BJP announces first list for karnataka election 2023Karnataka Election: 189 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಬಿಜೆಪಿ: 52 ಹೊಸಬರು; ಇಬ್ಬರು ಎರಡು ಕಡೆ ಸ್ಪರ್ಧೆ - Vistara News

ಕರ್ನಾಟಕ

Karnataka Election: 189 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಬಿಜೆಪಿ: 52 ಹೊಸಬರು; ಇಬ್ಬರು ಎರಡು ಕಡೆ ಸ್ಪರ್ಧೆ

ಈಗಾಗಲೆ ಎರಡು ಹಂತದಲ್ಲಿ ಕಾಂಗ್ರೆಸ್‌ 166 ಹಾಗೂ ಜೆಡಿಎಸ್‌ 93 ಹೆಸರುಗಳನ್ನು ಘೋಷಣೆ ಮಾಡಿದೆ.

VISTARANEWS.COM


on

BJP announces first list for karnataka election 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಪಕ್ಷಗಳಿಗಿಂತ ತಡವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಬಿಜೆಪಿ ಕೊನೆಗೂ ಮಾಡಿದೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರಭಾರಿ ಅರುಣ್‌ ಸಿಂಗ್‌ 189 ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅರುಣ್‌ ಸಿಂಗ್‌, ಇಡೀ ದೇಶ ಬಿಜೆಪಿ ಹಾಗೂ ಮೋದಿಯವರ ನೇತೃತ್ವಕ್ಕೆ ಬೆಂಬಲ ನೀಡಿದೆ. ಕರ್ನಾಟಕದಲ್ಲಿ ಕರ್ನಾಟಕ ಪಕ್ಷದಲ್ಲಿ ಭಿನ್ನಮತವಿದೆ, ಜೆಡಿಎಸ್‌ ಮುಳುಗುತ್ತಿದೆ. ಬಿಜೆಪಿ ಸದೃಢ ಸಂಘಟನೆ ಹೊಂದಿದೆ ಹೊಂದಿದೆ. ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ಭುತ ಪ್ರಸಿದ್ಧಿಯಿದೆ.

ಕರ್ನಾಟಕವು ಅನೇಕ ವಿಚಾರಗಳಲ್ಲಿ ಮುಂದಿದೆ. ಅನೇಕ ಕಾರಣಗಳಿಗಾಗಿ ಮೋದಿಯವರನ್ನು ಕರ್ನಾಟಕದ ಜನತೆ ಅಭಿನಂದಿಸುತ್ತಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಆಗುತ್ತಿದ್ದ ಅನೇಕ ಸೋರಿಕೆಗಳು ಕರ್ನಾಟಕದಲ್ಲಿ ಪರಿಹಾರವಾಗಿವೆ. ಅನೇಕ ಯಾತ್ರೆಗಳಿಗೆ ಕರ್ನಾಟಕದಲ್ಲಿ ಸಫಲತೆ ಸಿಕ್ಕಿದೆ.

ಈ ಪಟ್ಟಿಯಲ್ಲಿ ಎಲ್ಲಕ್ಕಿಂತ ಮುಖ್ಯ ಅಂಶವೆಂದರೆ ಹೊಸ ಅಭ್ಯರ್ಥಿಗಳಿಗೆ ಅವಕಾಶ. 52 ಹೊಸ ಹೊಸ ವ್ಯಕ್ತಿಗಳಿಗೆ ಟಿಕೆಟ್‌ ನೀಡುತ್ತಿದೆ. ಎಲ್ಲಕ್ಕಿಂತ ಹೆಚ್ಚು 32 ಒಬಿಸಿ ಸಮುದಾಯಕ್ಕೆ, ಎಸ್‌ಸಿ 30, ಎಸ್‌ಟಿ 16 ಅಭ್ಯರ್ಥಿಗಳಿದ್ದಾರೆ. ಇದರಲ್ಲಿ 9 ವೈದ್ಯರು, ನಿವೃತ್ತ ಐಎಎಸ್‌‌, ಐಪಿಎಸ್‌ ಅಧಿಕಾರಿಗಳಿದ್ದಾರೆ. 31 ಸ್ನಾತಕೋತ್ತರ ಪದವೀಧರರು, 8 ಮಹಿಳೆಯರಿದ್ದಾರೆ ಎಂದರು.

  1. ಶಿಗ್ಗಾಂವ್‌- ಬಸವರಾಜ ಬೊಮ್ಮಾಯಿ
  2. ನಿಪ್ಪಾಣಿ- ಶಶಿಕಲಾ ಜೊಲ್ಲೆ
  3. ಚಿಕ್ಕೋಡಿ-ರಮೇಶ್‌ ಕತ್ತಿ
  4. ಅಥಣಿ- ಮಹೇಶ್‌ ಕುಮಠಳ್ಳಿ
  5. ಕಾಗವಾಡ-ಶ್ರೀಮಂತ್‌ ಪಾಟೀಲ್‌
  6. ಕುಡಚಿ- ಪಿ.ರಾಜೀವ್‌
  7. ರಾಯಭಾಗ-ದುರ್ಯೋಧನ ಐಹೊಳೆ
  8. ಹುಕ್ಕೇರಿ-ನಿಖಿಲ್‌ ಕತ್ತಿ
  9. ಅರಭಾವಿ-ಬಾಲಚಂದ್ರ ಜಾರಕಿಹೊಳಿ
  10. ಗೋಕಾಕ್‌-ರಮೇಶ್‌ ಜಾರಕಿಹೊಳಿ
  11. ಯಮಕನಮರಡಿ- ಬಸವರಾಜ್‌ ಹುಂದ್ರಿ
  12. ಬೆಳಗಾವಿ ಉತ್ತರ- ರವಿ ಪಾಟೀಲ್‌
  13. ಬೆಳಗಾವಿ ದಕ್ಷಿಣ- ಅಭಯ್‌ ಪಾಟೀಲ್‌
  14. ಬೆಳಗಾವಿ ಗ್ರಾಮಾಂತರ- ನಾಗೇಶ್‌ ಮರೂಣ್‌ಕರ್‌
  15. ಖಾನಾಪರ್‌- ವಿಠ್ಠಲ್‌ ಹಲಗೇಕರ್‌
  16. ಕಿತ್ತೂರು-ಮಹಂತೇಶ್‌ ದೊಡ್ಡನಗೌಡರ್‌
  17. ಬೈಲಹೊಂಗಲ್‌- ಜಗದೀಶ್‌ ಚೆನ್ನಪ್ಪ
  18. ಸವದತ್ತಿ ಯಲ್ಲಮ್ಮ- ರತ್ನಾ ವಿಶ್ವನಾಥ್‌ ಮಾಮನಿ
  19. ರಾಮದುರ್ಗ-ಚಿಕ್ಕರೇವಣ್ಣ
  20. ಮುಧೋಳ್‌- ಗೋವಿಂದ ಕಾರಜೋಳ
  21. ತೇರದಾಳ್‌- ಸಿದ್ದು ಸವದಿ
  22. ಜಮಖಂಡಿ- ಜಗದೀಶ್‌ ಗುರಗುಂಟಿ
  23. ಬೀಳ್ಗಿ- ಮುರುಗೇಶ್‌ ನಿರಾಣಿ
  24. ಬಾದಾಮಿ- ಶಾಂತಗೌಡ ಪಾಟೀಲ್‌
  25. ಬಾಗಲಕೋಟೆ- ವೀರಣ್ಣ ಚರಂತಿಮಠ್‌
  26. ಹುನಗುಂದ- ದೊಡ್ಡನಗೌಡ ಪಾಟೀಲ್
  27. ಮುದ್ದೆಬಿಹಾಳ್‌-ಎ.ಎಸ್‌. ಪಾಟೀಲ್‌
  28. ಬಬಲೇಶ್ವರ- ಬಿಜುಗೌಡ ಪಾಟೀಲ್‌
  29. ವಿಜಯಪುರ- ಬಸನಗೌಡ ಪಾಟೀಲ್‌ ಯತ್ನಾಳ್
  30. ಸಿಂಧಗಿ- ರಮೇಶ್‌ ಭೂಸನೂರು
  31. ಅಫಜಲಪುರ- ಮಾಲೀಕಯ್ಯ ಗುತ್ತೇದಾರ್‌
  32. ಜೇವರ್ಗ- ಶಿವಾನಂದಗೌಡ ಪಾಟೀಲ್‌
  33. ಸುರಪುರ- ನರಸಿಂಹ ನಾಯಕ್‌
  34. ಶಹಾಪುರ- ಅಮೀನ್‌ ರೆಡ್ಡಿ ಯಲಗಿ
  35. ಯಾದಗಿರಿ- ವೆಂಕಟರೆಡ್ಡಿ ಮುದ್ನಾಳ್‌
  36. ಚಿತ್ತಾಪುರ- ಮಣಿಕಾಂತ ರಾಠೋಡ್‌
  37. ಚಿಂಚೋಳಿ- ಡಾ. ಅವಿನಾಶ್‌ ಜಾಧವ್‌
  38. ಗುಲ್ಬರ್ಗ ಗ್ರಾ- ಬಸವರಾಜ ಮತ್ತಿಮೂಢ
  39. ಗುಲ್ಬರ್ಗ ದಕ್ಷಿಣ- ದತ್ತಾತ್ರೇಯ ಪಾಟೀಲ ರೇವೂರ
  40. ಗುಲ್ಬರ್ಗ ಉತ್ತರ- ಚಂದ್ರಕಾಂತ ಪಾಟೀಲ್
  41. ಆಳಂದ-‌ ಸುಭಾಷ್‌ ಗುತ್ತೇದಾರ್‌
  42. ಬಸವಕಲ್ಯಾಣ- ಶರಣು ಸಲಗಾರ್
  43. ಹುಮನಾಬಾದ್‌-ಸಿದ್ದು ಪಾಟೀಲ್‌
  44. ಬೀದರ್‌ ದಕ್ಷಿಣ- ಶೈಲೇಂದ್ರ ಬೆಳದಾಳೆ
  45. ಔರಾದ್-‌ ಪ್ರಭು ಚವ್ಹಾಣ್
  46. ರಾಯಚೂರು ಗ್ರಾ- ತಿಪ್ಪರಾಜು ಹವಾಲ್ದಾರ್‌
  47. ರಾಯಚೂರು- ಡಾ. ಶಿವರಾಜ ಪಾಟೀಲ್‌
  48. ದೇವದುರ್ಗ- ಶಿವನಗೌಡ ನಾಯಕ್
  49. ಲಿಂಗಸೂರು- ಮಾನಪ್ಪ ವಜ್ಜಲ್‌
  50. ಸಿಂಧನೂರು- ಕೆ.ಕರಿಯಪ್ಪ
  51. ಮಸ್ಕಿ- ಪ್ರತಾಪ್‌ಗೌಡ ಪಾಟೀಲ್‌ʼ
  52. ಕುಷ್ಠಗಿ- ದೊಡ್ಡನಗೌಡ ಪಾಟೀಲ್‌
  53. ಕನಕಗಿರಿ- ಬಸವರಾಜ ದಡೇಸೂಗೂರು
  54. ಯಲಬುರ್ಗ- ಹಾಲಪ್ಪ ಆಚಾರ್‌
  55. ಶಿರಹಟ್ಟಿ- ಡಾ. ಚಂದ್ರು ಲಮಾಣಿ
  56. ಗದಗ್‌- ಅನಿಲ್‌ ಮೆಣಸಿನಕಾಯಿ
  57. ನರಗುಂದ- ಸಿ.ಸಿ. ಪಾಟೀಲ್
  58. ನವಲಗುಂದ- ಶಂಕರ್‌ ಪಾಟೀಲ್‌
  59. ಕುಂದಗೋಳ-‌ ಎಂ.ಆರ್‌. ಪಾಟೀಲ್
  60. ಧಾರವಾಡ- ಅಮೃತ್‌ ದೇಸಾಯಿ
  61. ಹುಬ್ಬಳ್ಳಿ-ಧಾರವಾಡ ಪೂರ್ವ-ಕ್ರಾಂತಿ ಕಿರಣ್‌
  62. ಹುಬ್ಬಳ್ಳಿ-ಧಾರವಾಡ ಪಶ್ಚಿಮ- ಅರವಿಂದ ಬೆಲ್ಲದ್
  63. ಹಳಿಯಾಳ್- ಸುನೀಲ್‌ ಹೆಗಡೆ
  64. ಕಾರವಾರ್-‌ ರೂಪಾಲಿ ಸಂತೋಷ್‌ ನಾಯಕ್‌
  65. ಕುಮಟಾ-ದಿನಕರ ಶೆಟ್ಟಿ
  66. ಭಟ್ಕಳ- ಸುನೀಲ್‌ ಬಿಳಿಯಾ ನಾಯ್ಕ
  67. ಶಿರಸಿ- ವಿಶ್ವೇಶ್ವರ್‌ ಹೆಗಡೆ ಕಾಗೇರಿ
  68. ಯಲ್ಲಾಪುರ- ಶಿವರಾಮ್‌ ಹೆಬ್ಬಾರ್‌
  69. ಬ್ಯಾಡಗಿ- ವಿರೂಪಾಕ್ಷಪ್ಪ ಬಳ್ಳಾರಿ
  70. ಹಿರೇಕೆರೂರು- ಬಿ.ಸಿ. ಪಾಟೀಲ್
  71. ರಾಣೆಬೆನ್ನೂರ್‌- ಅರುಣ್‌ ಪೂಜಾರ್‌
  72. ಹಡಗಲಿ- ಕೃಷ್ಣ ನಾಯಕ್‌
  73. ವಿಜಯನಗರ್‌- ಸಿದ್ಧಾರ್ಥ್‌ ಸಿಂಗ್‌
  74. ಕಂಪ್ಲಿ- ಸುರೇಶ್‌ ಬಾಬು
  75. ಶಿರಗುಪ್ಪ- ಸೋಮಲಿಂಗಪ್ಪ
  76. ಬಳ್ಳಾರಿ ಗ್ರಾಮೀಣ- ಬಿ. ಶ್ರೀರಾಮುಲು
  77. ಬಳ್ಳಾರಿ ನಗರ -ಗಾಲಿ ಸೋಮಶೇಖರ ರೆಡ್ಡಿ
  78. ಸಂಡೂರು- ಶಿಲ್ಪಾ ರಾಘವೇಂದ್ರ
  79. ಕೂಡ್ಲಿಗಿ- ಲೋಕೇಶ್‌ ನಾಯಕ್‌
  80. ಮೊಳಕಾಲ್ಮೂರು- ಎಸ್‌. ತಿಪ್ಪೇಸ್ವಾಮಿ
  81. ಚಳ್ಳಕೆರೆ- ಅನಿಲ್‌ ಕುಮಾರ್‌
  82. ಚಿತ್ರದುರ್ಗ- ಜಿ.ಎಚ್‌. ತಿಪ್ಪಾರೆಡ್ಡಿ
  83. ಹಿರಿಯೂರು- ಪೂರ್ಣಿಮಾ ಶ್ರೀನಿವಾಸ್‌
  84. ಹೊಸದುರ್ಗ-ಎಸ್‌. ಲಿಂಗಮೂರ್ತಿ
  85. ಹೊಳಲ್ಕೆರೆ- ಎಂ. ಚಂದ್ರಪ್ಪ
  86. ಜಗಳೂರು- ರಾಮಚಂದ್ರ
  87. ಹರಿಹರ-ಬಿ.ಪಿ. ಹರೀಶ್‌
  88. ಹೊನ್ನಾಳಿ-ಎಂ.ಪಿ. ರೇಣುಕಾಚಾರ್ಯ
  89. ಶಿವಮೊಗ್ಗ ಗ್ರಾ- ಅಶೋಕ್‌ ನಾಯಕ್
  90. ಭದ್ರಾವತಿ-‌ ಮಂಗೋಟಿ ರುದ್ರೇಶ್
  91. ತೀರ್ಥಹಳ್ಳಿ- ಅರಗ ಜ್ಞಾನೇಂದ್ರ
  92. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  93. ಸೊರಬ- ಕುಮಾರ್ ಬಂಗಾರಪ್ಪ
  94. ಸಾಗರ- ಹರತಾಳು ಹಾಲಪ್ಪ
  95. ಕುಂದಾಪುರ- ಕಿರಣ್‌ ಕುಮಾರ್‌ ಕೊಡ್ಗಿ
  96. ಉಡುಪಿ- ಯಶ್ಪಾಲ್‌ ಸುವರ್ಣ
  97. ಕಾಪು-ಗುರ್ಮೆ ಸುರೇಶ್‌ ಶೆಟ್ಟಿ
  98. ಕಾರ್ಕಳ- ವಿ. ಸುನಿಲ್‌ ಕುಮಾರ್‌
  99. ಶೃಂಗೇರಿ- ಡಿ.ಎನ್‌. ಜೀವರಾಜ್‌
  100. ಚಿಕ್ಕಮಗಳೂರು- ಸಿ.ಟಿ. ರವಿ
  101. ತರೀಕೆರೆ- ಡಿ.ಎಸ್‌. ಸುರೇಶ್‌
  102. ಕಡೂರು- ಬೆಳ್ಳಿ ಪ್ರಕಾಶ್‌
  103. ಚಿಕ್ಕನಾಯಕಹಳ್ಳಿ- ಮಾಧುಸ್ವಾಮಿ
  104. ತಿಪಟೂರು- ಬಿ.ಸಿ. ನಾಗೇಶ್‌
  105. ತುರುವೇಕೆರೆ- ಮಸಾಲ ಜಯರಾಂ
  106. ಕುಣಿಗಲ್‌- ಕೃಷ್ಣಕುಮಾರ್
  107. ತುಮಕೂರು ನಗರ- ಜ್ಯೋತಿ ಗಣೇಶ್‌
  108. ತುಮಕೂರು ಗ್ರಾ- ಸುರೇಶ್‌ ಗೌಡ
  109. ಕೊರಟಗೆರೆ- ಬಿ.ಎಚ್.‌ ಅನಿಲ್‌ ಕುಮಾರ್‌
  110. ಶಿರಾ- ರಾಜೇಶ್‌ ಗೌಡ
  111. ಪಾವಗಡ- ಕೃಷ್ಣ ನಾಯಕ್‌
  112. ಮಧುಗಿರಿ- ಎಲ್‌.ಸಿ. ನಾಗರಾಜ್‌
  113. ಗೌರಿಬಿದನೂರು- ಡಾ. ಶಶಿಧರ್
  114. ಬಾಗೇಪಲ್ಲಿ- ಎಸ್‌. ಮುನಿರಾಜ್‌
  115. ಚಿಕ್ಕಬಳ್ಳಾಪುರ್- ಡಾ. ಕೆ. ಸುಧಾಕರ್‌
  116. ಚಿಂತಾಂಮ- ವೇಣುಗೋಪಾಲ್‌
  117. ಶ್ರೀನಿವಾಸಪುರ- ಗುಂಜೂರು ಶ್ರೀನಿವಾಸ ರೆಡ್ಡಿ
  118. ಮುಳಬಾಗಿಲು- ಶೀಗೇಹಳ್ಳಿ ಸುಂದರ್‌
  119. ಬಂಗಾರಪೇಟೆ- ಎಂ. ನಾರಾಯಣಸ್ವಾಮಿ
  120. ಕೋಲಾರ- ವರ್ತೂರು ಪ್ರಕಾಶ್‌
  121. ಮಾಲೂರು- ಕೆ.ಎಸ್‌. ಮಂಜುನಾಥ ಗೌಡ
  122. ಯಲಹಂಕ-ಎಸ್.ಆರ್‌. ವಿಶ್ವನಾಥ್‌
  123. ಕೆ.ಆರ್‌. ಪುರ- ಬಿ.ಎ. ಬಸವರಾಜ್
  124. ಬ್ಯಾಟರಾಯನಪುರ- ತಮ್ಮೇಶ್‌ ಗೌಡ
  125. ಯಶವಂತಪುರ- ಎಸ್‌.ಟಿ. ಸೋಮಶೇಖರ್‌
  126. ರಾಜರಾಜೇಶ್ವರಿ ನಗರ- ಮುನಿರತ್ನ
  127. ದಾಸರಹಳ್ಳಿ- ಮುನಿರಾಜು
  128. ಮಹಾಲಕ್ಷ್ಮಿ- ಕೆ. ಗೋಪಾಲಯ್ಯ
  129. ಮಲ್ಲೇಶ್ವರ- ಡಾ. ಸಿ.ಎನ್‌. ಅಶ್ವತ್ಥನಾರಾಯಣ
  130. ಪುಲಿಕೇಶಿ ನಗರ- ಮುರಳಿ
  131. ಸರ್ವಜ್ಞ ನಗರ- ಪದ್ಮನಾಭರೆಡ್ಡಿ
  132. ಸಿ.ವಿ. ರಾಮನ್‌ ನಗರ- ಎಸ್. ರಘು
  133. ಶಿವಾಜಿ ನಗರ-‌ ಎನ್‌.ಚಂದ್ರ
  134. ಶಾಂತಿನಗರ- ಶಿವಕುಮಾರ್
  135. ಗಾಂಧಿನಗರ- ಎ.ಆರ್.‌ ಸಪ್ತಗಿರಿಗೌಡ
  136. ರಾಜಾಜಿನಗರ-ಎಸ್.‌ ಸುರೇಶ್‌ ಕುಮಾರ್
  137. ವಿಜಯನಗರ-‌ ಎಚ್‌.ರವೀಂದ್ರ
  138. ಚಾಮರಾಜಪೇಟೆ- ಭಾಸ್ಕರ ರಾವ್‌
  139. ಚಿಕ್ಕಪೇಟೆ- ಉದಯ್‌ ಗರುಡಾಚಾರ್‌
  140. ಬಸವನಗುಡಿ- ರವಿ ಸುಬ್ರಹ್ಮಣ್ಯ
  141. ಪದ್ಮನಾಭನಗರ- ಆರ್‌. ಅಶೋಕ್
  142. ಬಿಟಿಎಂ‌ ಲೇಔಟ್-ಶ್ರೀಧರ ರೆಡ್ಡಿ
  143. ಜಯನಗರ-‌ ಸಿ.ಕೆ. ರಾಮಮೂರ್ತಿ
  144. ಬೊಮ್ಮನಹಳ್ಳಿ- ಸತೀಶ್‌ ರೆಡ್ಡಿ
  145. ಬೆಂಗಳೂರು ದಕ್ಷಿಣ-ಎಂ ಕೃಷ್ಣಪ್ಪ
  146. ಆನೇಕಲ್‌- ಹುಲ್ಲಹಳ್ಳಿ ಶ್ರೀನಿವಾಸ್‌
  147. ಹೊಸಕೋಟೆ- ಎಂ.ಟಿ. ಬಿ. ನಾಗರಾಜು
  148. ದೇವನಹಳ್ಳಿ- ಪಿಳ್ಳಮುನಿಶಾಮಪ್ಪ
  149. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  150. ನೆಲಮಂಗಲ- ಸಪ್ತಗಿರಿ ನಾಯಕ್‌
  151. ಮಾಗಡಿ- ಪ್ರಸಾದ್‌ ಗೌಡ
  152. ರಾಮನಗರ- ಗೌತಮ್‌ ಗೌಡ
  153. ಕನಕಪುರ- ಆರ್‌. ಅಶೋಕ್‌
  154. ಚನ್ನಪಟ್ಟಣ- ಸಿ.ಪಿ. ಯೋಗೇಶ್ವರ್‌
  155. ಮಳವಳ್ಳಿ- ಮುನಿರಾಜು
  156. ಮದ್ದೂರ್‌- ಎಸ್‌.ಪಿ. ಸ್ವಾಮಿ
  157. ಮೇಲುಕೋಟೆ- ಡಾ. ಇಂದ್ರೇಶ್‌ ಕುಮಾರ್
  158. ಮಂಡ್ಯ- ಅಶೋಕ್‌‌ ಜಯರಾಂ
  159. ಶ್ರೀರಂಗಪಟ್ಟಣ- ಇಂಡುವಾಳು ಸಚ್ಚಿದಾನಂದ
  160. ನಾಗಮಂಗಲ- ಸುಧಾ ಶಿವರಾಮ್‌
  161. ಕೆ.ಆರ್. ಪೇಟೆ- ನಾರಾಯಣಗೌಡ
  162. ಬೇಲೂರು- ಎಚ್‌.ಕೆ. ಸುರೇಶ್‌
  163. ಹಾಸನ- ಪ್ರೀತಮ್‌ ಗೌಡ
  164. ಹೊಳೆನರಸೀಪುರ- ದೇವರಾಜ ಗೌಡ
  165. ಅರಕಲಗೂಡು- ಯೋಗಾ ರಮೇಶ್‌
  166. ಸಕಲೇಶಪುರ- ಸಿಮೆಂಟ್‌ ಮಂಜು
  167. ಬೆಳ್ತಂಗಡಿ- ಹರೀಶ್‌ ಪೂಂಜಾ
  168. ಮೂಡಬಿದ್ರೆ- ಉಮಾಕಾಂತ್‌ ಕೋಟ್ಯಾನ್‌
  169. ಮಂಗಳೂರು ನಗರ ಉತ್ತರ- ವೈ. ಭರತ್‌ ಶೆಟ್ಟಿ
  170. ಮಂಗಳೂರು ನಗರ ದಕ್ಷಿಣ- ವೇದವ್ಯಾಸ ಕಾಮತ್‌
  171. ಮಂಗಳೂರು – ಸತೀಶ್‌ ಕುಂಪಾಲ
  172. ಬಂಟ್ವಾಳ- ರಾಜೇಶ್‌ ನಾಯ್ಕ್‌
  173. ಪುತ್ತೂರು- ಆಶಾ ತಿಮ್ಮಪ್ಪ
  174. ಸುಳ್ಯ- ಭಾಗೀರಥಿ ಮುರುಳ್ಯ
  175. ಮಡಿಕೇರಿ- ಅಪ್ಪಚ್ಚು ರಂಜನ್‌
  176. ವಿರಾಜಪೇಟೆ- ಕೆ.ಜೆ. ಭೋಪಯ್ಯ
  177. ಪಿರಿಯಾಪಟ್ಟಣ- ವಿಜಯ ಶಂಕರ್‌
  178. ಕೃಷ್ಣರಾಜನಗರ- ವೆಂಕಟೇಶ್‌ ಹೊಸಹಳ್ಳಿ
  179. ಹುಣಸೂರು- ದೇವರಹಳ್ಳಿ ಸೋಮಶೇಖರ್‌
  180. ನಂಜನಗೂಡು- ಬಿ. ಹರ್ಷವರ್ಧನ್‌
  181. ಚಾಮುಂಡೇಶ್ವರಿ-ಕವೀಶ್‌ ಗೌಡ
  182. ಚಾಮರಾಜ- ಎಲ್‌. ನಾಗೇಂದ್ರ
  183. ನರಸಿಂಹ ರಾಜ- ಸಂದೇಶ್‌ ಸ್ವಾಮಿ
  184. ವರುಣ- ವಿ. ಸೋಮಣ್ಣ
  185. ಟಿ. ನರಸೀಪುರ- ಡಾ. ರೇವಣ್ಣ
  186. ಹನೂರು- ಪ್ರೀತಮ್‌ ನಾಗಪ್ಪ
  187. ಕೊಳ್ಳೆಗಾಲ- ಎನ್‌. ಮಹೇಶ್‌
  188. ಚಾಮರಾಜನಗರ- ವಿ. ಸೋಮಣ್ಣ
  189. ಗುಂಡ್ಲುಪೇಟೆ- ನಿರಂಜನಕುಮಾರ್

ಇದಕ್ಕೂ ಮುನ್ನ ಮಾತನಾಡಿದ ಕರ್ನಾಟಕ ಚುನಾವಣಾ ಪ್ರಭಾರಿ ಧರ್ಮೇಂದ್ರ ಪ್ರಧಾನ್‌, ಪಟ್ಟಿ ಬಿಡುಗಡೆಗೂ ಮುನ್ನ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. 25 ಸಾವಿರಕ್ಕಿಂತ ಹೆಚ್ಚಿನ ಸಂಘಟನೆಯ ಕಾರ್ಯಕರ್ತರು ಈ ಅಭಿಪ್ರಾಯ ಸಂಗ್ರಹದಲ್ಲಿ ಭಾಗವಹಿಸಿದರು. ನಂತರ ಜಿಲ್ಲಾ ಮಟ್ಟದ ನಾಯಕರಿಂದ ರಾಜ್ಯ ಮಟ್ಟದವರೆಗೆ ಎಲ್ಲ ನಾಯಕರೂ ಚರ್ಚೆ ಮಾಡಿದರು.

ಏಪ್ರಿಲ್‌ 4-5 ರಂದು ರಾಜ್ಯ ಚುನಾವಣಾ ಸಮಿತಿ ಬೆಂಗಳೂರಿನಲ್ಲಿ ಚರ್ಚಿಸಿತು. ಪ್ರತಿ ಕ್ಷೇತ್ರಕ್ಕೂ ಈ ಸಮಿತಿ ಶಿಫಾರಸು ಮಾಡಿತು. ವಿಸ್ತೃತ ರಾಜಕೀಯ ಅನಾಲಿಸಿಸ್‌ ಮಾಡಿತು. ನಂತರ ರಾಷ್ಟ್ರ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಯಿತು. 21ನೇ ಶತಮಾನದಲ್ಲಿ ಈ ದೇಶದ ಜನರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಹೊಸ ಶತಮಾನದಲ್ಲಿ ಹೊಸ ಆಲೋಚನೆಯ ನಾಯಕರು ಹೊರಹೊಮ್ಮಬೇಕು ಎಂಬ ಆಶಯವನ್ನು ಈ ಪಟ್ಟಿ ಹೊಂದಿದೆ.

ಇದನ್ನೂ ಓದಿ: Karnataka Elections : ಈಶ್ವರಪ್ಪ, ಶೆಟ್ಟರ್‌ ಫುಲ್‌ ಟೀಮ್‌ ತೆಗೀತೇವೆ; 20 ತಿಂಗಳ ಹಿಂದಿನ ನಳಿನ್‌ ಮಾತು ನಿಜವಾಯ್ತು! ಆಡಿಯೊ ಮತ್ತೆ ವೈರಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Golden Star Ganesh: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

VISTARANEWS.COM


on

Golden Star Ganesh Krishnam Pranaya Sakhi movie first song release on May 25 in Mysore
Koo

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್‌ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಸದ್ಯದಲ್ಲೇ ಚಿತ್ರ ತೆರೆಗೆ

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ‌.

ಇದನ್ನೂ ಓದಿ: Chardham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡಲು ಬಯಸಿದ್ದೀರಾ? ನಿಮಗೆ ಬೇಕಾದ ಮಾಹಿತಿ ಇಲ್ಲಿದೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ. ಚಿತ್ರದ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಯಾದಗಿರಿ

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

Yadgiri News: ಯಾದಗಿರಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

VISTARANEWS.COM


on

Shivasharane Hemaraddi Mallamma Jayanti celebration in Srisailam
Koo

ಯಾದಗಿರಿ: ಇಲ್ಲಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ (Yadgiri News) ಆಚರಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮಂಡಳಿಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಪೆದ್ದುರಾಜು ಮಾತನಾಡಿ, 14ನೇ ಶತಮಾನದಲ್ಲಿ ಮಲ್ಲಮ್ಮ ತನ್ನ ಕೌಟುಂಬಿಕ ಜೀವನದ ಜತೆಗೆ ಆಧ್ಯಾತ್ಮಿಕ ಸಾಧನೆ ಮೂಲಕ ಪರಶಿವ ಮಲ್ಲಿಕಾರ್ಜುನನ ಕೃಪೆಗೆ ಪಾತ್ರಳಾಗಿ ಮನುಕುಲಕ್ಕೆ ಮಾನವೀಯ ಸಂದೇಶಗಳನ್ನು ನೀಡಿದ್ದಾಳೆ ಎಂದು ತಿಳಿಸಿದರು.

ಇದನ್ನೂ ಓದಿ: Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಕರ್ಮಭೂಮಿಯಾದ ಶ್ರೀಶೈಲಂನಲ್ಲಿ ಕರ್ನಾಟಕದ ವೀರಶೈವ ಲಿಂಗಾಯತ ರಡ್ಡಿ ಸಮಾಜದವರು ಭವ್ಯ ಮಲ್ಲಮ್ಮ ದೇವಸ್ಥಾನ ನಿರ್ಮಾಣ ಮಾಡಿದ್ದಲ್ಲದೇ ಕ್ಷೇತ್ರದ ಪ್ರಗತಿಗೆ ಮಹತ್ವದ ಕೊಡುಗೆ ನೀಡಿಕೊಂಡು ಬಂದಿದ್ದಾರೆ, ಅವರ ಶ್ರಮದಿಂದ ಆಂದ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಭಕ್ತರ ಮದ್ಯೆ ಸಾಮರಸ್ಯ ವಾತಾವರಣ ಮೂಡಿದೆ ಎಂದು ಅಭಿಪ್ರಾಯಪಟ್ಟರು.

ದೇವಸ್ಥಾನಕ್ಕೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಟ್ರಸ್ಟ್ ವತಿಯಿಂದ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ಮಾತನಾಡಿ, ಹಲವಾರು ವರ್ಷಗಳಿಂದ ಹೇಮರಡ್ಡಿ ಮಲ್ಲಮ್ಮ ಭಕ್ತರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಅವರ ಸಾಧನೆಯನ್ನು ಎಲ್ಲರಿಗೂ ತಿಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮೊದಲು ದೇವಸ್ಥಾನದಲ್ಲಿ ಮಲ್ಲಮ್ಮನ ಮೂರ್ತಿಗೆ ಪಂಚಾಮೃತ ಅಭಿಷೇಕ, ಮುತೈದೆಯರಿಗೆ ಉಡಿ ತುಂಬುವ, ತೊಟ್ಟಿಲ ಉತ್ಸವ ಕಾರ್ಯಕ್ರಮ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸಮಾರಂಭದಲ್ಲಿ ಉಪ ಕಾರ್ಯನಿರ್ವಾಹಕ ಅಧಿಕಾರಿ ಹರಿದಾಸರು, ಶಂಕ್ರಯ್ಯಸ್ವಾಮಿ, ಅರ್ಚಕರಾದ ಓಂಕಾರಯ್ಯಸ್ವಾಮಿ, ಮಲ್ಲಮ್ಮ ತಾಳಿಕೋಟಿ, ವೆಂಕಟರಡ್ಡಿ ಮಾಲಿ ಪಾಟೀಲ್ ಹತ್ತಿಕುಣಿ, ಗದಗ ಜಿಲ್ಲೆಯ ನ್ಯಾಯವಾದಿ ವಿರೇಂದ್ರ ಶಿರೋಳ, ಶಿವಪ್ಪಗೌಡ, ಸಿದ್ದಣ್ಣ ಸೇರಿದಂತೆ ಕನ್ನಡಿಗ ಭಕ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Pralhad Joshi: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

union minister Pralhad Joshi latest statement in bidar
Koo

ಬೀದರ್‌: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದರು.

ಬೀದರ್‌ನಲ್ಲಿ ಗುರುವಾರ ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಮಾದಕ ವಸ್ತು ಮಾರಾಟ

ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಶಾಂತಿ-ಸುವ್ಯವಸ್ಥೆ ಹಾಗೂ ಅಭಿವೃದ್ಧಿಗಾಗಿ ಈ ಬಾರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಬೇಕು ಎಂದ ಅವರು, ಕರ್ನಾಟಕದ ಕನ್ನಡಿಗರ ಉಳಿವಿಗಾಗಿ, ಒಳ್ಳೆಯ ಭವಿಷ್ಯಕ್ಕಾಗಿ ನಾವೆಲ್ಲರೂ ಇಂದು ಶ್ರಮಿಸಬೇಕಾಗಿದೆ ಎಂದು ಎರಡು ಪಕ್ಷಗಳ ಕಾರ್ಯಕರ್ತರಿಗೆ ಸಚಿವರು ಕರೆ ನೀಡಿದರು.

ಇದನ್ನೂ ಓದಿ: Mouth Sleeping: ನಿದ್ದೆಯಲ್ಲಿದ್ದಾಗ ಬಾಯಿಯಿಂದ ಉಸಿರಾಡುತ್ತೀರಾ? ಹಾಗಾದರೆ ಮುಂದೆ ಸಮಸ್ಯೆಯಾಗಬಹುದು!

ಈ ಸಂದರ್ಭದಲ್ಲಿ ಸಂಸದ ಭಗವಂತ್ ಖೂಬ, ಬಸವ ಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ, ವಿಧಾನ ಪರಿಷತ್ತಿನ ಸದಸ್ಯರಾದ ರಘುನಾಥ ಮಲ್ಕಾಪುರೆ, ರವಿ ಕುಮಾರ್, ಜೆಡಿಎಸ್ ನಾಯಕರಾದ ಬಂಡೆಪ್ಪ ಕಾಶೆಂಪುರ ಉಪಸ್ಥಿತರಿದ್ದರು.

Continue Reading
Advertisement
IPL 2024
ಪ್ರಮುಖ ಸುದ್ದಿ3 mins ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

IPL 2024
ಕ್ರೀಡೆ25 mins ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ33 mins ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ51 mins ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ53 mins ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ2 hours ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ2 hours ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ2 hours ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ2 hours ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ2 hours ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ15 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌