Forced Conversion : ಮಹಿಳೆಯ ಖಾಸಗಿ ವಿಡಿಯೊ ಮಾಡಿ, ಇಸ್ಲಾಂಗೆ ಮತಾಂತರ ಮಾಡಲು ಯತ್ನಿಸಿದ ನೀಚ ದಂಪತಿ - Vistara News

ಬೆಳಗಾವಿ

Forced Conversion : ಮಹಿಳೆಯ ಖಾಸಗಿ ವಿಡಿಯೊ ಮಾಡಿ, ಇಸ್ಲಾಂಗೆ ಮತಾಂತರ ಮಾಡಲು ಯತ್ನಿಸಿದ ನೀಚ ದಂಪತಿ

Forced Conversion : ಯಾವಾಗಲೂ ಬುರ್ಖಾ ಹಾಕು, ನಮಾಜ್‌ ಮಾಡು ಎಂದು ಕಿರುಕುಳ ನೀಡಿ, ಇಸ್ಕಾಂಗೆ ಮತಾಂತರ ಯತ್ನಿಸಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ಖಾಸಗಿ ಕ್ಷಣಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು ಎನ್ನಲಾಗಿದೆ.

VISTARANEWS.COM


on

Forced Conversion in Belagavi
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿ ಇಸ್ಲಾಂಗೆ ಮತಾಂತರ ಮಾಡಲು ಯತ್ನಿಸಿದ (Forced Conversion) ದಂಪತಿಯನ್ನು ಬೆಳಗಾವಿಯ ಸವದತ್ತಿ ಪೊಲೀಸರು ಬಂಧಿಸಿದ್ದಾರೆ. ಮತಾಂತರ ಮಾಡಲು ಯತ್ನಿಸಿದ ರಫೀಕ್ ಬೇಫಾರಿ ಹಾಗೂ ಆತನ ಪತ್ನಿ ಕೌಸರ್ ಬೇಫಾರಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಬೆಳಗಾವಿಯ ಎಸ್‌ಪಿ ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.

ಅನ್ಯಾಯಕ್ಕೊಳಗಾದ ಮಹಿಳೆ 7 ಜನರ ವಿರುದ್ಧ ಮತಾಂತರ ಯತ್ನಿಸಿದ ಆರೋಪ‌ ಮಾಡಿದ್ದರು. ಈ ಸಂಬಂಧ ಸವದತ್ತಿ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದರು. ಮಹಿಳೆ ದೂರಿನನ್ವಯ ಸವದತ್ತಿ ಪೊಲೀಸರು ಮತಾಂತರಕ್ಕೆ ಯತ್ನಿಸಿದ ಗಂಡ-ಹೆಂಡತಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕಿಡಿಗೇಡಿಗಳು ಸಂತ್ರಸ್ತೆಗೆ ನಿನ್ನ ಖಾಸಗಿ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಮತಾಂತರಕ್ಕೆ ಯತ್ನಿಸಿದ್ದರು ಎನ್ನಲಾಗಿದೆ. ಬುರ್ಕಾ ಹಾಕಬೇಕು, ನಮಾಜ್ ಮಾಡಬೇಕು ಎಂದು ರಫಿಕ್‌ ಹಾಗೂ ಕೌಸರ್‌ ದಂಪತಿ ಕಂಡಿಷನ್ ಹಾಕಿದ್ದರಂತೆ.

ರಫೀಕ್ ನೀಡುತ್ತಿದ್ದ ಕಿರುಕುಳವನ್ನು ಸಹಿಸಲು ಸಾಧ್ಯವಾಗದೆ ಕೊನೆಗೆ ಮಹಿಳೆ ನಡೆದ ವಿಚಾರವನ್ನೆಲ್ಲ ತನ್ನ ಪತಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಸಂತ್ರಸ್ತೆ ಪತಿ ಏ.18ರಂದು ಸವದತ್ತಿ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರು ಆಧರಿಸಿ ಪೊಲೀಸರು ದಂಪತಿಯನ್ನು ಜೈಲಿಗಟ್ಟಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಂದ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Assault Case : ಪ್ರೀತ್ಸೆ ಅಂದ.. ವಿರೋಧಿಸಿದ್ದಕ್ಕೆ ಯುವತಿ ತಂದೆ ಕಾಲು ಮುರಿದು, ಕಣ್ಣಿಗೆ ಕಲ್ಲಿನಿಂದ ಜಜ್ಜಿದ ಕಿರಾತಕ

ಸ್ಕೂಲ್‌ ಹುಡುಗಿಗೆ ಬೆದರಿಸಿ ರೂಮಿಗೆ ಕರೆದೊಯ್ಯುತ್ತಿದ್ದ ಯುವಕನನ್ನು ಹಿಡಿದ ಬಜರಂಗ ದಳ

ಬೀದರ್: ಖಾಸಗಿ ಫೋಟೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡುತ್ತೇನೆ ಎಂದು ಶಾಲಾ ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ (Physical Abuse) ನಡೆಸಿರುವ ಘಟನೆ ನಡೆದಿದೆ. ಗಡಿಜಿಲ್ಲೆ ಬೀದರ್‌ನಲ್ಲಿ ಅನ್ಯಕೋಮಿನ ಯುವಕನಿಂದ ಅತ್ಯಾಚಾರ ಆರೋಪವೊಂದು ಕೇಳಿ ಬಂದಿದೆ. ಅಶ್ಲೀಲ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆ ಎಂದು ವಿದ್ಯಾರ್ಥಿನಿಗೆ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ಬೀದರ್ ನಗರದ ಮಹಿಳಾ ಠಾಣೆಯಲ್ಲಿ ವಿದ್ಯಾರ್ಥಿನಿಯ ತಾಯಿ ದೂರು ನೀಡಿದ್ದಾರೆ.

ಲಾಯಕ್ ಅಲಿ (20) ಬಂಧಿತ ಯುವಕ. ಲಾಯಕ್ ಅಲಿ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ. 9ನೇ ತರಗತಿ ವಿದ್ಯಾರ್ಥಿನಿಗೆ ಪ್ರೀತಿಸುತ್ತೇನೆ ಎಂದು ನಂಬಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಶಾಲೆ ಮುಗಿಸಿ ವಿದ್ಯಾರ್ಥಿನಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಬೈಕ್‌ನಲ್ಲಿ ಬಂದ ಲಾಯಕ್‌ ಅಲಿ ತನ್ನ ಬಾಡಿಗೆ ಮನೆಗೆ ಕರೆದೊಯ್ಯುತ್ತಿದ್ದ. ಈ ವಿಚಾರ ತಿಳಿದ ಬಜರಂಗ ದಳ ಕಾರ್ಯಕರ್ತರು ಯುವಕನನ್ನು ವಿಚಾರಿಸಿದಾಗ ಬ್ಲ್ಯಾಕ್‌ಮೇಲ್‌ ವಿಷಯ ಹೊರಬಿದ್ದಿದೆ. ಕೂಡಲೇ ಯುವಕನನ್ನು ಹಿಡಿದು, ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ.

Physical Abuse

ನಂತರ ಪೊಲೀಸರಿಗೆ ಮಾಹಿತಿ ನೀಡಿ ಕಾರ್ಯಕರ್ತರು ಇಬ್ಬರನ್ನು ಠಾಣೆಗೆ ಒಪ್ಪಿಸಿದ್ದಾರೆ. ಸದ್ಯ ವಿಚಾರಣೆ ವೇಳೆ ಲಾಯಕ್‌ ಅಲಿ ತನಗೆ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆ ಎಂದು ಬೆದರಿಸಿದ್ದ. ಹೀಗಾಗಿ ಭಯ ಪಟ್ಟು ನಾನು ತಾನೊಟ್ಟಿಗೆ ಹೋಗಿದ್ದೇನೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾಳೆ. ಸದ್ಯ ಆರೋಪಿ ಲಾಯಕ್ ಅಲಿ ವಿರುದ್ಧ ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

Karnataka Weather forecast : ಒಳನಾಡು, ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರಿ (Heavy Rain news) ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 7 ರಿಂದ 10ರವರೆಗೆ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಐದು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದ ಭಾರಿ ಮಳೆ ಸಾಧ್ಯತೆ ಇದೆ. ವಿಜಯಪುರ, ಕೊಪ್ಪಳ, ವಿಜಯನಗರ ಮತ್ತು ಹಾವೇರಿ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಯೆಲ್ಲೋ ಅಲರ್ಟ್ ಘೋಷಣೆ:

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಐದು ದಿನಗಳು ಸಮುದ್ರಕ್ಕೆ ಇಳಿಯುವಂತಿಲ್ಲ

ಜೂನ್ 7ರಿಂದ 10 ರವರೆಗೆ ಹಲವೆಡೆ ಗಂಟೆಗೆ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Karnataka Weather Forecast: ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ, ಹಾಸನದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳುರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಮುಂದುವರಿದ ಮಳೆ ಅವಾಂತರ

ಕೋಲಾರದಲ್ಲಿ ಗುರುವಾರ ಸುರಿದ ದಿಢೀರ್‌ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತಗೊಂಡಿತ್ತು. ಸುಮಾರು 2-3 ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ದೊಡ್ಡ ದೊಡ್ಡ ವಾಹನಗಳು ಜಲಾವೃತಗೊಂಡ ರಸ್ತೆಯಲ್ಲೇ ಬಂದರೆ, ಬೈಕ್‌ ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

karnataka weather Forecast

ಇತ್ತ ಶಾಲಾ ‌ಮಕ್ಕಳು ಮನೆಗೆ ತೆರಳಲು ಹರಸಾಹಸ ಪಡೆಬೇಕಾಯಿತು. ಅಪಾಯವನ್ನು ಲೆಕ್ಕಿಸದೆ ಸೈಕಲ್‌ನಲ್ಲಿ ಹೋದ ಶಾಲಾ ವಿದ್ಯಾರ್ಥಿಯೊಬ್ಬ ನೀರಿನ ರಭಸಕ್ಕೆ ವಾಪಸ್‌ ಹಿಂದಕ್ಕೆ ಬಂದಿದ್ದ. ಅಂಡರ್‌ಪಾಸ್‌ನಲ್ಲಿ ನೀರು ಸರಿಯಾಗಿ ಹರಿದು ಹೋಗಲು ಆಗದ ಕಾರಣಕ್ಕೆ ಈ ಸಮಸ್ಯೆ ಆಗಿದೆ ಎಂದು ಸಾರ್ವಜನಿಕರು ಕಿಡಿಕಾರಿದರು.

karnataka weather Forecast

ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗವಿದು. ಪ್ರತಿ ಬಾರಿ ಮಳೆಯಾದರೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Karnataka weather Forecast

ಇನ್ನೂ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ಆದರೆ ಕೆಲವೆಡೆ ಮರಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ರಸ್ತೆ ಹಾಗೂ ಫುಟ್‌ಪಾತ್‌ ಮಧ್ಯೆ ಮರದ ರೆಂಬೆ, ಕೊಂಬೆಗಳು ಬಿದ್ದಿವೆ. ಹೀಗಾಗಿ ಜನರ ಓಡಾಟ ಸೇರಿ ವ್ಯಾಪಾರಸ್ಥರು ಪರದಾಡಬೇಕಾಗಿದೆ. ಇನ್ನೂ ಜಯನಗರದಲ್ಲಿ ಮರಗಳು ಬಿದ್ದ ಕಾರಣ ವ್ಯಾಪಾರಸ್ಥರಿಗೆ ಅನಾನುಕೂಲವಾಗಿದೆ. ಬಿಬಿಎಂಪಿ‌ಯವರು ಮರ ಕತ್ತರಿಸಿ ಪಕ್ಕಕ್ಕೆ ಹಾಕಿ ಹೋಗಿದ್ದಾರೆ. ಆದರೆ ಅದನ್ನು ತೆರವು ಮಾಡದೆ ಇರುವುದರಿಂದ ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ ಎಂದು ವೃದ್ಧೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Karnataka Rain : ತಡರಾತ್ರಿ ಸುರಿದ ಭಾರಿ ಮಳೆಯು ಸಾವು-ನೋವಿಗೆ ಕಾರಣವಾಗಿದೆ. ತುಮಕೂರಲ್ಲಿ ಮಳೆಗೆ (Rain Effected) ಮರ ಬಿದ್ದು ಮೇಕೆಗಳು ಮೃತಪಟ್ಟರೆ, ಮನೆಗಳು, ವಾಹನಗಳು ಜಖಂಗೊಂಡಿವೆ. ಶಿವಮೊಗ್ಗದಲ್ಲಿ ಸಿಡಿಲಿಗೆ ಎಲೆಕ್ಟ್ರಾನಿಕ್‌ ಅಂಗಡಿ ಸುಟ್ಟು ಭಸ್ಮವಾಗಿದೆ.

VISTARANEWS.COM


on

By

Karnataka Rain
Koo

ತುಮಕೂರು: ತುಮಕೂರು ಜಿಲ್ಲೆಯಲ್ಲಿ ರಾತ್ರಿ ಗಾಳಿ ಸಹಿತ ಸುರಿದ ಭಾರಿ ಮಳೆಗೆ (Karnataka Rain) ಹಳೆಯ ಬೇವಿನ ಮರವೊಂದು ಕುಸಿದು ಬಿದ್ದಿದೆ. ಪರಿಣಾಮ ಮೂರು ಮನೆಗಳು ಹಾಗೂ ಒಂದು ಇಟಿಯೋಸ್ ಕಾರು ಜಖಂಗೊಂಡಿದೆ. ಸುಮಾರು 120 ವರ್ಷದ ಹಳೆಯ ಬೃಹತ್ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬುವರಿಗೆ ಸೇರಿದ ಕಾರು ಹಾಗೂ ನಾಗರಾಜ್, ಮಾಧವರಾಜ್, ಅಕಲಪ್ಪ ಎಂಬುವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. ಒಂದು ಬೈಕ್ ಕೂಡ ಜಖಂ ಆಗಿದ್ದು, ಮರದಡಿ ಕಟ್ಟಿದ್ದ ಎರಡು ಮೇಕೆಗಳು ಮೃತಪಟ್ಟಿವೆ. ಸುಮಾರು ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಿಡಿಲು ಬಡಿದು ಹೊತ್ತಿ ಉರಿದ ಅಂಗಡಿ

ಶಿವಮೊಗ್ಗ ಹೊರವಲಯದ ಜಾವಳ್ಳಿ ಗ್ರಾಮದಲ್ಲಿ ಸಿಡಿಲು ಸಹಿತ ಧಾರಾಕಾರವಾಗಿ ಸುರಿದ ಮಳೆಗೆ ಅಂಗಡಿಯೊಂದು ಹೊತ್ತಿ ಉರಿದಿದೆ. ಸಿಡಿಲು ಬಡಿದ ಕಾರಣಕ್ಕೆ ಎಲೆಕ್ಟ್ರಿಕ್‌ ಅಂಗಡಿ ಧಗೆ ಧಗೆನೇ ಹೊತ್ತಿ ಉರಿದಿದೆ. ಮಳೆಯಲ್ಲೇ ಬೆಂಕಿ ಜ್ವಾಲೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. 10 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ವೀರಭದ್ರಪ್ಪ ಎಂಬುವರಿಗೆ ಅಂಗಡಿ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ದೊಡ್ಡಬಳ್ಳಾಪುರ: ರಾಜ್ಯದ ಹಲವೆಡೆ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಪಕ್ಕದ ಅಂಗಡಿಗಳು ಹಾಗೂ ಮೆಡಿಕಲ್ ಸ್ಟೋರ್‌ಗೂ ನೀರು ನುಗ್ಗಿ ಹಾನಿಯಾಗಿದೆ.

ಕೆಆರ್‌ಡಿಸಿಎಲ್‌ನವರು ರಸ್ತೆ ಕಾಮಗಾರಿ ವೇಳೆ ಚರಂಡಿ ವ್ಯವಸ್ಥೆ ಮಾಡದಿರುವುದೇ ಮಳೆ ನೀರು ನುಗ್ಗಲು ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಎತ್ತರದ ಪ್ರದೇಶದಲ್ಲಿನ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. ರಾತ್ರಿಯೆಲ್ಲ ಮನೆಗಳಲ್ಲಿ ವಿದ್ಯುತ್ ಇಲ್ಲದೆ ಜನರು ಪರದಾಡಿದ್ದಾರೆ. ಮಳೆ ನೀರನ್ನು ಮನೆಯಿಂದ ಹೊರಗೆ ಎತ್ತೋಯ್ಯೊಲು ಹರಸಾಹಸ ಪಟ್ಟಿದ್ದಾರೆ. ಮನೆಯಲ್ಲಿದ್ದ ದಿನಸಿ, ಅಂಗಡಿಗಳಲ್ಲಿನ ತರಕಾರಿ ಎಲ್ಲವೂ ನೀರು ಪಾಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Murder case : ಸ್ನೇಹಿತನ ಬರ್ತ್‌ ಡೇ ಪಾರ್ಟಿಗೆಂದು (Birthday Party) ಹೋದ ಯುವಕನೊಬ್ಬ ಕೊಲೆಯಾಗಿ ಹೋಗಿದ್ದಾನೆ. ಬರ್ತ್‌ ಡೇ ಪಾರ್ಟಿಯಲ್ಲಿ ಸಣ್ಣದೊಂದು ಕಿರಿಕ್‌ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಆಕ್ರೋಶಿಸಿದ್ದಾರೆ.

VISTARANEWS.COM


on

By

Murder Case
ಮೃತ ಬಸವರಾಜ
Koo

ಬೆಳಗಾವಿ: ಸ್ನೇಹಿತನ ಬರ್ತ್ ಡೇ ಪಾರ್ಟಿಗೆ (Birthday Party) ತೆರಳಿದ್ದ ಯುವಕನ ಬರ್ಬರ (Murder Case) ಹತ್ಯೆಯಾಗಿದೆ. ಬೆಳಗಾವಿ ಜಿಲ್ಲೆಯ (Belgavi News) ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಬಸವರಾಜ ಮುದ್ದಣ್ಣವರ (23) ಎಂಬಾತನ ಹತ್ಯೆಯಾಗಿದೆ.

ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ, ನಿನ್ನೆ ಬುಧವಾರ ರಾತ್ರಿ ಸ್ನೇಹಿತ ಮಲ್ಲಿಕಾರ್ಜುನ ಎಂಬಾತನ ಬರ್ತ್ ಡೇ ಪಾರ್ಟಿಗೆ ತೆರಳಿದ್ದ. ಈ ವೇಳೆ ಬರ್ತ್ ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಸ್ನೇಹಿತರೇ ಬಸವರಾಜ ಮುದ್ದಣ್ಣವರಗೆ ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತೀವ್ರ ಹಲ್ಲೆಗೊಳಾದ ಬಸೌರಾಜನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಕಲಾಗಿದೆ. ಬಸವರಾಜ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಹತ್ಯೆಗೈದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಬಸವರಾಜ ತಾಯಿ ಒತ್ತಾಯಿಸಿದ್ದಾರೆ. ನನ್ನ ಮಗ ಯಾರ ತಂಟೆಗೂ ಹೋಗುತ್ತಿರಲಿಲ್ಲ, ಕಾಲೇಜಿನಲ್ಲಿ ಚಿನ್ನದ ಪದಕ ಪಡೆದಿದ್ದ. ಬರ್ತ್ ಡೇ ಪಾರ್ಟಿಗೆ ಹೋಗುತ್ತೇನೆ ಎಂದರೆ ಕಳಿಸುತ್ತಿರಲಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಕಣ್ಣೀರಿಟ್ಟರು.

ಇದನ್ನೂ ಓದಿ: Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

ಭೂಮಿಯಲ್ಲಿ (earth) ಹುಟ್ಟಿದ ಮನುಷ್ಯ, ಪ್ರಾಣಿ, ಸಸ್ಯಗಳು ಸೇರಿ ಪ್ರತಿಯೊಂದು ಜೀವ ಜಂತುಗಳು ಒಂದಲ್ಲ ಒಂದು ದಿನ ಸಾಯಲೇಬೇಕು (death) ಎಂಬುದು ಜೀವನದ ಕಟು ಸತ್ಯ. ಜೀವನ ಮತ್ತು ಸಾವಿನ ಚಕ್ರವು ನಾವೆಲ್ಲರೂ ಒಪ್ಪಿಕೊಳ್ಳಬೇಕಾದ ಅನಿವಾರ್ಯ ಸತ್ಯವಾಗಿದೆ. ಹಿಂದೂ ಧರ್ಮದ ನಂಬಿಕೆ (Hinduism Beliefs) ಪ್ರಕಾರ ಸತ್ತ ವ್ಯಕ್ತಿಯ ದೇಹವನ್ನು (dead body) ಒಂಟಿಯಾಗಿ ಬಿಡಬಾರದು ಎನ್ನಲಾಗುತ್ತದೆ.

ವ್ಯಕ್ತಿಯ ಕರ್ಮಗಳ ಪ್ರಕಾರ ಒಬ್ಬನು ಸ್ವರ್ಗ ಅಥವಾ ನರಕಕ್ಕೆ ಹೋಗುತ್ತಾನೆ ಎಂದು ಹೇಳಲಾಗುತ್ತದೆ. ಗರುಡ ಪುರಾಣವು ಹುಟ್ಟಿನಿಂದ ಸಾವಿನವರೆಗೆ ಎಲ್ಲವನ್ನೂ ವಿವರಿಸುವ ಒಂದು ಪಠ್ಯವಾಗಿದೆ. ಅದರೊಂದಿಗೆ, ಒಬ್ಬ ವ್ಯಕ್ತಿಯು ತನ್ನ ಮರಣದ ಅನಂತರ ಯಾವ ನೋವುಗಳು ಮತ್ತು ಫಲಿತಾಂಶಗಳನ್ನು ಪಡೆಯಬೇಕು ಎಂಬುದರ ಕುರಿತು ಸಹ ವಿವರಿಸಲಾಗಿದೆ.

ಇಲ್ಲಿ ಗಮನಿಸಬೇಕಾದ ಒಂದು ವಿಷಯವೆಂದರೆ ಒಬ್ಬ ವ್ಯಕ್ತಿ ಸತ್ತಾಗ ಅಂತ್ಯಕ್ರಿಯೆ ನಡೆಯುವವರೆಗೆ ಆತನ ದೇಹವನ್ನು ಒಂಟಿಯಾಗಿ ಇರಲು ಬಿಡುವುದಿಲ್ಲ.

ಸನಾತನ ಧರ್ಮದ ನಿಯಮದ ಪ್ರಕಾರ ವ್ಯಕ್ತಿಯನ್ನು ಸಾಯಂಕಾಲ ಅಥವಾ ರಾತ್ರಿ ಶವಸಂಸ್ಕಾರ ಮಾಡುವಂತಿಲ್ಲ. ಒಬ್ಬ ವ್ಯಕ್ತಿ ರಾತ್ರಿಯಲ್ಲಿ ಸತ್ತಾಗ, ವ್ಯಕ್ತಿಯ ಮೃತ ದೇಹವನ್ನು ರಾತ್ರಿಯಿಡೀ ಮನೆಯಲ್ಲಿ ಇಡಲಾಗುತ್ತದೆ. ಪಂಚಕಾಲದಲ್ಲಿ ಅಂದರೆ ಧನಿಷ್ಠ, ಶತಭಿಷ, ಪೂರ್ವಭಾದ್ರ, ಉತ್ತರಾಭಾದ್ರ ನಕ್ಷತ್ರಗಳಲ್ಲಿ ವ್ಯಕ್ತಿ ಸತ್ತರೆ ಪಂಚಕ ವಿಧಿಯನ್ನು ನಡೆಸಿಯೇ ಮೃತ ವ್ಯಕ್ತಿಯ ದೇಹವನ್ನು ಸುಡಬೇಕಾಗುತ್ತದೆ.

ಒಬ್ಬ ವ್ಯಕ್ತಿ ಸತ್ತಾಗ ಆತನ ಮಕ್ಕಳು ಹತ್ತಿರದಲ್ಲಿಲ್ಲದಿದ್ದರೆ ಅವರು ಬರುವವರೆಗೂ ಶವವನ್ನು ಮನೆಯಲ್ಲಿ ಇಡಲಾಗುತ್ತದೆ. ಆದರೆ ಯಾವುದೇ ಸಂದರ್ಭಗಳಲ್ಲಿ ಮೃತ ದೇಹವನ್ನು ಮಾತ್ರ ಒಂಟಿಯಾಗಿ ಬಿಡುವುದಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಗರುಡ ಪುರಾಣದಲ್ಲಿ ವಿವರವಾಗಿ ವಿವರಿಸುತ್ತದೆ.

ಮೃತ ದೇಹವನ್ನು ಏಕಾಂಗಿಯಾಗಿ ಏಕೆ ಬಿಡುವುದಿಲ್ಲ?

ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಸತ್ತ ವ್ಯಕ್ತಿಯ ದೇಹದ ಸುತ್ತಲೂ ದುಷ್ಟಶಕ್ತಿಗಳು ಸುತ್ತಾಡುತ್ತಲೇ ಇರುತ್ತವೆ. ಮೃತ ದೇಹವನ್ನು ಏಕಾಂಗಿಯಾಗಿ ಬಿಟ್ಟರೆ ಸತ್ತ ವ್ಯಕ್ತಿಯ ದೇಹವನ್ನು ದುಷ್ಟಶಕ್ತಿಗಳು ಪ್ರವೇಶಿಸಬಹುದು ಎಂದು ನಂಬಲಾಗಿದೆ.

ಮೃತದೇಹವನ್ನು ಮಾತ್ರ ಬಿಟ್ಟು ಹೋಗುವುದು ಅಪಾಯಕಾರಿ ಎನ್ನಲಾಗುತ್ತದೆ. ಕುಟುಂಬ ಸದಸ್ಯರಿಗೆ ಕೆಟ್ಟದನ್ನು ಉಂಟು ಮಾಡಬಹುದು ಎನ್ನಲಾಗುತ್ತದೆ. ಆದ್ದರಿಂದ, ಸತ್ತ ವ್ಯಕ್ತಿಯ ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಡುವುದಿಲ್ಲ.


ಎರಡನೆಯದಾಗಿ ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಟ್ಟರೆ ಕೆಂಪು ಇರುವೆಗಳು ಅಥವಾ ಪ್ರಾಣಿಗಳಂತಹ ಹತ್ತಿರದ ನರಭಕ್ಷಕ ಜೀವಿಗಳು ದೇಹವನ್ನು ಹಾನಿಗೊಳಿಸಬಹುದು ಎಂಬುದೂ ಒಂದು ಕಾರಣವಾಗಿದೆ. ಆದ್ದರಿಂದ ಸತ್ತ ವ್ಯಕ್ತಿಯ ದೇಹವನ್ನು ಸುಡುವವರೆಗೆ ಅದನ್ನು ಸುಮ್ಮನೆ ಬಿಡುವುದಿಲ್ಲ. ಒಂಟಿಯಾಗಿ ಬಿಟ್ಟರೆ ಸತ್ತ ಆತ್ಮವೂ ಯಮಲೋಕಕ್ಕೆ ಹೋಗುವ ದಾರಿಯಲ್ಲಿ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆ ಎನ್ನಲಾಗುತ್ತದೆ.

ಇದಲ್ಲದೇ ಮೃತದೇಹವನ್ನು ಸುದೀರ್ಘ ಕಾಲ ಒಂಟಿಯಾಗಿ ಬಿಟ್ಟರೆ ದುರ್ವಾಸನೆ ಬರಲಾರಂಭಿಸುತ್ತದೆ ಎನ್ನುವುದೂ ಒಂದು ಕಾರಣವಾಗಿದೆ. ಹಾಗಾಗಿ ಯಾರಾದರೂ ಅಲ್ಲಿ ಕುಳಿತುಕೊಂಡು ಮೃತದೇಹದ ಸುತ್ತಲೂ ಅಗರಬತ್ತಿಗಳನ್ನು ಉರಿಸಬೇಕು. ಇದರಿಂದ ಮೃತದೇಹದಿಂದ ಬರುವ ದುರ್ವಾಸನೆಯು ಸುತ್ತಲೂ ಹರಡುವುದಿಲ್ಲ.

ಇದನ್ನೂ ಓದಿ: Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಮೃತ ವ್ಯಕ್ತಿಯ ಆತ್ಮವು ಅಂತ್ಯಕ್ರಿಯೆ ನಡೆಯುವವರೆಗೆ ಕುಟುಂಬದೊಂದಿಗೆ ಸಂಪರ್ಕದಲ್ಲಿರುತ್ತದೆ. ಕುಟುಂಬ ಸದಸ್ಯರು ಮೃತದೇಹವನ್ನು ಬಿಟ್ಟು ಹೋದರೆ ಸತ್ತ ವ್ಯಕ್ತಿಯ ಆತ್ಮವು ಪರಿತ್ಯಕ್ತಗೊಂಡಾಗ ದುಃಖಿತ ಆಗುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಡಬಾರದು.

ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಅನಂತರ ಯಾರಾದರೂ ಸತ್ತರೆ ಅವರ ದೇಹವನ್ನು ರಾತ್ರಿಯಿಡೀ ಮನೆಯಲ್ಲಿ ಇರಿಸಲಾಗುತ್ತದೆ ಮತ್ತು ಮರುದಿನ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ. ರಾತ್ರಿ ವೇಳೆ ಶವ ಸಂಸ್ಕಾರ ಮಾಡಿದರೆ ಮೋಕ್ಷ ಸಿಗುವುದಿಲ್ಲ ಎಂಬುದು ಇದರ ಹಿಂದಿನ ನಂಬಿಕೆ. ಹೀಗೆ ಮಾಡಿದರೆ ಅಂತಹ ಆತ್ಮವು ರಾಕ್ಷಸ, ದೆವ್ವ ಅಥವಾ ಪಿಶಾಚಿಯ ಗರ್ಭದ ಮೂಲಕ ಜನಿಸುತ್ತದೆ ಎಂಬ ಉಲ್ಲೇಖ ಗರುಡ ಪುರಾಣದಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NDA Meeting
Lok Sabha Election 20249 mins ago

NDA Meeting: ಮತ್ತೊಮ್ಮೆ ಮೋದಿ ಸರ್ಕಾರ; ಜೂ. 9ರಂದು ಪ್ರಮಾಣ ವಚನ ಸ್ವೀಕಾರ

Chetan Ahimsa says that Upendra is not intelligent he is delusional
ಸ್ಯಾಂಡಲ್ ವುಡ್9 mins ago

Chetan Ahimsa: ಉಪೇಂದ್ರ ಬುದ್ಧಿವಂತನಲ್ಲ, ಅವರಿಗೆ ಭ್ರಮೆ; ನಟ ಚೇತನ್ ಗೇಲಿ

Art exhibition
ಬೆಂಗಳೂರು18 mins ago

Art Exhibition : ಜುಲೈ 10ರವರೆಗೆ ಬೆಂಗಳೂರಿನಲ್ಲಿ ಯೂಸುಫ್, ಶಿಬು ಅರಕ್ಕಲ್ ಚಿತ್ರಗಳ ಪ್ರದರ್ಶನ

Prajwal Revanna Case
ಪ್ರಮುಖ ಸುದ್ದಿ20 mins ago

Prajwal Revanna Case: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ‌ ಪ್ರತ್ಯಕ್ಷ; ಎಸ್ಐಟಿ ವಿಚಾರಣೆಗೆ ಹಾಜರು!

Gold Rate Today
ಚಿನ್ನದ ದರ20 mins ago

Gold Rate Today: ಸತತ ಎರಡನೇ ದಿನವೂ ದುಬಾರಿಯಾದ ಚಿನ್ನ; ಇಂದಿನ ದರದ ಮಾಹಿತಿ ಇಲ್ಲಿದೆ

Assault Case
ಚಿತ್ರದುರ್ಗ41 mins ago

Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

Posani Krishna Murali End of Career In Tollywood
ಟಾಲಿವುಡ್1 hour ago

Posani Krishna Murali: ಟಾಲಿವುಡ್‌ನಲ್ಲಿ ಪೋಸಾನಿ ಕೃಷ್ಣ ಮುರಳಿ ವೃತ್ತಿಜೀವನ ಅಂತ್ಯ?

Electric shock in vijayanagara
ವಿಜಯನಗರ1 hour ago

Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

bhavani revanna Prajwal Revanna Case
ಪ್ರಮುಖ ಸುದ್ದಿ1 hour ago

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Mysuru Tragedy
ಮೈಸೂರು2 hours ago

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌