Kangana Ranaut: ವಿನೇಶ್‌ಗೆ ಅಭಿನಂದಿಸಿ ವ್ಯಂಗ್ಯದ ಪೋಸ್ಟ್ ಮಾಡಿದ ಬೆನ್ನಲ್ಲೇ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದ ಕಂಗನಾ ರಣಾವತ್‌! - Vistara News

ಸಿನಿಮಾ

Kangana Ranaut: ವಿನೇಶ್‌ಗೆ ಅಭಿನಂದಿಸಿ ವ್ಯಂಗ್ಯದ ಪೋಸ್ಟ್ ಮಾಡಿದ ಬೆನ್ನಲ್ಲೇ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದ ಕಂಗನಾ ರಣಾವತ್‌!

Kangana Ranaut: ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Kangana Reacts to Vinesh Phogat's Olympics Disqualification
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್ 2024ರ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಿಂದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ನಂತರ ನಟಿ-ರಾಜಕಾರಣಿ ಕಂಗನಾ ರಣಾವತ್‌ (Kangana Ranaut) ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ಸುದ್ದಿಗೆ ಪ್ರತಿಕ್ರಿಯಿಸಿದ ಕಂಗನಾ ರಣಾವತ್‌ ಇನ್‌ಸ್ಟಾದಲ್ಲಿ ʻʻಸಿಂಹಿಣಿʼʼಎಂದು ಕರೆದಿದ್ದಾರೆ. ʻʻಅಳಬೇಡ, ವಿನೇಶ್, ಇಡೀ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ” ಎಂದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ವಿನೇಶ್‌ರನ್ನು ಸಾಂತ್ವನಗೊಳಿಸುವ ಭಾರತದ ನಕ್ಷೆಯಗ್ರಾಫಿಕ್ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ ಕಂಗನಾ.

ಇದಕ್ಕೂ ಮೊದಲು ಕಂಗನಾ ಇನ್‌ಸ್ಟಾ ಸ್ಟೋರಿಯಲ್ಲಿ, ‘ಭಾರತಕ್ಕೆ ಮೊದಲ ಚಿನ್ನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತಿದ್ದೇನೆ. ವಿನೇಶ್ ಫೋಗಟ್ ಒಮ್ಮೆ ಚಳವಳಿಯಲ್ಲಿ ಭಾಗವಹಿಸಿದ್ದರು, ಅದರಲ್ಲಿ ಅವರು ‘ಮೋದಿ ನಿಮ್ಮ ಸಮಾಧಿಯನ್ನು ಅಗೆಯುತ್ತಾರೆ’ ಎಂದು ಹೇಳಿದ್ದರು. ಇದರ ಹೊರತಾಗಿಯೂ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ. ಅವರು ಅತ್ಯುತ್ತಮ ತರಬೇತಿ, ತರಬೇತುದಾರರು ಮತ್ತು ಸೌಲಭ್ಯಗಳನ್ನು ಪಡೆದರು. ಇದು ಪ್ರಜಾಪ್ರಭುತ್ವದ ಸೌಂದರ್ಯ ಮತ್ತು ಉತ್ತಮ ನಾಯಕ’ ಎಂದು ಹೇಳಿದ್ದರು. ಈ ಹೇಳಿಕೆಗೆ ಸಖತ್‌ ಚರ್ಚೆಯೂ ಆಗಿತ್ತು.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ಕಳೆದ ವರ್ಷ, 29 ವರ್ಷದ ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ, ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದೇ ಇದ್ದಾಗ ನಿರಂತರವಾಗಿ ಪ್ರತಿಭಟನೆಗಳನ್ನು ಮುನ್ನಡೆಸುವಾಗ ಅವರು ದೀರ್ಘಕಾಲದವರೆಗೆ ಕುಸ್ತಿಯಿಂದ ದೂರವಿದ್ದರು.

ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌

ಜಂಟಿಯಾಗಿ ಬೆಳ್ಳಿ ಪದಕ ಹಸ್ತಾಂತರಿಸುವಂತೆ ಕೋರಿ ವಿನೇಶ್‌ ಫೋಗಟ್‌ ಮನವಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಕೋರ್ಟ್‌ (CAS) ತನ್ನ ಅಂತಿಮ ತೀರ್ಪನ್ನು ಇಂದು (ಆಗಸ್ಟ್‌ 8) ಬೆಳಿಗ್ಗೆ 11:30ಕ್ಕೆ ಪ್ರಕಟಿಸಲಿದೆ. ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಫೋಗಟ್ ಪರವಾಗಿ ತೀರ್ಪು ನೀಡಿದರೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (International Olympic Committee) ಬೆಳ್ಳಿ ಪದಕ ನೀಡಬೇಕಾಗುತ್ತದೆ. ಹೀಗಾಗಿ ತೀರ್ಪಿಗಾಗಿ ಭಾರತೀಯರು ನಿರೀಕ್ಷೆಯೆಂದ ಕಾದು ಕುಳಿತ್ತಿದ್ದಾರೆ. ಯಾವುದೇ ಕ್ರೀಡಾ ಕೂಟದ ವೇಳೆ ಉದ್ಭವಿಸಬಹುದಾದ ವಿವಾದಗಳನ್ನು ಪರಿಹರಿಸಲು ಅಂತಾರಾಷ್ಟ್ರೀಯ ಸಂಸ್ಥೆ ಸಿಎಎಸ್‌ಯನ್ನು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸ್ಥಾಪಿಸಲಾಗಿದೆ.

ನಿವೃತ್ತಿ ಘೋಷಣೆ

ಇದೀಗ 29 ವರ್ಷದ ವಿನೇಶ್‌ ಫೋಗಟ್‌ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Naga Chaitanya: ನಾಗ ಚೈತನ್ಯ- ಶೋಭಿತಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Naga Chaitanya: ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. 

VISTARANEWS.COM


on

Naga Chaitanya Sobhita Love Story REVEALED age gap
Koo

ಬೆಂಗಳೂರು: ನಾಗ ಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜೋಡಿ ಹೈದರಾಬಾದ್‌ನಲ್ಲಿ ನಾಗಾರ್ಜುನ ಅವರ ಮನೆಯಲ್ಲಿ ಎಂಗೇಜ್‌ಮೆಂಟ್‌ ಮಾಡಿಕೊಂಡಿದೆ. ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಸೂಪರ್‌ಸ್ಟಾರ್ ನಾಗಾರ್ಜುನ ಹಂಚಿಕೊಂಡು ಜೋಡಿಗೆ ಆಶೀರ್ವದಿಸಿದರು. ಆದರೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಎಂಬ ಕುತೂಹಲ ಫ್ಯಾನ್ಸ್‌ಗೆ ಇದೆ. ತಿಳಿಯಲು ಮುಂದೆ ಓದಿ.

ಮೇ 2022ರಲ್ಲಿ, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ನಟಿ ಚಿತ್ರದ ಪ್ರಚಾರ ಮಾತ್ರವಲ್ಲದೆ ಮೇ 31 ರಂದು ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ನಾಗ ಚೈತನ್ಯ ಅವರು ಆಚರಣೆಯ ಭಾಗವಾಗಿದ್ದರು. ಬಳಿಕ ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ವಕೇಶನ್‌ಗೆ ಹೋಗಿರುವ ಹಲವಾರು ಫೋಟೊಗಳು ವೈರಲ್‌ ಆಗಿವೆ. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

37 ವರ್ಷದ ನಟ ನಾಗ ಚೈತನ್ಯ ಅವರು 32 ವರ್ಷದ ಶೋಭಿತಾಗೆ ತಮ್ಮ ಹೈದರಾಬಾದ್ನ ಮನೆಯಲ್ಲಿ ಉಂಗುರ ತೊಡಿಸಿದ್ದಾರೆ. ಈ ಜೋಡಿ ನಡುವೆ  5 ವರ್ಷಗಳ ಏಜ್ ಗ್ಯಾಪ್ ಇದೆ. ನಾಗ ಚೈತನ್ಯಗಿಂತ ಶೋಭಿತಾ 5 ವರ್ಷ ಚಿಕ್ಕವರಾಗಿದ್ದಾರೆ.

ಅಂತಿಮವಾಗಿ, ನಾಗಾರ್ಜುನ ಎಕ್ಸ್‌ನಲ್ಲಿ ಸುದ್ದಿಯನ್ನು ದೃಢಪಡಿಸಿದ್ದಾರೆ. ಫೋಟೊಗಳನ್ನು ಹಂಚಿಕೊಂಡು, “ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥ ಬೆಳಗ್ಗೆ 9:42ಕ್ಕೆ ಶೋಭಿತಾ ಧೂಳಿಪಾಲ ಜತೆ ನೆರವೇರಿದೆ. ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ! 8.8.8 ಅನಂತ ಪ್ರೀತಿಯ ಆರಂಭʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. 

Continue Reading

ಟಾಲಿವುಡ್

Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

Naga Chaitanya: ಎಂಗೇಜ್‌ಮೆಂಟ್‌ ಫೋಟೊಗಳನ್ನು ನಾಗರ್ಜುನ ಫ್ಯಾನ್ಸ್‌ ಪೇಜ್‌ ಶೇರ್‌ ಮಾಡಿಕೊಂಡಿದೆ. ಇದೀಗ ಪೋಟೊಗಳು ವೈರಲ್‌ ಆಗುತ್ತಿವೆ. ನಾಗ ಚೈತನ್ಯ ನಟಿಸುತ್ತಿರುವ ತಾಂಡೇಲ್ ಚಿತ್ರದ ಚಿತ್ರೀಕರಣವನ್ನು ಆಗಸ್ಟ್ 8ಕ್ಕೆ ರದ್ದುಗೊಳಿಸಲಾಗಿದೆ ಎಂದು ಗೀತಾ ಆರ್ಟ್ಸ್‌ಗೆ ಹತ್ತಿರವಿರುವ ಮೂಲವೊಂದು ದೃಢಪಡಿಸಿದೆ. ಸಾಯಿ ಪಲ್ಲವಿಯೊಂದಿಗೆ ಚಾಯ್ ನಟಿಸಿದ್ದಾರೆ ಮತ್ತು ಪ್ರಸ್ತುತ ಹೈದರಾಬಾದ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ.

VISTARANEWS.COM


on

Naga Chaitanya engagement Sobhita Dhulipala engaged
Koo

ಬೆಂಗಳೂರು: ನಟ ನಾಗ ಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ(Naga Chaitanya-Sobhita) ಇಂದು (ಆಗಸ್ಟ್‌ 8) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ಎಂಗೇಜ್‌ಮೆಂಟ್‌ ಫೋಟೊಗಳನ್ನು ನಾಗರ್ಜುನ ಅವರು ಅಧಿಕೃತವಾಗಿ ಎಕ್ಸ್‌ ಮೂಲಕ ಹಂಚಿಕೊಂಡಿದ್ದಾರೆ.

ʻʻಇಂದು ಬೆಳಗ್ಗೆ 9:42 ಕ್ಕೆ ನಡೆದ ಶೋಭಿತಾ ಧೂಳಿಪಾಲರೊಂದಿಗೆ ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ!! ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿʼʼಎಂದು ನಾಗಾರ್ಜುನ ಬರೆದುಕೊಂಡಿದ್ದಾರೆ.

ನಾಗ ಚೈತನ್ಯ ಅವರ ಆಪ್ತ ಮೂಲವೊಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ಹೀಗೆ. ʻʻಹೌದು, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಗುರುವಾರ ಸಂಜೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಸಮಾರಂಭವು ಅತ್ಯಂತ ಖಾಸಗಿಯಾಗಿ ಸಂಜೆ ನಾಗಾರ್ಜುನ ಅವರ ಮನೆಯಲ್ಲಿ ನಡೆಯಲಿದೆ. ಈ ಸುದ್ದಿಯನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರು ನಾಗಾರ್ಜುನ ಅವರೇ ಆಗಿರುತ್ತಾರೆ. ಶೋಭಿತಾ ಅವರ ಪೋಷಕರೊಂದಿಗೆ ಅಮಲಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಅವರ ಸಹೋದರ ಅಖಿಲ್ ಕೂಡ ಇರುತ್ತಾರೆ. ನಾಗಾರ್ಜುನ ಮತ್ತು ಅವರ ಕುಟುಂಬ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದಾರೆ. ಇದು ವಾಸ್ತವವಾಗಿ, ಬಾಂದ್ರಾದಲ್ಲಿರುವ ಶಾರುಖ್ ಖಾನ್ ಅವರ ಮನೆಯಂತೆ ಹೈದರಾಬಾದ್‌ನಲ್ಲಿ ಒಂದು ಹೆಗ್ಗುರುತಾಗಿದೆ. 4000 ಚದರ ಅಡಿಗಿಂತಲೂ ಹೆಚ್ಚು ವಿಸ್ತಾರವಾದ ಜುಬಿಲಿ ಹಿಲ್ಸ್ ಮನೆಗೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆʼʼಎಂದು ವರದಿಯಾಗಿತ್ತು.

ಇದನ್ನೂ ಓದಿ: Naga Chaitanya-Sobhita: ನಾಗ ಚೈತನ್ಯ- ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ: ಸಮಾರಂಭದ EXCLUSIVE ಮಾಹಿತಿ ಇಲ್ಲಿದೆ!

ನಾಗ ಚೈತನ್ಯ ನಟಿಸುತ್ತಿರುವ ತಾಂಡೇಲ್ ಚಿತ್ರದ ಚಿತ್ರೀಕರಣವನ್ನು ಆಗಸ್ಟ್ 8ಕ್ಕೆ ರದ್ದುಗೊಳಿಸಲಾಗಿದೆ ಎಂದು ಗೀತಾ ಆರ್ಟ್ಸ್‌ಗೆ ಹತ್ತಿರವಿರುವ ಮೂಲವೊಂದು ದೃಢಪಡಿಸಿದೆ. ಸಾಯಿ ಪಲ್ಲವಿಯೊಂದಿಗೆ ಚಾಯ್ ನಟಿಸಿದ್ದಾರೆ ಮತ್ತು ಪ್ರಸ್ತುತ ಹೈದರಾಬಾದ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ.

ನಾಗ ಚೈತನ್ಯ ಅವರು ನಟ ಸಮಂತಾ ಅವರನ್ನು ವಿವಾಹವಾಗಿದ್ದರು. ಅಕ್ಟೋಬರ್ 2021 ರಲ್ಲಿ ಬೇರ್ಪಟ್ಟರು. ಕಳೆದ ಕೆಲವು ವರ್ಷಗಳಿಂದ ಶೋಭಿತಾ (32) ಮತ್ತು ನಾಗ ಚೈನತ್ಯ (37) ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಸಂಜೆ ನಿಶ್ಚಿತಾರ್ಥದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾಗಲಿವೆ ಎಂದು ವರದಿಯಾಗಿದೆ.

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. ಕೆಲವು ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರೂ, ಇಬ್ಬರು ತಮ್ಮ ಸಂಬಂಧದ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿಲ್ಲ.

Continue Reading

ಸಿನಿಮಾ

Abhishek Ambareesh: ಗುಡ್‌ ನ್ಯೂಸ್‌ ಕೊಟ್ಟ ಅಭಿಷೇಕ್ ಅಂಬರೀಶ್; ಮಂಡ್ಯದ ಗಂಡು ಹುಟ್ಟಿ ಬರ್ತಿದ್ದಾರೆ ಅಂದ್ರು ಅಂಬಿ ಫ್ಯಾನ್ಸ್‌!

Abhishek Ambareesh: ಅಂಬಿ ಕುಟುಂಬದಲ್ಲಿ ಇದೇ ವಾರ ಅವಿವ ಬಿಡಪ ಅವರಿಗೆ ಅದ್ಧೂರಿಯಾಗಿ ಸೀಮಂತ ಮಾಡಲು ಪ್ಲಾನ್ ಮಾಡಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಇದೇ ವಾರ ಅದ್ಧೂರಿಯಾಗಿ ಅಂಬಿ ನಿವಾಸದಲ್ಲಿ ಸೀಮಂತ ಕಾರ್ಯ ನೇರವೇರಲಿದೆ ಎನ್ನಲಾಗಿದೆ.

VISTARANEWS.COM


on

Abhishek Ambareesh wife aviva is pregnant actress samalatha will become grandmother
Koo

ಬೆಂಗಳೂರು: ಅಭಿಷೇಕ್ ಅಂಬರೀಶ್ (Abhishek Ambareesh) ಹಾಗೂ ಅವಿವ ಬಿಡಪ ಜೂನ್‌ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ ಜ್ಯೂನಿಯರ್‌ ರೆಬೆಲ್‌ಸ್ಟಾರ್ ಖ್ಯಾತಿಯ ಅಭಿಷೇಕ್ ಅಂಬರೀಶ್ ಅವರು ಅಪ್ಪನಾಗುವ ಖುಷಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಮದುವೆಯಾಗಿ ಒಂದು ವರ್ಷದಲ್ಲಿಯೇ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ರೆಡಿಯಾಗಿದ್ದಾರೆ ಎನ್ನಲಾಗಿದೆ.

ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವ ಬಿಡಪ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ವಿಚಾರವನ್ನು ಕುಟುಂಬಕ್ಕೆ ತಿಳಿಸಿ ಗ್ರೀನ್ ಸಿಗ್ನಲ್ ಪಡೆದು ನಿಶ್ಚಿತಾರ್ಥ ಮಾಡಿಕೊಂಡು ಮದುವೆ ಆದರು. ಇದೀಗ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಪ್ಪ ಆಗ್ತಿರುವ ಖುಷಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಇನ್ನು ವರ್ಷ ತುಂಬುವಷ್ಟರಲ್ಲಿ ಅಭಿಷೇಕ್ ಅಂಬರೀಶ್ ಪತ್ನಿ ಅವಿವ ಬಿಡಪ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂಬಿ ಕುಟುಂಬದಲ್ಲಿ ಇದೇ ವಾರ ಅವಿವ ಬಿಡಪ ಅವರಿಗೆ ಅದ್ಧೂರಿಯಾಗಿ ಸೀಮಂತ ಮಾಡಲು ಪ್ಲಾನ್ ಮಾಡಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಇದೇ ವಾರ ಅದ್ಧೂರಿಯಾಗಿ ಅಂಬಿ ನಿವಾಸದಲ್ಲಿ ಸೀಮಂತ ಕಾರ್ಯ ನೇರವೇರಲಿದೆ ಎನ್ನಲಾಗಿದೆ.ಸೊಸೆ ಗರ್ಭಿಣಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಂಬಿ ಅಭಿಮಾನಿಗಳು ಮತ್ತೆ ರೆಬೆಲ್‌ಸ್ಟಾರ್ ಹುಟ್ಟಿಬರಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!

ಅವಿವ ಬಿಡಪ ಫ್ಯಾಷನ್‌ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಸ್ವಿಮ್ ಸೂಟ್‌ ಬ್ರ್ಯಾಂಡ್‌ನ ಲಾಂಚ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅಪ್ಪ ಆಗುತ್ತಿದ್ದಾರೆಯೇ? ನೀವು ಅಜ್ಜಿ ಆಗುತ್ತಿದ್ದೀರಿಯೇ? (Abhishek Ambareesh And Aviva) ಎಂಬ ಪ್ರಶ್ನೆ ಸಮಮತಾ ಅವರಿಗೆ ಬಂದಿತ್ತು. ಆಗ ಸಮಲತಾ ಅವರು ʻʻಸದ್ಯಕ್ಕೆ ಇಲ್ಲ. ಸಿಹಿ ಸುದ್ದಿ ಇದ್ದಾಗ ಖಂಡಿತ ಹೇಳುತ್ತೇನೆʼʼಎಂದಿದ್ದರು.

Continue Reading

ಸ್ಯಾಂಡಲ್ ವುಡ್

Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!

Tharun Sudhir: ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ. ಆಗಸ್ಟ್ 10ರಂದು ಆರತಕ್ಷತೆ ಕಾರ್ಯಕ್ರಮ ನಡೆದರೆ ಆಗಸ್ಟ್ 11ರಂದು ವಿವಾಹ ಕಾರ್ಯಕ್ರಮ ನೆರವೇರುತ್ತಿದೆ.

VISTARANEWS.COM


on

Tharun Sudhir Sonal Monteiro invite celebrities and politicians for marriage
Koo

ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಮದುವೆಗೂ ಮುನ್ನ ಫ್ಯಾಮಿಲಿ ಜೊತೆ ಸೋನಾಲ್ ಬ್ಯಾಚುಲರೇಟ್ ಪಾರ್ಟಿ ಮಾಡಿಕೊಂಡಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಕಿಚ್ಚ ಸುದೀಪ್​, ರಚಿತಾ ರಾಮ್​, ಶ್ರೀಮುರಳಿ, ಮಾಲಾಶ್ರೀ ಮುಂತಾದವರನ್ನು ಆಹ್ವಾನಿಸಲಾಗಿದೆ. ರಾಜಕೀಯ ಮುಖಂಡರಿಗೂ ಆಹ್ವಾನ ನೀಡಲಾಗಿದೆ.

ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದರು.

ಇದನ್ನೂ ಓದಿ: Actor Yash: ಸರಳವಾಗಿ ಜರುಗಿತು ಯಶ್‌ ʻಟಾಕ್ಸಿಕ್‌ʼ ಸಿನಿಮಾ ಮುಹೂರ್ತ: ಫೋಟೊಗಳು ವೈರಲ್‌!

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

Continue Reading
Advertisement
Paris Olympics
ಕ್ರೀಡೆ3 mins ago

Paris Olympics: ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಅಮನ್ ಸೆಹ್ರಾವತ್

Shobha Karandlaje
ದೇಶ16 mins ago

Shobha Karandlaje: ತಮಿಳಿಗರಿಗೆ ಅವಮಾನ- ಕ್ಷಮೆಯಾಚಿಸಿದರೆ ಕೇಸ್‌ ರದ್ದು; ಹೈಕೋರ್ಟ್‌ನಲ್ಲಿ ಎಜಿ ಮಾಹಿತಿ

Dog bite
ಬೆಂಗಳೂರು17 mins ago

Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

International Cat Day
ಪರಿಸರ33 mins ago

International Cat Day: ಇಂದು ಬೆಕ್ಕಿನ ದಿನ; ಇದರ ಆಯುಷ್ಯ, ನಿದ್ದೆ, ಶೃಂಗಾರ ಇತ್ಯಾದಿ ಸಂಗತಿಗಳು ಕುತೂಹಲಕರ!

Gautam Gambhir
ಕ್ರೀಡೆ45 mins ago

Gautam Gambhir: 27 ವರ್ಷದ ಬಳಿಕ ಲಂಕಾ ವಿರುದ್ಧ ಸೋಲು; ಗಂಭೀರ್​ ಫುಲ್​ ಟ್ರೋಲ್​

rave party telugu actress hema
ಕ್ರೈಂ49 mins ago

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ 85 ಜನರ ಮೇಲೆ ಚಾರ್ಜ್‌ಶೀಟ್, ಸುಳ್ಳು ಹೇಳಿದ ನಟಿ ಹೇಮಾ ಮೇಲೂ ಚಾರ್ಜ್

Divorce Case
Latest54 mins ago

Divorce Case: ಪ್ರತಿ ಬಾರಿ ʼಸರಸʼ ಆಡಿದಾಗಲೂ ಕಾಸು ಕೊಡಲೇಬೇಕು! ಹೆಂಡತಿಯ ಡಿಮ್ಯಾಂಡ್‌ ಕೇಳಿ ಡಿವೋರ್ಸ್‌ ಪಡೆದ ಗಂಡ!

Maravoor bridge in danger Vehicular traffic suspended
ದಕ್ಷಿಣ ಕನ್ನಡ58 mins ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Naga Chaitanya Sobhita Love Story REVEALED age gap
ಟಾಲಿವುಡ್1 hour ago

Naga Chaitanya: ನಾಗ ಚೈತನ್ಯ- ಶೋಭಿತಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Murder Case
Latest1 hour ago

Murder Case: ಒಂದೇ ಹುಡುಗಿಯನ್ನು ಪ್ರೀತಿಸಿದ ಸಹೋದರರು; ಈ ತ್ರಿಕೋನ ಪ್ರೇಮ ಕಥೆ ಕೊಲೆಯಲ್ಲಿ ಅಂತ್ಯ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌