Dasara Movie Tweet Review Positive Response By Fans Actor Nani: ʻದಸರಾʼ ಸಿನಿಮಾದಲ್ಲಿ ನಾನಿ ನಟನೆಗೆ ಭೇಷ್‌ ಎಂದ ಪ್ರೇಕ್ಷಕರು: ಟ್ವೀಟ್‌ನಲ್ಲಿ ಸಂತಸ ಹೊರ ಹಾಕಿದ ಸಿನಿಪ್ರಿಯರು! - Vistara News

South Cinema

Actor Nani: ʻದಸರಾʼ ಸಿನಿಮಾದಲ್ಲಿ ನಾನಿ ನಟನೆಗೆ ಭೇಷ್‌ ಎಂದ ಪ್ರೇಕ್ಷಕರು: ಟ್ವೀಟ್‌ನಲ್ಲಿ ಸಂತಸ ಹೊರ ಹಾಕಿದ ಸಿನಿಪ್ರಿಯರು!

ಪರದೆಯ ಮೇಲೆ ʻದಸರಾʼ ವೀಕ್ಷಿಸಿದ ನಂತರ ಉತ್ಸಾಹವನ್ನು ತಡೆಯಲು ಸಾಧ್ಯವಾಗದ (Actor Nani) ಕೆಲವು ಅಭಿಮಾನಿಗಳು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ದಸರಾ ಕುರಿತು ಕೆಲವು ಮಾಹಿತಿಯನ್ನು ಸೋಷಿಯಲ್‌ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

VISTARANEWS.COM


on

Dasara Movie Tweet Review Positive Response By Fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯಾಚುರಲ್ ಸ್ಟಾರ್ ನಾನಿ (Actor Nani) ಅಭಿನಯದ ʻದಸರಾʼ ಪ್ಯಾನ್‌ ಇಂಡಿಯಾ ಸಿನಿಮಾ ವಿಶ್ವಾದ್ಯಂತ ಮಾರ್ಚ್‌ 30ರಂದು ತೆರೆ ಕಂಡಿದೆ. ಶ್ರೀಕಾಂತ್ ಒಡೆಲಾ ನಿರ್ದೇಶನದ ಸಿನಿಮಾ ಬಗ್ಗೆ ಅಭಿಮಾನಿಗಳು ಹೊಗಳುತ್ತಿದ್ದಾರೆ. ಪರದೆಯ ಮೇಲೆ ʻದಸರಾʼ ವೀಕ್ಷಿಸಿದ ನಂತರ ಉತ್ಸಾಹವನ್ನು ತಡೆಯಲು ಸಾಧ್ಯವಾಗದ ಕೆಲವು ಅಭಿಮಾನಿಗಳು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ದಸರಾ ಕುರಿತು ಕೆಲವು ಮಾಹಿತಿಯನ್ನು ಸೋಷಿಯಲ್‌ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ʻʻಟ್ವಿಟರ್‌ನಲ್ಲಿ ಪ್ರಸ್ತುತ ಟ್ರೆಂಡ್‌ಗಳನ್ನು ನೋಡುವಾಗ ದಸರಾ ಚರ್ಚೆ ಸಕಾರಾತ್ಮಕವಾಗಿದೆ. ಮೊದಲಾರ್ಧ ಸಿನಿಮಾ ಅತ್ಯುತ್ತಮ, ದ್ವಿತೀಯಾರ್ಧ ಸ್ವಲ್ಪ ಲ್ಯಾಗ್‌ ಅನಿಸಿತುʼʼ ಎಂದು ಪ್ರೇಕ್ಷಕರೊಬ್ಬರು ಬರೆದುಕೊಂಡಿದ್ದಾರೆ.

ʻʻಸಿನಿಮಾಟೋಗ್ರಫಿ ಇಷ್ಟವಾಯಿತು. ಒಳ್ಳೆಯ ಟ್ವಿಸ್ಟ್. ಬಿಜಿಎಂ (ಹಿನ್ನೆಲೆ ಸಂಗೀತ) ಚೆನ್ನಾಗಿದೆ. ನಾನಿ ಅಭಿನಯ ಅದ್ಭುತ. ಯಾವುದೇ ಭಯಂಕರ ದೃಶ್ಯಗಳನ್ನು ಹೊಂದಿಲ್ಲ. ಖಂಡಿತವಾಗಿಯೂ ದಸರಾ ವೀಕ್ಷಿಸಬಹುದಾಗಿದೆʼʼಎಂದು ಒಬ್ಬರು ಬರೆದುಕೊಂಡಿದ್ದಾರೆ.

ʻʻದಸರಾ ಸುಂದರವಾಗಿ ಹಳ್ಳಿಗಾಡಿನ ಚಿತ್ರವನ್ನು ನಿರೂಪಿಸಿದೆ. ನಾನಿ ಅವರ ವೃತ್ತಿಜೀವನದಲ್ಲಿಯೇ ಅತ್ಯುತ್ತಮ ಪ್ರದರ್ಶನ. ಕ್ಲೈಮ್ಯಾಕ್ಸ್‌ ಅದ್ಭುತʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Nani: ನಾನಿ ಅಭಿನಯದ ʻದಸರಾʼ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ 36 ಕಟ್ ಸೂಚನೆ​

ಶ್ರೀಕಾಂತ್ ಒಡೆಲಾ ಚೊಚ್ಚಲ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದ್ದು, ಖ್ಯಾತ ನಟಿ ಕೀರ್ತಿ ಸುರೇಶ್ ನಾನಿ ಜೋಡಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ.

ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣದಲ್ಲಿ ‘ದಸರಾ’ ಸಿನಿಮಾ ಮೂಡಿ ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

Actor Darshan: ‘ಕಾಟೇರ 2’ (Kaatera 2) ಸಿನಿಮಾದ ಘೋಷಣೆ ಆಗಲಿದೆ ಎಂದು ಕೆಲವರು ಊಹಿಸಿದ್ದರು. ಇದೀಗ ಈ ಬಗ್ಗೆ ದರ್ಶನ್‌ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

VISTARANEWS.COM


on

Actor Darshan React about Kaatera 2
Koo

ಬೆಂಗಳೂರು: `ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಹಾಗೂ ನಟ ದರ್ಶನ್ (Actor Darshan)​ ಅವರು ಕಾರು ಗಿಫ್ಟ್‌ ಮಾಡಿದ್ದಾರೆ. ಕಾಟೇರದ ಈ ಸಂಭ್ರವನ್ನು ಶೇರ್‌ ಮಾಡಿಕೊಳ್ಳಲು ರಾಕ್​ಲೈನ್​ ವೆಂಕಟೇಶ್ ಏಕಾಏಕಿ ಸುದ್ದಿಗೋಷ್ಠಿ ನಡೆಸಿದ್ದರು. ‘ಕಾಟೇರ 2’ (Kaatera 2) ಸಿನಿಮಾದ ಘೋಷಣೆ ಆಗಲಿದೆ ಎಂದು ಕೆಲವರು ಊಹಿಸಿದ್ದರು. ಇದೀಗ ಈ ಬಗ್ಗೆ ದರ್ಶನ್‌ ಅವರು ನೇರವಾಗಿ ಉತ್ತರ ನೀಡಿದ್ದಾರೆ.

ದರ್ಶನ್‌ ಅವರು ಕಾಟೇರ ‘ಪಾರ್ಟ್​ 2’ ಮಾಡಲು ಅ ಸಿದ್ಧರಿಲ್ಲ. ಈ ಬಗ್ಗೆ ನಟ ಮಾತನಾಡಿ ʻʻನಾನು ಸೀಕ್ವೆಲ್‌ ಮಾಡಲ್ಲ. ಕಾಟೇರ ಅಲ್ಲಿಗೆ ಮುಗಿಯಿತು. ನನಗೆ ಇಷ್ಟವಾಗಲ್ಲ. ಗೆದ್ದ ಎತ್ತಿನ ಬಾಲ ಹಿಡಿಯಬಾರದು. ಕಾಟೇರ ಕಥೆಯನ್ನು ಇನ್ನೂ ಎಳೆಯಬಾರದು’ ಎಂದು ದರ್ಶನ್​ ಹೇಳಿದ್ದಾರೆ.

ಇದನ್ನೂ ಓದಿ: Kaatera  Movie: `ಕಾಟೇರ’ ಸಿನಿಮಾಗೆ 100 ದಿನ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ!

ಸುದ್ದಿಗೋಷ್ಠಿಯಲ್ಲಿ ರಾಕ್​ಲೈನ್​ ವೆಂಕಟೇಶ್​, ನಟ ದರ್ಶನ್​,ನಿರ್ದೇಶಕ ತರುಣ್​ ಸುಧೀರ್​, . ‘ಕಾಟೇರ’ ಚಿತ್ರದ ಸಂಭಾಷಣೆಕಾರ ಮಾಸ್ತಿ, ಕಥೆಗಾರ ಜಡೇಶ್​ ಕುಮಾರ್​ ಹಂಪಿ ಹಾಗೂ ನಟ ಸೂರಜ್​ ಇದ್ದರು. ಇದೇ ವೇಳೆ ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ಕಾರು ನೀಡಲಾಗಿದೆ. ಮುಖ್ಯವಾಗಿ ನಿರ್ದೇಶಕ ತರುಣ್ ಸುಧೀರ್ ಜತೆ ಸೇರಿ ಜಡೇಶ್ ಹಂಪಿ ರಚಿಸಿದ ಕಥೆ, ಚಿತ್ರಕಥೆ ಹಾಗೂ ಮಾಸ್ತಿ ಸಂಭಾಷಣೆ ಚಿತ್ರದಲ್ಲಿ ಹೈಲೆಟ್ ಆಗಿತ್ತು. ಸಿನಿಮಾ ನೋಡಿದ ಪ್ರತಿಯೊಬ್ಬರು ಇವರಿಬ್ಬರ ಶ್ರಮದ ಬಗ್ಗೆ ಮಾತನಾಡಿದ್ದರು. ಇನ್ನು ನಟ ಸೂರಜ್ ಅಭಿನಯಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್, ನೋವಿನ ನಡುವೆಯೂ ಕ್ಲೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಸದ್ಯ ಮೂವರಿಗೆ ನಿರ್ಮಾಪಕರ ರಾಕ್‌ಲೈನ್ ವೆಂಕಟೇಶ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

ದರ್ಶನ್ ಅವರಿಗೆ ಈ ಹಿಂದೆ ತರುಣ್​ ಸುಧೀರ್​ ರಾಬರ್ಟ್ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಅವರು ಮತ್ತೊಮ್ಮೆ ದರ್ಶನ್ ಆ್ಯಕ್ಷನ್​ ಕಟ್ ಹೇಳಿದ್ದಾರೆ. ದರ್ಶನ್​ಗೆ ಜೋಡಿಯಾಗಿ ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಮಿಂಚಿದ್ದರು.

Continue Reading

ಸ್ಯಾಂಡಲ್ ವುಡ್

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Kaatera  Movie:  ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ಕಾರು ನೀಡಲಾಗಿದೆ. ಇನ್ನು ನಟ ಸೂರಜ್ ಅಭಿನಯಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್, ನೋವಿನ ನಡುವೆಯೂ ಕ್ಲೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಸುದ್ದಿಗೋಷ್ಠಿ ವೇಳೆ ರಾಕ್​ಲೈನ್​ ವೆಂಕಟೇಶ್​ ಹಾಗೂ ದರ್ಶನ್ ಈ ಬಗ್ಗೆ ಮಾಹಿತಿ ಹಂಚಿಕೊಂಡರು.

VISTARANEWS.COM


on

Kaatera  Movie Rockline Venkatesh Gifts Car To Jadesh K Hampi Maasthi And Suraj
Koo

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ `ಕಾಟೇರ’ ಸಿನಿಮಾ (Kaatera Movie) ಬಾಕ್ಸಾಫೀಸ್‌ನಲ್ಲಿ 200 ಕೋಟಿ ರೂ.ಅಧಿಕ ಕಲೆಕ್ಷನ್ ಮಾಡಿದೆ. ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ.ಈ ಸಂಭ್ರಮದಲ್ಲಿ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಹಾಗೂ ನಟ ದರ್ಶನ್​ ಅವರು ‘ಕಾಟೇರ’ ಸಿನಿಮಾ ತಂಡದ ಮೂವರಿಗೆ ಕಾರು ಗಿಫ್ಟ್​ ನೀಡಿದ್ದಾರೆ. ಸುದ್ದಿಗೋಷ್ಠಿ ವೇಳೆ ರಾಕ್​ಲೈನ್​ ವೆಂಕಟೇಶ್​ ಹಾಗೂ ದರ್ಶನ್ ಈ ಬಗ್ಗೆ ಮಾಹಿತಿ ಹಂಚಿಕೊಂಡರು.

ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ಕಾರು ನೀಡಲಾಗಿದೆ. ಮುಖ್ಯವಾಗಿ ನಿರ್ದೇಶಕ ತರುಣ್ ಸುಧೀರ್ ಜತೆ ಸೇರಿ ಜಡೇಶ್ ಹಂಪಿ ರಚಿಸಿದ ಕಥೆ, ಚಿತ್ರಕಥೆ ಹಾಗೂ ಮಾಸ್ತಿ ಸಂಭಾಷಣೆ ಚಿತ್ರದಲ್ಲಿ ಹೈಲೆಟ್ ಆಗಿತ್ತು. ಸಿನಿಮಾ ನೋಡಿದ ಪ್ರತಿಯೊಬ್ಬರು ಇವರಿಬ್ಬರ ಶ್ರಮದ ಬಗ್ಗೆ ಮಾತನಾಡಿದ್ದರು. ಇನ್ನು ನಟ ಸೂರಜ್ ಅಭಿನಯಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್, ನೋವಿನ ನಡುವೆಯೂ ಕ್ಲೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಸದ್ಯ ಮೂವರಿಗೆ ನಿರ್ಮಾಪಕರ ರಾಕ್‌ಲೈನ್ ವೆಂಕಟೇಶ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: Kaatera  Movie: `ಕಾಟೇರ’ ಸಿನಿಮಾಗೆ 100 ದಿನ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ!

ರಾಕ್​ಲೈನ್​ ವೆಂಕಟೇಶ್ ಮಾತನಾಡಿ ʻʻಸಿನಿಮಾದಲ್ಲಿ ಎಲ್ಲರೂ ಅದ್ಭುತವಾಗಿ ನಟಿಸಿದ್ದಾರೆ.ಸೂರಜ್​ ಕೂಡ ಒಳ್ಳೆಯ ಪಾತ್ರ ಮಾಡಿದರು. ಜಡೇಶ್​, ಮಾಸ್ತಿ ಮತ್ತು ಸೂರಜ್​ ಅವರನ್ನು ಗಮನದಲ್ಲಿ ಇಟ್ಟುಕೊಂಡು ನಾನು, ದರ್ಶನ್​ ಮತ್ತು ತರುಣ್​ ಈ ನಿರ್ಧಾರಕ್ಕೆ ಬಂದೆವು. ಈ ಮೂವರಿಗೂ ಕಾರು ಕೊಡಬೇಕು ಎನಿಸಿತುʼʼಎಂದು ಹೇಳಿಕೊಂಡಿದ್ದಾರೆ. ಮೂವರಿಗೂ 10 ಲಕ್ಷ ರೂ. ಮೌಲ್ಯದ ಸ್ವಿಫ್ಟ್ ಕಾರುಗಳನ್ನು ನಿರ್ಮಾಪಕರ ರಾಕ್‌ಲೈನ್‌ ವೆಂಕಟೇಶ್ ಉಡುಗೊರೆಯಾಗಿ ನೀಡಿದ್ದಾರೆ. ಮಾಸ್ತಿ, ಜಡೇಶ್, ಸೂರಜ್ ಮೂವರಿಗೆ ಇದರ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.

ʻʻಕನ್ನಡ ಚಿತ್ರರಂಗದಲ್ಲಿ ಬರಹಗಾರರ ಕೊರತೆ ಇದೆ. ಮಲಯಾಳಂ ಸಿನಿಮಾಗಳನ್ನು ಚೆನ್ನಾಗಿ ಓಡುತ್ತವೆ. ಅದಕ್ಕೆ ಕಥೆಯೇ ಕಾರಣ. ನಮ್ಮ ಚಿತ್ರರಂಗದಲ್ಲಿ ಕಥೆಗಾರರನ್ನು ಪ್ರೋತ್ಸಾಹಿಸಬೇಕು. ಆ ಉದ್ದೇಶದಿಂದ ನಾವು ಕಾರು ನೀಡುವ ನಿರ್ಧಾರಕ್ಕೆ ಬಂದೆವು. ಎಂದಿದ್ದಾರೆ ದರ್ಶನ್​.

ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

ದರ್ಶನ್ ಅವರಿಗೆ ಈ ಹಿಂದೆ ತರುಣ್​ ಸುಧೀರ್​ ರಾಬರ್ಟ್ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಅವರು ಮತ್ತೊಮ್ಮೆ ದರ್ಶನ್ ಆ್ಯಕ್ಷನ್​ ಕಟ್ ಹೇಳಿದ್ದಾರೆ. ದರ್ಶನ್​ಗೆ ಜೋಡಿಯಾಗಿ ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಮಿಂಚಿದ್ದರು.

Continue Reading

ಟಾಲಿವುಡ್

Pawan Kalyan: ʻಹರಿ ಹರ ವೀರ ಮಲ್ಲುʼವಾಗಿ ಅಬ್ಬರಿಸಿದ ಪವನ್ ಕಲ್ಯಾಣ್; ಟೀಸರ್‌ ಔಟ್‌!

Pawan Kalyan: ಪವನ್ ಕಲ್ಯಾಣ್ ಕತ್ತಿ ಹಿಡಿದು ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ನಟ ಕೆಂಪು ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಟೀಸರ್‌ ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗಿದೆ.ಮೋಘಲ್‌ ಚಕ್ರವರ್ತಿ ಆಗಿ ಬಾಬಿ ಡಿಯೋಲ್‌ ಕಂಡಿದ್ದಾರೆ. ಮೆಗಾ ಸೂರ್ಯ ಫಿಲ್ಮ್ ಅಡಿಯಲ್ಲಿ ಎ ದಯಾಕರ್ ರಾವ್ ಚಿತ್ರವನ್ನು ನಿರ್ಮಿಸುತ್ತಿದ್ದರೆ, ಎಎಮ್ ರತ್ನಂ ಅವರು ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ.

VISTARANEWS.COM


on

Pawan Kalyan Hari Hara Veera Mallu Part 1 teaser Out
Koo

ಬೆಂಗಳೂರು: ಜನ ಸೇನಾ ಪಕ್ಷದ (Jana Sena Party) ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಈ ವರ್ಷ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Andhra Pradesh assembly election) ಪೀಠಂಪುರಂ ಕ್ಷೇತ್ರದಿಂದ (Anushka Shetty) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರ ಜತೆಗೆ ಪವನ್ ಕಲ್ಯಾಣ್ ನಟನೆಯ ಹರಿ ʻಹರ ವೀರ ಮಲ್ಲು ಭಾಗ 1ʼ (Hari Hara Veera Mallu)ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

ಟೀಸರ್‌ನಲ್ಲಿ ಪವನ್ ಕಲ್ಯಾಣ್ ಅಬ್ಬರಿಸಿದ್ದಾರೆ. ಟೀಸರ್‌ನಲ್ಲಿ ಮಗಳು ತಂದೆಯ ಮೇಲೆ ಆಗುತ್ತಿರುವ ದಬ್ಬಾಳಿಕೆ ಬಗ್ಗೆ ಪ್ರಶ್ನೆ ಇಡುತ್ತಾಳೆ. ಆಗ ತಂದೆ ʻʻಪ್ರತಿಯೊಬ್ಬನನ್ನು ಅವನ ಮೇಲಿರೋನು ದೋಚಿಕೊಳ್ಳುತ್ತಾನೆ. ನಮ್ಮನ್ನು ದೊರೆ ದೋಚಿಕೊಳ್ಳುತ್ತಾನೆ. ದೊರೆಯನ್ನು ಗೋಲ್ಕುಂಡ ನವಾಬ್‌ ದೋಚಿಕೊಳ್ಳುತ್ತಾನೆ. ಅವನಲ್ಲಿ ಇರುವುದನ್ನು ಮೋಘಲ್‌ ಚಕ್ರವರ್ತಿ ದೋಚಿಕೊಳ್ಳುತ್ತಾನೆ. ನಮ್ಮ ಮೇಲೆ ಇರುವ ಈ ಕಳ್ಳರನ್ನು ದೋಚಿಕೊಳ್ಳೋದಕ್ಕೆ ಭಗವಂತ ಖಂಡಿತ ಒಬ್ಬನನ್ನು ಕಳಿಸಿಕೊಡುತ್ತಾನೆʼʼ ಎಂದಾಗ ಪವನ್‌ ಎಂಟ್ರಿ ಆಗುತ್ತಾರೆ. ಹಾಗೇ ಮೋಘಲ್‌ ಚಕ್ರವರ್ತಿ ಆಗಿ ಬಾಬಿ ಡಿಯೋಲ್‌ ಕಂಡಿದ್ದಾರೆ.

ಪವನ್ ಕಲ್ಯಾಣ್ ಕತ್ತಿ ಹಿಡಿದು ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ನಟ ಕೆಂಪು ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಟೀಸರ್‌ ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗಿದೆ.

ಇದನ್ನೂ ಓದಿ: Pawan Kalyan: ಎನ್‌ಡಿಎ ತೊರೆಯಲ್ಲ! ಉಲ್ಟಾ ಹೊಡೆದ ನಟ, ಜನಸೇನಾ ನಾಯಕ ಪವನ್ ಕಲ್ಯಾಣ್

ಮೆಗಾ ಸೂರ್ಯ ಫಿಲ್ಮ್ ಅಡಿಯಲ್ಲಿ ಎ ದಯಾಕರ್ ರಾವ್ ಚಿತ್ರವನ್ನು ನಿರ್ಮಿಸುತ್ತಿದ್ದರೆ, ಎಎಮ್ ರತ್ನಂ ಅವರು ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರ ಹಾಡುಗಳು ಮತ್ತು ಸಂಗೀತ ಸಂಯೋಜನೆ ಚಿತ್ರಕ್ಕಿದೆ. ನಿಧಿ ಅಗರ್ವಾಲ್, ಎಂ. ನಾಸರ್, ಸುನಿಲ್, ರಘುಬಾಬು, ಸುಬ್ಬರಾಜು, ಮತ್ತು ನೋರಾ ಫತೇಹಿ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಹಿಂದೆ ಪವನ್ ಕಲ್ಯಾಣ್ ರಾಜಕೀಯದತ್ತ ಗಮನಹರಿಸುತ್ತಿರುವುದರಿಂದ ಸಿನಿಮಾ ಇನ್ನು ಮುಂದೆ ಮಾಡುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಕ್ರಿಶ್‌ ಜಾಗರ್ಲಮುಡಿ ಅವರ ನಿರ್ದೇಶನ ಈ ಸಿನಿಮಾಕ್ಕಿದೆ.

ದಬ್ಬಾಳಿಕೆ ಮಾಡುವವರ ವಿರುದ್ಧ ಹೋರಾಡುವ ʻಹರಿ ಹರ ವೀರ ಮಲ್ಲುʼ ಆಗಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದಾರೆ. ‘ಧರ್ಮಕ್ಕಾಗಿ ಯುದ್ಧ’ ಎನ್ನುವ ಕ್ಯಾಪ್ಶನ್ ಗಮನ ಸೆಳೆದಿದೆ.

ಸದ್ಯ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಚಂದ್ರಬಾಬು ನಾಯ್ಡು ಅವರ ʻತೆಲುಗು ದೇಶಂʼ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರ ಮತ್ತು ಒಟ್ಟು 175 ವಿಧಾನಸಭಾ ಕ್ಷೇತ್ರಗಳಿವೆ. ವಿಧಾನಸಭಾ ಚುನಾವಣೆಯಲ್ಲಿ ಪವನ್‌ ಕಲ್ಯಾಣ್ ಅವರ ಜನಸೇನಾ ಪಕ್ಷವು ಒಟ್ಟು 175 ಸ್ಥಾನಗಳ ಪೈಕಿ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಟಿಡಿಪಿ 144 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 6 ಕಡೆ ಸ್ಪರ್ಧಿಸಲಿದೆ. ಟಿಡಿಪಿ 17 ಕ್ಷೇತ್ರ ಮತ್ತು ಜನಸೇನಾ ಪಕ್ಷವು 2 ಕಡೆ ಕಣಕ್ಕಿಳಿಯಲಿದೆ.

Continue Reading

ಕಾಲಿವುಡ್

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Ilaiyaraaja Issues Legal Notice: ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಇಳಯರಾಜಾ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

VISTARANEWS.COM


on

Ilaiyaraaja Issues Legal Notice to Rajinikanth Coolie
Koo

ಬೆಂಗಳೂರು: ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ ‘ಕೂಲಿ’ (Coolie Movie) ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ (Ilaiyaraaja Issues Legal Notice) ಕಳುಹಿಸಿದ್ದಾರೆ. ಇಳಯರಾಜ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

ವರದಿಯ ಪ್ರಕಾರ, ʻಕೂಲಿʼ ಸಿನಿಮಾ ತಂಡ 1983ರ ʻತಂಗ ಮಗನ್ʼ ಚಿತ್ರದ ʻವಾ ವಾ ಪಕ್ಕಂ ವಾʼ (‘Wa Wa Pabha Wa’)ಹಾಡನ್ನು ಅನುಮತಿ ಪಡೆಯದೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಇಳಯರಾಜ. ಈ ಸಿನಿಮಾ ಟೈಟಲ್ ಟೀಸರ್‌ ಇತ್ತೀಚೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಇಳಯರಾಜ ಟ್ಯೂನ್ ಹಾಕಿದ ಹಾಡನ್ನು ನೆಟ್ಟಿಗರೇ ಗುರುತಿಸಿದ್ದರು.

ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಿದ್ದರು. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಅಲ್ಲದೇ ‘ಕೂಲಿ’ ಟೀಸರ್ ನಿಂದ ಮ್ಯೂಸಿಕ್‌ ತೆಗೆಯದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದೀಗ ಸನ್ ಪಿಕ್ಚರ್ಸ್ ಸಂಸ್ಥೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಘಟನೆ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.

ʻತಲೈವರ್ 171ʼ ಸಿನಿಮಾ ಇದೀಗ ಕೂಲಿ ಎಂದು ಟೈಟಲ್‌ ಇಡಲಾಗಿದೆ. ಲೋಕೇಶ್ ಜತೆ ರಜನಿಕಾಂತ್ ಅಭಿನಯದ ಮೊದಲ ಚಿತ್ರ ಇದಾಗಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಿದ್ದು, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿತ್ತು. ಚಿತ್ರದಲ್ಲಿ ಶಿವಕಾರ್ತಿಕೇಯನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ ಉಳಿದ ಪಾತ್ರವರ್ಗ ಇನ್ನೂ ಘೋಷಿಸಿಲ್ಲ. ಟೈಟಲ್ ಅನೌನ್ಸ್ ಆದ ದಿನವೇ ಚಿತ್ರದ ಫುಲ್ ಟೀಮ್ ರಿವೀಲ್ ಆಗುವ ನಿರೀಕ್ಷೆ ಇದೆ. ಅನಿರುದ್ಧ್ ರವಿಚಂದರ್ ಸಂಗೀತ ಇದ್ದರೆ, ಜೋಡಿ ಅನ್ಬರಿವ್ ಸಾಹಸ ನಿರ್ದೇಶನ ಇದೆ.
ಇನ್ನು ಲೋಕೇಶ್‌ ಕನಕರಾಜ್‌ ಅವರು ಇತ್ತೀಚೆಗೆ ಶ್ರುತಿ ಹಾಸನ್ ಅವರ ʻಇನಿಮೆಲ್ʼ ಹಾಡಿನ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ರಜನಿಕಾಂತ್ ಜತೆಗಿನ ಚಿತ್ರದ ಹೊರತಾಗಿ, ಲೋಕೇಶ್ ಅವರು ಕಾರ್ತಿ ಜತೆಗಿನ ʻಕೈದಿ 2ʼ ಸಿನಿಮಾ ಸಹ ಹೊಂದಿದ್ದಾರೆ.

Continue Reading
Advertisement
T20 World Cup 2024
ಕ್ರಿಕೆಟ್21 mins ago

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

woman assault case haveri
ಕ್ರೈಂ33 mins ago

Assault Case: ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿತ

West Bengal Governor
ದೇಶ41 mins ago

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

T20 World Cup 2024
ಕ್ರೀಡೆ56 mins ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

Actor Darshan React about Kaatera 2
ಸ್ಯಾಂಡಲ್ ವುಡ್59 mins ago

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

KSET Exam 2023 provisional score list
ಪ್ರಮುಖ ಸುದ್ದಿ1 hour ago

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Amith Shah
Lok Sabha Election 20241 hour ago

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

IPL 2024 Points Table
ಕ್ರೀಡೆ1 hour ago

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

Lok sabha Election 2024
ದೇಶ1 hour ago

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Kaatera  Movie Rockline Venkatesh Gifts Car To Jadesh K Hampi Maasthi And Suraj
ಸ್ಯಾಂಡಲ್ ವುಡ್1 hour ago

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ15 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌