Terrorist arrested in Bangalore: ಉಗ್ರ ಬಂಧನ: ʼಬಾ ನಲ್ಲೆ ಮಧುಚಂದ್ರಕೆʼ ಸಿನಿಮಾ ನಾಯಕನಂಥ ಎಡವಟ್ಟಿನಿಂದ ಸಿಕ್ಕಿಬಿದ್ದ ಉಗ್ರ! - Vistara News

ಕ್ರೈಂ

Terrorist arrested in Bangalore: ಉಗ್ರ ಬಂಧನ: ʼಬಾ ನಲ್ಲೆ ಮಧುಚಂದ್ರಕೆʼ ಸಿನಿಮಾ ನಾಯಕನಂಥ ಎಡವಟ್ಟಿನಿಂದ ಸಿಕ್ಕಿಬಿದ್ದ ಉಗ್ರ!

ಬೆಂಗಳೂರಿನಿಂದ ಸಿರಿಯಾಗೆ ಪರಾರಿಯಾಗಲು ಪ್ಲಾನ್‌ ಮಾಡಿದ್ದ ಶಂಕಿತ ಉಗ್ರ ಆರೀಪ್‌, ಮನೆ ಖಾಲಿ ಮಾಡಿ ಇಡೀ ಅಲ್ಲಿನ ಸಾಮಗ್ರಿಗಳನ್ನು ಒಎಲ್‌ಎಕ್ಸ್‌ನಲ್ಲಿ ಮಾರಲು ಹಾಕಿದ್ದ, ಕುಟುಂಬವನ್ನು ಉತ್ತರ ಪ್ರದೇಶಕ್ಕೆ ಕಳಿಸಲು ಮುಂದಾಗಿದ್ದ.

VISTARANEWS.COM


on

Terrorist Arif Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರ ಆರೀಫ್‌ ಬಂಧನಕ್ಕೆ ಕಾರಣವಾದುದು ಒಂದು ವಿಮಾನ ಟಿಕೆಟ್‌. ಹೌದು, ʼಬಾ ನಲ್ಲೆ ಮಧುಚಂದ್ರಕೆʼ ಸಿನಿಮಾದ (ಖಳ)ನಾಯಕನಂತೆ ಮಾಡಿದ ಎಡವಟ್ಟೇ ಈ ಉಗ್ರನನ್ನು ಈಗ ಪೊಲೀಸರಿಗೆ ಹಿಡಿದುಕೊಟ್ಟಿದೆ.

ಸಿರಿಯಾಗೆ ತೆರಳಲು ಪ್ಲಾನ್ ಮಾಡಿಕೊಂಡಿದ್ದ ಆರೀಫ್, ಅಲ್ಲಿಗೆ ವಿಮಾನದ ಒನ್‌ಸೈಡ್‌ ಟಿಕೆಟ್‌ ಬುಕ್‌ ಮಾಡಿದ್ದ. ರಿಟರ್ನ್‌ ಬುಕ್‌ ಮಾಡಿರಲಿಲ್ಲ. ಇದರಿಂದ ಐಎಸ್‌ಡಿ ಹಾಗೂ ಎನ್‌ಐಎ ಅಧಿಕಾರಿಗಳಿಗೆ ಬಲವಾದ ಅನುಮಾನ ಮೂಡಿದ್ದು, ಇನ್ನು ಮೈ ಮರೆತರೆ ಆರೀಫ್ ಕೈಗೆ ಸಿಗದೆ ಎಸ್ಕೇಪ್ ಆಗುತ್ತಾನೆ ಎಂದು ತಿಳಿದ ಪೊಲೀಸರು ನಿನ್ನೆ ಮುಂಜಾನೆಯೇ ಜಂಟಿ ಕಾರ್ಯಾಚರಣೆ ನಡೆಸಿ ಆರೀಫ್‌ನನ್ನು ಬಂಧಿಸಿದ್ದಾರೆ.

ಶಂಕಿತ ಉಗ್ರ ಆಲ್ ಖೈದಾ ಸೇರುವ ಪ್ಲಾನ್ ನಡೆಸಿದ ವಿವರವೂ ಬಯಲಾಗಿದೆ. ಹೆಂಡತಿ‌ ಮಕ್ಕಳನ್ನು ಬಿಟ್ಟು ಟೆರರಿಸ್ಟ್‌ಗಳ ಜೊತೆ ಸೇರಲು ಈತ ಎಲ್ಲಾ ತಯಾರಿ ನಡೆಸಿದ್ದ. ಮಾರ್ಚ್‌ 10ನೇ ತಾರೀಕಿನಂದು ಇರಾನ್‌ಗೆ ಟಿಕೆಟ್ ಬುಕ್ ಮಾಡಿದ್ದ. ಜೊತೆಗೆ ದೆಹಲಿಯಿಂದ ಒಬ್ಬರು, ಉತ್ತರಪ್ರದೇಶದಿಂದ ಇಬ್ಬರು, ಬಿಹಾರದಿಂದ ಒಬ್ಬರು ರೆಡಿಯಾಗಿದ್ದರು. ಆದರೆ ಆದ್ರೆ ಒನ್ ಸೈಡ್ ಟಿಕೇಟ್ ಆಗಿದ್ದ ಕಾರಣಕ್ಕೆ ಎಂಬೆಸಿ ಇವರ ವೀಸಾ ಕ್ಯಾನ್ಸಲ್ ಮಾಡಿತ್ತು. ಆದರೂ ಹೋಗಲು ಆರೀಫ್ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದ.

ತನ್ನ ಕುಟುಂಬವನ್ನು ಉತ್ತರಪ್ರದೇಶದ ಅಲಿಘಡ್‌ಗೆ ಮುಂದಿನ ವಾರ ಕಳುಹಿಸಲು ಎಲ್ಲಾ ರೀತಿ ತಯಾರಿ ನಡೆಸಿದ್ದ ಈತ ಮನೆಯಲ್ಲಿರುವ ಪೀಠೋಪಕರಣಗಳನ್ನು ಒಎಲ್ಎಕ್ಸ್‌ನಲ್ಲಿ ಮಾರಾಟಕ್ಕೆ ಪೋಸ್ಟ್ ಹಾಕಿದ್ದ. ಫ್ರಿಡ್ಜ್‌, ವಾಷಿಂಗ್ ಮಿಷನ್, ಸೋಫಾ ಸೇರಿ ಹಲವು ವಸ್ತುಗಳನ್ನು ಮಾರಾಟಕ್ಕೆ ಇಟ್ಟಿದ್ದ. ಕುಟುಂಬಸ್ಥರಿಗೆ ಮನೆಯಲ್ಲಿರುವ ವಸ್ತುಗಳನ್ನು ಮಾರಾಟ ಮಾಡಿ ಬರುತ್ತೇನೆ, ನೀವು ಮೊದಲು ಹೋಗಿ ನಂತರ ನಾನು ಬರುತ್ತೇನೆ ಎಂದಿದ್ದ. ಇನ್ನು ಮೇಲೆ ವರ್ಕ್ ಫ್ರಂ ಹೋಂ, ಹಾಗಾಗಿ ಊರಿನಿಂದಲೆ ಮಾಡೋಣ ಎಂದಿದ್ದ. ಇದನ್ನು ಹೆಂಡತಿ ನಂಬಿದ್ದಳು.

ಇದನ್ನೂ ಓದಿ: Terrorist arrested in Bangalore : ಮನೆ ಖಾಲಿ ಮಾಡಿ ಉ.ಪ್ರದೇಶಕ್ಕೆ ಹಾರಲು ರೆಡಿಯಾಗಿದ್ದ ಉಗ್ರನಿಗೆ ಶಾಕ್‌!

ಹೆಂಡತಿ ಮಕ್ಕಳನ್ನು ಅತ್ತ ಕಳುಹಿಸಿ ತಾನು ಯಾರಿಗೂ ಹೇಳದೆ ಸಿರಿಯಾಗೆ ಹೋಗುವ ಪ್ಲಾನ್ ಮಾಡಿದ್ದ ಈತ ಮನೆ ಮಾಲೀಕರಿಗೂ ಈ ತಿಂಗಳು ಮನೆ ಖಾಲಿ ಮಾಡುವುದಾಗಿ ಹೇಳಿದ್ದ. ಆದರೆ ಎಂಬೆಸಿ ವೀಸಾ ಕ್ಯಾನ್ಸಲ್ ಮಾಡಿದ್ದರಿಂದ ತಲೆ ಕೆಡಿಸಿಕೊಂಡಿದ್ದ. ಈತ ಮನೆ ಖಾಲಿ ಮಾಡಲು ತಯಾರಾದಾಗಲೇ ದಾಳಿ ಮಾಡಲು ಎನ್‌ಐಎ ನಿರ್ಧಾರ ಮಾಡಿತ್ತು.

ಮೂರು ವರ್ಷಗಳಿಂದ ಆರೀಫ್ ಮೇಲೆ ಎನ್ಐಎ ಹಾಗೂ ಐಎಸ್‌ಡಿ ಕಣ್ಣಿಟ್ಟಿತ್ತು. ಈತ ಕೋವಿಡ್ ಸಂದರ್ಭದಲ್ಲಿ ಟೆರರಿಸಂ ಬಗ್ಗೆ ಪೋಸ್ಟ್ ಮಾಡುತ್ತಿದ್ದ. ಈತನ ಪೋಸ್ಟ್‌ಗಳ ಜೊತೆಗೆ ಈತನ ಮೇಲೂ ಎನ್‌ಐಎ ಕಣ್ಣಿಟ್ಟಿತ್ತು. ನಂತರ ಆತನ ಪೋಸ್ಟ್‌ಗಳು ಟ್ವಿಟರ್ ಖಾತೆಯಿಂದ ಡಿಲೀಟ್ ಆಗಿದ್ದವು. ಯಾವಾಗ ಡಿಲೀಟ್ ಆಯಿತೋ ಆಗಲೇ ಆತ ಅಲರ್ಟ್ ಆಗಿದ್ದ. ಇದಾದ ಬಳಿಕ ಸುಮಾರು ಒಂದು ವರ್ಷ ಏನೂ ಆಕ್ಟಿವಿಟಿ ಮಾಡಿರಲಿಲ್ಲ. ಕಳೆದ ಒಂದು ವರ್ಷದಿಂದ ಮತ್ತೆ ಆಲ್ ಖೈದಾ ಜೊತೆ ಸಂಪರ್ಕ ಬೆಳೆಸಿದ್ದ ಈತ ಮೂರು ತಿಂಗಳಿಂದ ಸಿರಿಯಾಗೆ ಹೋಗೋ ಪ್ಲಾನ್‌ನಲ್ಲಿದ್ದ.

ಇದನ್ನೂ ಓದಿ: Terrorist arrested in Bangalore : ಬೆಂಗಳೂರಲ್ಲಿ ಶಂಕಿತ ಉಗ್ರ ಸೆರೆ; ಅಲ್‌ ಖೈದಾ ಜತೆ ಸಂಪರ್ಕ ಹೊಂದಿದ್ದ ಟೆಕ್ಕಿ ಆರಿಫ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Shivamogga News: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದಿದ್ದಾನೆ.

VISTARANEWS.COM


on

Shivamogga News
Koo

ಶಿವಮೊಗ್ಗ: ಹೆದ್ದಾರಿಯಲ್ಲೇ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಘಟನೆ ಶಿವಮೊಗ್ಗ (Shivamogga News) ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಲಾಂಗ್‌ ಕಸಿದುಕೊಂಡು ಮನಸೋ ಇಚ್ಛೆ ಥಳಿಸಿರುವ ಸ್ಥಳೀಯರು, ನಂತರ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಲಾಂಗ್ ಹಿಡಿದು ಹುಚ್ಚಾಟ ಮೆರೆದ ಸಮೀರ್ ಎಂಬ ಯುವಕನನ್ನು ಆನಂದಪುರ ಪೊಲೀಸ್‌ ಠಾಣೆಗೆ ಸ್ಥಳೀಯರು ಒಪ್ಪಿಸಿದ್ದಾರೆ. ಯುವಕನ ಪುಂಡಾಟದ ದೃಶ್ಯ ಮೊಬೈಲ್‌ನಲ್ಲಿ ಕಾರು ಚಾಲಕರೊಬ್ಬರು ಸೆರೆಹಿಡಿದಿದ್ದಾರೆ.

ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

theft Case

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ: Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ದೇಶ

FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

ಮಹಿಳೆಯರ ಬಟ್ಟೆ ಬದಲಾಯಿಸುವ, ಚಾವಣಿಯಿಲ್ಲದ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಆರೋಪದ ಮೇರೆಗೆ ಮುರಾದನಗರ ಗಂಗಾ ಕಾಲುವೆಯ ಬಳಿ ಇರುವ ದೇವಾಲಯದ ಅರ್ಚಕರ ವಿರುದ್ಧ ಪ್ರಕರಣ (FIR Filed) ದಾಖಲಾಗಿದೆ.

VISTARANEWS.COM


on

By

FIR Filed
Koo

ಘಾಜಿಯಾಬಾದ್: ಮಹಿಳೆಯರ ಬಟ್ಟೆ ಬದಲಾಯಿಸುವ, ಚಾವಣಿಯಿಲ್ಲದ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ (CCTV camera) ಅಳವಡಿಸಿದ ಆರೋಪದ ಮೇರೆಗೆ ಘಾಜಿಯಾಬಾದ್ ನ (Ghaziabad) ದೇವಸ್ಥಾನದ (temple) ಅರ್ಚಕರೊಬ್ಬರ ವಿರುದ್ಧ ನಗರ ಪೊಲೀಸರು ಪ್ರಕರಣ (FIR Filed) ದಾಖಲಿಸಿದ್ದಾರೆ. ಮುರಾದ್‌ನಗರ (Muradnagar) ಗಂಗಾ ಕಾಲುವೆಯ (Ganga canal) ಬಳಿ ಇರುವ ದೇವಾಲಯದ ಅರ್ಚಕರ ವಿರುದ್ಧ ಪ್ರಕರಣ ದಾಖಲಾಗಿದೆ. ಭಕ್ತರು ಸಾಮಾನ್ಯವಾಗಿ ಕಾಲುವೆಯಲ್ಲಿ ಸ್ನಾನ ಮಾಡಿ ಅನಂತರ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ಬರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 21ರಂದು ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದ ಮಹಿಳೆ ಮತ್ತು ಅವರ ಮಗಳು ಚಾವಣಿಯಿಲ್ಲದ ಸ್ನಾನಗೃಹದತ್ತ ಸಿಸಿಟಿವಿ ಕ್ಯಾಮೆರಾ ತೋರಿಸುತ್ತಿರುವುದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯ ಮೇಲೆ ಕೇಂದ್ರೀಕೃತವಾಗಿರುವುದನ್ನು ಮಹಿಳೆ ಗಮನಿಸಿದ್ದಾಳೆ ಎಂದು ಪೊಲೀಸ್ ಉಪ ಆಯುಕ್ತ (ಗ್ರಾಮೀಣ) ವಿವೇಕ್ ಚಂದ್ರ ಯಾದವ್ ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದ ಡಿಸ್‌ಪ್ಲೇಯು ಅರ್ಚಕರ ಮೊಬೈಲ್ ಫೋನ್‌ಗೆ ಲಿಂಕ್ ಮಾಡಲ್ಪಟ್ಟಿದೆ. ಅದರಲ್ಲಿ ಅವರು ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ವೀಕ್ಷಿಸುತ್ತಾರೆ ಎಂದು ಡಿಸಿಪಿ ಹೇಳಿದರು. ಕ್ಯಾಮೆರಾವನ್ನು ಗಮನಿಸಿದ ಮಹಿಳೆ ತಕ್ಷಣ ಅರ್ಚಕ ಮಹಂತ್ ಗೋಸ್ವಾಮಿ ಅವರನ್ನು ಸಂಪರ್ಕಿಸಿ ಸಿಸಿಟಿವಿ ಕ್ಯಾಮೆರಾದ ಬಗ್ಗೆ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಂತ್ ಮಹಿಳೆಯ ಮೇಲೆ ನಿಂದಿಸಲು ಪ್ರಾರಂಭಿಸಿದರು ಮತ್ತು ಕ್ಯಾಮೆರಾದ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು ಎಂದು ಡಿಸಿಪಿ ಯಾದವ್ ಹೇಳಿದ್ದಾರೆ.

ದೂರು ಪಡೆದ ಅನಂತರ ಮುರಾದನಗರ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. ಅರ್ಚಕನನ್ನು ಬಂಧಿಸಲು ಪೊಲೀಸ್ ತಂಡ ದೇವಸ್ಥಾನಕ್ಕೆ ಬಂದಾಗ ಆತ ಅಲ್ಲಿ ಇರಲಿಲ್ಲ ಎಂದು ಡಿಸಿಪಿ ತಿಳಿಸಿದರು. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಮೇಲೆ ಕ್ರಿಮಿನಲ್ ಹಲ್ಲೆ), 354 ಸಿ (ಖಾಸಗಿ ಕೃತ್ಯದಲ್ಲಿ ತೊಡಗಿರುವ ಮಹಿಳೆಯರ ಚಿತ್ರವನ್ನು ವೀಕ್ಷಿಸುವುದು ಅಥವಾ ಸೆರೆಹಿಡಿಯುವುದು), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅರ್ಚಕನನ್ನು ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Continue Reading

ಕರ್ನಾಟಕ

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Fraud Case: ಕಲಬುರಗಿಯಲ್ಲಿ ಶಿಕ್ಷಕ ಸೇರಿ ಹಲವರಿಂದ ಸುಮಾರು 30 ಕೋಟಿ ಪಡೆದು ವಂಚಿಸಿರುವ ಕಿಲಾಡಿ ದಂಪತಿ, ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ.

VISTARANEWS.COM


on

fraud case
Koo

ಕಲಬುರಗಿ: ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವುದು ನಗರದಲ್ಲಿ ನಡೆದಿದೆ. ಕ್ಯಾಪಿಟಲ್‌ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ (Fraud Case) ಆರೋಪ ಕೇಳಿಬಂದಿದ್ದು, ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಿಲಾಡಿ ದಂಪತಿ ಪರಾರಿಯಾಗಿದ್ದಾರೆ.

ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಅವರು ನಗರದ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಒಂದು ಆಫೀಸ್ ಮಾಡಿಕೊಂಡು 1 ಲಕ್ಷ ತುಂಬಿದರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು. ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ ಅವರು 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ, ಚಂದ್ರಕಾಂತ ರಾಠೋಡ್, ಸುನಿತಾ, ಶರಣು ಎಂಬುವವರು ಸೇರಿ ಇತರರು ಸುಮಾರು 30 ಕೋಟಿಗೂ ಹೆಚ್ಚು ಹಣವನ್ನು ಉತ್ಕರ್ಷ ವರ್ಧಮಾನೆ ಅವರಿಗೆ ನೀಡಿದ್ದಾರೆ. ಈ ಹಣವನ್ನು ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ಈ ಪ್ರಕರಣದಲ್ಲಿ ವರ್ಧಮಾನೆ ದಂಪತಿಗೆ ಪರಾರಿಯಾಗಲು ಸಹಕರಿಸಿದ ಸಂಬಂಧಿಕರಾದ ಸುಧಾ ಠಾಕೂರ್ ಮತ್ತು ವಿಜಯಸಿಂಗ್ ಹಜಾರೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಬಗ್ಗೆ ರೋಜಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

theft Case

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ: Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Road Accident: ರಾಮನಗರ-ಕನಕಪುರ ರಸ್ತೆಯ ಅವೇರಹಳ್ಳಿ ಕೆರೆ ಏರಿ ಬಳಿ ಭಾನುವಾರ ಅಪಘಾತ ನಡೆದಿದೆ. ಘಟನೆಯಲ್ಲಿ ಮಹಿಳೆ ಮತ್ತು ಬೈಕ್‌ ಸವಾರ ಮೃತಪಟ್ಟಿದ್ದಾನೆ.

VISTARANEWS.COM


on

Road Accident
Koo

ರಾಮನಗರ: ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮತಪಟ್ಟ ಘಟನೆ ರಾಮನಗರ-ಕನಕಪುರ ರಸ್ತೆಯ ಅವೇರಹಳ್ಳಿ ಕೆರೆ ಏರಿ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಮಾಗಡಿ ತಾಲೂಕಿನ ಹೊನ್ನಾಪುರ ಪಾಳ್ಯದ ನಿವಾಸಿಗಳಾದ ಮಹಿಳೆ ಮತ್ತು ಬೈಕ್ ಸವಾರ ಮೃತಪಟ್ಟಿದ್ದಾರೆ.

ಕನಕಪುರದಿಂದ ರಾಮನಗರ ಕಡೆ ತೆರಳುತ್ತಿದ್ದ ಬೈಕ್‌ ಹಾಗೂ ರಾಮನಗರದಿಂದ ಕನಪುರಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಗೂಡ್ಸ್‌ ವಾಹನ ಚಾಲಕ ಸಾವು

ಬೆಂಗಳೂರು: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಗೂಡ್ಸ್‌ ವಾಹನ ಚಾಲಕ ಮೃತಪಟ್ಟಿರುವ ಘಟನೆ ನಗರ ಹೊರವಲಯದ ಬೆಳ್ಳಂದೂರು ಬಸ್ ನಿಲ್ದಾಣದ ಸಮೀಪ ನಡೆದಿದೆ. ಮುರುಗನ್ (40) ಮೃತ ಚಾಲಕ.

407 ಗೂಡ್ಸ್ ವಾಹನಕ್ಕೆ ಹತ್ತುತ್ತಿದ್ದ ಚಾಲಕನಿಗೆ ವಾಟರ್‌ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾನೆ. ವಾಟರ್ ಟ್ಯಾಂಕ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಅಪಘಾತ ನಡೆದಿದೆ. ಅಪಘಾತವೆಸಗಿದ ಬಳಿಕ ವಾಟರ್ ಟ್ಯಾಂಕರ್ ಚಾಲಕ ಎಸ್ಕೇಪ್ ಆಗಿದ್ದಾನೆ.

ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Road Accident

ಕಾರವಾರ: ಬಸ್‌ಗೆ ಸ್ಕೂಟರ್‌ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ಘಟನೆ (Road Accident) ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿ.

ಕೆಎಸ್‌ಆರ್‌ಟಿಸಿ ಬಸ್‌ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement
Shivamogga News
ಕರ್ನಾಟಕ19 mins ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

turbulence
ಪ್ರಮುಖ ಸುದ್ದಿ35 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

FIR Filed
ದೇಶ35 mins ago

FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

Yashasvi Jaiswal
ಪ್ರಮುಖ ಸುದ್ದಿ40 mins ago

Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ1 hour ago

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Jos Butler
ಪ್ರಮುಖ ಸುದ್ದಿ1 hour ago

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

Wagah Border
ದೇಶ1 hour ago

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Virat kohli
ಪ್ರಮುಖ ಸುದ್ದಿ2 hours ago

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

FSSAI Warning
ಆರೋಗ್ಯ2 hours ago

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

fraud case
ಕರ್ನಾಟಕ2 hours ago

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌