Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್ - Vistara News

ಬಳ್ಳಾರಿ

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

Actor Darshan : ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಅಲ್ಲಿನ ವ್ಯವಸ್ಥೆ ಸರಿ ಹೋಗುತ್ತಿಲ್ವಾಂತೆ. ಹೀಗಾಗಿ ಆರೋಗ್ಯದ ನೆಪವೊಡ್ಡಿ ಬಳ್ಳಾರಿಯಿಂದ ಮತ್ತೆ ಬೆಂಗಳೂರಿಗೆ ಶಿಫ್ಟ್‌ ಆಗಲು ಯೋಚಿಸುತ್ತಿದ್ದರಂತೆ.

VISTARANEWS.COM


on

Actor Darshan shifted back to Bengaluru from Ballari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ/ಬೆಂಗಳೂರು: ನಟ ದರ್ಶನ್‌ ಬಳ್ಳಾರಿಯಿಂದ ಮತ್ತೆ ಬೆಂಗಳೂರು ಜೈಲಿಗೆ (Actor Darshan) ಶಿಫ್ಟ್ ಆಗ್ತಾರಾ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ದರ್ಶನ್‌ಗೆ ಬಳ್ಳಾರಿಯಲ್ಲಿ ‌ನಿಜ ಜೈಲಿನ ದರ್ಶನವಾಗುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಆರಾಮಾಗಿದ್ದ ದರ್ಶನ್‌ಗೆ ಬಳ್ಳಾರಿಯಲ್ಲಿ ಇರಲಾಗುತ್ತಿಲ್ವಂತೆ. ನಿನ್ನೆ ಪತ್ನಿ ಭೇಟಿಯ ವೇಳೆ ಬಳ್ಳಾರಿ ಜೈಲಿನ ಸಂಕಷ್ಟ ಹೇಳಿಕೊಂಡರಂತೆ. ಬೆನ್ನು ನೋವು, ಕೈ ನೋವು ಇರುವುದರಿಂದ ಇಂಡಿಯನ್ ಟಾಯ್ಲೆಟ್ ಸಮಸ್ಯೆ ಆಗುತ್ತಿದೆ. ಒಂದು ಕಡೆಗೆ ನೋವು, ಜೈಲ್‌ನ ವ್ಯವಸ್ಥೆ ನನಗೆ ಸರಿ ಹೋಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಆರೋಗ್ಯ, ತಾಂತ್ರಿಕ ತೊಂದರೆ ನೆಪವೊಡ್ಡಿ ವಕೀಲರ ಮೂಲಕ ಬೆಂಗಳೂರಿಗೆ ಶಿಫ್ಟ್ ಆಗಲು ಪ್ಲ್ಯಾನ್‌ ನಡೆದಿದೆ ಎನ್ನಲಾಗಿದೆ. ವಕೀಲರ ಮೂಲಕ ಕೋರ್ಟ್‌ಗೆ ಮನವಿ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈ ಹಿಂದೆ ಕೋರ್ಟ್‌ನಲ್ಲಿ ಮನೆಯೂಟ ಕೇಳಿದಾಗ ನಿರಾಕರಣೆ ಮಾಡಿತ್ತು. ಇದೇ ವಾರದಲ್ಲಿ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗುವ ಸಾಧ್ಯತೆ ಇದೆ. ಇದರ ಮಧ್ಯೆ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲು ಕೋರ್ಟ್‌ ಒಪ್ಪಿಗೆ ನೀಡುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರಿಗೆ ಶಿಫ್ಟ್ ಆಗಬೇಕು ಅಂದರೆ ದರ್ಶನ್‌ಗೆ ಮೇಜರ್ ಸಮಸ್ಯೆ ಇರಬೇಕು. ಅದರಲ್ಲೂ ಹಾರ್ಟ್ ಸಮಸ್ಯೆ, ಕಿಡ್ನಿ ಸಂಬಂಧಿಸಿದ ಗಂಭೀರ ಸಮಸ್ಯೆ ಇರಬೇಕು. ಆಗ ಮಾತ್ರ ಯಾವುದೇ ಕೈದಿಯನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇರುತ್ತೆ. ಆದರೆ ದರ್ಶನ್ ಅವರಿಗೆ ಸ್ಪೈನಲ್ ಕಾರ್ಡ್, ಎಡಗೈ ಮೂಳೆ ನೋವು ಮಾತ್ರ ಇದೆ. ಇದು ಜೈಲ್ ರೂಲ್ಸ್ ಪ್ರಕಾರ ಮೇಜರ್ ಸಮಸ್ಯೆ ಅಲ್ಲ ಎನ್ನಲಾಗುತ್ತಿದೆ.

ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ಬೇಲ್‌ಗೆ ಅರ್ಜಿ ಹಾಕುವ ಸಾಧ್ಯತೆ ಇದೆ. ಬೇಲ್‌ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಜೈಲ್ ಟು ಜೈಲ್ ಶಿಫ್ಟ್ ಮಾಡುವುದು ಅನುಮಾನವಿದೆ. ದರ್ಶನ್‌ಗೆ ಈಗಿರುವ ಸಮಸ್ಯೆಗೆ ಚಿಕಿತ್ಸೆ ನೀಡಲು ಜೈಲಲ್ಲೇ ನುರಿತ ವೈದ್ಯರಿದ್ದಾರೆ. ಕಿಡ್ನಿ ಸಮಸ್ಯೆ, ಹಾರ್ಟ್ ಸಮಸ್ಯೆ ಇದ್ದರೆ ಜೈಲಿನಲ್ಲೇ ಟ್ರೀಟ್ಮೆಂಟ್‌ಗೆ ಬಳ್ಳಾರಿಯಲ್ಲೇ ಖಾಸಗಿ ವೈದ್ಯರಿದ್ದಾರೆ. ಬಳ್ಳಾರಿಯಲ್ಲೂ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ಇದ್ದಾವೆ ಅಲ್ಲಿ ಚಿಕಿತ್ಸೆ ನೀಡೋದಕ್ಕೆ ಅವಕಾಶ ಇದೆ. ಗಂಭೀರ ಸಮಸ್ಯೆಗೆ ಬಳ್ಳಾರಿಯಲ್ಲಿನ ಚಿಕಿತ್ಸೆ ಕೊಡಲು ಆಗದೇ ಹೋದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

ಪತ್ನಿ ಭೇಟಿ ನಂತರ ಕಣ್ತುಂಬ ನಿದ್ದೆ ಮಾಡಿದ ದಾಸ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಮೂರನೇ ರಾತ್ರಿ ಕಳೆದಿರುವ ಕೊಲೆ ಆರೋಪಿ ದರ್ಶನ್ ಭಾನುವಾರ ಬೆಳಗ್ಗೆ ಎದ್ದು ವಾಕಿಂಗ್ ಮಾಡಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿಗೆ ಬಂದಾಗಿನಿಂದ ಇದೇ ಮೊದಲ ಬಾರಿಗೆ ಬೆಳಗ್ಗೆ ವಾಕಿಂಗ್ ಮಾಡಿದ್ದು, ಎರಡು ರಾತ್ರಿ ನಿದ್ದೆ ಇಲ್ಲದೇ ಒದ್ದಾಡಿದ್ದರು. ನಿನ್ನೆ ಶನಿವಾರ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿ ಹೋದ ಬೆನ್ನಲ್ಲೇ ನಿರಾಳರಾಗಿರುವ ದರ್ಶನ್ ರಾತ್ರಿ ಚೆನ್ನಾಗಿ ನಿದ್ದೆ ಮಾಡಿದ್ದರಂತೆ. ಪತ್ನಿ ವಿಜಯಲಕ್ಷ್ಮಿ ಮೈಸೂರು ಚಾಮುಂಡೇಶ್ವರಿ ದೇವಿಯ ಕುಂಕುಮ, ಅಕ್ಷತೆ, ಪ್ರಸಾದ ತಂದು ಕೊಟ್ಟಿದ್ದರು. ಸುದೀರ್ಘ ಅರ್ಧ ಗಂಟೆ ದರ್ಶನ್ ಜತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದರು. ಪತ್ನಿ ಬಂದು ಹೋದ ಬೆನ್ನಲ್ಲೇ ಇಂದು ಫುಲ್ ಆಕ್ಟೀವ್ ಆಗಿದ್ದಾರೆ.

ಇದನ್ನೂ ಓದಿ: Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ?

ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲು ಸಿಬ್ಬಂದಿ ಬ್ಯಾರಕ್‌ಗೆ ಹೋಗಿ ಅಂದರೆ ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ದರಂತೆ.

VISTARANEWS.COM


on

By

Do you know when Darshan got royalty in Central Jail
Koo

ಬೆಂಗಳೂರು: ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ (Actor Darshan) ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಇದನ್ನೂ ಓದಿ: Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Karnataka Weather Forecast : ಭಾನುವಾರ 17 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ (Heavy Rain News) ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ (Karnataka Weather Forecast) ಅಬ್ಬರಿಸಲಿದ್ದಾನೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಮೂರು ದಿನ ಮೀನುಗಾರರಿಗೆ ಎಚ್ಚರಿಕೆಯನ್ನು ಕೊಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Karnataka Weather Forecast : ಕಲಬುರಗಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿದ್ದರೆ, ಇತ್ತ ರಾಯಚೂರಿನಲ್ಲಿ ಸುರಿದ ಮಳೆಗೆ ಸೇತುವೆ ಕೊಚ್ಚಿಹೋಗಿದೆ. ಬಾಗಲಕೋಟೆಯಲ್ಲಿ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ.

VISTARANEWS.COM


on

By

karnataka weather Forecast
Koo

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ವರುಣನ (Rain News) ಅಬ್ಬರ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿತ್ತು. ನಾಳೆ ಭಾನುವಾರ ಕಲಬುರಗಿಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಜಾಲಹಳ್ಳಿ ಮೊರಾರ್ಜಿ ಸ್ಕೂಲ್ ಪಕ್ಕದಲ್ಲಿ ಘಟನೆ ನಡೆದಿದೆ. ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಚಾರಕ್ಕೆ ಜನರು ಪರದಾಡಿದರು. ಶಾಲಾ ಮಕ್ಕಳು, ಶಿಕ್ಷಕರಿಗೆ ರಸ್ತೆ ಸಂಪರ್ಕ ಕಡಿತದಿಂದಾಗಿ ಅನಾನುಕೂಲ ಉಂಟಾಯಿತು.

ಮಕ್ಕಳಿಗೆ ಪಡಿತರ ಧಾನ್ಯ, ತರಕಾರಿ ಸಾಗಿಸಲು ಶಾಲಾ ಸಿಬ್ಬಂದಿ ಹೈರಾಣಾರಾದರು. ಸೇತುವೆ ಕುಸಿತದ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಅನ್ನುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ತಕ್ಷಣ ತಾತ್ಕಾಲಿಕ ಸೇತುವೆ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳಗಾವಿ, ಮಹಾರಾಷ್ಟ್ರದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ. ಬ್ರಿಡ್ಜ್ ಮೇಲೆ ಒಂದು ಅಡಿಯಷ್ಟು ನೀರು ಹರಿವು ಹೆಚ್ಚಿದೆ. ಘಟಪ್ರಭಾ ನದಿಗೆ ಢವಳೇಶ್ವರ ಸೇತುವೆ ನದಿ ನಿರ್ಮಿಸಲಾಗಿದೆ. ಇತ್ತ ನೀರಲ್ಲೇ ಮಹಾಲಿಂಗಪುರ ಪಟ್ಟಣಕ್ಕೆ ಜನರು ಸಂಚಾರಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಒಂದೊಂದೆ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಳ್ಳುತ್ತಿದೆ.

ಇದನ್ನೂ ಓದಿ: Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

ತಗ್ಗಿದ ಮಳೆ ಅಬ್ಬರ

ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳು ಭಾರೀ ಮಳೆಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗಾಳಿ ವೇಗ 40ಕಿ.ಮೀ

ಇನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಗಾಳಿ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (Rain News) ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಮತ್ತು ರಾಮನಗರ ಸುತ್ತಮುತ್ತ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಉತ್ತರ ಒಳನಾಡಿನಲ್ಲಿ ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಕಷ್ಟು ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಉಳಿದಂತೆ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಭಾರಿ ಮಳೆಯೊಂದಿಗೆ ಗುಡುಗು ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ವಿಜಯಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ಸೆಪ್ಟೆಂಬರ್‌ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Do you know when Darshan got royalty in Central Jail
ಸಿನಿಮಾ12 seconds ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ5 mins ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ1 hour ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

karnataka weather Forecast
ಮಳೆ7 hours ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ15 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ16 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ17 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ17 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು17 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್22 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌