Education News age calculator for school admission in karnatakaEducation News : ಮಗುವನ್ನು ಶಾಲೆಗೆ ಸೇರಿಸಲು ಹೊರಟಿರಾ? ವಯಸ್ಸಿನ ಲೆಕ್ಕಾಚಾರವನ್ನು ಸರಿಯಾಗಿ ತಿಳಿದುಕೊಳ್ಳಿ! - Vistara News

ಪ್ರಮುಖ ಸುದ್ದಿ

Education News : ಮಗುವನ್ನು ಶಾಲೆಗೆ ಸೇರಿಸಲು ಹೊರಟಿರಾ? ವಯಸ್ಸಿನ ಲೆಕ್ಕಾಚಾರವನ್ನು ಸರಿಯಾಗಿ ತಿಳಿದುಕೊಳ್ಳಿ!

2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಿಕೊಳ್ಳಲು ಮಗುವಿಗೆ ಆರು ವರ್ಷ ಪೂರ್ಣಗೊಂಡಿರುವುದು ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಇಲಾಖೆ (Education News) ಸೂಚಿಸಿದೆ. ಹೀಗಾಗಿ ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗ ಮಗುವಿಗೆ ನಾಲ್ಕು ವರ್ಷ ಪೂರ್ಣಗೊಂಡಿರಬೇಕಾದದು ಕಡ್ಡಾಯ.

VISTARANEWS.COM


on

Education News age calculator for school admission in karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಾಲೆಗೆ ಮಕ್ಕಳನ್ನು ಸೇರಿಸಲು ಹೊರಟಿರಾ? ನಿಮ್ಮ ಮಗುವಿನ ವಯಸ್ಸೆಷ್ಟು ಎಂಬುದನ್ನು ಸರಿಯಾಗಿ (Education News) ನೋಡಿಕೊಳ್ಳಿ. ಏಕೆಂದರೆ ಈ ವರ್ಷ ಯುಕೆಜಿಗೆ ದಾಖಲಾಗುವ ಮಕ್ಕಳು ದಿನಾಂಕ 31-05-2019 ಅಥವಾ ಅದಕ್ಕೂ ಮೊದಲು ಜನಿಸಿರಬೇಕು.

ಯುಕೆಜಿಗೆ ದಾಖಲಾಗುವ ಮಕ್ಕಳು ದಿನಾಂಕ 31-12-2018 ಅಥವಾ ಅದಕ್ಕೂ ಮೊದಲು ಜನಿಸಿರಬೇಕು. ಒಂದನೇ ತರಗತಿಗೆ ದಾಖಲಾಗುವ ವಿದ್ಯಾರ್ಥಿ/ ವಿದ್ಯಾರ್ಥಿನಿ 31-12-2017ಕ್ಕೆ ಅಥವಾ ಅದಕ್ಕೂ ಮೊದಲು ಜನಿಸಿರಬೇಕು. 1 ನೇ ತರಗತಿಗೆ ದಾಖಲಿಸಲು ಕನಿಷ್ಠ 5 ವರ್ಷ 5 ತಿಂಗಳು, ಗರಿಷ್ಠ 7 ವರ್ಷ ಆಗಿರಬೇಕು ಎಂದು ಈಗಾಗಲೇ ಇಲಾಖೆ ಸೂಚಿಸಿದೆ. ಆದರೆ 2025-26 ನೇ ಶೈಕ್ಷಣಿಕ ಸಾಲಿನಿಂದ ಜೂನ್‌ 1ನೇ ತಾರೀಖಿಗೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರುವ ಮಗುವನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳಲಾಗುತ್ತದೆ.

ಕಳೆದ ವರ್ಷವೇ ಈ ಸಂಬಂಧ ಆದೇಶ ಹೊರಡಿಸಲಾಗಿದೆ. ಹೀಗಾಗಿ ಈ ಶೈಕ್ಷಣಿಕ (Education News) ಸಾಲಿನಿಂದಲೇ ಎಲ್‌ಕೆಜಿ ತರಗತಿಗೆ ದಾಖಲು ಮಾಡಿಕೊಳ್ಳಲು ಜೂನ್‌ 01ನೇ ತಾರೀಖಿಗೆ ಅನ್ವಯವಾಗುವಂತೆ ನಾಲ್ಕು (4) ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಈ ಸಂಬಂಧ ಇಲಾಖೆಯು ಜ್ಞಾಪನ ಪತ್ರ ಹೊರಡಿಸಿದ್ದು, ಬರುವ ಜೂನ್‌ 1ಕ್ಕೆ ನಾಲ್ಕು ವರ್ಷ ಪೂರ್ಣಗೊಂಡ ಮಕ್ಕಳು ಮಾತ್ರ ಈ ಬಾರಿ ಎಲ್‌ಕೆಜಿಗೆ ಸೇರಬಹುದಾಗಿದೆ. ಮುಂದೆ ಗೊಂದಲವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಇಲಾಖೆಯು ಈ ಕ್ರಮತೆಗೆದುಕೊಂಡಿದೆ.

ಕಳೆದ ವರ್ಷ ಅಂದರೆ 2022 ಜುಲೈ 26ರಂದು ಆದೇಶ ಹೊರಡಿಸಿದ್ದ ಶಿಕ್ಷಣ (Education News) ಇಲಾಖೆ ಇನ್ನು ಮುಂದೆ ಒಂದು ಮಗುವಿಗೆ ಒಂದನೇ ತರಗತಿಗೆ ಪ್ರವೇಶ ನೀಡಬೇಕಾದರೆ ಜೂನ್‌ ಒಂದನೇ ತಾರೀಖಿಗೆ ಅನ್ವಯವಾಗುವಂತೆ ಆರು ವರ್ಷ ತುಂಬಿರಲೇಬೇಕು ಎಂದು ಸೂಚಿಸಿತ್ತು. ಈ ಆದೇಶವನ್ನು 2023-24 ನೇ ಸಾಲಿನಿಂದಲೇ ಜಾರಿಗೆ ತರಬೇಕೆಂದು ಸೂಚಿಸಲಾಗಿತ್ತಾದರೂ ಪೋಷಕರು ಮತ್ತು ಶಾಲೆಗಳ ಆಡಳಿತ ಮಂಡಳಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಇದನ್ನು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿತ್ತು.

Karnataka education department
4 years minimum age for LKG
ಶಿಕ್ಷಣ ಇಲಾಖೆ ಹೊರಡಿಸಿದ ಜ್ಞಾಪನ ಪತ್ರ.

ಹೊಸ ನಿಯಮದಂತೆ 2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ನಿಮ್ಮ ಮಗುವನ್ನು ಸೇರಿಸಿಬೇಕೆಂದರೆ ಎಲ್‌ಕೆಜಿ ಸೇರ್ಪಡೆ ವಿಷಯದಲ್ಲಿ ಈಗಿನಿಂದಲೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಂದರೆ 2025-26ನೇ ಸಾಲಿಗೆ ಬರುವಾಗ ಒಂದನೇ ತರಗತಿ ಸೇರುವ ಮಗುವಿಗೆ ಆರು ವರ್ಷ ತುಂಬಿರುವುದು ಕಡ್ಡಾಯ. ಹಾಗಾಗಿ, ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗ ನಿಮ್ಮ ಮಗು ಕಡ್ಡಾಯವಾಗಿ ನಾಲ್ಕು ವರ್ಷ ಪೂರ್ಣಗೊಳಿಸಿರಬೇಕು. ಇಲ್ಲದೇ ಇದ್ದಲ್ಲಿ ಎಲ್‌ಕೆಜಿ ಅಥವಾ ಯುಕೆಜಿಯಲ್ಲಿಯೇ ಮಗು ಒಂದು ವರ್ಷ ಹೆಚ್ಚಾಗಿ ಉಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಲಿದ್ದು, ಇದು ಮಗುವಿನ ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರಬಹುದಾಗಿದೆ.

ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗಲೇ ವಯಸ್ಸನ್ನು ಸರಿಯಾಗಿ ನೋಡಿಕೊಂಡು ಸೇರಿಸಿದಲ್ಲಿ, ಮುಂದೆ ಗೊಂದಲವಾಗುವುದು ತಪ್ಪಲಿದೆ. ಆರು ವರ್ಷಪೂರ್ಣಗೊಳ್ಳದ ಮಕ್ಕಳನ್ನು ಯಾವುದೇ ಕಾರಣಕ್ಕೂ ಮುಂದೆ (2025-26ನೇ ಸಾಲಿನಲ್ಲಿ ) ಒಂದನೇ ತರಗತಿಗೆ ಸೇರಿಸಿಕೊಳ್ಳಲಾಗುವುದಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ವಯಸ್ಸು ಎಷ್ಟಿತ್ತು?

ಶಿಕ್ಷಣ ಹಕ್ಕು ಕಾಯ್ದೆಯ ಅನ್ವಯ 2016-17ನೇ ಶೈಕ್ಷಣಿಕ ವರ್ಷದಲ್ಲಿ ಎಲ್​ಕೆಜಿ ಪ್ರವೇಶಕ್ಕೆ ಮಗುವಿಗೆ 4 ವರ್ಷ, 10 ತಿಂಗಳು ತುಂಬಿರಬೇಕು ಎಂದು ನಿಯಮ ಮಾಡಲಾಗಿತ್ತು. ಅದಕ್ಕೂ ಮೊದಲು ಎಲ್​ಕೆಜಿ ಪ್ರವೇಶಕ್ಕೆ 3 ವರ್ಷ 10 ತಿಂಗಳು ಆಗಿದ್ದರೆ ಸಾಕಾಗಿತ್ತು. ಅದೇ ರೀತಿ 1ನೇ ತರಗತಿ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ನಡುವೆ ಮಗುವಿನ ವಯಸ್ಸು ಇದ್ದರೆ ದಾಖಲಾತಿ ಮಾಡಿಕೊಳ್ಳಬಹುದು ಎಂದು ನಿಯಮ ರೂಪಿಸಿತ್ತು.

ಕರ್ನಾಟಕ ಸರ್ಕಾರವು ಈ ನಿಯಮವನ್ನು 2018ರಲ್ಲಿ ಮತ್ತೊಮ್ಮೆ ಸಡಿಲಿಸಿತ್ತು. 1ನೇ ತರಗತಿಗೆ ದಾಖಲಿಸಲು ಕನಿಷ್ಠ 5 ವರ್ಷ 5 ತಿಂಗಳು, ಗರಿಷ್ಠ 7 ವರ್ಷ ಆಗಿರಬೇಕು ಎಂದು ಆದೇಶ ಹೊರಡಿಸಿತ್ತು.

ಇದನ್ನೂ ಓದಿ : Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Prajwal Revanna Case: ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿದೆ.

VISTARANEWS.COM


on

Prajwal Revanna Case HD Revanna has severe chest pain Admission in Victoria
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೆ ಹೊಟ್ಟೆನೋವು ಹಾಗೂ ಎದೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತಾದರೂ ಡಿಹೈಡ್ರೇಶನ್‌ ಆಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸಲೈನ್‌ ಹಾಕಿ ಕಳಿಸಲಾಗಿದೆ.

ಸಂಜೆ ವೇಳೆಗೆ ಎಚ್.ಡಿ. ರೇವಣ್ಣ ಅವರು ಹೊಟ್ಟೆ ನೋವು ಹಾಗೂ ಎದೆ ಉರಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮೊದಲು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಗಿತ್ತು. ಅಲ್ಲಿ ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆಯನ್ನು ನಡೆಸಲಾಗಿದೆ. ಇವು ನಾರ್ಮಲ್‌ ಇದ್ದ ಕಾರಣದಿಂದ ಅಲ್ಲಿಂದ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ.

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿತ್ತು.

ಆದರೆ, ಎಚ್.ಡಿ. ರೇವಣ್ಣ ಅವರಿಗೆ ಎದೆ ನೋವು ಹಾಗೂ ಹೊಟ್ಟೆ ಉರಿ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅಡ್ಮಿಟ್ ಮಾಡುವುದು ಸೂಕ್ತ ಎಂದು ವೈದ್ಯರು ಸೂಚನೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸೂಚನೆ ಬೆನ್ನಲ್ಲೇ ಅಡ್ಮಿಟ್ ಮಾಡಲು ಎಸ್‌ಐಟಿ ಅಧಿಕಾರಿಗಳು ತೀರ್ಮಾನ ಮಾಡಿದ್ದರು. ಇದಕ್ಕೂ ಮೊದಲು ಡ್ರಿಪ್‌ ಮುಗಿದ ಬಳಿಕ ಅವರನ್ನು ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದರು. ಪುನಃ ಇದೇ ತೀರ್ಮಾನಕ್ಕೆ ವೈದ್ಯರು ಬಂದಿದ್ದಾರೆನ್ನಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟಿಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ಕ್ರೈಂ

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Prajwal Revanna Case: ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆ ಎದುರಾಗಿದೆ.

VISTARANEWS.COM


on

Prajwal Revanna Case HD Revanna bail plea to be heard tomorrow Jail or Bela
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ನಾಳೆ (ಬುಧವಾರ – ಮೇ 8) ವಿಚಾರಣೆಗೆ ಬರಲಿದೆ.

ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ನ್ಯಾಯಾಲಯ ಸಹ ಒಂದು ಪ್ರಶ್ನೆ ಎತ್ತಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಮಂಗಳವಾರ ನಡೆದ ವಿಚಾರಣೆ ವೇಳೆ ಪ್ರಶ್ನೆ ಮಾಡಿದೆ. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ರೇವಣ್ಣ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲವಾದರೆ, ಪುನಃ ಕಸ್ಟಡಿಗೆ ನೀಡಲಾಗುತ್ತದೆಯೋ? ಅಥವಾ ನ್ಯಾಯಾಂಗ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಸೇರಲಿದ್ದಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟೀಸ್‌

ಎಚ್‌.ಡಿ. ರೇವಣ್ಣ ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ದೇಶ

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Nirav Modi: ನೀರವ್‌ ಮೋದಿ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ಜಾನ್‌ ಜಾನಿ ಕೈಗೆತ್ತಿಕೊಂಡರು. “ನೀರವ್‌ ಮೋದಿಗೆ ಜಾಮೀನು ನೀಡಿದರೆ ಅವರು ಮತ್ತೆ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಹಾಗೆಯೇ, ಪ್ರಭಾವಿಯಾಗಿರುವ ಕಾರಣ ಅವರು ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆಯೂ ಇದೆ ಎಂದು ತಿಳಿಸಿ ನೀರವ್‌ ಮೋದಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

VISTARANEWS.COM


on

Nirav modi
Koo

ಲಂಡನ್‌: ದೇಶಭ್ರಷ್ಟ ಆರ್ಥಿಕ ಅಪರಾಧಿ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (Punjab National Bank) ಸಾವಿರಾರು ಕೋಟಿ ರೂ. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿ (Nirav Modi) ಸಲ್ಲಿಸಿದ ಜಾಮೀನು ಅರ್ಜಿಯನ್ನು ಲಂಡನ್‌ ಕೋರ್ಟ್‌ ತಿರಸ್ಕರಿಸಿದೆ. ಇದರಿಂದಾಗಿ ನೀರವ್‌ ಮೋದಿಯು ಹಿಸ್‌ ಮೆಜೆಸ್ಟೀಸ್‌ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. ನೀರವ್‌ ಮೋದಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಲಂಡನ್‌ನಲ್ಲಿರುವ ವೆಸ್ಟ್‌ ಮಿನಿಸ್ಟರ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ (Westminster Magistrates Court) ನಿರಾಕರಿಸಿತು. ಇದರೊಂದಿಗೆ ಸತತ ಐದನೇ ಬಾರಿಯೂ ನೀರವ್‌ ಮೋದಿ ಜಾಮೀನು ಅರ್ಜಿಯು ತಿರಸ್ಕೃತಗೊಂಡಂತಾಗಿದೆ.

ನೀರವ್‌ ಮೋದಿ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ಜಾನ್‌ ಜಾನಿ ಕೈಗೆತ್ತಿಕೊಂಡರು. “ನೀರವ್‌ ಮೋದಿಗೆ ಜಾಮೀನು ನೀಡಿದರೆ ಅವರು ಮತ್ತೆ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಹಾಗೆಯೇ, ಪ್ರಭಾವಿಯಾಗಿರುವ ಕಾರಣ ಅವರು ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆಯೂ ಇದೆ. ಹಾಗಾಗಿ, ನೀರವ್‌ ಮೋದಿಗೆ ಯಾರೂ ಜಾಮೀನು ನೀಡಲು ಸಾಧ್ಯವಿಲ್ಲ. ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ” ಎಂದು ತಿಳಿಸಿದರು. ಇದು ನೀರವ್‌ ಮೋದಿಗೆ ಮತ್ತಷ್ಟು ಸಂಕಷ್ಟ ತಂದಿದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಸುಮಾರು 13,500 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಸಿಲುಕಿರುವ ನೀರವ್‌ ಮೋದಿ, 2018ರಲ್ಲಿ ವಿದೇಶಕ್ಕೆ ಪರಾರಿಯಾಗಿದ್ದಾರೆ. ಇವರ ವಿರುದ್ಧ ಸಿಬಿಐ ಹಾಗೂ ಇ.ಡಿ ತನಿಖೆ ನಡೆಸುತ್ತಿದ್ದು, ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಕೇಂದ್ರ ಸರ್ಕಾರವು ಬ್ರಿಟನ್‌ ಸರ್ಕಾರಕ್ಕೆ ಮನವಿ ಮಾಡಿದೆ. ಇವರನ್ನು ಭಾರತವು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಿದ್ದು, ಭಾರತದ ಮನವಿ ಮೇರೆಗೆ 2019ರಲ್ಲಿ ನೀರವ್‌ ಮೋದಿ ಅವರನ್ನು ಬ್ರಿಟನ್‌ನಲ್ಲಿ ಬಂಧಿಸಲಾಗಿದೆ. ಅಂದಿನಿಂದ ಇದುವರೆಗೆ ನೀರವ್‌ ಮೋದಿಯು ಜೈಲಿನಲ್ಲೇ ಇದ್ದಾರೆ. ಇದಕ್ಕೂ ಮೊದಲು ಅವರನ್ನು ವಿಂಡ್ಸ್‌ವರ್ತ್‌ ಜೈಲಿನಲ್ಲಿ ಇರಿಸಲಾಗಿತ್ತು.

ನೀರವ್‌ ಮೋದಿಯು ಹಾಂಕಾಂಗ್‌ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದ 253.62 ಕೋಟಿ ರೂಪಾಯಿ, ವಿವಿಧ ಬಗೆಯ ರತ್ನಗಳು, ಆಭರಣಗಳನ್ನು ಇಡಿ ಜಪ್ತಿಮಾಡಿದೆ. ಹಾಗೆಯೇ, ದೇಶಭ್ರಷ್ಟ ಆರ್ಥಿಕ ಅಪರಾಧಿಯನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರವು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇಲ್ಲಿಯವರೆಗೆ ದೇಶ-ವಿದೇಶ ಸೇರಿ ನೀರವ್‌ ಮೋದಿಯ 2,396.45ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇ.ಡಿ. ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ನೀರವ್‌ ಬ್ಯಾಂಕ್‌ ಅಕೌಂಟ್‌ಗಳನ್ನೂ ಸೀಲ್‌ ಮಾಡಲಾಗಿದೆ. 

ಇದನ್ನೂ ಓದಿ: IPL 2024 : ಆರ್​ಸಿಬಿ ತಂಡಕ್ಕೆ ಸವಾಲೆಸೆದ ವಿಜಯ್​ ಮಲ್ಯ; ಏನದು ಚಾಲೆಂಜ್​​?

Continue Reading

ಪ್ರಮುಖ ಸುದ್ದಿ

Haryana Government : ಹರಿಯಾಣದ ಬಿಜೆಪಿ ಸರ್ಕಾರ ಪತನ ಸಾಧ್ಯತೆ; 3 ಪಕ್ಷೇತರರು ಕಾಂಗ್ರೆಸ್ ಕಡೆಗೆ

Nayab Saini: ಸರ್ಕಾರ ರಚಿಸಲು ಅವರಿಗೆ ನಮ್ಮ ಬೆಂಬಲ ಅಗತ್ಯವಿರುವ ಸಮಯದಲ್ಲಿ ನಮ್ಮನ್ನು ಕರೆದಿದ್ದರು. ಮನೋಹರ್ ಲಾಲ್ ಖಟ್ಟರ್ ಅಧಿಕಾರದಲ್ಲಿ ಇರುವವರೆಗೂ ನಾವು ಬೆಂಬಲಿಸುತ್ತೇವೆ ಎಂದು ನಾವು ನಿರ್ಧರಿಸಿದ್ದೆವು. ಅವರು ಇನ್ನು ಮುಂದೆ ಅಧಿಕಾರದಲ್ಲಿಲ್ಲ . ರೈತರ ಹಿತದೃಷ್ಟಿಯಿಂದ ನಾವು ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

VISTARANEWS.COM


on

Haryana Government
Koo

ನವದೆಹಲಿ: ಹರಿಯಾಣದಲ್ಲಿ ರಾಜಕೀಯ ಬಿಕ್ಕಟ್ಟಲು ತಲೆತೋರಿದೆ. ಅಲ್ಲಿನ ನಯಾಬ್​ ಸೈನಿ (Nayab Saini) ನೇತೃತ್ವದ ಬಿಜೆಪಿ ಸರ್ಕಾರಕ್ಕೆ (Haryana Government) ನೀಡಿದ್ದ ಬೆಂಬಲವನ್ನು ಮೂವರು ಪಕ್ಷೇತರ ಶಾಸಕರು (independent MLA) ಹಿಂತೆಗೆದುಕೊಂಡಿದ್ದಾರೆ. ಹೀಗಾಗಿ ಸರ್ಕಾರ ಅತಂತ್ರವಾಗಿದೆ. ಅವರೆಲ್ಲರೂ ಪ್ರತಿಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಪುಂಡ್ರಿ ಕ್ಷೇತ್ರದ ರಣಧೀರ್ ಗೋಲನ್, ನಿಲೋಖೇರಿಯ ಧರಂಪಾಲ್ ಗೊಂಡರ್ ಮತ್ತು ದಾದ್ರಿಯ ಸೋಮ್ಬೀರ್ ಸಿಂಗ್ ಸಾಂಗ್ವಾನ್ ಬೆಂಬಲ ವಾಪಸ್ ಪಡೆದ ಶಾಸಕರು. ರೋಹ್ಟಕ್​ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರೆಲ್ಲರೂ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಬಾದ್​ಶಾಪುರ ಕ್ಷೇತ್ರದ ರಾಕೇಶ್ ದೌಲ್ತಾಬಾದ್ ಕೂಡ ಅವರೊಂದಿಗೆ ಸೇರುವ ನಿರೀಕ್ಷೆಯಿದೆ ಆದರೆ ಸಮಯಕ್ಕೆ ಸರಿಯಾಗಿ ಸ್ಥಳವನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಸಂಗ್ವಾನ್ ಹೇಳಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಧರಂ ಪಾಲ್ ಗೊಂಡರ್​, ಬಿಜೆಪಿ ಸರ್ಕಾರವು ರಾಜ್ಯದ ನಾನಾ ಸಮಸ್ಯೆಗಳನ್ನು ನಿಭಾಯಿಸಿದ ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.

ಸರ್ಕಾರ ರಚಿಸಲು ಅವರಿಗೆ ನಮ್ಮ ಬೆಂಬಲ ಅಗತ್ಯವಿರುವ ಸಮಯದಲ್ಲಿ ನಮ್ಮನ್ನು ಕರೆದಿದ್ದರು. ಮನೋಹರ್ ಲಾಲ್ ಖಟ್ಟರ್ ಅಧಿಕಾರದಲ್ಲಿ ಇರುವವರೆಗೂ ನಾವು ಬೆಂಬಲಿಸುತ್ತೇವೆ ಎಂದು ನಾವು ನಿರ್ಧರಿಸಿದ್ದೆವು. ಅವರು ಇನ್ನು ಮುಂದೆ ಅಧಿಕಾರದಲ್ಲಿಲ್ಲ . ರೈತರ ಹಿತದೃಷ್ಟಿಯಿಂದ ನಾವು ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತುಗಳನ್ನಾಡಿದಿ ಗೋಲನ್, ಹರಿಯಾಣದಲ್ಲಿ ಬಿಜೆಪಿಯ ಅಧಿಕಾರಾವಧಿಯಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಹಣದುಬ್ಬರವು ಬೆಂಬಲವನ್ನು ಹಿಂತೆಗೆದುಕೊಳ್ಳುವ ನಿರ್ಧಾರದಲ್ಲಿ ಪ್ರಮುಖ ಅಂಶ ಎಂದು ಹೇಳಿದರು.

ಕಳೆದ ನಾಲ್ಕೂವರೆ ವರ್ಷಗಳಿಂದ ನಾವು ಬಿಜೆಪಿಗೆ ಬೆಂಬಲ ನೀಡಿದ್ದೇವೆ. ಇಂದು ನಿರುದ್ಯೋಗ ಮತ್ತು ಹಣದುಬ್ಬರವು ಗರಿಷ್ಠ ಮಟ್ಟದಲ್ಲಿದೆ. ಇದನ್ನು ನೋಡಿ, ನಾವು ನಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರದ ಮೇಲಿನ ಜನರ ವಿಶ್ವಾಸದ ಕೊರತೆ ಮತ್ತು ಕಾಂಗ್ರೆಸ್​​ಗೆ ಹೆಚ್ಚುತ್ತಿರುವ ಬೆಂಬಲದ ಪ್ರತೀಕ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election : ರಾಜಕೀಯಕ್ಕಾಗಿ ದ್ವೇಷ ಸೃಷ್ಟಿ; ಬಿಜೆಪಿ ವಿರುದ್ಧ ವಿಡಿಯೊ ಮೂಲಕ ಟೀಕೆ ಮಾಡಿದ ಸೋನಿಯಾ ಗಾಂಧಿ

“ಪಕ್ಷೇತರರ ನಿರ್ಧಾರ ಸರಿಯಾಗಿದೆ. ಸರಿಯಾದ ಸಮಯದಲ್ಲಿ ತೆಗೆದುಕೊಂಡ ಸೂಕ್ತ ನಿರ್ಧಾರ ಇದಾಗಿದೆ. ಇದು ಜನರ ಹಿತದೃಷ್ಟಿಯಿಂದ ಉತ್ತಮ. ರಾಜ್ಯದ ಕಾಂಗ್ರೆಸ್ ನ ಅಲೆ ಇದೆ. ನಾನು ಅವರನ್ನು ಸ್ವಾಗತಿಸುತ್ತೇನೆ” ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಉದಯ್ ಭಾನ್, “ಮೂವರು ಸ್ವತಂತ್ರ ಶಾಸಕರಾದ ಸೋಮ್​ಬಿರ್ ಸಾಂಗ್ವಾನ್, ರಣಧೀರ್ ಸಿಂಗ್ ಗೊಲ್ಲನ್ ಮತ್ತು ಧರಂಪಾಲ್ ಗೊಂಡರ್ ಅವರು ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಕಾಂಗ್ರೆಸ್​​ಗೆ ಬೆಂಬಲ ನೀಡಿದ್ದಾರೆ” ಎಂದು ಹೇಳಿದರು.

90 ಸದಸ್ಯರ ಹರಿಯಾಣ ವಿಧಾನಸಭೆಯ ಪ್ರಸ್ತುತ ಬಲ 88. ಅದರಲ್ಲಿ ಬಿಜೆಪಿ 40 ಸದಸ್ಯರನ್ನು ಹೊಂದಿದೆ ಬಿಜೆಪಿ ಸರ್ಕಾರಕ್ಕೆ ಸ್ವತಂತ್ರರ ಬೆಂಬಲವಿತ್ತು. ಇದರಿಂದಾಗಿ ನಯಾಬ್ ಸಿಂಗ್ ಸೈನಿ ಸರ್ಕಾರ ಈಗ ಸಂಖ್ಯಾ ಬಲವಿಲ್ಲದ ಸರ್ಕಾರವಾಗಿದೆ

Continue Reading
Advertisement
Prajwal Revanna Case HD Revanna has severe chest pain Admission in Victoria
ರಾಜಕೀಯ7 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Air Purifier
ಆಟೋಮೊಬೈಲ್19 mins ago

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

Prajwal Revanna Case HD Revanna bail plea to be heard tomorrow Jail or Bela
ಕ್ರೈಂ22 mins ago

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Ujjivan Small Finance Bank
ವಾಣಿಜ್ಯ31 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Lok Sabha Election 2024
ಕರ್ನಾಟಕ32 mins ago

Lok Sabha Election 2024: ಜಿ.ಎಂ.ಸಿದ್ದೇಶ್ವರ್‌ ಮಹಾ ಎಡವಟ್ಟು, ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ

Nirav modi
ದೇಶ51 mins ago

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Yallapura MLA Shivaram Hebbar voting in Arabail village
ರಾಜಕೀಯ1 hour ago

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Haryana Government
ಪ್ರಮುಖ ಸುದ್ದಿ1 hour ago

Haryana Government : ಹರಿಯಾಣದ ಬಿಜೆಪಿ ಸರ್ಕಾರ ಪತನ ಸಾಧ್ಯತೆ; 3 ಪಕ್ಷೇತರರು ಕಾಂಗ್ರೆಸ್ ಕಡೆಗೆ

Prajwal Revanna Case HD Revanna refuses to face to face with 2nd accused in kidnapping case
ಕ್ರೈಂ1 hour ago

Prajwal Revanna Case: ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ ಜತೆ ಮುಖಾಮುಖಿ ವಿಚಾರಣೆಗೆ ಒಪ್ಪದ ರೇವಣ್ಣ!

Shrikhshetra Siddrabetta Balehonnur Khasa Shakha Math 18th year Anniversary on June 9 says sri veerabhadra shivacharya swamiji
ತುಮಕೂರು1 hour ago

Tumkur News: ಜೂ. 9ಕ್ಕೆ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ವಾರ್ಷಿಕೋತ್ಸವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ7 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ3 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ5 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌