Actor Darshan: ತಿರುಪತಿ ತಿಮ್ಮಪ್ಪನ `ದರ್ಶನ' ಸಿಗಬಹುದು ಆದರೆ ʻಡಿ ಬಾಸ್‌ʼ ಭೇಟಿಗೆ ಅವಕಾಶ ಸಿಗುತ್ತಿಲ್ಲ ಎಂದ ನಟ! - Vistara News

ಸ್ಯಾಂಡಲ್ ವುಡ್

Actor Darshan: ತಿರುಪತಿ ತಿಮ್ಮಪ್ಪನ `ದರ್ಶನ’ ಸಿಗಬಹುದು ಆದರೆ ʻಡಿ ಬಾಸ್‌ʼ ಭೇಟಿಗೆ ಅವಕಾಶ ಸಿಗುತ್ತಿಲ್ಲ ಎಂದ ನಟ!

Actor Darshan: ಇದಕ್ಕೂ ಮುಂಚೆ ದರ್ಶನ್ ಭೇಟಿಗೆ ಅವಕಾಶ ಸಿಗದೇ ಸಾಧುಕೋಕಿಲ ವಾಪಸ್‌ ಆಗಿದ್ದರು. ವಾರಕ್ಕೆ ಎರಡು ಬಾರಿ ಮಾತ್ರ ಭೇಟಿಗೆ ಅವಕಾಶ ಇತ್ತು. ಒಂದು ಬಾರಿ ಭೇಟಿಗೆ ಐದು ಮಂದಿಗೆ ಅವಕಾಶ ಇರುವ ನಿಯಮವಿದೆ. ಈಗಾಗಲೇ ಒಂದು ಬಾರಿ ದರ್ಶನ್ ಭೇಟಿಗೆ ಕುಟುಂಬ ಹೋಗಿತ್ತು.

VISTARANEWS.COM


on

Actor Darshan meet fail what manoj said
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ದರ್ಶನ್ ಅವರನ್ನ ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ಸಾಧುಕೋಕಿಲ ಬಂದಿದ್ದರು. ಆದರೆ ಭೇಟಿಯಾಗದೇ ವಾಪಸ್‌ ಆದರು. ಇದೀಗ ದರ್ಶನ್ ಭೇಟಿಗೆ ಆಗಮಿಸಿದ್ದ ನಟ ಮನೋಜ್ ವಿವಾನ್ ಕೂಡ ಅವಕಾಶ ಸಿಗದೇ ವಾಪಸ್ ಆಗಿದ್ದಾರೆ.

ವಾರಕ್ಕೆ ಎರಡೇ ದಿನ ಭೇಟಿ ನೀಡುವ ಹಿನ್ನೆಲೆಯಲ್ಲಿ ಮನೋಜ್ ಅವರಿಗೆ ಸಿಬ್ಬಂದಿ ಅವಕಾಶ ನೀಡಿಲ್ಲ ಎನ್ನಲಾಗಿದೆ. ಇದೀಗ ನಟ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದು ಹೀಗೆ. ʻʻತಿರುಪತಿ ತಿಮ್ಮಪ್ಪನ ದರ್ಶನ ಸಿಗಬಹುದು. ಆದ್ರೆ ನಟ ದರ್ಶನ್ ಭೇಟಿಗೆ ಅವಕಾಶ ಸಿಗುತ್ತಿಲ್ಲ. ಇದೇ ತಿಂಗಳು 22ನೇ ತಾರೀಖು ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾ ಸೆಲೆಬ್ರಿಟಿ ಶೋ ಇತ್ತು. ಅಂದು ನಾನು ದರ್ಶನ್‌ ಫ್ಯಾನ್ಸ್‌ಗೆ ಸಿನಿಮಾ ನೋಡಿ ಅಂದಿದ್ದೆ. ಕನ್ನಡ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸಿ ಎಂದು ದರ್ಶನ್ ಸಾಕಷ್ಟು ಬಾರಿ ಹೇಳುತ್ತಿದ್ದರು. ಹಾಗಾಗಿ ನಟ ದರ್ಶನ್ ಫ್ಯಾನ್ಸ್‌ ಮತ್ತು ಕನ್ನಡಿಗರಿಗೆ ಸಿನಿಮಾ ನೋಡಿ ಎಂದು ಕರೆ ಕೊಟ್ಟಿದ್ದೆ. ಆದರೆ ಈ ಬಗ್ಗೆ ಪಾಸಿಟಿವ್‌ ಹಾಗೂ ನೆಗೆಟಿವ್‌ ಪ್ರತಿಕ್ರಿಯೆ ಎರಡೂ ಬಂದಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಟ್ರೈಲರ್ ಲಾಂಚ್ ನಟ ದರ್ಶನ್‌ರಿಂದ ಮಾಡಿಸಬೇಕಿತ್ತು. ಆದರೆ ದರ್ಶನ್ ರವರು ಕೊಲೆ ಕೇಸ್ ನಲ್ಲಿ ಸಿಲುಕಿದ್ದರಿಂದ ಸಾಧ್ಯವಾಗಲಿಲ್ಲ. ಇಂದು ಭೇಟಿ ಮಾಡಿ ಕನ್ನಡ ಸಿನಿಮಾಗಳನ್ನು ತಮ್ಮ ಫ್ಯಾನ್ಸ್‌ಗೆ ನೋಡುವಂತೆ ಸಂದೇಶ ಕೊಡಿ. ಹೊಸಬರ ಸಿನಿಮಾಗಳು ನೋಡಿ ಎಂದು ಮನವಿ ಮಾಡಲು ಬಂದಿದ್ದೆಆದ್ರೆ ಭೇಟಿ ಸಾಧ್ಯವಾಗಲಿಲ್ಲ. ಆದಷ್ಟು ಭೇಗ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿʼʼ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ ಬಳಿಕ ಡಿಕೆ ಶಿವಕುಮಾರ್‌ ಹೇಳಿದ್ದೇನು?

Actor Dhanush: ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆ ಹೋದ ನಟ ಧನುಷ್ಇದನ್ನೂ ಓದಿ:

ಇದಕ್ಕೂ ಮುಂಚೆ ದರ್ಶನ್ ಭೇಟಿಗೆ ಅವಕಾಶ ಸಿಗದೇ ಸಾಧುಕೋಕಿಲ ವಾಪಸ್‌ ಆಗಿದ್ದರು. ವಾರಕ್ಕೆ ಎರಡು ಬಾರಿ ಮಾತ್ರ ಭೇಟಿಗೆ ಅವಕಾಶ ಇತ್ತು. ಒಂದು ಬಾರಿ ಭೇಟಿಗೆ ಐದು ಮಂದಿಗೆ ಅವಕಾಶ ಇರುವ ನಿಯಮವಿದೆ. ಈಗಾಗಲೇ ಒಂದು ಬಾರಿ ದರ್ಶನ್ ಭೇಟಿಗೆ ಕುಟುಂಬ ಹೋಗಿತ್ತು. ಗುರುವಾರ ಮತ್ತೊಮ್ಮೆ ದರ್ಶನ್ ಫ್ಯಾಮಿಲಿ ಆಗಮಿಸುವ ಹಿನ್ನೆಲೆಯಲ್ಲಿ ಸಾಧುಕೋಕಿಲ ಅವರಿಗೆ ಅವಕಾಶ ಕಲ್ಪಿಸಿಕೊಟ್ರೆ ಮುಂದಿನ ದಿನಗಳಲ್ಲಿ ಫ್ಯಾಮಿಲಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿ ಗುರುವಾರ ಫ್ಯಾಮಿಲಿ ಜೊತೆಗೆ ಸಾಧುಕೋಕಿಲ ಅವರಿಗೆ ಬನ್ನಿ ಎಂದು ದರ್ಶನ್ ಜೈಲಾಧಿಕಾರಿಗಳ ಮೂಲಕ ಸಾಧುಕೋಕಿಲಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Umapathy Srinivas: ಬಡವರ ಸಾರಥಿ, ಭಗವಂತ ನೀನೆ ಕಣಯ್ಯಾ; ಉಮಾಪತಿ ಶ್ರೀನಿವಾಸ್ ಬರ್ತ್‌ಡೇ ಸಾಂಗ್‌ ಔಟ್‌!

Umapathy Srinivas: ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಪ್ತಾನ್‌” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

VISTARANEWS.COM


on

Umapathy Srinivas The Kaptan Song out
Koo

ಬೆಂಗಳೂರು:ʻ ‘ಹೆಬ್ಬುಲಿ’, ‘ಒಂದಲ್ಲಾ ಎರಡಲ್ಲಾ’, ‘ರಾಬರ್ಟ್’ ಹಾಗೂ ‘ಉಪಾಧ್ಯಕ್ಷ’ ಅಂತಹ ಸಿನಿಮಾವನ್ನು ನಿರ್ಮಾಣ ಮಾಡಿ ಬಾಕ್ಸಾಫೀಸ್‌ನಲ್ಲಿ (Umapathy Srinivas) ಲಾಭ ಕಂಡಿದ್ದಾರೆ. ಇತ್ತೀಚೆಗೆ ದರ್ಶನ್ ಜೈಲಿಗೆ ಹೋದ ಬಳಿಕ ಸಿಡಿದೆದ್ದು ರಾಜ್ಯಾದ್ಯಂತ ಸುದ್ದಿಯಲ್ಲಿ ಇದ್ದರು.ಕನ್ನಡ ಚಿತ್ರರಂಗದ ರೆಬೆಲ್ ನಿರ್ಮಾಪಕ ಅಂತಲೇ ಫೇಮಸ್ ಆಗಿರುವವರು ಉಮಾಪತಿ ಶ್ರೀನಿವಾಸ್ ಗೌಡ. ಈ ರೆಬೆಲ್ ನಿರ್ಮಾಪಕ ಉಮಾಪತಿ ಗೌಡ ಜುಲೈ 27ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಿರ್ಮಾಪಕ ಬರ್ತ್‌ಡೇಗೆ ಇನ್ನೂ ನಾಲ್ಕು ದಿನಗಳು ಇರುವಾಗಲೇ ಹಾಡೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈಗಾಗಲೇ ‘ದ ಕಪ್ತಾನ್‌’ ಅನ್ನುವ ಆಲ್ಬಂ ಸಾಂಗ್ ಅನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಪ್ತಾನ್‌” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

“ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ ಪ್ರೀತಿ ಹಾಗೂ ಗೌರವ. ನಮ್ಮ ಎಲ್ಲಾ ಕೆಲಸಗಳಿಗೂ ಅವರ ಪ್ರೋತ್ಸಾಹ ಇರುತ್ತದೆ. ಹಾಗಾಗಿ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಮುಂಚಿತವಾಗಿಯೇ ತಿಳಿಸುತ್ತಿರುವುದಾಗಿʼʼ ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದ್ದಾರೆ.

ಪದ್ದಿ ಮಲ್ನಾಡ್ ಬರೆದು, ಅನಿಲ್ ಸಿ ಜೆ ಹಾಡಿ, ಸಂಗೀತ ನೀಡಿರುವ ಈ ” ದ ಕಪ್ತಾನ್‌ ” ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಸದ್ಯ ಈ ಹಾಡಿನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ನಿರ್ಮಾಪಕರೊಬ್ಬರ ಹುಟ್ಟುಹಬ್ಬಕ್ಕೆ ಅಲ್ಬಂ ಸಾಂಗ್ ಮಾಡಿ ಉಡುಗೊರೆಯಾಗಿ ಕೊಟ್ಟಿರುವುದು ತೀರಾ ಅಪರೂಪ.ಸದ್ಯ ಹೊಸ ಸಿನಿಮಾದ ಘೋಷಣೆ ಮಾಡದೇ ಹೋದರೂ, ಹೊಸ ಕಥೆಗಳನ್ನು ಕೇಳುತ್ತಿರುವುದಾಗಿ ಈ ಹಿಂದೆ ಹೇಳಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ ಬಳಿಕ ಡಿಕೆ ಶಿವಕುಮಾರ್‌ ಹೇಳಿದ್ದೇನು?

Actor Darshan: ರೇಣುಕಾ ಸ್ವಾಮಿ ಕೊಲೆ ವಿಚಾರವಾಗಿ ಚರ್ಚಿಸಲೆಂದೇ ವಿಜಯಲಕ್ಷ್ಮಿ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ ಎನ್ನಲಾಗಿತ್ತು. ಆದರೆ ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು ಬಂದಿದ್ದರು ಎಂದಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದು ಹೀಗೆ.

VISTARANEWS.COM


on

Actor Darshan wife Vijayalakshmi Met DCM DK Shivakumar
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ಜೈಲು ಸೇರಿದ್ದಾರೆ. ಇಂದು (ಜುಲೈ 24) ವಿಜಯಲಕ್ಷ್ಮಿ ದರ್ಶನ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಜೊತೆಗೆ ದರ್ಶನ್ ಸಹೋದರ ದಿನಕರ್ ತೂಗುದೀಪ ಸಹ ಇದ್ದರು. ರೇಣುಕಾ ಸ್ವಾಮಿ ಕೊಲೆ ವಿಚಾರವಾಗಿ ಚರ್ಚಿಸಲೆಂದೇ ವಿಜಯಲಕ್ಷ್ಮಿ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ ಎನ್ನಲಾಗಿತ್ತು. ಆದರೆ ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು ಬಂದಿದ್ದರು ಎಂದಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದು ಹೀಗೆ.

ಡಿಸಿಎಂ ಶಿವಕುಮಾರ್ ಮಾತನಾಡಿ ʻʻನೆನ್ನೆ ಭೇಟಿಗೆ ವಿಜಯಲಕ್ಷ್ಮಿ ಬಂದಿದ್ರು , ಅಲ್ಲಿ ಭೇಟಿಗೆ ನಾನು ಒಪ್ಪಲಿಲ್ಲ.ಬೆಳಗ್ಗೆ ಮನೆಯಲ್ಲಿ ಭೇಟಿಯಾಗುವಂತೆ ಹೇಳಿದ್ದೆ. ಹಿಂದೆ ಅವರ ಮಗುಗೆ ನನ್ನ ಸ್ಕೂಲ್‌ಗೆ ಸೀಟ್ ಕೊಟ್ಟಿದ್ದೆ. ಅವರ ಮಗ ವಿನೀಶ್‌ ನಮ್ಮ ಶಾಲೆಯಲ್ಲಿ ಓದುತ್ತಿದ್ದ, ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಫ್ರಿನ್ಸಿಫಲ್ ಗೆ ಹೇಳುತ್ತೇನೆ ಎಂದು ಭರವಸೆ ಕೊಟ್ಟಿದ್ದೀನಿ, ಕೇಸ್ ವಿಚಾರವಾಗಿ ಮಾತನಾಡಲು ಅವರು ಬಂದಿರಲಿಲ್ಲ’ ಎಂದಿದ್ದಾರೆ.

ʻʻಈ ಕೇಸ್‌ಗೆ ನಾವು ಇಂಟರ್‌ಫೀಯರ್‌ ಆಗಲು ಆಗಲ್ಲ. ಸಮಸ್ಯೆ, ತೊಂದರೆ ಆಗಿದ್ದರೆ ಕಾನೂನು ಇದೆ. ನಿನ್ನೆ ನಮ್ಮ ಕ್ಷೇತ್ರದ ಹುಡುಗರು ಗಲಾಟೆ ಮಾಡಿ ಕೂಗಿದ್ದರು. ಯಾವ ಬಾಸ್ ಗೊತ್ತಿಲ್ಲ, ಬಾಸ್ ಬಾಸ್ ಅಂತ ಕೂಗುತ್ತಿದ್ದರು. ಮಗುಗೆ ಸಹಾಯ ಮಾಡುತ್ತೇನೆ. ಮಾಧ್ಯಮದಲ್ಲಿ ‌ಏನು ಬರ್ತಿದೆ ಎಂದು ನೋಡಲು ನನಗೆ ಸಮಯವಿ ಲ್ಲ.ಒಂದೊಂದು ಟಿವಿಯಲ್ಲಿ ಒಂದೊಂದು ಬರ್ತದೆ. ನಾನು ಗೃಹ ಸಚಿವ‌ ಅಲ್ಲ. ಪೊಲೀಸ್‌ ತನಿಖೆಯಲ್ಲಿ ನಾವು ಇಂಟರ್ ಫಿಯರ್ ಆಗಲು ಸಾಧ್ಯವಿಲ್ಲ. ಮಗು ಶಿಕ್ಷಣದ ಬಗ್ಗೆ ಅವರಿಗೆ ಕನ್ಸರ್ನ್‌ ಇದೆ , ಮಕ್ಕಳ ವಿಚಾರ ದೊಡ್ಡದು. ಹೆಣ್ಣು ಮಗಳು ಏನಾದರೂ ಅನ್ಯಾಯ ಆಗಿದ್ರೆ ಅವರಿಗೆ ಸಹಾಯ ಮಾಡಿರುತ್ತಿದ್ದೆ. ಆದರೆ ಈಗ ಕಾನೂನು ಕ್ರಮ ನಡೆಯುತ್ತಿದೆ. ಇಂಥಹಾ ಸಮಯದಲ್ಲಿ ಮಧ್ಯೆ ಪ್ರವೇಶ ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟು ಅಡಿ ಏನಾದರೂ ಮಾಡೋಣ ಅಂತ ನಿನ್ನೆ ಹೇಳಿದ್ದೆ, ಹುಡುಗರು ನಿನ್ನೆ ಒತ್ತಾಯ ಮಾಡಿದ್ದರು. ನಾನು ಈ ವಿಚಾರದಲ್ಲಿ ಮಧ್ಯ ಬರೋದಿಲ್ಲ, ಸ್ಕೂಲ್ ವಿಚಾರದಲ್ಲಿ ಅಷ್ಟೇ ನಾನು ಮಾತನಾಡುತ್ತೇವೆ, ಸಹಾಯ ಮಾಡುತ್ತೇನೆʼʼಎಂದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ಇನ್ನು ನಿರ್ದೇಶಕ ಪ್ರೇಮ್‌ ಕೂಡ ಇದೇ ಹೇಳಿಕೆ ಕೊಟ್ಟಿದ್ದಾರೆ. ʻʻಈ ಬಗ್ಗ ಜೋಗಿ ಪ್ರೇಮ್‌ ಮಾತನಾಡಿ ʻʻನಟ ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ನಾನು ದರ್ಶನ್ ವಿಚಾರ ಮಾತನಾಡೋಕೆ ಬಂದಿರಲಿಲ್ಲ ನಾನು ಆಗಾಗ ಡಿಸಿಎಂನ ಭೇಟಿ ಮಾಡೊಕೆ ಬರ್ತಾ ಇರ್ತೀನಿ. ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಅವರ ಪತ್ನಿ ಮತ್ತು ದರ್ಶನ್‌ ಸಹೋದರ ಭೇಟಿ ಮಾಡೋಕೆ ಬಂದಿದ್ದಾರೆ. ದರ್ಶನ್ ಮಗ ವಿನೀಶ್ ಸ್ಕೂಲ್ ವಿಚಾರ ಮಾತಾಡೋಕೆ ಬಂದಿದ್ದರು.ನನ್ನ ಮಗ ಅವರ ಮಗ ಇಬ್ಬರು ಒಂದೇ ಕಡೆ ಓದುತ್ತ ಇದ್ದರು. ವಿನೀಶ್ ಈಗ ಬೇರೆ ಸ್ಕೂಲ್ ಶಿಷ್ಟ್ ಆಗಿದ್ದಾನೆ. ಹಾಗಾಗಿ ಭೇಟಿ ಮಾಡಿ ಮಾತು ಕತೆ ನಡೆಸಿದ್ದೇವೆ. ದರ್ಶನ್ ನನ್ನ ಸ್ನೇಹಿತ. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ಈ ಭೇಟಿಗೂ ಇದಕ್ಕೂ ಸಂಬಂಧ ಇಲ್ಲʼʼಎಂದಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಡಿಕೆಶಿ ಭೇಟಿ ಮಾಡಿದ ದರ್ಶನ್‌ ಪತ್ನಿ:ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ ಎಂದ ʻಜೋಗಿʼ ಪ್ರೇಮ್‌!

Actor Darshan: ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಇದೇ 25 ಕ್ಕೆ ಇ ಬಗ್ಗೆ ತೀರ್ಪು ಬರಲಿದೆ. ಈ ನಡುವೆ ಡಿಕೆಶಿ ಅವರನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ.

VISTARANEWS.COM


on

Actor Darshan wife met by DK shivakumar
Koo

ಬೆಂಗಳೂರು: ಜು.23ರಂದು ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಕರಗ ಮಹೋತ್ಸವದ ಕಾರ್ಯಕ್ರಮದಲ್ಲೂ ನಟ ದರ್ಶನ್ ಹೆಸರು ಪ್ರಸ್ತಾಪವಾಗಿದೆ. ಸಭಾ ಕಾರ್ಯಕ್ರಮದಲ್ಲಿ ಡಿಕೆಶಿ ಮಾತನಾಡಲು ಆಗಮಿಸ್ತಿದ್ದಂತೆ ಜನರು ಡಿ ಬಾಸ್ ಅಂತ (Actor Darshan) ಕೂಗಿದ್ದಾರೆ. ದರ್ಶನ್ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ದರ್ಶನ್ ಪತ್ನಿ ವಿಜಯಲಕ್ಷ್ಮೀ ನನ್ನ ಭೇಟಿಗೆ ಸಮಯ ಕೇಳಿದ್ದಾರೆ. ಅವರನ್ನು ಭೇಟಿಯಾಗಿ ಮಾತನಾಡ್ತೀನಿ. ಏನಾದರೂ ತಪ್ಪಾಗಿದ್ರೆ ಸರಿಪಡಿಸಲು ಪ್ರಯತ್ನ ಮಾಡ್ತೀನಿ. ನಾವೆಲ್ಲರೂ ದೇಶದ ಕಾನೂನಿಗೆ ಬೆಲೆ ಕೊಡಲೇಬೇಕು. ಯಾರಿಗೆ ಅನ್ಯಾಯ ಆಗಿದ್ದರೂ ನಾವೆಲ್ಲರೂ ಸೇರಿ ಸರಿಪಡಿಸೋಣ ಎಂದು ಹೇಳಿದ್ದರು. ಇದೀಗ ಡಿಸಿಎಂಸಿಎಂ ಭೇಟಿ ಮಾಡಿದ್ದಾರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ.

ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಇದೇ 25 ಕ್ಕೆ ಬಗ್ಗೆ ತೀರ್ಪು ಬರಲಿದೆ. ಈ ನಡುವೆ ಡಿಕೆಶಿ ಅವರನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ. ಇದೀಗ ಈ ನಡೆ ತೀವ್ರ ಕುತೂಹಲ ಮೂಡಿಸಿದೆ. ಡಿಕೆಶಿ ಜತೆ ಮಾತನಾಡಿ ಮನೆ ಊಟಕ್ಕೆ ಅನುವು ಕೋಡುವಂತೆ ಮನವಿ ಮಾಡಿರಬಹುದು ಎನ್ನಲಾಗಿದೆ. ದರ್ಶನ್‌ ಪತ್ನಿ ಜತೆ ಜೋಗಿ ಪ್ರೇಮ್‌ ಕೂಡ ಇದ್ದರು.

ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ

ಈ ಬಗ್ಗ ಜೋಗಿ ಪ್ರೇಮ್‌ ಮಾತನಾಡಿ ʻʻನಟ ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ನಾನು ದರ್ಶನ್ ವಿಚಾರ ಮಾತನಾಡೋಕೆ ಬಂದಿರಲಿಲ್ಲ ನಾನು ಆಗಾಗ ಡಿಸಿಎಂನ ಭೇಟಿ ಮಾಡೊಕೆ ಬರ್ತಾ ಇರ್ತೀನಿ. ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಅವರ ಪತ್ನಿ ಮತ್ತು ದರ್ಶನ್‌ ಸಹೋದರ ಭೇಟಿ ಮಾಡೋಕೆ ಬಂದಿದ್ದಾರೆ. ದರ್ಶನ್ ಮಗ ವಿನೀಶ್ ಸ್ಕೂಲ್ ವಿಚಾರ ಮಾತಾಡೋಕೆ ಬಂದಿದ್ದರು.ನನ್ನ ಮಗ ಅವರ ಮಗ ಇಬ್ಬರು ಒಂದೇ ಕಡೆ ಓದುತ್ತ ಇದ್ದರು. ವಿನೀಶ್ ಈಗ ಬೇರೆ ಸ್ಕೂಲ್ ಶಿಷ್ಟ್ ಆಗಿದ್ದಾನೆ. ಹಾಗಾಗಿ ಭೇಟಿ ಮಾಡಿ ಮಾತು ಕತೆ ನಡೆಸಿದ್ದೇವೆ. ದರ್ಶನ್ ನನ್ನ ಸ್ನೇಹಿತ. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ಈ ಭೇಟಿಗೂ ಇದಕ್ಕೂ ಸಂಬಂಧ ಇಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ಜೈಲಿಗೆ ಆಗಮಿಸಿದ ಸಾಧುಕೋಕಿಲ ಭೇಟಿ ನಿರಾಕರಿಸಿದ ದರ್ಶನ್!

ಮನೆ ಊಟ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನಗರದ 24ನೇ ಎಸಿಎಂಎಂ ಕೋರ್ಟ್, ಆದೇಶವನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ಇದರಿಂದ ಇನ್ನೂ ಮೂರು ದಿನಗಳ ಕಾಲ ನಟ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ.ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

Continue Reading

ಸ್ಯಾಂಡಲ್ ವುಡ್

Dolly Dhananjay: ಡಾಲಿ ಧನಂಜಯ್‌ ಅಜ್ಜಿ ಮಲ್ಲಮ್ಮ ಇನ್ನಿಲ್ಲ; ʻವೀಕೆಂಡ್‌ ವಿತ್‌ ರಮೇಶ್‌ʼ ವೇದಿಕೆಯಲ್ಲಿ ಮೊಮ್ಮಗನ ಬಗ್ಗೆ ಹೇಳಿದ್ದೇನು?

Dolly Dhananjay: ಮಲ್ಲಮ್ಮ ಅವರ ಎರಡನೇ ಮಗನಾಗಿದ್ದ ಅಡವಿಸ್ವಾಮಿ ಅವರ ಮಗನೇ ಧನಂಜಯ.
ಮಲ್ಲಮ್ಮ ಅವರಿಗೆ 5 ಮಕ್ಕಳಿದ್ದರು. ಪ್ರತಿ ಬಾರಿ ಚುನಾವಣಾ ಸಂದರ್ಭದಲ್ಲಿ ಡಾಲಿ ಧನಂಜಯ ಜತೆ ತೆರಳಿ ಮತದಾನ ಮಾಡುತ್ತಿದ್ದರು.

VISTARANEWS.COM


on

Dolly Dhananjay grandmother Mallamma is no more
Koo

ನಟ ಡಾಲಿ ಧನಂಜಯ (Dolly Dhananjay) ಅವರ ಮುದ್ದಿನ ಅಜ್ಜಿ ಮಲ್ಲಮ್ಮ (95) ನಿಧನರಾಗಿದ್ದಾರೆ.
ಲಿಂಗದೇವರಾಜೇಗೌಡ ಪತ್ನಿಯಾಗಿದ್ದ ಮಲ್ಲಮ್ಮ, ಹಾಸನದ ಅರಸೀಕೆರೆಯ ಕಾಳೇನಹಳ್ಳಿಯಲ್ಲಿ ಕೊನೆಯುಸಿರೆಳೆದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಮಲ್ಲಮ್ಮ ಅವರ ಎರಡನೇ ಮಗನಾಗಿದ್ದ ಅಡವಿಸ್ವಾಮಿ ಅವರ ಮಗನೇ ಧನಂಜಯ.
ಮಲ್ಲಮ್ಮ ಅವರಿಗೆ 5 ಮಕ್ಕಳಿದ್ದರು. ಪ್ರತಿ ಬಾರಿ ಚುನಾವಣಾ ಸಂದರ್ಭದಲ್ಲಿ ಡಾಲಿ ಧನಂಜಯ ಜತೆ ತೆರಳಿ ಮತದಾನ ಮಾಡುತ್ತಿದ್ದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

‘ವೀಕೆಂಡ್ ವಿತ್ ರಮೇಶ್ ಸೀಸನ್​ 5’ರಲ್ಲಿ ಡಾಲಿ (Daali) ಅಜ್ಜಿ ಮಲ್ಲಮ್ಮ ಕೂಡ ವೇದಿಕೆ ಏರಿದ್ದರು. ಅವರು ಧನಂಜಯ್ ಮದುವೆ ಬಗ್ಗೆ ಮಾತನಾಡಿದ್ದರು.

‘ಧನಂಜಯ್​ಗೆ ಮದುವೆ ಮಾಡಬೇಕು. ನಾನು ಇದ್ದಾಗಲೇ ವಿವಾಹ ಮಾಡಬೇಕು ಎಂದು ಹೇಳಿದ್ರೆ, ‘ಆಗೋಣ ತಗೋಳಜ್ಜಿ’ ಎಂದು ಹೇಳುತ್ತಾನೆ. ಎಲ್ಲರ ಮದುವೆಯನ್ನೂ ಮಾಡಿದ್ದೇನೆ. ನಾವು ಹುಡುಕಿದ ಹುಡುಗಿಯನ್ನು ಅವನು ಒಪ್ಪಿಕೊಳ್ಳಬೇಕಲ್ಲ. ಅವನು ಒಪ್ಪಿಕೊಂಡು ಬಂದ್ರೆ ನಾನೇ ಮದುವೆ ಮಾಡ್ತೀನಿ’ ಎಂದಿದ್ದರು ಅಜ್ಜಿ ಮಲ್ಲಮ್ಮ. . ‘ನನ್ನ ಅಜ್ಜಿಗೆ 95 ವರ್ಷ. ಇನ್ನೂ ಐದು ವರ್ಷ ಅವರು ಇರ್ತಾರೆ. ಹಾಗಾಗಿ, ಆರಮಾಗಿ ಆಗ್ತೀನಿ’ ಎಂದಿದ್ದರು ಡಾಲಿ. ಅಷ್ಟೇ ಅಲ್ಲದೇ ಧನಂಜಯ್ ಅವರು ಚಿತ್ರರಂಗಕ್ಕೆ ಕಾಲಿಡುತ್ತೇನೆ ಎಂದಾಗ ಅಜ್ಜಿಗೆ ಅಚ್ಚರಿ ಆಗಿತ್ತು. ಅವರು ರಾಜ್​ಕುಮಾರ್ ಸಮಾಧಿ ಬಳಿ ಬಂದು ‘ನೀವು ಬೆಳದಾಂಗೆ ನನ್ನ ಮೊಮ್ಮಕ್ಕಳು ಬೆಳೀಬೇಕು. ಅಷ್ಟು ಮಾಡಿ’ ಎಂದು ಕೋರಿದ್ದರು.

Continue Reading
Advertisement
King Chopper
ದೇಶ22 mins ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ23 mins ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು35 mins ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ37 mins ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು38 mins ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Asteria Aerospace has introduced a SkyDeck platform that helps in various fields including agriculture
ದೇಶ42 mins ago

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

Health Tips Kannada
ಆರೋಗ್ಯ1 hour ago

Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

Dog attack
ದೇಶ2 hours ago

Dog Attack: ವಕೀಲನ ಮೇಲೆ ಶ್ವಾನ ದಾಳಿ; ಖಾಸಗಿ ಅಂಗಕ್ಕೆ ಕಚ್ಚಿದ ಪಿಟ್‌ ಬುಲ್‌

Paris Olympics
ಕ್ರೀಡೆ2 hours ago

Paris Olympics: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

Supreme Court
ದೇಶ2 hours ago

Supreme Court: ರೈತರು, ಸರ್ಕಾರದ ಮಧ್ಯೆ ‘ತಟಸ್ಥ ಅಂಪೈರ್’‌ ಬೇಕು; ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌