ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ - Vistara News

ವಾಣಿಜ್ಯ

ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ

ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ಸಗಟು ಮಾರುಕಟ್ಟೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

16/06/2022

ಸರಕು ದರ ಸರಕುದರ
ಬೆಳ್ಳುಳ್ಳಿ ಎಂಪಿ 100 ಕೆಜಿ
1. ಎಂಪಿ ಲಡ್ಡು
2. ಮಧ್ಯಮ
3. ಎಂಪಿ ಗೋಲಾ

1. 2,500-3,000
3. 1,500-2,000
3. 4,000-4,500
ಹುಣಸೆ ಹುಳಿ (100 ಕೆಜಿ)
1. ರೌಂಡ್
2. ಪ್ಲವರ್
3. ಕರ್ಪುಳಿ

1.6,000-12,000
2. 4,000-11,000
3. 10,000-16,000
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಹಾರಾಷ್ಟ್ರ ಮಧ್ಯಮ
3. ಕರ್ನಾಟಕ ದಪ್ಪ
4. ಕರ್ನಾಟಕ ಮಧ್ಯಮ

1. 750-800
2. 500-600
3. 700-750
4. 400-500
ಸಕ್ಕರೆ (100 ಕೆಜಿ)
1. ಉತ್ತಮ M-30
2. ಮಧ್ಯಮ S-30

1. 1900-1920
2. 1800-1810
ಆಲೂಗಡ್ಡೆ (50 ಕೆಜಿ)
1. ಲಾಕರ್ ಚೀಪ್ಸ್ ದಪ್ಪ
2. ಆಗ್ರಾ
3. ಮಧ್ಯಮ

1.1300-1400
2. 850-1050
3. 1100-1150

ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ ಸೇಲಂ
4. ಕೊಲ್ಲಾಪುರ

1. 4500-4600
2. 4400-4500
3. 4300-4400
4. 4400-5400
ಧನಿಯಾ (40 ಕೆಜಿ)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್

1.6,800-8,500
2. 5,800-6500
3. 5,000-5,500
4. 5,000-5,500
ಹಸಿ ಶುಂಠಿ (60 ಕೆಜಿ)
1. ಉತ್ತಮ
2. ಮಧ್ಯಮ

1.1300-1400
2. 800-1000
ಅಕ್ಕಿ ಸೋನಾ ಮಸೂರಿ(100ಕೆಜಿ)
1. 2 ವರ್ಷ ಹಳೇದು
2. 1 ವರ್ಷ ಹಳೇದು
3. ಸ್ಟೀಮ್ 2 ವರ್ಷ ಹಳೇದು
4. ಕಾವೇರಿ ಸೊನಾಮಸೂರಿ ಹೊಸತು
5. ಐ ಆರ್8(100 ಕೆಜಿ)
6. ಇಡ್ಲಿಕಾರ್ (100 ಕೆಜೆ)

1. 5000- 5200
2. 4400-4500
3. 3500-3600
4. 3200-3300

5. 2900-3000
6. 2800-2900
ರಾಗಿ 100 ಕೆಜಿ
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

ಅಲಸಂಡೆ
1. ಉತ್ತಮ
2. ಮಧ್ಯಮ

ಅವರೆ ಕಾಳು
1. ಉತ್ತಮ
2. ಮಧ್ಯಮ
3. ಅವರೆ ಬೆಳೆ
4. ಹುರುಳಿ ಕಾಳು

1. 3300-3400
2. 2800-3000


1. 3550-3750
2. 3250-3300


1. 4300-4400
2. 4100-4200
3. 4800-5400
4. 2900-3000
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ
ಲೀಡರ್ ಗೋಲ್ಡ್ 10 ಲೀ
ರುಚಿಗೋಲ್ಡ್ 15 ಕೆಜಿ

1. 1460
2. 1440
3. 2530
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ
2. ಸನ್‌ಪ್ಯೂರ್ 15 ಕೆಜಿ
3. ಗೋಲ್ಡ್‌ವಿನ್ನರ್(10 ಲೀ)
4. ಗೋಲ್ಡ್‌ವಿನ್ನರ್(15 ಕೆಜಿ)
5. ಜೆಮಿನಿ(10 ಲೀ)
6. ಜೆಮಿನಿ (15 ಕೆಜಿ)

1. 1800
2. 3000
3. 1830
4. 3100
5. 1910
6. 3250
ರೆಗ್ಯುಲರ್ ವನಸ್ಪತಿ

ರುಚಿ no,1 10 ಕೆಜಿ
ರುಚಿ no,1 15 ಕೆಜಿ
ಎಟೂ ಝೆಡ್ 15 ಕೆಜಿ


1490
2550
2600

ಮೊಟ್ಟೆ (ಎನ್.ಇ.ಸಿ.ಸಿ) 100525
ತೊಗರಿಬೇಳೆ ಹೊಸದು 50 ಕೆಜಿ
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
3. ಪಟ್ಕ ಸಾರ್ಟೆಕ್ಸ್( ನಾನ್ ಜಿಎಸ್ಟಿ )
4. ರೆಗ್ಯುಲರ್
5. ವಿದೇಶಿ ಮಧ್ಯಮ

1. 5350-5400
2. 4500-4550
3. 4600-4700
4. 4350-4450
5. 4400-4500
ಕಡ್ಲೆ ಬೇಳೆ 50 ಕೆಜಿ
ಲಕನ್
ತ್ರಿಶುಲ್
ಮಹಾರಾಜಾ
ಅಕೋಲ

3400-3450
3300-3350
3200-3250
2900-3000
ಉದ್ದಿನ ಬೇಳೆ 50 ಕೆಜಿ
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಮಧ್ಯಮ ದರ್ಜೆ
ಗೋಲಾ

6480-6500
5100-5150
5000-5050
4500-4700
4600-4700
ಹೆಸರು ಬೇಳೆ 50 ಕೆಜಿ
ಉತ್ತಮ
ಮಧ್ಯಮ

4600-4650
4500-4550
ಹೆಸರು ಕಾಳು
ಉತ್ತಮ
ಮಾಧ್ಯಮ

4500-4550
3900-4200


ಕಡ್ಲೆ ಕಾಳು 50 ಕೆಜಿ
ಉತ್ತಮ

2650-2750
ಮಸಾಲಾ ರೆಟ್ಸ್ (1ಕೆಜಿ)ಕನಿಷ್ಠಗರಿಷ್ಠ
ಅರಿಶಿಣ
1. ಉತ್ತಮ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

1. 120
2. 90
3. 260
4. 240

1. 130
2. 100
3. 265
4. 245
ಗಸಗಸೆ
1. ಇಂಡಿಯನ್
2. ಟರ್ಕಿ
3. ಉತ್ತಮ
4. ಮಾಧ್ಯಮ

1. 1250
2. 1350
3. 1300
4. 1100

1.1300
2. 1400
3. 1400
4. 1200
ಮೆಂತೆ7585
ಸಾಸುವೆ
ಸಾಸುವೆ ಸಣ್ಣ
ಸಾಸುವೆ ದಪ್ಪ

82
82

83
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1. 1400
2. 1300
3. 1200
4. 900

1. 1450
2. 1400
3. 1250
4. 1000
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚೆಕ್ಕೆ
4. ಮರಾಠಿ ಮೊಗ್ಗು
5. ಆನಾನಸ್ ಹೂ
6. ಕೊಬ್ಬರಿ
7. ಮಧ್ಯಮ

720
820
295
900
850
170
160

730
830
300
950
950
175
165
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

1. 530
2. 500

1. 540
2. 520
ಗೋಡಂಬಿ
1. ಜೆ ಎಚ್
2. (240) ಪುನೂರುಟ್ಟಿ
3. w 240

1. 720
2. 750
3. 860

1. 750
2. 800
3. 870
ಬಾದಾಮಿ620640
ದ್ರಾಕ್ಷಿ180230
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

1. 125
2. 130
3. 155

1. 130
2. 140
3. 165
ಮೆಣಸಿನಕಾಯಿ 100 ಕೆಜಿ
ಪಿ ಸಿ ಎನ್ ಟ್ರೇಡರ್ಸ್

1. ಬ್ಯಾಡಗಿ ಸ್ಟೆಮ್‌
2. ಬ್ಯಾ, ಸ್ಟೇಮ್‌ಲೆಸ್
3. ಗುಂಟೂರು ಸ್ಟೆಮ್
4. ಗುಂಟೂರು ಸ್ಟೆಮ್‌ಲೆಸ್
5. ಮಣ್ಣಕಟ್



1. 20,000
2 30,000
3. 12,000
4. 25,000
5. 18,200



1. 40,000
2. 50,000
3. 22,000
4. 29,000
5. 22,200

ಇದನ್ನೂ ಓದಿ | ಚಿನ್ನದ ದರದಲ್ಲಿ 5 ದಿನಗಳಲ್ಲಿ 1,140 ರೂ. ಹೆಚ್ಚಳ, ಬೆಳ್ಳಿಯ ದರದಲ್ಲಿ 600 ರೂ. ಏರಿಕೆ

ಅಡಕೆ ಧಾರಣೆ: 16/06/2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.16569
2. 23599
3.10199
4. 45069
5.35509
1. 29509
2. 30111
3. 20299
4. 46269
5. 38100
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1.32499
2.36099
3.22108
4. 42009
1.39099
2.43821
3. 31899
4. 47999
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 16209
2. 48770
3. 43899
4. 57869
1. 37419
2. 54089
3. 49209
4. 78909
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಮೀಡಿಯಂ ಕುಕಿಂಗ್ ಆಯಿಲ್ 10 ಲೀ.

ಸನ್ ಪ್ರಿಯಾ 1520
ಸನ್ ಪಾರ್ಕ್ 1530
ಸನ್ ಪವರ್ 1500
ಸೂರ್ಯ ಪವರ್1490
ದೀಪದೆಣ್ಣೆ 10 ಲೀ.
ಆನಂದಮ್ 1530
ಅಂದo 1520
ಅಕ್ಷಯ 1500
ನಂದಿನಿ 1520
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ 1470
ಲೀಡರ್ ಗೋಲ್ಡ್ 10 ಲೀ 1450
ರುಚಿಗೋಲ್ಡ್ 15 ಕೆಜಿ 2530
ರಗ್ಯುಲರ್ ವನಸ್ಪತಿ
ರುಚಿ no,1 10 ಕೆಜಿ1500
ರುಚಿ no,1 15 ಕೆಜಿ2530
ಎಟೂ ಝೆಡ್ 15 ಕೆಜಿ2670
ಬೇಕರಿ ಸ್ಪೆಶಲ್ ವನಸ್ಪತಿ 15 ಕೆಜಿ ಬಾಕ್ಸ್
ಗ್ರೀನ್ ಗೋಲ್ಡ್2750
ಗ್ರೇಟ್ ಶೆಫ್2770
ಬೆಸ್ ಪಫ್2700
ಬೆಸ್ ಕ್ರೀಮ್2650
ಬೆಸ್ ಬಿಸ್ಕೆಟ್2670
ಬೇಕರ್ ಕಿಂಗ್2690
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ1800
ಸನ್ ಪ್ಯೂರ್ 15 ಕೆಜಿ2980
ಗೋಲ್ಡ್ ವಿನ್ನರ್ 10 ಕೆಜಿ1830
ಗೋಲ್ಡ್ ವಿನ್ನರ್ 15 ಕೆಜಿ3030
ಜೆಮಿನಿ 10 ಕೆಜಿ1900
ಜೆಮಿನಿ 15 ಕೆಜಿ3200
ಕಡ್ಲೆಕಾಯಿ ಎಣ್ಣೆ
ಪ್ಯೂರ್ ನಟ್ 10 ಲೀ.1720
ಕೆ ಎನ್ ಜೆ 10 ಲೀ.1700
ನಟ್ ಗೋಲ್ಡ್ 10 ಲೀ.1690

ಹಾಫ್ ಕಾಮ್ಸ್ ನ ತರಕಾರಿ ದರ (1 ಕೆಜಿಗೆ) 16 ಜೂನ್, 2022

ತರಕಾರಿದರ
ಟೊಮೋಟೊ70
ಹುರುಳಿಕಾಯಿ           60
ಹ್ಯಾರಿಕೊಟ್‌ ಬೀನ್ಸ್    70
ಬದನೇಕಾಯಿ ಬಿಳಿ     44  
ಬದನೇಕಾಯಿ ಗುಂಡು  33
ಬೀಟ್‌ರೂಟ್‌             54
ಹಾಗಲಕಾಯಿ            56  
ಸೀಮೆ ಬದನೆಕಾಯಿ      36
ಸೌತೆಕಾಯಿ                  30
ಗೊರಿಕಾಯಿ ಗೊಂಚಲು  53
ಕ್ಯಾಪ್ಸಿಕಮ್ 105
ದಪ್ಪ ಮೆಣಸಿನಕಾಯಿ       60       
ಹಸಿ ಮೆಣಸಿನಕಾಯಿ     66
ಸಣ್ಣ ಮೆಣಸಿನಕಾಯಿ   70
ಊಟಿ ಕ್ಯಾರೆಟ್           60
ನಾಟಿ ಕ್ಯಾರೆಟ್              60
ತೆಂಗಿನಕಾಯಿ               33
ಎಲೆಕೋಸ್                 45
ಹೂ ಕೋಸ್ ಸಣ್ಣ     48
ಗಡ್ಡೆ ಕೋಸ್ 74
ನುಗ್ಗೆಕಾಯಿ             80
ಮೂಲಂಗಿ 35
ಹಿರೇಕಾಯಿ62
ಬೆಂಡೆಕಾಯಿ               39
ಈರುಳ್ಳಿ                   35
ಬೆಳ್ಳುಳ್ಳಿ                   90
ಆಲೂಗಡ್ಡೆ               42

ಇದನ್ನೂ ಓದಿ| ಆದಾಯಕ್ಕಾಗಿ ಷೇರು ಮಾರುಕಟ್ಟೆಯಲ್ಲಿ ಪ್ರತಿ ತಿಂಗಳು 3,000 ಕೋಟಿ ರೂ. ಹೂಡಿಕೆಗೆ EPFO ಚಿಂತನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಹಿರಿಯ ನಾಗರಿಕರು ಮಾಸಿಕ 20,000 ರೂ. ಆದಾಯ ಗಳಿಸಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ ಅತ್ಯತ್ತಮ ಹೂಡಿಕೆ ಯೋಜನೆ ಎನಿಸಿಕೊಂಡಿದೆ. ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ ವಿಶೇಷವಾಗಿ ಹಿರಿಯ ನಾಗರಿಕರಿಗೆಂದೇ ರೂಪಿಸಲಾಗಿದೆ. ಇತ್ತೀಚೆಗೆ ಬಡ್ಡಿ ದರವೂ ಏರಿಕೆಯಾಗಿದೆ. ಸರ್ಕಾರಿ ಬೆಂಬಲಿತ ಯೋಜನೆ ಇದಾಗಿರುವುದರಿಂದ ಹೂಡಿಕೆ ಮಾಡುವುದರಿಂದ ಅಪಾಯವೂ ಕಡಿಮೆ. ಒಟ್ಟಿನಲ್ಲಿ ಸುರಕ್ಷಿತ ಹೂಡಿಕೆಗೆ ಆದ್ಯತೆ ನೀಡುವವರಿಗೆ ಇದು ಉತ್ತಮ ಆಯ್ಕೆ.

VISTARANEWS.COM


on

Money Guide
Koo

ಬೆಂಗಳೂರು: ನಿವೃತ್ತಿಯ ನಂತರ ಹಾಯಾಗಿ, ಯಾವುದೇ ಚಿಂತೆ ಇಲ್ಲದೆ ಜೀವನ ಕಳೆಯಬೇಕು ಎನ್ನುವುದು ಬಹುತೇಕರ ಕನಸು. ಈ ರೀತಿಯ ನೆಮ್ಮದಿಯ ಜೀವನಕ್ಕೆ ಆರ್ಥಿಕವಾಗಿ ಸ್ವಾವಲಂಬಿಯಾಗಿರುವುದು ಮುಖ್ಯ. ಮಾಸಿಕ ಪಿಂಚಣಿ ಇಲ್ಲದಿದ್ದರೂ ಚಿಂತೆ ಬೇಡ. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ನಿರ್ದಿಷ್ಟ ಆದಾಯ ಗಳಿಬಹುದು. ಆ ಯೋಜನೆಯೇ ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ (Senior Citizens Savings Scheme-SCSS). 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇದು ಉತ್ತಮ ಹೂಡಿಕೆಯ ಆಯ್ಕೆ. ಈ ಬಗ್ಗೆ ವಿವರ ಮನಿಗೈಡ್‌ (Money Guide)ನಲ್ಲಿದೆ.

ಏನಿದು ಯೋಜನೆ?

ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ ವಿಶೇಷವಾಗಿ ಹಿರಿಯ ನಾಗರಿಕರಿಗೆಂದೇ ರೂಪಿಸಲಾಗಿದೆ. ಇತ್ತೀಚೆಗೆ ಬಡ್ಡಿ ದರವೂ ಏರಿಕೆಯಾಗಿದೆ. ಈ ಯೋಜನೆಯಲ್ಲಿ 50,000 ರೂ. ತನಕದ ಬಡ್ಡಿ ಆದಾಯ ತೆರಿಗೆ ಮುಕ್ತ. ಪಿಪಿಎಫ್‌ಗಿಂತ ಹೆಚ್ಚಿನ ಆದಾಯವನ್ನು ನೀಡುತ್ತದೆ. ಹೀಗಿದ್ದರೂ ಇದರಲ್ಲಿ ವೈಯಕ್ತಿಕವಾಗಿ ಗರಿಷ್ಠ 15 ಲಕ್ಷ ರೂ. ಹೂಡಿಕೆ ಮಾಡಬಹುದು. ಈ ಯೋಜನೆಯು ಐದು ವರ್ಷಗಳ ಅವಧಿಯನ್ನು ಹೊಂದಿದೆ. ಇನ್ನೂ ಮೂರು ವರ್ಷಗಳವರೆಗೆ ವಿಸ್ತರಿಸಬಹುದು. ಎಸ್‌ಸಿಎಸ್‌ಎಸ್‌ ಯೋಜನೆಯಲ್ಲಿ ಸರ್ಕಾರ ಇತ್ತೀಚೆಗೆ ಹಲವು ಬದಲಾವಣೆಗಳನ್ನು ತಂದಿದೆ. ಒಬ್ಬ ವ್ಯಕ್ತಿಯು ನಿವೃತ್ತಿ ಹೊಂದಿದ ದಿನಾಂಕದಿಂದ ಮೂರು ತಿಂಗಳೊಳಗೆ ಹಿರಿಯ ನಾಗರಿಕರ ಉಳಿತಾಯ ಯೋಜನೆಯಡಿ ಖಾತೆಯನ್ನು ತೆರೆಯಬಹುದು. ಅಲ್ಲದೆ ಹೊಸ ಅಧಿಸೂಚನೆಯು, ಸರ್ಕಾರಿ ಉದ್ಯೋಗಿಯ ಸಂಗಾತಿಯೂ ಯೋಜನೆಯಲ್ಲಿ ಹೂಡಿಕೆ ಮಾಡಲು ಅನುವು ಮಾಡಿಕೊಡುತ್ತದೆ. 

ಮೊದಲೇ ಹೇಳಿದಂತೆ ಈ ಯೋಜನೆಯನ್ನು ಹಿರಿಯ ನಾಗರಿಕರಿಗೆಂದೇ ರೂಪಿಸಲಾಗಿದೆ. ಸರ್ಕಾರಿ ಬೆಂಬಲಿತ ಯೋಜನೆ ಇದಾಗಿರುವುದರಿಂದ ಹೂಡಿಕೆ ಮಾಡುವುದರಿಂದ ಅಪಾಯವೂ ಕಡಿಮೆ. ಒಟ್ಟಿನಲ್ಲಿ ಸುರಕ್ಷಿತ ಹೂಡಿಕೆಗೆ ಆದ್ಯತೆ ನೀಡುವವರಿಗೆ ಇದು ಉತ್ತಮ ಆಯ್ಕೆ ಎನಿಸಿಕೊಂಡಿದೆ.

ಯಾರೆಲ್ಲ ಹೂಡಿಕೆ ಮಾಡಬಹುದು?

ಸರ್ಕಾರದಿಂದಲೇ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆ ಇದಾಗಿದ್ದು, 60 ವರ್ಷ ಮೇಲ್ಪಟ್ಟು ವಯಸ್ಸಿನವರು ಅಥವಾ ವಿಆರ್‌ಎಸ್‌ ನಿವೃತ್ತಿ ಪಡೆದ 55 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಅರ್ಹರು. ವೈಯಕ್ತಿಕವಾಗಿ ಅಥವಾ ಸಂಗಾತಿಯೊಂದಿಗೆ ಜಂಟಿಯಾಗಿ ಖಾತೆಯನ್ನು ತೆರೆಯಬಹುದು.

ಬಡ್ಡಿ ದರ

ಅಂಚೆ ಕಚೇರಿ ಅಥವಾ ಬ್ಯಾಂಕ್‌ನಲ್ಲಿ ಎಸ್‌ಸಿಎಸ್‌ಎಸ್‌ ಖಾತೆ ತೆರೆಯಬಹುದು. ಸದ್ಯ ಈ ಯೋಜನೆಗೆ ವಾರ್ಷಿಕ ಶೇ. 8.2ರಷ್ಟು ಬಡ್ಡಿ ಇದೆ. ಕನಿಷ್ಠ ಹೂಡಿಕೆ 1,000 ರೂ. ಮತ್ತು ಗರಿಷ್ಠ ಹೂಡಿಕೆ 30 ಲಕ್ಷ ರೂ. ವಿಶೇಷ ಎಂದರೆ ತೆರಿಗೆ ಸೆಕ್ಷನ್‌ 80 ಸಿ ಅಡಿಯಲ್ಲಿ ಟ್ಯಾಕ್ಸ್‌ ಡಿಡಕ್ಷನ್‌ಗೂ ಅವಕಾಶ ಇದೆ.

ಮಾಸಿಕ 20 ಸಾವಿರ ರೂ. ಪಡೆಯುವುದು ಹೇಗೆ?

ಈ ಯೋಜನೆ ಮೂಲಕ ಮಾಸಿಕ 20 ಸಾವಿರ ರೂ. ಪಡೆಯುವುದು ಹೇಗೆ ಎನ್ನುವುದನ್ನು ಉದಾಹರಣೆ ಮೂಲಕ ನೋಡೋಣ. ಸದ್ಯ ಎಸ್‌ಸಿಎಸ್‌ಎಸ್‌ ಯೋಜನೆಗೆ 8.2 ಬಡ್ಡಿ ಲಭಿಸುವ ಹಿನ್ನೆಲೆಯಲ್ಲಿ ನೀವು 30 ಲಕ್ಷ ರೂ. ಹೂಡಿಕೆ ಮಾಡಿದರೆ ಪ್ರತಿ ವರ್ಷ 2.46 ಲಕ್ಷ ರೂ. ಬಡ್ಡಿ ಲಭಿಸುತ್ತದೆ. ಅಂದರೆ ಪ್ರತಿ ತಿಂಗಳು 20,000 ರೂ. ಸಿಕ್ಕಂತಾಗುತ್ತದೆ. ಒಟ್ಟಿನಲ್ಲಿ ಇದು ಹಿರಿಯ ನಾಗರಿಕರಿಗೆ ಉತತ್ಮ ಯೋಜನೆ ಎನಿಸಿಕೊಂಡಿದೆ.

ಇದನ್ನೂ ಓದಿ: Money Guide: ನಿವೃತ್ತಿಯ ನಂತರವೂ ಆರ್ಥಿಕವಾಗಿ ಸದೃಢರಾಗಬೇಕೆ?; ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ

Continue Reading

ದೇಶ

Union Budget 2024: ಜುಲೈ 23ರಂದು ಕೇಂದ್ರ ಬಜೆಟ್‌ ಮಂಡನೆ; ಸಾಮಾನ್ಯ ಜನರಿಗೆ ಏನಿದೆ ನಿರೀಕ್ಷೆ?

Union Budget 2024: ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಜುಲೈ 23ರಂದು ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ.

VISTARANEWS.COM


on

Union Budget 2024
Koo

ನವದೆಹಲಿ: ದೇಶದ ಜನ ಕುತೂಹಲದಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಬಜೆಟ್‌ನಲ್ಲಿ ತೆರಿಗೆ ವಿನಾಯಿತಿ, ಬಡ-ಮಧ್ಯಮ ವರ್ಗದವರಿಗೆ ಹಲವು ರೀತಿಯಲ್ಲಿ ಅನುಕೂಲವಾಗುವ ಯೋಜನೆಗಳ ಘೋಷಣೆ ಕುರಿತು ನಿರೀಕ್ಷೆ ಹೆಚ್ಚಾಗಿದೆ.

ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಬಜೆಟ್‌ ಅಧಿವೇಶನದ ಕುರಿತು ಮಾಹಿತಿ ನೀಡಿದ್ದಾರೆ. “ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಮುಂಗಡಪತ್ರವಾಗಿದೆ.

ಏನೆಲ್ಲ ಇವೆ ನಿರೀಕ್ಷೆ?

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ತೆರಿಗೆಯ ಸ್ಲ್ಯಾ ಬ್‌ ಹೀಗಿದೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಣೆ ಸಾಧ್ಯತೆ; ಯಾರಿಗೆಲ್ಲ ಅನುಕೂಲ?

Continue Reading

ವಾಣಿಜ್ಯ

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ; ಸ್ವರ್ಣ ಪ್ರಿಯರಿಗೆ ಶಾಕ್‌

Gold Rate Today: 24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮತ್ತೆ ಚಿನ್ನದ ದರ ಏರಿಕೆ ಕಂಡಿದ್ದು, ಗ್ರಾಹರಿಗೆ ಶಾಕ್‌ ನೀಡಿದೆ. (Gold Rate Today). ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿರುವ ಹಿನ್ನಲೆಯಲ್ಲಿ ಗ್ರಾಹಕರು ತುಸು ಸಮಾಧಾನ ಪಟ್ಟುಕೊಂಡಿದ್ದರು.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,765 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,380 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,120. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,650 ಮತ್ತು ₹ 6,76,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,800 ಮತ್ತು ₹ 7,38,000 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,780₹ 7,395
ಮುಂಬೈ₹ 6,765₹ 7,380
ಬೆಂಗಳೂರು₹ 6,765₹ 7,380
ಚೆನ್ನೈ₹ 6,820₹ 7,440

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 93.25 ಹಾಗೂ 8 ಗ್ರಾಂಗೆ ₹ 746 ಇದೆ. 10 ಗ್ರಾಂಗೆ ₹ 932.50 ಹಾಗೂ 1 ಕಿಲೋಗ್ರಾಂಗೆ ₹ 93,250 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading

ದೇಶ

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

RBI Fine: ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಬಳಿಕ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

RBI Fine
Koo

ಮುಂಬೈ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (Punjab National Bank) ಭಾರತೀಯ ರಿಸರ್ವ್‌ ಬ್ಯಾಂಕ್‌ 1.31 ಕೋಟಿ ರೂಪಾಯಿ ದಂಡ ವಿಧಿಸಿದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಕೇಂದ್ರೀಯ ಬ್ಯಾಂಕ್‌ ಪಿಎನ್‌ಬಿಗೆ (PNB) ದಂಡ ವಿಧಿಸಿದೆ. ಕೆವೈಸಿ (Know Your Customer), ಸಾಲಗಳು ಹಾಗೂ ಅಡ್ವಾನ್ಸಸ್‌ ಕುರಿತು ನಿಯಮಗಳನ್ನು ಪಾಲಿಸಲು ಪಿಎನ್‌ಬಿ ವಿಫಲವಾದ ಕಾರಣ ಆರ್‌ಬಿಐ ದಂಡದ (RBI Fine) ಬರೆ ಎಳೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ನೋಟಿಸ್‌ಗೆ ಪಿಎನ್‌ಬಿ ನೀಡಿದ ಪ್ರತಿಕ್ರಿಯೆಯ ಆಧಾರದ ಮೇಲೆ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

RBI Balance Sheet

ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ತಿಂಗಳು ದಂಡ

ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ಜೂನ್‌ ತಿಂಗಳಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ 1.45 ಕೋಟಿ ರೂ. ದಂಡ ವಿಧಿಸಿತ್ತು. ಸಾಲಗಳು ಹಾಗೂ ಮುಂಗಡಗಳು, ಗ್ರಾಹಕರ ರಕ್ಷಣೆಯ ಕುರಿತು ಆರ್‌ಬಿಐ ಜಾರಿಗೆ ತಂದಿರುವ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಮುಂಬೈ ಮೂಲದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ದಂಡ ವಿಧಿಸಲಾಗಿತ್ತು.

ಅನುತ್ಪಾದಕ ಆಸ್ತಿ (NPA) ಬಿಕ್ಕಟ್ಟು ನಿವಾರಣೆ, ಬ್ಯಾಂಕ್‌ಗಳ ದಿವಾಳಿತನ ತಡೆಗಾಗಿ ಹಲವು ನಿಯಮಗಳನ್ನು ಆರ್‌ಬಿಐ ಜಾರಿಗೆ ತಂದಿದೆ. ಹಾಗಾಗಿ, ಎಲ್ಲ ಬ್ಯಾಂಕ್‌ಗಳು ಕಠಿಣ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮಗಳನ್ನು ಪಾಲಿಸುವಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಆರ್‌ಬಿಐ ದಂಡ ವಿಧಿಸುತ್ತದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿಯೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ.

ಕೆಲ ತಿಂಗಳ ಹಿಂದೆಯೂ ಮೂರು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿತ್ತು. ಎಸ್‌ಬಿಐಗೆ 2 ಕೋಟಿ ರೂ. ದಂಡ ವಿಧಿಸಲಾಗಿತ್ತು. ಠೇವಣಿದಾರರ ಶೈಕ್ಷಣಿಕ ಜಾಗೃತಿ ಫಂಡ್‌ ಯೋಜನೆ (2014) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿತ್ತು. ಆದಾಯ ಗುರುತಿಸುವ ಮಾನದಂಡಗಳು, ಅನುತ್ಪಾದಕ ಆಸ್ತಿ ಪತ್ತೆಹಚ್ಚುವಲ್ಲಿ ಚ್ಯುತಿ ಸೇರಿ ಹಲವು ಕಾರಣಗಳಿಂದಾಗಿ ಸಿಟಿ ಯುನಿಯನ್‌ ಬ್ಯಾಂಕ್‌ಗೆ 66 ಲಕ್ಷ ರೂ. ದಂಡ ವಿಧಿಸಿತ್ತು. ಮತ್ತೊಂದೆಡೆ, ಆರ್‌ಬಿಐ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಕೆನರಾ ಬ್ಯಾಂಕ್‌ಗೆ 32.30 ಲಕ್ಷ ರೂ. ದಂಡ ವಿಧಿಸಿತ್ತು.

ಇದನ್ನೂ ಓದಿ: RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Continue Reading
Advertisement
karnataka weather Forecast
ಮಳೆ37 mins ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Puri Jagannath Temple
Latest1 hour ago

Puri Jagannath Temple: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Champions Trophy 2025:
ಪ್ರಮುಖ ಸುದ್ದಿ7 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ7 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ8 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ9 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ9 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ9 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ9 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ37 mins ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ12 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ15 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ16 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು18 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ20 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌