Shahrukh Khan | ʻಪಠಾಣ್‌ʼ ಸಿನಿಮಾ ಸಾಂಗ್‌ ಔಟ್‌: ಸಖತ್‌ ಹಾಟ್‌ ಆಗಿ ಮಿಂಚಿದ ದೀಪಿಕಾ ಪಡುಕೋಣೆ! - Vistara News

ಬಾಲಿವುಡ್

Shahrukh Khan | ʻಪಠಾಣ್‌ʼ ಸಿನಿಮಾ ಸಾಂಗ್‌ ಔಟ್‌: ಸಖತ್‌ ಹಾಟ್‌ ಆಗಿ ಮಿಂಚಿದ ದೀಪಿಕಾ ಪಡುಕೋಣೆ!

ಪಠಾಣ್‌ ಸಿನಿಮಾ (Shahrukh Khan) ಸಾಂಗ್‌ ಬಿಡುಗಡೆಯಾಗಿದೆ. ಸಂಗೀತಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದು, ದೀಪಿಕಾ ಪಡುಕೋಣೆ ಸಖತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Shahrukh Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಶಾರುಖ್ ಖಾನ್‌ (Shahrukh Khan) ಹಾಗೂ ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾ ಶೀಘ್ರವೇ ತೆರೆಗೆ ಬರಲಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಗೊಂಡಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ ವೀಕ್ಷಣೆ ಪಡೆದುಕೊಂಡಿದೆ. ಸಂಗೀತಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದು, ದೀಪಿಕಾ ಪಡುಕೋಣೆ ಸಖತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ.

ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತುರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. 

ಚಿತ್ರದಲ್ಲಿ ಜಾನ್ ಅಬ್ರಾಹಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್‌ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ. ʻಪಠಾಣ್’ ಸಿನಿಮಾವನ್ನು ಭಾರತ, ಇಟಲಿ, ಯುಎಇ, ಫ್ರಾನ್ಸ್, ಟರ್ಕಿ, ಸ್ಪೇನ್, ರಷ್ಯಾ ಹಾಗೂ ಅಫಘಾನಿಸ್ತಾನದಲ್ಲಿ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದ ಕೆಲವು ಸ್ಟಿಲ್‌ಗಳನ್ನು ನಿರ್ಮಾಪಕ ಆದಿತ್ಯ ಚೋಪ್ರಾ ಹಂಚಿಕೊಂಡಿದ್ದು, ಇದೊಂದು ಭರ್ಜರಿ ಆ್ಯಕ್ಷನ್ ಸಿನಿಮಾ ಆಗಿದ್ದು, ಹಲವು ಮೈನವಿರೇಳಿಸುವ ದೃಶ್ಯಗಳು ಸಿನಿಮಾದಲ್ಲಿರಲಿವೆʼʼ ಎಂದಿದ್ದಾರೆ.

ಇದನ್ನೂ ಓದಿ | Pathaan Film | ಶಾರುಖ್‌ ಖಾನ್‌ ಜನುಮದಿನಕ್ಕೆ ʻಪಠಾಣ್‌ʼಸಿನಿಮಾ ಟೀಸರ್‌ ಔಟ್‌: ರಗಡ್‌ ಲುಕ್‌ ಅಂದ್ರು ಫ್ಯಾನ್ಸ್‌!

ಪಠಾಣ್‌ ಸಿನಿಮಾದ ನಂತರ ಶಾರುಖ್‌ ಖಾನ್‌ ʻಡಂಕಿʼ ಸಿನಿಮಾ ತೆರೆಗೆ ಬರಲಿದೆ. ನಿರ್ದೇಶಕ ರಾಜ್‌ಕುಮಾರ್‌ ಹಿರಾನಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ತಾಪ್ಸಿ ಪನ್ನು ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಪ್ರಾರಂಭಗೊಂಡಿದೆ.

ಇದನ್ನೂ ಓದಿ | Pathaan Film | ಶಾರುಖ್‌ ಖಾನ್‌ ಜನುಮದಿನಕ್ಕೆ ʻಪಠಾಣ್‌ʼಸಿನಿಮಾ ಟೀಸರ್‌ ಔಟ್‌: ರಗಡ್‌ ಲುಕ್‌ ಅಂದ್ರು ಫ್ಯಾನ್ಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Rohit Sharma: ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

VISTARANEWS.COM


on

Rohit Sharma
Koo

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಕೆಟ್​ ಸಾಧನೆ ಜತೆಗೆ ವಿಭಿನ್ನ ಮನೋಭಾವದ ಮೂಲಕ ಜನಪ್ರಿಯ. ಜನಪ್ರಿಯ ಕ್ರಿಕೆಟಿಗನಾಗಿರುವ ಅವರು ಹಲವಾರು ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಎಲ್ಲ ಕಂಪನಿಗಳ ಜಾಹೀರಾತುಗಳಿಗಾಗಿ ನಟಿಸುತ್ತಿದ್ದಾಎ. ಇದೀಗ ಅವರು ಬಾಲಿವುಡ್​ ಕಡೆಗೂ ಎಂಟ್ರಿ ಪಡೆದಿದ್ದಾರೆ ಎಂಬುದಾಗಿ ವರದಿಯಾಗಿದೆ. ಅವರು ಕ್ರೀಡೆಯನ್ನು ಆಧಾರಿಸಿ ಮಾಡಿರು ಸಿನಿಮಾ “ಮಿಸ್ಟರ್ & ಮಿಸೆಸ್ ಮಹಿ” ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಗೆ ಮುಂಚಿತವಾಗಿ ಚಲನಚಿತ್ರವನ್ನು ಪ್ರಚಾರ ಮಾಡುವ ಸಲುವಾಗಿ ಈ ಚಿತ್ರವು ಕ್ರೀಡೆಯ ಅತ್ಯಂತ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರನ್ನು ಒಳಗೊಂಡ ಮೂಲಕ ವಿಶಿಷ್ಟ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲಿ ರೋಹಿತ್ ಹೆಸರು ಕಾಣಿಸುತ್ತಿದೆ.

ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಸಿನಿಮಾ ಬಾಲಿವುಡ್ ಮತ್ತೊಂದು ಕ್ರಿಕೆಟ್ ಆಧಾರಿತ ಡ್ರಾಮಾ ಸಿನಿಮಾಗಿದೆ. ಇದು ಈ ವಾರದ ಕೊನೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು ಭಾರಿ ನಿರೀಕ್ಷೆ ಮುಟ್ಟಿಸಿದೆ. ಪ್ರತಿಭಾವಂತ ನಟ ರಾಜ್ ಕುಮಾರ್ ರಾವ್ ಮತ್ತು ಜಾನ್ವಿ ಕಪೂರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಲ್ಪನಿಕ ಚಿತ್ರವು ಕ್ರಿಕೆಟ್ ಬಗ್ಗೆ ಉತ್ಸಾಹ ಹೊಂದಿರುವ ದಂಪತಿ ಜೀವನದ ಕುರಿತಾಗಿದೆ.

ಇದನ್ನೂ ಓದಿ: Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

ಈ ಚಲನಚಿತ್ರವು ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಹಲವಾರು ಏರಿಳಿತಗಳನ್ನು ಬಿಂಬಿಸುತ್ತದೆ. ಮಹಿಳಾ ಕ್ರೀಡಾಪಟುಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಖ್ಯಾತಿಯನ್ನು ಇದು ಬೊಟ್ಟು ಮಾಡಿದೆ. ಇದಲ್ಲದೆ, ಕ್ರಿಕೆಟ್ ಕಥಾಹಂದರದ ಅವಿಭಾಜ್ಯ ಅಂಗವಾಗಿರುವುದರಿಂದ, ಚಿತ್ರದ ಆಕರ್ಷಣೆ ಮತ್ತು ವಾಸ್ತವಿಕತೆಯನ್ನು ಹೆಚ್ಚಿಸಲು ರೋಹಿತ್ ಶರ್ಮಾ ಅವರಂತಹ ಕ್ರಿಕೆಟ್ ಸೂಪಸ್ಟಾರ್​ಗಳನ್ನು ಚಿತ್ರ ತಂಡ ಸೇರಿಸಿಕೊಂಡಿದ್ದಾರೆ. ಅವರಲ್ಲಿ ರೋಹಿತ್ ಕೂಡ ಒಬ್ಬರು.

ಚಿತ್ರ ಬಿಡುಗಡೆಗೆ ಕೆಲವು ದಿನಗಳ ಮೊದಲು, ‘ಅಗರ್ ತುಮ್ ಹೋ’ ಎಂಬ ಹಾಡನ್ನು ಯೂಟ್ಯೂಟ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೂಡ ಇದ್ದರು. ರಾಜ್​ಕುಮಾರ್​ ಮತ್ತು ಜಾನ್ವಿ ರೋಹಿತ್ ಅವರ ಶತಕವನ್ನು ಊಟದ ಮೇಜಿನ ಬಳಿ ಸಂಭ್ರಮಿಸುತ್ತಿರುವುದು ಹಾಡಿನಲ್ಲಿ ಕಂಡುಬಂದಿದೆ. ಕ್ರಿಕೆಟ್ ಪ್ರೇಮಿಗಳಾಗಿ ತಮ್ಮ ಉತ್ಸಾಹ ತೋರುವುದು ಕಾಣಿಸುತ್ತಿದೆ.

ಈ ಹಾಡಿನಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಉಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳನ್ನು ಚಲನಚಿತ್ರದ ಕಡೆಗೆ ಸೆಳೆಯುವ ಸಾಧ್ಯತೆಯಿದೆ. ಮೇ 31 ರ ಬಿಡುಗಡೆಗೆ ಮುಂಚಿತವಾಗಿ ಅದರ ನಿರೀಕ್ಷೆಯನ್ನು ಹೆಚ್ಚಿಸುತ್ತದೆ. ವಿಶೇಷವೆಂದರೆ, ಚಿತ್ರದ ಪ್ರಮುಖ ನಟಿ ಜಾನ್ವಿ ಕಪೂರ್ ಕೂಡ ಈ ತಿಂಗಳ ಆರಂಭದಲ್ಲಿ ಚಿತ್ರದ ಪ್ರಚಾರಕ್ಕಾಗಿ ಐಪಿಎಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Continue Reading

ಬಾಲಿವುಡ್

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

Kendall Jenner: ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

VISTARANEWS.COM


on

Kendall Jenner American model flaunted
Koo

ಅಮೆರಿಕದ ಪ್ರಖ್ಯಾತ ಮೀಡಿಯಾ ಪರ್ಸನಾಲಿಟಿ ಕ್ರಿಸ್‌ ಜೆನ್ನರ್‌ ಪುತ್ರಿ ಕೆಂಡಲ್‌ ಜೆನ್ನರ್‌ (Kendall Jenner) ತಿಂಗಳಲ್ಲಿ ಎರಡನೇ ಬಾರಿಗೆ ಟಾಪ್‌ಲೆಸ್‌ಆಗಿ ಫೋಟೋಗೆ ಪೋಸ್‌ ನೀಡಿದ್ದಾರೆ.

ಸಂಪೂರ್ಣ ಒದ್ದೆಯಾಗಿ ಮಾದಕ ಪೋಸ್‌ ನೀಡಿದ್ದಾರೆ ಕೆಂಡಲ್‌ ಜೆನ್ನರ್‌. ಫ್ಯಾಷನ್ ಐಕಾನ್‌ ಎಂದೂ ಕರೆಯಲ್ಪಡುವ ಇವರು ಲಕ್ಷಾಂತರ ಫಾಲೋವರ್ಸ್‌ ಹೊಂದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಸರು ಬಣ್ಣದ ಈಜು ಉಡುಗೆಯಲ್ಲಿ ಹಾಟ್‌ ಅವತಾರದಲ್ಲಿ ಕಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

Continue Reading

ಬಾಲಿವುಡ್

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Janhvi Kapoor: ಪಾಪರಾಜಿಗಳು, ನಟ ನಟಿಯರು ಎಲ್ಲೇ ಹೋದರು ಬೆನ್ನಹತ್ತಿ ಫೋಟೊ ಕ್ಲಿಕ್ಕಿಸುತ್ತಾರೆ. ಅವರು ಎಲ್ಲಿ ಹೋಗುತ್ತಾರೆ ಎಂಬುದು ಇವರಿಗೆ ಹೇಗೆ ತಿಳಿಯುತ್ತೇ? ತಾರೆಗಳ ಫೋಟೊಗಳನ್ನು ತೆಗೆಯುವುದರಿಂದ ಇವರಿಗೇನು ಲಾಭ ಎನ್ನುವುದರ ಬಗ್ಗೆ ನಟಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಪಾಪರಾಜಿಗಳ ನಿಜ ಮುಖ ಬಯಲು ಮಾಡಿದ್ದಾರೆ. ಅಸಲಿಗೆ ಪಾಪರಾಜಿಗಳು ಹಣ ಕೊಟ್ಟು ಕರೆಸಲಾಗುತ್ತದೆಯಂತೆ ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Janhvi Kapoor on paparazzi culture
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಇತ್ತೀಚೆಗೆ ಬಾಲಿವುಡ್‌ನ ಪಾಪರಾಜಿ ಸಂಸ್ಕೃತಿಯ ( paparazzi culture) ಬಗ್ಗೆ ಚರ್ಚಿಸಿದ್ದಾರೆ. ‘ಮಿಸ್ಟರ್ ಆ್ಯಂಡ್ ಮಿಸಸ್ ಮಹಿ’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಸಂದರ್ಶನ ವೇಳೆ, ಪಾಪರಾಜಿಗಳು ಅವರು ಕ್ಲಿಕ್ ಮಾಡುವ ಫೋಟೊಗಳ ಆಧಾರದ ಮೇಲೆ ಹಣ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಪಾಪರಾಜಿಗಳು, ನಟ ನಟಿಯರು ಎಲ್ಲೇ ಹೋದರು ಬೆನ್ನಹತ್ತಿ ಫೋಟೊ ಕ್ಲಿಕ್ಕಿಸುತ್ತಾರೆ. ಅವರು ಎಲ್ಲಿ ಹೋಗುತ್ತಾರೆ ಎಂಬುದು ಇವರಿಗೆ ಹೇಗೆ ತಿಳಿಯುತ್ತೇ? ತಾರೆಗಳ ಫೋಟೊಗಳನ್ನು ತೆಗೆಯುವುದರಿಂದ ಇವರಿಗೇನು ಲಾಭ ಎನ್ನುವುದರ ಬಗ್ಗೆ ನಟಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಪಾಪರಾಜಿಗಳ ನಿಜ ಮುಖ ಬಯಲು ಮಾಡಿದ್ದಾರೆ. ಅಸಲಿಗೆ ಪಾಪರಾಜಿಗಳು ಹಣ ಕೊಟ್ಟು ಕರೆಸಲಾಗುತ್ತದೆಯಂತೆ ಎಂದು ಹೇಳಿಕೊಂಡಿದ್ದಾರೆ.

ʻʻಪ್ರತಿಯೊಬ್ಬ ಸೆಲೆಬ್ರಿಟಿಗಲಳ ಫೋಟೊಗಳು ನಿರ್ದಿಷ್ಟ ಮೊತ್ತಕ್ಕೆ ಮಾರಾಟವಾಗುತ್ತದೆ. ತುಂಬ ವ್ಯಾಲ್ಯೂ ಇದ್ದ ತಾರೆಗಳನ್ನು ಹೆಚ್ಚಾಗಿ ಅವರು ಟಾರ್ಗೆಟ್‌ ಮಾಡುತ್ತಾರೆ. ನಿಮ್ಮ ಕಾರುಗಳನ್ನೇ ಫಾಲೋ ಮಾಡುತ್ತಾರೆ. ಒಮ್ಮೊಮ್ಮೆ ಸಿನಿಮಾ ಪ್ರಚಾರ ಇತ್ಯಾದಿಗಳಿದ್ದರೆ ಹಣ ಕೊಟ್ಟು ಅವರನ್ನು ಕರೆಸಬೇಕಾಗುತ್ತದೆʼʼ ಎಂದಿದ್ದಾರೆ.

ʻʻಈಗಾಗಲೇ ನನ್ನ ಚಿತ್ರದ ಪ್ರಚಾರ ನಡೆಯುತ್ತಿದೆ. ನನ್ನ ಫೋಟೊವನ್ನು ಕ್ಲಿಕ್ಕಿಸಲು ವಿಮಾನ ನಿಲ್ದಾಣಕ್ಕೆ ಅವರನ್ನು ಆಹ್ವಾನಿಸಲಾಗುತ್ತೆ. ನಾನು ಸಿನಿಮಾ ಪ್ರಚಾರ ಮಾಡದಿದ್ದಾಗ ಅಥವಾ ಸಾರ್ವಜನಿಕರಿಂದ ದೂರ ಇದ್ದಾಗ, ಪಾಪರಾಜಿಗಳು ಕೆಲವೊಮ್ಮೆ ನನ್ನ ಕಾರನ್ನು ಫಾಲೊ ಮಾಡುತ್ತಾರೆ. ಕಷ್ಟಪಟ್ಟು ನನ್ನ ಚಿತ್ರಗಳನ್ನು ತೆಗೆಯುತ್ತಾರೆ. ಏಕೆಂದರೆ ಪ್ರತಿ ಚಿತ್ರಕ್ಕೆ ಇಷ್ಟೆಂದು ಅವರು ಹಣ ಪಡೆಯುತ್ತಾರೆʼʼಎಂದರು.

ʻʻಬಾಲಿವುಡ್​ನ ಪ್ರತಿಯೊಬ್ಬ ಸೆಲೆಬ್ರಿಟಿಗೂ ಒಂದೊಂದು ರೇಟ್ ಇದೆ. ಸ್ಟಾರ್ ನಟ-ನಟಿ ಆಗಿದ್ದರೆ ಅವರ ಚಿತ್ರಗಳು ದೊಡ್ಡ ಬೆಲೆಗೆ ಮಾರಾಟವಾಗುತ್ತವೆ. ದೊಡ್ಡ ಸ್ಟಾರ್ ಅಲ್ಲದಿದ್ದರೆ ನೀವೇ ಕರೆ ಮಾಡಿ ಅವರನ್ನು ಕರೆಸಿಕೊಳ್ಳಬೇಕಾಗುತ್ತದೆ. ಹಾಗೆ ಮಾಡುವವರ ಸಂಖ್ಯೆಯೂ ಬಾಲಿವುಡ್​ನಲ್ಲಿ ಹೆಚ್ಚೇ ಇದೆ’ ಎಂದಿದ್ದಾರೆ.

ಇದನ್ನೂ ಓದಿ: Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

ಜಾನ್ವಿ ಕಪೂರ್ ಮೇ 31 ರಂದು ಬಿಡುಗಡೆಯಾಗಲಿರುವ ‘ಮಿಸ್ಟರ್ ಅಂಡ್ ಮಿಸಸ್ ಮಹಿ’ ಚಿತ್ರದಲ್ಲಿ ರಾಜ್‌ಕುಮಾರ್ ರಾವ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ.. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Hardik Pandya : ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ.

VISTARANEWS.COM


on

Hardik Pandya
Koo

ನವದೆಹಲಿ: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಈಗ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಾಗಿರುವುದು ಕ್ರಿಕೆಟ್​ ಕಾರಣಕ್ಕೆ ಅಲ್ಲ. ಬದಲಾಗಿ ಅವರ ವೈವಾಹಿಕ ಜೀವನದ ಕಾರಣಕ್ಕೆ. ಅವರ ಪತ್ನಿ ನತಾಶಾ ಸ್ಟಾಂಕೊವಿಕ್ ಅವರನ್ನು ತೊರೆದು ಹೋಗಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಹೀಗಾಗಿ ಅವರ ಪರ್ಸನಲ್ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ಆರಂಭದಲ್ಲಿಯೂ ಒಂದು ಬಾರಿ ಲವ್​ ಬ್ರೇಕ್ ಅಪ್​ ಮಾಡಿಕೊಂಡಿದ್ದರು ಎಂಬ ಸುದ್ದಿಯೊಂದು ಇದೀಗ ಮತ್ತೆ ತಲೆ ಎತ್ತಿದೆ. ಅವರು ರಾಷ್ಟ್ರೀಯ ತಂಡಕ್ಕೆ ಪ್ರವೇಶಿಸಿದ ಕೆಲವು ವರ್ಷಗಳ ನಂತರ, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸಣ್ಣ ಅವಧಿಯಲ್ಲಿ ಡೇಟಿಂಗ್ ಮಾಡುತ್ತಿದ್ದರು. ಆದಾಗ್ಯೂ, ಪಾಂಡ್ಯ ಅವರ ವಿವಾದಾತ್ಮಕ ಟಿವಿ ಶೋನಲ್ಲಿ (ಕಾಫಿ ವಿತ್ ಕರಣ್​​) ಕಾಣಿಸಿಕೊಂಡ ನಂತರ ಅವರ ಕುತೂಹಲಕಾರಿ ಪ್ರೇಮಕಥೆ ಅಂತ್ಯಗೊಂಡಿತ್ತು.

ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ. ಹಾರ್ದಿಕ್ ಪಾಂಡ್ಯ ಅವರು ಸ್ಟಾಂಕೋವಿಕ್ ಅವರನ್ನು ಮದುವೆಯಾಗುವ ಮೊದಲು, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸ್ವಲ್ಪ ಸಮಯದವರೆಗೆ ಡೇಟಿಂಗ್ ಮಾಡಿದ್ದರು.

ಹಲವಾರು ಊಹಾಪೋಹಗಳು, ಸುದ್ದಿಗಳ ನಂತರ ಇಬ್ಬರೂ ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದರು. ಹಾರ್ದಿಕ್ ಅವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಅವರ ಮದುವೆಯ ವೇಳೆ ಎಲಿ ಕಾಣಿಸಿಕೊಂಡಿದ್ದರು. ಅಲ್ಲೆಲ್ಲ ಓಡಾಡಿದ್ದರು.ಅವರ ಬೇಟಿಯ ಉದ್ದಕ್ಕೂ, ಹಾರ್ದಿಕ್ ಅಥವಾ ಎಲಿ ಇಬ್ಬರ ನಡುವೆ ಪ್ರಣಯ ಸಂಬಂಧವಿದೆ ಎಂಬ ವದಂತಿಗಳನ್ನು ದೃಢಪಡಿಸಲಿಲ್ಲ ಅಥವಾ ನಿರಾಕರಿಸಿರಲಿಲ್ಲ.

ಎಲಿ ಅವ್ರಾಮ್ ಜತೆ ಬ್ರೇಕ್​ಅಪ್​​

ಟಿವಿ ಶೋ ‘ಕಾಫಿ ವಿತ್ ಕರಣ್’ ನಲ್ಲಿ ಹಾರ್ದಿಕ್ ಅವರ ವಿವಾದಾತ್ಮಕ ಹೇಳಿಕೆಯೂ ಅವರಿಬ್ಬರ ಬ್ರೇಕ್​ಅಪ್​ಗೆ ಕಾರಣ ಎನ್ನಲಾಗಿದೆ. ಅಲ್ಲಿ ಕ್ರಿಕೆಟಿಗ ಮಹಿಳೆಯರ ಬಗ್ಗೆ ಕೆಲವು ಆಕ್ಷೇಪಾರ್ಹ ಕಾಮೆಂಟ್​ಗಳನ್ನು ಮಾಡಿದ್ದರು. ಈ ಕಾರಣಕ್ಕೆ ಬಿಸಿಸಿಐನಿಂದ ದಂಡನೆಯನ್ನೂ ಎದುರಿಸಿದ್ದರು.

ಇದನ್ನೂ ಓದಿ: Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

ವಿವಾದ ಭುಗಿಲೆದ್ದ ನಂತರ ಎಲಿ ಅವ್ರಾಮ್ ತನ್ನ ಆಘಾತ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಹಾರ್ದಿಕ್ ಅವರನ್ನು ವೈಯಕ್ತಿಕವಾಗಿ ಬಲ್ಲೆ ಮತ್ತು ಇತರ ಹೆಣ್ಣಿನ ಬಗ್ಗೆ ಇಷ್ಟು ಅಸಹ್ಯಕರ ರೀತಿಯಲ್ಲಿ ಮಾತನಾಡಿದ ಅವರ ಲಜ್ಜೆಯಿಲ್ಲ. ಅವರಿಗೆ ಟೀಕೆ ಮಾಡಲಾಗುತ್ತಿರುವುದು ಸರಿಯಾದ ಕ್ರಮ ಎಂದಿದ್ದರು.

ಎಲಿ ಜತೆ ಬ್ರೇಕಪ್ ಆದ ನಂತರ ಹಾರ್ದಿಕ್ ಪಾಂಡ್ಯ ಮತ್ತೊಬ್ಬ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಮತ್ತೆ ಪ್ರೀತಿಯನ್ನು ಕಂಡುಕೊಂಡರು. ಇವರಿಬ್ಬರು 2020 ರಲ್ಲಿ ವಿವಾಹವಾದರು ಮತ್ತು ಕೆಲವು ತಿಂಗಳ ನಂತರ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದ್ದರು.

Continue Reading
Advertisement
EPF Death Claim
ಮನಿ ಗೈಡ್13 mins ago

EPF Death Claim: ಆಧಾರ್ ದೃಢೀಕರಣ ಇಲ್ಲದೇ ಇದ್ದರೂ ಇಪಿಎಫ್‌ಒ ಡೆತ್ ಕ್ಲೈಮ್ ಸಾಧ್ಯವೆ? ಇಲ್ಲಿದೆ ಮಾಹಿತಿ

IPL 2024
ಕ್ರೀಡೆ21 mins ago

IPL 2024 : ಗೆಲ್ಲಬೇಕಾಗಿರುವುದು ಐಪಿಎಲ್​ ಟ್ರೋಫಿ, ಆರೆಂಜ್ ಕ್ಯಾಪ್ ಅಲ್ಲ; ಅನಗತ್ಯವಾಗಿ ಕೊಹ್ಲಿಯ ಕಾಲೆಳೆದ ಅಂಬಾಟಿ ರಾಯುಡು

Dhruva Sarja Entry to Bollywood in brother Role
ಸ್ಯಾಂಡಲ್ ವುಡ್28 mins ago

Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

Toothpaste For Cleaning
ಲೈಫ್‌ಸ್ಟೈಲ್30 mins ago

Toothpaste For Cleaning: ಅಡುಗೆ ಮನೆ ಕೊಳೆಯಾಗಿದೆಯೇ? ಸ್ವಚ್ಛತೆಗೆ ಟೂತ್‌ಪೇಸ್ಟ್‌ ಬಳಸಿ!

Cyclone Remal
ದೇಶ36 mins ago

Cyclone Remal: ʼರೆಮಾಲ್‌ʼ ಅಬ್ಬರಕ್ಕೆ ಬಂಗಾಳ, ಬಾಂಗ್ಲಾ ತತ್ತರ-ಭೂಕುಸಿತ, ಪ್ರವಾಹ ಸ್ಥಿತಿ ನಿರ್ಮಾಣ

child death belagavi
ಕ್ರೈಂ46 mins ago

Child Death: ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ, ಮಳೆಗೆ ಮರ ಬಿದ್ದು ಮಹಿಳೆ ಸಾವು

IPL 2024
ಕ್ರೀಡೆ49 mins ago

IPL 2024 : ಕೆಕೆಆರ್​ ಗೆದ್ದ ಸಂಭ್ರಮದಲ್ಲಿ ಕೋಚ್ ಗಂಭೀರ್​ ಹಣೆಗೆ ಮುತ್ತಿಟ್ಟ ಶಾರುಖ್​ ಖಾನ್​, ಇಲ್ಲಿದೆ ವಿಡಿಯೊ

IPL 2024
ಕ್ರೀಡೆ1 hour ago

IPL 2024 : ‘ಪ್ಲೇಯರ್​​ ಆಫ್​ ದಿ ಟೂರ್ನಮೆಂಟ್​’ ಸೇರಿ ನಾನಾ ಪ್ರಶಸ್ತಿ ವಿಜೇತ ಪಟ್ಟಿ ಇಲ್ಲಿದೆ

Color In Food
ಆರೋಗ್ಯ1 hour ago

Colour In Food: ನಾವು ಸೇವಿಸುವ ಕಲ್ಲಂಗಡಿ ಸುರಕ್ಷಿತವೇ?; ಆಹಾರ ತಜ್ಞರು ಏನು ಹೇಳಿದ್ದಾರೆ?

israel palestine war12
ವಿದೇಶ1 hour ago

Israel Palestine War: ಇಸ್ರೇಲ್‌ ಪ್ರತೀಕಾರದ ದಾಳಿ, 35 ಪ್ಯಾಲೆಸ್ತೀನೀಯರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು16 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌