ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ - Vistara News

ವಾಣಿಜ್ಯ

ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

10/06/2022

ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

ಸರಕು ದರ ಸರಕುದರ
ಬೆಳ್ಳುಳ್ಳಿ ಎಂಪಿ 100 ಕೆಜಿ
1. ದಪ್ಪ
2. ಎಂಪಿ ಲಡ್ಡು
3. ಮಧ್ಯಮ
4. ಎಂಪಿ ಗೋಲಾ

1. 4,000-4,200
2. 2,000-2,500
3. 1,000-1,500
4. 3,000-3,500
ಹುಣಸೆ ಹುಳಿ (100 ಕೆಜಿ)
1. ರೌಂಡ್
2. ಪ್ಲವರ್
3. ಕರ್ಪುಳಿ

1.6,000-12,000
2. 4,000-11,000
3. 10,000-16,000
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಹಾರಾಷ್ಟ್ರ ಮಧ್ಯಮ
3. ಕರ್ನಾಟಕ ದಪ್ಪ
4. ಕರ್ನಾಟಕ ಮಧ್ಯಮ

1. 900-950
2. 650-700
3. 650-700
4. 450-500
ಸಕ್ಕರೆ (100 ಕೆಜಿ)
1. ಉತ್ತಮ M-30
2. ಮಧ್ಯಮ S-30

1. 1820-1825
2. 1810-1815
ಆಲೂಗಡ್ಡೆ (50 ಕೆಜಿ)
1. ಲಾಕರ್ ಚೀಪ್ಸ್
2. ಜೊತಿ
3. ಲೋಕಲ್ ದಪ್ಪ
4. ಆಗ್ರಾ
5. ಮಧ್ಯಮ
6. ಲೋಕಲ್‌ ಮಧ್ಯಮ

1. 1400-1450
2. 1200-1400
3. 1300-1400
4. 900-1100
5. 1200-1300
6. 1050-1150
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ ಸೇಲಂ
4. ಕೊಲ್ಲಾಪುರ

1. 4600-4700
2. 4400-4500
3. 4300-4400
4. 4300-5200
ಹಸಿ ಶುಂಠಿ (60 ಕೆಜಿ)
1. ಉತ್ತಮ
2. ಮಧ್ಯಮ

1.1200-1250
2. 900-1000
ವನಸ್ಪತಿ (15 ಕೆಜಿ)
1. ರುಚಿ ನಂ 1(10 ಕೆಜಿ)
2. ರುಚಿ ನಂ 1 ( 15 ಕೆಜಿ)
3. ಎ ಟು ಝೆಡ್

1. 1560
2. 2700‌
3. 2750
ಧನಿಯಾ (40 ಕೆಜಿ)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್

1.6,800-8,500
2. 5,800-6500
3. 5,000-5,500
4. 5,000-5,500
ಬೇಕರಿ ಸ್ಪೆಶಲ್ ವನಸ್ಪತಿ (15 ಕೆಜಿ)
1. ಗ್ರೂನ್ ಗೋಲ್ಡ್
2. ಬೇಸ್ ಬಿಸ್ಕೆಟ್
3. ಬೇಸ್ ಫಫ್
4. ಬೇಸ್ ಕ್ರೀಮ್
5. ಮೊಟ್ಟೆ (100 ಕ್ಕೆ)


1. 2800-2810
2. 2780-2800
3. 2800-2820
4. 2750-2760
5. 460
ಅಕ್ಕಿ ಸೋನಾ ಮಸೂರಿ(100ಕೆಜಿ)
1. 2 ವರ್ಷ ಹಳೇದು
2. 1 ವರ್ಷ ಹಳೇದು
3. ಸ್ಟೀಮ್ 2 ವರ್ಷ ಹಳೇದು
4. ಕಾವೇರಿ ಸೊನಾಮಸೂರಿ ಹೊಸತು
5. ಐ ಆರ್8(100 ಕೆಜಿ)
6. ಇಡ್ಲಿಕಾರ್ (100 ಕೆಜೆ)


1. 5000- 5200
2. 4500-4600
3. 3600-3700
4. 3300-3400

5. 3000-3050
6. 2900-3000
ರಾಗಿ 100 ಕೆಜಿ
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

ಅಲಸಂಡೆ
1. ಉತ್ತಮ
2. ಮಧ್ಯಮ

ಅವರೆ ಕಾಳು
1. ಉತ್ತಮ
2. ಮಧ್ಯಮ
3. ಅವರೆ ಬೆಳೆ

1. 3300-3400
2. 2800-3000


1. 3350-3420
2. 3250-3300


1. 4250-4300
2.4150-4300
3. 5250-5400
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ
ಲೀಡರ್ ಗೋಲ್ಡ್ 10 ಲೀ
ರುಚಿಗೋಲ್ಡ್ 15 ಕೆಜಿ

1. 1480
2. 1460
3. 2560
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ
2. ಸನ್‌ಪ್ಯೂರ್ 15 ಕೆಜಿ
3. ಗೋಲ್ಡ್‌ವಿನ್ನರ್(10 ಕೆಜಿ)
4. ಗೋಲ್ಡ್‌ವಿನ್ನರ್(15 ಕೆಜಿ)
5. ಜೆಮಿನಿ(10 ಕೆಜಿ)
6. ಜೆಮಿನಿ (15 ಕೆಜಿ)

1. 1800
2. 3000
3. 1830
4. 3100
5. 1910
6. 3250
ರೆಗ್ಯುಲರ್ ವನಸ್ಪತಿ

ರುಚಿ no,1 10 ಕೆಜಿ
ರುಚಿ no,1 15 ಕೆಜಿ
ಎಟೂ ಝೆಡ್ 15 ಕೆಜಿ


1500
2550
2680

ಮೊಟ್ಟೆ (ಎನ್.ಇ.ಸಿ.ಸಿ) 100505
ತೊಗರಿಬೇಳೆ ಹೊಸದು 50 ಕೆಜಿ
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
3. ಪಟ್ಕ ಸಾರ್ಟೆಕ್ಸ್( ನಾನ್ ಜಿಎಸ್ಟಿ )
4. ರೆಗ್ಯುಲರ್
5. ವಿದೇಶಿ ಮಧ್ಯಮ

1. 5400-5450
2. 4450-4500
3. 4650-4750
4. 4400-4500
5. 4400-4500
ಕಡ್ಲೆ ಬೇಳೆ 50 ಕೆಜಿ
ಲಕನ್
ತ್ರಿಶುಲ್
ಮಹಾರಾಜಾ
ಅಕೋಲ

3370-3400
3300-3350
3150-3200
2900-2950
ಉದ್ದಿನ ಬೇಳೆ 50 ಕೆಜಿ
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಗೋಲಾ
ಮಧ್ಯಮ

6450-6500
5150-5200
5050-5100
4400-4700
4500-4700
ಹೆಸರು ಬೇಳೆ 50 ಕೆಜಿ
ಉತ್ತಮ
ಮಧ್ಯಮ

4500-4600
4400-4450
ಹೆಸರು ಕಾಳು
ಉತ್ತಮ
ಮಾಧ್ಯಮ

4600-4650
3800-3900


ಕಡ್ಲೆ ಕಾಳು 50 ಕೆಜಿ
ಉತ್ತಮ

2700-2750
ಮಸಾಲೆ(1ಕೆಜಿ)ಕನಿಷ್ಠಗರಿಷ್ಠ
ಅರಿಶಿಣ
1. ಕೆಕೆಎಸ್ ಉತ್ತಮ
2. ಜೀರಿಗೆ
3. ಮಧ್ಯಮ
4. ಜೀರಿಗೆ

1. 120
2. 240
3. 85
4. 255

1. 150
2. 255
3. 90
4. 260
ಗಸಗಸೆ
1. ಇಂಡಿಯನ್
2. ಟರ್ಕಿ

1. 1250
2. 1350

1.1300
2. 1400
ಮೆಂತೆ7880
ಸಾಸುವೆ
ಸಾಸುವೆ ಸಣ್ಣ
ಸಾಸುವೆ ದಪ್ಪ

82
80

84
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1. 1400
2.1200
3. 1100
4. 980

1. 1450
2. 1300
3. 1150
4. 1050
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚೆಕ್ಕೆ
4. ಮರಾಠಿ ಮೊಗ್ಗು
5. ಆನಾನಸ್ ಹೂ
6. ಕೊಬ್ಬರಿ
7. ಮಧ್ಯಮ

720
750
300
900
800
160
150

730
760
310
950
900
165
155
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

1. 540
2. 520

1. 545
2. 525
ಗೋಡಂಬಿ
1. ಜೆ ಎಚ್
2. (240) ಪುನೂರುಟ್ಟಿ
3. w 240

1. 690
2. 750
3. 860

1. 750
2. 800
3. 870
ಬಾದಾಮಿ650670
ದ್ರಾಕ್ಷಿ190240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

1. 110
2. 120
3. 150

1. 120
2. 130
3. 160
ಮೆಣಸಿನಕಾಯಿ 100 ಕೆಜಿ
ಪಿ ಸಿ ಎನ್ ಟ್ರೇಡರ್ಸ್

1. ಬ್ಯಾಡಗಿ ಸ್ಟೆಮ್‌
2. ಬ್ಯಾ, ಸ್ಟೇಮ್‌ಲೆಸ್
3. ಗುಂಟೂರು ಸ್ಟೆಮ್
4. ಗುಂಟೂರು ಸ್ಟೆಮ್‌ಲೆಸ್
5. ಮಣ್ಣಕಟ್



1. 20,000
2 30,000
3. 12,000
4. 25,000
5. 18,200



1. 40,000
2. 50,000
3. 22,000
4. 29,000
5. 22,200

ಇದನ್ನೂ ಓದಿ | ಚಿನ್ನದ ದರದಲ್ಲಿ 5 ದಿನಗಳಲ್ಲಿ 1,140 ರೂ. ಹೆಚ್ಚಳ, ಬೆಳ್ಳಿಯ ದರದಲ್ಲಿ 600 ರೂ. ಏರಿಕೆ

ಅಡಕೆ ಧಾರಣೆ: 10/06/2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18019
2.23599
3.10169
4.43019
5.33089
1. 28899
2. 29089
3.20299
4.46899
5.36899
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1.30699
2.36009
3.16296
4.34069
1.38101
2.45018
3.30709
4. 48698
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17009
2. 50989
3. 46899
4. 58109
1. 37409
2. 52800
3. 49299
4. 76696
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಮೀಡಿಯಂ ಕುಕಿಂಗ್ ಆಯಿಲ್ 10 ಲೀ.

ಸನ್ ಪ್ರಿಯಾ 1520
ಸನ್ ಪಾರ್ಕ್ 1530
ಸನ್ ಪವರ್ 1500
ಸೂರ್ಯ ಪವರ್1490
ದೀಪದೆಣ್ಣೆ 10 ಲೀ.
ಆನಂದಮ್ 1540
ಅಂದo 1530
ಅಕ್ಷಯ 1520
ನಂದಿನಿ 1530
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ 1490
ಲೀಡರ್ ಗೋಲ್ಡ್ 10 ಲೀ 1475
ರುಚಿಗೋಲ್ಡ್ 15 ಕೆಜಿ 2600
ರಗ್ಯುಲರ್ ವನಸ್ಪತಿ
ರುಚಿ no,1 10 ಕೆಜಿ1520
ರುಚಿ no,1 15 ಕೆಜಿ2640
ಎಟೂ ಝೆಡ್ 15 ಕೆಜಿ2690
ಬೇಕರಿ ಸ್ಪೆಶಲ್ ವನಸ್ಪತಿ 15 ಕೆಜಿ ಬಾಕ್ಸ್
ಗ್ರೀನ್ ಗೋಲ್ಡ್2750
ಗ್ರೇಟ್ ಶೆಫ್2770
ಬೆಸ್ ಪಫ್2700
ಬೆಸ್ ಕ್ರೀಮ್2650
ಬೆಸ್ ಬಿಸ್ಕೆಟ್2670
ಬೇಕರ್ ಕಿಂಗ್2690
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ1830
ಸನ್ ಪ್ಯೂರ್ 15 ಕೆಜಿ3000
ಗೋಲ್ಡ್ ವಿನ್ನರ್ 10 ಕೆಜಿ1860
ಗೋಲ್ಡ್ ವಿನ್ನರ್ 15 ಕೆಜಿ3050
ಜೆಮಿನಿ 10 ಕೆಜಿ1920
ಜೆಮಿನಿ 15 ಕೆಜಿ3350

ಹಾಫ್ ಕಾಮ್ಸ್ ನ ತರಕಾರಿ ದರ (1 ಕೆಜಿಗೆ) 10 ಜೂನ್, 2022

ತರಕಾರಿದರ
ಟೊಮೋಟೊ86
ಹುರುಳಿಕಾಯಿ           60
ಹ್ಯಾರಿಕೊಟ್‌ ಬೀನ್ಸ್    70
ಬದನೇಕಾಯಿ ಬಿಳಿ     50  
ಬದನೇಕಾಯಿ ಗುಂಡು  38
ಬೀಟ್‌ರೂಟ್‌             50
ಹಾಗಲಕಾಯಿ            58  
ಸೀಮೆ ಬದನೆಕಾಯಿ      40
ಸೌತೆಕಾಯಿ                  32
ಗೊರಿಕಾಯಿ ಗೊಂಚಲು  60
ಕ್ಯಾಪ್ಸಿಕಮ್ 112
ದಪ್ಪ ಮೆಣಸಿನಕಾಯಿ       74       
ಹಸಿ ಮೆಣಸಿನಕಾಯಿ     64
ಸಣ್ಣ ಮೆಣಸಿನಕಾಯಿ   70
ಊಟಿ ಕ್ಯಾರೆಟ್           70
ನಾಟಿ ಕ್ಯಾರೆಟ್              58
ತೆಂಗಿನಕಾಯಿ               33
ಎಲೆಕೋಸ್                 43
ಹೂ ಕೋಸ್ ಸಣ್ಣ     48
ಗಡ್ಡೆ ಕೋಸ್ 68
ನುಗ್ಗೆಕಾಯಿ             90
ಮೂಲಂಗಿ 35
ಹಿರೇಕಾಯಿ62
ಬೆಂಡೆಕಾಯಿ               39
ಈರುಳ್ಳಿ                   32
ಬೆಳ್ಳುಳ್ಳಿ                   94
ಆಲೂಗಡ್ಡೆ               42
ಬೇಕರಿ ಸ್ಪೆಶಲ್ ವನಸ್ಪತಿ 15 ಕೆಜಿ ಬಾಕ್ಸ್
ಗ್ರೀನ್ ಗೋಲ್ಡ್
ಗ್ರೇಟ್ ಚಫ್
ಬೆಸ್ ಪಫ್
ಬೆಸ್ ಕ್ರೀಮ್
ಬೆಸ್ ಬಿಸ್ಕೆಟ್
ಬೇಕರ್ ಕಿಂಗ್
2740
2760
2670
2620
2600
2670

ಇದನ್ನೂ ಓದಿ| ಆದಾಯಕ್ಕಾಗಿ ಷೇರು ಮಾರುಕಟ್ಟೆಯಲ್ಲಿ ಪ್ರತಿ ತಿಂಗಳು 3,000 ಕೋಟಿ ರೂ. ಹೂಡಿಕೆಗೆ EPFO ಚಿಂತನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ದರ ಹೇಗಿದೆ?

Gold Rate Today:‌ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,228 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,824 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,280 ಮತ್ತು ₹ 7,22,800 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಸೋಮವಾರ) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಭಾನುವಾರವೂ ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದರು. ಇದೀಗ ಇಂದೂ ಬೆಲೆ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಇಂದಿನ ದರದ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,228 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,824 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,280 ಮತ್ತು ₹ 7,22,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,660₹ 7,242
ಮುಂಬೈ₹ 6,625₹ 7,288
ಬೆಂಗಳೂರು₹ 6,625₹ 7,288
ಚೆನ್ನೈ₹ 6,685₹ 7,293

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.15 ಹಾಗೂ 8 ಗ್ರಾಂಗೆ ₹ 721.20 ಇದೆ. 10 ಗ್ರಾಂಗೆ ₹ 901.50 ಹಾಗೂ 1 ಕಿಲೋಗ್ರಾಂಗೆ ₹ 90,150 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ:Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Continue Reading

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

LPG Price Cut: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,646 ರೂ. ಆಗಿದೆ. ಹಿಂದೆ 1,676 ರೂ. ಆಗಿತ್ತು. ಮುಂಬೈಯಲ್ಲಿಯೂ 30 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,598 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,756 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗುತ್ತಿದೆ. ಜೂನ್‌ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ. ವಿಶೇಷವೆಂದರೆ ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Continue Reading

ವಾಣಿಜ್ಯ

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

ಆದಿತ್ಯ ಬಿರ್ಲಾ ಗ್ರೂಪ್‌ನ (Aditya Birla Group) ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿ ಬಿರ್ಲಾ ಓಪಸ್ ಪೇಂಟ್ಸ್ ತನ್ನ ಮೊದಲ ವಿಷಯಾಧಾರಿತ ಸಂವಹನ ಚಿತ್ರವನ್ನು ಬಿಡುಗಡೆ ಮಾಡಿದೆ. ‘ಮೇಕ್ ಲೈಫ್ ಬ್ಯೂಟಿಫುಲ್’ ಎಂಬ ಅಡಿಬರಹದ ಅಡಿಯಲ್ಲಿ ಬಿರ್ಲಾ ಓಪಸ್‌ನ (Birla Opus) ಬ್ರಾಂಡ್ ಫಿಲಾಸಫಿಯನ್ನು ಈ ಜಾಹೀರಾತು ಚಿತ್ರವು ಪ್ರದರ್ಶಿಸಿದೆ. ಬದುಕನ್ನು ಸುಂದರಗೊಳಿಸು ಎಂಬ ಸಂದೇಶ ಸಾರುವ ಈ ಜಾಹೀರಾತಿನ ಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಜಾಹೀರಾತಿನ ಹಿನ್ನೆಲೆಯ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Birla Opus
Koo

ವಕ್ತ್ ಎ ಹಿ ಖುಷಿಯೋ ಕೋ ಖೋಲ್ ದೋ ದುನಿಯಾ ಕೋ ರಂಗ್ ದೋ… ಜಾಹೀರಾತಿನಲ್ಲಿ ಬರುವ ಈ ಹಾಡು ಎಲ್ಲರ ಮನದಲ್ಲೂ ಗುನುಗುನಿಸುತ್ತಿರಬಹುದು. ಬಿರ್ಲಾ ಪೇಂಟ್ ನ (Birla Opus) ಈ ಜಾಹೀರಾತು (advertisement) ಎಲ್ಲರಿಗೂ ಇಷ್ಟವಾಗಿರಬೇಕು. ಇದರ ಸಂದೇಶ ಏನು, ಹಿನ್ನೆಲೆ ಏನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಣ್ಣಗಳೇ (colour) ಇಲ್ಲದ ತನ್ನ ಸುತ್ತಮುತ್ತಲಿನ ಪ್ರಪಂಚಕ್ಕೆ ಪುಟ್ಟ ಬಾಲಕನೊಬ್ಬ (kid) ಬಣ್ಣ ಕೊಡುತ್ತಾ ಹೋಗುತ್ತಾನೆ. ತಾಯಿ ಮೊದಲು ಆತನನ್ನು ತಡೆಯುತ್ತಾಳೆ. ಆದರೆ ಬಾಲಕ ತನ್ನ ಪಟ್ಟು ಬಿಡುವುದಿಲ್ಲ. ಎಲ್ಲರೂ ಅವನು ನೀಡಿದ ಬಣ್ಣದ ಖುಷಿಯಲ್ಲಿ ಮಿಂದೇಳುವಗ ಆತನ ತಾಯಿಗೂ ಬಣ್ಣ ಬೇಕೆಂದೆನಿಸುತ್ತದೆ. ಅಲ್ಲಿಗೆ ಜಾಹೀರಾತು ಕೊನೆಗೊಳ್ಳುತ್ತದೆ.

ಆದಿತ್ಯ ಬಿರ್ಲಾ ಗ್ರೂಪ್‌ನ (Aditya Birla Group) ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿ ಬಿರ್ಲಾ ಓಪಸ್ ಪೇಂಟ್ಸ್ ತನ್ನ ಮೊದಲ ವಿಷಯಾಧಾರಿತ ಸಂವಹನ ಚಿತ್ರವನ್ನು ಬಿಡುಗಡೆ ಮಾಡಿದೆ. ‘ಮೇಕ್ ಲೈಫ್ ಬ್ಯೂಟಿಫುಲ್’ ಎಂಬ ಅಡಿಬರಹದ ಅಡಿಯಲ್ಲಿ ಬಿರ್ಲಾ ಓಪಸ್‌ನ ಬ್ರಾಂಡ್ ಫಿಲಾಸಫಿಯನ್ನು ಈ ಚಿತ್ರವು ಪ್ರದರ್ಶಿಸಿದೆ.

ಇದು ಬಿರ್ಲಾ ಓಪಸ್ ಬ್ರ್ಯಾಂಡ್‌ನ ಬದಲಾವಣೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ ಮತ್ತು ಹೆಚ್ಚು ಸುಂದರವಾದ ಜಗತ್ತನ್ನು ರಚಿಸಲು ಸಹಾಯ ಮಾಡುತ್ತದೆ ಎನ್ನುವ ಸಂದೇಶವನ್ನು ಒಳಗೊಂಡಿದೆ.

ಹಿಂದೆಂದೂ ಮಾಡದಿರುವ ಹೈ-ಡೆಫಿನಿಷನ್, ನೈಜ ಸಿಲೂಯೆಟ್‌ಗಳೊಂದಿಗೆ 3ಡಿ ವೈಶಿಷ್ಟ್ಯದ ಅನಿಮೇಷನ್ ಚಿತ್ರ ಇದಾಗಿದೆ.

ಖ್ಯಾತ ಭಾರತೀಯ ಸಂಗೀತ ಸಂಯೋಜಕ ರಾಮ್ ಸಂಪತ್ ರಚಿಸಿದ ಸುಮಧುರ ಟ್ರ್ಯಾಕ್ ಅನ್ನು ಇದು ಒಳಗೊಂಡಿದೆ. ಜಗತ್ತಿಗೆ ಬಣ್ಣ ನೀಡಿ ಸಂದೇಶದೊಂದಿಗೆ ಅಭಿಯಾನವನ್ನು ಉಂಟು ಮಾಡುವಂತಿದೆ.

ಈ ಜಾಹೀರಾತು ಚಿತ್ರವನ್ನು ಹಿಂದಿ ಮತ್ತು ಎಲ್ಲಾ ಪ್ರಮುಖ ಪ್ರಾದೇಶಿಕ ಭಾಷೆಗಳಲ್ಲಿ ಮಾಡಲಾಗಿದೆ. ಪ್ರಚಾರ ಅಭಿಯಾನ ಮೂಡಿಸಲು ಮತ್ತು ಪ್ರಯೋಗಗಳನ್ನು ಪ್ರೇರೇಪಿಸಲು ಎಲ್ಲ ಮಾದರಿಯ ಮಾಧ್ಯಮಗಳಿಂದ ಇದು ಬೆಂಬಲಿತವಾಗಿದೆ.
ಲಿಯೋ ಬರ್ನೆಟ್ ಇಂಡಿಯಾದಿಂದ ಸಂವಹನವನ್ನು ಪರಿಕಲ್ಪನೆ ಮಾಡಲಾಗಿದ್ದು, ಬ್ರೆಜಿಲ್ ಮೂಲದ ಪ್ರಮುಖ ಜಾಗತಿಕ ಅನಿಮೇಷನ್ ಸ್ಟುಡಿಯೋ ಝಾಂಬಿ ಸ್ಟುಡಿಯೋ ಇದನ್ನು ನಿರ್ಮಿಸಿದೆ.

ಪೇಂಟ್ ಉದ್ಯಮ ಪ್ರವೇಶ

2024ರ ಫೆಬ್ರವರಿಯಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಬಿರ್ಲಾ ಓಪಸ್ ಅನ್ನು ಪ್ರಾರಂಭಿಸುವುದರೊಂದಿಗೆ ಪೇಂಟ್ ಉದ್ಯಮಕ್ಕೆ ಪ್ರವೇಶಿಸಿದೆ. ತನ್ನ ಪೇಂಟ್ಸ್ ವ್ಯವಹಾರವನ್ನು ವಿಸ್ತರಿಸಲು ಬದ್ಧವಾಗಿರುವ ಕಂಪನಿಯು 2025ರ ವೇಳೆಗೆ ರಾಷ್ಟ್ರವ್ಯಾಪಿ ಆರು ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಿದೆ.

ಇದರ ಉದ್ದೇಶ ಏನು?

ಅನಿಮೇಷನ್ ಜಾಹೀರಾತು ಬಿಡುಗಡೆಯ ಕುರಿತು ಪ್ರತಿಕ್ರಿಯಿಸಿದ ಬಿರ್ಲಾ ಓಪಸ್‌ನ ಸಿಇಒ ರಕ್ಷಿತ್ ಹರ್‌ಗಾವೆ, ಉದ್ದೇಶ ಮತ್ತು ಮೌಲ್ಯದೊಂದಿಗೆ ಇರುವ ಉತ್ಪನ್ನಗಳು ಮತ್ತು ಅನುಭವಗಳನ್ನು ಹುಡುಕುವ ಇಂದಿನ ಗ್ರಾಹಕರ ವಿವೇಚನಾಶೀಲ ಅಭಿರುಚಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಈ ಚಿತ್ರದ ತಮಾಷೆಯ ನಿರೂಪಣೆಯೊಂದಿಗೆ ‘ಮೇಕ್’ ಎಂಬ ನಮ್ಮ ಬ್ರ್ಯಾಂಡ್ ನಂಬಿಕೆಯನ್ನು ನಿರೂಪಿಸುತ್ತದೆ. ಲೈಫ್ ಬ್ಯೂಟಿಫುಲ್.. ಎಂಬುದು ನಮ್ಮ ಗ್ರಾಹಕರೊಂದಿಗೆ ಈ ಪರಿವರ್ತನೆಯ ಪ್ರಯಾಣವನ್ನು ಪ್ರಾರಂಭಿಸಲು ನಾವು ಉತ್ಸುಕರಾಗಿದ್ದೇವೆ ಎಂಬ ಸಂದೇಶವನ್ನು ಇದು ಸಾರುತ್ತದೆ ಎಂದು ಹೇಳಿದರು.

ಬಿರ್ಲಾ ಓಪಸ್‌ನ ಮಾರ್ಕೆಟಿಂಗ್ ಮುಖ್ಯಸ್ಥ ಇಂದರ್‌ಪ್ರೀತ್ ಸಿಂಗ್, ಬಿರ್ಲಾ ಓಪಸ್‌ಗಾಗಿ ನಮ್ಮ ಮೊದಲ ಬ್ರ್ಯಾಂಡ್‌ ಕಿರುಚಿತ್ರವನ್ನು ಅನಾವರಣಗೊಳಿಸಲು ನಾವು ರೋಮಾಂಚನಗೊಂಡಿದ್ದೇವೆ. ಹಾಲಿವುಡ್ ಚಲನಚಿತ್ರಗಳಲ್ಲಿನ ಹೆಚ್ ಡಿ ಅನಿಮೇಷನ್‌ಗೆ ಹೋಲಿಸಬಹುದಾದ ವಿಶ್ವದ ಅತ್ಯುತ್ತಮ ಅನಿಮೇಷನ್ ಶೈಲಿಗಳ ಮೂಲಕ ನೈಜ ಸೌಂದರ್ಯವನ್ನು ಈ ಕಿರುಚಿತ್ರವು ಉದಾಹರಿಸುತ್ತದೆ. ಇದು ಭಾರತದಲ್ಲಿನ ಬಣ್ಣಗಳ ಉದ್ಯಮದಲ್ಲಿ ಮೊದಲನೆಯದು. ಖ್ಯಾತ ಸಂಗೀತ ಸಂಯೋಜಕ ರಾಮ್ ಸಂಪತ್ ಅವರು ರಚಿಸಿರುವ ‘ದುನಿಯಾ ಕೋ ರಂಗ್ ದೋ’ ಸಂದೇಶವು ಜೀವನದಲ್ಲಿ ಭರವಸೆ, ಸಂತೋಷ ಮತ್ತು ಸೌಂದರ್ಯವನ್ನು ಕಂಡುಕೊಳ್ಳುವ ಪ್ರಬಲ ಕಲ್ಪನೆಯೊಂದಿಗೆ ಅನುರಣಿಸುತ್ತದೆ ಎಂದರು.

ಬಿರ್ಲಾ ಓಪಸ್ ಇಂದಿನ ಕ್ರಿಯಾತ್ಮಕ ಹೊಸ ಭಾರತೀಯ ಪ್ರೇಕ್ಷಕರಿಗಾಗಿ ವಿನ್ಯಾಸಗೊಳಿಸಲಾದ ಬ್ರ್ಯಾಂಡ್ ಆಗಿದೆ ಮತ್ತು ನಾವು ಅಭಿಯಾನಕ್ಕೆ ತಾಜಾ ಮತ್ತು ನವೀನ ವಿಧಾನವನ್ನು ನೀಡಲು ಬಯಸಿದ್ದೇವೆ. ಕಥೆ ಹೇಳುವಿಕೆಗಾಗಿ ಅನಿಮೇಷನ್ ಅನ್ನು ಬಳಸುವುದರಿಂದ, ನಮ್ಮ ಚಿತ್ರವು ನಮ್ಮ ಪ್ರೇಕ್ಷಕರು ಹೇಗೆ ಸ್ಫೂರ್ತಿದಾಯಕ ಮತ್ತು ರೂಪಾಂತರಗೊಳ್ಳುವ ಬಣ್ಣದಿಂದ ತಮ್ಮನ್ನು ಸುತ್ತುವರಿದಿರಬಹುದು ಎಂಬುದನ್ನು ಗ್ರಹಿಸಲು ಮಾಡಿರುವ ಕಲಾತ್ಮಕ ವಿಧಾನವಾಗಿದೆ ಎಂದು ಸಿಸಿಒ ಪಬ್ಲಿಸಿಸ್ ಗ್ರೂಪ್ – ಸೌತ್ ಏಷ್ಯಾ ಮತ್ತು ಚೇರ್ಮನ್ ರಾಜದೀಪಕ್ ದಾಸ್ ತಿಳಿಸಿದ್ದಾರೆ.


ಚಿತ್ರದ ಪರಿಕಲ್ಪನೆ ಏನು?

ಕಪ್ಪು ಬಿಳುಪಿನ ಜಗತ್ತಿನಲ್ಲಿ ಚಿತ್ರವು ತೆರೆದುಕೊಳ್ಳುತ್ತದೆ. ಮಗು ತನ್ನ ಮನೆಯಲ್ಲಿರುವ ವಸ್ತುವನ್ನು ಸ್ಪರ್ಶಿಸುತ್ತದೆ. ಅದು ಬಣ್ಣ ಪಡೆಯುತ್ತದೆ. ಮಗುವಿಗೆ ರೋಮಾಂಚನವಾಗುತ್ತದೆ. ಮಗು ಈ ರೀತಿ ಮಾಡುವುದನ್ನು ಯಾರಾದರೂ ನೋಡಿದರೆ ಆತನ ಮೇಲೆ ಕೋಪಗೊಳ್ಳಬಹುದು ಎಂದು ತಾಯಿ ಕಳವಳ ವ್ಯಕ್ತಪಡಿಸುತ್ತಾಳೆ. ಆದ್ದರಿಂದ ಹಾಗೆ ಮಾಡದಂತೆ ಹೇಳಿ ಅವನನ್ನು ರಕ್ಷಿಸಲು ಪ್ರಯತ್ನಿಸುತ್ತಾಳೆ. ಮನೆಯಿಂದ ತಾಯಿಯೊಂದಿಗೆ ಮಗನು ಹೊರಬಂದಾಗ ಅವನು ಮತ್ತೆ ತನ್ನ ಶಕ್ತಿಯನ್ನು ಬಳಸಲು ಪ್ರಯತ್ನಿಸುತ್ತಾನೆ ಮತ್ತು ಅನಂತರ ಅದನ್ನು ಸಂಭ್ರಮಿಸುತ್ತಾ ಹೋಗುತ್ತಾನೆ. ಮಂದ ಮತ್ತು ನಿರ್ಜೀವ ಜಗತ್ತನ್ನು ಅವನು ವರ್ಣರಂಜಿತ, ರೋಮಾಂಚಕ ಮತ್ತು ಸಂತೋಷವಾಗಿ ಪರಿವರ್ತಿಸುತ್ತಾ ಸಾಗುತ್ತಾನೆ. ಜಗತ್ತನ್ನು ಸುಂದರ ಸ್ಥಳವನ್ನಾಗಿ ಮಾಡಲು ತನ್ನ ಮಗ ತಂದ ಸಕಾರಾತ್ಮಕ ಪರಿಣಾಮವನ್ನು ತಾಯಿ ಅನಂತರ ಅರಿತುಕೊಳ್ಳುತ್ತಾಳೆ.

ಇದನ್ನೂ ಓದಿ: NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಬಿರ್ಲಾ ಓಪಸ್ ಪೇಂಟ್ಸ್

ಆದಿತ್ಯ ಬಿರ್ಲಾ ಗ್ರೂಪ್‌ನ ಪ್ರಮುಖ ಸಂಸ್ಥೆಯಾದ ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿರುವ ಬಿರ್ಲಾ ಓಪಸ್ ಪೇಂಟ್ಸ್ ಭಾರತದ ಗ್ರಾಹಕರಿಗೆ ಅಲಂಕಾರಿಕ ಚಿತ್ರಕಲೆಗೆ ಬೇಕಾದ ಬಣ್ಣಗಳನ್ನು ಒದಗಿಸುತ್ತದೆ. 2024ರಲ್ಲಿ ಪ್ರಾರಂಭವಾದ ಬಿರ್ಲಾ ಓಪಸ್ ಪೇಂಟ್ಸ್ ಇಂಟೀರಿಯರ್, ಎಕ್ಸ್‌ಟೀರಿಯರ್ಸ್, ವಾಟರ್‌ಫ್ರೂಫಿಂಗ್, ಎನಾಮೆಲ್ ಪೇಂಟ್‌ಗಳು, ವುಡ್ ಫಿನಿಶ್‌ಗಳು ಮತ್ತು ವಾಲ್‌ಪೇಪರ್‌ಗಳಂತಹ ವಿಭಾಗಗಳಾದ್ಯಂತ ಉನ್ನತ ಉತ್ಪನ್ನಗಳ ಶ್ರೇಣಿಯನ್ನು ಒಳಗೊಂಡ ಸಂಪೂರ್ಣ ಪೋರ್ಟ್‌ಫೋಲಿಯೊವನ್ನು ಹೊಂದಿದೆ.

ಭಾರತದಾದ್ಯಂತ ಹರಡಿರುವ ಆರು ಉತ್ಪಾದನಾ ಘಟಕಗಳೊಂದಿಗೆ ಬಿರ್ಲಾ ಓಪಸ್ ಪೇಂಟ್ಸ್ ಅಲಂಕಾರಿಕ ಬಣ್ಣಗಳ ವಿಭಾಗದಲ್ಲಿ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಅಂತೂ, ಈ ವಿಶಿಷ್ಟ ಜಾಹೀರಾತು ಈ ಉತ್ಪನ್ನಕ್ಕೆ ಭಾರಿ ಪ್ರಚಾರ ತಂದು ಕೊಟ್ಟಿದೆ.‌ ಈ ಜಾಹೀರಾತಿನ ಸೃಜನಶೀಲ ಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Continue Reading

ಮನಿ-ಗೈಡ್

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Money Guide: ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ನಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ದಿನ ಕಳೆದ ಹಾಗೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಎಷ್ಟು ದುಡಿದರೂ ಕಡಿಮೆಯೇ ಎನ್ನುವಂತಾಗಿದೆ. ಅದರಲ್ಲಿಯೂ ಈಗಷ್ಟೇ ಉದ್ಯೋಗಕ್ಕೆ ಸೇರಿದವರಿಗೆ ಇನ್ನಷ್ಟು ಚಿಂತೆ. ತಮ್ಮ ಖರ್ಚು ನೋಡಬೇಕು, ಮನೆಯವರಿಗೂ ಹಣ ಕಳುಹಿಸಬೇಕು, ಲೋನ್‌ ಇದ್ದರೆ ಅದನ್ನೂ ತುಂಬಬೇಕು. ಇಷ್ಟರ ನಡುವೆ ಉಳಿತಾಯ ಎನ್ನುವುದು ಕನಸಿನ ಮಾತು ಎಂದುಕೊಳ್ಳುತ್ತಾರೆ. ಆದರೆ ನೆನಪಿಡಿ ಸಂಬಳ ಎಷ್ಟೇ ಬರಲಿ ಅದರಲ್ಲಿ ಪ್ರತಿ ತಿಂಗಳು ಒಂದಷ್ಟು ಹಣವನ್ನು ಉಳಿತಾಯ ಮಾಡಲೇ ಬೇಕು. ಯಾವಾಗ, ಯಾವ ರೀತಿಯಲ್ಲಿ ಅಪಾಯ ಎದುರಾಗುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಬಜೆಟ್‌ ತಯಾರಿಸಿ

ಮೊದಲಿಗೆ ಬಜೆಟ್‌ ತಯಾರಿಸಿಕೊಳ್ಳಿ. ಕೈಗೆ ಎಷ್ಟು ಸಂಬಳ ಬರುತ್ತದೆ ಎನ್ನುವುದನ್ನು ಗಮನಿಸಿ ಬಜೆಟ್‌ ತಯಾರಿಸಿ. ತಿಂಗಳ ಆರಂಭದಲ್ಲೇ ಸಂಬಳದ ಮೊತ್ತವನ್ನು ಪ್ರತಿ ಖರ್ಚಿಗೆ ಇಷ್ಟೆಂದು ನಿರ್ಧರಿಸಿ. ಇದರಿಂದ ಅನಗತ್ಯ ಖರ್ಚನ್ನು ತಪ್ಪಿಸಬಹುದು. ಇದೇ ಕಾರಣಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಬಜೆಟ್‌ಗೆ ಒತ್ತು ನೀಡುತ್ತವೆ.

ಎಮರ್ಜೆನ್ಸಿ ಫಂಡ್‌

ಜೀವನ ಎನ್ನುವುದು ಅನಿರೀಕ್ಷಿತಗಳ ಆಗರ. ಇಲ್ಲಿ ಯಾವಾಗ, ಏನು ಸಂಭವಿಸುತ್ತದೆ ಎನ್ನುವುದನ್ನು ಮೊದಲೇ ನಿರೀಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಎಮರ್ಜೆನ್ಸಿ ಫಂಡ್‌ ಹೊಂದಿರುವುದು ಅತ್ಯಗತ್ಯ. ಅಂದರೆ 4-5 ತಿಂಗಳ ಸಂಬಳದಷ್ಟು ಹಣ ನಮ್ಮ ಸೇವಿಂಗ್ ಅಕೌಂಟ್‌ನಲ್ಲಿ ಯಾವತ್ತೂ ಇರಬೇಕು. ಅನಿರೀಕ್ಷಿತ ಅಗತ್ಯಗಳಿಗೆ ಇದು ನೆರವಾಗುತ್ತದೆ. ತಕ್ಷಣ ದುಡ್ಡು ಕೈಗೆ ಬರುವಂತಿರಬೇಕು. ಇದರಿಂದ ಕಷ್ಟ ಕಾಲದಲ್ಲಿ ಸಾಲಕ್ಕಾಗಿ ಇತರರ ಮುಂದೆ ಕೈ ಚಾಚುವುದು ತಪ್ಪುತ್ತದೆ.

ಸಾಧ್ಯವಿರುವಲ್ಲೆಲ್ಲ ಖರ್ಚು ಕಡಿಮೆ ಮಾಡಿ

ನಿಮ್ಮ ಸಂಬಳವನ್ನು ಉಳಿಸಲು ಇದೊಂದು ಅತ್ಯುತ್ತಮ ಮಾರ್ಗ. ಸಾಧ್ಯವಾದಷ್ಟು ಮನೆಯಲ್ಲೇ ಆಹಾರ ತಯಾರಿಸಿ. ಪ್ರತಿ ದಿನ ಹೋಟೆಲ್‌ ಆಹಾರ ಸೇವಿಸುವುದರಿಂದ ಖರ್ಚು ಅಧಿಕ. ಮಾತ್ರವಲ್ಲ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಆದಷ್ಟು ಕರೆಂಟ್‌ ಉಳಿತಾಯ ಮಾಡಿ. ಅನಗತ್ಯ ಬಳಕೆ ತಪ್ಪಿಸಿ. ಮನೆ ಸಮೀಪದಲ್ಲೇ ಆಫೀಸ್‌ ಇದ್ದರೆ ಆದಷ್ಟು ನಡೆದುಕೊಂಡೇ ಹೋಗಿ. ಇದರಿಂದ ವಾಕಿಂಗ್‌ ಮಾಡಿದಂತೂ ಆಗುತ್ತದೆ. ಇನ್ನು ಅಗತ್ಯ ವಸ್ತುಗಳನ್ನು ಆನ್‌ಲೈನ್‌ / ಆಫ್‌ಲೈನ್‌ನಲ್ಲಿ ಆಫರ್‌ ಇದ್ದಾಗ ಕಂಡುಕೊಳ್ಳಿ.

ವಿಮೆ ಮಾಡಿಸಿ

ಜೀವ ವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಲ್ಲ ಎಂದಾದರೆ ಮೊದಲು ಇದನ್ನು ಮಾಡಿಸಿ. ಇದು ಅನಿವಾರ್ಯವೂ ಹೌದು. ಆರೋಗ್ಯ ವಿಮೆ ಕಠಿಣ ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುತ್ತದೆ. ನಿಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಈ ವಿಮೆ ವ್ಯಾಪ್ತಿಗೆ ಒಳಪಡುತ್ತಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಜತೆಗೆ ಜೀವ ವಿಮೆಯೂ ಪ್ರಮುಖವಾದುದು. ನಿಮ್ಮ ಜೀವ ವಿಮಾ ರಕ್ಷಣೆಯು ವಾರ್ಷಿಕ ಮನೆಯ ವೆಚ್ಚಗಳ ಮೂರು ಪಟ್ಟು ಇರುವಂತೆ ನೋಡಿಕೊಳ್ಳಿ. ಇದರಿಂದ ತುರ್ತು ಪರಿಸ್ಥಿತಿಯಲ್ಲಿ ನಿಮ್ಮ ಅಕೌಂಟ್‌ನಲ್ಲಿರುವ ಹಣವನ್ನು ಹಾಗೇ ಉಳಿಸಬಹುದು.

ಕಂಡದ್ದೆಲ್ಲ ಕೊಂಡು ಗುಡ್ಡೆ ಹಾಕಬೇಡಿ

ಶಾಪಿಂಗ್‌ ಹೋದಾಗ ಅಥವಾ ಆನ್‌ಲೈನ್‌ನಲ್ಲಿ ಆಕರ್ಷಕವಾಗಿ ಕಂಡದ್ದನ್ನೆಲ್ಲ ಕೊಂಡುಕೊಳ್ಳುವ ಅಭ್ಯಾಸ ಕೆಲವರಿಗಿರುತ್ತದೆ. ಅದರ ಉಪಯೋಗವೇನು, ತಾವೆಷ್ಟು ಅದನ್ನು ಬಳಸುತ್ತೇವೆ ಎನ್ನುವ ಬಗ್ಗೆ ಯೋಚನೆಯನ್ನೂ ಮಾಡದೆ ಖರೀದಿಸಿ ಗುಡ್ಡೆ ಹಾಕುತ್ತಾರೆ. ಈ ಅಭ್ಯಾಸವನ್ನು ನಿಲ್ಲಿಸಿ. ಯಾವುದೇ ವಸ್ತು ಕಂಡುಕೊಳ್ಳಬೇಕಾದರೆ ನಿಜವಾಗಿಯೂ ಅಗತ್ಯ ಉಂಟಾ ಎನ್ನುವುದನ್ನು ಹಲವು ಬಾರಿ ಯೋಚಿಸಿ.

ಹೂಡಿಕೆ ಮಾಡಿ

ಇಂದಿನ ಉಳಿತಾಯವೇ ನಾಳೆಯ ಆದಾಯ. ಹೀಗಾಗಿ ನಿಮ್ಮ ಆದಾಯದ 10% ಅನ್ನು ಹೂಡಿಕೆ ಮಾಡಿ. ಆದರೆ ಎಲ್ಲವನ್ನೂ ಒಂದೇ ಕಡೆ ಹೂಡಿಕೆ ಮಾಡಬೇಡಿ. ಇದಕ್ಕಾಗಿ ಈಕ್ವಿಟಿ, ಚಿನ್ನ, ಮ್ಯೂಚುವಲ್‌ ಫಂಡ್‌ನಂತಹ ವೈವಿಧ್ಯಮಯ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಿ. ಮ್ಯೂಚುವಲ್‌ ಫಂಡ್‌ ಎಂದರೆ ಸಾಮೂಹಿಕ ಹೂಡಿಕೆಯ ಸಾಧನ. ಹಲವಾರು ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಿ, ಅದನ್ನು ವೃತ್ತಿಪರ ಫಂಡ್ ಮ್ಯಾನೇಜರ್‌ಗಳ ನೆರವಿನಿಂದ ಈಕ್ವಿಟಿ, ಬಾಂಡ್‌, ಸರ್ಕಾರಿ ಸೆಕ್ಯುರಿಟೀಸ್‌, ಮನಿ ಮಾರ್ಕೆಟ್‌ ಸಾಧನಗಳಲ್ಲಿ ಹೂಡಿಕೆ ಮಾಡುವುದು.‌ ಪ್ರತಿ ಮ್ಯೂಚುವಲ್‌ ಫಂಡ್‌ ಯೋಜನೆಗೂ ಅದರದ್ದೇ ಆದ ಉದ್ದೇಶ ಇರುತ್ತದೆ. ಸ್ಟಾಕ್‌ ಮಾರ್ಕೆಟ್‌ ಬಗ್ಗೆ ಸಾಕಷ್ಟು ತಿಳುವಳಿಕೆ ಇಲ್ಲದವರು ಹಾಗೂ ತಿಳಿಯಲು ಸಮಯದ ಅಭಾವ ಇರುವವರು ಮ್ಯೂಚುವಲ್‌ ಫಂಡ್‌ ಆಯ್ಕೆ ಮಾಡಬಹುದು. ನೆನಪಿಡಿ ಹೂಡಿಕೆಯಲ್ಲಿ ತೊಡಗುವ ಮುನ್ನ ಹಣಕಾಸು ಸಲಹೆಗಾರರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇಎಂಐ ತಪ್ಪಿಸಬೇಡಿ

ದಂಡದ ಮೂಲಕ ನಿಮ್ಮ ಒಂದಷ್ಟು ಹಣ ಪೋಲಾಗುವುದನ್ನು ತಡೆಯುವ ಅತ್ಯುತ್ತಮ ಮಾರ್ಗ ಎಂದರೆ ಸರಿಯಾದ ಸಮಯಕ್ಕೆ ಇಎಂಐ ಪಾವತಿಸುವುದು. ಸರಿಯಾಗಿ ಇಎಂಐ ಪಾವತಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಇದರಿಂದ ನಿಮ್ಮ ಹಣ ವ್ಯರ್ಥವಾದಂತಾಗುತ್ತದೆ. ಅಲ್ಲದೆ ವಾಹನದಲ್ಲಿ ಸಂಚರಿಸುವಾಗ ದಾಖಲೆಗಳು ತಪ್ಪದೆ ನಿಮ್ಮ ಬಳಿ ಇರಲಿ. ಹೆಲ್ಮೆಟ್‌, ಸೀಟ್‌ ಬೆಲ್ಟ್‌ ಧರಿಸುವುದು ಮುಂತಾದ ನಿಯಮಗಳನ್ನು ಉಲ್ಲಂಘಿಸಲೇಬೇಡಿ.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading
Advertisement
Viral News
ವೈರಲ್ ನ್ಯೂಸ್29 seconds ago

Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ

Dinesh Karthik
ಕ್ರಿಕೆಟ್2 mins ago

Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

Actor Darshan Family Jail Entry Police personnel taken in a private car
ಸ್ಯಾಂಡಲ್ ವುಡ್6 mins ago

Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ

Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ13 mins ago

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Gold Rate Today
ಕರ್ನಾಟಕ13 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ದರ ಹೇಗಿದೆ?

Jasprit Bumrah
ಕ್ರೀಡೆ23 mins ago

Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

assault case
ಚಿತ್ರದುರ್ಗ25 mins ago

Assault Case : ಕಚೇರಿಗೆ ನುಗ್ಗಿ ದರದರನೆ ಎಳೆದು ಪಿಡಿಓ ಥಳಿಸಿದ ಪುಂಡರ ಗ್ಯಾಂಗ್‌!

Actor Darshan is like my son says hamsalekha
ಸ್ಯಾಂಡಲ್ ವುಡ್46 mins ago

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Rohit Sharma
ಪ್ರಮುಖ ಸುದ್ದಿ1 hour ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ1 hour ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು23 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌