Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ - Vistara News

ಧಾರ್ಮಿಕ

Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ

ಮಾಡುವ ಕೆಲಸದಲ್ಲಿ ತೊಂದರೆ, ಸರಿಯಾದ ಉದ್ಯೋಗ ಸಿಗುತ್ತಿಲ್ಲ ಎಂದು ದುಃಖ ಪಡುವವರು ಅನೇಕರಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ವಾಸ್ತು ದೋಷ ಕೂಡ ಕಾರಣವಾಗಿರುತ್ತದೆ. ಕೆಲವು ಪರಿಹಾರಗಳನ್ನು (Vastu Tips) ಮಾಡುವುದರಿಂದ ಶೀಘ್ರದಲ್ಲೇ ಉದ್ಯೋಗ ಪಡೆಯಬಹುದು ಮತ್ತು ಮಾಡುವ ಕೆಲಸದಲ್ಲಿ ಪ್ರಗತಿ ಸಾಧಿಸಬಹುದು. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Vastu Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಡುವ ಕೆಲಸಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸ ಕೆಲವೊಮ್ಮೆ ದೊಡ್ಡ ಅನಾಹುತಕ್ಕೂ ಕಾರಣವಾಗಬಹುದು. ಕೆಲಸದಲ್ಲಿ (job) ಯಶಸ್ಸು ಸದಾ ದೊರೆಯಬೇಕು ಎನ್ನುವುದು ಎಲ್ಲರ ಆಸೆ. ಎಲ್ಲರ ಜೀವನದಲ್ಲೂ ವೃತ್ತಿ ಪ್ರಗತಿಗೆ (career progress) ಹಲವು ರೀತಿಯ ಸವಾಲುಗಳು ಎದುರಾಗುತ್ತವೆ. ಕೆಲವು ವಾಸ್ತು ಪರಿಹಾರಗಳನ್ನು (Vastu Tips) ಮಾಡುವುದರಿಂದ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಿಕೊಳ್ಳಬಹುದು.

ವಾಸ್ತು ಶಾಸ್ತ್ರದಲ್ಲಿ ಶಕ್ತಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅದೃಷ್ಟವನ್ನು ಪಡೆಯಲು ವಾಸ್ತುವಿನಲ್ಲಿ ಅನೇಕ ಪರಿಹಾರಗಳನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರವು ಮನೆಗಳಿಗೆ ಮಾತ್ರವಲ್ಲದೆ ವೃತ್ತಿಜೀವನಕ್ಕೂ ಮುಖ್ಯವಾಗಿದೆ. ವೃತ್ತಿಯಲ್ಲಿ ಯಶಸ್ಸನ್ನು ತಂದುಕೊಳ್ಳಲು ಹಲವು ವಾಸ್ತು ಪರಿಹಾರಗಳನ್ನು ಸೂಚಿಸಲಾಗಿದೆ.

ದಿಕ್ಕು ಮುಖ್ಯ

ಉತ್ತರ ದಿಕ್ಕನ್ನು ಕುಬೇರನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಕೆಲಸ ಮಾಡಲು ತೊಂದರೆ ಎದುರಾಗುತ್ತಿದ್ದರೆ ಮನೆಯ ಉತ್ತರ ಗೋಡೆಯ ಮೇಲೆ ಮುಖ್ಯ ಕನ್ನಡಿಯನ್ನು ಇರಿಸಿ. ಈ ಕನ್ನಡಿ ಎಷ್ಟು ದೊಡ್ಡದಾಗಿರಬೇಕು ಎಂದರೆ ನಿಮ್ಮ ಇಡೀ ದೇಹವು ಅದರಲ್ಲಿ ಗೋಚರಿಸಬೇಕು. ಈ ವಾಸ್ತು ಪರಿಹಾರವನ್ನು ಮಾಡುವುದರಿಂದ ನಿಮಗೆ ಶೀಘ್ರದಲ್ಲೇ ಕೆಲಸ ಸಿಗುತ್ತದೆ.

ಮನೆಯ ಮಧ್ಯಭಾಗ

ಮನೆಯ ಮಧ್ಯಭಾಗವು ಬ್ರಹ್ಮಸ್ಥಾನವಾಗಿದೆ. ಇದನ್ನು ಗುರು ಗ್ರಹದ ಸ್ಥಳವೆಂದೂ ಪರಿಗಣಿಸಲಾಗಿದೆ. ಗುರುವು ಬಲವಾಗಿದ್ದರೆ, ನಿಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಪ್ರಗತಿ ಹೊಂದುತ್ತೀರಿ. ಇದಕ್ಕಾಗಿ, ಮನೆಯ ಮಧ್ಯದಲ್ಲಿ ಕೆಲವು ಭಾರವಾದ ವಸ್ತುಗಳನ್ನು ಇರಿಸಿ. ಇದು ವೃತ್ತಿಜೀವನದಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ.


ರುದ್ರಾಕ್ಷಿ

ಉದ್ಯೋಗ ಪಡೆಯಲು ರುದ್ರಾಕ್ಷಿಯನ್ನು ಧರಿಸುವುದು ಉತ್ತಮ ಆಯ್ಕೆಯಾಗಿದೆ. ಉದ್ಯೋಗ ಪಡೆಯಲು ಏಕಮುಖ, ಹತ್ತು ಮುಖ ಅಥವಾ ಹನ್ನೊಂದು ಮುಖದ ರುದ್ರಾಕ್ಷವನ್ನು ಧರಿಸಿ. ಮಾಂಸ ಮತ್ತು ಮದ್ಯ ಸೇವಿಸುವವರು ರುದ್ರಾಕ್ಷವನ್ನು ಧರಿಸಬಾರದು ಎಂಬುದು ನೆನಪಿರಲಿ.

ಮಲಗುವ ಕೋಣೆ

ಮಲಗುವ ಕೋಣೆಯಲ್ಲಿ ಸಾಧ್ಯವಾದಷ್ಟು ಹಳದಿ ಬಣ್ಣವನ್ನು ಬಳಸಿ. ಹಳದಿ ಬಣ್ಣವು ಗುರು ಮತ್ತು ವಿಷ್ಣುವಿಗೆ ತುಂಬಾ ಪ್ರಿಯವಾಗಿದೆ. ಈ ಎರಡೂ ದೇವತೆಗಳ ಆಶೀರ್ವಾದವನ್ನು ಪಡೆಯುವುದು ಉದ್ಯೋಗದ ಹಾದಿಯನ್ನು ಸುಗಮಗೊಳಿಸುತ್ತದೆ.

ಇದನ್ನೂ ಓದಿ: Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

ಕೆಂಪು ಬಣ್ಣ

ವಾಸ್ತು ಪ್ರಕಾರ ಕೆಂಪು ಬಣ್ಣವು ಯಾವಾಗಲೂ ಶುಭ ಫಲಿತಾಂಶಗಳನ್ನು ನೀಡುತ್ತದೆ. ಸಂದರ್ಶನಕ್ಕೆ ಹೋದಾಗ ಅಥವಾ ಉದ್ಯೋಗಕ್ಕಾಗಿ ಪರೀಕ್ಷೆಗೆ ಹೋದಾಗ ನಿಮ್ಮೊಂದಿಗೆ ಕೆಂಪು ಕರವಸ್ತ್ರವನ್ನು ಇಟ್ಟುಕೊಳ್ಳಿ. ಆ ದಿನ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಲು ಪ್ರಯತ್ನಿಸಿ. ಇದು ಆ ಪರೀಕ್ಷೆ ಅಥವಾ ಸಂದರ್ಶನದಲ್ಲಿ ಯಶಸ್ಸಿನ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.


ಗಣೇಶನನ್ನು ಪೂಜಿಸಿ

ಉದ್ಯೋಗಕ್ಕಾಗಿ ಪರೀಕ್ಷೆ ಅಥವಾ ಸಂದರ್ಶನಕ್ಕಾಗಿ ಹೊರಗೆ ಹೋದಾಗ ಮನೆಯಿಂದ ಹೊರಡುವ ಮೊದಲು ಯಾವಾಗಲೂ ಗಣೇಶನನ್ನು ಪೂಜಿಸಿ. ಅಂದು ಗಣಪತಿಗೆ ವೀಳ್ಯದೆಲೆಯನ್ನು ಅರ್ಪಿಸಿ ಪ್ರಸಾದವಾಗಿ ಸ್ವೀಕರಿಸಿ. ವಾಸ್ತು ಶಾಸ್ತ್ರದಲ್ಲಿ ಇದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮೈಸೂರು

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Mysuru Dasara 2024: ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವವನ್ನು ಉದ್ಘಾಟಿಸಲಾಗಿದೆ. ಉದ್ಘಾಟನೆಯ ಸುಂದರ ಘಳಿಗೆಯ ಚಿತ್ರಣ ಇಲ್ಲಿದೆ

VISTARANEWS.COM


on

By

Mysuru Dasara 2024
Koo

ಮೈಸೂರು: ವಿಶ್ವವಿಖ್ಯಾತ 417ನೇ ಮೈಸೂರು ದಸರಾ (Mysore Dasara 2024) ಮಹೋತ್ಸವ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. ನಾಡಿನ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಲಾಗಿದೆ.

Mysuru Dasara 2024

ಗುರುವಾರ ಬೆಳಗ್ಗೆ 9:15 ರಿಂದ 9:40 ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರಿಂದ ದಸರಾ ಮಹೋತ್ಸವ ಉದ್ಘಾಟನೆಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಸೇರಿದಂತೆ ಹಲವು ಸಚಿವರು, ಶಾಸಕರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಚಾಲನೆ

ಇಂದು ಇಡೀ ದಿನ ಕಾರ್ಯಕ್ರಮಗಳು

-ಗುರುವಾರ ಬೆಳಗ್ಗೆ 9.15 ರಿಂದ 9.45ನಡುವೆ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆ
-ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿ ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ.
-ಬೆಳಗ್ಗೆ 11.30ಕ್ಕೆ ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಚಲನಚಿತ್ರೋತ್ಸವ ಉದ್ಘಾಟನೆ.
-ಮಧ್ಯಾಹ್ನ 12.30ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ.
-ಸಂಜೆ 4ಕ್ಕೆ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆ.
-ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣ.
-ಸಂಜೆ 4.30ಕ್ಕೆ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟನೆ.
-ಚಾಮುಂಡಿ ವಿಹಾರ ಕ್ರೀಡಾಂಗಣ.
-ರಾತ್ರಿ 6ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ.
-ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಅರಮನೆ ಆವರಣ.
-ರಾತ್ರಿ 7.30 ದಸರಾ ವಸ್ತು ಪ್ರದರ್ಶನ ಉದ್ಘಾಟನೆ.

Mysuru Dasara 2024
ದಸರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ
Mysuru Dasara 2024

ವಿಶ್ವವಿಖ್ಯಾತ ದಸರಾ ಮಹೋತ್ಸವ

Mysuru Dasara 2024

ವಿಶ್ವವಿಖ್ಯಾತ ದಸರಾ ಮಹೋತ್ಸವ

ವಿಶ್ವವಿಖ್ಯಾತ ದಸರಾ ಮಹೋತ್ಸವ

ವಿಶ್ವವಿಖ್ಯಾತ ದಸರಾ ಮಹೋತ್ಸವ

Continue Reading

ಬೆಂಗಳೂರು

Gali Anjaneya Temple : ಗಾಳಿ ಆಂಜನೇಯ ದೇಗುಲದಲ್ಲಿ ಹಣ ಲಪಟಾಯಿಸಲು ಹತ್ತಾರು ತಂತ್ರ; ಟ್ರಸ್ಟಿಗಳು, ಅರ್ಚಕರಿಂದಲೇ ದೇವರ ಹಣಕ್ಕೆ‌ ಕನ್ನ!

Gali Anjaneya Temple : ಗಾಳಿ ಆಂಜನೇಯ ದೇಗುಲದಲ್ಲಿ ಹಣ ಲಪಟಾಯಿಸಲು ಟ್ರಸ್ಟಿಗಳು, ಅರ್ಚಕರೇ ಹತ್ತಾರು ತಂತ್ರ ಮಾಡಿ ದೇವರ ಹಣಕ್ಕೆ‌ ಕನ್ನ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

VISTARANEWS.COM


on

By

Gali Anjaneya Temple
Koo

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ದೇಗುಲದಲ್ಲಿ ಮತ್ತೊಂದು ಅವ್ಯವಹಾರ ಬೆಳಕಿಗೆ ಬಂದಿದೆ. ಗಾಳಿ ಆಂಜನೇಯ ದೇಗುಲದಲ್ಲಿ (Gali Anjaneya Temple) ಹಣ ಲಪಟಾಯಿಸಲು ಹತ್ತಾರು ತಂತ್ರ ಮಾಡಿರುವ ಆರೋಪ ಕೇಳಿ ಬಂದಿದೆ. ದೇಗುಲದ ಟ್ರಸ್ಟಿಗಳು, ಅರ್ಚಕರಿಂದ ದೇಗುಲದ ಹಣಕ್ಕೆ‌ ಕನ್ನ ಹಾಕಲಾಗಿದೆ. ಈ ಹಿಂದೆ ಹುಂಡಿ ಎಣಿಕೆ ವೇಳೆ ಹಣ ಕಳ್ಳತನ ವಿಚಾರ ಬಯಲಾಗಿತ್ತು. ಈಗ ದೇವಸ್ಥಾನದ ಮತ್ತೊಂದು ಅನಾಚಾರ ಬೆಳಕಿಗೆ ಬಂದಿದೆ.

ಹುಂಡಿ‌ ಹಣ ಕದಿಯುವುದಲ್ಲದೇ ಟೆಕ್ನಾಲಜಿ ಬಳಸಿ ಭಕ್ತರ ಕಾಣಿಕೆಗಳಿಗೂ ಕನ್ನ ಹಾಕುತ್ತಿದ್ದಾರೆ. QR ಕೋಡ್ ಮೂಲಕ ದೇಗುಲಕ್ಕೆ ಸೇರಬೇಕಿದ್ದ ಹಣ ಪೂಜಾರಿ ಖಾತೆಗೆ ಸೇರುತ್ತಿದೆ. ದೇಗುಲದಲ್ಲಿ ಇಟ್ಟಿರೋ QR ಕೋಡ್ ಬ್ಯಾಂಕ್ ಖಾತೆ ಅರ್ಚಕ ಶ್ರೀನಿವಾಸ್ ವೈಯಕ್ತಿಕ ಖಾತೆಗೆ ಲಿಂಕ್ ಮಾಡಲಾಗಿದೆ. ಇದರಿಂದ ಸೇವೆಗಳ ಶುಲ್ಕ, ಕಾಣಿಕೆ ರೂಪದ ಹಣ ನೇರವಾಗಿ ಪೂಜಾರಿ ಖಾತೆಗೆ ಹೋಗುತ್ತಿದೆ. ದೇಗುಲದ ಬ್ಯಾಂಕ್ ಖಾತೆ ಬದಲಿಗೆ ಅರ್ಚಕ ಶ್ರೀನಿವಾಸ ರಾಮಾನುಜ ಭಟ್ಟಾಚಾರ್ಯ ಖಾತೆಗೆ ಹಣ ಸೇರುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ದೇಗುಲದ ಭಕ್ತರಾದ ಮೋಹನ್ ಪಿ.ವಿ ಈ ಬಗ್ಗೆ ಬ್ಯಾಟರಾಯನಪುರ ಠಾಣೆಗೆ ದೂರು‌ ನೀಡಿದ್ದಾರೆ. ಅಷ್ಟಲ್ಲದೇ ಟ್ರಸ್ಟಿಗಳು, ಪೂಜಾರಿಗಳಿಂದ ದೇಗುಲದ ಟ್ರಸ್ಟ್ ಆಸ್ತಿ ದುರುಪಯೋಗವಾಗುತ್ತಿದೆ. ದೇಗುಲದ ಚಿನ್ನಾಭರಣ, ಬೆಳ್ಳಿ ಆಭರಣಗಳು, ಹುಂಡಿ ಹಣಕೆ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಹೀಗಾಗಿ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದೂರು ನೀಡಿದ್ದಾರೆ.

ಒಟ್ಟು 8 ಮಂದಿ ವಿರುದ್ಧ ಮೋಹನ್ ಪಿ. ವಿ ದೂರು ನೀಡಿದ್ದಾರೆ. ದೂರು ಆಧರಿಸಿ ಟ್ರಸ್ಟಿಗಳಾದ ಡಿ.ಎಂ.ಹನುಮಂತಪ್ಪ, ಬಿ.ಪಿ.ನಾಗರಾಜ್ @ ಅಶೋಕ್, ಬಿ.ವಿ.ಶ್ರೀನಿವಾಸ ರಾಮಾನುಜ ಭಟ್ಟಾಚಾರ್ಯ, ಎ.ಎಚ್.ಗೋಪಿನಾಥ್, ಅರ್ಚಕರಾದ ಬಿ.ಕೆ.ರಾಮನುಜ ಭಟ್ಟಾಚಾರ್ಯ, ಸುರೇಶ್, ರಾಘವೇಂದ್ರ, ಮಲ್ಲಿಕಾರ್ಜುನ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದೂರಿನ ಸಂಬಂಧ ದೂರುದಾರ ಅಗತ್ಯ ಮಾಹಿತಿ ಒದಗಿಸಲು ಸಿದ್ದ ಎಂದಿದ್ದಾರೆ. 2 ತಿಂಗಳ ಹಿಂದೆ ಹಣ ಕಳ್ಳತ‌ನ‌ ಸಂಬಂಧ ಎಫ್‌ಐಆರ್‌ ದಾಖಲಾಗಿತ್ತು. ಈಗ ಹಣ ದುರುಪಯೋಗ ಸಂಬಂಧ ಮತ್ತೊಂದು ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Nandini ghee: ತಿರುಪತಿ ಲಡ್ಡು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ದೇವಸ್ಥಾನಗಳು ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ.

VISTARANEWS.COM


on

By

Use nandini ghee compulsorily in temple prasadam Order of the Department of Religious Endowments
Koo

ಬೆಂಗಳೂರು: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ ತುಪ್ಪ (Nandini ghee) ಬಳಸುವಂತೆ ಆದೇಶ ಹೊರಡಿಸಲಾಗಿದೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ‌ ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಲಾಗಿದೆ.

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Continue Reading

ಬೆಂಗಳೂರು

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Dasara 2024: ನೈರುತ್ಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ.

VISTARANEWS.COM


on

By

Temporary additional coaches to be attached to 34 trains for Dasara 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಸರಾ ಹಬ್ಬದ (Dasara 2024) ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ.

1)ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌
2) ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌ (17302)
3) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ (06233/06234)
4) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್‌ (17307)
5) ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್‌ (17308)
6) ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌ (16591)
7) ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ (16592)
8) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535)
9) ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16536)

ಈ ಎಲ್ಲ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ. ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌ ಮತ್ತು ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ (16228) ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಪ್ಯಾಸೆಂಜರ್‌ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಜೋಡಣೆ

ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ (16221), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌, ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274), ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582), ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213), ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ (16225), ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌ (16226), ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365), ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366), ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌ (16239/16240), ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268), ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269), ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270), ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್‌ (16529) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು5 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು8 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು8 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ9 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು9 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು11 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು12 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು13 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು13 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌