Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ! - Vistara News

ಕಿರುತೆರೆ

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Niveditha Gowda: ಡಿವೋರ್ಸ್‌ ಅನೌನ್ಸ್‌ ಮಾಡಿದ ಬಳಿಕ ನಿವೇದಿತಾ ಬಗ್ಗೆ ಹಲವು ಗಾಸಿಪ್‌ಗಳು ಕೇಳಿ ಬಂದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ, ಹಣದ ಆಸೆಗೆ ನಿವೇದಿತಾ ಈ ರೀತಿ ನಿರ್ಧಾರ ತೆಗೆದುಕೊಂಡರು ಎಂದು ವದಂತಿಗಳು ಹಬ್ಬಿದವು. ಇದೀಗ ಸ್ವತಃ ಜೋಡಿಯೇ ಮುಂದೆ ಬಂದು ಈ ಎಲ್ಲ ವದಂತಿಗೆ ತೆರೆ ಎಳೆಯಲಿದೆ.

VISTARANEWS.COM


on

Niveditha Gowda Chandan Shetty Joint Pressmeet For The First Time
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಂದನ್‌ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಡಿವೋರ್ಸ್‌ ಪಡೆದುಕೊಂಡಿರುವುದು ಗೊತ್ತೇ ಇದೆ. ಇನ್‌ಸ್ಟಾದಲ್ಲಿ ಪೋಸ್ಟ್‌ ಮೂಲಕ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಕೂಡ ಹಂಚಿಕೊಂಡಿದೆ. ಈಗ ಇಬ್ಬರೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗೆ ಇವರು ತೆರೆ ಎಳೆಯಲಿದ್ದಾರೆ. ಬೆಂಗಳೂರಿನ ಜಿಟಿ ಮಾಲ್​ನಲ್ಲಿರುವ ಎಂಬಿ ಲೆಗಸಿಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿದೆ. ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ಆರಂಭ ಆಗಲಿದೆ. ಈ ವೇಳೆ ಯಾವೆಲ್ಲ ವಿಚಾರ ಮಾತನಾಡುತ್ತಾರೆ ಎನ್ನುವ ಕುತೂಹಲ ಅವರ ಫ್ಯಾನ್ಸ್‌ನಲ್ಲಿ ಹೆಚ್ಚಾಗಿದೆ.

ಡಿವೋರ್ಸ್‌ ಅನೌನ್ಸ್‌ ಮಾಡಿದ ಬಳಿಕ ನಿವೇದಿತಾ ಬಗ್ಗೆ ಹಲವು ಗಾಸಿಪ್‌ಗಳು ಕೇಳಿ ಬಂದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ, ಹಣದ ಆಸೆಗೆ ನಿವೇದಿತಾ ಈ ರೀತಿ ನಿರ್ಧಾರ ತೆಗೆದುಕೊಂಡರು ಎಂದು ವದಂತಿಗಳು ಹಬ್ಬಿದವು. ಇದೀಗ ಸ್ವತಃ ಜೋಡಿಯೇ ಮುಂದೆ ಬಂದು ಈ ಎಲ್ಲ ವದಂತಿಗೆ ತೆರೆ ಎಳೆಯಲಿದೆ.

ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ!

ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ʻʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದು ಸಂದರ್ಶನದಲ್ಲಿಯೂ ಹೇಳಿದ್ದಾರೆ.

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼ ಎಂದಿದ್ದರು.

ಇದನ್ನೂ ಓದಿ: Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ!

ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದ ನಿವೇದಿತಾ ಗೌಡ

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದರು.

ವಿದೇಶಕ್ಕೆ ಹೋಗುವ ಸಾರ್ಧಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Shri Devi Mahathme: ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು (star suvrna) ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ (Shri Devi Mahathme) ಹಾಗು ಎಡೆಯೂರು ಶ್ರೀ ಸಿದ್ದಲಿಂಗೇಶ್ವರದಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿದೆ. ಇದೀಗ ನಿಮ್ಮ ಮನರಂಜನೆಯನ್ನು ದುಪ್ಪಟ್ಟುಗೊಳಿಸಲು ಜಗವನು ಕಾಯುವ ಕರುಣೆಯ ತಾಯಿ ‘ಪಾರ್ವತಿ’ಯ ಕಥೆಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ ಅದೇ “ಶ್ರೀ ದೇವೀ ಮಹಾತ್ಮೆ”.

ಪುರಾಣಗಳ ಪ್ರಕಾರ ಸತಿಯು ಅತ್ಯಂತ ಸುಂದರವಾಗಿರುತ್ತಾಳೆ. ತಪಸ್ವಿ ಶಿವನಿಗೆ ಮನಸೋಲುವ ಸತಿ, ಮುಂದೆ ಪಾರ್ವತಿಯಾಗಿ ಹೇಗೆ ಮರು ಜನ್ಮತಾಳುತ್ತಾಳೆ ? ಹಾಗು ಮಹಾಕಾಳಿಯ ರುದ್ರಾವತಾರವನ್ನು ಏಕೆ ಧರಿಸುತ್ತಾಳೆ ? ಎಂಬುದರ ಜೊತೆಗೆ ಜಗನ್ಮಾತೆಯ ಮಹಿಮೆಯನ್ನು, ಪವಾಡಗಳನ್ನು ಅರ್ಥಗರ್ಭಿತವಾಗಿ ಎಳೆ ಎಳೆಯಾಗಿ ಮನಮುಟ್ಟುವಂತೆ ಜನರಿಗೆ ತಿಳಿಸುವುದೇ ‘ಶ್ರೀ ದೇವೀ ಮಹಾತ್ಮೆ’ಯ ಮುಖ್ಯ ಉದ್ದೇಶ.

ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ. ಶಿವನ ಪಾತ್ರವನ್ನು ಅರ್ಜುನ್ ರಮೇಶ್, ಪಾರ್ವತಿಯ ಪಾತ್ರವನ್ನು ಜೀವಿತಾ ವಸಿಷ್ಠ ನಿರ್ವಹಿಸುತ್ತಿದ್ದಾರೆ. ಜೊತೆಗೆ ಈ ಪೌರಾಣಿಕ ಧಾರಾವಾಹಿಯು ಅತ್ಯುತ್ತಮ ತಾರಾಗಣವನ್ನು ಹೊಂದಿದ್ದು, ನಂದಿ ಮೂವೀಸ್ ನಿರ್ಮಾಣ ಸಂಸ್ಥೆಯು ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ” ನಿಮ್ಮ ಮನೆ ಮನದಂಗಳದಲ್ಲಿ ಇದೇ ಜುಲೈ 1 ರಿಂದ ಸೋಮ-ಶನಿವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

{ಬದಲಾದ ಸಮಯದಲ್ಲಿ ಬರ್ತಿದೆ ನಿಮ್ಮ ನೆಚ್ಚಿನ ಧಾರಾವಾಹಿ “ಗೌರಿ ಶಂಕರ” ಇದೇ ಸೋಮವಾರದಿಂದ ಸಂಜೆ 6.30 ತಪ್ಪದೇ ವೀಕ್ಷಿಸಿ}

Continue Reading

ಟಾಲಿವುಡ್

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Famous Serial Actress:  ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Famous Serial Actress kasthuri shankar half naked photos leaked
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಿಂದಾಗಿ ಹಲವು ನಟ ನಟಿಯರು (Famous Serial Actress) ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ. ಇದೀಗ ಅಂಥಹದ್ದೇ ಘಟನೆಗೆ ಖ್ಯಾತ ನಟಿ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ (kasthuri shankar) ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ʻಅನ್ನಮಯ್ಯʼ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ನಟಿಯ ಕೆಲವು ಅರೆನಗ್ನ ಫೋಟೊಗಳು ವೈರಲ್‌ ಆಗಿವೆ. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಕಸ್ತೂರಿ ಶಂಕರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ನಟನೆಯಿಂದ ಸ್ವಲ್ಪ ಕಾಲ ಗ್ಯಾಪ್ ತೆಗೆದುಕೊಂಡ ಕಸ್ತೂರಿ ಧಾರಾವಾಹಿಗಳು ಮತ್ತು ವೆಬ್ ಸರಣಿಗಳಲ್ಲಿ ನಟಿಸಲು ಶುರು ಮಾಡಿದರು. ಲೈಂಗಿಕ ಕಿರುಕುಳದ ಬಗ್ಗೆ ನಟಿ ಅದೆಷ್ಟೋ ಬಾರಿ ಹೇಳಿಕೊಂಡಿದ್ದು ಇದೆ. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೊಗಳಿಂದ ನಟಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವಾಗ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು. ಈ ಫೋಟೋಗಳು ಇದೀಗ ವೈರಲ್‌ ಆಗಿವೆ. ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ʻʻನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೊಗಳನ್ನು ಕದ್ದು ಪ್ರಕಟಿಸಿದೆ. ನಿಜವಾಗಿಯೂ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು. ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆʼʼಎಂದು ಹೇಳಿಕೊಂಡಿದ್ದಾರೆ.

Continue Reading

ಕಿರುತೆರೆ

Nisha Ravikrishnan:ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ʻಗಟ್ಟಿಮೇಳ’ ನಟಿ!

Nisha Ravikrishnan: ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ ‘ಗಟ್ಟಿಮೇಳ’ ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ ‘ಅಂಶು’ ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.

VISTARANEWS.COM


on

Nisha Ravikrishnan in new serial annayya
Koo
ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ 'ಗಟ್ಟಿಮೇಳ' ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ 'ಅಂಶು' ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.

‘ಗಟ್ಟಿಮೇಳ’ (Gattimela) ಸೀರಿಯಲ್ ನಾಯಕಿ ನಿಶಾ ರವಿಕೃಷ್ಣನ್ (Nisha Ravikrishnan) ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಟಿ ಈಗ ಕನ್ನಡದ ಹೊಸ ಧಾರಾವಾಹಿಯನ್ನು ಒಪ್ಪಿಕೊಂಡಿದ್ದಾರೆ.

ಕಾಂತಾರ’ ಖ್ಯಾತಿಯ ಪ್ರಮೋದ್ ಶೆಟ್ಟಿ ಮತ್ತು ಅವರ ಪತ್ನಿ ಸುಪ್ರೀತಾ ಇದೀಗ ಹೊಸ ಸೀರಿಯಲ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

‘ಅಣ್ಣಯ್ಯ’ (Annayya) ಎಂಬ ಸೀರಿಯಲ್‌ಗೆ ನಿಶಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Duniya Vijay: ಕೋಟಿ ಸಿನಿಮಾದ ‘ದುನಿಯಾ ವಿಜಯ್’ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಫಿದಾ

ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ 'ಗಟ್ಟಿಮೇಳ' ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ 'ಅಂಶು' ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.
ಅಣ್ಣಯ್ಯ ಧಾರಾವಾಹಿಯಲ್ಲಿ ಅವರ ಪಾತ್ರ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ. ಆದರೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಅಂತ್ಯ ಆಗುವ ಸಾಧ್ಯತೆ ಇದೆ. ನವೀನ್ ಕೃಷ್ಣ, ಕೃತಿಕಾ ರವೀಂದ್ರ, ಉಮೇಶ್, ಕಾರ್ತಿಕ್ ಸಾಮಗ್ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆರೂರು ಜಗದೀಶ್ ನಿರ್ದೇಶನ, ನಿರ್ಮಾಣದ ಧಾರಾವಾಹಿ ಇದಾಗಿದೆ.
Continue Reading

ಕಿರುತೆರೆ

Divya Uruduga: ದಿವ್ಯಾ ಉರುಡುಗ ಹಿಂದೆ ಬಿದ್ದ ಕಿಶನ್ ಬಿಳಗಲಿ!

Divya Uruduga: ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು. ಇದೀಗ ಧಾರಾವಾಹಿ ನಾಯಕಿ ರಚನಾ ಜತೆ ನಟನೆ ಮಾಡಿದ್ದಾರೆ.

VISTARANEWS.COM


on

Divya Uruduga kishan belgali In ninagagi serial
Koo

ನಟ ರಿತ್ವಿಕ್ ಮಠದ್ (Ritvvikk Mathad ) ಹಾಗೂ ನಟಿ ದಿವ್ಯಾ ಉರುಡುಗ (Actress Divya Uruduga) ಅಭಿನಯದ , ‘ನಿನಗಾಗಿ’ ಧಾರಾವಾಹಿ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಇದೀಗ ‘ಬಿಗ್ ಬಾಸ್ ಕನ್ನಡ 7’ರ (Bigg Boss Kannada 7) ಮೂಲಕ ಗಮನ ಸೆಳೆದ ಕಿಶನ್ ಬಿಳಗಲಿ (Kishen Bilagali ಈ ಸೀರಿಯಲ್‌ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ಧಾರಾವಾಹಿ ನಾಯಕಿ ರಚನಾ ಜತೆ ನಟನೆ ಮಾಡಿದ್ದಾರೆ. ಅವರದ್ದು ಒಂದು ಸಸ್ಪೆನ್ಸ್​​ ಕ್ಯಾರೆಕ್ಟರ್​ ಆಗಿದೆ.

ಸದಾ ಒಂದಲ್ಲಾ ಒಂದು ವಿಭಿನ್ನವಾಗಿ ರೀಲ್ಸ್ ಮಾಡುವ ಮೂಲಕ ಗಮನ ಸೆಳೆದಿರುವ ಕಿಶನ್ ಈಗ ಕಿರುತೆರೆ ಎಂಟ್ರಿ ಕೊಟ್ಟಿರುವುದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. 

ಇದನ್ನೂ ಓದಿ: Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

Continue Reading
Advertisement
IND vs ENG
ಕ್ರೀಡೆ4 mins ago

IND vs ENG: ಹೈವೋಲ್ಟೇಜ್ ಸೆಮಿ ಕಾದಾಟಕ್ಕೆ ಕ್ಷಣಗಣನೆ; ಸೇಡು ತೀರಿಸಲು ರೋಹಿತ್​ ಪಡೆ ಸಜ್ಜು

Parliament Sessions
ದೇಶ16 mins ago

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Bengaluru Metro
Latest17 mins ago

Bengaluru Metro: ಸರ್ಜಾಪುರ-ಹೆಬ್ಬಾಳದ 3ಎ ಮೆಟ್ರೋ ಮಾರ್ಗ ಯಾವಾಗ ಪೂರ್ಣ?

Nitin Gadkari
ಪ್ರಮುಖ ಸುದ್ದಿ21 mins ago

Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

IND vs ENG Semi Final
ಕ್ರೀಡೆ37 mins ago

IND vs ENG Semi Final: ಮೀಸಲು ದಿನ ಇರದ ಭಾರತ-ಇಂಗ್ಲೆಂಡ್​ ಸೆಮಿ ಪಂದ್ಯದ ಮಳೆ ನಿಯಮ ಹೇಗಿದೆ?

Droupadi Murmu
ದೇಶ49 mins ago

Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Fazalhaq Farooqi
ಕ್ರೀಡೆ50 mins ago

Fazalhaq Farooqi : ವಿಶ್ವ ಕಪ್​ 2024ರಲ್ಲಿ ಹೊಸ ದಾಖಲೆ ಬರೆದ ಆಪ್ಘನ್ ಬೌಲರ್​ ಫಜಲ್ಹಾಕ್​ ಫಾರೂಕಿ

Vande Bharath Train
Latest53 mins ago

Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

Actor Darshan
ಸಿನಿಮಾ59 mins ago

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

cm siddaramaiah price hikes
ಕರ್ನಾಟಕ2 hours ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌