After Modi and Amit Shah arrival state will be completely BJP says CM Basavaraj Bommai Karnataka election 2023 updates Karnataka Election 2023: ಮೋದಿ, ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ: ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Karnataka Election 2023: ಮೋದಿ, ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ: ಸಿಎಂ ಬೊಮ್ಮಾಯಿ

Karnataka Election 2023: ರಾಜ್ಯ ಚುನಾವಣಾ ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಕೇಂದ್ರ ನಾಯಕರ ಸಹಿತ ವಿವಿಧ ರಾಜ್ಯಗಳ ಪ್ರಮುಖರು ರಾಜ್ಯಕ್ಕೆ ಬಂದು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಮುಂದಿನ ಕೆಲವು ದಿನ ರಾಜ್ಯಕ್ಕೆ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ರಾಜ್ಯ ಭೇಟಿ ನಿರಂತರವಾಗಿರಲಿದ್ದು, ಇದರಿಂದ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

7 union minister denied ticket to Rajya Sabha Elections by BJP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ರಾಜ್ಯದಲ್ಲಿ ಈಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯವಾಗುವುದರಲ್ಲಿ ನಮಗೆ ಯಾವುದೇ ಸಂಶಯವಿಲ್ಲ. ಅಮಿತ್ ಶಾ ಅವರು ಚುನಾವಣಾ (Karnataka Election 2023) ವಿಚಾರವಾಗಿ ಕೆಲ‌ವು ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಪ್ರಧಾನಿಯಿಂದ ಹಿಡಿದು ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ. ಕೆಲವು ಕಾರ್ಯಕ್ರಮಗಳು ಹಿಂದೆಮುಂದೆ ಆಗುತ್ತಿದ್ದು, ಇಂದು (ಮಂಗಳವಾರ) ರಾತ್ರಿ ಆ ಬಗ್ಗೆ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಮಿತ್ ಶಾ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮೋದಿ, ಅಮಿತ್‌ ಶಾ ಅವರು ರಾಜ್ಯಕ್ಕೆ ಈಗಾಗಲೇ ಭೇಟಿ ನೀಡುತ್ತಲಿದ್ದು, ಎಲ್ಲ ಕಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಇನ್ನು ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೂ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹ ನೋಡಿದರೆ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಒಂದು ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೂ ನೀಡಲಾಗಿದೆ. ನನ್ನ ಮೇಲೆ‌ ಮಾಡಿರುವ ಆರೋಪದ ಕುರಿತು ಸಿದ್ದರಾಮಯ್ಯ ಸಾಬೀತು ಮಾಡಲಿ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್ ಆಗಿದೆ. ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್ ಆಗಿದ್ದರಿಂದ ಅವರು ಈ ಬಗ್ಗೆ ಮಾತನಾಡೋದು ಹಾಸ್ಯಾಸ್ಪದವಾಗಿ ಕಾಣಿಸುತ್ತದೆ. ಅವರ ಪಕ್ಷದ ಎಷ್ಟು ಜನ ನಾಯಕರು ಜೈಲಿಗೆ ಹೋಗಿದ್ದಾರೆ. ಬೇಲ್‌ ಮೇಲೆ ಹೊರಗೆ ಬಂದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಿಎಂ ಕುಟುಕಿದರು.

ಇದನ್ನೂ ಓದಿ: Karnataka Election 2023: ಡಬಲ್‌ ಎಂಜಿನ್‌ ಎಂದರೆ 80 ಪರ್ಸೆಂಟ್‌ ಕಮಿಷನ್ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

ಹುಬ್ಬಳ್ಳಿ-ಧಾರವಾಡ ಕೆಂದ್ರ ಕ್ಷೇತ್ರ ಬಿಜೆಪಿ ಪಾಲು: ಬೆಲ್ಲದ್

ಹುಬ್ಬಳ್ಳಿ‌-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಹಳ ತಂತ್ರಗಾರಿಕೆಯನ್ನು ಹೆಣೆಯುವ ಅವಶ್ಯಕತೆಯಿಲ್ಲ. ಈಗಾಗಲೇ ಜನರು ಡಿಸೈಡ್ ಮಾಡಿದ್ದಾರೆ. ಬಿಜೆಪಿಯನ್ನು ದೊಡ್ಡ ಪ್ರಮಾಣದಲ್ಲಿ ಆಯ್ಕೆ ಮಾಡುತ್ತಾರೆ. ಐವತ್ತು ವರ್ಷದ ಇತಿಹಾಸದಲ್ಲಿ ಕೇವಲ ಒಂಭತ್ತು ತಿಂಗಳು ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಮಾಡಿ ಮನೆಗೆ ಕಳಿಸಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಪಕ್ಷದ ಹಕೀಕತ್ತು ಏನೆಂಬುದು ಕರ್ನಾಟಕದ ಜನರಿಗೆ ಗೊತ್ತಿದೆ. ಜಗದೀಶ್‌ ಶೆಟ್ಟರ್ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಮೂವತ್ತೈದು ಸಾವಿರ ಲೀಡ್‌ನಿಂದ ಮಹೇಶ್ ಟೆಂಗಿನಕಾಯಿ ಗೆಲ್ಲುತ್ತಾರೆ. ಈ ಬಗ್ಗೆ ಅಮಿತ್ ಶಾ ಕೂಡ ಹೇಳಿದ್ದಾರೆ. ನನಗೆ ಬೇರೆ ಬೇರೆ ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಳ್ಳಲು ಹೇಳಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

Drown in Quarry: ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಒಬ್ಬ ಯುವಕನ ಮೃತದೇಹ ಸಿಕ್ಕಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.

VISTARANEWS.COM


on

Two drown in quarry
Koo

ಧಾರವಾಡ: ಕಲ್ಲಿನ‌ ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ (Drown in Quarry) ಘಟನೆ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಸೇರಿ ಇಬ್ಬರು ಮೃತರು. ಶ್ರೇಯಸ್‌ ಮೃತದೇಹ ಸಿಕ್ಕಿದ್ದು, ಮತ್ತೊಬ್ಬನ ದೇಹಕ್ಕೆ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿದ್ಯುತ್ ತಗುಲಿ ಯುವಕ ಸಾವು

ಮಂಗಳೂರು: ವಿದ್ಯುತ್ ಕಂಬ ಏರಿ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಅವಘಡ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್‌ನ ಪ್ರಕಾಶ್ (29) ಮೃತ.

ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್‌ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ಮಾಡುತ್ತಿದ್ದಾಗ ಯುವಕನಿಗೆ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾನೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

ಬೆಳಗಾವಿ: ಕಾರೊಂದು ಹರಿದ ಪರಿಣಾಮ (Road Accident) ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ.

ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.

ಇದನ್ನೂ ಓದಿ | Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಬೆಂಗಳೂರು

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

MAHE Manipal: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಸಾಂಸ್ಥಿಕ ಸಂಪರ್ಕ ಕಚೇರಿಯಿಂದ ಬೆಂಗಳೂರು ನಗರದ ಕೆಎಂಸಿಯಲ್ಲಿ ಫಿಲಿಪ್ಸ್‌ ಎಂಜಿನಿಯರ್‌ಗಳಿಗಾಗಿ ಒಂದು ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಿತು.

VISTARANEWS.COM


on

MAHE Manipal 1 Day Treatment Capacity Development Training Program at KMC
Koo

ಬೆಂಗಳೂರು: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಸಾಂಸ್ಥಿಕ ಸಂಪರ್ಕ ಕಚೇರಿಯಿಂದ ನಗರದ ಕೆಎಂಸಿಯಲ್ಲಿ ಫಿಲಿಪ್ಸ್‌ ಎಂಜಿನಿಯರ್‌ಗಳಿಗಾಗಿ ಒಂದು ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು (MAHE Manipal) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ-ಉಪಕುಲಪತಿ ಡಾ. ನಾರಾಯಣ ಸಭಾಹಿತ್‌ ಮಾತನಾಡಿ, ಸಾಮಾಜಿಕ ಸ್ವಾಸ್ಥ್ಯದ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ಆರೋಗ್ಯ ಆರೈಕೆ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವಲ್ಲಿ ಪ್ರಸ್ತುತ ಕಾರ್ಯಕ್ರಮವು ಪ್ರಮುಖ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಎಂಜಿನಿಯರ್‌ಗಳನ್ನು ವೈದ್ಯಕೀಯ ಜ್ಞಾನದೊಂದಿಗೆ ಸಿದ್ಧಗೊಳಿಸುವುದರ ಅಗತ್ಯದ ಕುರಿತು ಮಾತನಾಡಿದರು.

ಇದನ್ನೂ ಓದಿ: Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

ಮಾಹೆಯ ತಾಂತ್ರಿಕ ಮತ್ತು ಯೋಜನಾ ವಿಭಾಗದ ಸಹ-ಉಪಕುಲಪತಿ ಡಾ. ಎನ್‌.ಎನ್‌. ಶರ್ಮಾ ಮಾತನಾಡಿ, ‘ಎರಡೂ ಜ್ಞಾನಶಿಸ್ತುಗಳ ಸಹಭಾಗಿತ್ವದಿಂದಾಗಿ ಕೇವಲ ತಾಂತ್ರಿಕ ಸುಧಾರಣೆಯಷ್ಟೇ ಅಲ್ಲ, ವೈದ್ಯಕೀಯ ಶುಶ್ರೂಷಾ ವಿಭಾಗದ ನವೀನ ಸಂಶೋಧನೆಗಳ ಪರಿಣಾಮವನ್ನು ಅರ್ಥಮಾಡಿಕೊಳ್ಳುವಲ್ಲಿಯೂ ಪರಿಣಾಮ ಬೀರಲಿದೆ. ಅಂತಿಮವಾಗಿ ರೋಗಿಗಳ ಶುಶ್ರೂಷೆಯಲ್ಲಿ ಸುಧಾರಣೆ ತರುವ ಜೀವಪರ ಧೋರಣೆಯೇ ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

ಬಳಿಕ ಮಾಹೆಯ ನಿಯೋಜಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಯೋಜನೆ ಮತ್ತು ಆರ್ಥಿಕ ವಿಭಾಗದ ನಿರ್ದೇಶಕ ಡಾ. ರವಿರಾಜ ಎನ್‌. ಎಸ್‌. ಮಾತನಾಡಿ, ಕೃತಕ ಬುದ್ದಿಮತ್ತೆ (ಆರ್ಟಿಫಿಶಲ್‌ ಇಂಟಲಿಜೆನ್ಸ್‌) ನಿಯಂತ್ರಿತ ಶುಶ್ರೂಷಾ ವಿಧಾನ, ವೈಯಕ್ತಿಕ ಶುಶ್ರೂಷೆ, ದೂರನಿಯಂತ್ರಿತವಾಗಿ ರೋಗಿಯ ಚಿಕಿತ್ಸೆ ಮುಂತಾದ ಅತ್ಯಾಧುನಿಕ ಸೌಲಭ್ಯಗಳ ನಿರ್ವಹಣೆಯಲ್ಲಿ ತಂತ್ರಜ್ಞಾನ ಮತ್ತು ವೈದ್ಯಕೀಯ ವ್ಯವಸ್ಥೆ ಜತೆಯಾಗಿ ಕಾರ್ಯನಿರ್ವಹಿಸಬೇಕಾಗಿರುವುದರ ಅಗತ್ಯವನ್ನು ಒತ್ತಿಹೇಳಿದರು.

ತರಬೇತಿಯ ವಿಶೇಷತೆ

ತರಬೇತಿ ಕಾರ್ಯಕ್ರಮದಲ್ಲಿ ವಿಶೇಷವಾಗಿ ಹೃದಯದಲ್ಲಿ ವಿದ್ಯುತ್‌ಕ್ರಿಯೆಯನ್ನು ಪರಿಶೀಲಿಸುವ ಮತ್ತು ಕಾಯಿಲೆಯನ್ನು ನಿರ್ಧರಿಸುವ ವಿಚಾರದ ಬಗ್ಗೆ ಕೇಂದ್ರೀಕೃತವಾಗಿದ್ದು, ಇದು ತಂತ್ರಜ್ಞಾನ ಮತ್ತು ಆರೋಗ್ಯ ಆರೈಕೆಯ ವಿಭಾಗಗಳ ನಡುವಿನ ಅಂತರವನ್ನು ಕಡಿಮೆಗೊಳಿಸುವ ಮತ್ತು ಭಾಗಿಗಳಾದವರಿಗೆ ಸಮಗ್ರ ಪ್ರಾಯೋಗಿಕ ಅನುಭವವನ್ನು ನೀಡುವ ಕಾರ್ಯಕ್ರಮವಾಗಿತ್ತು.

ಕೆಎಂಸಿಯ ನುರಿತ ಬೋಧಕರು ತರಗತಿಗಳನ್ನು ನಡೆಸಿಕೊಟ್ಟರಲ್ಲದೆ, ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಉಪಕರಣಗಳ ಕಾರ್ಯ ವೈಖರಿ, ಅವುಗಳ ಅನ್ವಯಗಳು, ಮತ್ತು ರೋಗಿಗಳ ಚಿಕಿತ್ಸೆಯ ಸವಾಲುಗಳ ಬಗ್ಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ವಿಷಯಗಳ ಅರಿವಿನ ಜತೆಗೆ ಪ್ರಾಯೋಗಿಕ ಅನುಭವಗಳನ್ನು ನೀಡುವ ಕುರಿತು ಒತ್ತು ನೀಡಲಾಯಿತು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

ತರಬೇತಿಯಲ್ಲಿ ಬೆಂಗಳೂರಿನ ಫಿಲಿಪ್ಸ್‌ ಇನ್ನೋವೇಶನ್‌ ಸೆಂಟರ್‌ನ ಆ್ಯಂಬುಲೇಟರಿ ಮಾನಿಟರಿಂಗ್‌ ಮತ್ತು ಡಯಾಗ್ನಿಸ್ಟಿಕ್ಸ್‌ ವಿಭಾಗದ 14 ಜನ ಎಂಜಿನಿಯರ್‌ಗಳು ಪಾಲ್ಗೊಂಡಿದ್ದರು.

Continue Reading

ಬೆಳಗಾವಿ

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

Road Accident : ರಸ್ತೆ ದಾಟುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಬಾಲಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ ಬಾಲಕನನ್ನು ಚಾಲಕನೇ ಆಸ್ಪತ್ರೆಗೆ ಕರೆದುಹೋಗಿದ್ದಾನೆ. ಆದರೆ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ನೇರವಾಗಿ ಠಾಣೆಗೆ ಹೋಗಿ ಶರಣಾಗಿದ್ದಾನೆ.

VISTARANEWS.COM


on

By

Road Accident
Koo

ಬೆಳಗಾವಿ: ಕಾರೊಂದು ಹರಿದ ಪರಿಣಾಮ (Road Accident) ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ.

ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.

ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಜಯನಗರದಲ್ಲಿ ಲಾರಿ ಪಲ್ಟಿ

ಮೊಟ್ಟೆ ಹೊತ್ತು ಹೊರಟಿದ್ದ ಲಾರಿಯೊಂದು ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 50ರ ಶಿವಪುರ ಗ್ರಾಮದ ಬಳಿ ಘಟನೆ ನಡೆದಿದೆ. ವಿಜಯನಗರದ ಕೂಡ್ಲಿಗಿ ತಾಲೂಕಿನ ಹಾರುವನಹಳ್ಳಿ ಗ್ರಾಮದ ಬಳಿಯ ಕೋಳಿ ಫಾರಂನಿಂದ ಲೋಡ್ ಆಗಿ ಲಾರಿ ಹೊರಟಿತ್ತು. ನಿದ್ರೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಮೊಟ್ಟೆಗಳು ಒಡೆದು ಹೋಗಿತ್ತು. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Self Harming: ಆನ್‌ಲೈನ್‌ ಹೂಡಿಕೆಯಲ್ಲಿ ನಷ್ಟ; ಮಹಾರಾಣಿ ಕ್ಲಸ್ಟರ್ ವಿವಿ ವಿದ್ಯಾರ್ಥಿನಿ ನೇಣಿಗೆ ಶರಣು

Self Harming: ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿ ವಿದ್ಯಾರ್ಥಿನಿ ಹಣ ಕಳೆದುಕೊಂಡಿದ್ದಾಳೆ. ಕೆಜಿಎಫ್‌ ಮೂಲಕ ವಿದ್ಯಾರ್ಥಿನಿ ಸಾಲ ಮಾಡಿ ಮೋಸದ ಜಾಲಕ್ಕೆ ಬಲಿಯಾಗಿದ್ದಾಳೆ.

VISTARANEWS.COM


on

Self harming
Koo

ಬೆಂಗಳೂರು: ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ನಡೆದಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನೇಣಿಗೆ (Self Harming) ಶರಣಾಗಿದ್ದು, ಸಾಲ ಮಾಡಿ ಮೋಸದ ಜಾಲಕ್ಕೆ ಬಲಿಯಾಗಿದ್ದಾಳೆ.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಪಾವನಿ ಮೃತ ಯುವತಿ. ಕೆಜಿಎಫ್ ಮೂಲದ ಯುವತಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ಸುಮಾರು 15 ಸಾವಿರ ನಷ್ಟ ಮಾಡಿಕೊಂಡಿದ್ದಳು ಎನ್ನಲಾಗಿದೆ.

ಸಾಲ ಮಾಡಿ ಹೇಗೋ 10 ಸಾವಿರ ರೂಪಾಯಿ ಹೊಂದಿಸಿದ್ದ ಯುವತಿ, ಉಳಿದ 5 ಸಾವಿರ ರೂಪಾಯಿ ಹೊಂದಿಸಲು ಆಗದೆ ಚಿಂತೆಗೆ ಒಳಗಾಗಿದ್ದಳು. ಕೊನೆಗೆ ಸಾಲ ತೀರಸಲು ಆಗದೆ ಆತಂಕದಿಂದ ಭಾನುವಾರ ರಾತ್ರಿ ಪತ್ರ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ಇದನ್ನೂ ಓದಿ | Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Road Accident

ರಾಯಚೂರು: ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.


ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

Continue Reading
Advertisement
Dawood Ibrahim
ವಿದೇಶ4 mins ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Two drown in quarry
ಕರ್ನಾಟಕ5 mins ago

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

MAHE Manipal 1 Day Treatment Capacity Development Training Program at KMC
ಬೆಂಗಳೂರು16 mins ago

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Job Recruitment
Latest17 mins ago

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Viral Video
Latest25 mins ago

Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

Kannada New Movie RAMARASA Hero Introduction By Kiccha Sudeepa
ಸ್ಯಾಂಡಲ್ ವುಡ್31 mins ago

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Eid Prayers
ದೇಶ32 mins ago

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Road Accident
ಬೆಳಗಾವಿ33 mins ago

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

HPCL Job Interview
ಉದ್ಯೋಗ39 mins ago

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

Team India
ಕ್ರೀಡೆ58 mins ago

Team India: ಬಾರ್ಬಡೋಸ್​ನಲ್ಲಿ ಬೀಚ್​ ವಾಲಿಬಾಲ್​ ಆಡಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು4 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ23 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ24 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌