Site icon Vistara News

Karnataka Live News : ಶಾಸಕರಿಗಾಯ್ತು ಈಗ 34 ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ; ಯಾರಿಗೆಲ್ಲ ಅವಕಾಶ?

Karnataka Live vistara
Adarsha Anche

Corporation Board: ಶಾಸಕರಿಗಾಯ್ತು ಈಗ 34 ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ; ಯಾರಿಗೆಲ್ಲ ಅವಕಾಶ?

ಯಾರಿಗೆ ಯಾವ ನಿಗಮ ನೀಡಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಈ ಪಟ್ಟಿ ಈಗ ವಿಸ್ತಾರ ನ್ಯೂಸ್‌ನಲ್ಲಿ ಲಭ್ಯವಿದ್ದು, ಇದಕ್ಕೆ ಹೈಕಮಾಂಡ್‌ ಯಾವುದೇ ಬದಲಾವಣೆ ಇಲ್ಲದೆ ಒಪ್ಪಿಗೆ ಸೂಚಿಸಿದರೆ ಇನ್ನೆರಡು ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

https://vistaranews.com/politics/34-congress-party-workers-to-be-appointed-to-corporation-board/569133.html

Deepa S

Road Accident: ಬನ್ನೇರುಘಟ್ಟ ಪಾರ್ಕ್‌ನಲ್ಲಿ ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿದ ಮಗು!

ಪ್ರವಾಸಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದ ಮಗುವೊಂದು ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿ ಗಂಭೀರ (Road Accident) ಗಾಯಗೊಂಡಿರುವ ದಾರುಣ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (bannerghatta zoo) ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತ್ರಿಧರ್ (3) ಅಪಘಾತಕ್ಕೊಳಗಾದ ಮಗು.

Road Accident: ಬನ್ನೇರುಘಟ್ಟ ಪಾರ್ಕ್‌ನಲ್ಲಿ ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿದ ಮಗು!
Adarsha Anche

Rajya Sabha Election: ಕಾಂಗ್ರೆಸ್‌ನ 3, ಬಿಜೆಪಿಯ 1 ರಾಜ್ಯಸಭಾ ಸ್ಥಾನಕ್ಕೆ ಫೆ.27ಕ್ಕೆ ಚುನಾವಣೆ: ಶುರುವಾಗಿದೆ ರಾಜಕೀಯ ಲೆಕ್ಕಾಚಾರ!

ಏಪ್ರಿಲ್‌ನಲ್ಲಿ ತೆರವಾಗುವ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 8 ರಂದು ಅಧಿಸೂಚನೆ ಹೊರಡಿಸಲಾಗುವುದು. ಫೆ. 27ರಂದು ಮತದಾನ ನಡೆಯಲಿದೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬ ಸದಸ್ಯರು ಇದ್ದಾರೆ. ಇವರ ಅವಧಿ ಈಗ ಮುಕ್ತಾಯವಾಗುತ್ತಿದೆ.

Rajya Sabha Election: ಕಾಂಗ್ರೆಸ್‌ನ 3, ಬಿಜೆಪಿಯ 1 ರಾಜ್ಯಸಭಾ ಸ್ಥಾನಕ್ಕೆ ಫೆ.27ಕ್ಕೆ ಚುನಾವಣೆ: ಶುರುವಾಗಿದೆ ರಾಜಕೀಯ ಲೆಕ್ಕಾಚಾರ!
Deepa S

Attempt to murder: ಕುಡಿತಕ್ಕೆ ಕೊಡಲಿಲ್ಲ ಹಣ; ಪತ್ನಿ ತಲೆಗೆ ಕಲ್ಲು ಎತ್ತಿಹಾಕಿ ಕೋಮಾಗೆ ಕಳಿಸಿದ ಕುಡುಕ ಪತಿ

ಮದ್ಯಪಾನಕ್ಕೆ ಹಣ ನೀಡಿಲ್ಲವೆಂದು ಪತ್ನಿ ಮೇಲೆ ಕುಡುಕ ಪತಿ ಮಾರಣಾಂತಿಕ ಹಲ್ಲೆ (Attempt to murder) ನಡೆಸಿದ್ದಾನೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕದರಪ್ಪ (60) ಎಂಬಾತ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಸಾಕಮ್ಮ (55) ಹಲ್ಲೆಗೊಳಗಾದ ದುರ್ದೈವಿ.

Attempt to murder: ಕುಡಿತಕ್ಕೆ ಕೊಡಲಿಲ್ಲ ಹಣ; ಪತ್ನಿ ತಲೆಗೆ ಕಲ್ಲು ಎತ್ತಿಹಾಕಿ ಕೋಮಾಗೆ ಕಳಿಸಿದ ಕುಡುಕ ಪತಿ
Deepa S

Murder case : ಸೈಟ್‌ ವಿಷ್ಯಕ್ಕೆ ಕಿತ್ತಾಟ, ಕೊಲೆಯಲ್ಲಿ ಅಂತ್ಯ; ಬರ್ತ್‌ಡೇ ಪಾರ್ಟಿಯಲ್ಲಿ ಹೆಣವಾದ ಯುವಕ

ಬೆಂಗಳೂರಲ್ಲಿ ಪ್ರತ್ಯೇಕ ಕಡೆಗಳಲ್ಲಿ ಎರಡು ಕೊಲೆ ಪ್ರಕರಣವು ವರದಿಯಾಗಿದೆ. ಸೈಟ್‌ ವಿಚಾರಕ್ಕೆ ವ್ಯಕ್ತಿ ಕೊಲೆಯಾಗಿದ್ದರೆ, ಮತ್ತೊಂದು ಕಡೆ ಕುಡಿದ ಅಮಲಿನಲ್ಲಿ ಸ್ನೇಹಿತ ನಡುವೆ ಶುರುವಾದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿದೆ.

Murder case : ಸೈಟ್‌ ವಿಷ್ಯಕ್ಕೆ ಕಿತ್ತಾಟ, ಕೊಲೆಯಲ್ಲಿ ಅಂತ್ಯ; ಬರ್ತ್‌ಡೇ ಪಾರ್ಟಿಯಲ್ಲಿ ಹೆಣವಾದ ಯುವಕ
Exit mobile version