Bullock Attack : ಶಿಕಾರಿಪುರ ಹೋರಿ ಬೆದರಿಸುವ ಹಬ್ಬದಲ್ಲಿ ಗೂಳಿ ತಿವಿತಕ್ಕೆ ಯುವಕ ಬಲಿ - Vistara News

ಶಿವಮೊಗ್ಗ

Bullock Attack : ಶಿಕಾರಿಪುರ ಹೋರಿ ಬೆದರಿಸುವ ಹಬ್ಬದಲ್ಲಿ ಗೂಳಿ ತಿವಿತಕ್ಕೆ ಯುವಕ ಬಲಿ

Bullock Attack : ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಸ್ಪರ್ಧೆ ನೋಡಲು ಬಂದಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಹೋರಿ ತಿವಿತಕ್ಕೆ ಒಳಗಾಗಿ ಆತ ಗಾಯಗೊಂಡಿದ್ದ.

VISTARANEWS.COM


on

Bullock Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಹೋರಿ ಬೆದರಿಸುವ ಹಬ್ಬ (Bullock frightening Race) ದೊಡ್ಡ ಸಂಭ್ರಮವೇ ಆದರೂ ಆಗಾಗ ಅಪಾಯಕಾರಿಯಾಗಿ ಬದಲಾಗುವುದೂ ಇದೆ. ಶಿವಮೊಗ್ಗ ಜಿಲ್ಲೆಯ (Shivamogga News) ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ (Bullock attack) ಸಂಭವಿಸಿದ ಯುವಕನ ಸಾವು (young Man death) ಇದಕ್ಕೆ ಒಂದು ನಿದರ್ಶನವಾಗಿದೆ.

ಕಲ್ಮನೆ ಗ್ರಾಮದಲ್ಲಿ ಭಾನುವಾರ ಆಯೋಜನೆಯಾಗಿದ್ದಾಗ ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಗಾಯಗೊಳಿಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಪುನೀತ್ ಆಚಾರ್ (19) ಚಿಕಿತ್ಸೆ ಫಲಿಸದೆ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

Bullock attack11
Leopard Rescued in Mysore

ಪುನೀತ್‌ ಆಚಾರ್‌ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿಯಾಗಿದ್ದು, ಗೆಳೆಯರೊಂದಿಗೆ ಉತ್ಸಾಹದಿಂದ ಸ್ಪರ್ಧೆ ನೋಡಲು ಬಂದಿದ್ದ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’i’

ಇದನ್ನೂ ಓದಿ : ‌Self Harming : ಗದಗದ ಜನಪ್ರಿಯ ವೈದ್ಯ ಆತ್ಮಹತ್ಯೆ; ಡೆತ್‌ ನೋಟ್‌ನಲ್ಲಿ ಕಾಂಗ್ರೆಸ್‌ ನಾಯಕನ ಹೆಸರು

ನೀರು ಅರಸಿ ಬಂದ ಜಿಂಕೆ ಬೀದಿ ನಾಯಿಗಳ ದಾಳಿಗೆ ಬಲಿ

ಕೋಲಾರ: ನೀರಿಗಾಗಿ ಅರಸಿ ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಬಲಿಯಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

Dear death in Kolara
Leopard Rescued in Mysore

ಕಾಡಿನಿಂದ ಗ್ರಾಮಕ್ಕೆ ಬಂದ ಜಿಂಕೆಯನ್ನು ಬೀದಿ ನಾಯಿಗಳು ಬೆನ್ನಟ್ಟಿದ್ದವು. ನಾಯಿಗಳ ದಾಳಿಗೆ ತೀವ್ರ ಗಾಯಗೊಂಡಿದ್ದ ಎರಡು ವರ್ಷದ ಗಂಡು ಜಿಂಕೆ ಬಳಿಕ ಪ್ರಾಣ ಕಳೆದುಕೊಂಡಿದೆ.

ಗಾಯಗೊಂಡಿದ್ದ ಜಿಂಕೆಯನ್ನು ಗ್ರಾಮಸ್ಥರು ಸೇರಿ ಸಾಕಷ್ಟು ಆರೈಕೆ ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ನಡೆದಿರುವ ಘಟನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಕುರುಬಾಳ ಹುಂಡಿಯಲ್ಲಿ ಬೋನಿಗೆ ಬಿದ್ದ ಅವಳಿ ಚಿರತೆ

ಮೈಸೂರು: ಜಿಲ್ಲೆಯ ನಾನಾ ಭಾಗಗಳಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಲ್ಲಿ ಬೋನುಗಳನ್ನು ಇಟ್ಟು ನಾಡಿಗೆ ಬರುವ ಈ ಪ್ರಾಣಿಗಳನ್ನು ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಈಗ ತಿ. ನರಸೀಪುರ ತಾಲೂಕಿನಲ್ಲಿ ಮತ್ತು ನಂಜನಗೂಡಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿವೆ.

Leopard Rescued in Mysore
Leopard Rescued in Mysore

ತಿ.ನರಸೀಪುರ ತಾಲ್ಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ 4 ವರ್ಷದ ಗಂಡು ಚಿರತೆ ಸೆರೆಯಾಗಿದ್ದರೆ, ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ 5 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಒಂದೇ ದಿನ ಎರಡು ಕಡೆ ಬೋನಿಗೆ ಬಿದ್ದ ಚಿರತೆಗಳಿಂದಾಗಿ ಜನ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಭಾಗದಲ್ಲಿ ಕಳೆದ ಹಲವು ತಿಂಗಳಿನಿಂದ‌ ಚಿರತೆ ಹಾವಳಿ ಜೋರಾಗಿದೆ. ಸಾಕು ಪ್ರಾಣಿಗಳ ಮೇಲೆ ದಾಳಿ ಚಿರತೆಗಳು ಆಗಾಗ ದಾಳಿ ಮಾಡುತ್ತಿದ್ದವು. ರೈತರು ತಮ್ಮ ಜಮೀನಿಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ‌ಯಲ್ಲಿ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಅರಣ್ಯ ಸಿಬ್ಬಂದಿಗಳು ಚಿರತೆಗಳ ಓಡಾಟ ಗಮನಿಸಿ ಬೋನು ಇಟ್ಟಿದ್ದರು. ಇದೀಗ ಎರಡು ಚಿರತೆಗಳು ಬೋನಿಗೆ ಬಿದ್ದ ಮಾಹಿತಿ ಪಡೆದ ಅರಣ್ಯಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರ ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಈ ದಿನ ಬುಧವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.

ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ.

ಇಲ್ಲೆಲ್ಲ ಮಳೆ?

ಪುತ್ತೂರು ಎಚ್‌ಎಂಎಸ್, ಕೋಟ, ಹಣಂಬೂರು ವೀಕ್ಷಣಾಲಯ, ಗೋಕರ್ಣ, ಅಂಕೋಲಾ, ಕಾರ್ಕಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಲಿದೆ. ಕಾರವಾರ ವೀಕ್ಷಣಾಲಯ, ಮಂಕಿ, ಮಂಗಳೂರು ಎಪಿ ಅನ್ಸರ್ವೇಟರಿ, ಗೇರ್ಸೊಪ್ಪ, ಕುಮಟಾ, ಉಡುಪಿ, ಶಿರಾಲಿ ಪಿಟಿಒ, ಲಿಂಗನಮಕ್ಕಿ ಎಚ್‌ಎಂಎಸ್, ಶೃಂಗೇರಿ ಎಚ್‌ಎಂಎಸ್ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಸುಳ್ಯ, ಮೂಲ್ಕಿ , ಕುಂದಾಪುರ, ಧಾರವಾಡ ಪಿಟಿಒ, ಶಿರಹಟ್ಟಿ , ಧಾರವಾಡ, ನರಗುಂದ, ಭಾಗಮಂಡಲ, ಕಮ್ಮರಡಿ ಸೇರಿ ಕೊಟ್ಟಿಗೆಹಾರ, ಜಯಪುರ, ಪೊನ್ನಂಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Murder case : ಬನಶಂಕರಿಯಲ್ಲಿ ಚಾಕು ಇರಿದು ಯುವಕನ‌ ಕೊಲೆ ಮಾಡಿದ ರೌಡಿಶೀಟರ್‌

Murder case : ಪ್ರತ್ಯೇಕ ಕಡೆಗಳಲ್ಲಿ ಕೊಲೆ ಪ್ರಕರಣಗಳು ವರದಿ ಆಗಿವೆ. ಬೆಂಗಳೂರಿನಲ್ಲಿ ರೌಡಿಶೀಟರ್‌ವೊಬ್ಬ ಯುವಕನ ಕೊಲೆ ಮಾಡಿದ್ದರೆ, ಶಿವಮೊಗ್ಗದಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಛಿದ್ರ, ಛಿದ್ರವಾಗಿ ಕೊಲೆ ಮಾಡಿ ನದಿಗೆ ಎಸೆದಿದ್ದಾರೆ. ಇನ್ನು ದಾವಣಗೆರೆಯಲ್ಲಿ ಒಂದು ಸಾವಿರ ರೂಪಾಯಿ ಕೊಡದ್ದಕ್ಕೆ ಚಾಕು ಇರಿಯಲಾಗಿದೆ.

VISTARANEWS.COM


on

By

Murder Case
ಕೊಲೆ ಆರೋಪಿ ವಸೀಂ ಕುರಿತು ಮಾಹಿತಿ ನೀಡಿದ ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸ್ಕರ್
Koo

ಬೆಂಗಳೂರು: ಬೆಂಗಳೂರಿನ ಬನಶಂಕರಿಯಲ್ಲಿ ಯುವಕನೊಬ್ಬನ (Murder case) ಕೊಲೆಯಾಗಿದೆ. ಸೋಮವಾರ ಮಧ್ಯಾಹ್ನ ಕಾವೇರಿ ನಗರದಲ್ಲಿ (Murder Case) ಘಟನೆ ನಡೆದಿದೆ. ವಿಕ್ರಂ (21) ಮೃತ ದುರ್ದೈವಿ. ರೌಡಿಶೀಟರ್ ವಸಿಂ (28) ಎಂಬಾತ ಕೊಲೆ ಮಾಡಿದ ಆರೋಪಿ ಆಗಿದ್ದಾನೆ.

ಆರೋಪಿ ವಸಿಂನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಕೆಲ ವರ್ಷಗಳ ಹಿಂದೆ ವಿಕ್ರಂ ಆರೋಪಿ ವಸೀಂಗೆ ಹಲ್ಲೆ ಮಾಡಿದ್ದ. ಹೀಗಾಗಿ ವಸೀಂ ಮನಸ್ಸಿನಲ್ಲಿ ದ್ವೇಷ ಬೆಳೆಸಿಕೊಂಡಿದ್ದ. ಇವತ್ತು ಕಾವೇರಿ ನಗರದ 8ನೇ ಕ್ರಾಸ್‌ನಲ್ಲಿ ವಿಕ್ರಂ ಸ್ನೇಹಿತನ ಜತೆ‌ ನಿಂತಿದ್ದ. ಈ ವೇಳೆ ಚಾಕುವಿನಿಂದ ನೇರ ಎದೆಗೆ ಇರಿದು ವಸೀಂ ಎಸ್ಕೇಪ್ ಆಗಿದ್ದ.

ಕೂಡಲೇ ಗಾಯಾಳು ವಿಕ್ರಂನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಘಟನೆ ನಡೆದು ಕೆಲವೇ ಗಂಟೆಯಲ್ಲಿ ಆರೋಪಿ ವಸೀಂನನ್ನು ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಶಿವಮೊಗ್ಗದಲ್ಲಿ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಭೀಕರ ಹತ್ಯೆ

ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಛಿದ್ರ, ಛಿದ್ರವಾಗಿ ಕೊಲೆ ಮಾಡಿ ನದಿಗೆ ಎಸೆದಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ನಾಗೀಹಳ್ಳಿ ಗ್ರಾಮದಲ್ಲಿ ಹತ್ಯೆ ನಡೆದಿದೆ. ಕೃಷ್ಣಪ್ಪ (33) ಕೊಲೆಯಾದ ದುರ್ದೈವಿ. ಕಳೆದ ಮೂರು ದಿನಗಳ ಹಿಂದೆ ಕೃಷ್ಣಪ್ಪ ಅವರ ಪತ್ನಿ ಕಾಣೆಯಾಗಿದ್ದಾರೆ ಎಂದು ಶಿರಾಳಕೊಪ್ಪ ಠಾಣೆಯಲ್ಲಿ ದೂರು ನೀಡಿದ್ದರು. ಸಂಶಯದ ಮೇರೆಗೆ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಆದರೆ ಕಿರಣ್ ಬಂಧನದ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಕೃಷ್ಣಪ್ಪನ ಪತ್ನಿ ಜತೆ ಕಿರಣ್‌ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಕಿರಣನನ್ನು ಕರೆದು ಕೃಷ್ಣಪ್ಪ ಬೈದು ಎಚ್ಚರಿಕೆ ನೀಡಿ ಕಳಿಸಿದ್ದ. ಇದರಿಂದ ಸಿಟ್ಟಾದ ಕಿರಣ್‌ ತನ್ನಿಬ್ಬರು ಸ್ನೇಹಿತರಾದ ಪ್ರತಾಪ್‌ ಹಾಗೂ ಗಣೇಶನ ಸಹಾಯ ಪಡೆದು ಕಂದ್ಲಿ, ಕುಡುಗೋಲು ಮತ್ತು ಪ್ಲಾಸ್ಟಿಕ್‌ ಕೊಪ್ಪೆಗಳನ್ನು ಬಳಸಿ ಕೊಲೆ ಮಾಡಿದ್ದಾರೆ.

ಕೃಷ್ಣಪ್ಪನನ್ನು ಕರೆಸಿಕೊಂಡ ಕಿರಣ್‌ ಮಧ್ಯರಾತ್ರಿವರೆಗೂ ಮದ್ಯ ಕುಡಿಸಿದ್ದ. ಬಳಿಕ ಕೊಲೆ ಮಾಡಿದ ಕಿರಣ್ ಹಾಗೂ ಸ್ನೇಹಿತರು ಕೃಷ್ಣಪ್ಪನ ಅಂಗಾಂಗಗಳನ್ನ ಕತ್ತರಿಸಿ ಎರಡು ಪ್ಲಾಸ್ಟಿಕ್‌ ಚೀಲಗಳಿಗೆ ತುಂಬಿಕೊಂಡಿದ್ದರು. ಬಳಿಕ ಗಣೇಶ ಹಾಗೂ ಕಿರಣ ಒಂದು, ಪ್ರತಾಪ ಇನ್ನೊಂದು ಶವದ ಚೀಲವನ್ನು ಹಿಡಿದು ಕೊರಟೆಗೆರೆ , ಚಿಕ್ಕರೂರು, ಬಾರಂಗಿ ಮೂಲಕ ಗೋಂದಿ ಬ್ರಿಡ್ಜ್‌ ಬಳಿ ಶವ ಎಸೆದು ಬಳಿಕ ಕಾಲ್ಕಿತ್ತಿದ್ದರು.

ನದಿಗೆ ಎರಡು ಚೀಲದಲ್ಲಿದ್ದ ಕೃ‍ಷ್ಣಪ್ಪನ ಅಂಗಾಂಗಗಳನ್ನು ಎಸೆದು ಕಿರಣ್‌ ಏನು ಆಗದಂತೆ ವಾಪಸ್‌ ಆಗಿದ್ದ. ಆದರೆ ಕಿರಣ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬಯಲಾಗಿದೆ. ಸದ್ಯ ಎಫ್.ಐ.ಆರ್. ದಾಖಲಿಸಿ ಆರೋಪಿಗಳನ್ನು ಬಂಧಿಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಸಾವಿರ ರೂ. ಗಾಗಿ ಯುವಕನಿಗೆ ಚಾಕು ಇರಿದ ದುರುಳರು

ದಾವಣಗೆರೆಯ ಚನ್ನಗಿರಿ ತಾಲೂಕಿನ ಗಾಣದಗಟ್ಟೆ ಗ್ರಾಮದಲ್ಲಿ ಗುಂಪು ಕಟ್ಟಿಕೊಂಡು ಬಂದ ಯುವಕನೊರ್ವ ವ್ಯಕ್ತಿಯೊಬ್ಬರಿಗೆ ಹೊಡೆದು ಚಾಕು ಇರಿದಿದ್ದಾನೆ. ಅಣ್ಣಪ್ಪ (45) ಚಾಕು ಇರಿತಕ್ಕೆ ಒಳಗಾದವರು. ಒಂದು ಸಾವಿರ ರೂಪಾಯಿ ಕೊಡದೆ ಇರುವುದಕ್ಕೆ ಗಾಣದಗಟ್ಟೆ ಗ್ರಾಮದ ರಾಕೇಶ್ ಎಂಬಾತ ಚಾಕು ಇರಿದಿದ್ದಾನೆ. ಗಲಾಟೆ ಹಾಗೂ ಚಾಕು ಇರಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ.

ಅಣ್ಣಪ್ಪ ಹಾಗೂ ಸುನೀಲ್ ಎನ್ನುವರು ಇಬ್ಬರು ಸ್ನೇಹಿತರು, ರಾಕಿ ಹತ್ತಿರ ಒಂದು ಸಾವಿರ ಸಾಲ ಪಡೆದಿದ್ದರು. ಎರಡು ತಿಂಗಳಾದರೂ ನೀಡಿಲ್ಲ ಎಂದು ಗಾಣದಗಟ್ಟೆಯಲ್ಲಿ ರಾಕಿ ಜಗಳ ತೆಗೆದಿದ್ದ. ಜಗಳ ಮಾಡುತ್ತಿದ್ದಾಗ ಸ್ನೇಹಿತನ ಪರ ಹೋದ ಅಣ್ಣಪ್ಪ, ಇನ್ನೆರಡು ದಿನಗಳಲ್ಲಿ ನಾನೇ ಸಾವಿರ ರೂಪಾಯಿ ನೀಡುತ್ತೇನೆ ಎಂದು ಒಪ್ಪಿಕೊಂಡಿದ್ದ.

ಆದರೂ ಒಪ್ಪದೆ, ಹಣನಾ ಸುನೀಲ್ ಕೊಡಬೇಕಿರುವುದು ನೀನು ಅಲ್ಲ ಎಂದು ಜಗಳ ತೆಗೆದಿದ್ದ. ಎರಡು ಗುಂಪುಗಳ‌ ನಡುವೆ ಜಗಳವಾಗಿ ರಾಕೇಶ್ ಅಣ್ಣಪ್ಪನಿಗೆ ಚಾಕು ಇರಿದಿದ್ದಾನೆ. ಸದ್ಯ ಕುಟುಂಬಸ್ಥರು ಅಣ್ಣಪ್ಪನನ್ನು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಗೆ ದೂರು‌ ನೀಡಿದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ನೀಡದ್ದಕ್ಕೆ ಚಾಕು ಹಾಕಿದ ಸ್ನೇಹಿತ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ಬಳಿ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು. ಕಾರ್ಯಕ್ರಮದ ವೇಳೆ ನೀನು ನನಗೆ ಅವಕಾಶ ನೀಡಲಿಲ್ಲ ಎಂದು ಮೂವರು ತಕರಾರು ತೆಗೆದಿದ್ದರು. ಅಷ್ಟೇ ಅಲ್ಲದೇ ಗಲಾಟೆ ಕೂಡಾ ಮಾಡಿಕೊಂಡಿದ್ದಾರೆ.

ಗಲಾಟೆ ವಿಕೋಪಕ್ಕೆ ತಿರುಗಿದ್ದು ಆದಿತ್ಯ (26), ಪ್ರಕಾಶ್ (24) ಇವರಿಬ್ಬರಿಗೆ ಆತನ ಸ್ನೇಹಿತ ತಿರುಮಲ (25) ಎಂಬಾತ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ಗಂಭೀರ ಗಾಯಗೊಂಡಿರುವ ಯುವಕರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder case : ಶಿವಮೊಗ್ಗದಲ್ಲಿ ಭೀಕರ ಹತ್ಯೆ; ವ್ಯಕ್ತಿಗೆ ಮದ್ಯ ಕುಡಿಸಿ ಬಳಿಕ ದೇಹವನ್ನು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುರುಳರು

Murder case : ಶಿವಮೊಗ್ಗದಲ್ಲಿ ಭೀಕರ ಹತ್ಯೆ ನಡೆದಿದೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಪತಿಯ ಉಸಿರು ನಿಂತಿದೆ. ವ್ಯಕ್ತಿಗೆ ಕಂಠಪೂರ್ತಿ ಕುಡಿಸಿ ಬಳಿಕ ದೇಹವನ್ನು ಕತ್ತರಿಸಿ ದುರುಳರು ನದಿಗೆ ಎಸೆದಿದ್ದಾರೆ.

VISTARANEWS.COM


on

By

Murder case
Koo

ಶಿವಮೊಗ್ಗ: ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಛಿದ್ರ, ಛಿದ್ರವಾಗಿ ಕೊಲೆ ಮಾಡಿ (Murder Case) ನದಿಗೆ ಎಸೆದಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ನಾಗೀಹಳ್ಳಿ ಗ್ರಾಮದಲ್ಲಿ ಹತ್ಯೆ ನಡೆದಿದೆ. ಕೃಷ್ಣಪ್ಪ (33) ಕೊಲೆಯಾದ ದುರ್ದೈವಿ. ಕಳೆದ ಮೂರು ದಿನಗಳ ಹಿಂದೆ ಕೃಷ್ಣಪ್ಪ ಅವರ ಪತ್ನಿ ಕಾಣೆಯಾಗಿದ್ದಾರೆ ಎಂದು ಶಿರಾಳಕೊಪ್ಪ ಠಾಣೆಯಲ್ಲಿ ದೂರು ನೀಡಿದ್ದರು. ಸಂಶಯದ ಮೇರೆಗೆ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಆದರೆ ಕಿರಣ್ ಬಂಧನದ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಕೃಷ್ಣಪ್ಪನ ಪತ್ನಿ ಜತೆ ಕಿರಣ್‌ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಕಿರಣನನ್ನು ಕರೆದು ಕೃಷ್ಣಪ್ಪ ಬೈದು ಎಚ್ಚರಿಕೆ ನೀಡಿ ಕಳಿಸಿದ್ದ. ಇದರಿಂದ ಸಿಟ್ಟಾದ ಕಿರಣ್‌ ತನ್ನಿಬ್ಬರು ಸ್ನೇಹಿತರಾದ ಪ್ರತಾಪ್‌ ಹಾಗೂ ಗಣೇಶನ ಸಹಾಯ ಪಡೆದು ಕಂದ್ಲಿ, ಕುಡುಗೋಲು ಮತ್ತು ಪ್ಲಾಸ್ಟಿಕ್‌ ಕೊಪ್ಪೆಗಳನ್ನು ಬಳಸಿ ಕೊಲೆ ಮಾಡಿದ್ದಾರೆ.

ಕೃಷ್ಣಪ್ಪನನ್ನು ಕರೆಸಿಕೊಂಡ ಕಿರಣ್‌ ಮಧ್ಯರಾತ್ರಿವರೆಗೂ ಮದ್ಯ ಕುಡಿಸಿದ್ದ. ಬಳಿಕ ಕೊಲೆ ಮಾಡಿದ ಕಿರಣ್ ಹಾಗೂ ಸ್ನೇಹಿತರು ಕೃಷ್ಣಪ್ಪನ ಅಂಗಾಂಗಗಳನ್ನ ಕತ್ತರಿಸಿ ಎರಡು ಪ್ಲಾಸ್ಟಿಕ್‌ ಚೀಲಗಳಿಗೆ ತುಂಬಿಕೊಂಡಿದ್ದರು. ಬಳಿಕ ಗಣೇಶ ಹಾಗೂ ಕಿರಣ ಒಂದು, ಪ್ರತಾಪ ಇನ್ನೊಂದು ಶವದ ಚೀಲವನ್ನು ಹಿಡಿದು ಕೊರಟೆಗೆರೆ , ಚಿಕ್ಕರೂರು, ಬಾರಂಗಿ ಮೂಲಕ ಗೋಂದಿ ಬ್ರಿಡ್ಜ್‌ ಬಳಿ ಶವ ಎಸೆದು ಬಳಿಕ ಕಾಲ್ಕಿತ್ತಿದ್ದರು.

ನದಿಗೆ ಎರಡು ಚೀಲದಲ್ಲಿದ್ದ ಕೃ‍ಷ್ಣಪ್ಪನ ಅಂಗಾಂಗಗಳನ್ನು ಎಸೆದು ಕಿರಣ್‌ ಏನು ಆಗದಂತೆ ವಾಪಸ್‌ ಆಗಿದ್ದ. ಆದರೆ ಕಿರಣ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬಯಲಾಗಿದೆ. ಸದ್ಯ ಎಫ್.ಐ.ಆರ್. ದಾಖಲಿಸಿ ಆರೋಪಿಗಳನ್ನು ಬಂಧಿಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಸಾವಿರ ರೂ. ಗಾಗಿ ಯುವಕನಿಗೆ ಚಾಕು ಇರಿದ ದುರುಳರು

ದಾವಣಗೆರೆಯ ಚನ್ನಗಿರಿ ತಾಲೂಕಿನ ಗಾಣದಗಟ್ಟೆ ಗ್ರಾಮದಲ್ಲಿ ಗುಂಪು ಕಟ್ಟಿಕೊಂಡು ಬಂದ ಯುವಕನೊರ್ವ ವ್ಯಕ್ತಿಯೊಬ್ಬರಿಗೆ ಹೊಡೆದು ಚಾಕು ಇರಿದಿದ್ದಾನೆ. ಅಣ್ಣಪ್ಪ (45) ಚಾಕು ಇರಿತಕ್ಕೆ ಒಳಗಾದವರು. ಒಂದು ಸಾವಿರ ರೂಪಾಯಿ ಕೊಡದೆ ಇರುವುದಕ್ಕೆ ಗಾಣದಗಟ್ಟೆ ಗ್ರಾಮದ ರಾಕೇಶ್ ಎಂಬಾತ ಚಾಕು ಇರಿದಿದ್ದಾನೆ. ಗಲಾಟೆ ಹಾಗೂ ಚಾಕು ಇರಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ.

ಅಣ್ಣಪ್ಪ ಹಾಗೂ ಸುನೀಲ್ ಎನ್ನುವರು ಇಬ್ಬರು ಸ್ನೇಹಿತರು, ರಾಕಿ ಹತ್ತಿರ ಒಂದು ಸಾವಿರ ಸಾಲ ಪಡೆದಿದ್ದರು. ಎರಡು ತಿಂಗಳಾದರೂ ನೀಡಿಲ್ಲ ಎಂದು ಗಾಣದಗಟ್ಟೆಯಲ್ಲಿ ರಾಕಿ ಜಗಳ ತೆಗೆದಿದ್ದ. ಜಗಳ ಮಾಡುತ್ತಿದ್ದಾಗ ಸ್ನೇಹಿತನ ಪರ ಹೋದ ಅಣ್ಣಪ್ಪ, ಇನ್ನೆರಡು ದಿನಗಳಲ್ಲಿ ನಾನೇ ಸಾವಿರ ರೂಪಾಯಿ ನೀಡುತ್ತೇನೆ ಎಂದು ಒಪ್ಪಿಕೊಂಡಿದ್ದ.

ಆದರೂ ಒಪ್ಪದೆ, ಹಣನಾ ಸುನೀಲ್ ಕೊಡಬೇಕಿರುವುದು ನೀನು ಅಲ್ಲ ಎಂದು ಜಗಳ ತೆಗೆದಿದ್ದ. ಎರಡು ಗುಂಪುಗಳ‌ ನಡುವೆ ಜಗಳವಾಗಿ ರಾಕೇಶ್ ಅಣ್ಣಪ್ಪನಿಗೆ ಚಾಕು ಇರಿದಿದ್ದಾನೆ. ಸದ್ಯ ಕುಟುಂಬಸ್ಥರು ಅಣ್ಣಪ್ಪನನ್ನು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಗೆ ದೂರು‌ ನೀಡಿದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ನೀಡದ್ದಕ್ಕೆ ಚಾಕು ಹಾಕಿದ ಸ್ನೇಹಿತ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ಬಳಿ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು. ಕಾರ್ಯಕ್ರಮದ ವೇಳೆ ನೀನು ನನಗೆ ಅವಕಾಶ ನೀಡಲಿಲ್ಲ ಎಂದು ಮೂವರು ತಕರಾರು ತೆಗೆದಿದ್ದರು. ಅಷ್ಟೇ ಅಲ್ಲದೇ ಗಲಾಟೆ ಕೂಡಾ ಮಾಡಿಕೊಂಡಿದ್ದಾರೆ.

ಗಲಾಟೆ ವಿಕೋಪಕ್ಕೆ ತಿರುಗಿದ್ದು ಆದಿತ್ಯ (26), ಪ್ರಕಾಶ್ (24) ಇವರಿಬ್ಬರಿಗೆ ಆತನ ಸ್ನೇಹಿತ ತಿರುಮಲ (25) ಎಂಬಾತ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ಗಂಭೀರ ಗಾಯಗೊಂಡಿರುವ ಯುವಕರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಕರಾವಳಿಯಲ್ಲಿ ಸಾಧಾರಣ ಮಳೆ; ಉಳಿದೆಡೆ ಮುಂದುವರಿಯಲಿದೆ ಒಣಹವೆ

Karnataka Weather Forecast : ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಕಡಿಮೆ ಆಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ. ಸೆ.16ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಸೇರಿ ಮಲೆನಾಡನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಮುಖ್ಯವಾಗಿ ಒಣ ಹವೆಯೇ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನ ಕೆಲವೆಡೆ ಪ್ರತ್ಯೇಕ ಸ್ಥಳದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇಲ್ಲೆಲ್ಲ ಮಳೆಯ ಸಿಂಚನ

ನಿನ್ನೆ ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಕೋಟ 3 ಸೆಂ.ಮೀ, ಗೋಕರ್ಣ, ಹೊನ್ನಾವರ ವೀಕ್ಷಣಾಲಯ, ಶಿರಾಲಿ ಪಿಟಿಒ, ಸಿದ್ದಾಪುರ, ಗೇರ್ಸೊಪ್ಪದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕುಂದಾಪುರ, ಉಡುಪಿ, ಕ್ಯಾಸಲ್ ರಾಕ್, ಉಪ್ಪಿನಂಗಡಿ, ಕಾರ್ಕಳ, ಕುಮಟಾ ಹಾಗೂ ಲೋಂಡಾ, ಕಮ್ಮರಡಿ, ಹಾಸನ ಪಿಟ್ಟಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ10 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು10 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು11 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು13 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು15 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ15 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್16 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ16 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ22 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌