Kriti Kharbanda: ʻಗೂಗ್ಲಿʼ ಸಿನಿಮಾ ನಟಿ ಕೃತಿ ಕರಬಂದ ಜತೆ ಪುಲ್ಕಿತ್ ಸಾಮ್ರಾಟ್ ಎಂಗೇಜ್‌! - Vistara News

ಬಾಲಿವುಡ್

Kriti Kharbanda: ʻಗೂಗ್ಲಿʼ ಸಿನಿಮಾ ನಟಿ ಕೃತಿ ಕರಬಂದ ಜತೆ ಪುಲ್ಕಿತ್ ಸಾಮ್ರಾಟ್ ಎಂಗೇಜ್‌!

Kriti Kharbanda: ಕುಟುಂಬಸ್ಥರನ್ನು ಒಪ್ಪಿಸಿಯೇ ಈ ಜೋಡಿ ಒಂದಾಗುತ್ತಿರುವುದು ವಿಶೇಷ. ರಾಕಿಂಗ್ ಸ್ಟಾರ್ ಯಶ್ ನಟನೆಯ ಗೂಗ್ಲಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ್ದರು ಕೃತಿ.

VISTARANEWS.COM


on

Pulkit Samrat Kriti Kharbanda engaged
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Kriti Kharbanda

ಹಲವು ವರ್ಷಗಳಿಂದ ಡೇಟ್‌ ಮಾಡುತ್ತಿದ್ದ ಪುಲ್ಕಿತ್ ಸಾಮ್ರಾಟ್ ಹಾಗೂ ʻಗೂಗ್ಲಿʼ ಸಿನಿಮಾ ನಟಿ ಕೃತಿ ಕರಬಂದ (Kriti Kharbanda) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Kriti Kharbanda

ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ಎಂಗೇಜ್‌ಮೆಂಟ್‌ ಮಾಡಿಕೊಂಡ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Kriti Kharbanda
ಕುಟುಂಬಸ್ಥರನ್ನು ಒಪ್ಪಿಸಿಯೇ ಈ ಜೋಡಿ ಒಂದಾಗುತ್ತಿರುವುದು ವಿಶೇಷ. ರಾಕಿಂಗ್ ಸ್ಟಾರ್ ಯಶ್ ನಟನೆಯ ಗೂಗ್ಲಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ್ದರು ಕೃತಿ.

ಇದನ್ನೂ ಓದಿ: Kannada New Movie: ಯಶ್‌ ಸಿನಿಮಾ ‘ರಾಜಧಾನಿ’ ನಿರ್ದೇಶಕ ರಘು ಜಯ ಹೆಸರು ಬದಲು; ಸೆಟ್ಟೇರಿತು ‘ಪಟಾಲಂ’!

Kriti Kharbanda

ಎಂಗೇಜ್‌ಮೆಂಟ್‌ನಲ್ಲಿ ಕೃತಿ ನೀಲಿ ಅನಾರ್ಕಲಿಯನ್ನು ಧರಿಸಿದರೆ, ಪುಲ್ಕಿತ್ ಹೂವಿನ ಪ್ರಿಂಟ್ ಇರುವ ಬಿಳಿ ಕುರ್ತಾ ಧರಿಸಿದ್ದರು.

Kriti Kharbanda

ಪುಲ್ಕಿತ್ ಸಾಮ್ರಾಟ್ ಸನಮ್ ರೇ, ಡಾಲಿ ಕಿ ಡೋಲಿ, ಫುಕ್ರೆ ರಿಟರ್ನ್ಸ್, ಹಾಥಿ ಮೇರೆ ಸಾಥಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಕೃತಿ ಅವರು ಹಿಂದಿ, ತೆಲುಗು ಮತ್ತು ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Lok Sabha Election 2024: ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Akshay Kumar casts vote for the first time
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.  ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು. 

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಇನ್ನು ಅಮಿತಾಭ್‌ ಕೂಡ ಮತ ಚಲಾಯಿಸುವಂತೆ ಸೋಷಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ. ʻʻಅಮಿತಾಭ್‌ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಕಾಡಿನಲ್ಲಿರುವ ಪ್ರಾಣಿಗಳು ಅಭಿ ತೋ ಪಾರ್ಟಿ ಶುರು ಹುಯಿ ಹೈ ಎಂಬ ಜನಪ್ರಿಯ ಹಾಡಿಗೆ ನೃತ್ಯ ಮಾಡುವುದು ಇದೆ. ಪೋಸ್ಟ್ ಅನ್ನು ಹಂಚಿಕೊಂಡ ಅವರು, “ನಾಳೆ ಮುಂಬೈ/ಮಹಾರಾಷ್ಟ್ರಕ್ಕೆ ನಿಮ್ಮ ದಿನ. ನಿಮ್ಮ ಹಕ್ಕನ್ನು ಚಲಾಯಿಸಿ..” ಎಂದರು.

ಆಯುಷ್ಮಾನ್ ಕೂಡ ವಿಡಿಯೊ ಮಾಡಿ, “ಸ್ನೇಹಿತರೇ, ಮತದಾನ ಮಾಡುವ ಸಮಯ ಬಂದಿದೆ. ಹೌದು, ಲೋಕಸಭೆ ಚುನಾವಣೆ ಹಂತ ಹಂತವಾಗಿ ನಡೆಯುತ್ತಿದೆ, ಮತ್ತು ಈಗ ಇದು ನಿಮ್ಮ ಸರದಿ. ಪ್ರತಿ ಮತವೂ ಮುಖ್ಯವಾಗಿದೆ ಏಕೆಂದರೆ ಯಾವ ನಾಯಕರು ದೇಶವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೀವು ನಿರ್ಧರಿಸುತ್ತೀರಿ. ನಿಮ್ಮ ಮತವು ನಿಮ್ಮ ಧ್ವನಿಯಾಗಿದೆ, ಮತ್ತು ನಿಮ್ಮ ಧ್ವನಿಯನ್ನು ಎಣಿಕೆ ಮಾಡಿ, ಏಕೆಂದರೆ ನಾವು ನಮ್ಮ ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬಹುದುʼʼಎಂದಿದ್ದಾರೆ. ರಣವೀರ್‌, ಕರಣ್‌ ಜೋಹರ್‌ ಸೇರಿದಂತೆ ಅನೇಕ ನಟರು ಮನವಿ ಮಾಡಿದರು.

ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading

ಬಾಲಿವುಡ್

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Janhvi Kapoor: ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Janhvi Kapoor felt sexualised at the age of 12
Koo

ಬೆಂಗಳೂರು:  ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಆ್ಯಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ (Janhvi Kapoor) ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.  ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

ನಟಿ ಮಾತನಾಡಿ ʻʻನಾನು ಮಾಧ್ಯಮಗಳಿಂದ ಮೊದಲ ಬಾರಿಗೆ ಲೈಂಗಿಕವಾಗಿ ಸಮಸ್ಯೆ ಎದುರಿಸಿದ್ದೆ. ಆಗ ನನಗೆ 12-13 ವರ್ಷ ವಯಸ್ಸು. ಒಮ್ಮೆ ನನ್ನ ತಾಯಿ ಮತ್ತು ತಂದೆಯೊಂದಿಗೆ ಈವೆಂಟ್‌ಗೆ ಹೋಗಿದ್ದೆ. ಆ ಚಿತ್ರಗಳು ಆನ್‌ಲೈನ್‌ನಲ್ಲಿ ವೈರಲ್‌ ಆಗಿದ್ದವು. ಮಾರ್ಫಿಂಗ್ ಮಾಡಿ ಪೋರ್ನ್ ವೆಬ್‌ಸೈಟ್‌ಗಳಲ್ಲಿ ಹಾಕಿದ್ದರು. ಆದರೆ ಇದು ಮಾರ್ಫ್‌ ಮಾಡಿದ ಚಿತ್ರಗಳು ಎಂದು ಹಲವರಿಗೆ ತಿಳಿದೇ ಇರಲಿಲ್ಲ. ನಿಜ ಎಂದು ನಂಬಿದ್ದರು. ಆ ಚಿಕ್ಕ ವಯಸ್ಸಿನಲ್ಲಿಯೇ ನನಗೆ ತುಂಬಾ ಆಘಾತವಾಗಿತ್ತು. ನನ್ನ ಫ್ರೆಂಡ್ಸ್‌ ಕೂಡ ಗೇಲಿ ಮಾಡುತ್ತಿದ್ದರು. ಆ ವಯಸ್ಸಿನಲ್ಲಿ ಏನಾಗುತ್ತಿದೆ ಎಂದು ನನಗೆ ತಿಳಿದೇ ಇರಲಿಲ್ಲʼ ಎಂದಿದ್ದಾರೆ.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಮಿಸ್ಟರ್& ಮಿಸೆಸ್​ ಮಹಿ

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading

ಬಾಲಿವುಡ್

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

Kattappa To Turn Modi: ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

VISTARANEWS.COM


on

Kattappa To Turn Modi Sathyaraj To Play Biopic On Prime Minister
Koo

ಬೆಂಗಳೂರು: ಬ್ಲಾಕ್‌ಬಸ್ಟರ್ `ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa To Turn Modi) ಪಾತ್ರಕ್ಕೆ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ (Veteran actor Sathyaraj) ಅವರು ಪ್ರಧಾನಿ ನರೇಂದ್ರ ಮೋದಿ (Biopic On Prime Minister) ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಪಾತ್ರವನ್ನು ಸಿನಿಮಾ ತಜ್ಞ ರಮೇಶ್ ಬಾಲಾ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರ ಜೀವನ ತೆರೆ ಮೇಲೆ ಬಂದಿರುವುದು ಇದೇನು ಮೊದಲಲ್ಲ. 2019 ರಲ್ಲಿ, ನಟ ವಿವೇಕ್ ಒಬೆರಾಯ್, ಓಮಂಗ್ ಕುಮಾರ್ ನಿರ್ದೇಶಿಸಿದ ಜೀವನಚರಿತ್ರೆಯ ಚಿತ್ರದಲ್ಲಿ ಕಂಡು ಬಂದಿದ್ದರು. ಇದಲ್ಲದೆ, ಮಹೇಶ್ ಠಾಕೂರ್, ಲಾಲ್ಜಿ ಡಿಯೋರಿಯಾ, ರಜಿತ್ ಕಪೂರ್ ಮತ್ತು ಕೆಕೆ ಶುಕ್ಲಾ ಅವರಂತಹ ಇತರ ನಟರು ಮೋದಿ ಕುರಿತು ಸಿನಿಮಾ ಮಾಡಿದ್ದಾರೆ. ಮೋದಿ ಪಾತ್ರದಲ್ಲಿ ಸತ್ಯರಾಜ್​ ಕಾಣಿಸಿಕೊಳ್ಳಲಿದ್ದಾರೆ ಎಂಬುದು ದಕ್ಷಿಣ ಭಾರತದ ಹಿರಿಯ ನಟನ ಬಗ್ಗೆ ಹೆಚ್ಚುತ್ತಿರುವ ಜನಪ್ರಿಯತೆಯನ್ನೂ ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

ಇದನ್ನೂ ಓದಿ: Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

ಭಾರೀ ವಿವಾದವಾಗಿತ್ತು

2019ರ ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯ ಕಾವು ಜೋರಾಗಿತ್ತು. ಇದೇ ಸಂದರ್ಭದಲ್ಲಿ ನಿರ್ಮಾಪಕರು ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಮುಂದಾದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಮಧ್ಯೆ ಒಣ ರಗಳೆಗೂ ಕಾರಣವಾಯಿತು. ಪಿಎಂ ನರೇಂದ್ರ ಮೋದಿ ಸಿನಿಮಾ ಮತದಾರರಿಗೆ ಆಮಿಷ ಒಡ್ಡಬಹುದು ಎಂಬ ಆರೋಪ ಕೇಳಿ ಬಂತು. ಹಾಗಾಗಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಸಿನಿಮಾಗೆ ಬಿಡುಗಡೆಯ ಭಾಗ್ಯ ಸಿಗಲಿಲ್ಲ. ಫಲಿತಾಂಶ ಪ್ರಕಟವಾದ ಮಾರನೇ ದಿನ ಅಂದರೆ 2019 ಮೇ 24ರಂದು ಸಿನಿಮಾ ಬಿಡುಗಡೆಯಾಯಿತು.

ಬಿಡುಗಡೆ ಮುನ್ನ ಭಾರೀ ಸದ್ದಿಗೆ ಕಾರಣವಾಗಿದ್ದ ಪಿಎಂ ನರೇಂದ್ರ ಮೋದಿ ಸಿನಿಮಾ, ಬಿಡುಗಡೆಯ ಬಳಿಕ ಅಷ್ಟೇನೂ ಸದ್ದು ಮಾಡಲಿಲ್ಲ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆಯೂ ಸಿಗಲಿಲ್ಲ. 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ಹಿಂದಿ ಭಾಷೆಯ ಚಿತ್ರವು ತನ್ನ ಲೈಫ್‌ ಟೈಮ್‌ನಲ್ಲಿ 28 ಕೋಟಿ ರೂ. ಗಳಿಕೆ ಮಾಡಿತ್ತು.

ಸ್ಫೂರ್ತಿಯಾದರು ಮೋದಿ

ಬಹುಶಃ ಸಂಪೂರ್ಣವಾಗಿ ಮೋದಿ ಅವರನ್ನು ಕೇಂದ್ರವಾಗಿಟ್ಟು ಈವರೆಗೆ ಅಷ್ಟೇನೂ ಚಿತ್ರಗಳ ಬಂದಿಲ್ಲ. ಆದರೆ, ಕೆಲವು ಸಿನಿಮಾಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ. ಕೆಲವು ಪಾತ್ರಗಳನ್ನು ಅವರನ್ನು ಹೋಲುತ್ತವೆ. ಹಾಗಾಗಿ, ಮೋದಿ ಅವರಿಗೂ ಸಿನಿಮಾ ರಂಗಕ್ಕೂ ನಂಟಿದೆ ಎದು ಹೇಳಬಹುದು.

Continue Reading

ಬಾಲಿವುಡ್

Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

Cannes 2024: ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿದೆ. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಲಿದೆ.ಶೋಭಿತಾ ಧೂಲಿಪಾಲ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದೀಗ ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Sobhita Dhulipala golden new look from Cannes Film Festival
Koo

ಬೆಂಗಳೂರು: 77ನೇ  ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024)ನಲ್ಲಿ ಶೋಭಿತಾ ಧೂಲಿಪಾಲ ( Sobhita Dhulipala) ಅವರು ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ್ದಾರೆ. ಶೋಭಿತಾ ಧೂಲಿಪಾಲ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದೀಗ ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಶೋಭಿತಾ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್ ಆಯ್ಕೆ ಮಾಡಿಕೊಂಡರು. ಚೆಂದದ ಕಿವಿಯೋಲೆ, ಕೂದಲನ್ನು ಬನ್‌ ಕಟ್ಟಿದಳು ಹೀಲ್ಸ್ ಧರಿಸಿದ್ದರು. ಫೋಟೋಗಳನ್ನು ಹಂಚಿಕೊಂಡಿರುವ ಶೋಭಿತಾ ಧೂಲಿಪಾಲ “ಕಾನ್‌ನಲ್ಲಿರುವ ಗಿಲ್ಡೆಡ್ ಡ್ರ್ಯಾಗನ್‌ನಂತೆ ಸುತ್ತಾಡಿದೆ” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಚಿತ್ರಗಳಿಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನೀವು ಅದ್ಭುತವಾಗಿ ಕಾಣುತ್ತೀರಿ ಎಂದು ಹೇಳಲು ನನ್ನ ಬಳಿ ಪದಗಳಿಲ್ಲ” ಎಂದು ಬರೆದಿದ್ದಾರೆ. ಮತ್ತೊಬ್ಬರು ʻʻಆಸ್ಕರ್‌ ಪ್ರಶಸ್ತಿಯಂತೆ ಕಾಣುತ್ತಿದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶೋಭಿತಾ ಮಿನುಗುವ ನೇರಳೆ ಬಣ್ಣದ ಬಟ್ಟೆ ಮತ್ತು ಹೀಲ್ಸ್ ಧರಿಸಿದ್ದರು. 1.8 ಲಕ್ಷ ರೂ. ಮೌಲ್ಯದ ಕಾರ್ಡೆಲಿಯಾ ಜಂಪ್‌ಸೂಟ್ ಅನ್ನು ನಮ್ರತಾ ಜೋಶಿಪುರ ವಿನ್ಯಾಸಗೊಳಿಸಿದ್ದರು ಈವೆಂಟ್‌ನಲ್ಲಿ ಶೋಭಿತಾ ಪ್ರೀಮಿಯಂ ಐಸ್ ಕ್ರೀಮ್ ಬ್ರಾಂಡ್ ಮ್ಯಾಗ್ನಮ್ ಇಂಡಿಯಾವನ್ನು ಪ್ರತಿನಿಧಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿದೆ. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಲಿದೆ.

ಶೋಭಿತಾ ಪ್ರಸ್ತುತ ದೇವ್ ಪಟೇಲ್ ನಿರ್ದೇಶನದ ʻಮಂಕಿ ಮ್ಯಾನ್ʼ ಚಿತ್ರದಲ್ಲಿನ ಅಭಿನಯಕ್ಕಾಗಿ ಪ್ರಶಂಸೆ ಪಡೆಯುತ್ತಿದ್ದಾರೆ. ಇದರಲ್ಲಿ ದೇವ್, ಸಿಕಂದರ್ ಖೇರ್, ಶಾರ್ಲ್ಟೋ ಕಾಪ್ಲೆ, ಮಕರಂದ್ ದೇಶಪಾಂಡೆ, ಅಶ್ವಿನಿ ಕಲ್ಸೇಕರ್ ಮತ್ತು ಇತರರು ನಟಿಸಿದ್ದಾರೆ.

ಇದನ್ನೂ ಓದಿ: Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

ನಟಿ ಶೋಭಿತಾ ಜತೆ ನಾಗ ಚೈತನ್ಯ ಡೇಟಿಂಗ್

ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ನಟ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೂ ನಾಗ ಚೈತನ್ಯ ತಂದೆ ನಾಗುರ್ಜನ ಮಗನ ಎರಡನೇ ಮದುವೆಗೆ ತಯಾರಿ ಮಾಡುತ್ತಿದ್ದಾರೆ ಎಂದು ವರದಿಯಾಗಿತ್ತು. ಅಷ್ಟೇ ಅಲ್ಲದೇ ನಾಗ ಚೈತನ್ಯ ಮದುವೆ ಮಾಡಲು ಅಕ್ಕಿನೇನಿ ನಾಗಾರ್ಜುನ ಅವರು ಆಸಕ್ತಿ ತೋರಿ ನಾಗ ಚೈತನ್ಯಗೆ ಉದ್ಯಮಿ ಕುಟುಂಬದಿಂದ ಹೆಣ್ಣನ್ನು ತರಲು ಸಿದ್ಧತೆ ನಡೆದಿದ್ದು, ಈ ವರ್ಷವೇ ವಿವಾಹ ನಡೆಯಲಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೀಗ ಮೂಲಗಳ ಪ್ರಕಾರ ಇದ್ಯಾವುದೂ ಸತ್ಯವಲ್ಲ. ನಾಗ ಚೈತನ್ಯ ಗೆಳತಿಯೂ ಆದ ನಟಿ ಶೋಭಿತಾ ಧೂಳಿಪಾಲ (shobhita dhulipala) ಜತೆ ನಟ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗಿದೆ.

Continue Reading
Advertisement
Lok Sabha Election 2024 Akshay Kumar casts vote for the first time
ಬಾಲಿವುಡ್23 mins ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ26 mins ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ38 mins ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Devara Fear Song Jr NTR Unleashes Terror In Sync
ಟಾಲಿವುಡ್53 mins ago

Devara Fear Song: ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ: ʻದೇವರʼ ಫಿಯರ್ ಸಾಂಗ್ ಔಟ್‌!

Lok sabha Election 2024
ದೇಶ60 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Healthy Diet
ಆರೋಗ್ಯ1 hour ago

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

lr Shivarame gowda prajwal revanna case
ಕ್ರೈಂ1 hour ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ1 hour ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ2 hours ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ2 hours ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ18 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ20 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌