Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ! - Vistara News

ಕ್ರೈಂ

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Prajwal Revanna Case: ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

Prajwal Revanna Case HD Revanna asks NO to sign voluntary statement in kidnapping case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅಪಹರಣ ಕೇಸ್‌ನಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರ ವಿಚಾರಣೆ ತೀವ್ರಗತಿಯಲ್ಲಿ ಸಾಗಿದೆ. ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ರೇವಣ್ಣ ಜತೆ ಚರ್ಚೆ ನಡೆಸಿದ ವಕೀಲರು

ಎಚ್‌.ಡಿ. ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವ ಕಾರಣ ಅವರನ್ನು ವಕೀಲ ಮೂರ್ತಿ ಡಿ ನಾಯಕ್ ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಕೀಲರ ಜತೆ ರೇವಣ್ಣ ಚರ್ಚೆ ನಡೆಸಿದ್ದಾರೆ. ಜಾಮೀನು ಸಲ್ಲಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

Drown in Quarry: ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಒಬ್ಬ ಯುವಕನ ಮೃತದೇಹ ಸಿಕ್ಕಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.

VISTARANEWS.COM


on

Two drown in quarry
Koo

ಧಾರವಾಡ: ಕಲ್ಲಿನ‌ ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ (Drown in Quarry) ಘಟನೆ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಸೇರಿ ಇಬ್ಬರು ಮೃತರು. ಶ್ರೇಯಸ್‌ ಮೃತದೇಹ ಸಿಕ್ಕಿದ್ದು, ಮತ್ತೊಬ್ಬನ ದೇಹಕ್ಕೆ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿದ್ಯುತ್ ತಗುಲಿ ಯುವಕ ಸಾವು

ಮಂಗಳೂರು: ವಿದ್ಯುತ್ ಕಂಬ ಏರಿ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಅವಘಡ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್‌ನ ಪ್ರಕಾಶ್ (29) ಮೃತ.

ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್‌ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ಮಾಡುತ್ತಿದ್ದಾಗ ಯುವಕನಿಗೆ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾನೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

ಬೆಳಗಾವಿ: ಕಾರೊಂದು ಹರಿದ ಪರಿಣಾಮ (Road Accident) ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ.

ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.

ಇದನ್ನೂ ಓದಿ | Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಬೆಳಗಾವಿ

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

Road Accident : ರಸ್ತೆ ದಾಟುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಬಾಲಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ ಬಾಲಕನನ್ನು ಚಾಲಕನೇ ಆಸ್ಪತ್ರೆಗೆ ಕರೆದುಹೋಗಿದ್ದಾನೆ. ಆದರೆ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ನೇರವಾಗಿ ಠಾಣೆಗೆ ಹೋಗಿ ಶರಣಾಗಿದ್ದಾನೆ.

VISTARANEWS.COM


on

By

Road Accident
Koo

ಬೆಳಗಾವಿ: ಕಾರೊಂದು ಹರಿದ ಪರಿಣಾಮ (Road Accident) ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ.

ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.

ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಜಯನಗರದಲ್ಲಿ ಲಾರಿ ಪಲ್ಟಿ

ಮೊಟ್ಟೆ ಹೊತ್ತು ಹೊರಟಿದ್ದ ಲಾರಿಯೊಂದು ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 50ರ ಶಿವಪುರ ಗ್ರಾಮದ ಬಳಿ ಘಟನೆ ನಡೆದಿದೆ. ವಿಜಯನಗರದ ಕೂಡ್ಲಿಗಿ ತಾಲೂಕಿನ ಹಾರುವನಹಳ್ಳಿ ಗ್ರಾಮದ ಬಳಿಯ ಕೋಳಿ ಫಾರಂನಿಂದ ಲೋಡ್ ಆಗಿ ಲಾರಿ ಹೊರಟಿತ್ತು. ನಿದ್ರೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಮೊಟ್ಟೆಗಳು ಒಡೆದು ಹೋಗಿತ್ತು. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Self Harming: ಆನ್‌ಲೈನ್‌ ಹೂಡಿಕೆಯಲ್ಲಿ ನಷ್ಟ; ಮಹಾರಾಣಿ ಕ್ಲಸ್ಟರ್ ವಿವಿ ವಿದ್ಯಾರ್ಥಿನಿ ನೇಣಿಗೆ ಶರಣು

Self Harming: ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿ ವಿದ್ಯಾರ್ಥಿನಿ ಹಣ ಕಳೆದುಕೊಂಡಿದ್ದಾಳೆ. ಕೆಜಿಎಫ್‌ ಮೂಲಕ ವಿದ್ಯಾರ್ಥಿನಿ ಸಾಲ ಮಾಡಿ ಮೋಸದ ಜಾಲಕ್ಕೆ ಬಲಿಯಾಗಿದ್ದಾಳೆ.

VISTARANEWS.COM


on

Self harming
Koo

ಬೆಂಗಳೂರು: ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ನಡೆದಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನೇಣಿಗೆ (Self Harming) ಶರಣಾಗಿದ್ದು, ಸಾಲ ಮಾಡಿ ಮೋಸದ ಜಾಲಕ್ಕೆ ಬಲಿಯಾಗಿದ್ದಾಳೆ.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಪಾವನಿ ಮೃತ ಯುವತಿ. ಕೆಜಿಎಫ್ ಮೂಲದ ಯುವತಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ಸುಮಾರು 15 ಸಾವಿರ ನಷ್ಟ ಮಾಡಿಕೊಂಡಿದ್ದಳು ಎನ್ನಲಾಗಿದೆ.

ಸಾಲ ಮಾಡಿ ಹೇಗೋ 10 ಸಾವಿರ ರೂಪಾಯಿ ಹೊಂದಿಸಿದ್ದ ಯುವತಿ, ಉಳಿದ 5 ಸಾವಿರ ರೂಪಾಯಿ ಹೊಂದಿಸಲು ಆಗದೆ ಚಿಂತೆಗೆ ಒಳಗಾಗಿದ್ದಳು. ಕೊನೆಗೆ ಸಾಲ ತೀರಸಲು ಆಗದೆ ಆತಂಕದಿಂದ ಭಾನುವಾರ ರಾತ್ರಿ ಪತ್ರ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ಇದನ್ನೂ ಓದಿ | Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Road Accident

ರಾಯಚೂರು: ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.


ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

Continue Reading

ಕ್ರೈಂ

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Hunters Arrest :ರಾಜ್ಯದ ಹಲವೆಡೆ ಬೇಟೆಗಾರರ ಬೆನ್ನತ್ತಿರುವ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿ ಹಾಗೂ ಬಾಗಲಕೋಟೆಯಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದವರನ್ನು ಬಂಧಿಸಲಾಗಿದೆ. ಇತ್ತ ಶಿವಮೊಗ್ಗದಲ್ಲಿ ಬೇಟೆಗಾರರ ಕೃತ್ಯಕ್ಕೆ ಕಾಡು ಕೋಣಗಳು ಬಲಿಯಾಗಿವೆ.

VISTARANEWS.COM


on

By

Hunters Arrest
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾಡು ಕೋಣಗಳ ಮಾರಣಹೋಮ ಹೋಗಿದೆ. ದುಷ್ಕರ್ಮಿಗಳು (Hunters Arrest) ನಾಲ್ಕೈದು ಕಾಡು ಕೋಣಗಳನ್ನು ಬೇಟೆಯಾಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಅಕ್ರಮ ಬಂದೂಕು ಬಳಸಿ ಕಾಡುಕೋಣಗಳ ಹತ್ಯೆ (Bison) ಮಾಡಲಾಗಿದೆ. ಕಾಡುಕೋಣಗಳ ಕಳೆಬರ ಪತ್ತೆಯಾಗಿದೆ.

ಸ್ಥಳಕ್ಕೆ ಸಾಗರ ಡಿಎಫ್‌ಓ ಸಂತೋಷ್ ಕೆಂಚಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡುಕೋಣದ ಕಳೇಬರಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿದ್ದಾರೆ. ಆರೋಪಿಗಳು ಕಾಡುಕೋಣಗಳ ಮಾಂಸಕಾಗಿ ಬೇಟೆಯಾಡಿರುವ ಸಾಧ್ಯತೆ ಇದೆ. ಸದ್ಯ ಅರಣ್ಯಾಧಿಕಾರಿಗಳು ಕಾಡುಕೋಣಗಳ ಹತ್ಯೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆ

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆಯಾಡಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಬೀಚಗಾನಹಳ್ಳಿ ಮಿಟ್ಟೇಮರಿ ಅರಣ್ಯದಲ್ಲಿ ಕಾಡು ಹಂದಿಗಳ ಬೇಟೆಯಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಸಿಕ್ಕಿದ ಆರು ಕಾಡು ಹಂದಿಗಳನ್ನು ರಕ್ಷಣೆ ಮಾಡಲಾಗಿದೆ. ದಾಳಿಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದು, ನಾಲ್ವರು ಪರಾರಿ ಆಗಿದ್ದಾರೆ. ಒಂದು ಬುಲೇರೋ ವಾಹನ ಸೀಸ್ ಮಾಡಿದ್ದಾರೆ. ಬಾಗೇಪಲ್ಲಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Hunters Arrest

ಇದನ್ನೂ ಓದಿ: Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರ ಬಂಧನ

ಬಾಗಲಕೋಟೆಯ ಜಮಖಂಡಿ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರನ್ನು ಬಂಧಿಸಲಾಗಿದೆ. ರಾಯಭಾಗ ತಾಲೂಕಿನ ಕಡಕಬಾವಿ ಗ್ರಾಮದ ಸಿದ್ದಪ್ಪ ಪಿಡಾಯಿ (23), ಬ್ಯಾಕೋಡ ಗ್ರಾಮದ ಸುರೇಶ್ ಪಕಾಂಡೆ (21), ಚೇತನ್ ಬಿದರಿ (24) , ಕಂಕನವಾಡಿ ಗ್ರಾಮದ ನಿಂಗಪ್ಪ ಪಡತಾರೆ (24) ಹಾಗೂ ದೇವರಪಟ್ಟಿ ಗ್ರಾಮದ ಪ್ರಜ್ವಲ್ ಮೆಳವಂಕಿ (18), ರಬಕವಿ ಬನಹಟ್ಟಿ ತಾಲ್ಲೂಕಿನ ಹಳಿಂಗಳಿ ಗ್ರಾಮದ ಶಬ್ಬಿರ್ ಗುಡ್ಡದಮನಿ (25), ರಮಜಾನ್‌ಸಾಬ್ ಅಲಸ್ (25) ಬಂಧಿತ ಆರೋಪಿಗಳು.

Hunters Arrest

ಬಂಧಿತರಿಂದ 13.5 ಕೆಜಿ ಹಂದಿ ಮಾಂಸ, 4 ಮೊಬೈಲ್, ಕಾರು, ನಾಲ್ಕು ಬೇಟೆ ನಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಡಿಸಿಎಫ್‌ಸಿ ಶ್ರೀಧರ್ ನೇತೃತ್ವದಲ್ಲಿ ಎಸಿಎಫ್ ರಾಜೇಶ್ವರಿ, ಆರ್‌ಎಫ್‌ಒ ಪವನ್ ಕುರನಿಂಗ ತಂಡ ಕಾರ್ಯಾಚರಣೆ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
Latest8 mins ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest11 mins ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sex Worker
ಪ್ರಮುಖ ಸುದ್ದಿ40 mins ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ1 hour ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ1 hour ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest2 hours ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್2 hours ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Air India Food
ದೇಶ2 hours ago

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Viral news
ವೈರಲ್ ನ್ಯೂಸ್2 hours ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ2 hours ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು6 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌