Abhishek Bachchan: ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ ಎಂದ ಅಭಿಷೇಕ್ ಬಚ್ಚನ್; ವಿಡಿಯೊ ಇಲ್ಲಿದೆ! - Vistara News

ಬಾಲಿವುಡ್

Abhishek Bachchan: ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ ಎಂದ ಅಭಿಷೇಕ್ ಬಚ್ಚನ್; ವಿಡಿಯೊ ಇಲ್ಲಿದೆ!

Abhishek Bachchan:ಇದೀಗ ವೈರಲ್‌ ಆದ ವಿಡಿಯೊದಲ್ಲಿ ಅಭಿಷೇಕ್ ಬಚ್ಚನ್ ಅವರು “ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ” ಎಂದು ಹೇಳುವುದನ್ನು ಕಾಣಬಹುದು. ಈ ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಪ್ರಸ್ತಾಪಿಸುವುದನ್ನು ಸಹ ಕೇಳಬಹುದು.

VISTARANEWS.COM


on

Abhishek Bachchan confirms divorce with Aishwarya Rai Bachchan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಭಿಷೇಕ್ ಬಚ್ಚನ್ (Abhishek Bachchan) ಮತ್ತು ಐಶ್ವರ್ಯಾ ರೈ ಬಚ್ಚನ್ (Aishwarya Rai ) ನಡುವಿನ ವಿಚ್ಛೇದನದ ವದಂತಿಗಳ ನಡುವೆ, ಹಳೆಯವಿಡಿಯೊವೊಂದು ನಿರಂತರವಾಗಿ ವೈರಲ್ ಆಗುತ್ತಿದೆ. ಖುದ್ದು ಅಭಿಷೇಕ್ ಬಚ್ಚನ್ ನಾನು ಮತ್ತು ಐಶ್ವರ್ಯ ರೈ ವಿಚ್ಛೇದನ ಪಡೆಯುತ್ತಿದ್ದೇವೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದಲ್ಲಿ ಐಶ್ವರ್ಯಾ ರೈ ಬಚ್ಚನ್ ಬಚ್ಚನ್ ಕುಟುಂಬದ ಜತೆ ಬಂದಿರಲಿಲ್ಲ. ಮಗಳ ಜತೆ ಮಾತ್ರ ಬಂದು ಹೋಗಿದ್ದರು. ಅಲ್ಲಿಂದ ವಿಚ್ಛೇದನದ ವದಂತಿ ಹಬ್ಬಿದೆ.

ಇದೀಗ ವೈರಲ್‌ ಆದ ವಿಡಿಯೊದಲ್ಲಿ ಅಭಿಷೇಕ್ ಬಚ್ಚನ್ ಅವರು “ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ” ಎಂದು ಹೇಳುವುದನ್ನು ಕಾಣಬಹುದು. ಈ ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಪ್ರಸ್ತಾಪಿಸುವುದನ್ನು ಸಹ ಕೇಳಬಹುದು. ಆದರೆ ಕೆಲವರು ಈ ವಿಡಿಯೊ ಫೇಕ್‌ ಎಂದು ಹೇಳುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ಇಬ್ಬರೂ ತಮ್ಮ ವಿಚ್ಛೇದನದ ವದಂತಿಗಳ ಬಗ್ಗೆ ಮೌನವಾಗಿಯೇ ಉಳಿದಿದ್ದಾರೆ.

ಈ ವಿಡಿಯೊ ವೈರಲ್‌ ಆದ ಕೂಡಲೇ ಕೆಲವರು ಅಭಿಷೇಕ್ ಬಚ್ಚನ್ ಅವರ ಲಿಪ್ ಸಿಂಕ್‌ ಆಗದ ಕಾರಣ ಇದು ಡೀಪ್‌ಫೇಕ್ ವೀಡಿಯೊವಾಗಿದೆ. AI ತಂತ್ರಜ್ಞಾನ ಬಳಸಿಕೊಂಡು ವಿಡಿಯೊ ಹರಿ ಬಿಟ್ಟಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಹೀಗಿರುವಾಗ ಅಸಲಿಗೆ ತಂತ್ರಜ್ಞಾನದ ನೆರವು ಪಡೆದು, ಕಿಡಿಗೇಡಿಗಳು ಅಭಿಷೇಕ್ ಬಚ್ಚನ್ ಅವರ ವಿಡಿಯೋ ಹರಿ ಬಿಟ್ಟಿದ್ದಾರೆ. ಎಐ ತಂತ್ರಜ್ಞಾನ ಅಥವಾ ಆನ್ ಲೈನ್ ಪರಿಕರಗಳನ್ನು ಬಳಸಿ ಈ ವಿಡಿಯೋ ತೇಲಿ ಬಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Aishwarya Rai : ಡಿವೋರ್ಸ್ ವದಂತಿ ಮಧ್ಯೆ ಒಬ್ಬರೇ ಮಗಳ ಜತೆ ನ್ಯೂಯಾರ್ಕ್ ವಕೇಶನ್‌ ಎಂಜಾಯ್‌ ಮಾಡಿ ಬಂದ ಐಶ್ವರ್ಯಾ ರೈ!

ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಜೋಡಿಯ ಬಗ್ಗೆ ಯಾವುದೇ ಹೇಳಿಕೆ ಈವರೆಗೂ ಕೊಟ್ಟಿಲ್ಲ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ಏಪ್ರಿಲ್ 2007 ರಲ್ಲಿ ವಿವಾಹವಾದರು. ಅವರು ನವೆಂಬರ್ 2011 ರಲ್ಲಿ ಆರಾಧ್ಯ ಬಚ್ಚನ್ ಜನಿಸಿದರು.

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ (Anant Ambani Wedding) ಮಹಾರಾಷ್ಟ್ರದ ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆದಿತ್ತು. ಐಶ್ವರ್ಯಾ ರೈ ಮಾತ್ರ ಬಚ್ಚನ್ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದರು. ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಅಭಿಷೇಕ್ ಹಾಗೂ ಇತರರು ಒಟ್ಟಾಗಿ ಮದುವೆಗೆ ಆಗಮಿಸಿದ್ದರು. ಆದರೆ, ಈ ವೇಳೆ ಐಶ್ವರ್ಯಾ ಇರಲಿಲ್ಲ. ಮದುವೆಗೆ ಹಾಜರಾಗುತ್ತಿಲ್ಲವೇನೋ ಎಂದು ಕೆಲವರು ಭಾವಿಸಿದ್ದರು. ಬಳಿಕ ಅವರು ಮದುವೆಗೆ ಹಾಜರಿ ಹಾಕಿದ್ದರು. ಇನ್ನು ಆ ಬಳಿಕ ಐಶ್ವರ್ಯಾ ರೈ ಅವರು ಮಗಳ ಜತೆ ಪೋಸ್‌ ಕೊಟ್ಟಿದ್ದರು. ಐಶ್ವರ್ಯಾ ರೈಗೆ ಬಚ್ಚನ್ ಕುಟುಂಬದ ಜತೆ ಕಿರಿಕ್ ಮಾಡಿಕೊಂಡಿರುವುದು ನಿಜ ಎಂದು ಅನೇಕರು ಮಾತನಾಡಿಕೊಂಡಿದ್ದರು. ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್-ಜಯಾ ಬಚ್ಚನ್ ದಂಪತಿ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಚರ್ಚೆ ಮೊದಲಿನಿಂದಲೂ ಇತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

John Abraham : ನಾನು ಸಾವನ್ನು ಮಾರಲ್ಲ ಎಂದು ಶಾರುಖ್ ಖಾನ್, ಅಜಯ್ ದೇವಗನ್‌ಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಜಾನ್ ಅಬ್ರಹಾಂ!

John Abraham: ಪಾಡ್‌ಕಾಸ್ಟ್‌ನಲ್ಲಿ ಕಾಣಿಸಿಕೊಂಡ ಜಾನ್, ‘ಸಾವನ್ನು ಮಾರಲು’ ಎಂದೂ ಬಯಸುವುದಿಲ್ಲ ಎಂದು ಹೇಳಿದರು. ನಟ ರ ಜಾಹೀರಾತು ಬಗ್ಗೆ ನೇರವಾಗಿ ಹೆಸರನ್ನು ಹೇಳದೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪಾನ್ ಮಸಾಲ ಮಾರುವುದನ್ನು ಸಾವನ್ನು ಮಾರಾಟ ಮಾಡಿದಂತೆ’ ಎಂದು ಅವರು ಹೇಳಿದ್ದಾರೆ.

VISTARANEWS.COM


on

John Abraham slams actors for endorsing paan masala
Koo

ಬೆಂಗಳೂರು: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್, ಟೈಗರ್ ಶ್ರಾಫ್ ಫಿಟ್ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ನೀಡುವವರು. ಇವರು ಪಾನ್ ಮಸಾಲ ಸೇವನೆ ಮಾಡುವುದಿಲ್ಲ. ಆದಾಗ್ಯೂ ವಿಮಲ್ ಪ್ರಚಾರದಲ್ಲಿ ಇವರು ಭಾಗಿ ಆಗುತ್ತಿದ್ದಾರೆ. ಇದನ್ನು ಜಾನ್ ಅಬ್ರಹಾಂ ಟೀಕಿಸಿದ್ದಾರೆ.

ಪಾಡ್‌ಕಾಸ್ಟ್‌ನಲ್ಲಿ ಕಾಣಿಸಿಕೊಂಡ ಜಾನ್, ‘ಸಾವನ್ನು ಮಾರಲು’ ಎಂದೂ ಬಯಸುವುದಿಲ್ಲ ಎಂದು ಹೇಳಿದರು. ನಟ ರ ಜಾಹೀರಾತು ಬಗ್ಗೆ ನೇರವಾಗಿ ಹೆಸರನ್ನು ಹೇಳದೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪಾನ್ ಮಸಾಲ ಮಾರುವುದನ್ನು ಸಾವನ್ನು ಮಾರಾಟ ಮಾಡಿದಂತೆ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಜಾನ್‌ ಮಾತನಾಡಿ ʻʻಜನರು ಫಿಟ್ನೆಸ್ ಬಗ್ಗೆ ಮಾತನಾಡುತ್ತಾರೆ. ಆ ಬಳಿಕ ಅದೇ ವ್ಯಕ್ತಿಗಳು ಪಾನ್ ಮಸಾಲ ಪ್ರಚಾರ ಮಾಡುತ್ತಾರೆ. ನಾನು ಇಂಡಸ್ಟ್ರಿಯ ಎಲ್ಲರನ್ನೂ ಪ್ರೀತಿಸುತ್ತೇನೆ. ನಾನು ಅವರನ್ನು ಅಗೌರವಿಸುತ್ತಿಲ್ಲ. ಒಂದು ವಿಚಾರವನ್ನು ನಾನು ಸ್ಪಷ್ಟಪಡಿಸಬೇಕು. ನಾನು ನನ್ನ ಬಗ್ಗೆ ಮಾತನಾಡುತ್ತೇನೆ. ನಾನು ಸಾವನ್ನು ಮಾರಾಟ ಮಾಡಲ್ಲ. ಇದಕ್ಕೆ ನಾನು ಹಾಕಿಕೊಂಡ ಪ್ರಿನ್ಸಿಪಲ್ ಕಾರಣ. ನಾನು ನನ್ನ ಜೀವನವನ್ನು ಪ್ರಾಮಾಣಿಕತೆಯಿಂದ ಜೀವಿಸಿದರೆ ಮತ್ತು ನಾನು ಬೋಧಿಸುವದನ್ನು ನಾನು ಅಭ್ಯಾಸ ಮಾಡಿದರೆ, ಆಗ ನಾನೇ ರೋಲ್ ಮಾಡೆಲ್ ’ ಎಂದಿದ್ದಾರೆ ಅವರು.

ಇದನ್ನೂ ಓದಿ: Prashanth Neel-Jr Ntr:‌ ಸೆಟ್ಟೇರಿತು ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾ; ರಿಲೀಸ್‌ ಡೇಟ್‌ ಅನೌನ್ಸ್!

ಈ ಹಿಂದೆ, ನಟರಾದ ಅಜಯ್ ದೇವಗನ್ ಮತ್ತು ಅಕ್ಷಯ್ ಕುಮಾರ್ ಅವರು ಪಾನ್ ಮಸಾಲಾ ಮತ್ತು ಗುಟ್ಕಾ ಬ್ರಾಂಡ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದರು. ಅಕ್ಷಯ್ ಅವರು ಅಂತಹ ಪ್ರಚಾರಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು. “ಈ ಜಾಹೀರಾತುಗಳನ್ನು 13ನೇ ಅಕ್ಟೋಬರ್, 2021 ರಂದು ಚಿತ್ರೀಕರಿಸಲಾಗಿದೆ. ಸಾರ್ವಜನಿಕವಾಗಿ ಘೋಷಿಸಿದಾಗಿನಿಂದ ನಾನು ಬ್ರ್ಯಾಂಡ್‌ನೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಅವರು ಈಗಾಗಲೇ ಚಿತ್ರೀಕರಿಸಿದ ಜಾಹೀರಾತುಗಳನ್ನು ಮುಂದಿನ ತಿಂಗಳ ಅಂತ್ಯದವರೆಗೆ ಕಾನೂನುಬದ್ಧವಾಗಿ ಚಲಾಯಿಸಬಹುದು ”ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಜಾನ್ ಅಬ್ರಹಾಂ ಅವರು ‘ವೇದ’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಜಾತಿ ವಿಚಾರಗಳ ಬಗ್ಗೆ ಈ ಸಿನಿಮಾ ಇದೆ. ಈ ಚಿತ್ರದ ಜೊತೆಗೆ ‘ಸ್ತ್ರೀ 2’ ಸೇರಿ ಹಲವು ಚಿತ್ರಗಳು ಬಿಡುಗಡೆ ಆಗಿದೆ.

Continue Reading

ಬಾಲಿವುಡ್

Nikkita Ghag: ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಖ್ಯಾತ ಬಾಲಿವುಡ್‌ ನಟಿ!

Nikkita Ghag: ನಟಿ ಸದಾ ತಮ್ಮ ಫ್ಯಾಶನ್‌ಗಾಗಿಯೇ ಸುದ್ದಿಯಲ್ಲಿರುತ್ತಾರೆ. ಟಾಪ್‌ಲೆಸ್ ಫೋಟೋಶೂಟ್‌ನಲ್ಲಿ, ಅರ್ಧ-ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸುವುದನ್ನು ಕಾಣಬಹುದು. ನಿಖಿತಾ ಘಾಗ್ ಟಾಪ್ ಪೋನಿ ಸ್ಟೈಲ್ ಮತ್ತು ಮೇಕಪ್‌ನೊಂದಿಗೆ ಸ್ಟನ್ನಿಂಗ್‌ ಆಗಿ ಕಂಡಿದ್ದಾರೆ. ಚಿತ್ರಗಳನ್ನು ಹಂಚಿಕೊಂಡ ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ, “ಡ್ರೆಸ್ಸಿಂಗ್‌ನ ಸಂತೋಷವು ಒಂದು ಕಲೆ.”ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Nikkita Ghag Breaks Internet With Naked Photoshoot
Koo

ಬೆಂಗಳೂರು: ನಟಿ ನಿಖಿತಾ ಘಾಗ್ (Nikkita Ghag) ಅವರು ಬೆಕಾಬೂ 3, ಫುಹ್ ಸೆ ಫ್ಯಾಂಟಸಿ, ನಶಿಲಾ ಹುಸ್ನ್ ಮತ್ತು ಹಲವು ಸಿನಿಮಾ ಸೇರಿದಂತೆ ಸಿರೀಸ್‌ನಲ್ಲಿ ಕೆಲಸ ಮಾಡಿದ್ದಾರೆ. ನಟಿ ಯಾವಾಗಲೂ ತನ್ನ ಫ್ಯಾಷನ್ ಸ್ಟೇಟ್‌ಮೆಂಟ್‌ಗಳ ಬಗ್ಗೆಯೇ ಸುದ್ದಿಯಾಗುತ್ತಿರುತ್ತಾರೆ. ಇದೀಗ ನಟಿ ತನ್ನ ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ನಟಿಯ ಹಾಟ್‌ ಪೋಸ್‌ಗೆ ಪಡ್ಡೆ ಹುಡುಗರು ಸುಸ್ತಾಗಿದ್ದಾರೆ.

ನಟಿ ಸದಾ ತಮ್ಮ ಫ್ಯಾಶನ್‌ಗಾಗಿಯೇ ಸುದ್ದಿಯಲ್ಲಿರುತ್ತಾರೆ. ಟಾಪ್‌ಲೆಸ್ ಫೋಟೋಶೂಟ್‌ನಲ್ಲಿ, ಅರ್ಧ-ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸುವುದನ್ನು ಕಾಣಬಹುದು. ನಿಖಿತಾ ಘಾಗ್ ಟಾಪ್ ಪೋನಿ ಸ್ಟೈಲ್ ಮತ್ತು ಮೇಕಪ್‌ನೊಂದಿಗೆ ಸ್ಟನ್ನಿಂಗ್‌ ಆಗಿ ಕಂಡಿದ್ದಾರೆ. ಚಿತ್ರಗಳನ್ನು ಹಂಚಿಕೊಂಡ ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ, “ಡ್ರೆಸ್ಸಿಂಗ್‌ನ ಸಂತೋಷವು ಒಂದು ಕಲೆ.”ಎಂದು ಬರೆದುಕೊಂಡಿದ್ದಾರೆ.

ಕೆಲವರು ನಟಿಯ ಲುಕ್‌ಗೆ ಹೊಗಳಿದರೆ, ಇನ್ನೂ ಕೆಲವರು ಪೂರ್ತಿ ಬಟ್ಟೆ ಬಿಚ್ಚಿಟ್ಟುಬಿಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

ಸದ್ಯ ನಟಿ ನಿಖಿತಾ ಘಾಗ್ಡಿ ಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಆನಂದಿ ಕಾರ್ಯಕ್ರಮದೊಂದಿಗೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೊನೆಯದಾಗಿ ಆಲ್ಟ್ಸ್ ಪ್ಯಾರ್ ಕಾ ಬಜಾರ್ (ಕಾರ್-ಒ-ಬಾರ್) ನಲ್ಲಿ ಕಾಣಿಸಿಕೊಂಡಿದ್ದರು. ಅವರ ಜೊತೆಗೆ, ಶೋನಲ್ಲಿ ಹೇಮಾನ್ಶಿ ರೂಪಾರೆಲ್, ದರ್ಶ್ ಪ್ರಜಾಪತಿ ಮತ್ತು ಮೋಹಿತ್ ದುಸೇಜಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Laapataa Ladies: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ‘ಲಾಪತಾ ಲೇಡೀಸ್’!

Laapataa Ladies: ವರದಿಯ ಪ್ರಕಾರ ಭಾರತದ ಮುಖ್ಯ ನ್ಯಾಯಾಧೀಶರು ಸಹ ಹಾಜರಿರುತ್ತಾರೆ. ಸಂಜೆ 4:15 ರಿಂದ 6:20 ರವರೆಗೆ ನ್ಯಾಯಾಲಯದ ಸಮಯದ ನಂತರ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ವರದಿಯಾಗಿದೆ. ನಂತರ ಆಮೀರ್ ಖಾನ್ ಮತ್ತು ಕಿರಣ್ ರಾವ್ ಅವರೊಂದಿಗೆ ಸಂವಾದ ನಡೆಯಲಿದೆ.

VISTARANEWS.COM


on

Laapataa Ladies to be screened in Supreme Court
Koo

ಬೆಂಗಳೂರು: ಕಿರಣ್ ಅವರ ರಾವ್ ನಿರ್ದೇಶನದ, ‘ಲಾಪತಾ ಲೇಡೀಸ್’ (Laapataa Ladies) ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳಲಿದೆ. ನಿರ್ದೇಶಕರು ಹಾಗೂ ನಿರ್ಮಾಪಕ ಆಮೀರ್ ಖಾನ್ ಸಹ ಪ್ರದರ್ಶನದಲ್ಲಿ ಹಾಜರಿರುತ್ತಾರೆ. ಬಳಿಕ ಪ್ರೇಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ವರದಿಯ ಪ್ರಕಾರ ಭಾರತದ ಮುಖ್ಯ ನ್ಯಾಯಾಧೀಶರು ಸಹ ಹಾಜರಿರುತ್ತಾರೆ. ಸಂಜೆ 4:15 ರಿಂದ 6:20 ರವರೆಗೆ ನ್ಯಾಯಾಲಯದ ಸಮಯದ ನಂತರ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ವರದಿಯಾಗಿದೆ. ನಂತರ ಆಮೀರ್ ಖಾನ್ ಮತ್ತು ಕಿರಣ್ ರಾವ್ ಅವರೊಂದಿಗೆ ಸಂವಾದ ನಡೆಯಲಿದೆ.

ಲಿಂಗ ಸಮಾನತೆಯ ವಿಷಯವನ್ನು ಆಧರಿಸಿದ ‘ಲಾಪತಾ ಲೇಡೀಸ್’ ಚಲನಚಿತ್ರವನ್ನು ಶುಕ್ರವಾರ, 9 ರಂದು ಪ್ರದರ್ಶಿಸಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖವಾಗಿದೆ.

ಆಮೀರ್ ಖಾನ್ ಪ್ರೊಡಕ್ಷನ್ (APK) ಮತ್ತು ಕಿರಣ್ ಅವರ ಕಿಂಡ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ʻಲಾಪತಾ ಲೇಡೀಸ್‌ʼ (Laapataa Ladies) ಇತ್ತೀಚೆಗೆ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. 14 ವರ್ಷಗಳ ಬ್ರೇಕ್‌ ನಂತರ ಚಿತ್ರವನ್ನು ನಿರ್ದೇಶಿಸಿದ್ದಾರೆ ಕಿರಣ್. ಸಿನಿಮಾ ಬಗ್ಗೆ ಮೆಚ್ಚುಗೆ ಕೇಳಿಬಂದಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಈ ಸಿನಿಮಾವನ್ನು ಥಿಯೇಟರ್​ನಲ್ಲಿ ನೋಡಿರಲಿಲ್ಲ. . ಸ್ನೇಹಾ ದೇಸಾಯಿ ಬರೆದು ಆಮೀರ್ ಖಾನ್ ನಿರ್ಮಿಸಿದ ‘ಲಾಪತಾ ಲೇಡೀಸ್’ ಬಿಪ್ಲಬ್ ಗೋಸ್ವಾಮಿಯವರ ಕಾದಂಬರಿಯನ್ನು ಆಧರಿಸಿದೆ. ಮಾರ್ಚ್ 1 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು.ಮಹಿಳಾ ಪ್ರಧಾನ ವಸ್ತುವಿಷಯವನ್ನು ‘ಲಾಪತಾ ಲೇಡೀಸ್​’ ಚಿತ್ರದಲ್ಲಿದೆ. ಗಂಭೀರವಾದ ವಿಷಯವಾದರೂ ಕೂಡ ಇಡೀ ಸಿನಿಮಾವನ್ನು ಹಾಸ್ಯದ ಧಾಟಿಯಲ್ಲಿ ಕಟ್ಟಿಕೊಡಲಾಗಿದೆ. ಎಮೋಷನಲ್​ ದೃಶ್ಯಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ.

ಇದನ್ನೂ ಓದಿ: Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

ಲಾಪತಾ ಲೇಡೀಸ್’ ಚಿತ್ರವನ್ನು ಕಿರಣ್ ರಾವ್ ಅವರು ನಿರ್ದೇಶಿಸಿದ್ದಾರೆ. ಆಮೀರ್ ಖಾನ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ರವಿ ಕಿಶನ್ ಜತೆಗೆ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಸ್ಪರ್ಶ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸ್ನೇಹಾ ದೇಸಾಯಿ ಬರೆದಿದ್ದರು. ಇದೀಗ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಇದೆ.

Continue Reading

ಬಾಲಿವುಡ್

Deepika Padukone: ಡಿನ್ನರ್ ಡೇಟ್‌ನಲ್ಲಿ ಗುಳಿ ಕೆನ್ನೆ ಸುಂದರಿ ; ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಫಿದಾ!

Deepika Padukone: ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿದ್ದಂತೆ, ಹಲವಾರು ಅಭಿಮಾನಿಗಳು ಸೆಲ್ಫಿಗಾಗಿ ದೀಪಿಕಾ ಅವರಿಗೆ ಒತ್ತಾಯಿಸಿದರು. ನಟ ತನ್ನ ಕಾರಿನ ಕಡೆಗೆ ಹೋಗುತ್ತಿರುವಾಗ ಫಾ ಅವರೊಂದಿಗೆ ನಗುತ್ತಿರುವ ಮತ್ತು ಸಂವಹನ ನಡೆಸುತ್ತಿರುವುದು ಕಂಡುಬಂದಿತು.

VISTARANEWS.COM


on

Deepika Padukone looks stunning as she steps out for dinner
Koo

ಬೆಂಗಳೂರು: ನಟಿ ದೀಪಿಕಾ ಪಡುಕೋಣೆ (Deepika Padukone) ಗುರುವಾರ ಸಂಜೆ ಮುಂಬೈನಲ್ಲಿ ಡಿನ್ನರ್‌ ನೈಟ್‌ನಲ್ಲಿ ಕಂಡಿದ್ದಾರೆ. ನಟಿಯ ಹಲವಾರು ಫೋಟೊ ಮತ್ತು ವೀಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಟಿ ಏಕಾಂಗಿಯಾಗಿ ರೆಸ್ಟೋರೆಂಟ್‌ನಿಂದ ಹೊರಬರುತ್ತಿರುವುದು ಕಂಡುಬಂದಿದೆ.

ದೀಪಿಕಾ ಅವರು ಡಿನ್ನರ್‌ ನೈಟ್‌ಗೆ ಹಸಿರು ಹೂವಿನ ಸೂಟ್, ಬಿಳಿ ಪ್ಯಾಂಟ್ ಮತ್ತು ಕಂದು ಬಣ್ಣದ ಹೀಲ್ಸ್‌ನಲ್ಲಿ ಕಾಣಿಸಿಕೊಂಡರು. ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿದ್ದಂತೆ, ಹಲವಾರು ಅಭಿಮಾನಿಗಳು ಸೆಲ್ಫಿಗಾಗಿ ದೀಪಿಕಾ ಅವರಿಗೆ ಒತ್ತಾಯಿಸಿದರು. ನಟ ತನ್ನ ಕಾರಿನ ಕಡೆಗೆ ಹೋಗುತ್ತಿರುವಾಗ ಫಾ ಅವರೊಂದಿಗೆ ನಗುತ್ತಿರುವ ಮತ್ತು ಸಂವಹನ ನಡೆಸುತ್ತಿರುವುದು ಕಂಡುಬಂದಿತು. ಕಾರಿನೊಳಗೆ ಕಾಲಿಡುವ ಮೊದಲು, ದೀಪಿಕಾ ಪಾಪರಾಜಿಗೆ “ಧನ್ಯವಾದ” ಎಂದು ಹೇಳಿದರು.

ನಟಿಯ ಲುಕ್‌ ಕಂಡು ಫ್ಯಾನ್ಸ್‌ ಕೂಡ ಮುಚ್ಚುಗೆ ವ್ಯಕತಪಡಿಸುತ್ತಿದ್ದಾರೆ. “ದೀಪಿಕಾ, ನಿಮ್ಮ ಸೌಂದರ್ಯವು ಕೆಲವು ಜನರನ್ನು ಕೊಲ್ಲುತ್ತಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ತಾಯಿಯಾಗುವ ಸಂಭ್ರಮದಲ್ಲಿರುವ ನಟಿ ದೀಪಿಕಾ ಪಡುಕೋಣೆ ತನ್ನ ಬೇಬಿ ಬಂಪ್ ಅನ್ನು ತುಂಬಾ ವಿಶೇಷವಾದ ಲುಕ್‌ನಲ್ಲಿ ತೋರಿಸಲು ಪ್ರಾರಂಭಿಸಿದ್ದಾರೆ. ಹಾಗೇ ಗರ್ಭಿಣಿಯರು ತಮ್ಮ ಬೇಬಿ ಬಂಪ್‌ನಲ್ಲಿ ಯಾವ ರೀತಿ ಫ್ಯಾಷನ್ ಡ್ರೆಸ್ ಧರಿಸಬಹುದು ಎಂದು ತೋರಿಸಿಕೊಡುತ್ತಿದ್ದಾರೆ.

ಇದನ್ನೂ ಓದಿ: Deepika Padukone: ದೀಪಿಕಾ ಜತೆ ಹಸಿ ಬಿಸಿ ದೃಶ್ಯಗಳನ್ನು ನಿಭಾಯಿಸಿದ್ದು ಅಷ್ಟು ಸುಲಭವಾಗಿರಲಿಲ್ಲ ಎಂದ ಸಿದ್ಧಾಂತ್ ಚತುರ್ವೇದಿ!

ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.ಸಿನಿಮಾ ವಿಚಾರಕ್ಕೆ ಬಂದರೆ ದೀಪಿಕಾ ಅವರು ರೋಹಿತ್ ಶೆಟ್ಟಿ ಅವರ ʻಸಿಂಗಮ್ ಅಗೇನ್‌ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಜಯ್ ದೇವಗನ್, ಕರೀನಾ ಕಪೂರ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಅರ್ಜುನ್ ಕಪೂರ್ ಜೊತೆಗೆ ಲೇಡಿ ಸಿಂಗಮ್ ಪಾತ್ರಕ್ಕೆ ದೀಪಿಕಾ ಹೆಜ್ಜೆ ಹಾಕಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್37 mins ago

Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

Maharaja Trophy schedule
ಕ್ರೀಡೆ38 mins ago

Maharaja Trophy schedule: ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ; ಆಗಸ್ಟ್​ 15ರಿಂದ ಟೂರ್ನಿ ಆರಂಭ

Tungabhadra Dam
ಬೆಂಗಳೂರು47 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Hidden camera
ಬೆಂಗಳೂರು53 mins ago

Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

Tharun Sudhir - Sonal marriage vibe photos Out
ಸಿನಿಮಾ58 mins ago

Tharun Sudhir – Sonal: ತರುಣ್‌ ಸುಧೀರ್‌ -ಸೋನಲ್‌ ಕಲ್ಯಾಣ; ಹೇಗೆ ಕಾಣ್ತಿದ್ದಾಳೆ ನೋಡಿ ಮದುಮಗಳು!

Kieron Pollard
ಕ್ರೀಡೆ1 hour ago

Kieron Pollard: ರಶೀದ್ ಖಾನ್‌ ಓವರ್​ನಲ್ಲಿ ಸತತ 5 ಸಿಕ್ಸರ್ ಬಾರಿಸಿದ ಪೊಲಾರ್ಡ್‌; ವಿಡಿಯೊ ಇಲ್ಲಿದೆ

Serial Killer
ದೇಶ1 hour ago

Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Tharun Sudhir and Sonal Monteiro tie the knot
ಸ್ಯಾಂಡಲ್ ವುಡ್2 hours ago

Tharun Sudhir: ವೈವಾಹಿಕ ಜೀವನಕ್ಕೆ ಕಾಲಿಟ್ಟ ತರುಣ್‌ ಸುಧೀರ್‌- ಸೋನಲ್‌ ಮೊಂಥೆರೋ!

Tharun Sudhir mother malathi sudheer old video viral
ಸಿನಿಮಾ2 hours ago

Tharun Sudhir: ನನ್ನ ಮಗ ಸುಂದರ ಇಲ್ವಾ, ಒಳ್ಳೆಯ ಗುಣ ಇಲ್ವಾ ಎಂದು ಕಣ್ಣೀರಿಟ್ಟಿದ್ದ ತರುಣ್ ಸುಧೀರ್ ತಾಯಿ!

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌