Siddharth Bodke: ಮರಾಠಿ ನಟಿ ತಿತೀಕ್ಷಾ- ʻದೃಶ್ಯಂʼ ನಟ ಸಿದ್ಧಾರ್ಥ್ ಬೋಡ್ಕೆ ಜೋಡಿಯ ಅದ್ಧೂರಿ ಮದುವೆ ಇಂದು - Vistara News

ಸಿನಿಮಾ

Siddharth Bodke: ಮರಾಠಿ ನಟಿ ತಿತೀಕ್ಷಾ- ʻದೃಶ್ಯಂʼ ನಟ ಸಿದ್ಧಾರ್ಥ್ ಬೋಡ್ಕೆ ಜೋಡಿಯ ಅದ್ಧೂರಿ ಮದುವೆ ಇಂದು

Siddharth Bodke: ಫೆಬ್ರವರಿ 25ರಂದು ಇವರಿಬ್ಬರ ನಿಶ್ಚಿತಾರ್ಥ ನಡೆದಿದ್ದು, ಇಂದು (ಫೆಬ್ರವರಿ 26) ಅದ್ಧೂರಿಯಾಗಿ ಮದುವೆ ನಡೆಯಲಿದೆ. ತಿತೀಕ್ಷಾ ಈಗಾಗಲೇ ನಿಶ್ಚಿತಾರ್ಥದ ಫೋಟೊ ಜತೆಗೆ ಮದುವೆ ಶಾಸ್ತ್ರಗಳ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Siddharth Bodke and Titeeksha Tawade to get married
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮರಾಠಿ ನಟಿ ತಿತೀಕ್ಷಾ ತಾವಡೆ (Titeeksha Tawade) ʻದೃಶ್ಯಂʼ ಸಿನಿಮಾ ಖ್ಯಾತಿಯ ನಟ ಸಿದ್ಧಾರ್ಥ್ ಬೋಡ್ಕೆ (Siddharth Bodke) ಜತೆ ಎಂಗೇಜ್‌ ಆಗಿದ್ದಾರೆ. ಫೆಬ್ರವರಿ 25ರಂದು ಇವರಿಬ್ಬರ ನಿಶ್ಚಿತಾರ್ಥ ನಡೆದಿದ್ದು, ಇಂದು (ಫೆಬ್ರವರಿ 26) ಅದ್ಧೂರಿಯಾಗಿ ಮದುವೆ ನಡೆಯಲಿದೆ. ತಿತೀಕ್ಷಾ ಈಗಾಗಲೇ ನಿಶ್ಚಿತಾರ್ಥದ ಫೋಟೊ ಜತೆಗೆ ಮದುವೆ ಶಾಸ್ತ್ರಗಳ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

ತಿತೀಕ್ಷಾ ಮತ್ತು ಸಿದ್ಧಾರ್ಥ್ ಟಿವಿ ಶೋ ʻತು ಆಶಿ ಜವಲಿ ರಹಾʼದಲ್ಲಿ (Tu Ashi Jawali Raha) ಒಟ್ಟಿಗೆ ಕೆಲಸ ಮಾಡುವಾಗ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. 2019ರಲ್ಲಿ ಶೋ ಮುಗಿದ್ದರೂ ತಮ್ಮ ಸಂಬಂಧವನ್ನು ಮುಂದುವರಿಸಿದ್ದರು. ಇದಾದ ಬಳಿಕ ಆಗಾಗ ಸೋಷಿಯಲ್‌ ಮೀಡಿಯಾ ಮೂಲಕ ಒಟ್ಟಿಗೆ ಇರುವ ಫೋಟೊವನ್ನು ಹಂಚಿಕೊಳ್ಳುತ್ತಿದ್ದರು. ಫ್ಯಾನ್ಸ್‌ ಕೂಡ ಮದುವೆ ಯಾವಾಗ ಎಂದು ಕೇಳುತ್ತಿದ್ದರು. ಇದೀಗ ಜೋಡಿ ಅಂತೂ ಸಿಹಿ ಸುದ್ದಿ ನೀಡಿದೆ. ತಿತೀಕ್ಷಾ ಮತ್ತು ಸಿದ್ಧಾರ್ಥ್ ತಮ್ಮ ನಿಶ್ಚಿತಾರ್ಥದ ಫೋಟೊವನ್ನು ಇದೀಗ ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಈಗಾಗಲೇ ಇಬ್ಬರ ಕುಟುಂಬದಲ್ಲಿ ಸಾಂಪ್ರದಾಯಿಕ ಕೆಲ್ವನ್ ಶಾಸ್ತ್ರಗಳನ್ನು ನೆರವೇರಿಸಲಾಗಿದೆ. ವಧು ಮತ್ತು ವರನ ಕುಟುಂಬಗಳು ಬಟ್ಟೆ, ಹೂವುಗಳು, ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳಂತಹ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಸಂಪ್ರದಾಯವೆಂದರೆ ಕೆಲ್ವನ್. ಈ ಸಮಾರಂಭವು ಮಹಾರಾಷ್ಟ್ರದ ಮದುವೆ ಪದ್ಧತಿಯಲ್ಲಿ ಮಹತ್ವದ್ದಾಗಿದೆ.

ಇದನ್ನೂ ಓದಿ: Kannada New Movie: ‘ಎಬಿ ಪಾಸಿಟಿವ್’ ಸಿನಿಮಾದಿಂದ ತೇಲಿಬಂತು ಮತ್ತೊಂದು ಚೆಂದದ ಹಾಡು!

ನಟಿ ತಿತೀಕ್ಷಾ ತಾವಡೆ ಸದ್ಯ ಟಿವಿ ಶೋ ʻಸತ್ಯ ಮುಳಿಚಿ ಸತವಿ ಮುಲ್ಗಿʼಯಲ್ಲಿ ನಟಿಸುತ್ತಿದ್ದು, ನಟ ಸಿದ್ಧಾರ್ಥ್ ಬೋಡ್ಕೆ ಹಿಂದಿ ಮತ್ತು ಮರಾಠಿ ನಾಟಕಗಳಲ್ಲಿ ಚಲನಚಿತ್ರಗಳಲ್ಲಿ ನಿರತರಾಗಿದ್ದಾರೆ. ಸಿದ್ಧಾರ್ಥ್ ʻತು ಆಶಿ ಜವಳಿ ರಹಾʼ ಮತ್ತು ʻಅನನ್ಯʼ ಸೇರಿದಂತೆ ವಿವಿಧ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿ ಚಲನಚಿತ್ರ ʻದೃಶ್ಯಂʼನಲ್ಲಿಯೂ ಅವರು ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ತಿತೀಕ್ಷಾ ತಾವ್ಡೆ ಅವರು ʻಸರಸ್ವತಿʼ, ʻಏಕ್ ಥ್ರಿಲ್ಲರ್ ನೈಟ್ʼ ಮತ್ತು ʻಶಭಾಶ್ ಮಿಥುʼ ಸೇರಿದಂತೆ ಹಲವು ಚಿತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Kannada New Movie: ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್.ಚಿತ್ರಾ ಅದ್ಭುತವಾಗಿ ಹಾಡಿದ್ದಾರೆ.‌ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

VISTARANEWS.COM


on

Vasishtha Simha starrer VIP Kannada movie
Koo

ಬೆಂಗಳೂರು: ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕಿ ಕೆ.ಎಸ್.ಚಿತ್ರಾ, ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ (Kannada New Movie) ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್. ಚಿತ್ರಾ ಅವರು ಹಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

ದೇಶಕಂಡ ಜನಪ್ರಿಯ ಗಾಯಕಿ ಚಿತ್ರ ಅವರು ನಮ್ಮ ಚಿತ್ರದ ಹಾಡನ್ನು ಹಾಡಿದ್ದು ತುಂಬಾ ಸಂತೋಷವಾಗಿದೆ. “ಬಾರೋ ಕಂದ” ಹಾಡನ್ನು ಚಿತ್ರಾ ಅವರು ಅದ್ಭುತವಾಗಿ ಹಾಡಿದ್ದಾರೆ.‌ ಹಾಡು ಹಾಡಿದ ನಂತರ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್ ಅವರ ಬಳಿ ನಾನು ಹಾಡಿರುವುದು ನಿಮಗೆ ಇಷ್ಟವಾಯಿತಾ? ಇಲ್ಲವಾದ್ದಲ್ಲಿ ಇನ್ನೊಮ್ಮೆ ಹಾಡುತ್ತೇನೆ ಎಂದರು. ಅಂತಹ ದೊಡ್ಡ ಗಾಯಕಿಯಾದರೂ ಅವರಲ್ಲಿರುವ ಸರಳತೆ ಎಲ್ಲರಿಗೂ ಮಾದರಿ ಎಂದು ತಿಳಿಸಿರುವ ಕಾರ್ಯಕಾರಿ ನಿರ್ಮಾಪಕ ಅಫ್ಜಲ್, ಬೆಂಗಳೂರು ಸುತ್ತಮುತ್ತ “ವಿಐಪಿ” ಚಿತ್ರಕ್ಕೆ ಚಿತ್ರೀಕರಣ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್‌ನಿಂದ “ವಿಐಪಿ” ಚಿತ್ರ ಎಲ್ಲೆಡೆ ಜನಪ್ರಿಯವಾಗಿದೆ. ಆಕ್ಷನ್ ಥ್ರಿಲ್ಲರ್ ಜಾನರ್‌ನ ಈ ಚಿತ್ರದಲ್ಲಿ ಅದ್ಭುತ ಸಾಹಸ ಸನ್ನಿವೇಶಗಳಿದೆ. ವಸಿಷ್ಠ ಸಿಂಹ ಅವರ ಈವರೆಗಿನ ಪಾತ್ರಗಳಿಗಿಂತ ನಮ್ಮ ಚಿತ್ರದ ಪಾತ್ರ ವಿಭಿನ್ನವಾಗಿರುತ್ತದೆ ಎಂದು ನಿರ್ದೇಶಕ ಬ್ರಹ್ಮ ತಿಳಿಸಿದ್ದಾರೆ.

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಎಸ್. ಮೋಹನ್ ಕುಮಾರ್ ಹಾಗೂ ಆರ್. ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು.

ಮೇಕಿಂಗ್‌ನಿಂದ ಸದ್ದು ಮಾಡುತ್ತಿರುವ “ವಿಐಪಿ” ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಬಲ ರಾಜವಾಡಿ , ಅಫ್ಜಲ್ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್, ರಣವೀರ್, ಸನತ್, ಶ್ರೀದತ್ತ ಮುಂತಾದವರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

ರಾಜೀವ್ ಗಣೇಸನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಹಾಗೂ ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

Dolly Dhananjay: ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ.

VISTARANEWS.COM


on

Dolly dhananjay Halagali on set
Koo

ಬೆಂಗಳೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ʻಹಲಗಲಿʼ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬರಲಿರುವ ಈ ಚಿತ್ರಕ್ಕೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಪೂಜೆ ಮಾಡುವ ಮೂಲಕ ಅದ್ಧೂರಿ ಚಾಲನೆ ನೀಡಲಾಗಿದೆ.

ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಇವರು ಈಗಾಗಲೇ ತೆಲಗಿನಲ್ಲಿ ರಚಯತ ಚಿತ್ರವನ್ನು ನಿರ್ಮಿಸಿ, 20ಕ್ಕೂ ಹೆಚ್ಚು ಚಿತ್ರಗಳನ್ನು ಕನ್ನಡ ಹಾಗೂ ತೆಲುಗಿನಲ್ಲಿ ವಿತರಣೆ ಮಾಡಿದ್ದಾರೆ.

ಚಿತ್ರಕ್ಕಾಗಿ ಬಹುದೊಡ್ಡ ತಾಂತ್ರಿಕ ತಂಡ ಕೆಲಸ ಮಾಡುತಿದೆ. ಅತ್ಯುತ್ತಮ ಛಾಯಾಗ್ರಾಹಕ ವಿಭಾಗದಲ್ಲಿ ನಂದಿ ಪ್ರಶಸ್ತಿ ಪುರಸ್ಕೃತ ಸಾಯಿ ಶ್ರೀರಾಮ್ ಕ್ಯಾಮೆರಾ, ವಾಸುಕಿ ವೈಭವ್ ಸಂಗೀತ ಇದೆ. ವಿಶೇಷ ಎಂದರೆ ಕೆಜಿಎಫ್ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದ ವಿಕ್ರಮ್ ಮೋರ್ ಅವರೇ ಹಲಗಲಿ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಲಿದ್ದಾರೆ.
ಅಂದಹಾಗೆ ಈ ಚಿತ್ರಕ್ಕೆ ಈ ಮೊದಲು ಡಾರ್ಲಿಂಗ್ ಕೃಷ್ಣ ಅವರು ಹೀರೋ ಎಂದು ಸುದ್ದಿ ಆಗಿತ್ತು. ಆದರೆ, ಡಾರ್ಲಿಂಗ್ ಕೃಷ್ಣ ಅವರ ಡೇಟ್ಸ್ ಸಮಸ್ಯೆಯಿಂದ ಅವರು ಈ ಚಿತ್ರದಲ್ಲಿ ನಟಿಸಲು ಆಗುತ್ತಿಲ್ಲ. ಅಲ್ಲದೆ ಐತಿಹಾಸಿಕ, ಬಹುಭಾಷೆಯ ಚಿತ್ರಕ್ಕೆ ಡಾಲಿ ಧನಂಜಯ್ ಅವರೇ ಸೂಕ್ತ ಎನಿಸಿ ಈಗ ಡಾರ್ಲಿಂಗ್ ಜಾಗಕ್ಕೆ ಡಾಲಿ ಆಗಮನ ಆಗಿದೆ. ಚಿತ್ರದಲ್ಲಿ ಹೆಸರಾಂತ ಬಹು ಭಾಷೆಯ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ.

ಸಿನಿಮಾ ಬಗ್ಗೆ ಡಾಲಿ ಮಾತನಾಡಿ ʻʻಐತಿಹಾಸಿಕ ಕತೆಗಳು ಅಂದರೆ ನನಗೆ ಇಷ್ಟ. ಹಲಗಲಿ ಕತೆ ಕೇಳಿದಾಗ ತುಂಬಾ ಇಷ್ಟವಾಯಿತು. ನಮ್ಮ ನಾಡಿಗಾಗಿ ಹೋರಾಡಿದವರ ಕತೆಯನ್ನು ಸಿನಿಮಾ ಮಾಡುತ್ತಿದ್ದು, ಆ ಚಿತ್ರದಲ್ಲಿ ನಾನು ಹೀರೋ ಆಗುತ್ತಿರುವುದು ಖುಷಿ ಕೊಟ್ಟಿದೆ. ನಿರ್ದೇಶಕ ಸುಕೇಶ್ ಡಿ ಕೆ ಹಾಗೂ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ ಅವರು ತುಂಬಾ ದೊಡ್ಡ ಕನಸು ಕಟ್ಟಿಕೊಂಡು ಈ ಚಿತ್ರವನ್ನು ಐದು ಭಾಷೆಯಲ್ಲಿ ಮಾಡುತ್ತಿದ್ದಾರೆ. ನಾನು ಈ ಚಿತ್ರಕ್ಕೆ ಹೀರೋ ಆಗುತ್ತಿರುವುದು ಹೆಮ್ಮೆ ಅನಿಸುತ್ತಿದೆʼʼಎಂದರು.

ದೊಡ್ಡ ಮಟ್ಟದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಹಗಲಗಲಿ. ಈಗಾಗಲೇ ಮುಹೂರ್ತ ಕೂಡ ಮಾಡಿದ್ದೇವೆ. ಐದು ಭಾಷೆಗಳಲ್ಲಿ ಬರುತ್ತಿದೆ. ಪೂರ್ವ ತಯಾರಿಗಳು ಮುಗಿದಿವೆ. ಡಾರ್ಲಿಂಗ್ ಕೃಷ್ಣ ಅವರ ಮೂರು-ನಾಲ್ಕು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಕಾಯಲು ಆಗುತ್ತಿಲ್ಲ. ಅಲ್ಲದೆ ನಮ್ಮ ಕತೆಗೆ ಡಾಲಿ ಧನಂಜಯ್ ಅವರು ಸೂಕ್ತ ಎನಿಸಿದ್ದು, ಅವರೇ ಹೀರೋ ಆಗಿ ಮಾಡುತ್ತಿದ್ದಾರೆ. ಸದ್ಯದಲ್ಲೇ ರೆಗ್ಯೂಲರ್ ಶೂಟಿಂಗ್ ಶುರುವಾಗಲಿದೆ ಎಂದರು
ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ.

Continue Reading

ಸ್ಯಾಂಡಲ್ ವುಡ್

Kiccha Sudeep: ಮುಂದಿನ ಸಿನಿಮಾಗಾಗಿ ಭಾರಿ ವರ್ಕೌಟ್‌ ಮಾಡ್ತಾ ಇದ್ದಾರೆ ಕಿಚ್ಚ!

Kiccha Sudeep: ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ.

VISTARANEWS.COM


on

Kiccha Sudeep workout For next Movie
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ವರ್ಕೌಟ್‌ ಮಾಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ಇದನ್ನೂ ಓದಿ: Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಬಾಲಿವುಡ್

Manushi Chhillar: ಬ್ರೇಕಪ್‌ ಬಳಿಕ ವೀರ್ ಪಹಾರಿಯಾ ಜತೆ ಮಾನುಷಿ ಚಿಲ್ಲರ್‌ ಡೇಟಿಂಗ್‌?

Manushi Chhillar: ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

VISTARANEWS.COM


on

Manushi Chhillar Dating Veer Pahariya After Breakup
Koo

ಬೆಂಗಳೂರು:  ವಿಶ್ವ ಸುಂದರಿ, ನಟಿ ಮಾನುಷಿ ಚಿಲ್ಲರ್‌ (Manushi Chhillar) ಇದೀಗ ವೀರ್ ಪಹಾರಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಸಂಗೀತ ಸಮಾರಂಭದಲ್ಲಿ ಇಬ್ಬರೂ ಭಾಗವಹಿಸಿದ್ದರು. ಮಾನುಷಿ ಮತ್ತು ವೀರ್ ವೇದಿಕೆಯಲ್ಲಿ ಒಟ್ಟಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಹೀಗಾಗಿ ನೆಟ್ಟಿಗರು ಇವರಿಬ್ಬರು ಕ್ ರಿಲೇಶನ್‌ಶಿಪ್‌ ನಲ್ಲಿದ್ದಾರೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಮಾನುಷಿ ಸಿಲ್ವರ್ ಲೆಹೆಂಗಾದಲ್ಲಿ ಬೆರಗುಗೊಳಿಸಿದರೆ, ವೀರ್ ಅದೇ ಬಣ್ಣದ ಕುರ್ತಾವನ್ನು ಧರಿಸಿ ಡ್ಯಾಪ್ ಆಗಿ ಕಾಣುತ್ತಿದ್ದರು ವೀರ್ ಪಹಾರಿಯಾ ಜಾನ್ವಿ ಕಪೂರ್ ಅವರ ಗೆಳೆಯ ಶಿಖರ್ ಪಹಾರಿಯಾ ಅವರ ಸಹೋದರ. ಶೀಘ್ರದಲ್ಲೇ ಅವರು ʻಸ್ಕೈ ಫೋರ್ಸ್ʼ ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಲಿದ್ದಾರೆ. ಈ ಹಿಂದೆ ಮಾನುಷಿ ಉದ್ಯಮಿ ನಿಖಿಲ್ ಕಾಮತ್ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಕಳೆದ ವರ್ಷ ಇಬ್ಬರೂ ಬ್ರೇಕಪ್‌ ಮಾಡಿಕೊಂಡರು. ನಿಖಿಲ್‌ ಕಾಮತ್‌ ಅವರು ಬೆಂಗಳೂರು ಮೂಲದವಾರಿದ್ದು ಈಗಾಗಲೇ ಅವರಿಗೆ ಮದುವೆ ಆಗಿತ್ತು ಎನ್ನಲಾಗಿದೆ. 2019ರ ವೇಳೆ ಇಟಲಿಯಲ್ಲಿ ಅಮಂಡಾ ಪುರವಂಕರ ಜತೆ ವಿವಾಹವಾಗಿದ್ದರು. ಕಾರಣಾಂತರದಿಂದ ಡಿವೋರ್ಸ್‌ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Manushi Chhillar | ಮಾನುಶಿ ಚಿಲ್ಲರ್‌ ನಡೆದು ಬಂದ ಸಕ್ಸಸ್ ಹಾದಿ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ (Anant Ambani -Radhika) ಅವರ ಸಂಗೀತ ಕಾರ್ಯಕ್ರಮ ಶುಕ್ರವಾರ (ಜೂ.5)ಬಹಳ ಅದ್ಧೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಅವರಲ್ಲಿ ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಿಯಾರಾ ಆಡ್ವಾಣಿ, ಸಿದ್ಧಾರ್ಥ್ ಮಲ್ಹೋತ್ರಾ, ಜಾನ್ವಿ ಕಪೂರ್, ವಿಕ್ಕಿ ಕೌಶಲ್, ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇದ್ದರು. ಸಂಗೀತ ಸಮಾರಂಭದ ಹಲವಾರು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಸಲ್ಮಾನ್ ಅವರ 2000ರ ಚಲನಚಿತ್ರ ʻಹರ್ ದಿಲ್ ಜೋ ಪ್ಯಾರ್ ಕರೇʼಗಾದ ʻಐಸಾ ಪೆಹ್ಲಿ ಬಾರ್ ಹುವಾ ಹೈʼ ಹಾಡಿಗೆ ಹೆಜ್ಜೆ ಹಾಕಿದರು. ಕ್ಲಿಪ್‌ನಲ್ಲಿ, ಈವೆಂಟ್‌ನಲ್ಲಿ ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಸಲ್ಮಾನ್ ಅವರನ್ನು ಅನಂತ್ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

Continue Reading
Advertisement
KAS
ಕರ್ನಾಟಕ20 mins ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ1 hour ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ1 hour ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ1 hour ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ2 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest2 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ2 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest2 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Viral News
Latest2 hours ago

Viral News: ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಅಚಾತುರ್ಯ; ದೃಷ್ಟಿ ಕಳೆದುಕೊಂಡ 16 ರೋಗಿಗಳು

Dengue cases in Karnataka
ಪ್ರಮುಖ ಸುದ್ದಿ3 hours ago

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ8 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ9 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು11 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ12 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌