Bommai College Days | ಲಾಸ್ಟ್‌ ಬೆಂಚ್‌ ಜೀವನವೇ ಬೆಸ್ಟ್‌! ಕಾಲೇಜ್‌ ಕ್ಯಾಂಪಸ್‌ ಮಿಸ್‌ ಮಾಡ್ಕೋತೀನಿ ಎಂದ ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Bommai College Days | ಲಾಸ್ಟ್‌ ಬೆಂಚ್‌ ಜೀವನವೇ ಬೆಸ್ಟ್‌! ಕಾಲೇಜ್‌ ಕ್ಯಾಂಪಸ್‌ ಮಿಸ್‌ ಮಾಡ್ಕೋತೀನಿ ಎಂದ ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕಾಲೇಜು ದಿನಗಳನ್ನು ಖುಷಿಯಿಂದ ನೆನಪಿಸಿಕೊಂಡರು. ಆರ್‌ ವಿ ಕಾಲೇಜಿನಲ್ಲಿ ನಡೆದ ಯುವ ಸಂಭಾಷಣೆಯಲ್ಲಿ (Bommai College Days) ಅವರು ಲಹರಿಯಲ್ಲಿ ತೇಲಿದರು.

VISTARANEWS.COM


on

CM Basavaraja bommai
ಬೆಂಗಳೂರಿನ ಆರ್.ವಿ. ಡೆಂಟಲ್ ಕಾಲೇಜ್‌ನಲ್ಲಿ ನಡೆದ ಯುವ ಸಂಭಾಷಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ರಾಜಕೀಯ ವ್ಯಕ್ತಿಯಾಗಿ ಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ರಾಜಕೀಯ ಸಾಕಷ್ಟು ಸವಾಲಿನ ವೃತ್ತಿಯಾದರೂ ತೃಪ್ತಿ ತಂದಿದೆ”- ಕಾಮನ್ ಮ್ಯಾನ್ ಸಿಎಂ ಎಂದೇ ಗುರುತಿಸಲ್ಪಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನದಾಳದ ಮಾತುಗಳಿವು. ಜೆ.ಪಿ ನಗರದ ಆರ್ ವಿ ಡೆಂಟಲ್ ಕಾಲೇಜಿನ ಆಡಿಟೋರಿಯಂನಲ್ಲಿ ಬುಧವಾರ ನಡೆದ ಯುವ ಸಂಭಾಷಣೆ- ಸಂವಾದ (Bommai College Days) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿಗಳು ತಮ್ಮ ವಿದ್ಯಾರ್ಥಿ ಜೀವನ, ಜೀವನಾನುಭವ, ರಾಜಕೀಯ ವೃತ್ತಿ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರಲ್ಲದೆ ವಿದ್ಯಾರ್ಥಿಗಳಿಗೆ ಸಲಹೆಯನ್ನೂ ನೀಡಿದರು.

ʻನಿಮ್ಮ ಜೀವನದಲ್ಲಿ ಯಾವ ವೃತ್ತಿ, ಯಾವ ಹಂತ ನಿಮಗೆ ಸಾಕಷ್ಟು ಖುಷಿ ನೀಡಿದೆ?[ ಎಂಬ ಕೂ ಸಂಸ್ಥಾಪಕ ಅಪ್ರಮೇಯ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ” ವಿದ್ಯಾರ್ಥಿ ಜೀವನವೇ ಅತ್ಯುತ್ತಮ. ನಾನು ವಿದ್ಯಾರ್ಥಿಯಾದ ದಿನಗಳನ್ನು ಸಾಕಷ್ಟು ನೆನೆಯುತ್ತೇನೆ. ಕೊನೆ ಬೆಂಚ್‌ನಲ್ಲಿ ಕೂರುವ ವಿದ್ಯಾರ್ಥಿಯ ದಿನಗಳು ಅತ್ಯಂತ ಖುಷಿ ನೀಡಿವೆ. ಒಬ್ಬ ಬ್ಯುಸಿನೆಸ್ ಮ್ಯಾನ್ ಆಗಿ ಖುಷಿ ನೀಡಿದರೆ, ಇನ್ನೊಬ್ಬರಿಗೆ ಉದ್ಯೋಗ ದೊರಕಿಸುವುದು ಮತ್ತೊಂದು ರೀತಿಯ ತೃಪ್ತಿಯ ಭಾವ ನೀಡುತ್ತದೆ” ಎಂದರು.

ಕೂ ಸಂಸ್ಥಾಪಕ ಅಪ್ರಮೇಯ ಅವರ ಜತೆ ಸಂವಾದ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು

ಭಾರತದ ಬೆಳವಣಿಗೆಯ ಎಂಜಿನ್ ಕರ್ನಾಟಕ
ʻʻಈ ದೇಶದ ಸಾಧ್ಯತೆಗಳು, ಅವಕಾಶಗಳು ಬೇರೆಯಲ್ಲೂ ಇಲ್ಲ. ನಮ್ಮ ಕರ್ತವ್ಯ ಕಾಲವಿದು ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ನಾವು ವಿಜ್ಞಾನ,ತಂತ್ರಜ್ಞಾನದಲ್ಲಿ ಮುಂದಿದ್ದೇವೆ. ಈ ಹಿಂದೆ ಭೂಮಿ ಇದ್ದವರು ಜಗತ್ತನ್ನು ಆಳುತ್ತಿದ್ದರು.
ಇಂದು ಜ್ಞಾನ ಇದ್ದವರು ಜಗತ್ತನ್ನು ಆಳುತ್ತಿದ್ದಾರೆ. ನಾವು ಜ್ಞಾನದ ಶತಮಾನದಲ್ಲಿದ್ದೇವೆ. ಕರ್ನಾಟಕ ಮತ್ತು ಭಾರತಕ್ಕೆ ದೊಡ್ಡ ಭವಿಷ್ಯವಿದೆʼʼ ಎಂದು ಮುಖ್ಯಮಂತ್ರಿಗಳು ಹೇಳಿದರು.

ಮೋದಿಯವರ ಜತೆಗಿನ ಒಡನಾಟ ಸ್ಮರಣೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಒಡನಾಟದ ಬಗ್ಗೆ ಮಾತನಾಡಿದ ಅವರು, ʻʻಅವರ ಜೊತೆ ಯಾರೇ ಕೆಲವು ನಿಮಿಷ ಕಳೆದರೆ ಸಾಕು ಅವರ ಅಭಿಮಾನಿಯಾಗುತ್ತಾರೆ. ಮೋದಿಯವರಿಗೆ ಹೊಸತನ್ನು ಕಲಿಯುವ ಹಂಬಲವಿದೆ. ಎಲ್ಲವನ್ನೂ ಸಕಾರಾತ್ಮಕವಾಗಿಯೇ ನೋಡುವ ವ್ಯಕ್ತಿ. ಪರಿಪೂರ್ಣ ವ್ಯಕ್ತಿತ್ವವಿರುವ ವ್ಯಕ್ತಿ ಎಂದರೆ ಅದು ಮೋದಿ. ಅವರ ನೇತೃತ್ವದದಲ್ಲಿ ಭಾರತಕ್ಕೆ ಒಂದು ಸ್ಪಷ್ಟ ಗುರಿ ಸಿಕ್ಕಿದೆʼʼ ಎಂದರು.

ಕೆ.ಎಲ್.ಇ ಕಾಲೇಜು ದಿನಗಳ ಸ್ಮರಣೆ
ಕೆ.ಎಲ್.ಇ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಕಾಲವನ್ನು ಮೆಲುಕು ಹಾಕಬಹುದೇ ಎಂಬ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ನಾನು 40 ವರ್ಷದ ಹಿಂದಿನ ವಿದ್ಯಾರ್ಥಿ. ಈಗಲೂ ಕೂಡ ಕಾಲೇಜು ಕ್ಯಾಂಪಸ್ ಮಿಸ್ ಮಾಡಿಕೊಳ್ಳುತ್ತೇನೆ. ನಾವು ಓದುವಾಗ ಮೂರು ಶಾಖೆಗಳು ಮಾತ್ರವಿತ್ತು. ಉತ್ತಮ ಶಿಕ್ಷಕರು,ಇಷ್ಟದ ಶಿಕ್ಷಕರು, ಶಿಸ್ತಿನ ಶಿಕ್ಷಕರು ಕಾಲೇಜಿನಲ್ಲಿದ್ದರುʼ ಎಂದರು.

ಭಾರತ ಪ್ರವಾಸದ ಅನುಭವಗಳು
ಕಾಲೇಜಿನ ದಿನಗಳಲ್ಲಿ ಕೈಗೊಂಡ ಭಾರತ ಪ್ರವಾಸದ ಅನುಭವಗಳನ್ನು ಮೆಲುಕು ಹಾಕಿದ ಅವರು, ಪ್ರಾಂಶುಪಾಲರ ಅನುಮತಿಗಿಂತ ಮೊದಲೇ ಪ್ರವಾಸವನ್ನು ಆಯೋಜಿಸಿದ್ದೆವು. ಕಾಲೇಜಿನಲ್ಲಿ ಕ್ಯಾಂಟೀನ್ ನನ್ನ ನೆಚ್ಚಿನ ಸ್ಥಳವಾಗಿತ್ತು ಎಂದು ಸ್ಮರಿಸಿದರು.

ವಿದ್ಯಾರ್ಥಿಗಳು ಸಮಯ ಪಾಲಿಸಬೇಕು: ಸಿಎಂ ಸಲಹೆ
ವಿದ್ಯಾರ್ಥಿಗಳಿಗೆ, ಯುವಕರಿಗೆ ಯಾವ ಸಲಹೆ ನೀಡುವಿರಿ ಎಂಬ ಪ್ರಶ್ನೆಗೆ ಉತ್ತರಿಸಿ, ಯುವಕರು ಸಮಯ ಎಲ್ಲಿ ವ್ಯರ್ಥ ಮಾಡುತ್ತಿದ್ದೀರಿ ಎಂದು ಯೋಚಿಸಬೇಕು. ವಿದ್ಯಾರ್ಥಿಗಳು ಅಧ್ಯಯನ ಮಾಡದೇ ಟಿವಿ, ಆಟಕ್ಕೆ ಸಮಯ ಕೊಟ್ಟು ಒತ್ತಡ ಹೆಚ್ಚಾಗುತ್ತದೆ. ಸಮಯ ನಿರ್ವಹಣೆಯಿಂದ ಒತ್ತಡ ಕಡಿಮೆಯಾಗುತ್ತದೆ. ಸರಿಯಾಗಿ‌ ಸಮಯಕ್ಕೆ ನಿದ್ರೆ ಮಾಡಬೇಕು,ಬೆಳಗ್ಗೆ ಹೊತ್ತು ವ್ಯಾಯಾಮ ಮಾಡಬೇಕು ಎಂದರು.

ಅವಶ್ಯಕತೆ ಇದ್ದಷ್ಟು ಮಾತ್ರ ಸಾಮಾಜಿಕ ಜಾಲತಾಣ ಬಳಸಿ
ಸಾಮಾಜಿಕ ಜಾಲತಾಣವನ್ನು ಅವಶ್ಯಕತೆ ಇದ್ದಷ್ಟು ಮಾತ್ರ ಬಳಸಿ. ನೀವು ನಿಮ್ಮದೇ ಆದ ಯೋಚನಾಶಕ್ತಿಯನ್ನು ಬಳಸಿಕೊಳ್ಳಬೇಕು ಎಂದ ಮುಖ್ಯಮಂತ್ರಿಗಳು, ನಿಮ್ಮ ಮೇಲೆ ನಿಮಗೆ ಆತ್ಮವಿಶ್ವಾಸ, ನಂಬಿಕೆ ಇರಬೇಕು. ಆಗ ಖಂಡಿತ ಯಶಸ್ಸು ನಿಮ್ಮದಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಯಶಸ್ಸು ವೈಯಕ್ತಿಕ ಎಂದರು ಸಿಎಂ
ನಿಮ್ಮ ಪ್ರಕಾರ ಯಶಸ್ಸು ಅಂದ್ರೆ ಏನು, ನಿಮಗೆ ಸ್ಫೂರ್ತಿ ಯಾರು ಎಂದು ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉತ್ತರಿಸಿ, ಯಶಸ್ಸು ಎನ್ನುವುದು ಪ್ರತಿಯೊಬ್ಬರಿಗೂ ವೈಯಕ್ತಿಕ. ಅಂದುಕೊಂಡಿದ್ದನ್ನು ಸಾಧಿಸಿದರೆ ಅದು ಯಶಸ್ಸು. ಆದರೆ ಸಾಧನೆ ಅದಕ್ಕಿಂತ ದೊಡ್ಡದು. ಯಶಸ್ಸು ವೈಯಕ್ತಿಕವಾದರೆ, ಸಾಧನೆ ಸಮಾಜಕ್ಕೆ ಪೂರಕ ಎಂದರು.

ಬೋರ್ಡ್ ಪರೀಕ್ಷೆಗಳನ್ನು ಮತ್ತಷ್ಟು ಡಿಜಿಟಲೀಕರಿಸಿ: ವಿದ್ಯಾರ್ಥಿನಿ ಮನವಿ
ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಇನ್ನೂ ಕೂಡ ಡಿಜಿಟಲೀಕರಣ ತಲುಪಿಲ್ಲ. ಅದಾಗಲು ಇನ್ನೂ ಸಮಯ ಬೇಕಿದೆ ಎಂದು ಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಟ್ಯಾಬ್, ಮೊಬೈಲ್ ಅನೇಕ ವ್ಯವಸ್ಥೆಗಳ ಮಕ್ಕಳ ಬಳಿ ಇಲ್ಲ. ಮುಂದಿನ ದಿನಗಳಲ್ಲಿ ಡಿಜಿಟಲ್ ಶಿಕ್ಷಣ ಹೆಚ್ಚಾಗಲಿದೆ. ಸರ್ಕಾರದಿಂದಲೇ ಶಿಕ್ಷಣ ಕಲಿಸುವ ತಂತ್ರಾಂಶ ಸಿದ್ಧಪಡಿಸಲಾಗುತ್ತಿದೆ ಎಂದರು. ಬೈಜೂಸ್ ಮಾದರಿಯ ತಂತ್ರಾಂಶ ಸಿದ್ಧಪಡಿಸಲಾಗುವುದು ಎಂದರಲ್ಲದೆ, ವ್ಯವಸ್ಥೆ ಡಿಜಿಟಲೈಸೇಶನ್‌ಗೆ ಸಂಪೂರ್ಣ ಸಿದ್ದವಾದಾಗ ಸರ್ಕಾರ ಆ ನಿಟ್ಟಿನಲ್ಲಿ ಕೂಡ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಸ್ವಾಮಿ ವಿವೇಕಾನಂದ ನನ್ನ ಸ್ಫೂರ್ತಿ
ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ವಿವೇಕಾನಂದ ಹೇಳಿದ್ದಾರೆ ಸಾವಿನ ನಂತರವೂ ಸಾಧನೆ ಬದುಕುತ್ತದೆ. ನೀವೂ ಕೂಡ ಸಾಧಕರಾಗಬೇಕು ಎಂದು ಮುಖ್ಯ ಮಂತ್ರಿಗಳು ಸಲಹೆ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ , ಕ್ರೀಡಾಪಟು ಪಂಕಜ್ ಅಡ್ವಾಣಿ, ನಟಿ ಪ್ರಣೀತಾ, ಗಾಯಕ ಚಂದನ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾದ ಅನಿಲ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಂವಾದದಲ್ಲಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ | National Youth Festival | ರಾಜ್ಯ ಯುವನೀತಿಗೆ ಸ್ವಾಮಿ ವಿವೇಕಾನಂದರ ಸಂದೇಶವೇ ಪ್ರೇರಣೆ: ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Prajwal Revanna case: ದೇಶ ಬಿಟ್ಟು ಪರಾರಿಯಾದ ಪ್ರಜ್ವಲ್‌ ಸದ್ಯಕ್ಕೆ 3 ಕೇಸ್‌ಗಳಲ್ಲಿ ವಾಂಟೆಡ್‌ ಆಗಿದ್ದಾರೆ. ಅವರ ಮೇಲೆ ಯಾವ ಯಾವ ದಿನ ಕೇಸ್‌ ಅನ್ನು ಹಾಕಲಾಗಿದೆ ಎಂಬುದನನ್ನು ನೋಡುವುದಾದರೆ, ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಎಫ್‌ಐಆರ್, ಮೇ 1ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಹಾಗೂ ಮೇ 8ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಮತ್ತೊಂದು ಕೇಸ್‌ ಅನ್ನು ದಾಖಲು ಮಾಡಲಾಗಿದೆ. ಹೀಗಾಗಿ ಈ ಕೇಸ್‌ಗಳು ಪ್ರಜ್ವಲ್‌ಗೆ ಖಂಡಿತವಾಗಿಯೂ ಮುಳುವಾಗುವ ಲಕ್ಷಣಗಳೂ ಕಾಣಿಸುತ್ತಿವೆ.

VISTARANEWS.COM


on

Prajwal Revanna case Three FIRs against Prajwal Wanted list in all three
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಈಗ ಮೂರು ಕೇಸ್‌ಗಳು ದಾಖಲಾಗಿವೆ. ಅಲ್ಲದೆ, ಈ ಮೂರೂ ಕೇಸ್‌ಗಳಲ್ಲಿ ಅವರು ವಾಂಟೆಡ್‌ ಲಿಸ್ಟ್‌ನಲ್ಲಿದ್ದಾರೆ.

ಪೆನ್‌ಡ್ರೈವ್ ಪಾಪಕೂಪದಲ್ಲಿ ಪ್ರಜ್ವಲ್‌ ಮೇಲೆ ಕೇಸ್ ಮೇಲೆ ಕೇಸ್‌ ಅನ್ನು ಹಾಕಲಾಗಿದೆ. ಅವರ ಮೇಲೆ ದೂರು ನೀಡಲು ಸಂತ್ರಸ್ತೆಯರು ಮೊದಲು ಹಿಂದೇಟು ಹಾಕಿದ್ದಾರಾದರೂ ಈಗ ಮಹಿಳಾ ಅಧಿಕಾರಿಗಳೂ ಸೇರಿದಂತೆ ಹಲವರು ಮುಂದೆ ಬರುತ್ತಿದ್ದಾರೆ. ಹೀಗಾಗಿ ಈ ಕೇಸ್‌ಗಳು ಪ್ರಜ್ವಲ್‌ಗೆ ಖಂಡಿತವಾಗಿಯೂ ಮುಳುವಾಗುವ ಲಕ್ಷಣಗಳೂ ಕಾಣಿಸುತ್ತಿವೆ.

ಪ್ರಜ್ವಲ್ ರೇವಣ್ಣ ವಿರುದ್ಧ ಇದುವರೆಗೂ ಮೂರು FIR ದಾಖಲಾಗಿದೆ. ಮೇ 8ರ ಬುಧವಾರ ಸಿಐಡಿ ಠಾಣೆಯಲ್ಲಿ ಹೊಸ ಎಫ್‌ಐಆರ್ ಅನ್ನು ದಾಖಲು ಮಾಡಲಾಗಿತ್ತು. ಇದು ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೇಟೆಸ್ಟ್ ರೇಪ್ ಕೇಸ್ ಆಗಿದೆ. ಇದರಲ್ಲಿ IPC 376(2)(N), 376(2)(K), 354(A), 354(B) ಹಾಗೂ 354C ಹಾಗೂ 506 ಅಡಿಯಲ್ಲಿ ಕೇಸ್‌ ಅನ್ನು ಬುಕ್‌ ಮಾಡಲಾಗಿದೆ.

ವಾಂಟೆಡ್ ಪ್ರಜ್ವಲ್!

ದೇಶ ಬಿಟ್ಟು ಪರಾರಿಯಾದ ಪ್ರಜ್ವಲ್‌ ಸದ್ಯಕ್ಕೆ 3 ಕೇಸ್‌ಗಳಲ್ಲಿ ವಾಂಟೆಡ್‌ ಆಗಿದ್ದಾರೆ. ಅವರ ಮೇಲೆ ಯಾವ ಯಾವ ದಿನ ಕೇಸ್‌ ಅನ್ನು ಹಾಕಲಾಗಿದೆ ಎಂಬುದನನ್ನು ನೋಡುವುದಾದರೆ, ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಎಫ್‌ಐಆರ್, ಮೇ 1ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಹಾಗೂ ಮೇ 8ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಮತ್ತೊಂದು ಕೇಸ್‌ ಅನ್ನು ದಾಖಲು ಮಾಡಲಾಗಿದೆ.

ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ಎರಡು ದಿನದ ಹಿಂದಷ್ಟೇ ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಮೂರನೇ ಎಫ್ಐಆರ್‌ನಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್‌ಗಳನ್ನು ಹಾಕಲಾಗಿದೆ. ಹೀಗಾಗಿ ಪ್ರಜ್ವಲ್‌ ಒಂದು ವೇಳೆ ಅರೆಸ್ಟ್‌ ಆಗಿ ಅಪರಾಧ ಸಾಬೀತಾದರೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗಿದೆ.

ಸಿಐಡಿಯ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲೂ ಸಾಕಷ್ಟು ಗಂಭೀರವಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇದೇ ಮೇ 8ರಂದು ದಾಖಲಾಗಿರುವ ಎಫ್ಐಆರ್ ಇದಾಗಿದ್ದು, ಐಪಿಸಿ 376(2)(N), 376(2)(K), 354(A) 354(B), 354(C) ಹಾಗೂ 506 ಸೆಕ್ಷನ್‌ಗಳನ್ನು ಹಾಕಲಾಗಿದೆ. ಅದರಲ್ಲಿ 376(2)(n) ಅನ್ನು ಸೆಕ್ಷನ್ ನಿರಂತರವಾಗಿ ಅತ್ಯಾಚಾರವನ್ನು ನಡೆಸಲಾಗಿದೆ ಎಂದು ದಾಖಲು ಮಾಡಲಾಗಿದೆ.

ಇನ್ನು ಇತ್ತ ಇದೇ ವಿಚಾರವಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನೂ ಕೂಡ ಎಸ್‌ಐಟಿ ತನಿಖೆ ವೇಳೆ ವಿಚಾರಣೆ ನಡೆಸಿದೆ.‌ ವರ್ಗಾವಣೆ ಮಾಡಿಸುತ್ತೇನೆ ಎಂದು ಹೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಸಂತ್ರಸ್ತೆಯಾದ ಸರ್ಕಾರಿ ಅಧಿಕಾರಿಯ ಆರೋಪವಾಗಿದೆ. ಮೊದಲಿಗೆ ಈ ವಿಚಾರದಲ್ಲಿ ನಮ್ಮನ್ನು ಎಳಿಯಬೇಡಿ ಎಂದಿದ್ದ ಸಂತ್ರಸ್ತೆಯರು ಕೊನೆಗೂ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಇತ್ತ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಿಡ್ನ್ಯಾಪ್ ಮಾಡಿದ್ದು ಮೂರು ಜನರಲ್ಲ ಏಳು ಜನ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ಕರೆದೊಯ್ಯಲು ಒಬ್ಬರು, ಕೂಡಿ ಹಾಕಲು ಒಬ್ಬರು ಎಂಬಂತೆ ಒಟ್ಟಾರೆಯಾಗಿ ಏಳು ಜನರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್‌ಐಟಿ ಹೇಳುತ್ತಿದೆ. ಈ ವಿಚಾರವಾಗಿ ತನಿಖೆ ನಡೆಯುತ್ತಿದೆ.

ಯಾವ ಯಾವ ಸೆಕ್ಷನ್‌ ಏನು ಹೇಳುತ್ತದೆ?

  • 376(2)(N)- ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ.
    ಶಿಕ್ಷೆ – ಕನಿಷ್ಠ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 376(2)(K) – ಜನಪ್ರತಿನಿಧಿಯಾಗಿ ಅಧಿಕಾರ ದುರ್ಬಳಕೆ, ಅತ್ಯಾಚಾರ
    ಶಿಕ್ಷೆ – ಕನಿಷ್ಠ 7ರಿಂದ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 354(A) – ಲೈಂಗಿಕ ಕೃತ್ಯಕ್ಕೆ ಆಮಿಷವೊಡ್ಡಿದ ರೀತಿ ನಡವಳಿಕೆ, ದೌರ್ಜನ್ಯ
    ಶಿಕ್ಷೆ – ಗರಿಷ್ಠ 3 ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(B) – ಮಹಿಳೆಯ ಬಟ್ಟೆ ಹಿಡಿದು ಎಳೆದಾಡಿ ಮಾನಭಂಗ ಯತ್ನ
    ಶಿಕ್ಷೆ – ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(C)-ಖಾಸಗಿ ಚಿತ್ರ ಸೆರೆಹಿಡಿದು ವೀಕ್ಷಣೆ ಮಾಡುವುದು
    ಶಿಕ್ಷೆ – ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 506 – ಬೆದರಿಕೆ ಹಾಕಿರುವುದಾಗಿ ಪ್ರಜ್ವಲ್‌ ವಿರುದ್ಧ FIRನಲ್ಲಿ ಉಲ್ಲೇಖ
    ಶಿಕ್ಷೆ – ಕನಿಷ್ಠ 2 ವರ್ಷ ಅಥವಾ ಏಳು ವರ್ಷ ಜೈಲು ಶಿಕ್ಷೆ

ಹೀಗೆ ಮೂರನೇ ಎಫ್ಐಆರ್‌ನಲ್ಲಿ ಕಠಿಣ ಸೆಕ್ಷನ್‌ಗಳನ್ನು ಎಸ್ಐಟಿ ಹಾಕಿದ್ದು, ಪ್ರಜ್ವಲ್‌ಗೆ ಭಾರಿ ಉರುಳಾಗಲಿದೆ.

ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸ್ಫೋಟಕ ಆಡಿಯೊ ಹೊರಬಿದ್ದಿದೆ. ಇತ್ತೀಚೆಗೆ ಈ ಹಗರಣದಲ್ಲಿ ಡಿಸಿಎಂ ಡಿಕೆಶಿ ಕೈವಾಡ ಎಂದು ಆರೋಪಿಸಿದ್ದ ವಕೀಲ ದೇವರಾಜೇಗೌಡ, ಇದೀಗ ಮತ್ತೊಂದು ಆಡಿಯೊ ಬಾಂಬ್‌ ಹಾಕಿದ್ದಾರೆ. ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್‌ ಆಡಿಯೊ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು.

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿರುವ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲಾ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದೆ.

ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದಾರೆ.

ಇದನ್ನೂ ಓದಿ | Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್‌ ಆಡಿಯೊ ವೈರಲ್‌ ಆಗಿದ್ದು, ಇದರಲ್ಲಿ ನಮಗೆ ಏನಾದರೂ ಎಸ್‌ಐಟಿ ನೋಟಿಸ್‌ ಕೊಡುತ್ತಾರಾ ಎಂದು ವಕೀಲ ಕೇಳಿದ್ದಾರೆ. ಆಗ ಈ ಹಿಂದಿನಿಂದ ರೇವಣ್ಣ ಫ್ಯಾಮಿಲಿ ವಿರುದ್ಧ ಹೋರಾಡುತ್ತಿದ್ದೀನಿ, ಕೋರ್ಟ್‌ನಲ್ಲೂ ಹೋರಾಟ ಮಾಡುತ್ತಿದ್ದೀನಿ ಅಂತ ಹೇಳು ಎಂದು ದೇವರಾಜೇಗೌಡಗೆ ಶಿವರಾಮೇಗೌಡ ಕಿವಿಮಾತು ಹೇಳಿರುವುದು ಆಡಿಯೊದಲ್ಲಿ ಇದೆ.

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

Prajwal Revanna case: ಸಿಐಡಿಯ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲೂ ಸಾಕಷ್ಟು ಗಂಭೀರವಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇದೇ ಮೇ 8ರಂದು ದಾಖಲಾಗಿರುವ ಎಫ್ಐಆರ್ ಇದಾಗಿದ್ದು, ಐಪಿಸಿ 376(2)(N), 376(2)(K), 354(A) 354(B), 354(C) ಹಾಗೂ 506 ಸೆಕ್ಷನ್‌ಗಳನ್ನು ಹಾಕಲಾಗಿದೆ. ಅದರಲ್ಲಿ 376(2)(n) ಅನ್ನು ಸೆಕ್ಷನ್ ನಿರಂತರವಾಗಿ ಅತ್ಯಾಚಾರವನ್ನು ನಡೆಸಲಾಗಿದೆ ಎಂದು ದಾಖಲು ಮಾಡಲಾಗಿದೆ.

VISTARANEWS.COM


on

Prajwal Revanna case Another rape case filed against Prajwal
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಈಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆದರೆ, ಈ ಮೂರನೇ ಎಫ್ಐಆರ್‌ನಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್‌ಗಳನ್ನು ಹಾಕಲಾಗಿದೆ. ಹೀಗಾಗಿ ಪ್ರಜ್ವಲ್‌ ಒಂದು ವೇಳೆ ಅರೆಸ್ಟ್‌ ಆಗಿ ಅಪರಾಧ ಸಾಬೀತಾದರೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗಿದೆ.

ಸಿಐಡಿಯ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲೂ ಸಾಕಷ್ಟು ಗಂಭೀರವಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇದೇ ಮೇ 8ರಂದು ದಾಖಲಾಗಿರುವ ಎಫ್ಐಆರ್ ಇದಾಗಿದ್ದು, ಐಪಿಸಿ 376(2)(N), 376(2)(K), 354(A) 354(B), 354(C) ಹಾಗೂ 506 ಸೆಕ್ಷನ್‌ಗಳನ್ನು ಹಾಕಲಾಗಿದೆ. ಅದರಲ್ಲಿ 376(2)(n) ಅನ್ನು ಸೆಕ್ಷನ್ ನಿರಂತರವಾಗಿ ಅತ್ಯಾಚಾರವನ್ನು ನಡೆಸಲಾಗಿದೆ ಎಂದು ದಾಖಲು ಮಾಡಲಾಗಿದೆ.

ಇನ್ನು ಇತ್ತ ಇದೇ ವಿಚಾರವಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನೂ ಕೂಡ ಎಸ್‌ಐಟಿ ತನಿಖೆ ವೇಳೆ ವಿಚಾರಣೆ ನಡೆಸಿದೆ.‌ ವರ್ಗಾವಣೆ ಮಾಡಿಸುತ್ತೇನೆ ಎಂದು ಹೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಸಂತ್ರಸ್ತೆಯಾದ ಸರ್ಕಾರಿ ಅಧಿಕಾರಿಯ ಆರೋಪವಾಗಿದೆ. ಮೊದಲಿಗೆ ಈ ವಿಚಾರದಲ್ಲಿ ನಮ್ಮನ್ನು ಎಳಿಯಬೇಡಿ ಎಂದಿದ್ದ ಸಂತ್ರಸ್ತೆಯರು ಕೊನೆಗೂ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಇತ್ತ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಿಡ್ನ್ಯಾಪ್ ಮಾಡಿದ್ದು ಮೂರು ಜನರಲ್ಲ ಏಳು ಜನ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ಕರೆದೊಯ್ಯಲು ಒಬ್ಬರು, ಕೂಡಿ ಹಾಕಲು ಒಬ್ಬರು ಎಂಬಂತೆ ಒಟ್ಟಾರೆಯಾಗಿ ಏಳು ಜನರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್‌ಐಟಿ ಹೇಳುತ್ತಿದೆ. ಈ ವಿಚಾರವಾಗಿ ತನಿಖೆ ನಡೆಯುತ್ತಿದೆ.

ಯಾವ ಯಾವ ಸೆಕ್ಷನ್‌ ಏನು ಹೇಳುತ್ತದೆ?

  • 376(2)(N)- ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ.
    ಶಿಕ್ಷೆ – ಕನಿಷ್ಠ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 376(2)(K) – ಜನಪ್ರತಿನಿಧಿಯಾಗಿ ಅಧಿಕಾರ ದುರ್ಬಳಕೆ, ಅತ್ಯಾಚಾರ
    ಶಿಕ್ಷೆ – ಕನಿಷ್ಠ 7ರಿಂದ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 354(A) – ಲೈಂಗಿಕ ಕೃತ್ಯಕ್ಕೆ ಆಮಿಷವೊಡ್ಡಿದ ರೀತಿ ನಡವಳಿಕೆ, ದೌರ್ಜನ್ಯ
    ಶಿಕ್ಷೆ – ಗರಿಷ್ಠ 3 ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(B) – ಮಹಿಳೆಯ ಬಟ್ಟೆ ಹಿಡಿದು ಎಳೆದಾಡಿ ಮಾನಭಂಗ ಯತ್ನ
    ಶಿಕ್ಷೆ – ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(C)-ಖಾಸಗಿ ಚಿತ್ರ ಸೆರೆಹಿಡಿದು ವೀಕ್ಷಣೆ ಮಾಡುವುದು
    ಶಿಕ್ಷೆ – ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 506 – ಬೆದರಿಕೆ ಹಾಕಿರುವುದಾಗಿ ಪ್ರಜ್ವಲ್‌ ವಿರುದ್ಧ FIRನಲ್ಲಿ ಉಲ್ಲೇಖ
    ಶಿಕ್ಷೆ – ಕನಿಷ್ಠ 2 ವರ್ಷ ಅಥವಾ ಏಳು ವರ್ಷ ಜೈಲು ಶಿಕ್ಷೆ

ಹೀಗೆ ಮೂರನೇ ಎಫ್ಐಆರ್‌ನಲ್ಲಿ ಕಠಿಣ ಸೆಕ್ಷನ್‌ಗಳನ್ನು ಎಸ್ಐಟಿ ಹಾಕಿದ್ದು, ಪ್ರಜ್ವಲ್‌ಗೆ ಭಾರಿ ಉರುಳಾಗಲಿದೆ.

ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Continue Reading

ಕರ್ನಾಟಕ

Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

Dr C N Manjunath: ಬೆಂಗಳೂರಿನ ಜಯನಗರದ ಸೌತ್‌ ಎಂಡ್‌ ಸರ್ಕಲ್‌ನಲ್ಲಿರುವ ʼಬೆಂಗಳೂರು ಆಸ್ಪತ್ರೆʼಯ ಹೃದ್ರೋಗ ವಿಭಾಗದ ಮುಖ್ಯಸ್ಥರಾಗಿ ಡಾ. ಸಿ ಎನ್‌ ಮಂಜುನಾಥ್‌ (Dr C N Manjunath) ಕಾರ್ಯಾರಂಭ ಮಾಡಿದ್ದಾರೆ. ಅನಿವಾಸಿ ಭಾರತೀಯ ಕೃಷ್ಣ ಸ್ವರೂಪ ಅವರು ಈ ಆಸ್ಪತ್ರೆಯನ್ನು ಖರೀದಿಸಿ ಇದಕ್ಕೆ ಅತ್ಯಾಧುನಿಕತೆಯ ಸ್ಪರ್ಶ ನೀಡುತ್ತಿದ್ದಾರೆ. ಯಶಸ್ವಿನಿ, ಸುವರ್ಣ ಆರೋಗ್ಯ ಇತ್ಯಾದಿ ಸರ್ಕಾರಿ ವೈದ್ಯಕೀಯ ಯೋಜನೆಗಳು ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಲಭ್ಯ ಆಗಲಿವೆ.

VISTARANEWS.COM


on

Dr C N Manjunath
ಬೆಂಗಳೂರಿನ ಜಯನಗರದ ಸೌತ್‌ ಎಂಡ್‌ ಸರ್ಕಲ್‌ನಲ್ಲಿರುವ ʼಬೆಂಗಳೂರು ಆಸ್ಪತ್ರೆʼಯ ಹೃದ್ರೋಗ ವಿಭಾಗದ ಮುಖ್ಯಸ್ಥರಾಗಿ ಡಾ.ಸಿ.ಎನ್‌ ಮಂಜುನಾಥ್‌ ಕಾರ್ಯಾರಂಭ ಮಾಡಿದ ಸಂದರ್ಭದಲ್ಲಿ ದಿ ಸಿಟಿ ಇನ್‌ಸ್ಟಿಟ್ಯೂಟ್‌ ಉಪಾಧ್ಯಕ್ಷರಾದ ಎಸ್‌ ಸಿ ಚಂದ್ರಶೇಖರ್‌ ಅವರು ಹೂಗುಚ್ಛ ನೀಡಿ ಶುಭ ಕೋರಿದರು.
Koo

ಬೆಂಗಳೂರು: ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್‌. ಮಂಜುನಾಥ್‌ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್‌ ಎಂಡ್‌ ಸರ್ಕಲ್‌ನಲ್ಲಿರುವ ʼಬೆಂಗಳೂರು ಆಸ್ಪತ್ರೆʼಯ ಹೃದ್ರೋಗ ವಿಭಾಗದ ಮುಖ್ಯಸ್ಥರಾಗಿ ಅವರು ಕಾರ್ಯಾರಂಭ ಮಾಡಿದ್ದಾರೆ.

ʼಬೆಂಗಳೂರು ಆಸ್ಪತ್ರೆʼಯಲ್ಲಿ ಹೊಸದಾಗಿ ಕಾರ್ಡಿಯಾಲಜಿ ವಿಭಾಗ ಆರಂಭಿಸಲಾಗಿದ್ದು, ಇಲ್ಲಿ ಡಾ.ಸಿ.ಎನ್‌. ಮಂಜುನಾಥ್‌ ಅವರು ಸೇವೆ ಸಲ್ಲಿಸಲು ಆರಂಭಿಸಿದ್ದಾರೆ. ಇವರು ವಾರದಲ್ಲಿ ಮೂರು ದಿನ ಈ ಆಸ್ಪತ್ರೆಯಲ್ಲಿ ಹೃದ್ರೋಗಿಗಳಿಗೆ ಲಭ್ಯರಾಗಲಿದ್ದಾರೆ.

ಅನಿವಾಸಿ ಭಾರತೀಯ ಕೃಷ್ಣ ಸ್ವರೂಪ ಅವರು ಈ ಆಸ್ಪತ್ರೆಯನ್ನು ಖರೀದಿಸಿ ಇದಕ್ಕೆ ಅತ್ಯಾಧುನಿಕತೆಯ ಸ್ಪರ್ಶ ನೀಡುತ್ತಿದ್ದಾರೆ. ಬಡವರಿಗೆ ಇಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ಸಿಗಲಿದೆ. ಯಶಸ್ವಿನಿ, ಸುವರ್ಣ ಆರೋಗ್ಯ ಇತ್ಯಾದಿ ಸರ್ಕಾರಿ ವೈದ್ಯಕೀಯ ಯೋಜನೆಗಳು ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಲಭ್ಯ ಆಗಲಿವೆ. ಇದು 150 ಬೆಡ್‌ಗಳ ಆಸ್ಪತ್ರೆಯಾಗಿದೆ. ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ.

ಡಾ.ಸಿ.ಎನ್‌. ಮಂಜುನಾಥ್‌ ಅವರಂಥ ಅಪರೂಪದ ಹೃದ್ರೋಗ ತಜ್ಞರ ಸೇವೆ ಸಾಮಾನ್ಯ ಜನರಿಗೆ ಸಿಗಬೇಕು ಎಂಬ ಉದ್ದೇಶದಿಂದ ಆಸ್ಪತ್ರೆಯ ನೆಲ ಮಹಡಿಯಲ್ಲಿ 50 ಬೆಡ್‌ ಸಾಮರ್ಥ್ಯದ ಹೃದ್ರೋಗ ವಿಭಾಗ ತೆರೆಯಲಾಗಿದೆ. ಮಾಸ್ಟರ್‌ ಹೆಲ್ತ್‌ ಚೆಕಪ್‌ ಸೌಲಭ್ಯವೂ ಇಲ್ಲಿದೆ. ಹೊಸ ತಂತ್ರಜ್ಞಾನದ ಸಿಟಿ ಸ್ಕ್ಯಾನ್‌ ಕೂಡ ಇದೆ ಎಂದು ಈ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅಭಿಷೇಕ್‌ ತಿಳಿಸಿದ್ದಾರೆ.

ಇದನ್ನೂ ಓದಿ | Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

Continue Reading
Advertisement
IPL 2024
ಕ್ರೀಡೆ6 mins ago

IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

US
ಪ್ರಮುಖ ಸುದ್ದಿ11 mins ago

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬಂದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

Prajwal Revanna case Three FIRs against Prajwal Wanted list in all three
ಕ್ರೈಂ16 mins ago

Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Prajwal Revanna Case
ಪ್ರಮುಖ ಸುದ್ದಿ18 mins ago

Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Prajwal Revanna case Another rape case filed against Prajwal
ಕ್ರೈಂ38 mins ago

Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

IPL 2024
ಕ್ರೀಡೆ51 mins ago

IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Dr C N Manjunath
ಕರ್ನಾಟಕ51 mins ago

Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

Murder Case
ಕರ್ನಾಟಕ1 hour ago

Murder Case: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ; ಮನೆ ಬಾಡಿಗೆ ಕೇಳುವ ನೆಪದಲ್ಲಿ ಕೃತ್ಯ

Akbar Nagar
ದೇಶ1 hour ago

Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

Colin Munro
ಪ್ರಮುಖ ಸುದ್ದಿ2 hours ago

Colin Munro : ನ್ಯೂಜಿಲ್ಯಾಂಡ್​ ಟಿ20 ಸ್ಪೆಷಲಿಸ್ಟ್​ ಅಟಗಾರ ನಿವೃತ್ತಿ; ಈ ಆಟಗಾರನ ಸಾಧನೆಗಳ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ8 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ9 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ11 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ17 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌