ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಪ್ರಯತ್ನ; NSUI  ಕಾರ್ಯಕರ್ತರ ಬಂಧನ: ಗೃಹ ಸಚಿವರಿಂದ ಖಂಡನೆ - Vistara News

ತುಮಕೂರು

ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಪ್ರಯತ್ನ; NSUI  ಕಾರ್ಯಕರ್ತರ ಬಂಧನ: ಗೃಹ ಸಚಿವರಿಂದ ಖಂಡನೆ

ತಿಪಟೂರು ನಗರದಲ್ಲಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ NSUI ರಾಜ್ಯಾಧ್ಯಕ್ಷ ಕೀರ್ತೀ ಗಣೇಶ್‌ ನೇತೃತ್ವದಲ್ಲಿ ಬುಧವಾರ ಹಲವರು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. 

VISTARANEWS.COM


on

ಆರಗ ಜ್ಞಾನೇಂದ್ರ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು : ಕಾಂಗ್ರೆಸ್‌ನ NSUI ಕಾರ್ಯಕರ್ತರು ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ತಿಪಟೂರು ನಗರದಲ್ಲಿರುವ ಶಿಕ್ಷಣ ಸಚಿವ ನಾಗೇಶ್‌ ಮನೆಗೆ NSUI ರಾಜ್ಯಾಧ್ಯಕ್ಷ ಕೀರ್ತೀ ಗಣೇಶ್‌ ನೇತೃತ್ವದಲ್ಲಿ ಬುಧವಾರ ಹಲವರು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಈಗಾಗಲೇ 15 ಜನರು ಹಾಗೂ ಎರಡು ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ: ಆರಗ ಜ್ಞಾನೇಂದ್ರ

ಘಟನೆಯ ಬೆನ್ನಲ್ಲೆ ಗೃಹ ಸಚಿವ ಆರಗ ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲು ಬಿಡುವುದಿಲ್ಲ. ಕಾನೂನು ಕ್ರಮ ಕೈಗೊಳ್ಳುತ್ತೇವೆ. ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ NSUI ಮುಖಂಡರು ಬಂದಿದ್ದಾರೆ. ಪ್ರೀಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಇವರೆಲ್ಲಾ ಮೊದಲೇ ಸಂಚು ರೂಪಿಸಿಕೊಂಡು ಬಂದಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | ಈಶ್ವರಪ್ಪ ರಾಜೀನಾಮೆ ಬಿಜೆಪಿ ನಿರ್ಧಾರವಲ್ಲ; ಅವರ ವೈಯಕ್ತಿಕ ನಿರ್ಧಾರ: ಆರಗ ಜ್ಞಾನೇಂದ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Student Death: 9ನೇ ತರಗತಿ ವಿದ್ಯಾರ್ಥಿ ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

Student Death: ಸಾವಿಗೆ ನಿಖರ ಕಾರ‌ಣ ತಿಳಿದು ಬಂದಿಲ್ಲ. ಹದಿನಾಲ್ಕು ವರ್ಷದ ಹುಡುಗನ ದಿಡೀರ್‌ ಸಾವು ಆತಂಕ ಮೂಡಿಸಿದ್ದು, ಇಷ್ಟು ಸಣ್ಣ ಮಕ್ಕಳಲ್ಲೂ ಹೃದಯಾಘಾತದಂಥ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

student death tumkur
Koo

ತುಮಕೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಟ ಆಡುತ್ತಿರುವಾಗ‌ಲೇ ದಿಢೀರ್ ಕುಸಿದುಬಿದ್ದು ಸಾವಿಗೀಡಾದ ಆತಂಕಕಾರಿ ದುರ್ಘಟನೆ (Student Death) ನಡೆದಿದೆ. ತುಮಕೂರು‌ (Tumkur news) ತಾಲೂಕು‌ ಸಿರಿವಾರ‌ದಲ್ಲಿ ಘಟನೆ ನಡೆದಿದ್ದು, ಧನು (14) ಎಂಬ ವಿದ್ಯಾರ್ಥಿ ಮೃತ ದುರ್ದೈವಿ.

ಸಿರಿವಾರದ ಸರ್ಕಾರಿ ಪ್ರೌಢಾಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಬಾಲಕ ಕುಸಿದು ಬಿದ್ದಿದ್ದ. ಗೆಳೆಯರ ಜೊತೆಗೆ ವಾಲಿಬಾಲ್ ಆಡುವ ವೇಳೆ ಈತ ಕುಸಿದು ಬಿದ್ದಿದ್ದು, ಗೆಳೆಯರು ಬಳಿ ಬಂದು ನೋಡಿದಾಗ ಉಸಿರಾಟ ನಿಂತಿತ್ತು. ನಂತರ ಅಧ್ಯಾಪಕರು ಈತನ ಪೋಷಕರಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಜೀವ ಹೋಗಿತ್ತು.

ಸಾವಿಗೆ ನಿಖರ ಕಾರ‌ಣ ತಿಳಿದು ಬಂದಿಲ್ಲ. ಹದಿನಾಲ್ಕು ವರ್ಷದ ಹುಡುಗನ ದಿಡೀರ್‌ ಸಾವು ಆತಂಕ ಮೂಡಿಸಿದ್ದು, ಇಷ್ಟು ಸಣ್ಣ ಮಕ್ಕಳಲ್ಲೂ ಹೃದಯಾಘಾತದಂಥ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ

ಚಿಕ್ಕಬಳ್ಳಾಪುರ: ಮೂರು ವರ್ಷದ ಬಾಲಕನ ಕತ್ತು ಸೀಳಿ ಸ್ವಂತ ಚಿಕ್ಕಪ್ಪನೇ ಕೊಲೆ (Murder Case) ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ನಡೆದಿದೆ. ಗೌತಮ್ (3) ಕೊಲೆಯಾದ ಬಾಲಕ. ರಂಜಿತ್ (30) ಬಾಲಕನ ಕತ್ತು ಸೀಳಿದ ಆರೋಪಿ. ಗೌತಮ್ (3) ಕೊಲೆಯಾದ ಬಾಲಕ. ರಂಜಿತ್ (30) ಬಾಲಕನ ಕತ್ತು ಸೀಳಿದ ಆರೋಪಿ. ಶಿರಿಷ-ಮಂಜುನಾಥ್ ದಂಪತಿ ಪುತ್ರ ಗೌತಮ್‌ನನ್ನು ಪಾಳುಬಿದ್ದ ಮನೆಗೆ ಕರೆದೊಯ್ದ ಚಿಕ್ಕಪ್ಪ, ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನಾಪತ್ತೆ

ವಿಜಯನಗರ: ಹರಪನಹಳ್ಳಿ ತಾಲೂಕಿನ ನಂದಾಲ್ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನಾಪತ್ತೆಯಾಗಿರುವುದು ಬುಧವಾರ ನಡೆದಿದೆ. ಕೌಶಿಕ್(15) ಮತ್ತು ಸಮೀರ್ (14) ನಾಪತ್ತೆಯಾದ ಬಾಲಕರು. ಹರಪನಹಳ್ಳಿ ಪಟ್ಟಣದ ಸಿಲಾರ್ ಗೇರಿಯ ಗ್ರಾಮದ ಬಾಲಕರು ನದಿಗೆ ಈಜಲು ಹೋಗಿದ್ದಾಗ ನಾಪತ್ತೆಯಾಗಿದ್ದಾರೆ. ಹಲವಾಗಲು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಭದ್ರಾ ಹಿನ್ನೀರಿಯಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರ ಸಾವು

ಚಿಕ್ಕಮಗಳೂರು: ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರು ದುರ್ಮರಣ ಹೊಂದಿರುವ ಘಟನೆ (Raft sinking) ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೂವರ ಶವಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿದ್ದು, ಮೂವರ ಶವಕ್ಕಾಗಿ ಪೊಲೀಸರ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ | Actor Darshan: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ; ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ!

Continue Reading

ಮಳೆ

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ (Heavy rain alert) ಬಿರುಗಾಳಿ ಬೀಸಲಿದ್ದು, ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Warning) ನೀಡಲಾಗಿದೆ. ಜತೆಗೆ ಮಲೆನಾಡು, ಒಳನಾಡಿನಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು : ರಾಜ್ಯಾದ್ಯಂತ ಬುಧವಾರದಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಿನ ಹಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲೂ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು, ಸಿಡಿಲು ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಖ್ಯವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿ ಒಳನಾಡಿನ ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಡಲಿಗೆ ಮೀನುಗಾರರ ದಿಗ್ಬಂಧನ

ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದ್ದು, ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 21ರವರೆಗೆ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shira News: ಶಿರಾದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ; ಶಾಸಕ ಜಯಚಂದ್ರ ಪರಿಶೀಲನೆ

Shira News: ಶಿರಾ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಶಿರಾ ನಗರದ ಸಮೀಪ ಪ್ರಾರಂಭಿಸಲು ಜಮೀನು ಗುರುತಿಸಲಾಗಿದೆ ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.

VISTARANEWS.COM


on

Construction of International Cricket Stadium at Shira MLA T B Jayachandra KSCA team inspection
Koo

ಶಿರಾ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಶಿರಾ (Shira News) ನಗರದ ಸಮೀಪ ಪ್ರಾರಂಭಿಸಲು ಜಮೀನು ಗುರುತಿಸಲಾಗಿದೆ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು. ನಗರದ ಶಿವಾಜಿ ನಗರ ಬಡಾವಣೆ ಸಮೀಪದಲ್ಲಿ ಮಂಗಳವಾರ ಕೆ.ಎಸ್.ಸಿ.ಎ. ಪ್ರತಿನಿಧಿಗಳಿಗೆ ಕ್ರೀಡಾಂಗಣಕ್ಕಾಗಿ ಕಾಯ್ದಿರಿಸಿದ ಜಮೀನಿನ್ನು ಪರಿಶೀಲಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

ಖೇಲೋ ಭಾರತ್ ಯೋಜನೆಯಡಿ ಕ್ರೀಡಾ ಗ್ರಾಮ ನಿರ್ಮಾಣಕ್ಕಾಗಿ ಭುವನಹಳ್ಳಿ, ಕಲ್ಲುಕೋಟೆ ವಿವಿಧ ಸರ್ವೆ ನಂಬರ್‌ಗಳಲ್ಲಿ 100 ಎಕರೆ ಜಮೀನಿದ್ದು, ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸಲುವಾಗಿ 20 ಎಕರೆ ನೀಡಲು ಉದ್ದೇಶಿಸಲಾಗಿದೆ. ಅಂತಯೇ ಈ ಕ್ರೀಡಾಂಗಣಕ್ಕೆ ಬರಲು 100 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಕೆ.ಎಸ್.ಸಿ.ಎ ಪ್ರತಿನಿಧಿ ರಘುರಾಮ್ ಭಟ್ ಮಾತನಾಡಿ, ಕ್ರೀಡಾಂಗಣ ನಿರ್ಮಿಸಲು ಈ ಸ್ಥಳ ಸೂಕ್ತವಾಗಿದೆ. ಮುಂದಿನ ವಾರದಲ್ಲಿ ಕೆ.ಎಸ್‌.ಸಿ.ಎ. ಎಂಜಿನಿಯರ್‌ಗಳ ತಂಡ ಆಗಮಿಸಿ, ವರದಿ ನೀಡಿದ ಬಳಿಕ ಮುಂದಿನ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

ಈ ಸಂದರ್ಭದಲ್ಲಿ ತಹಸೀಲ್ದಾರ್ ದತ್ತಾತ್ರೇಯ ಜೆ. ಗಾದ, ನಗರಸಭೆ ಅಯುಕ್ತ ರುದ್ರೇಶ್, ನಗರಸಭಾ ಸದಸ್ಯರಾದ ಬುರಾನ್ ಅಹಮದ್, ಬಿ.ಎಂ.ರಾಧಕೃಷ್ಣ, ಮುಖಂಡರಾದ ಸುಧಾಕರ್ ಗೌಡ ಸೇರಿದಂತೆ ಹಲವರು ಇದ್ದರು.

Continue Reading

ಕರ್ನಾಟಕ

Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿಯ ವಿದ್ಯಾರ್ಥಿನಿ ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಓದುತ್ತಿದ್ದಳು.

VISTARANEWS.COM


on

Self Harming
Koo

ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ, ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವರ್ಷಿಣಿಗೆ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಘಟನೆ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಇದನ್ನೂ ಓದಿ | NIA Raid: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

ಕೋಲಾರದಲ್ಲಿ ರೈಲಿಗೆ ಸಿಲುಕಿ ಯುವತಿ ಸಾವು

ಕೋಲಾರ: ರೈಲಿಗೆ ಸಿಲುಕಿ ಯುವತಿ ಮೃತಪಟ್ಟಿ ಘಟನೆ ಜಿಲ್ಲೆಯ ಮಾಲೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಅರಳೇರಿ ಗ್ರಾಮದ ಸಂಧ್ಯಾ (22) ಮೃತ ದುರ್ದೈವಿ. ಫ್ಲಿಪ್‌ಕಾರ್ಟ್‌ನಲ್ಲಿ ಉದ್ಯೋಗಿಯಾಗಿದ್ದ ಸಂಧ್ಯಾ, ಬೆಳಗ್ಗೆ ಗ್ರಾಮದಿಂದ ಕೆಲಸಕ್ಕೆ ಎಂದು ಹೊರಟವಳು ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ. ಮಾಲೂರು ರೈಲ್ವೆ ಪೊಲೀಸರಿಂದ ಪರಿಶೀಲನೆ ನಡೆಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಇದನ್ನೂ ಓದಿ: Udupi Gang War : ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ

Self Harming

ಕೋಲಾರ: ಇನ್ಫೋಸಿಸ್‌ ಉದ್ಯೋಗಿಯೊಬ್ಬ (Infosys employee) ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಹರೀಶ್ (28) ಮೃತ ದುರ್ದೈವಿ. ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಹರೀಶ್‌ ಕಳೆದ ಒಂದು ತಿಂಗಳ ಹಿಂದಷ್ಟೇ ದೇವನಹಳ್ಳಿ ಮೂಲದ‌ ಯುವತಿಯೊಂದಿಗೆ ವಿವಾಹವಾಗಿತ್ತು. ಮಂಗಳವಾರ ಬೆಳಗಿನ ಜಾವ ಕೆಲಸ ಮುಗಿಸಿ ಮನೆಗೆ ಹೋದವನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ‌ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ | Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ.

Continue Reading
Advertisement
Amithab Bacchan
Latest13 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ14 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್17 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ22 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು24 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ29 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest42 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ49 mins ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Genitals Removed Case
Latest52 mins ago

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

UGC-NET
ದೇಶ54 mins ago

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌