Bengaluru Rape Attempt Case : ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ ಹೊಸ ತಿರುವು, ಸಂತ್ರಸ್ತೆಯ ವಿರುದ್ಧವೇ ಕೇಸ್‌ ದಾಖಲು! - Vistara News

ಪ್ರಮುಖ ಸುದ್ದಿ

Bengaluru Rape Attempt Case : ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ ಹೊಸ ತಿರುವು, ಸಂತ್ರಸ್ತೆಯ ವಿರುದ್ಧವೇ ಕೇಸ್‌ ದಾಖಲು!

Bengaluru Rape Attempt case : ದಾರಿ ಮಧ್ಯೆ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಇದೀಗ ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಾಗರೂಕತೆ ಮತ್ತು ಅತಿಯಾದ ವೇ ಗ ಮತ್ತು ಮದ್ಯಪಾನ ಮಾಡಿ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕ ಅಜಾಜ್ ಎಂಬುವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹಾನಗರದಲ್ಲಿ ಎರಡು ದಿನಗಳ ಹಿಂದೆ ಸಂಚಲನ ಮೂಡಿಸಿದ್ದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ (Bengaluru Rape Attempt case) ಹೊಸ ತಿರುವು ಸಿಕ್ಕಿದ್ದು, ಸಂತ್ರಸ್ತೆಯ ವಿರುದ್ದವೇ ದೂರೊಂದು ದಾಖಲಾಗಿದೆ. ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಆಕೆಯಿಂದ ಪೊಲೀಸರು ಮುಂದಿನ ದಿನಗಳಲ್ಲಿ ಈ ಬಗ್ಗೆ ಹೇಳಿಕೆ ಪಡೆದುಕೊಳ್ಳಲಿದ್ದಾರೆ.

ಎಚ್‌ಎಸ್‌ಆರ್‌ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಇದಾಗಿದೆ. ಪಾನಮತ್ತಳಾಗಿದ್ದ ಯುವತಿ ತನ್ನ ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾಳೆ ಎಂಬುದಾಗಿ ಆಟೋ ಡ್ರೈವರ್ ದೂರು ನೀಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಪಬ್‌ನಲ್ಲಿ ಪಾರ್ಟಿ ಮಾಡಿದ್ದ ಯುವತಿ ಅಪರಿಚಿತ ವ್ಯಕ್ತಿಯ ಬೈಕ್‌ನಲ್ಲಿ ತೆರಳುವ ಮುನ್ನ ಈ ಘಟನೆ ನಡೆದಿದೆ. ಅಂದು ರಾತ್ರಿ ಕೊರಮಂಗಲಕ್ಕೆ ಗೆಳೆಯನ ಜೊತೆ ಬಂದಿದ್ದ ಸಂತ್ರಸ್ತೆ ಊಟ ಮುಗಿಸಿಕೊಂಡು ಗೆಳೆಯನ ಜೊತೆ ಕಾರ್ ವಾಪಸಾಗುತ್ತಿದ್ದಳು. ಈ ವೇಳೆ ತಾನೇ ಕಾರು ಚಾಲನೆ ಮಾಡಿಕೊಂಡು ಹೋಗ್ತಿದ್ದಳು. ಟಾನಿಕ್ ಬಳಿಯ ಮಂಗಳ ಜಂಕ್ಷನ್ ಬಳಿ ಆಕೆ ಚಾಲನೆ ಮಾಡುತ್ತಿದ್ದ ಕಾರು ಸರಣಿ ಅಫಘಾತಕ್ಕೆ ಒಳಗಾಗಿದೆ. ಮೂರು ವಾಹನಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಎರಡು ಆಟೋ ಹಾಗೂ ಒಂದು ಬೈಕ್ ಗೆ ಡಿಕ್ಕಿ ಹೊಡೆದು ಫೋರಂ ಮಾಲ್ ಕಡೆ ಆಕೆ ಸಾಗಿದ್ದಳು. ಆ ಬಗ್ಗೆ ಇದೀಗ ಪ್ರಕರಣ ದಾಖಲಾಗಿದೆ. ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆ ಮಾಡಿದ್ದ ಆರೋಪದಲ್ಲಿ ಕೇಸ್ ದಾಖಲಾಗಿದೆ.

ಕಾರನ್ನು ಹಾನಿಗೊಳಲಾದ ಆಟೊ ಚಾಲಕರು ಬೆನ್ನಟ್ಟಿ ಪ್ರಶ್ನಿಸಿದ್ದರು. ಅವರು ಅಡ್ಡಗಟ್ಟುತ್ತಿದ್ದಂತೆ ಕಾರನ್ನು ಬಿಟ್ಟು ಆಕೆ ಅಲ್ಲಿಂದ ತೆರಳಿದ್ದಲು. ಆಕೆಯ ಸ್ನೇಹಿತ ಚಾಲಕರ ಜೊತೆ ವಾದ ಮಾಡುವಾಗ ಅಲ್ಲಿಂದ ಯುವತಿ ಪರಾರಿಯಾಗಿದ್ದಳು. ಪಬ್‌ನಲ್ಲಿ ಮರೆತು ಬಂದಿದ್ದು ಅದನ್ನು ತರಲು ಹೋಗಿದ್ದಳು ಎನ್ನಲಾಗಿದೆ. ಅಷ್ಟರಲ್ಲಿ ಆಕೆಯ ಸ್ನೇಹಿತ ಕಾರು ಬಿಟ್ಟು ಹುಡುಕಲು ಹೊರಟಿದ್ದ. ಈ ವೇಳೆ ಇಬ್ಬರೂ ಒಬ್ಬರಿಗೊಬ್ಬರು ತಪ್ಪಿಸಿಕೊಂಡಿದ್ದಾರೆ. ಬಳಿಕ ಯುವತಿ ಅಪರಿಚಿತ ವ್ಯಕ್ತಿ ಬಳಿ ಡ್ರಾಪ್ ಕೇಳಿದ್ದಳು.

ದಾರಿ ಮಧ್ಯೆ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಇದೀಗ ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಾಗರೂಕತೆ ಮತ್ತು ಅತಿಯಾದ ವೇ ಗ ಮತ್ತು ಮದ್ಯಪಾನ ಮಾಡಿ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕ ಅಜಾಜ್ ಎಂಬುವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು

ಅತ್ಯಾಚಾರ ಯತ್ನ ನಡೆದಿದೆ ಎಂದು ಹೇಳಿರುವ ಯುವತಿ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿತಿದ್ದಾಳೆ. ಸಂತ್ರಸ್ತೆ ಚೇತರಿಕೆಯಾದ ಬಳಿಕ ಕೇಸ್ ಸಂಬಂಧ ವಿಚಾರಣೆ ನಡೆಯಲಿದೆ.

ಯುವತಿ ಪ್ರಾಣ ಉಳಿಸಿದ SOS ಬಟನ್

ಎಚ್ಎಸ್‌ಆರ್ ಲೇಔಟ್ ಯುವತಿ ಅತ್ಯಾಚಾರ ಪ್ರಕರಣದಲ್ಲಿ SOS ಬಟನ್ ಯುವತಿ ಪ್ರಾಣ ಉಳಿಸಿದೆ ಎಂಬ ವಿಷಯ ತಿಳಿದುಬಂದಿದೆ. ಮೊಬೈಲ್‌ನಲ್ಲಿ ಸ್ವಿಚ್ ಆಫ್ ಬಟನ್ ಪ್ರೆಸ್ ಮಾಡಿದಾಗ SOS ಆಪ್ಷನ್ ಕಾಣಲಿದೆ. ಅದಕ್ಕೆ ಎಮೆರ್ಜೆನ್ಸಿ ನಂಬರ್ ಆ್ಯಡ್ ಮಾಡಬಹುದು. ಅದನ್ನು ಪ್ರೆಸ್ ಮಾಡಿದಾಗ ಆ್ಯಡ್ ಮಾಡಿದ ನಂಬರ್‌ಗೆ ನಿರಂತರ ಕರೆ ಹಾಗೂ ಲೊಕೆಶನ್ ಶೇರ್ ಆಗುತ್ತೆ.

ಹೀಗಾಗಿ SOS ನಲ್ಲಿ ತಂದೆ ಹಾಗೂ ಸ್ನೇಹಿತೆ ನಂಬರ್ ಅನ್ನು ಆ್ಯಡ್ ಸಂತ್ರಸ್ತ ಯುವತಿ ಮಾಡಿದ್ದಳು. ಹೀಗಾಗಿ ತಕ್ಷಣ ಸ್ನೇಹಿತರಿಗೆ ಕರೆ ಹೋಗಿದೆ. ಲೊಕೇಶನ್ ಆಧರಿಸಿ ಬಂದು ಸ್ನೇಹಿತರು ಯುವತಿಯ ರಕ್ಷಣೆ ಮಾಡಿದ್ದಾರೆ. ಅರೆನಗ್ನ ಸ್ಥಿತಿಯಲ್ಲೇ ಯುವತಿಯನ್ನು ಆರೋಪಿ ಬಿಟ್ಟು ತೆರಳಿದ್ದ. ದೌರ್ಜನ್ಯ ಎಸಗಿದಾಗ ಯುವತಿ ಕೂಡ ಪ್ರತಿರೋಧ ಒಡ್ಡಿದ್ದಳು. ಇದರಿಂದ‌ ಆರೋಪಿ ಹೆದರಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದ. ಸದ್ಯ ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ

ಘಟನೆ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತಾ ಮಾಹಿತಿ ನೀಡಿದ್ದಾರೆ. ಶನಿವಾರ ಮಧ್ಯರಾತ್ರಿ 1:30ರ ಸಂಧರ್ಭದಲ್ಲಿ ಈ ಘಟನೆ ನಡೆದಿದೆ. ಅಪರಿಚಿತನ ಜತೆಗೆ ಯುವತಿ ಡ್ರಾಪ್ ತೆಗೆದುಕೊಂಡಿದ್ದಾಳೆ. ಇದೇ ಅವಕಾಶವನ್ನು ಬಳಸಿಕೊಂಡ ಆರೋಪಿ ಅತ್ಯಾಚಾರವೆಸಗಿದ್ದಾನೆ. ಇದು ಗೆಟ್ ಟು ಗೆದರ್‌ ಪಾರ್ಟಿ ಮುಗಿಸಿ ಅಲ್ಲಿಂದ ವಾಪಾಸ್ ಬರುವಾಗ ಘಟನೆ ನಡೆದಿದೆ. ಇದು ಗ್ಯಾಂಗ್ ರೇಪ್ ಅಲ್ಲ, ಡ್ರಾಪ್‌ ತೆಗೆದುಕೊಂಡವನಿಂದ ಈ ಕೃ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM vs Governor: ರಾಜ್ಯಪಾಲರ ವಿರುದ್ಧ ಹೋರಾಟ ತೀವ್ರ; ರಾಷ್ಟ್ರಪತಿಗಳಿಗೆ ದೂರು ನೀಡಲು ರಾಜ್ಯ ಸರ್ಕಾರ ಚಿಂತನೆ

CM vs Governor: ರಾಜ್ಯಪಾಲರ ನಡೆ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್‌, ಇದೀಗ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು, ದೂರು ಕೊಡಲು ಚಿಂತನೆ ನಡೆಸಿದೆ.

VISTARANEWS.COM


on

CM vs Governor
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ (CM vs Governor) ವಿರುದ್ಧ ಹೋರಾಟ ತೀವ್ರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯಪಾಲರ ನಡೆ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್‌, ಇದೀಗ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು, ದೂರು ಕೊಡಲು ಚಿಂತನೆ ನಡೆಸಿದೆ.

ಸಿಎಂ ವಿರುದ್ಧ ಸಂವಿಧಾನಬಾಹಿರವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಬಿಜೆಪಿ ಏಜೆಂಟ್‌ ರೀತಿ ವರ್ತಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ದೂರು ನೀಡಲು ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ. ಇದರಿಂದ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲರ ಜಟಾಪಟಿ ರಾಷ್ಟ್ರಪತಿಗಳ ಅಂಗಳ ತಲುಪುವ ಸಾಧ್ಯತೆ ಇದೆ.

ನೆನ್ನೆ ಪ್ರತಿಭಟನೆ ಬಳಿಕ ಡಿಸಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಲಾಗಿತ್ತು. ಇದೀಗ ರಾಜ್ಯಪಾಲರ ಕಚೇರಿ ದುರ್ಬಳಕೆ ಕುರಿತು ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ದೂರು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಚರ್ಚೆ ಸಿಎಂ, ಡಿಸಿಎಂ ಸೇರಿ ಹಿರಿಯ ಸಚಿವರು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ | Electricity Theft : ಸರ್ಕಾರ ಫ್ರೀ ಕೊಡುತ್ತಿದ್ದರೂ ಮತ್ತಷ್ಟು ಕರೆಂಟ್‌ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್‌ ನಾಯಕಿ!

ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ: ಸಿದ್ದರಾಮಯ್ಯ

ಬೆಂಗಳೂರು: ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೈ ಕೋರ್ಟ್‌ ಮಧ್ಯಂತರ ಆದೇಶ ಕುರಿತು ಎಕ್ಸ್‌ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು. ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ.ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

kolkata Doctor murder case: ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲು ಮತ್ತು ಇತರ ಪ್ರಕ್ರಿಯೆ ನಡೆಸುವಲ್ಲಿ ಪೊಲೀಸ್‌ ಇಲಾಖೆ, ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಟ್ರೈನಿ ವೈದ್ಯೆಯ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಕಳುಹಿಸಿದ ಮೂರು ಗಂಟೆಗಳ ನಂತರ ಎಫ್‌ಐಆರ್‌ ಏಕೆ ದಾಖಲಾಗಿದೆ? ಕಾಲೇಜು ಪ್ರಾಂಶುಪಾಲ ಏನು ಮಾಡುತ್ತಿದ್ದರು? ಎಂದು ಪ್ರಶ್ನಿಸಿದೆ

VISTARANEWS.COM


on

kolkata Doctor murder case
Koo

ನವದೆಹಲಿ:ಕೋಲ್ಕತಾದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ(RG Kar Medical college) ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್‌(Supreme Court)ನಲ್ಲಿ ನಡೆಸಿದ್ದು, ಇಂತಹ ಹೇಯ ಕೃತ್ಯಕ್ಕೆ ಕಡಿವಾಣ ಹಾಕಲು ಮತ್ತೊಂದು ಅತ್ಯಾಚಾರ ನಡೆಯುವವರೆಗೆ ಕಾಯಲು ಸಾಧ್ಯವಿಲ್ಲ ಎಂಂದು ಖಡಕ್‌ ಆಗಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲು ಮತ್ತು ಇತರ ಪ್ರಕ್ರಿಯೆ ನಡೆಸುವಲ್ಲಿ ಪೊಲೀಸ್‌ ಇಲಾಖೆ, ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಟ್ರೈನಿ ವೈದ್ಯೆಯ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಕಳುಹಿಸಿದ ಮೂರು ಗಂಟೆಗಳ ನಂತರ ಎಫ್‌ಐಆರ್‌ ಏಕೆ ದಾಖಲಾಗಿದೆ? ಕಾಲೇಜು ಪ್ರಾಂಶುಪಾಲ ಏನು ಮಾಡುತ್ತಿದ್ದರು? FIR ದಾಖಲಾಗದೇ ಯುವತಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಏನು ಮಾಡುತ್ತಿದ್ದರು? ಇಷ್ಟು ಪ್ರಕರಣವೊಂದು ನಡೆದಿರುವಾಗ ಘಟನಾ ಸ್ಥಳದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಹೇಗೆ ಅವಕಾಶ ಮಾಡಿಕೊಟ್ಟರು ಎಂದು ಖಡಕ್‌ ಆಗಿ ಪ್ರಶ್ನಿಸಿದ್ದಾರೆ.

ಪೀಠದ ಪ್ರಶ್ನೆಗಳಿಗೆ ಉತ್ತರವಾಗಿ, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಆಸ್ಪತ್ರೆಯಲ್ಲಿ ಜನರು ಫೋಟೋಗಳನ್ನು ತೆಗೆದುಕೊಂಡಿದ್ದಾರೆ, ಅಸಹಜ ಸಾವಿನ ಪ್ರಕರಣವನ್ನು ತಕ್ಷಣವೇ ಪ್ರಾರಂಭಿಸಲಾಯಿತು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಇರುವ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದು ಪ್ರತಿವಾದಿಸಿದರು. ಆದರೆ, ವಿಶೇಷವಾಗಿ ಸಂತ್ರಸ್ತೆಯ ಪೋಷಕರ ಅನುಪಸ್ಥಿತಿಯಲ್ಲಿ ಎಫ್‌ಐಆರ್ ದಾಖಲಿಸುವುದು ಆಸ್ಪತ್ರೆಯ ಕರ್ತವ್ಯ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಎಫ್‌ಐಆರ್‌ನ ಟೈಮ್‌ಲೈನ್ ಅನ್ನು ಪ್ರಶ್ನಿಸಿದ ನ್ಯಾಯಮೂರ್ತಿ ಪಾರ್ದಿವಾಲಾ, “ಎಫ್‌ಐಆರ್ ದಾಖಲಿಸಿದ ಮೊದಲ ಮಾಹಿತಿದಾರರು ಯಾರು? ಎಫ್‌ಐಆರ್‌ನ ಸಮಯ ಎಷ್ಟು?” ಮೊದಲ ಮಾಹಿತಿದಾರ ಸಂತ್ರಸ್ತೆಯ ತಂದೆಯಾಗಿದ್ದು, ರಾತ್ರಿ 11:45 ಕ್ಕೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಿಬಲ್ ಪ್ರತಿಕ್ರಿಯಿಸಿದರು.

ವೈದ್ಯಕೀಯ ವೃತ್ತಿಗಳು ಹಿಂಸೆಗೆ ಗುರಿಯಾಗುತ್ತಿವೆ. ಸಮಾಜದಲ್ಲಿ ಬೇರೂರಿರುವ ಪಿತೃಪ್ರಭುತ್ವದ ಪಕ್ಷಪಾತದಿಂದಾಗಿ, ಮಹಿಳಾ ವೈದ್ಯರು ಹಿಂಸಾಚಾರಕ್ಕೆ ಹೆಚ್ಚು ಗುರಿಯಾಗುತ್ತಿದ್ದಾರೆ. ಉದ್ಯೋಗ ಸ್ಥಳದಲ್ಲೇ ಅವರ ಮೇಲಿನ ಶೋಷಣೆ ಹೆಚ್ಚಾಗುತ್ತಿದೆ ಎಂದು ಸಿಜೆಐ ಚಂದ್ರಚೂಡ್‌ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಕಾರ್ಯಪಡೆ ನೇಮಕ

ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

ಇದನ್ನೂ ಓದಿ: Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Continue Reading

ಪ್ರಮುಖ ಸುದ್ದಿ

HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

VISTARANEWS.COM


on

HD Kumaraswamy
Koo

ಬೆಂಗಳೂರು : ಕೇಂದ್ರ ಸಚಿವ ಎಚ್‌‌ ಕುಮಾರಸ್ವಾಮಿ (HD Kumaraswamy) ವಿರುದ್ಧದ ಅಕ್ರಮ ಗಣಿಗಾರಿಕೆಗೆ ಅನುಮತಿ ಪ್ರಕರಣವೊಂದರ ತನಿಖೆಯ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ ಕೋರಿ ಮತ್ತೆ ಎಸ್ಐಟಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಶ್ರೀಸಾಯಿ ವೆಂಕಟೇಶ್ವರ ಕಂಪನಿಗೆ ಗಣಿಗಾರಿಕೆ ಗುತ್ತಿಗೆ ಮಂಜೂರಿನಲ್ಲಿ ಅಕ್ರಮ ಆರೋಪವನ್ನು ಕುಮಾರಸ್ವಾಮಿ ಎದುರಿಸುತ್ತಿದ್ದಾರೆ.

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಈ ಹಿಂದೆ ರಾಜ್ಯಪಾಲರಿಗೆ ಎಸ್‌ಐಟಿ ಮನವಿ ಮಾಡಿತ್ತು. ಆದರೆ, ರಾಜ್ಯಪಾಲರ ಕಚೇರಿಯಿಂದ ಹೆಚ್ಚಿನ ಮಾಹಿತಿ ಬೇಕು ಎಂದು ಕೋರಲಾಗಿತ್ತು. ಹೀಗಾಗಿ ಮನವಿಯನ್ನು ಮತ್ತಷ್ಟು ಪರಿಷ್ಕರಿಸಿ ಎರಡನೇ ಬಾರಿಗೆ ಕಳುಹಿಸಲಾಗಿದೆ. ಆಗಸ್ಟ್‌ 19ರಂದು ಅಧಿಕಾರಿಗಳು ಎರಡನೇ ಬಾರಿಗೆ ಮನವಿಯನ್ನು ರಾಜ್ಯಪಾಲರ ಕಚೇರಿಗೆ ಕಳುಹಿಸಿದೆ.

2023ರ ನವೆಂಬರ್ 21ರಂದು ಚಾರ್ಜ್‌‌ಶೀಟ್‌ ಸಲ್ಲಿಸಲು ಎಸ್ಐಟಿ ಅನುಮತಿ ಕೋರಿತ್ತು. ಅಂತೆಯೇ ಜುಲೈ 29 ರಂದು ರಾಜ್ಯಪಾಲರು ಮರು ಪತ್ರ ಬರೆದಿದ್ದರು. ಅದರು ಆಗಸ್ಟ್ 8ರಂದು ಎಸ್ಐಟಿ ಕೈಸೇರಿತ್ತು. ಅದರಲ್ಲಿ ಹೆಚ್ಚುವರಿ ಮಾಹಿತಿ ನೀಡುವಂತೆ ಕೋರಲಾಗಿತ್ತು.ಈ ಸಂಬಂಧ ಸ್ಪಷ್ಟನೆ ಸಮೇತ ಎರಡನೇ ಬಾರಿ ಪತ್ರ ಬರೆಯಲಾಗಿದೆ. ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ಮನವಿ ಸಲ್ಲಿದ್ದು, ಪ್ರಕರಣದ ತನಿಖೆ ಮುಕ್ತಾಯವಾಗಿದೆ ಎಂದು ಕೋರಿದ್ದಾರೆ.

ಏನಿದು ಪ್ರಕರಣ

2007ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯಮಗಳನ್ನು ಉಲ್ಲಂಘಿಸಿ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ಗುತ್ತಿ ನೀಡಿರುವ ಆರೋಪ ಬಂದಿತ್ತು. ಈ ಬಗ್ಗೆ 2015ರಲ್ಲಿ ಎಸ್‌ಐಟಿ ವಿಚಾರಣೆ ನಡೆಸಿತ್ತು. ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ತನಿಖಾ ತಂಡದ ಅವಧಿಯನ್ನು ವಿಸ್ತರಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆ ತನಿಖೆಗಾಗಿ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಅದು ನಿಷ್ಕ್ರಿಯಗೊಂಡಿದೆ ಎಂಬದು ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

Continue Reading

ಕ್ರೀಡೆ

Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

Yuvraj Singh : ಯುವರಾಜ್ ಸಿಂಗ್ ಅವರ ಜೀವನವು ಗೆಲುವು ಮತ್ತು ಉತ್ಸಾಹದ ಕತೆಯಾಗಿದೆ. ಭರವಸೆಯ ಕ್ರಿಕೆಟಿಗನಿಂದ ಹಿಡಿದು ಕ್ರಿಕೆಟ್ ನಾಯಕನಾಗಿ ನಂತರ ನಿಜ ಜೀವನದಲ್ಲಿ ನಾಯಕನಾಗಿ ಸಾಗಿದ ಅವರ ಪ್ರಯಾಣವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಹೇಳಬೇಕಾದ ಮತ್ತು ಕೇಳಬೇಕಾದ ಕಥೆಯನ್ನು ದೊಡ್ಡ ಪರದೆಗೆ ತರಲು ಮತ್ತು ಅವರ ಅಸಾಧಾರಣ ಸಾಧನೆಗಳನ್ನು ತೋರಿಸಲು ನಮಗೆ ಖುಷಿಯಿದೆ ಎಂದು ಸಿನಿಮಾ ತಂಡ ಹೇಳಿದೆ.

VISTARANEWS.COM


on

Yuvraj Singh
Koo

ನವದೆಹಲಿ: ಯುವರಾಜ್ ಸಿಂಗ್ (Yuvraj Singh) ಅವರ ಎಲ್ಲಾ ಅಭಿಮಾನಿಗಳಿಗೆ ಒಂದು ಖುಷಿಯ ಸುದ್ದಿ ಇದೆ. ಕ್ಯಾನ್ಸರ್‌ ವಿರುದ್ಧ ಹೋರಾಡಿ ಜಯಿಸಿದ ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಯುವರಾಜ್ ಸಿಂಗ್ ಅವರ ಬಯೋಪಿಕ್ ನಿರ್ಮಾಣವಾಗುತ್ತಿದೆ. ಅನಾರೋಗ್ಯದಿಂದ ಹಿಡಿದು ವಿಶ್ವಕಪ್ ಎತ್ತುವವರೆಗೆ, ಯುವರಾಜ್ ಅವರ ಪ್ರಯಾಣವು ಸ್ಫೂರ್ತಿದಾಯಕವಾಗಿದ್ದು ಅದು ಈ ಸಿನಿಮಾ ಕತೆಯಾಗಲಿದೆ. ವೆರೈಟಿ ವರದಿಯ ಪ್ರಕಾರ, ಟಿ-ಸೀರೀಸ್‌‌‌ನ ಭೂಷಣ್ ಕುಮಾರ್ ಮತ್ತು 200 ನಾಟ್ ಔಟ್ ಸಿನೆಮಾದ ರವಿ ಭಾಗ್‌ಚಂದ್ಕಾ ಈ ಬಯೋಪಿಕ್‌‌ಗೆ ಜೀವ ತುಂಬಲಿದ್ದಾರೆ. ಸಿನಿಮಾ ತಂಡ ಪಾತ್ರವರ್ಗವನ್ನು ಇನ್ನೂ ಅಂತಿಮಗೊಳಿಸಿಲ್ಲ.

ಯುವರಾಜ್ ಸಿಂಗ್ ಅವರ ಜೀವನವು ಗೆಲುವು ಮತ್ತು ಉತ್ಸಾಹದ ಕತೆಯಾಗಿದೆ. ಭರವಸೆಯ ಕ್ರಿಕೆಟಿಗನಿಂದ ಹಿಡಿದು ಕ್ರಿಕೆಟ್ ನಾಯಕನಾಗಿ ನಂತರ ನಿಜ ಜೀವನದಲ್ಲಿ ನಾಯಕನಾಗಿ ಸಾಗಿದ ಅವರ ಪ್ರಯಾಣವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಹೇಳಬೇಕಾದ ಮತ್ತು ಕೇಳಬೇಕಾದ ಕಥೆಯನ್ನು ದೊಡ್ಡ ಪರದೆಗೆ ತರಲು ಮತ್ತು ಅವರ ಅಸಾಧಾರಣ ಸಾಧನೆಗಳನ್ನು ತೋರಿಸಲು ನಮಗೆ ಖುಷಿಯಿದೆ ಎಂದು ಸಿನಿಮಾ ತಂಡ ಹೇಳಿದೆ.

ರವಿ ಭಾಗ್ಚಂದ್ಕಾ ಯುವರಾಜ್ ಸಿಂಗ್ ಅವರನ್ನು “ಎಲ್ಲಾ ಅರ್ಥದಲ್ಲೂ ನಿಜವಾದ ದಂತಕಥೆ” ಎಂದು ಕರೆದಿದ್ದಾರೆ. ಯುವರಾಜ್ ಹಲವು ವರ್ಷಗಳಿಂದ ನನ್ನ ಆತ್ಮೀಯ ಸ್ನೇಹಿತ. ಅವರ ನಂಬಲಾಗದ ಕ್ರಿಕೆಟ್ ಪ್ರಯಾಣವನ್ನು ಸಿನಿಮೀಯ ಅನುಭವವಾಗಿ ಪರಿವರ್ತಿಸಲು ಮುಂದಾಗಿದ್ದು, ನಮ್ಮ ಬಗ್ಗೆ ನಂಬಿಕೆ ಹೊಂದಿರುವುದಕ್ಕೆ ಖುಷಿಯಿದೆ ಎಂದು ಹೇಳಿದ್ದಾರೆ. . ಯುವಿ ಕೇವಲ ವಿಶ್ವ ಚಾಂಪಿಯನ್ ಮಾತ್ರವಲ್ಲ, ಪ್ರತಿಯೊಂದು ಅರ್ಥದಲ್ಲೂ ನಿಜವಾದ ದಂತಕಥೆ ಎಂದು ಅವರು ಹೇಳಿದ್ದಾರೆ.

ಯುವರಾಜ್ ಸಿಂಗ್ ಅವರು ಈ ಚಿತ್ರವು ತಮ್ಮದೇ ಆದ ಸವಾಲುಗಳನ್ನು ಹೊಂದಿದೆ. ಅದಾಗ್ಯೂ ಇತರರಿಗೆ ಸ್ಫೂರ್ತಿ ನೀಡಲು ಬಯಸುತ್ತೇವೆ ಎಂದು ಅವರು ಒತ್ತಿ ಹೇಳಿದರು. “ನನ್ನ ಕಥೆಯನ್ನು ಭೂಷಣ್ ಜಿ ಮತ್ತು ರವಿ ಅವರು ವಿಶ್ವದಾದ್ಯಂತ ನನ್ನ ಲಕ್ಷಾಂತರ ಅಭಿಮಾನಿಗಳಿಗೆ ತಲುಪಿಸಲಿದ್ದಾರೆ. ಎಲ್ಲಾ ಏರಿಳಿತಗಳ ನಡುವೆಯೂ ಕ್ರಿಕೆಟ್ ನನ್ನ ದೊಡ್ಡ ಪ್ರೀತಿ ಮತ್ತು ಶಕ್ತಿಯ ಮೂಲವಾಗಿದೆ. ಈ ಚಿತ್ರವು ಇತರರಿಗೆ ತಮ್ಮದೇ ಆದ ಸವಾಲುಗಳನ್ನು ಜಯಿಸಲು ಮತ್ತು ಅವರ ಕನಸುಗಳನ್ನು ಅಚಲ ಉತ್ಸಾಹದಿಂದ ಮುಂದುವರಿಸಲು ಸ್ಫೂರ್ತಿಯಾಗಲಿ ಎಂದು ನಾನು ಭಾವಿಸುತ್ತೇನೆ, “ಎಂದು ಯುವರಾಜ್‌ ಸಿಂಗ್‌ ಹೇಳಿದರು.

ಇದನ್ನೂ ಓದಿ: Bheema Box Office Collection : ಎರಡನೇ ವಾರಾಂತ್ಯದಲ್ಲೂ ಮುನ್ನುಗ್ಗಿದ್ದ ಭೀಮ; 20 ಕೋಟಿ ರೂ. ಕಲೆಕ್ಷನ್‌

ಯುವರಾಜ್ ಸಿಂಗ್ ತಮ್ಮ 13ನೇ ವಯಸ್ಸಿನಲ್ಲಿ ಪಂಜಾಬ್‌‌ನ ಅಂಡರ್-16 ಕ್ರಿಕೆಟ್ ತಂಡದ ಪರ ಆಡುವ ಮೂಲಕ ಪಾದಾರ್ಪಣೆ ಮಾಡಿದ್ದರು. 2007 ರ ಟಿ 20 ವಿಶ್ವಕಪ್ ನಲ್ಲಿ, ಯುವರಾಜ್ ಇಂಗ್ಲೆಂಡ್ ನ ಸ್ಟುವರ್ಟ್ ಬ್ರಾಡ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಗಳನ್ನು ಹೊಡೆಯುವ ಮೂಲಕ ಇತಿಹಾಸ ಬರೆದಿದ್ದರು. ಯುವರಾಜ್ 2019 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.

Continue Reading
Advertisement
CM vs Governor
ಪ್ರಮುಖ ಸುದ್ದಿ13 mins ago

CM vs Governor: ರಾಜ್ಯಪಾಲರ ವಿರುದ್ಧ ಹೋರಾಟ ತೀವ್ರ; ರಾಷ್ಟ್ರಪತಿಗಳಿಗೆ ದೂರು ನೀಡಲು ರಾಜ್ಯ ಸರ್ಕಾರ ಚಿಂತನೆ

kolkata Doctor murder case
ಪ್ರಮುಖ ಸುದ್ದಿ20 mins ago

Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

HD Kumaraswamy
ಪ್ರಮುಖ ಸುದ್ದಿ33 mins ago

HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

Child Online Protection Award
ಬೆಂಗಳೂರು1 hour ago

Child Online Protection Award : ಸ್ಟೋಗೋ ಉತ್ಸವ, ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ ಪ್ರಶಸ್ತಿ 2024 ಘೋಷಣೆ

Yuvraj Singh
ಕ್ರೀಡೆ2 hours ago

Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

Mollywood Sex Mafia
ಪ್ರಮುಖ ಸುದ್ದಿ2 hours ago

Mollywood Sex Mafia: ಮಲಯಾಳಂ ಚಿತ್ರರಂಗದ ಸೆಕ್ಸ್‌ ಮಾಫಿಯಾ ಬಟಾಬಯಲು; 15 ಪ್ರಭಾವಿಗಳಿಂದ ದಂಧೆ- ಸ್ಫೋಟಕ ವರದಿ ಔಟ್‌

Assault case
ಬೆಂಗಳೂರು2 hours ago

Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Stree 2 Box Office Day 5
ಸಿನಿಮಾ2 hours ago

Stree 2 Box Office Day 5: ಕಲ್ಕಿ, ಫೈಟರ್ ದಾಖಲೆ ಮುರಿದ ಶ್ರದ್ಧಾ ಕಪೂರ್‌ ಅಭಿನಯದ ಸ್ತ್ರೀ 2

assault case
ದಕ್ಷಿಣ ಕನ್ನಡ2 hours ago

Assault Case : ಮಂಗಳೂರಿನಲ್ಲಿ ಫುಟ್ಬಾಲ್‌ ಆಟಕ್ಕೆ ಕಿರಿಕ್‌; ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ

Yash-Radhika
Latest2 hours ago

Yash-Radhika: ರಾಕಿಂಗ್ ಸ್ಟಾರ್‌ ಯಶ್- ರಾಧಿಕಾ ಕುಟುಂಬದ ಸಂಭ್ರಮದ ರಕ್ಷಾಬಂಧನ; ಇಲ್ಲಿವೆ ಚಿತ್ರಗಳು

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌