Raja Marga Column : ಪದೇಪದೆ ಡಿಪ್ರೆಸ್‌ ಆಗ್ತಾ ಇದ್ದೀರಾ? ಹುಷಾರು ಆತಂಕ ಒಂದು ನಿಧಾನ ವಿಷ! - Vistara News

ಪ್ರಮುಖ ಸುದ್ದಿ

Raja Marga Column : ಪದೇಪದೆ ಡಿಪ್ರೆಸ್‌ ಆಗ್ತಾ ಇದ್ದೀರಾ? ಹುಷಾರು ಆತಂಕ ಒಂದು ನಿಧಾನ ವಿಷ!

Raja Marga Column : ಆತಂಕ ಎನ್ನುವುದು ಇಂಚಿಂಚಾಗಿ ನಮ್ಮನ್ನು ಸಾಯಿಸುತ್ತದೆ. ಆತಂಕ ಯಾಕೆ ಕಾಣಿಸಿಕೊಳ್ಳುತ್ತದೆ. ಆದರಿಂದ ಹೊರ ಬರುವುದು ಹೇಗೆ? ಇಲ್ಲಿದೆ ಹೊಸ ದಾರಿ..

VISTARANEWS.COM


on

Raja Marga Column Anxiety article
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
RAJAMARGA

Raja Marga Column : ಇತ್ತೀಚೆಗೆ ವಿಜ್ಞಾನಿಗಳು ಒಂದು ಪ್ರಯೋಗವನ್ನು ಮಾಡಿದರು. ಒಂದು ಸಣ್ಣ ಪ್ರಾಯದ ಇಲಿಯನ್ನು ಒಂದು ಬೋನಿನಲ್ಲಿ (Rat in Cage) ಹಾಕಿದರು. ಅದಕ್ಕೆ ಭಯ ಹುಟ್ಟಿಸುವ ಬೆಕ್ಕಿನ ಕರ್ಕಶ ಧ್ವನಿಗಳನ್ನು ಪದೇಪದೆ ಕೇಳಿಸಿದರು. ಅದಕ್ಕೆ ಹೆದರಿಕೆ ಹುಟ್ಟಿಸುವ ಇನ್ನೂ ಕೆಲವು ಸಂಗತಿಗಳನ್ನು ರಿಪೀಟ್ ಮಾಡುತ್ತಲೇ ಇದ್ದರು. ಒಂದೆರಡು ವಾರಗಳ ನಂತರ ಆ ಪುಟ್ಟ ಇಲಿಯ ಉದರವನ್ನು ಬಗೆದು ಒಳಗಿನ ದೇಹದ ಭಾಗಗಳನ್ನು ಪರೀಕ್ಷೆ ಮಾಡಿದಾಗ ವಿಜ್ಞಾನಿಗಳಿಗೆ ಆಶ್ಚರ್ಯ ಕಾದಿತ್ತು!

ಆ ಸಣ್ಣ ಪ್ರಾಯದ ಇಲಿಗೆ ಅಕಾಲ ಮುಪ್ಪು ಆವರಿಸಿತ್ತು!

ಇಲಿಯ ದೇಹದ ಒಳಗಿನ ಪ್ರತಿಯೊಂದು ಭಾಗವೂ ದಣಿದು ಸುಸ್ತಾಗಿದ್ದವು. ಇಲಿಗೆ ಹೆಚ್ಚು ಪ್ರಾಯ ಆದ ಹಾಗೆ (Untimely old Age) ಅದರ ಒಳ ಅಂಗಗಳು ದುರ್ಬಲ ಆಗಿದ್ದವು. ಯಾಕೆ ಹೀಗಾಯಿತು? ಅದಕ್ಕೆ ಕಾರಣ ಆತಂಕ, ಆತಂಕ ಮತ್ತು ಆತಂಕ ಮಾತ್ರ (Anxiety)!

Raja Marga Column : ಆತಂಕ ಎಂಬ ನಿಧಾನ ವಿಷ!

ನಮ್ಮ ಜೀವನದಲ್ಲಿ ಕೂಡ ಈ ಆತಂಕ ಎಂಬ ನಿಧಾನ ವಿಷವು ನಮ್ಮನ್ನು ಖಾಲಿ ಮಾಡ್ತಾ ಇದೆ ಅಲ್ವಾ?
ಅದರಲ್ಲಿ ಕೂಡ ಸಣ್ಣ ಸಣ್ಣ ಕಾರಣಕ್ಕೆ ಡಿಪ್ರೆಸ್ ಆಗುವವರು, ಎಲ್ಲವನ್ನೂ ಭಾವನಾತ್ಮಕ ಆಗಿ ತೆಗೆದುಕೊಳ್ಳುವವರು ಹೆಚ್ಚು ಆತಂಕಕ್ಕೆ ಒಳಗಾಗುತ್ತಾರೆ.

ಆತಂಕ ಒಂದು ಮೈಂಡ್ ಸೆಟ್! ಆದರೆ ಅದರ ನೇರ ಪರಿಣಾಮ ಆಗುವುದು ನಮ್ಮ ದೇಹದ ಮೇಲೆ! ವಿಶೇಷವಾಗಿ ಹೃದಯದ ಮೇಲೆ. ಆತಂಕಪಟ್ಟಾಗ ನಮ್ಮ ರಕ್ತದ ವೇಗ ಹೆಚ್ಚಾಗುತ್ತದೆ. ಹೃದಯದ ಮೇಲೆ ಹೆಚ್ಚು ಒತ್ತಡವು ಉಂಟಾಗುತ್ತದೆ. ಊಟ ತಿಂಡಿ ಸೇರುವುದಿಲ್ಲ. ನಿದ್ರೆಯು ದೂರ ಆಗುತ್ತದೆ. ಕೆಲಸ ಮಾಡುವ ಉತ್ಸಾಹವು ಕಡಿಮೆ ಆಗುತ್ತದೆ. ಪದೇಪದೆ ಕಾರಣ ಇಲ್ಲದೆ ಸಿಟ್ಟು ಬರುತ್ತದೆ. ಕೆಲಸದ ಮೇಲೆ ಏಕಾಗ್ರತೆಯು ಹೊರಟು ಹೋಗುತ್ತದೆ. ಇವೆಲ್ಲವೂ ಆತಂಕದ ಲಕ್ಷಣಗಳು.

Raja Marga Column Anxiety problem

ಆತಂಕದ ಕಾರಣಗಳು ನೂರಾರು!

ಅಂತವರನ್ನು ಮಾತಾಡಿಸಿದಾಗ ಆತಂಕದ ಕಾರಣಗಳು ಬೇರೆ ಬೇರೆ ಆಗಿರುವುದು ನನ್ನ ಗಮನಕ್ಕೆ ಬಂದಿದೆ. ಮುಖ್ಯವಾಗಿ ಆರ್ಥಿಕ ಸಮಸ್ಯೆ, ಸಾಮಾಜಿಕ ಸಮಸ್ಯೆ, ಪರೀಕ್ಷೆ ಇತ್ಯಾದಿ ಒತ್ತಡಗಳು, ಉಸಿರುಗಟ್ಟುವ ಕೌಟುಂಬಿಕ ವ್ಯವಸ್ಥೆ, ನಿತ್ಯ ಜೀವನದ ಒತ್ತಡಗಳು, ಬದುಕಿನ ಏಕತಾನತೆ, ಕಾಡುವ ಒಬ್ಬಂಟಿತನ, ಪದೇಪದೆ ಸೋಲುಗಳು, ನಿರಾಸೆ, ಅತಿಯಾದ ಆಸೆ, ಶಿಸ್ತು ಇಲ್ಲದ ಜೀವನ ಪದ್ಧತಿ, ಹೆಚ್ಚು ಟಾರ್ಗೆಟ್ ಇರುವ ಉದ್ಯೋಗಗಳು, ತುಂಬಾ ಸ್ಪರ್ಧಾತ್ಮಕ ಜೀವನ ಹೀಗೆ ನೂರಾರು ಕಾರಣಗಳು (Reasons for Anxiety)!

ಕೆಲವರ ಕಾರಣಗಳು ನಿಜವಾದ ಕಾರಣಗಳು ಆಗಿರುತ್ತವೆ. ಇನ್ನೂ ಕೆಲವರದ್ದು ತುಂಬಾ ಸಿಲ್ಲಿ ಅಂತ ನಮಗೆ ಅನ್ನಿಸುತ್ತದೆ. ಆದರೆ ಅವರನ್ನು ಮಾತಾಡಿಸಿದಾಗ ಅವರು ಸಣ್ಣ ಕಾರಣಗಳನ್ನು ಬೆಟ್ಟ ಮಾಡಿ ಸಮರ್ಥನೆಗೆ ಇಳಿಯುತ್ತಾರೆ. ನನಗೆ ಸಂಬಂಧಗಳಲ್ಲಿ ವಿಶ್ವಾಸವೇ ಇಲ್ಲ ಎಂದೆಲ್ಲ ಮಾತಾಡುತ್ತಾರೆ. ಇನ್ನೂ ಕೆಲವರು ತಮ್ಮ ಭವಿಷ್ಯದ ಬಗ್ಗೆ ಅತಿಯಾಗಿ ಯೋಚನೆ ಮಾಡಿ ಆತಂಕವನ್ನು ತಾವೇ ಕ್ರಿಯೇಟ್ ಮಾಡುತ್ತಾರೆ. ಇನ್ನೂ ಕೆಲವರಿಗೆ ಅಭದ್ರತೆಯ ಭಾವನೆ, ತೀವ್ರವಾದ ಸಂಶಯ ಪ್ರವೃತ್ತಿಗಳು ಕಾಡುತ್ತವೆ.

Raja Marga Column : ಆತಂಕ ಅತಿಯಾದರೆ ಕಷ್ಟ!

ಒಂದು ಸಣ್ಣ ಮಟ್ಟದ ಆತಂಕವನ್ನು ನಮ್ಮ ದೇಹವು ತಡೆದುಕೊಳ್ಳುತ್ತದೆ. ಆದರೆ ಮಿತಿ ಮೀರಿ ಹೋದಾಗ ತಡೆದುಕೊಳ್ಳುವುದು ಕಷ್ಟ. ಅಧ್ಯಯನಗಳ ಪ್ರಕಾರ ಹೆಚ್ಚು ಶಿಸ್ತಿನ ಜೀವನ ನಡೆಸುವವರು, ಅತಿಯಾದ ಸ್ವಾಭಿಮಾನ ಇರುವವರು, ತುಂಬಾ ಅಂತರ್ಮುಖಿಗಳು, ಹೆಚ್ಚು ಏಕತಾನತೆಯ ಕೆಲಸ ಮಾಡುವವರು ಹೆಚ್ಚು ಆತಂಕಕ್ಕೆ ಒಳಗಾಗುತ್ತಾರೆ.

ಆತಂಕವು ನಿರಂತರ ಹೆಚ್ಚಾಗುತ್ತ ಹೋಗಿ ಮುಂದೆ ಡಿಪ್ರೆಶನ್ ಹಂತಕ್ಕೆ ಹೋದರೆ ಹಿಂದೆ ಬರುವುದು ಕಷ್ಟ ಆಗಬಹುದು. ಸೂಕ್ಷ್ಮ ಮನಸ್ಸಿನವರು ಆತ್ಮಹತ್ಯೆಗೂ ಪ್ರಯತ್ನವನ್ನು ಮಾಡಬಹುದು. ಆದ್ದರಿಂದ ಆತಂಕವನ್ನು ಮೊದಲ ಹಂತದಲ್ಲಿಯೇ ನಿವಾರಣೆ ಮಾಡಲು ಪ್ರಯತ್ನ ಅಗತ್ಯ. ಅದೇ ರೀತಿ ಅಂತವರ ಸಹವರ್ತಿಗಳು, ಗೆಳೆಯರು, ಕುಟುಂಬದವರು ಅವರಿಗೆ ಸ್ವಲ್ಪ ಸಾಂತ್ವನ ನೀಡಿ ಧೈರ್ಯವನ್ನು ತುಂಬುವುದು ಅತೀ ಅಗತ್ಯ.

ಇದನ್ನೂ ಓದಿ : Raja Marga Column : ಬಹುಮುಖಿ ಸ್ತ್ರೀ; ನೀವು ಕಂಡು ಕೇಳರಿಯದ ಹೆಣ್ಣಿನ ಮುಖಗಳು

Raja Marga Column : ಆತಂಕದ ನಿವಾರಣೆಗೆ ಹತ್ತಾರು ಪರಿಹಾರಗಳು!

1. ನಿಮ್ಮ ಜೊತೆಗೆ ಇರುವ ವ್ಯಕ್ತಿಗಳ ಮೇಲೆ ಇರುವ ನಂಬಿಕೆಯನ್ನು ಗಟ್ಟಿ ಮಾಡಿ. ಜಗತ್ತಿನಲ್ಲಿ ಎಲ್ಲರೂ ಸ್ವಾರ್ಥಿಗಳೆ ಆಗಿರುವುದಿಲ್ಲ.
2. ತುಂಬಾ ಸರಳವಾಗಿ ಬದುಕುವುದನ್ನು ಅಭ್ಯಾಸ ಮಾಡಿದರೆ ಆರ್ಥಿಕ ಅಭದ್ರತೆ ಕಾಡುವುದಿಲ್ಲ.
3. ತುಂಬಾ ಭಾವನಾತ್ಮಕವಾಗಿ ಯೋಚನೆ ಮಾಡುವುದನ್ನು ಕಡಿಮೆ ಮಾಡಿ. ಜೀವನದಲ್ಲಿ ಸ್ವಲ್ಪ ಪ್ರಾಕ್ಟಿಕಲ್ ಆಗಿ ಯೋಚನೆ ಮಾಡಲು ಕಲಿಯಿರಿ.
4. ಯಾವುದೇ ವ್ಯಕ್ತಿಯ ಮೇಲೆ ಹೆಚ್ಚು ಭಾವನಾತ್ಮಕವಾಗಿ ಅವಲಂಬನೆ ಮಾಡಬೇಡಿ.
5. ಅತಿಯಾದ ನಿರೀಕ್ಷೆ ಬೇಡ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡರೆ ಒಳ್ಳೆಯದು.

Raja Marga Column  Anxiety

6. ಒಬ್ಬಂಟಿತನ ಯಾವುದೇ ವಯಸ್ಸಿನವರಿಗೂ ಬಹು ದೊಡ್ಡ ಶಾಪ. ಆದಷ್ಟು ಗುಂಪಿನಲ್ಲಿ ಕೆಲಸ ಮಾಡಲು ಯೋಜನೆ ಮಾಡಿ.
7. ನಿಮ್ಮ ಖಾಲಿತನವನ್ನು ತುಂಬುವ ಸಂಗೀತ, ನೃತ್ಯ, ಪೈಂಟಿಂಗ್, ಕ್ರೀಡೆ ಮೊದಲಾದ ಹವ್ಯಾಸಗಳು ನಿಮ್ಮನ್ನು ಆತಂಕದಿಂದ ಹೊರತರುತ್ತವೆ. ಪುಸ್ತಕ ಓದುವ ಹವ್ಯಾಸವು ಎಲ್ಲಕ್ಕಿಂತ ಉತ್ತಮ. ಶಾಸ್ತ್ರೀಯ ಸಂಗೀತಕ್ಕೆ ಆತಂಕವನ್ನು ಕಡಿಮೆ ಮಾಡುವ ಶಕ್ತಿ ಇದೆ.

8. ಯೋಗ, ಪ್ರಾಣಾಯಾಮ, ಧ್ಯಾನ ಇವುಗಳಲ್ಲಿ ಯಾವುದಾದರೊಂದನ್ನು ಅಳವಡಿಸಿದರೆ ಉತ್ತಮ. ಇವುಗಳಿಗೆ ಆತಂಕವನ್ನು ಹೀಲ್ ಮಾಡುವ ಶಕ್ತಿ ಇದೆ.
7.ಯಾವುದೇ ಕೆಲಸವನ್ನು ಆರಂಭ ಮಾಡುವ ಮೊದಲೇ ಕಾನ್ಸಿಕ್ವೆನ್ಸ್ ಬಗ್ಗೆ ಹೆಚ್ಚು ಯೋಚನೆ ಮಾಡಬೇಡಿ. ಬಂದದ್ದನ್ನು ಬಂದ ಹಾಗೆ ಎದುರಿಸಲು ಕಲಿಯುವುದು ಒಳ್ಳೇದು.

8. ನಿಮ್ಮ ಜೀವನದಲ್ಲಿ ಹಿಂದೆ ಆಗಿರುವ ಕಹಿ ಘಟನೆಗಳನ್ನು ಮರೆಯಲು ಪ್ರಯತ್ನ ಪಟ್ಟಷ್ಟು ಅದು ಹಿಂಸೆ ಕೊಡಲು ಆರಂಭ ಆಗ್ತದೆ. ನಿಮಗೆ ಎರಡು ದಾರಿ ಇದೆ. ಒಂದು ಆ ಘಟನೆಗಳನ್ನು ನಿಮ್ಮ ಅತ್ಯಂತ ಆತ್ಮೀಯರ ಜೊತೆಗೆ ಶೇರ್ ಮಾಡಿ ಅದನ್ನು ನಿಮ್ಮ ಸುಪ್ತ ಮನಸಿನಿಂದ ಹೊರಹಾಕುವುದು. ಇನ್ನೊಂದು ಆ ಕಹಿ ಘಟನೆಗಳನ್ನು ನಿಮ್ಮ ಜೀವನದ ಭಾಗ ಎಂದು ಭಾವಿಸಿ ಮುನ್ನಡೆಯುವುದು. ಎರಡನೇ ದಾರಿಯೇ ಹೆಚ್ಚು ಶ್ರೇಯಸ್ಕರ!

9. ಯಾವುದೇ ವ್ಯಸನಗಳು ನಿಮ್ಮನ್ನು ಖಾಲಿ ಮಾಡುತ್ತವೆ. ಆದ್ದರಿಂದ ವ್ಯಸನಗಳಿಗೆ ನಿಮ್ಮ ಜೀವನದಲ್ಲಿ ಸ್ಪೇಸ್ ಕೊಡಬೇಡಿ.
10. ಆತಂಕದ ಸರಿಯಾದ ಕಾರಣ ಟ್ರೇಸ್ ಮಾಡಿದರೆ ಅದನ್ನು ಸ್ವ ನಿಯಂತ್ರಣದ ಮೂಲಕ ನಿರ್ವಹಣೆ ಮಾಡಬಹುದು. ಆತಂಕಕ್ಕೆ ಕಾರಣರಾದ ವ್ಯಕ್ತಿಗಳಿಂದ (ಅವರು ಎಷ್ಟೇ ಹತ್ತಿರದವರಾದರೂ) ಸ್ವಲ್ಪ ದೂರ ಇರಲು ಪ್ರಯತ್ನ ಮಾಡಿ.

11. ತಪ್ಪಿತಸ್ಥ ಭಾವನೆ ನಿಮ್ಮಲ್ಲಿ ಆತಂಕವನ್ನು ಹೆಚ್ಚು ಮಾಡುತ್ತದೆ. ಕ್ಷಮಾಯಾಚನೆ (ಕನ್ಫೆಷನ್) ಮೊದಲಾದ ವಿಧಾನಗಳಿಂದ ಗಿಲ್ಟನಿಂದ ಹೊರಬರಬಹುದು.
12. ಜೀವನದಲ್ಲಿ ಹೆಚ್ಚು ಕ್ರಿಯೇಟಿವ್ ಆದ ಕೆಲಸಗಳನ್ನು ಒಪ್ಪಿಕೊಳ್ಳಿ ಮತ್ತು ಪ್ರೀತಿಯಿಂದ ಮಾಡಿ.
13. ನಿಮ್ಮ ಇತಿ ಮಿತಿಗಳನ್ನು ಒಪ್ಪಿಕೊಳ್ಳಿ ಮತ್ತು ನೀವು ತುಂಬಾ ಸ್ಟ್ರಾಂಗ್ ಎಂದು ಪ್ರೂವ್ ಮಾಡಲು ಹೋಗಬೇಡಿ.

14. ಪ್ರತೀಯೊಂದು ಕೆಲಸದಲ್ಲೂ ಪರಿಪೂರ್ಣತೆ ಹುಡುಕುವವರು (perfectionists) ಆತಂಕದ ಗಂಗೋತ್ರಿಗಳು. ಆ ಮೈಂಡ್ ಸೆಟ್‌ನಿಂದ ಬೇಗ ಹೊರಬನ್ನಿ.
15. ಆತಂಕ ನಿರ್ವಹಣೆಗೆ ತಾರಕ ಮಂತ್ರ ಅಂದರೆ ಪಾಸಿಟಿವ್ ಥಿಂಕಿಂಗ್. ನಾನು ಚೆನ್ನಾಗಿದ್ದೇನೆ, ನನ್ನ ಯೋಚನೆಗಳು ಸರಿ ಇವೆ, ನಾನು ಉತ್ತಮವಾದ ಆತ್ಮವಿಶ್ವಾಸ ಹೊಂದಿದ್ದೇನೆ….. ಹೀಗೆ ಯೋಚನೆ ಮಾಡುತ್ತಾ ಹೋದರೆ ಆತಂಕವು ನಮ್ಮ ಹತ್ತಿರಕ್ಕೂ ಬರುವುದಿಲ್ಲ!

ಯೋಚನೆ ಮಾಡಿ ಮತ್ತು ಅನುಷ್ಠಾನ ಮಾಡಿ ಆಯ್ತಾ. ನಿಮಗೆ ಶುಭವಾಗಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

SRH vs RR: ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

VISTARANEWS.COM


on

SRH vs RR
Koo

ಚೆನ್ನೈ: ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್(SRH vs RR Qualifier 2)​ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ(MA Chidambaram Stadium, Chennai) ನಾಳೆ(ಶುಕ್ರವಾರ) ನಡೆಯುವ ಈ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(SRH vs RR)​ ಮತ್ತು ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad) ತಂಡಗಳು ಕಾದಾಟ ನಡೆಸಲಿವೆ. ಗೆದ್ದವರು ಮೇ 26ರಂದು ನಡೆಯುವ ಫೈನಲ್​ನಲ್ಲಿ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಹೋರಾಟ ನಡೆಸಲಿದ್ದಾರೆ. ರಾಜಸ್ಥಾನ್(Rajasthan Royals) ಮತ್ತು ಹೈದರಾಬಾದ್​ ತಂಡದ ನಾಕೌಟ್​/ಪ್ಲೇ ಆಫ್​ ಸಾಧನೆಯ ಇಣುಕು ನೋಡ ಇಂತಿದೆ.

ಲೀಗ್​ನಲ್ಲಿ 1 ರನ್​ ಗೆಲುವು


ಈ ಬಾರಿಯ ಲೀಗ್​ನಲ್ಲಿ ಇತ್ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಅತ್ಯಂತ ರೋಚವಾಗಿ ಸಾಗಿದ ಈ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಭುನೇಶ್ವರ್​ ಕುಮಾರ್​ ಅವರು ಅಂತಿಮ ಎಸೆತದಲ್ಲಿ ರೋಮ್ಮನ್​ ಪೋವೆಲ್​ ಅವರನ್ನು ಎಲ್​ಬಿಡ್ಲ್ಯು ಮಾಡುವ ಮೂಲಕ ಈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಸೋಲಿಗೆ ರಾಜಸ್ಥಾನ್​ ಕ್ವಾಲಿಫೈಯರ್​ ಪಂದ್ಯದಲ್ಲಿ ಸೇಡು ತೀರಿಸಲು ಪಣ ತೊಟ್ಟಿದೆ.

ರಾಜಸ್ಥಾನ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2008ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಚಾಂಪಿಯನ್​

2013ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2015ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2018ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 2ನೇ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

ಬಲಾಬಲ


ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

ಹೈದರಾಬಾದ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2013ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2016ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಚಾಂಪಿಯನ್‌

2017ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2018ರಲ್ಲಿ ಮೊದಲ ಸ್ಥಾನ. ರನ್ನರ್ ಅಪ್‌

2019ರಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2020ರಲ್ಲಿ 3ನೇ ಸ್ಥಾನ. ಕ್ವಾಲಿಫೈಯರ್‌-2ನಲ್ಲಿ ಸೋಲು

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಹವಾಮಾನ ವರದಿ


ಪಂದ್ಯ ಚೆನ್ನೈಯಲ್ಲಿ ನಡೆಯುವ ಕಾರಣ ಪಂದ್ಯಕ್ಕೆ ಮಳೆ ಭೀತಿ ಇದ್ದೇ ಇದೆ. ಈಗಾಗಲೇ ತಮಿಳುನಾಡಿನಲ್ಲಿ ವರುಣನ ಆರ್ಭಟದಿಂದ ಕೆಲವು ಪ್ರದೇಶಗಳು ವಿಪರೀತ ಸಮಸ್ಯೆ ಎದುರಿಸುತ್ತಿದೆ. ಹೀಗಾಗಿ ಪಂದ್ಯಕ್ಕೂ ಮಳೆಯ ಕಾಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫ‌ಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ. ಹೆಚ್ಚುವರಿ ಅವಧಿಯಲ್ಲೂ ಇದು ಸಾಧ್ಯವಾಗದೇ ಹೋದರೆ ಲೀಗ್‌ ಹಂತದ ಅಂಕಪಟ್ಟಿಯಲ್ಲಿ ಮೇಲಿದ್ದ ತಂಡವನ್ನು ಜಯಶಾಲಿ ಎಂದು ಘೋಷಿಸಲಾಗುತ್ತದೆ. ಇದರ ಲಾಭ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ ಸಿಗಲಿದೆ. ಹೈದರಾಬಾದ್​ ತಂಡ ಲೀಗ್​ ಹಂತದಲ್ಲಿ ದ್ವಿತೀಯ ಸ್ಥಾನಿಯಾಗಿತ್ತು.

Continue Reading

ರಾಜಕೀಯ

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Diplomatic passport: ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಈ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ನೀಡಲಾಗುತ್ತದೆ.

VISTARANEWS.COM


on

Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ:

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

Prajwal Revanna Case: ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

VISTARANEWS.COM


on

Prajwal Revanna Case Passport Cancellation Process Begins Arrest of Prajwal is certain
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Continue Reading
Advertisement
SRH vs RR
ಕ್ರೀಡೆ2 mins ago

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

Self Harming
ಚಿಕ್ಕೋಡಿ4 mins ago

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Viral Video
ವೈರಲ್ ನ್ಯೂಸ್13 mins ago

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ರಾಜಕೀಯ28 mins ago

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Weather Report
ದೇಶ33 mins ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Prajwal Revanna Case Passport Cancellation Process Begins Arrest of Prajwal is certain
ಪ್ರಮುಖ ಸುದ್ದಿ37 mins ago

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಗುರು ಸಕಲಮಾ guru sakalamaa
ಕರ್ನಾಟಕ42 mins ago

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Road Accident in Vijayanagara
ಕ್ರೈಂ44 mins ago

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

RCB Funny Memes
ಕ್ರೀಡೆ1 hour ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ1 hour ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ8 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌