Sonakshi Sinha ಎಂಗೇಜ್‌ಮೆಂಟ್ ಮಾಡಿಕೊಂಡ್ರಾ..? - Vistara News

ಬಾಲಿವುಡ್

Sonakshi Sinha ಎಂಗೇಜ್‌ಮೆಂಟ್ ಮಾಡಿಕೊಂಡ್ರಾ..?

ಸೋನಾಕ್ಷಿ ಸಿನ್ಹಾ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಹೊಸ ಫೋಟೋ ಅವರ ಎಂಗೇಜ್‌ಮೆಂಟ್‌ ಬಗ್ಗೆ ಕುತೂಹಲ ಮೂಡಿಸಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ಎಂಗೇಜ್‌ಮೆಂಟ್‌ ಮಾಡಿಕೊಂಡ್ರಾ ಎಂಬ ಕುತೂಹಲ ಮೂಡಿದೆ. ಇದಕ್ಕೆ ಕಾರಣವಾಗಿರುವುದು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಒಂದು ಫೋಟೊ.

ಬಾಲಿವುಡ್‌ನ ಜನಪ್ರಿಯ ನಟಿಯರಲ್ಲಿ ಸೋನಾಕ್ಷಿ ಸಿನ್ಹಾ ಕೂಡ ಒಬ್ಬರು. ʼದಬಂಗ್‌ʼ ʼರೌಡಿ ರಾಥೋರ್‌ʼ ಮುಂತಾದ ಸೂಪರ್‌ ಡೂಪರ್‌ ಸಿನಿಮಾಗಳಲ್ಲಿ ಅಭಿನಯಿಸಿರುವ ಸೋನಾಕ್ಷಿ ಸಿನ್ಹಾ ಇಷ್ಟು ದಿನ ಸಿನಮಾ ಬಗ್ಗೇನೆ ಸುದ್ದಿ ಕೋಡ್ತೀರೋ ಗ್ಯಾಪ್‌ನಲ್ಲಿ ವೈಯಕ್ತಿಕ ವಿಚಾರಕ್ಕೆ ಸುದ್ದಿಯಾಗಿದ್ದಾರೆ.

ಕೈಬೆರಳಿಗೆ ಧರಿಸಿಕೊಂಡ ರಿಂಗ್‌, ಜೊತೆಗೆ ಗಂಡಸಿನ ಒಂದು ಕೈ- ತೋರಿಸುವ ತನ್ನ ಪೋಸ್ಟ್‌ ಹಂಚಿಕೊಂಡಿರುವ ನಟಿ, ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಿದ್ದಾರೆ. ರಿಂಗ್‌ ನೋಡಿದ ಕೂಡಲೇ ಸೋನಾಕ್ಷಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಎನ್ನುವ ಅನುಮಾನ ಎಲ್ಲರಲ್ಲೂ ಮೂಡಿದ್ದು ಸಹಜವೇ.

ಇದನ್ನೂ ಓದಿ : ʼದೇವರ ಪುತ್ರಿʼ ಬಾಲಿವುಡ್‌ ಎಂಟ್ರಿ?: ಸಾರಾ ತೆಂಡೂಲ್ಕರ್ ಸಿನಿಮಾ ಚರ್ಚೆ

ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸಾಕಷ್ಟು ಪೋಸ್ಟ್‌ಗಳನ್ನು ಈಗಾಗಲೇ ಅವರು ಹಂಚಿಕೊಂಡಿದ್ದು, ಅವರ ಎಡಗೈಯಲ್ಲಿ ವಜ್ರದುಂಗುರ ಕಣ್ಣಿಗೆ ಕುಕ್ಕುವಂತಿದೆ. ಅಷ್ಟೇ ಅಲ್ಲದೇ ಪೋಟೋದಲ್ಲಿ ಒಬ್ಬರ ತೋಳನ್ನು ಹಿಡಿದಿರುವಂತೆ ಪೋಸ್‌ ನೀಡಿದ್ದಾರೆ.

ಪೋಟೋ ಜೊತೆ ʼʼಬಿಗ್‌ ಡೇ ಫಾರ್ ಮೀ..! ನನ್ನ ಕನಸು ನನಸಾಗುವ ಸಮಯ ಬಂದಿದೆ. ನನಗೆ ಕಾಯಲು ಆಗುತ್ತಿಲ್ಲ. ಇದು ತುಂಬಾ ಸುಲಭ (SO EZI) ಎಂದು ಭಾವಿಸಿರಲಿಲ್ಲʼʼ ಎಂದು ಹಾರ್ಟ್‌ ಇಮೋಜಿ ಜತೆ ಕೂತೂಹಲ ಬರುವಂತೆ ಪೋಸ್ಟ್‌ ಮಾಡಿದ್ದಾರೆ.

 ಈ ಹಿಂದೆ ಜಾಹೀರ್ ಇಖ್ಬಾಲ್ ಮತ್ತು ಸೋನಾಕ್ಷಿ ಸಿನ್ಹಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್‌ಗಳು ಕೇಳಿಬಂದಿದ್ದವು. ಈ ಗಾಸಿಪ್ ಸೋನಾಕ್ಷಿ ಸಿನ್ಹಾ ಕಿವಿಗೆ ಬಿದ್ದಾಗ, ಜಾಹೀರ್ ನನ್ನ ಬೆಸ್ಟ್ ಫ್ರೆಂಡ್ ಅಂತಲೂ ಹೇಳಿಕೊಂಡಿದ್ದರು. ಆದರೆ ಅವರು ಯಾರು ಎಂಬುದನ್ನು ಇದುವರೆಗೂ ರಿವೀಲ್ ಮಾಡಿಲ್ಲ. ಸೋನಾಕ್ಷಿಯ ಇನ್ನಷ್ಟು ಸ್ಪಷ್ಟ ಪೋಸ್ಟ್‌ಗಳಿಗಾಗಿ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ | Mother’s Day : ಅಮ್ಮನ ಅಕ್ಕರೆ ತೋರುವ ಎಂಟು ಸಿನಿಮಾಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Janhvi Kapoor ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ.

VISTARANEWS.COM


on

Janhvi Kapoor Wears Cricket-Themed Dress
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಜಾನ್ವಿ ಕಪೂರ್ ತನ್ನ ಇತ್ತೀಚಿನ ಫ್ಯಾಶನ್ ಸ್ಟೇಟ್‌ಮೆಂಟ್ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕ್ರಿಕೆಟ್ ಬಾಲ್‌ನಂತೆ ಕಾಣುವ ಉಡುಪನ್ನು ಧರಿಸಿದ್ದರು. ಇದೀಗ ಈ ಫೋಟೊ, ವಿಡಿಯೊಗಳು ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೊದಲ್ಲಿ, ಜಾಹ್ನವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಒಟ್ಟಾಗಿ ಇರುವುದು ಕಾಣಬಹುದು. ಇದ್ದಕ್ಕಿದ್ದಂತೆ ರಾಜ್‌ಕುಮಾರ್ ರಾವ್ ಅವರು ನಟಿಯನ್ನು ತಿರುಗಿಸಿ ಅವರ ಉಡುಗೆಗೆ ಜೋಡಿಸಲಾದ ಕೆಂಪು ಬಣ್ಣದ ಕ್ರಿಕೆಟ್ ಬಾಲ್‌ಗಳ ಸಾಲನ್ನು ಕ್ಯಾಮೆರಾಗೆ ತೋರಿಸಿದರು. ಜಾಹ್ನವಿ ಕೂಡ ನಗುತ್ತಿದ್ದರು. ಅನೇಕರು ಜಾನ್ವಿ ಕಪೂರ್ ಹೊಸ ಸ್ಟೈಲ್‌ಗೆ ಹೊಗಳಿದ್ದಾರೆ.

ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ಇದನ್ನೂ ಓದಿ: Janhvi Kapoor: ರಾಧಿಕಾ ಮರ್ಚಂಟ್‌ ʻಬ್ರೈಡಲ್‌ ಶವರ್‌ʼ ಪಾರ್ಟಿಯಲ್ಲಿ ನಟಿ ಜಾನ್ವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

Ananya Panday: ಅನನ್ಯಾ ಮತ್ತು ಆದಿತ್ಯ ಸಂಬಂಧದಲ್ಲಿದ್ದಾರೆ ಎಂಬ ವದಂತಿ 2022ರಲ್ಲಿ ಶುರುವಾಗಿತ್ತು. 2022 ರಲ್ಲಿ ಕೃತಿ ಸನೂನ್ ಅವರ ದೀಪಾವಳಿ ಪಾರ್ಟಿಯಲ್ಲಿ ಜೋಡಿ ಕಾಣಿಸಿಕೊಂಡಾಗ ವದಂತಿ ಸುದ್ದಿಗಳು ಮತ್ತಷ್ಟು ಹೆಚ್ಚಾಯ್ತು. ವೈರಲ್‌ ಆದ ಫೋಟೊದಲ್ಲಿ ಆದಿತ್ಯ ಮತ್ತು ಸಾರಾ ಚಿತ್ರನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ಮೆಟ್ರೋ ಇನ್ ಡಿನೋ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೊಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ.

VISTARANEWS.COM


on

Ananya Panday Aditya Roy Kapur parties with Sara Ali Khan
Koo

ಬೆಂಗಳೂರು: ಅನನ್ಯಾ ಪಾಂಡೆ (Ananya Panday) ಮತ್ತು ಆದಿತ್ಯ ರಾಯ್ ಕಪೂರ್ (Aditya Roy Kapur ) ನಡುವೆ ಡೇಟಿಂಗ್ ವದಂತಿಗಳು ಹೊಸದೇನಲ್ಲ. ಆದರೆ ಹೊಸ ವರದಿಗಳ ಪ್ರಕಾರ ಈ ಜೋಡಿ ಬ್ರೇಕಪ್‌ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಆದಿತ್ಯ ರಾಯ್ ಕಪೂರ್ ಅವರು ಸಾರಾ ಅಲಿ ಖಾನ್ ಅವರೊಂದಿಗೆ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡರು. ಈ ಪಾರ್ಟಿಯ ಹಲವು ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವರದಿಯಾಗಿದೆ.

ವೈರಲ್‌ ಆದ ಫೋಟೊದಲ್ಲಿ ಆದಿತ್ಯ ಮತ್ತು ಸಾರಾ ಚಿತ್ರನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ಮೆಟ್ರೋ ಇನ್ ಡಿನೋ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೊಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ.

ಅನನ್ಯಾ ಮತ್ತು ಆದಿತ್ಯ ಪ್ರೇಮ ಸಂಬಂಧದಲ್ಲಿದ್ದಾರೆ ಎಂಬ ವದಂತಿ 2022ರಲ್ಲಿ ಶುರುವಾಗಿತ್ತು. 2022ರಲ್ಲಿ ಕೃತಿ ಸನೂನ್ ಅವರ ದೀಪಾವಳಿ ಪಾರ್ಟಿಯಲ್ಲಿ ಜೋಡಿ ಕಾಣಿಸಿಕೊಂಡಾಗ ವದಂತಿ ಸುದ್ದಿಗಳು ಮತ್ತಷ್ಟು ಹೆಚ್ಚಾಯ್ತು. ಕರಣ್ ಜೋಹರ್ ಅವರು ತಮ್ಮ ಟಾಕ್ ಶೋ ಸಂದರ್ಭದಲ್ಲಿಯೂ ಅನನ್ಯಾ ಈ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ: Ananya Panday: ‘ಹಾವು’ ಜತೆಗಿದ್ದ ಫೋಟೊ ಡಿಲಿಟ್ ಮಾಡಿದ ನಟಿ ಅನನ್ಯಾ ಪಾಂಡೆ

ಸಾರಾ ಅಲಿ ಖಾನ್ ಮತ್ತು ಅನನ್ಯಾ ಪಾಂಡೆ (Ananya Panday) ‘ಕಾಫಿ ವಿತ್ ಕರಣ್’ ಸೀಸನ್‌ 8ರಲ್ಲಿ ಅತಿಥಿಗಳಾಗಿ ಆಗಮಿಸಿದ್ದರು. ಸಾರಾ ಅವರು ಶುಭಮನ್ ಗಿಲ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳನ್ನು ನಿರಾಕರಿಸಿದರೆ, ಅನನ್ಯಾ ಅವರು ಆದಿತ್ಯ ರಾಯ್ ಕಪೂರ್ ಜತೆಗಿನ ಸಂಬಂಧವನ್ನು ಬಹುತೇಕ ದೃಢಪಡಿಸಿದ್ದರು. ನಿರ್ಮಾಪಕ ಮತ್ತು ನಿರೂಪಕ ಕರಣ್ ಜೋಹರ್ ಅನನ್ಯಾ ಅವರನ್ನು ʻಆದಿತ್ಯ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದೀರ? ಎಂದು ಪ್ರಶ್ನೆ ಕೇಳಿದ್ದರು. ಇದರಿಂದ ಬಚಾವ್‌ ಆಗಲು ಅನನ್ಯಾ ಹಲವಾರು ಪ್ರಯತ್ನಗಳನ್ನು ಮಾಡಿದದ್ದರು. ಆದರೆ ಕೊನೆಗೂ ಆಗಿರಲಿಲ್ಲ. ಆದಿತ್ಯ ಜತೆ ಇರುವುದು ನಿಮ್ಮ ಸ್ನೇಹಾನಾ ಅಥವಾ ಸ್ನೇಹಕ್ಕಿಂತ ಮುಂದುವರಿದ ಸಂಬಂಧನಾ?ಎಂದು ಪ್ರಶ್ನೆ ಇಟ್ಟರು ಕರಣ್‌. “ಸ್ನೇಹಿತರಲ್ಲ, ನಾವು ಸ್ನೇಹಿತರು” ಎಂದು ಅನನ್ಯಾ ಹೇಳಿದರು, ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಆದರೆ ಕರಣ್ ವ್ಯಂಗ್ಯವಾಡಿದರು,”ಬೆಸ್ಟ್ ಫ್ರೆಂಡ್ಸ್, ನಾವು ನಿಜವಾಗಿಯೂ ಒಳ್ಳೆಯ ಸ್ನೇಹಿತರು” ಎಂದಿದ್ದರು ಅನನ್ಯಾ.

Continue Reading

ಕ್ರೀಡೆ

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Andre Russell: ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡ ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Andre Russell
Koo

ಮುಂಬಯಿ: ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​, ಕೆಕೆಆರ್(KKR)​ ತಂಡದ ಆಂಡ್ರೆ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ್ದಾರೆ. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಇಂದು(ಮೇ 9 ಗುರುವಾರ) ಬಿಡುಗಡೆಯಾಗಿದ್ದು, ಎಲ್ಲಡೆ ಸಂಚಲನ ಮೂಡಿಸಿದೆ.

ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡು ಅಭಿಮಾನಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ವಿಂಡೀಸ್​ ಆಟಗಾರರು ಕ್ರಿಕೆಟ್​ ಜತೆ ನಟನೆ, ಸಂಗೀತ, ಡ್ಯಾನ್ಸ್​ನಲ್ಲಿ ಅಪಾರ ಕ್ರೇಜ್​ ಹೊಂದಿರುತ್ತಾರೆ. ಈಗಾಗಲೇ ಯೂನಿವರ್ಸಲ್​ ಬಾಸ್ ಖ್ಯಾತಿಯ​ ಕ್ರಿಸ್ ಗೇಲ್ ಮತ್ತು ಡ್ವೇನ್ ಬ್ರಾವೋ ಹಲವು ಆಲ್ಬಮ್​ ಸಾಂಗ್​ ಮಾಡಿ ಖ್ಯಾತಿಗಳಿಸಿದ್ದಾರೆ. ಇದೀಗ ಈ ಸಾಲಿಗೆ ರಸೆಲ್​ ಕೂಡ ಸೇರಿದ್ದಾರೆ.


ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ಈ ಬಾರಿಯ ಐಪಿಎಲ್‌ನಲ್ಲಿ ರಸೆಲ್​ ಕೆಕೆಆರ್​ ಪರ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುವ ಮೂಲಕ ಗಮನಸೆಳೆಯುತ್ತಿದ್ದಾರೆ. 11 ಪಂದ್ಯಗಳಲ್ಲಿ 198 ರನ್ ಗಳಿಸಿರುವ ರಸೆಲ್, ಬೌಲಿಂಗ್‌ನಲ್ಲೂ ಮಿಂಚಿ 13 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸದ್ಯ ಕೆಕೆಆರ್​ 16 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಪ್ಲೇ ಆಫ್​ ಟಿಕೆಟ್​ ಅಧಿಕೃತಗೊಳ್ಳಲಿದೆ.

ಇದನ್ನೂ ಓದಿ PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ


ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ವಿರುದ್ಧ 10 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಪ್ರಗತಿ ಸಾಧಿಸಿ ಮೂರನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಈ ಹಿಂದೆ ಮೂರನೇ ಸ್ಥಾನಿಯಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಸದ್ಯ ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಬಹುತೇಕ ಪ್ಲೇ ಆಫ್​ ಪ್ರವೇಶಿಸುವುದು ಖಚಿತ. ಹೈದರಾಬಾದ್​ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು. ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಲಿವೆ. ಪ್ಲೇ ಆಫ್​ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

Continue Reading

ಬಾಲಿವುಡ್

Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

Deepika Padukone: ದೀಪಿಕಾ ಕಾರಿನತ್ತ ಸಾಗುತ್ತಿದ್ದಾಗ , ಅಭಿಮಾನಿಯೊಬ್ಬರು ಅವರನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಪ್ರಯತ್ನಿಸಿದರು. ದೀಪಿಕಾ ಲೆನ್ಸ್ ಗುರುತಿಸಿದಾಕ್ಷಣ ದೂರ ತಳ್ಳಿ ಮುಂದೆ ನಡೆದರು. ರಣವೀರ್‌ ಕೂಡ ನಟಿ ಜತೆ ಇದ್ದರು. ಇದೀಗ ದೀಪಿಕಾ ಅವರ ನಡವಳಿಕೆಗೆ ನೆಟ್ಟಿಗರು ಬೇಸರ ಹೊರಹಾಕಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ.

VISTARANEWS.COM


on

Deepika Padukone pushes away fan camera at airport
Koo

ಬೆಂಗಳೂರು: ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ (Ranveer Singh) ವೆಕೇಶನ್‌ ಬಳಿಕ ಮುಂಬೈಗೆ ಮರಳಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ದೀಪಿಕಾ ಅವರನ್ನು ನೋಡಿದ ಕೂಡಲೆ ಪಾಪರಾಜಿಗಳು ಫೋಟೊ ಕ್ಲಿಕ್ಕಿಸಲು ಶುರು ಮಾಡಿದರು. ಜತೆಗೆ ಗುಟ್ಟಾಗಿ ನಟಿಯ ಬೇಬಿ ಬಂಪ್‌ವನ್ನು ಕ್ಯಾಮೆರಾ ಮೂಲಕ ಸೆರೆ ಹಡಿಯಲು ಶುರು ಮಾಡಿದ್ದಾರೆ. ಆಗ ದೀಪಿಕಾ ಕ್ಯಾಮೆರಾ ಕಂಡೊಡನೆ ದೂರ ತಳ್ಳಿದ್ದಾರೆ. ನಟಿ ತಮ್ಮ ಬೇಬಿ ಬಂಪ್‌ವನ್ನು ಮರೆಮಾಚಲು ಲೂಸ್‌ ಆಗಿರುವ ಬಟ್ಟೆಯನ್ನೂ ಧರಿಸಿದ್ದರು.

ದೀಪಿಕಾ ಕಾರಿನತ್ತ ಸಾಗುತ್ತಿದ್ದಾಗ , ಅಭಿಮಾನಿಯೊಬ್ಬರು ಅವರನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಪ್ರಯತ್ನಿಸಿದರು. ದೀಪಿಕಾ ಲೆನ್ಸ್ ಗುರುತಿಸಿದಾಕ್ಷಣ ದೂರ ತಳ್ಳಿ ಮುಂದೆ ನಡೆದರು. ರಣವೀರ್‌ ಕೂಡ ನಟಿ ಜತೆ ಇದ್ದರು. ಇದೀಗ ದೀಪಿಕಾ ಅವರ ನಡವಳಿಕೆಗೆ ನೆಟ್ಟಿಗರು ಬೇಸರ ಹೊರಹಾಕಿದ್ದಾರೆ. ʻನಾಚಿಕೆಗೇಡಿನ ವರ್ತನೆʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು, ʻʻತಾವು ಪ್ರೆಗ್ನೆಂಟ್‌ ಎಂಬುದನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ. ಪಾಪರಾಜಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

ಇದನ್ನೂ ಓದಿ: Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌!

ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಸಂದರ್ಭದಲ್ಲೇ ತಮ್ಮ ಮದುವೆ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಡಿಲಿಟ್‌ ಮಾಡಿದ್ದರು. ಎಲ್ಲವೂ ಸರಿಯಿರುವಾಗಲೇ ರಣ್‌ವೀರ್ ಸಿಂಗ್ ಯಾಕೆ ಈ ನಿರ್ಧಾರ ತೆಗೆದುಕೊಂಡರು? ದಿಢೀರನೇ ಫೋಟೊಗಳನ್ನು ತೆಗೆದು ಹಾಕಿದ್ದು ಯಾಕೆ? ಈ ಎಲ್ಲಾ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿತ್ತು. ಕಳೆದ ವರ್ಷ ಕರಣ್ ಜೋಹರ್ ಶೋನಲ್ಲಿ ಮದುವೆ ವಿಡಿಯೋ ರಿಲೀಸ್ ಮಾಡಿದ್ದರು. ಇದರಿಂದ ರಣವೀರ್ ಸಿಂಗ್ ಹಾಗೂ ದೀಪಿಕಾ ಮಧ್ಯೆ ಏನಾದರೂ ಗಂಭೀರ ಜಗಳ ಆಯಿತೇ ಎನ್ನುವ ಅನುಮಾನ ಮೂಡಿತ್ತು.

Continue Reading
Advertisement
Maldives anti-India stance
ಪ್ರಮುಖ ಸುದ್ದಿ41 mins ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ1 hour ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ1 hour ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest1 hour ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ2 hours ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ2 hours ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ2 hours ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್2 hours ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ2 hours ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ7 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌