ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಸಾಮಗ್ರಿಗಳ ದರ ವಿವರ ಇಲ್ಲಿದೆ; ಯಾವುದರ ಬೆಲೆ ಎಷ್ಟು? ಯಾವುದು ಅಗ್ಗ? - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಸಾಮಗ್ರಿಗಳ ದರ ವಿವರ ಇಲ್ಲಿದೆ; ಯಾವುದರ ಬೆಲೆ ಎಷ್ಟು? ಯಾವುದು ಅಗ್ಗ?

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ದಿನಸಿ ಪೇಟೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

೧7/02/2023

ಸರಕು ದರ (ರೂಪಾಯಿ)
ಸಕ್ಕರೆ (100 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1780-1800
1760-1770
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ
3. ಉಂಡೆ ಸೇಲಂ
4. ಕೊಲ್ಲಾಪುರ

4200-4300
3800-3900
4500-4700
4300-5300
ತೊಗರಿಬೇಳೆ ಹೊಸದು 50 ಕೆ.ಜಿ.
ದೇಸಿ ಶಿವಲಿಂಗ
ವಿದೇಶಿ ಶಿವಲಿಂಗ
ವಿದೇಶಿ ಮಧ್ಯಮ
ಪಟ್ಕ ಸಾರ್ಟೆಕ್ಸ್
ರೆಗ್ಯುಲರ್

6100-6150
4900-4950
4600-4650
5600-5650
5300-5350
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3390-3400
3350-3360
3150-3200
2980-3000
ಕಡಲೆಕಾಯಿ ಬೀಜ 40 ಕೆಜಿ
ಉತ್ತಮ ದಪ್ಪ
ಮಧ್ಯಮ

5550-5600
5000-5200
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300-2350
2000-2050
ಉದ್ದಿನ ಬೇಳೆ 50 ಕೆ.ಜಿ.
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಸೂರ್ಯ
ಮಧ್ಯಮ
ಗೋಲಾ ಉತ್ತಮ
ಗೋಲಾ ಮಧ್ಯಮ

6500-6550
5400-5500
5250-5300
5300-5350
4600-4700
4600-4700
4400-4500
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

5150-5200
4800-4900
ಹೆಸರು ಕಾಳು
1. ಉತ್ತಮ
2. ಮಧ್ಯಮ

5300-5400
4400-4600
ಅಲಸಂದೆ
1. ಉತ್ತಮ
2. ಮಧ್ಯಮ

3500-3550
3400-3450
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

5700-5800
5600-5650


7400-7500
7200-7250


36000-3700
3500-3550
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3500-3550
3000-3200
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
ರಾ,ರೈಸ್ ಸೋನಾ,ಮ,ಹಳೇದು
ರಾ, ರೈಸ್ ಸೊನಾ, ಮ, ಹೊಸದು
ರಾ ರೈಸ್ ನುಚ್ಚು
ಸೋನಾ,ಮ,ಸ್ಟೀಮ್ ಉತ್ತಮ
ಸೋನಾ, ಮ,ಸ್ಟೀಮ್ ಮದ್ಯಮ
ಸೋನಾ,ಮ,ಸ್ಟೀಮ್ ನುಚ್ಚು
ಆರ್ ಎನ್ ಆರ್ ಸ್ಟೀಮ್
ಹೆಚ್ ಎಂ ಟಿ ಸ್ಟಿಮ್
ಸೋನಾ ಬಾಯಿಲ್ಡ್
ಕೆಂಪು ಕುಚಲಕ್ಕಿ ಉತ್ತಮ
ಮಧ್ಯಮ
ಐ ಆರ್8(100 ಕೆಜಿ)
ಇಡ್ಲಿಕಾರ್ (100 ಕೆಜೆ)

5200-5500
4500-4700
3100-3300
4500-4600
4000-4200
2500-2700
4900-5000
5200-5300
3700-4400
4900-5200
4200-4400
3200-3300
3600-3700
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
ಎಂಪಿ ಗೋಲಾ
ಲಡ್ಡು
ಮಧ್ಯಮ
ಹೊಸದು

5000-6000
3000-4000
1800-2000
6500-8500
ಈರುಳ್ಳಿ
ಫುಲ್ ದಪ್ಪ
ಮೀಡಿಯಂ ದಪ್ಪ
ಮಧ್ಯಮ
ಗೋಲ್ಟಾ
ಗೊಲ್ಟಿ
ಜೋಡ್

1550-600
450-500
350-460
300-350
200-250
150-200
ಆಲೂಗಡ್ಡೆ (50 ಕೆ.ಜಿ.)
ಇಂದೂರು ಚೀಪ್ಸ್
ಮಧ್ಯಮ
ಕೋಲಾರ ದಪ್ಪ
ಮಧ್ಯಮ
ಆಗ್ರಾ ಹೊಸದು
ಮಧ್ಯಮ

800- 850
550-600
850-900
500-600
550-600
450-500
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮೀಡಿಯಂ

2500-3000
1500-2000
ಪರಿಶುದ್ಧ ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ
ಸನ್ ಪ್ಯೂರ್ 15 ಕೆಜಿ
ಗೋಲ್ಡವಿನ್ನರ್ 10 ಲೀ.
ಗೋಲ್ಡ್ ವಿನ್ನರ್ 15 ಕೆಜಿ
ಜೆಮಿನಿ 10 ಲೀ.
ಜೆಮಿನಿ 15 ಕೆಜಿ
ಫ಼ಾರ್ಚುನ್10 ಲೀ.
ಫ಼ಾರ್ಚುನ್15 ಕೆಜಿ


1380
2040
1410
2040
1540
2080
1400
2040
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2185
755
1660
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ
3. ಕ್ಲಿನ್ ಗುಲಾಬಿ
4. ಕ್ಲಿನ್ ಮಧ್ಯಮ

2900-2950
2750-2800
2900-3000
2750-2800
ಚಕ್ಕಿ ಅಟ್ಟ (50 ಕೆ.ಜಿ)
ಐಸ್
ಆರೇಂಜ್
ಸಿಲ್ವರ್ ಕಾಯಿನ್
ಇಂದೂರ್
ಕೇಸರಿ ಪಿಚ್
ಅಂಬೆ

1835-1840
1890-1900
1790-1800
1800-1810
1770-1780
1760-1770
ರೆಗ್ಯುಲರ್ ಅಟ್ಟ 50 ಕೆ.ಜಿ
ಆರೇಂಜ್
ರಾಕ್ಷಿ
ಸುನಿಲ್

1820-1830
1830-1840
1800-1820
ತಂದೂರಿ ಅಟ್ಟ ( 50 ಕೆ.ಜಿ)
1. ರಾಕ್ಷಿ
2. ಸಿಲ್ವರ್ ಕಾಯಿನ್
3. ಮೋಹಿನಿ

1820-1830
1860-1870
1800-1810
ಸಾದಾ ಸೂಜಿ (50 ಕೆ.ಜಿ)
ಆರೇಂಜ್
ರಾಕ್ಷಿ
ಹೀರೊ
ಸುನಿಲ್
ಕ್ಯಾಂಡಿ

2020-2030
2030-2040
1770-1780
1860-1870
1800-1810
ಚಿರೋಟಿ ಸೂಜಿ (50 ಕೆ.ಜಿ)
1. ಮೋಹಿನಿ
2. ಆರೆಂಜ್ 30 ಕೆ.ಜಿ
3. ತುಳಸಿ

1890-1890
2000-2010
1820-1840
ಮೈದಾ (50 ಕೆ.ಜಿ)
1. ಐಸ್
2. ಸುನೀಲ್
3. ಆರೆಂಜ್
4. ಮೊಬೆಲ್
5. ಸಿಲ್ವರ್ ಕಾಯಿನ್
6. ಕೇಸರಿ ಪೀಚ್

1925-1930
1870-1890
2020-2020
1920-1930
1870-1890
1850-1860

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

ಸನ್ ಪ್ರಿಯಾ
ಸನ್ ಪಾರ್ಕ್
ಸನ್ ಪವರ್
ಸೂರ್ಯ ಪವರ್
1030
1040
990
980
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
ಆನಂದಮ್
ಅಂದಮ್
ಅಕ್ಷಯ
ನಂದಿನಿ

1060
1050
1040
1050
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1750
1600
1500
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

970
950
1680
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

900
1550
1650
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

1820
1840
1680
1690
1640
1640
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ ಬೆಂಗಳೂರು]
ಬ್ಯಾಡಗಿ ಸ್ಟೇಮ್
ಬ್ಯಾ, ಸ್ಟೇಮ್ಲೆಸ್
ಗುಂಟೂರಸ್ಟೇಮ್
ಗು, ಸ್ಟೇಮ್ ಲೆಸ್
ಮಣ್ ಕಟ್
ಕನಿಷ್ಠ ಗರಿಷ್ಠ

20,000 – 50,000
30,000 – 65,000
15,000 – 20,500
26,000 – 28,000
19,000 – 23,000
ಹುಣಸೆ ಹುಳಿ (100 ಕೆ.ಜಿ.)
ಉತ್ತಮ ಹಸಿರು
ಮಧ್ಯಮ ಹಸಿರು
ಮಧ್ಯಮ
ಬ್ರೋಕನ್
ಕನಿಷ್ಠ ಗರಿಷ್ಠ
6,000 – 12,000
4,000 – 10,000
11,000 – 18,000
15,000 – 25,000
ಧನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
5,600 – 8,500
4,800 – 5,500
3,200 – 4,000
3,000 – 3,300
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಸಣ್ಣ
3. ಜೀರಿಗೆ ಸೂಪರ್ ಫೈನ್
4. ಜೀರಿಗೆ ಮೀಡಿಯಂ ಫೈನ್
5. ಜೀರಿಗೆ ಮೀಡಿಯಂ

100
85
400
360
290

120
90
420
370
320
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ
4. ಇಂಡಿಯನ್

1300
1200
1450
1350

1400
1250
1510
1400
ಮೆಂತ್ಯೆ7780
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

80
75

82
76
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1750
1550
1350
1080

1760
1560
1360
1100
ಲವಂಗ
ಮಡಗಸ್ಕರ್
ಲಾಲ್ ಪರಿ
ಚೆಕ್ಕೆ
ಮರಾಠಿ ಮೊಗ್ಗು ವರ್ಜಿನಲ್
ಆನಾನಸ್ ಹೂ
ಕೊಬ್ಬರಿ
ಉತ್ತಮ
ಮಾಧ್ಯಮ

780
800
270
1000
800

150
140

800
810
280
1010
810

155
142
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

550
520

560
530
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

700
760
700

770
770
720
ಬಾದಾಮಿ560570
ಗೋಧಿ 50 ಕೆಜಿ
1. ಸೂಪರ್ ಫೈನ್
2. ಮೀಡಿಯಂ ಫೈನ್
3. ಮೀಡಿಯಂ

2200
2000
1800

2300
2100
1850
ದ್ರಾಕ್ಷಿ210240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

178
210
230

180
220
240

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 450 ರೂಪಾಯಿ]

ತರಕಾರಿಕನಿಷ್ಠಗರಿಷ್ಠ
ಟೊಮೇಟೊ2025
ಹುರುಳಿಕಾಯಿ ನಾಟಿ           4045
ಹ್ಯಾರಿಕೊಟ್‌ ಬೀನ್ಸ್    4045
ಬದನೆಕಾಯಿ ಬಿಳಿ     2025
ಬದನೆಕಾಯಿ ಗುಂಡು  2025
ಬೀಟ್‌ರೂಟ್‌             1015
ಹಾಗಲಕಾಯಿ            2530
ಸೀಮೆ ಬದನೆಕಾಯಿ      810
ಸೌತೆಕಾಯಿ                  2530
ಗೊರಿಕಾಯಿ ಗೊಂಚಲು  3540
ಕ್ಯಾಪ್ಸಿಕಮ್‌ 2530
ಹಸಿ ಮೆಣಸಿನಕಾಯಿ ದಪ್ಪ3540
ಸಣ್ಣ ಮೆಣಸಿನಕಾಯಿ   4045
ಬಜ್ಜಿ ಮೆಣಸಿನಕಾಯಿ2530
ತೊಂಡೆಕಾಯಿ3035
ಕ್ಯಾರೆಟ್ ಉಟಿ 2530
ಕ್ಯಾರೆಟ್ ನಾಟಿ        2025
ಎಲೆಕೋಸು                56
ನವಿಲು ಕೋಸು2025
ಹೂ ಕೋಸು ಸಣ್ಣ     3035
ನುಗ್ಗೆಕಾಯಿ 100120
ಬೆಂಡೆಕಾಯಿ3540
ಹಿರೇಕಾಯಿ   3040
ಸೋರೆಕಾಯಿ     1520
ಚಪ್ಪರವರೇಕಾಯಿ3540
ಕಾರಮಣಿ                3040
ಮೂಲಂಗಿ            1520
ಈರುಳ್ಳಿ 1820
ಬೆಳ್ಳುಳ್ಳಿ 5090
ಆಲೂಗಡ್ಡೆ 1020

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 00 ಜನವರಿ 2023

ಅಡಕೆ ಧಾರಣೆ: 00 ಜನವರಿ, 2023

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಇದನ್ನೂ ಓದಿ: ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಸಾಮಗ್ರಿಗಳ ದರ ವಿವರ ಇಲ್ಲಿದೆ; ಯಾವುದರ ಬೆಲೆ ಎಷ್ಟು? ಯಾವುದು ಅಗ್ಗ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Selco India: ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ವಾರ್ಷಿಕ ಪ್ರಶಸ್ತಿಗೆ ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ ಭಾಜನರಾಗಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

VISTARANEWS.COM


on

Richard Hansen
Koo

ಬೆಂಗಳೂರು: ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು (Selco India) 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.

ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ತಿಳಿಸಿದ್ದಾರೆ.

ರಿಚರ್ಡ್ ಹ್ಯಾನ್ಸೆನ್ ಅವರು 1984ರಿಂದ ಮೊದಲ ಬಾರಿಗೆ ಉತ್ತರ ಅಮೇರಿಕಾದ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮೈಕ್ರೋಫೈನಾನ್ಸ್ ಪರಿಹಾರಗಳೊಂದಿಗೆ ಪಿವಿ ತಂತ್ರಜ್ಞಾನವನ್ನು ಪರಿಚಯಿಸಲು ಲಾಭರಹಿತ ಕಾರ್ಯಕ್ರಮವನ್ನು ಮುನ್ನೆಡೆಸಿದರು. ನಂತರ ಅವರು 1989 ರಲ್ಲಿ ಇದೇ ಮಾದರಿಯನ್ನು ಹೊಂಡುರಾಸ್‌ನಲ್ಲಿ ಅಮೆರಿಕದ ಇಂಧನ ಇಲಾಖೆ ಜತೆಗೆ ಒಪ್ಪಂದ ಮಾಡಿಕೊಂಡು ಪುನರಾವರ್ತಿಸಿದರು. ಈ ಕಾರ್ಯವು ಜಾಗತಿಕವಾಗಿ ಗಮನಾರ್ಹ ಪುನರಾವರ್ತನೆಗೆ ಕಾರಣವಾಯಿತು.

ಇದನ್ನೂ ಓದಿ: Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

ಪ್ರಸ್ತುತ ಎನರ್ಜಿ ಅಕ್ಸೆಸ್‌ ಫೌಂಡೇಷನ್ (www.energyaccessfoundation.org) ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ರಿಚರ್ಡ್ ಹ್ಯಾನ್ಸೆನ್, ಜಾಗತಿಕವಾಗಿ ಸುಸ್ಥಿರ ಶಕ್ತಿಯೆಡೆಗಿನ ಪರಿವರ್ತನೆಗೆ ಸಹಾಯ ಮಾಡುವ ಉದ್ದೇಶದಿಂದ 1993 ರಲ್ಲಿ ರಿಚರ್ಡ್ ಸೋಲುಜ್ ಇಂಕ್ (Soluz Inc.,) ಎಂಬ ಸಾಮಾಜಿಕ ಉದ್ಯಮವನ್ನು ಸ್ಥಾಪಿಸಿದರು. ಇದು ಪಿವಿ ಉತ್ಪನ್ನಗಳು ಮತ್ತು ಸಂಬಂಧಿತ ಮೈಕ್ರೋಫೈನಾನ್ಸ್ ಪರಿಹಾರಗಳನ್ನು ಪೂರೈಸುವ ಒಂದು ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

ರಿಚರ್ಡ್ ಹ್ಯಾನ್ಸೆನ್, ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ ನ್ಯಾಷನಲ್ ಡೆವಲಪ್ಮೆಂಟ್ (ಯುಎಸ್‌ಎಐಡಿ), ವಿಶ್ವ ಬ್ಯಾಂಕ್ ಮತ್ತು ಇಂಟರ್-ಅಮೆರಿಕನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ಬಾಂಗ್ಲಾದೇಶ, ಬೊಲಿವಿಯಾ, ಡೊಮಿನಿಕನ್ ರಿಪಬ್ಲಿಕ್, ಇಥಿಯೋಪಿಯಾ, ಹೈಟಿ, ಭಾರತ, ನೇಪಾಳ, ನಿಕರಾಗುವಾ, ಫಿಲಿಪೈನ್ಸ್ ದೇಶಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಸಲಹಾ ಸೇವೆಗಳನ್ನು ಒದಗಿಸಿದ್ದಾರೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ಸೂರ್ಯಮಿತ್ರ ಪ್ರಶಸ್ತಿ

ಪ್ರತಿಷ್ಠಿತ ರಾಮೋನ್‌ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಾಗಿರುವ ಡಾ. ಎಚ್. ಹರೀಶ್ ಹಂದೆ ಅವರು ಸ್ಥಾಪಿಸಿ ಮುನ್ನಡೆಸುತ್ತಿರುವ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು 2012ರಿಂದ ಕೊಡಮಾಡುತ್ತಾ ಬಂದಿದೆ. ಈ ಪ್ರಶಸ್ತಿಯನ್ನು, ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಹರಿಕಾರರು ಮತ್ತು ಗ್ರಾಮೀಣ ಜನತೆಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದ ಅಸಾಧಾರಣ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಸೆಲ್ಕೋ ಇಂಡಿಯಾ ಸಂಸ್ಥೆ

1995ರಲ್ಲಿ ಸ್ಥಾಪಿತವಾದ ಸೆಲ್ಕೋ ಇಂಡಿಯಾ ಸಂಸ್ಥೆಯು, ಮಾನ್ಯತೆ ಪಡೆದ ಸಾಮಾಜಿಕ ಉದ್ಯಮವಾಗಿದ್ದು, ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ ಇಂಧನ ಆಧಾರಿತ ಪರಿಹಾರಗಳನ್ನು ಒದಗಿಸುವ ಮೂಲಕ ಬಡತನ ನಿರ್ಮೂಲನೆಯಲ್ಲಿ ವಿಶಿಷ್ಟ ಮಾದರಿಯ ಕೆಲಸ ಮಾಡುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸೆಲ್ಕೋ ಇಂಡಿಯಾ, ದೇಶಾದ್ಯಂತ ಏಳು ರಾಜ್ಯಗಳಲ್ಲಿ ಸೌರ ಇಂಧನದ ಮೂಲಕ ಶಿಕ್ಷಣ, ಆರೋಗ್ಯ ರಕ್ಷಣೆ, ಜೀವನೋಪಾಯ ಮತ್ತು ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

ಈ ವಲಯಗಳ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಹಣಕಾಸು, ಕೌಶಲ್ಯಾಭಿವೃದ್ಧಿ, ಪೂರೈಕೆ ಸರಪಳಿ ಮತ್ತು ನೀತಿ-ನಿರೂಪಗಳ ಚೌಕಟ್ಟನ್ನು ಬಲಪಡಿಸುವ ಕೆಲಸಗಳ ಮೂಲಕ ಎಲ್ಲರೂ ಬಳಸಲು ಸಾಧ್ಯವಾಗುವಂತೆ ವಿಕೇಂದ್ರೀಕೃತ ಇಂಧನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಭಾರತವು ಹೊಂದಿರುವ, ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವ ಬದ್ಧತೆಯ ಸಂದರ್ಭದಲ್ಲಿ ಸೆಲ್ಕೋದ ಈ ಕಾರ್ಯವು ಹೆಚ್ಚು ಪ್ರಸ್ತುತವಾಗಿದೆ. ಸೆಲ್ಕೋದ ಈ ಎಲ್ಲ ಸಮಾಜಮುಖಿ ಕೆಲಸಗಳಿಗಾಗಿ ಆಶ್ಡೆನ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಮನಿ-ಗೈಡ್

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Money Guide: ಈ ಅಮ್ಮಂದಿರ ದಿನ ನಿಮ್ಮ ತಾಯಿಗೆ ಉಡುಗೊರೆ ಕೊಡಬೇಕೆಂಬ ಯೋಜನೆಯಲ್ಲಿದ್ದೀರಾ? ಹಾಗಾದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದಲ್ಲಿ ಹೂಡಿಕೆ ಮಾಡುವುದು ಅತ್ಯುತ್ತಮ ಮಾರ್ಗ. ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ಯೋಜನೆಯ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ನಾಳೆ (ಮೇ 12) ವಿಶ್ವ ಅಮ್ಮಂದಿರ ದಿನ (Mother’s Day 2024). ಜೀವನಪೂರ್ತಿ ನಮಗಾಗಿ ನಿಸ್ವಾರ್ಥವಾಗಿ ಮಿಡಿಯುವ ಜೀವಕ್ಕೆ ಚಿಕ್ಕದೊಂದು ಧನ್ಯವಾದ ಹೇಳುವ ದಿನ ಇದು. ಅಮ್ಮಂದಿರ ಋಣವನ್ನು ತೀರಿಸಲು ಸಾಧ್ಯವಿಲ್ಲವಾದರೂ ಒಂದು ಚಿಕ್ಕ ಉಡುಗೊರೆ ಕೊಡುವ ಮೂಲಕ ಅವರ ಮೊಗದಲ್ಲಿ ನಗು ಅರಳಿಸಬಹುದು. ಈ ಅಮ್ಮಂದಿರ ದಿನದಲ್ಲಿ ನಿಮ್ಮ ಅಮ್ಮನಿಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆಯ ಪೈಕಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Saving Certificate Scheme)ವೂ ಒಂದು. ಏನಿದು ಯೋಜನೆ? ಈ ಯೋಜನೆ ಮಹಿಳೆಯರಿಗೆ ಹೇಗೆ ಪ್ರಯೋಜಕಾರಿ? ಮುಂತಾದ ನಿಮ್ಮ ಸಂದೇಹಕ್ಕೆ ಇಲ್ಲಿದೆ ಉತ್ತರ (Money Guide).

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಎಂದರೇನು?

ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ವಿಶೇಷ ಉಳಿತಾಯ ಯೋಜನೆ ಮಹಿಳೆಯರನ್ನು ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಗುರಿಯನ್ನು ಹೊಂದಿದ್ದು, ಅವರ ಭವಿಷ್ಯಕ್ಕಾಗಿ ಉಳಿತಾಯವನ್ನು ಮಾಡಲು ಪ್ರೋತ್ಸಾಹಿಸುತ್ತದೆ.

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆಯನ್ನು ಕೇಂದ್ರ ಬಜೆಟ್ ತನ್ನ 2023ರ ಬಜೆಟ್‌ನಲ್ಲಿ ಘೋಷಿಸಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರವು ಮಾರ್ಚ್ 2025ರವರೆಗೆ ಲಭ್ಯವಿದೆ. ಇದು 2 ವರ್ಷಗಳ ಅವಧಿಗೆ ಮಹಿಳೆಯರು ಅಥವಾ ಹುಡುಗಿಯರ ಹೆಸರಿನಲ್ಲಿ 2 ಲಕ್ಷ ರೂ.ವರೆಗೆ ಠೇವಣಿ ಇಡುವ ಸೌಲಭ್ಯವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಕೇವಲ ಮಹಿಳೆಯರು ಹಾಗೂ ಯುವತಿಯರು ಮಾತ್ರ ಹೂಡಿಕೆ ಮಾಡಬಹುದಾಗಿದೆ. ಮಹಿಳೆಯರು ಸ್ವತಃ ತಾವೇ ಹಾಗೂ ಅಪ್ರಾಪ್ತ ಬಾಲಕಿಯರ ಪರವಾಗಿ ಅವರ ಪೋಷಕರು ಈ ಖಾತೆಯನ್ನು ನಿರ್ವಹಿಸಬಹುದಾಗಿದೆ. ಹೀಗಾಗಿ ಈ ಬಾರಿ ನೀವು ತಾಯಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಉತ್ತೇಜನ ನೀಡಿ.

ಅರ್ಹತೆ

  • ಯಾವುದೇ ಭಾರತೀಯ ಮಹಿಳೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಇದಕ್ಕೆ ವಯಸ್ಸಿನ ನಿರ್ಬಂಧವಿಲ್ಲ.
  • ಅಪ್ರಾಪ್ತ ವಯಸ್ಸಿನ ಬಾಲಕಿಯ ಸ್ವಾಭಾವಿಕ ಅಥವಾ ಕಾನೂನುಬದ್ಧ ಪೋಷಕರು ಖಾತೆ ತೆರೆಯಬಹುದು.
  • ಗಮನಿಸಿ ವೈಯಕ್ತಿಕ ಖಾತೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.
  • ಹೂಡಿಕೆಯ ಕನಿಷ್ಠ ಮೊತ್ತ 1,000 ರೂ. ಮತ್ತು ಗರಿಷ್ಠ ಮೊತ್ತ 2,00,000.

ಬಡ್ಡಿ ದರ

ಈ ಖಾತೆಯನ್ನು ಹೊಂದಿರುವವರಿಗೆ ವಾರ್ಷಿಕ 7.5 ಪ್ರತಿಶತ ನಿಶ್ಚಿತ ಬಡ್ಡಿ ದರವನ್ನು ನೀಡಲಾಗುತ್ತದೆ. ಬ್ಯಾಂಕ್‌ನ ಸ್ಥಿರ ಠೇವಣಿ ಹಾಗೂ ಇತರ ಸಣ್ಣ ಉಳಿತಾಯ ಯೋಜನೆಗಳಿಗೆ ಹೋಲಿಕೆ ಮಾಡಿದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದ ಅಡಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಬಡ್ಡಿದರ ಸಿಗಲಿದೆ.

ಅವಧಿ

ಈ ಯೋಜನೆಯ ಮೆಚ್ಯೂರಿಟಿ ಅವಧಿ 2 ವರ್ಷ. ಈ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಖಾತೆದಾರರಿಗೆ ಮೆಚ್ಯೂರಿಟಿ ಮೊತ್ತ ಪಾವತಿಯಾಗುತ್ತದೆ. ಒಂದು ವೇಳೆ ಅವಧಿ ಮೀರುವ ಮುನ್ನ ಹಿಂಪಡೆಯಬೇಕೆಂದರೆ ಖಾತೆಯಲ್ಲಿರುವ ಒಟ್ಟು ಮೊತ್ತದ ಶೇ. 40ರಷ್ಟು ಹಿಂಪಡೆಯಬಹುದು. ಆದರೆ ಖಾತೆಯನ್ನು ತೆರೆದು ಒಂದು ವರ್ಷ ಆಗಿರಬೇಕು. ಜತೆಗೆ ಆಯ್ದ ಸಂದರ್ಭಗಳಲ್ಲಿ ಖಾತೆಗಳನ್ನು ಅಕಾಲಿಕವಾಗಿ ಬಂದ್ ಮಾಡಬಹುದು.

ಖಾತೆ ತೆರೆಯುವುದು ಹೇಗೆ?

ಈ ಖಾತೆಯನ್ನು ಅಂಚೆ ಕಚೇರಿ ಅಥವಾ ಆಯ್ದ ಬ್ಯಾಂಕ್‌ಗಳಲ್ಲಿ ತೆರೆಯಬಹುದು. ನಿರ್ದಿಷ್ಟ ಅರ್ಜಿಯನ್ನು ಭರ್ತಿ ಮಾಡಿ, ಕೆವೈಸಿ ದಾಖಲೆಗಳನ್ನು ಒದಗಿಸಿ ಆರಂಭಿಕ ಠೇವಣಿ ಮೊತ್ತವನ್ನು ಇಡುವ ಮೂಲಕ ಖಾತೆಯನ್ನು ತೆರೆಯಬಹುದಾಗಿದೆ. ಇದಕ್ಕಾಗಿ ನೀವು ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್ ನೀಡಬೇಕಾಗುತ್ತದೆ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading

ಕರ್ನಾಟಕ

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹87.10, ಎಂಟು ಗ್ರಾಂ ₹696.80 ಮತ್ತು 10 ಗ್ರಾಂ ₹871ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,710 ಮತ್ತು 1 ಕಿಲೋಗ್ರಾಂಗೆ ₹87,100 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ. ನಿನ್ನೆಗೆ ಹೋಲಿಸಿದರೆ ಈ ದರ ಕೊಂಚ ಏರಿಕೆ ಕಂಡಿದೆ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading

ತಂತ್ರಜ್ಞಾನ

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Reliance Jio: ರಿಲಯನ್ಸ್ ಜಿಯೋದಿಂದ ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂ. ಆಗಲಿದ್ದು, ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಲಭ್ಯವಿದೆ. ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ ಡೇಟಾ ಸಹ ದೊರೆಯುತ್ತಿದೆ.

VISTARANEWS.COM


on

888 rupees postpaid plan with 15 OTT applications for JioFiber AirFiber customers
Koo

ನವದೆಹಲಿ: ಜಿಯೋಫೈಬರ್ (Jio Fiber) ಹಾಗೂ ಜಿಯೋ ಏರ್ ಫೈಬರ್ (Jio Air Fiber) ಗ್ರಾಹಕರಿಗಾಗಿ ರಿಲಯನ್ಸ್ ಜಿಯೋದಿಂದ (Reliance Jio) ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂಪಾಯಿ ಆಗಲಿದೆ.

ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ (Unlimited) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್‌ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದಾಗಿದೆ.

ಇದನ್ನೂ ಓದಿ: Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು 30 ಎಂಬಿಪಿಎಸ್ (Mbps) ವೇಗವನ್ನು ಪಡೆಯಲಿದ್ದು, ಇದರ ಜತೆಗೆ ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ ಹದಿನೈದಕ್ಕೂ ಹೆಚ್ಚು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳು ದೊರೆಯುತ್ತವೆ. ಈ ಅಪ್ಲಿಕೇಷನ್‌ನ ಸಬ್‌ಸ್ಕ್ರಿಪ್ಷನ್ ದೊರೆಯುವುದು ಯೋಜನೆಯ ಜತೆಗೆ ಮಾತ್ರ. ಈ ಯೋಜನೆಯನ್ನು ಹೊಸ ಚಂದಾದಾರಷ್ಟೇ ಅಲ್ಲ, 10 ಅಥವಾ 30 ಎಂಬಿಪಿಎಸ್ ಯೋಜನೆಯನ್ನು ಈಗಾಗಲೇ ಬಳಸುತ್ತಿರುವ ಜಿಯೋದ ಈಗಿನ ಬಳಕೆದಾರರು ಸಹ ಪಡೆಯಬಹುದಾಗಿದೆ.

ಇನ್ನು ಈ 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆಯು ಪ್ರತಿಯೊಬ್ಬರಿಗೂ ದೊರೆಯಲಿದ್ದು, ಸದ್ಯಕ್ಕೆ ಪ್ರಿಪೇಯ್ಡ್ ಯೋಜನೆ ಹೊಂದಿರುವ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗೆ ಅಪ್‌ಗ್ರೇಡ್ ಮಾಡಬಹುದು.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

ಇನ್ನೊಂದು ವಿಶೇಷತೆಯೆಂದರೆ ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ. ಜಿಯೋಫೈಬರ್ ಅಥವಾ ಏರ್ ಫೈಬರ್‌ನ ಅರ್ಹ ಗ್ರಾಹಕರು ತಮ್ಮ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಸಂಪರ್ಕದಲ್ಲಿ 50 ದಿನ ರಿಯಾಯಿತಿ ಕ್ರೆಡಿಟ್ ವೋಚರ್ ಸಹ ಪಡೆಯಬಹುದು. ಈ ಪ್ಲಾನ್ ಮೇ 31, 2024ರ ವರೆಗೆ ಲಭ್ಯವಿರುತ್ತದೆ, ಜಿಯೋ ಡಿಡಿಡಿ (Jio Dhan Dhana Dhan) ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ56 mins ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ2 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ3 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು3 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು3 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್3 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ5 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ5 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ5 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ6 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು11 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ21 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ3 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌