Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ - Vistara News

ಭವಿಷ್ಯ

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮಂಗಳವಾರವೂ ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಸಿಂಹ ರಾಶಿಯವರು ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 13:23 ವಾರ: ಮಂಗಳವಾರ
ನಕ್ಷತ್ರ: ಪುಷ್ಯ 29:14 ಯೋಗ: ಧೃತಿ 23:15
ಕರಣ: ಭವ 13:23 ಅಮೃತಕಾಲ: ರಾತ್ರಿ 10:17 ರಿಂದ 12:02 ರವರೆಗೆ

ಸೂರ್ಯೋದಯ : 06:06   ಸೂರ್ಯಾಸ್ತ : 06:32

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡಿ, ಕ್ಷೇತ್ರ ದರ್ಶನ ಮಾಡುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಇದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ ಇರಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವುಗುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಇರಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು.ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಸೋಮವಾರ ಸಂಜೆ 06:34ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ದ್ವಾದಶಿ 15:58 ವಾರ:ಸೋಮವಾರ
ನಕ್ಷತ್ರ: ಚಿತ್ತಾ 29:45 ಯೋಗ:ಸಿದ್ಧಿ 12:08
ಕರಣ: ಕೌಲವ 28:52 ಅಮೃತ ಕಾಲ: ರಾತ್ರಿ 10:42ರಿಂದ 12:28ರವರಗೆ
ದಿನದ ವಿಶೇಷ: ಶ್ರೀರಂಗಪಟ್ಟಣ ರಥ, ತೊರವಿ ನರಸಿಂಹ ರಥ, ಕೊಳ್ಳೇಗಾಲದ ವಿಶ್ವೇಶ್ವರ ರಥ

ಸೂರ್ಯೋದಯ : 05:53   ಸೂರ್ಯಾಸ್ತ : 06:39

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ:ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸಲಿದೆ, ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣವು ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಅರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ರಹಸ್ಯ ಕಾರ್ಯಗಳಿಂದಲೂ ಸಿಗುತ್ತೆ ಯಶಸ್ಸು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಭಾನುವಾರ ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ತುಲಾ ರಾಶಿಯವರು ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಏಕಾದಶಿ 13:49 ವಾರ: ಭಾನುವಾರ
ನಕ್ಷತ್ರ: ಹಸ್ತಾ 27:15 ಯೋಗ: ವಜ್ರ 11:22
ಕರಣ: ವಿಷ್ಟಿ (ಭದ್ರ) 13:49 ಅಮೃತ ಕಾಲ: ಸಂಜೆ 04:16ರಿಂದ 06:04
ದಿನದ ವಿಶೇಷ: ತಲಕಾವೇರಿ ಜಾತ್ರೆ, ವರದರಾಜ ರಥೋತ್ಸವ ಸರ‍್ವೇಷಾಮೇಕಾದಶೀ

ಸೂರ್ಯೋದಯ : 05:54   ಸೂರ್ಯಾಸ್ತ : 06:39

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ:ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪ ಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ ಇದೆ, ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕನ್ಯಾ ರಾಶಿಯಿಂದ ಶನಿವಾರ ತುಲಾ ರಾಶಿಯನ್ನು ಬೆಳಗ್ಗೆ 06:22ಕ್ಕೆ ಪ್ರವೇಶಿಸುತ್ತಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಶಾಂತ ಮನಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ಮಿಥುನ ರಾಶಿಯವರು ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕಟಕ ರಾಶಿಯವರು ಬಿಡುವಿಲ್ಲದ ಕೆಲಸದಿಂದ ಆಯಾಸ ಆಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನಿಸುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ದಶಮಿ 11:22 ವಾರ: ಶನಿವಾರ
ನಕ್ಷತ್ರ: ಉತ್ತರ ಪಾಲ್ಗುಣಿ 24:22 ಯೋಗ: ಹರ್ಷಣ 10:23
ಕರಣ: ಗರಜ 11:22 ಅಮೃತ ಕಾಲ: ಮಧ್ಯಾಹ್ನ 04:16 ರಿಂದ 06:04
ದಿನದ ವಿಶೇಷ: ಶ್ರೀನಿಮಿಷಾಂಬಾ ಜಯಂತಿ, ಬೆಂಗಳೂರು ಕೋಟೆ ವೆಂಕಟರಮಣ ರಥೋತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:39

ರಾಹುಕಾಲ :ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷಗೊಳ್ಳುವಿರಿ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಆಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನಿಸುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ ಇರಲಿ, ರಾಜಿಯಾಗದ ಗುಣ ನಿಮ್ಮದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಇರಲಿದೆ. ಉದ್ಯೋಗ ಆರೋಗ್ಯದಲ್ಲಿ ಉತ್ತಮ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆಯಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆಯಿದೆ. ನಿಮ್ಮ ಬೆನ್ನ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆಯಿದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆಯಿದೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು.ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ.ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ ಆಗಲಿದೆ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದ ಬಗ್ಗೆ ಸಾಧಾರಣವಾಗಿರಲಿದೆ.ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವು ಕನ್ಯಾರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ಗಾಳಿಯಲ್ಲಿ ಮನೆ ಕಟ್ಟುವಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ. ಆದರೆ ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಸಿಂಹ ರಾಶಿಯವರು ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ನೀವು ಯಾವುದೇ ಬದ್ಧತೆಯನ್ನು ಮಾಡುವ ಮೊದಲು ಎಲ್ಲಾ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳುವುದು ಅಗತ್ಯ ಇದೆ. ಕುಟುಂಬದಲ್ಲಿ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ನವಮಿ 08:48 ವಾರ: ಶುಕ್ರವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 21:17 ಯೋಗ: ವ್ಯಾಘಾತ 09:19
ಕರಣ: ಕೌಲವ 08:48 ಅಮೃತ ಕಾಲ: ಮಧ್ಯಾಹ್ನ 02:05ರಿಂದ 03:53
ದಿನದ ವಿಶೇಷ: ವಿಶ್ವ ಮಾಹಿತಿ ದಿನ

ಸೂರ್ಯೋದಯ : 05:54   ಸೂರ್ಯಾಸ್ತ : 06:38

ರಾಹುಕಾಲ :ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಸುಧಾರಣೆಗಾಗಿ ಮಾಡುವ ಪ್ರಯತ್ನಗಳು ಸಹಕಾರಿಯಾಗಲಿವೆ. ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ಸಾಲದ ಮರುಪಾವತಿ ಆಗಲಿದೆ. ಇತರರ ದೋಷಗಳನ್ನು ಹುಡುಕುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಇರಲಿದೆ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಅನಿವಾರ್ಯ ಕಾರಣಗಳಿಂದ ನೀವು ಯಾವುದಾದರೂ ಸಹಾಯ ಕೋರುವ ಸಾಧ್ಯತೆ ಇದೆ. ನಿಮ್ಮ ಪ್ರಯತ್ನಗಳು ಖಂಡಿತವಾಗಿಯೂ ಸಕಾರಾತ್ಮಕ ಫಲಿತಾಂಶ ತರುತ್ತವೆ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಮನೆಯ ಸದಸ್ಯರು ಇಂದು ನಿಮ್ಮೊಂದಿಗೆ ಅನೇಕ ಸಮಸ್ಯೆಗಳನ್ನು ಹಂಚಿಕೊಳ್ಳುತ್ತಾರೆ. ಹಿರಿಯರ ಸತತ ಮಾರ್ಗದರ್ಶನ ಸಿಗಲಿದೆ. ಅವಸರದಲ್ಲಿ ಮಾತನಾಡಿದ ಕಾರಣಕ್ಕೆ ಪಶ್ಚಾತ್ತಾಪ ಮೂಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಗಾಳಿಯಲ್ಲಿ ಮನೆ ಕಟ್ಟುವಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ. ಆದರೆ ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಆರೋಗ್ಯ ಕುರಿತಾಗಿ ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ನೀವು ಯಾವುದೇ ಬದ್ಧತೆಯನ್ನು ಮಾಡುವ ಮೊದಲು ಎಲ್ಲಾ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳುವುದು ಅಗತ್ಯ ಇದೆ. ಕುಟುಂಬದಲ್ಲಿ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮಾನಸಿಕ ಹಾಗೂ ದೈಹಿಕವಾಗಿ ಜರ್ಜರಿತರಾಗುವ ಬದಲು ಯೋಗ ಧ್ಯಾನ ಮಾಡಿ ಮನಸ್ಸಿನ ಮೂಲೆಯಲ್ಲಿ ಸಂತಸ ಚಿಗರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಸಾಧರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಸಂಬಂಧಿಗಳ ಆಗಮನ ಸಂತಸ ತರಲಿದೆ. ಸಂಗಾತಿಯ ಹಸ್ತಕ್ಷೇಪ ಮುಜುಗರ ಉಂಟು ಮಾಡಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು ಸಂತೋಷ ತರುತ್ತದೆ. ಈ ರಾಶಿಚಕ್ರದ ದೊಡ್ಡ ಉದ್ಯಮಿಗಳು ಇಂದು ತುಂಬಾ ಯೋಚಿಸಿ ಅರ್ಥಮಾಡಿಕೊಂಡು ಹಣದ ಹೂಡಿಕೆ ಮಾಡುವ ಅಗತ್ಯವಿದೆ. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ಪ್ರೇಮಿಗಳಿಗೆ ಮನೆಯಿಂದ ಹಸಿರು ನಿಶಾನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು.ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ.ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರಿಕಿರಿಯಾಗಲಿದೆ. ಕುಟುಂಬದಲ್ಲಿ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ನೀವು ದೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ. ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು.ಆದಷ್ಟು ಸಾಲ ಮಾಡದಂತೆ ಎಚ್ಚರಿಕೆ ವಹಿಸಿ.ಆರೋಗ್ಯ ಪರಿಪೂರ್ಣ.ಮೇಲಾಧಿಕರಿಗಳು ನಿಮ್ಮ ಸಹನೆ ಪರೀಕ್ಷಿಸುವ ಸಾಧ್ಯತೆ, ಆದಷ್ಟು ಮೌನದಿಂದ ಕೆಲಸ ಸಾಧಿಸಿಕೊಳ್ಳಿ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 9

Horoscope Today

ಮಕರ: ಮನಸ್ಸಿನ ಭಾವನೆಗಳನ್ನ ಹತೋಟಿಯಲ್ಲಿ ಇಟ್ಟುಕೊಳ್ಳಿ ಆ ಸಿಟ್ಟನ್ನು ಇತರರ ಮೇಲೆ ಹಾಕಿ ಪಶ್ಚಾತ್ತಾಪ ಪಡುವುದು ಬೇಡ. ಹಳೆಯ ಪ್ರೀತಿಯ ನೆನಪು ಮರುಕಳಿಸಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಒಂದು ಲಾಭಕರವಾದ ದಿನವಾಗಲಿದೆ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು ಆದಷ್ಟು ಅಂತವರಿಂದ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣ ಇರಲಿದೆ.ಉದ್ಯೋಗಿಗಳಿಗೆ ಕಿರಿ ಕಿರಿ.ಕೌಟುಂಬಿಕವಾಗಿ ಸಾಧಾರಣ ಫಲ.ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅಧ್ಯಾತ್ಮದ ಒಲವು ಹೆಚ್ಚಾಗಲಿದೆ. ನಿಮ್ಮ ಕನಸು ನನಸಾಗುವ ಕಾಲವಿದು. ಆರೋಗ್ಯ ಪರಿಪೂರ್ಣವಾಗಿರಲಿದೆ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Prajwal Revanna Case
ಕರ್ನಾಟಕ5 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ5 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20245 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ5 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ6 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ6 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ6 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ7 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ7 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ7 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌