Naga Chaitanya -Sobhita Dhulipala:  ಸಮಂತಾ ಮಾಜಿ ಪತಿ  ನಾಗ ಚೈತನ್ಯ ಜತೆ ಇಂದೇ ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ? - Vistara News

South Cinema

Naga Chaitanya -Sobhita Dhulipala:  ಸಮಂತಾ ಮಾಜಿ ಪತಿ  ನಾಗ ಚೈತನ್ಯ ಜತೆ ಇಂದೇ ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ?

Naga Chaitanya -Sobhita Dhulipala:   ಕೆಲವು ವರ್ಷಗಳ ಹಿಂದೆ ಸಮಂತಾ ರುತ್ ಪ್ರಭು ಅವರಿಗೆ ವಿಚ್ಛೇದನ ನೀಡಿದ ನಾಗ ಚೈತನ್ಯ, ಶೋಭಿತಾ ಧೂಳಿಪಾಲ ಅವರೊಂದಿಗಿನ ಡೇಟಿಂಗ್‌ ಮಾಡುತ್ತಿರುವ ಸುದ್ದಿ ಸಖತ್‌ ವೈರಲ್‌ ಆಗಿತ್ತು. ಅವರಿಬ್ಬರೂ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ದೃಢೀಕರಿಸದಿದ್ದರೂ, ಜೋಡಿಯು ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿತ್ತು.

VISTARANEWS.COM


on

Naga Chaitanya -Sobhita Dhulipala Are Getting ENGAGED Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ (Naga Chaitanya -Sobhita Dhulipala) ಹರಿದಾಡುತ್ತಿತ್ತು. ಪೂರಕ ಎಂಬಂತೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಇದೀಗ ವರದಿಗಳ ಪ್ರಕಾರ ಜೋಡಿ ಇಂದೇ ನಿಶ್ಚಿತಾರ್ಥ ಮಾಡಿಕೊಳ್ಳಲಿದೆ ಎನ್ನಲಾಗಿದೆ.

ಕೆಲವು ವರ್ಷಗಳ ಹಿಂದೆ ಸಮಂತಾ ರುತ್ ಪ್ರಭು ಅವರಿಗೆ ವಿಚ್ಛೇದನ ನೀಡಿದ ನಾಗ ಚೈತನ್ಯ, ಶೋಭಿತಾ ಧೂಳಿಪಾಲ ಅವರೊಂದಿಗಿನ ಡೇಟಿಂಗ್‌ ಮಾಡುತ್ತಿರುವ ಸುದ್ದಿ ಸಖತ್‌ ವೈರಲ್‌ ಆಗಿತ್ತು. ಅವರಿಬ್ಬರೂ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ದೃಢೀಕರಿಸದಿದ್ದರೂ, ಜೋಡಿಯು ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿತ್ತು.

2021ರ ಅಕ್ಟೋಬರ್ ತಿಂಗಳಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗುವ ಬಗ್ಗೆ ಘೋಷಣೆ ಮಾಡಿದರು. ಇದಕ್ಕೆ ಕಾರಣ ಏನು ಎಂಬುದನ್ನು ಯಾರೂ ರಿವೀಲ್ ಮಾಡಿಲ್ಲ. ಆ ಬಳಿಕ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಆರಂಭಿಸಿದರು. 

ಇದೀಗ ಈ ಜೋಡಿ ಮದುವೆಯಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಮತ್ತೊಂದು ಕುತೂಹಲಕಾರಿ ವಿವರವೆಂದರೆ ನಾಗಾ ಚೈತನ್ಯ ಅವರ ತಂದೆ ನಾಗಾರ್ಜುನ ಅವರು ಮದುವೆಯ ಬಗ್ಗೆ ಸ್ಪಷ್ಟನೆ ಕೊಡಲಿದ್ದಾರೆ ಎನ್ನಲಾಗಿದೆ. ಶುಕ್ರವಾರದಂದು ನಿಶ್ಚಿತಾರ್ಥದ ಚಿತ್ರಗಳು ಲಭ್ಯವಾಗಬಹುದು ಎಂದು ಮೂಲಗಳು ಹೇಳುತ್ತವೆ. ಆದರೆ ಈ ಬಗ್ಗೆ ಜೋಡಿ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: Naga Chaitanya: ನಾಗಚೈತನ್ಯ ಜೊತೆ ಪ್ರೇಮಿ, ಪತ್ನಿ ಮತ್ತು ತಾಯಿಯಾಗಿ ನಟಿಸಿದ್ದಾರೆ ಈ ನಟಿ!

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. ಕೆಲವು ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರೂ, ಇಬ್ಬರು ತಮ್ಮ ಸಂಬಂಧದ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಸಿನಿಮಾ ವಿಚಾರಕ್ಕೆ ಬಂದರೆ ನಾಗ ಚೈತನ್ಯ ಸದ್ಯ ಸಾಯಿ ಪಲ್ಲವಿಯೊಂದಿಗೆ ‘ತಾಂಡೇಲ್’ ಚಿತ್ರೀಕರಣದಲ್ಲಿದ್ದಾರೆ. ಈ ಚಿತ್ರವನ್ನು ಚಂದೂ ಮೊಂಡೇಟಿ ನಿರ್ದೇಶಿಸುತ್ತಿದ್ದಾರೆ. ಶೋಭಿತಾ ಧೂಳಿಪಾಲ ಇತ್ತೀಚೆಗೆ ದೇವ್ ಪಟೇಲ್ ನಿರ್ದೇಶನದ ‘ಮಂಕಿ ಮ್ಯಾನ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಿದ್ದರೂ, ಸೆನ್ಸಾರ್ ಸಮಸ್ಯೆಗಳಿಂದಾಗಿ ಇದು ಭಾರತದಲ್ಲಿ ಬಿಡುಗಡೆಯಾಗಲು ಇನ್ನೂ ಸಾಧ್ಯವಾಗಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

Naga Chaitanya: ಎಂಗೇಜ್‌ಮೆಂಟ್‌ ಫೋಟೊಗಳನ್ನು ನಾಗರ್ಜುನ ಫ್ಯಾನ್ಸ್‌ ಪೇಜ್‌ ಶೇರ್‌ ಮಾಡಿಕೊಂಡಿದೆ. ಇದೀಗ ಪೋಟೊಗಳು ವೈರಲ್‌ ಆಗುತ್ತಿವೆ. ನಾಗ ಚೈತನ್ಯ ನಟಿಸುತ್ತಿರುವ ತಾಂಡೇಲ್ ಚಿತ್ರದ ಚಿತ್ರೀಕರಣವನ್ನು ಆಗಸ್ಟ್ 8ಕ್ಕೆ ರದ್ದುಗೊಳಿಸಲಾಗಿದೆ ಎಂದು ಗೀತಾ ಆರ್ಟ್ಸ್‌ಗೆ ಹತ್ತಿರವಿರುವ ಮೂಲವೊಂದು ದೃಢಪಡಿಸಿದೆ. ಸಾಯಿ ಪಲ್ಲವಿಯೊಂದಿಗೆ ಚಾಯ್ ನಟಿಸಿದ್ದಾರೆ ಮತ್ತು ಪ್ರಸ್ತುತ ಹೈದರಾಬಾದ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ.

VISTARANEWS.COM


on

Naga Chaitanya engagement Sobhita Dhulipala engaged
Koo

ಬೆಂಗಳೂರು: ನಟ ನಾಗ ಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ(Naga Chaitanya-Sobhita) ಇಂದು (ಆಗಸ್ಟ್‌ 8) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ಎಂಗೇಜ್‌ಮೆಂಟ್‌ ಫೋಟೊಗಳನ್ನು ನಾಗರ್ಜುನ ಅವರು ಅಧಿಕೃತವಾಗಿ ಎಕ್ಸ್‌ ಮೂಲಕ ಹಂಚಿಕೊಂಡಿದ್ದಾರೆ.

ʻʻಇಂದು ಬೆಳಗ್ಗೆ 9:42 ಕ್ಕೆ ನಡೆದ ಶೋಭಿತಾ ಧೂಳಿಪಾಲರೊಂದಿಗೆ ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ!! ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿʼʼಎಂದು ನಾಗಾರ್ಜುನ ಬರೆದುಕೊಂಡಿದ್ದಾರೆ.

ನಾಗ ಚೈತನ್ಯ ಅವರ ಆಪ್ತ ಮೂಲವೊಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ಹೀಗೆ. ʻʻಹೌದು, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಗುರುವಾರ ಸಂಜೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಸಮಾರಂಭವು ಅತ್ಯಂತ ಖಾಸಗಿಯಾಗಿ ಸಂಜೆ ನಾಗಾರ್ಜುನ ಅವರ ಮನೆಯಲ್ಲಿ ನಡೆಯಲಿದೆ. ಈ ಸುದ್ದಿಯನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರು ನಾಗಾರ್ಜುನ ಅವರೇ ಆಗಿರುತ್ತಾರೆ. ಶೋಭಿತಾ ಅವರ ಪೋಷಕರೊಂದಿಗೆ ಅಮಲಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಅವರ ಸಹೋದರ ಅಖಿಲ್ ಕೂಡ ಇರುತ್ತಾರೆ. ನಾಗಾರ್ಜುನ ಮತ್ತು ಅವರ ಕುಟುಂಬ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದಾರೆ. ಇದು ವಾಸ್ತವವಾಗಿ, ಬಾಂದ್ರಾದಲ್ಲಿರುವ ಶಾರುಖ್ ಖಾನ್ ಅವರ ಮನೆಯಂತೆ ಹೈದರಾಬಾದ್‌ನಲ್ಲಿ ಒಂದು ಹೆಗ್ಗುರುತಾಗಿದೆ. 4000 ಚದರ ಅಡಿಗಿಂತಲೂ ಹೆಚ್ಚು ವಿಸ್ತಾರವಾದ ಜುಬಿಲಿ ಹಿಲ್ಸ್ ಮನೆಗೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆʼʼಎಂದು ವರದಿಯಾಗಿತ್ತು.

ಇದನ್ನೂ ಓದಿ: Naga Chaitanya-Sobhita: ನಾಗ ಚೈತನ್ಯ- ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ: ಸಮಾರಂಭದ EXCLUSIVE ಮಾಹಿತಿ ಇಲ್ಲಿದೆ!

ನಾಗ ಚೈತನ್ಯ ನಟಿಸುತ್ತಿರುವ ತಾಂಡೇಲ್ ಚಿತ್ರದ ಚಿತ್ರೀಕರಣವನ್ನು ಆಗಸ್ಟ್ 8ಕ್ಕೆ ರದ್ದುಗೊಳಿಸಲಾಗಿದೆ ಎಂದು ಗೀತಾ ಆರ್ಟ್ಸ್‌ಗೆ ಹತ್ತಿರವಿರುವ ಮೂಲವೊಂದು ದೃಢಪಡಿಸಿದೆ. ಸಾಯಿ ಪಲ್ಲವಿಯೊಂದಿಗೆ ಚಾಯ್ ನಟಿಸಿದ್ದಾರೆ ಮತ್ತು ಪ್ರಸ್ತುತ ಹೈದರಾಬಾದ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ.

ನಾಗ ಚೈತನ್ಯ ಅವರು ನಟ ಸಮಂತಾ ಅವರನ್ನು ವಿವಾಹವಾಗಿದ್ದರು. ಅಕ್ಟೋಬರ್ 2021 ರಲ್ಲಿ ಬೇರ್ಪಟ್ಟರು. ಕಳೆದ ಕೆಲವು ವರ್ಷಗಳಿಂದ ಶೋಭಿತಾ (32) ಮತ್ತು ನಾಗ ಚೈನತ್ಯ (37) ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಸಂಜೆ ನಿಶ್ಚಿತಾರ್ಥದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾಗಲಿವೆ ಎಂದು ವರದಿಯಾಗಿದೆ.

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. ಕೆಲವು ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರೂ, ಇಬ್ಬರು ತಮ್ಮ ಸಂಬಂಧದ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿಲ್ಲ.

Continue Reading

South Cinema

Naga Chaitanya-Sobhita: ನಾಗ ಚೈತನ್ಯ- ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ: ಸಮಾರಂಭದ EXCLUSIVE ಮಾಹಿತಿ ಇಲ್ಲಿದೆ!

Naga Chaitanya-Sobhita: ಪೂರಕ ಎಂಬಂತೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ(Naga Chaitanya-Sobhita) ಹಲವು ಬಾರಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಇದೀಗ ವರದಿಗಳ ಪ್ರಕಾರ ಜೋಡಿ ಇಂದೇ (ಆಗಸ್ಟ್‌ 8) ನಿಶ್ಚಿತಾರ್ಥ ಮಾಡಿಕೊಳ್ಳಲಿದೆ. 

VISTARANEWS.COM


on

Naga Chaitanya-Sobhita Exclusive details from evening ceremony
Koo

ಬೆಂಗಳೂರು: ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ (Naga Chaitanya -Sobhita Dhulipala) ಹರಿದಾಡುತ್ತಿತ್ತು. ಪೂರಕ ಎಂಬಂತೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ(Naga Chaitanya-Sobhita) ಹಲವು ಬಾರಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಇದೀಗ ವರದಿಗಳ ಪ್ರಕಾರ ಜೋಡಿ ಇಂದೇ (ಆಗಸ್ಟ್‌ 8) ನಿಶ್ಚಿತಾರ್ಥ ಮಾಡಿಕೊಳ್ಳಲಿದೆ. 

ನಾಗ ಚೈತನ್ಯ ಅವರ ಆಪ್ತ ಮೂಲವೊಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ಹೀಗೆ. ʻʻಹೌದು, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಗುರುವಾರ ಸಂಜೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಸಮಾರಂಭವು ಅತ್ಯಂತ ಖಾಸಗಿಯಾಗಿ ಸಂಜೆ ನಾಗಾರ್ಜುನ ಅವರ ಮನೆಯಲ್ಲಿ ನಡೆಯಲಿದೆ. ಈ ಸುದ್ದಿಯನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರು ನಾಗಾರ್ಜುನ ಅವರೇ ಆಗಿರುತ್ತಾರೆ. ಶೋಭಿತಾ ಅವರ ಪೋಷಕರೊಂದಿಗೆ ಅಮಲಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಅವರ ಸಹೋದರ ಅಖಿಲ್ ಕೂಡ ಇರುತ್ತಾರೆ. ನಾಗಾರ್ಜುನ ಮತ್ತು ಅವರ ಕುಟುಂಬ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದಾರೆ. ಇದು ವಾಸ್ತವವಾಗಿ, ಬಾಂದ್ರಾದಲ್ಲಿರುವ ಶಾರುಖ್ ಖಾನ್ ಅವರ ಮನೆಯಂತೆ ಹೈದರಾಬಾದ್‌ನಲ್ಲಿ ಒಂದು ಹೆಗ್ಗುರುತಾಗಿದೆ. 4000 ಚದರ ಅಡಿಗಿಂತಲೂ ಹೆಚ್ಚು ವಿಸ್ತಾರವಾದ ಜುಬಿಲಿ ಹಿಲ್ಸ್ ಮನೆಗೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆʼʼಎಂದು ವರದಿಯಾಗಿದೆ.

ಇದನ್ನೂ ಓದಿ: Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

ನಾಗ ಚೈತನ್ಯ ನಟಿಸುತ್ತಿರುವ ತಾಂಡೇಲ್ ಚಿತ್ರದ ಚಿತ್ರೀಕರಣವನ್ನು ಆಗಸ್ಟ್ 8ಕ್ಕೆ ರದ್ದುಗೊಳಿಸಲಾಗಿದೆ ಎಂದು ಗೀತಾ ಆರ್ಟ್ಸ್‌ಗೆ ಹತ್ತಿರವಿರುವ ಮೂಲವೊಂದು ದೃಢಪಡಿಸಿದೆ. ಸಾಯಿ ಪಲ್ಲವಿಯೊಂದಿಗೆ ಚಾಯ್ ನಟಿಸಿದ್ದಾರೆ ಮತ್ತು ಪ್ರಸ್ತುತ ಹೈದರಾಬಾದ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ.

ನಾಗ ಚೈತನ್ಯ ಅವರು ನಟ ಸಮಂತಾ ಅವರನ್ನು ವಿವಾಹವಾಗಿದ್ದರು. ಅಕ್ಟೋಬರ್ 2021 ರಲ್ಲಿ ಬೇರ್ಪಟ್ಟರು. ಕಳೆದ ಕೆಲವು ವರ್ಷಗಳಿಂದ ಶೋಭಿತಾ (32) ಮತ್ತು ನಾಗ ಚೈನತ್ಯ (37) ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಸಂಜೆ ನಿಶ್ಚಿತಾರ್ಥದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾಗಲಿವೆ ಎಂದು ವರದಿಯಾಗಿದೆ.

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. ಕೆಲವು ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರೂ, ಇಬ್ಬರು ತಮ್ಮ ಸಂಬಂಧದ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿಲ್ಲ.

Continue Reading

ಟಾಲಿವುಡ್

Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

Naga Chaitanya: ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ (Naga Chaitanya -Sobhita Dhulipala) ಹರಿದಾಡುತ್ತಿತ್ತು. ಪೂರಕ ಎಂಬಂತೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು.

VISTARANEWS.COM


on

Naga Chaitanya Nagarjuna Called Sobhita Dhulipala Hot
Koo

ಬೆಂಗಳೂರು: ನಾಗ ಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ (Sobhita Dhulipala) ಇಂದು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಈ ವದಂತಿಗಳ ಬೆನ್ನಲ್ಲೇ 2018ರ ಹಳೆಯ ವಿಡಿಯೊವೊಂದು ಸಖತ್‌ ಸದ್ದು ಮಾಡುತ್ತಿದೆ. ಈ ವೈರಲ್‌ ಆದ ವಿಡಿಯೊದಲ್ಲಿ ನಟ ನಾಗಾರ್ಜುನ ಅವರು ಶೋಭಿತಾ ಧೂಳಿಪಾಲ ಅವರ ಸೌಂದರ್ಯವನ್ನು ಹೊಗಳಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ನಾಗಾರ್ಜುನ ಅವರು, “ಶೋಭಿತಾ ಧೂಳಿಪಾಲ ಅವರು ತುಂಬಾ ಒಳ್ಳೆಯವರಾಗಿದ್ದರು. ಅಂದರೆ ಹೀಗೆ ಹೇಳಬಾರದು.. ಆದರೆ ಅವರು ಚಿತ್ರದಲ್ಲಿ ತುಂಬ ಹಾಟ್ ಆಗಿದ್ದರುʼʼಎಂದಿದ್ದಾರೆ. ವೀಡಿಯೊ 2018 ರ ಚಲನಚಿತ್ರ ʻಗೂಢಾಚಾರಿʼಯ ಪ್ರಚಾರ ಕಾರ್ಯಕ್ರಮದ್ದು ಎನ್ನಲಾಗಿದೆ.

ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ (Naga Chaitanya -Sobhita Dhulipala) ಹರಿದಾಡುತ್ತಿತ್ತು. ಪೂರಕ ಎಂಬಂತೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಇದೀಗ ವರದಿಗಳ ಪ್ರಕಾರ ಜೋಡಿ ಇಂದೇ ನಿಶ್ಚಿತಾರ್ಥ ಮಾಡಿಕೊಳ್ಳಲಿದೆ ಎನ್ನಲಾಗಿದೆ.

ಕೆಲವು ವರ್ಷಗಳ ಹಿಂದೆ ಸಮಂತಾ ರುತ್ ಪ್ರಭು ಅವರಿಗೆ ವಿಚ್ಛೇದನ ನೀಡಿದ ನಾಗ ಚೈತನ್ಯ, ಶೋಭಿತಾ ಧೂಳಿಪಾಲ ಅವರೊಂದಿಗಿನ ಡೇಟಿಂಗ್‌ ಮಾಡುತ್ತಿರುವ ಸುದ್ದಿ ಸಖತ್‌ ವೈರಲ್‌ ಆಗಿತ್ತು. ಅವರಿಬ್ಬರೂ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ದೃಢೀಕರಿಸದಿದ್ದರೂ, ಜೋಡಿಯು ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿತ್ತು.

ಇದನ್ನೂ ಓದಿ: Dev Gill: `ಮಗಧೀರʼ ಸಿನಿಮಾ ಖಳನಾಯಕ ಈಗ ಹೀರೊ; ʻಅಹೋ ವಿಕ್ರಮಾರ್ಕ’ ರಿಲೀಸ್‌ ಯಾವಾಗ?

Nagarjuna once said this about his future Daughter in Law, Sobhita
byu/Significant-Neat-142 inBollyBlindsNGossip

2021ರ ಅಕ್ಟೋಬರ್ ತಿಂಗಳಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗುವ ಬಗ್ಗೆ ಘೋಷಣೆ ಮಾಡಿದರು. ಇದಕ್ಕೆ ಕಾರಣ ಏನು ಎಂಬುದನ್ನು ಯಾರೂ ರಿವೀಲ್ ಮಾಡಿಲ್ಲ. ಆ ಬಳಿಕ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಆರಂಭಿಸಿದರು.

ಇದೀಗ ಈ ಜೋಡಿ ಮದುವೆಯಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಮತ್ತೊಂದು ಕುತೂಹಲಕಾರಿ ವಿವರವೆಂದರೆ ನಾಗಾ ಚೈತನ್ಯ ಅವರ ತಂದೆ ನಾಗಾರ್ಜುನ ಅವರು ಮದುವೆಯ ಬಗ್ಗೆ ಸ್ಪಷ್ಟನೆ ಕೊಡಲಿದ್ದಾರೆ ಎನ್ನಲಾಗಿದೆ. ಶುಕ್ರವಾರದಂದು ನಿಶ್ಚಿತಾರ್ಥದ ಚಿತ್ರಗಳು ಲಭ್ಯವಾಗಬಹುದು ಎಂದು ಮೂಲಗಳು ಹೇಳುತ್ತವೆ. ಆದರೆ ಈ ಬಗ್ಗೆ ಜೋಡಿ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

Continue Reading

ಸ್ಯಾಂಡಲ್ ವುಡ್

Dev Gill: `ಮಗಧೀರʼ ಸಿನಿಮಾ ಖಳನಾಯಕ ಈಗ ಹೀರೊ; ʻಅಹೋ ವಿಕ್ರಮಾರ್ಕ’ ರಿಲೀಸ್‌ ಯಾವಾಗ?

Dev Gill: ಕನ್ನಡದಲ್ಲಿಯೂ ರಿಲೀಸ್ ಆಗಲಿರುವ ಅಹೋ ವಿಕ್ರಮಾರ್ಕ ಪ್ರಚಾರಕ್ಕಾಗಿ ದೇವ್ ಗಿಲ್ ಬೆಂಗಳೂರಿಗೆ ಆಗಮಿಸಿದ್ದರು. ನಗರ ಊರ್ವಶಿ ಚಿತ್ರ ಮಂದಿರದಲ್ಲಿ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮೀನಾಕ್ಷಿ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು.

VISTARANEWS.COM


on

Dev Gill Aho Vikramaarka makers launch new single
Koo

ಬೆಂಗಳೂರು: ತೆಲುಗು ಚಿತ್ರರಂಗದ ಸೂಪರ್ ಹಿಟ್ ʻಮಗಧೀರʼ ಸಿನಿಮಾದಲ್ಲಿ ರಣದೇವ್ ಬಿಲ್ಲಾ ಎನ್ನುವ ಖಳನಾಯಕನ ಪಾತ್ರದಲ್ಲಿ ಮಿಂಚಿದ್ದ ನಟ ದೇವ್ ಗಿಲ್ ಹೀರೋ ಆಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ‘ಅಹೋ ವಿಕ್ರಮಾರ್ಕ’ ಸಿನಿಮಾದಲ್ಲಿ ದೇವ್ ಗಿಲ್ (Dev Gill) ನಾಯಕನಟನಾಗಿ ನಟಿಸುತ್ತಿದ್ದು, ಆಗಸ್ಟ್ 30 ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಆಗ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ.

ಕನ್ನಡದಲ್ಲಿಯೂ ರಿಲೀಸ್ ಆಗಲಿರುವ ಅಹೋ ವಿಕ್ರಮಾರ್ಕ ಪ್ರಚಾರಕ್ಕಾಗಿ ದೇವ್ ಗಿಲ್ ಬೆಂಗಳೂರಿಗೆ ಆಗಮಿಸಿದ್ದರು. ನಗರ ಊರ್ವಶಿ ಚಿತ್ರ ಮಂದಿರದಲ್ಲಿ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮೀನಾಕ್ಷಿ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು.

ಸಂಗೀತ ನಿರ್ದೇಶಕ ರವಿ ಬಸ್ರೂರ್ ಮಾತನಾಡಿ, ʻʻದೇವ್ ಗಿಲ್ ಸ್ಕ್ರೀನ್ ನಲ್ಲಿ ನೋಡಿದಾಗ ಭಯವಾಗುತ್ತಿತ್ತು. ನಮ್ಮ ಮನೆಗೆ ಬಂದಾಗ ಅವರ ಸರಳತೆ ಹಾಗೂ ವಿನಯತೆ ನನಗೆ ಇಷ್ಟವಾಯ್ತು. ಒಂದು ಸಿನಿಮಾದಿಂದ 3 ರಿಂದ 4ವರೆ ಸಾವಿರ ಕುಟುಂಬ ಬದುಕುತ್ತಾರೆ. ಅವರು ಬಂದು ನಾವು ವಿಭಿನ್ನ ರೀತಿಯಲ್ಲಿ ಟ್ರೈ ಮಾಡಿದ್ದೇವೆ. ನಿಮ್ಮ ಸಪೋರ್ಟ್ ಬೇಕು ಎಂದಾಗ ಇದರಿಂದ ಒಂದಷ್ಟು ಜನ ಬದುಕುತ್ತಾರೆ ಇದಕ್ಕೆ ದಾರಿಯಾಗಲು ನಾನು ಈ ಚಿತ್ರಕ್ಕೆ ಸಾಥ್ ಕೊಟ್ಟಿದ್ದೇನೆ. ಸಿನಿಮಾ ಮೇಲೆ ಅವರಿಗೆ ತುಂಬಾನೇ ಪ್ರೀತಿ ಇದೆ. ಥಿಯೇಟರ್ ನಲ್ಲಿ ಅಹೋ ವಿಕ್ರಮಾರ್ಕ್ ಚಿತ್ರ ಬೇರೆ ರೀತಿಯ ಅನುಭವ ನೀಡಲಿದೆʼʼ ಎಂದರು.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ದೇವಗಿಲ್ ಮಾತನಾಡಿ, ʻಮೊದಲಿನಿಂದಲೂ ನಮ್ಮ ಸಿನಿಮಾಗಳಿಗೆ ಬೆಂಬಲ ನೀಡುತ್ತಿದ್ದೀರಾ. ಈಗ ಅಹೋ ವಿಕ್ರಮಾರ್ಕ ಚಿತ್ರಕ್ಕೂ ನಿಮ್ಮ ಆಶೀರ್ವಾದ ಇರಲಿʼ ಎಂದರು.

ಮೀನಾಕ್ಷಿ ಹಾಡಿನಲ್ಲಿ ನಟ ದೇವಗಿಲ್ ನಾಯಕಿ ಚಿತ್ರ ಶುಕ್ಲಾ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ರವಿ ಬಸ್ರೂರ್ ಸಂಗೀತ ನಿರ್ದೇಶನ ಮಾಡಿದ್ದು, ಮನೀಶ್ ದಿನಕರ್ ಧ್ವನಿಯಾಗಿದ್ದಾರೆ. ಅಹೋ ವಿಕ್ರಮಾರ್ಕ ಸಿನಿಮಾಗೆ ನಿರ್ದೇಶಕ ತ್ರಿಕೋಟಿ ಆಕ್ಷನ್ ಕಟ್ ಹೇಳ್ತಿದ್ದಾರೆ. ಪ್ರವೀಣ್ ತಾರ್ಡೆ, ತೇಜಸ್ವಿನಿ ಪಂಡಿತ್, ಪೋಸಾನಿ ಮುರಳಿ ಕೃಷ್ಣ, ಬಿಟ್ಟಿರಿ ಸತ್ತಿ, ಸಯಾಜಿ ಶಿಂಧೆ, ಕಾಲಕೇಯ ಪ್ರಭಾಕರ್, ವಿಕ್ರಮ್ ಶರ್ಮಾ ತಾರಾಬಳಗದಲ್ಲಿದಲ್ಲಿದ್ದಾರೆ.ಆರತಿ ದೇವಿಂದರ್ ಗಿಲ್, ಮೀಹಿರ್ ಕುಲಕರ್ಣಿ, ಅಶ್ವಿನಿ ಕುಮಾರ್ ಮಿಶ್ರಾ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Continue Reading
Advertisement
Swapnil Kusale
ಕ್ರೀಡೆ9 mins ago

Swapnil Kusale: ತವರಿಗೆ ಮರಳಿದ ಸ್ವಪ್ನಿಲ್​ ಕುಸಾಲೆ; ಮುಂಬೈಯಲ್ಲಿ ಭರ್ಜರಿ ಸ್ವಾಗತ

Naga Chaitanya engagement Sobhita Dhulipala engaged
ಟಾಲಿವುಡ್12 mins ago

Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

Parliament Session
ರಾಜಕೀಯ35 mins ago

Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Assault Case
ಬೆಂಗಳೂರು37 mins ago

Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

Abhishek Ambareesh wife aviva is pregnant actress samalatha will become grandmother
ಸಿನಿಮಾ43 mins ago

Abhishek Ambareesh: ಗುಡ್‌ ನ್ಯೂಸ್‌ ಕೊಟ್ಟ ಅಭಿಷೇಕ್ ಅಂಬರೀಶ್; ಮಂಡ್ಯದ ಗಂಡು ಹುಟ್ಟಿ ಬರ್ತಿದ್ದಾರೆ ಅಂದ್ರು ಅಂಬಿ ಫ್ಯಾನ್ಸ್‌!

Prajwal Revanna Case HD Revanna bail plea arguments and counter arguments
ಕ್ರೈಂ51 mins ago

Prajwal Revanna Case: ರೇವಣ್ಣ, ಪ್ರಜ್ವಲ್‌ ರೇವಣ್ಣ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ

Vinesh Phogat
ಕ್ರೀಡೆ52 mins ago

Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Bangladesh Unrest
ವಿದೇಶ1 hour ago

Bangladesh Unrest: ದೇವರ ಮೂರ್ತಿಗಳು ಪುಡಿ ಪುಡಿ; ಹಿಂದೂಗಳ ರಕ್ಷಣೆಗೆ ಸೇನೆ, ಪೊಲೀಸರೇ ಹಿಂದೇಟು

Paris Olympics
ಕ್ರೀಡೆ1 hour ago

Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

Buddhadeb Bhattacharjee
ದೇಶ2 hours ago

Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌