Information About Dragon Fruit Cultivation in kannada Krishi Khajane : ಲಕ್ಷ ಲಕ್ಷ ಲಾಭ ತರುವ ಡ್ರ್ಯಾಗನ್ ಫ್ರೂಟ್ ಕೃಷಿ! Vistara News

ಕೃಷಿ

Krishi Khajane : ಲಕ್ಷ ಲಕ್ಷ ಲಾಭ ತರುವ ಡ್ರ್ಯಾಗನ್ ಫ್ರೂಟ್ ಕೃಷಿ!

Krishi Khajane : ಸಂಸ್ಕೃತದಲ್ಲಿ ಕಮಲಮ್‌ ಎಂದು ಕರೆಯಲ್ಪಡುವ ಡ್ರ್ಯಾಗನ್‌ ಫ್ರೂಟ್‌ (Dragon Fruit) ಕೃಷಿಯಲ್ಲಿ ಭಾರತ ಸ್ವಾವಲಂಬನೆ ಸಾಧಿಸುತ್ತಿದೆ. ಇದರ ಕೃಷಿಗೆ ಈಗ ಕೇಂದ್ರ ಸರ್ಕಾರ ಕೂಡ ಪ್ರೋತ್ಸಾಹ ನೀಡುತ್ತಿದೆ. ಉಷ್ಣ ವಲಯ ಮತ್ತು ಉಪ ಉಷ್ಣವಲಯ ಪ್ರದೇಶದಲ್ಲಿ ಬೆಳೆಯಬಹುದಾದ ಈ ಹಣ್ಣಿನ ಕೃಷಿಯ ಕುರಿತು ಮಾಹಿತಿ ನೀಡುವ ವಿಡಿಯೋ ಇಲ್ಲಿದೆ.

VISTARANEWS.COM


on

dragon fruit cultivation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಸಕ್ಕರೆ ಕಾಯಿಲೆಯನ್ನು ಕಡಿಮೆ ಮಾಡುತ್ತದೆ. ಹೃದಯವನ್ನು ರಕ್ಷಿಸುತ್ತದೆ, ರಕ್ತ ಹೀನತೆಯನ್ನು ಕಡಿಮೆ ಮಾಡುತ್ತದೆ ಎಂಬ ಕಾರಣಕ್ಕೆ ಬಹಳ ಹೆಸರು ಮಾಡಿರುವ ಡ್ರ್ಯಾಗನ್‌ ಫ್ರೂಟ್‌ (dragon fruit) ಅತ್ಯಂತ ಸುಂದರವಾದ ಹಣ್ಣೆಂದು ಖ್ಯಾತಿ ಪಡೆದಿದೆ. ಗುಲಾಬಿ ಬಣ್ಣದ ಹೊರ ಸಿಪ್ಪೆಯನ್ನು ಹೊಂದಿರುವ ಈ ಹಣ್ಣಿನ ಒಳಗೆ ಬಿಳಿಯ ತಿರುಳು ಮತ್ತು ಕಪ್ಪು ಬೀಜಗಳಿರುತ್ತವೆ. ಸದ್ಯ ಬಹು ಬೇಡಿಕೆಯಲ್ಲಿರುವ ಈ ಹಣ್ಣಿನ ಕೃಷಿ ಕೂಡ ಲಾಭದಾಯಕ ಎಂಬುದು ಸಾಬೀತಾಗಿದೆ. ಈ ಕೃಷಿಯ ಕುರಿತು ಮಾಹಿತಿ ನೀಡುವ ವಿಡಿಯೋ ಇಲ್ಲಿದೆ. ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಬೆಂಗಳೂರು ಸಮೀಪದ ಆನೇಕಲ್‌ ತಾಲೂಕಿನ ಕನಮನಹಳ್ಳಿಯ ತಾಯಪ್ಪ ಅವರನ್ನು ಸಂಪರ್ಕಿಸಬಹುದು. ಅವರ ಮೊಬೈಲ್‌ ನಂ: 96866 54934

ಇದನ್ನೂ ಓದಿ : Krishi Khajane : ನುಗ್ಗೆ ಸೊಪ್ಪು ಬೆಳೆಯೋದನ್ನ ನುರಿತವರಿಂದ ಕಲಿಯೋಣ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Ganga Kalyana Scheme : ಉಚಿತ ಬೋರ್‌ವೆಲ್‌ಗೆ ಇನ್ನೂ ಅರ್ಜಿ ಹಾಕಿಲ್ವಾ? ನಾಳೆಯೇ ಕೊನೇ ದಿನ!

Ganga Kalyana Scheme : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

VISTARANEWS.COM


on

Ganga Kalyana Scheme and pumpset
Koo

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೊದಲೇ ಮಳೆ ಇಲ್ಲದೆ ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಈ ಯೋಜನೆಯ ಫಲ ದೊರೆಯಲಿದೆ. ಆದರೆ, ಇದಕ್ಕೆ ಅರ್ಜಿ ಸಲ್ಲಿಸಲು ಇನ್ನು ಎರಡು ದಿನ ಮಾತ್ರವೇ ಬಾಕಿ ಇದೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

Ganga Kalyana Scheme and pumpset

ಇದನ್ನೂ ಓದಿ: Ration Card : ರೇಷನ್‌ ಕಾರ್ಡ್‌ಗೆ ಇ-ಕೆವೈಸಿ ಇಕ್ಕಟ್ಟು; ನಿಮ್ಮಿಂದ ಈ ಎಡವಟ್ಟಾದರೂ ಅನ್ನಭಾಗ್ಯ ಸಿಗಲ್ಲ!

ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ

ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Ganga kalyana scheme

ಅರ್ಹರು ಯಾರು? ದಾಖಲೆ ಏನು ಬೇಕು?

  • ಪರಿಶಿಷ್ಟ ಜಾತಿ/ ಪಂಗಡದವರಾಗಿರಬೇಕು
  • ಜಾತಿ ಪ್ರಮಾಣಪತ್ರ
  • ಆದಾಯ ಮಿತಿ (ಗ್ರಾಮೀಣ ಪ್ರದೇಶವಾದರೆ 1.5 ಲಕ್ಷ ರೂ., ನಗರ ಪ್ರದೇಶವಾದರೆ 2 ಲಕ್ಷ ರೂ.)
  • ಕನಿಷ್ಠ 21 ವರ್ಷ ವಯೋಮಿತಿ
  • ಸಣ್ಣ ಹಿಡುವಳಿದಾರರ ಪ್ರಮಾಣಪತ್ರ
  • ಇತ್ತೀಚಿನ ಪಹಣಿ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಪಡಿತರ ಚೀಟಿ
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್

ನ. 29 ಕೊನೇ ದಿನ

ಅರ್ಹ ಫಲಾನುಭವಿಗಳು ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೇ ದಿನವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಇಲ್ಲವೇ ಸೇವಾಸಿಂಧು ಪೋರ್ಟಲ್‌ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಮಾಹಿತಿ ಬೇಕಿದ್ದರೆ ಸಹಾಯವಾಣಿಗೆ ಕರೆ ಮಾಡಿ

ಈ ಯೋಜನೆ ಬಗ್ಗೆ ಗೊಂದಲಗಳಿದ್ದರೆ, ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ ಸೋಷಿಯಲ್‌ ಮೀಡಿಯಾ X ಖಾತೆ @SWDGok ಗೆ ಸಂಪರ್ಕ ಮಾಡಬಹುದು.

Continue Reading

ಕರ್ನಾಟಕ

Ganga Kalyana Scheme : ಕೃಷಿ ಜಮೀನಿಗೆ ಉಚಿತ ಬೋರ್‌ವೆಲ್‌ ಬೇಕೇ? ಅರ್ಜಿ ಸಲ್ಲಿಕೆಗೆ 6 ದಿನವಷ್ಟೇ ಬಾಕಿ!

Ganga Kalyana Scheme : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

VISTARANEWS.COM


on

Ganga Kalyana Yojane
Koo

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೊದಲೇ ಮಳೆ ಇಲ್ಲದೆ ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಈ ಯೋಜನೆಯ ಫಲ ದೊರೆಯಲಿದೆ. ಆದರೆ, ಇದಕ್ಕೆ ಅರ್ಜಿ ಸಲ್ಲಿಸಲು ಇನ್ನು ಆರು ದಿನ ಮಾತ್ರವೇ ಬಾಕಿ ಇದೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Ration Card : ರೇಷನ್‌ ಕಾರ್ಡ್‌ಗೆ ಇ-ಕೆವೈಸಿ ಇಕ್ಕಟ್ಟು; ನಿಮ್ಮಿಂದ ಈ ಎಡವಟ್ಟಾದರೂ ಅನ್ನಭಾಗ್ಯ ಸಿಗಲ್ಲ!

ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ

ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Ganga kalyana scheme

ಅರ್ಹರು ಯಾರು? ದಾಖಲೆ ಏನು ಬೇಕು?

  • ಪರಿಶಿಷ್ಟ ಜಾತಿ/ ಪಂಗಡದವರಾಗಿರಬೇಕು
  • ಜಾತಿ ಪ್ರಮಾಣಪತ್ರ
  • ಆದಾಯ ಮಿತಿ (ಗ್ರಾಮೀಣ ಪ್ರದೇಶವಾದರೆ 1.5 ಲಕ್ಷ ರೂ., ನಗರ ಪ್ರದೇಶವಾದರೆ 2 ಲಕ್ಷ ರೂ.)
  • ಕನಿಷ್ಠ 21 ವರ್ಷ ವಯೋಮಿತಿ
  • ಸಣ್ಣ ಹಿಡುವಳಿದಾರರ ಪ್ರಮಾಣಪತ್ರ
  • ಇತ್ತೀಚಿನ ಪಹಣಿ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಪಡಿತರ ಚೀಟಿ
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್

ನ. 29 ಕೊನೇ ದಿನ

ಅರ್ಹ ಫಲಾನುಭವಿಗಳು ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೇ ದಿನವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಇಲ್ಲವೇ ಸೇವಾಸಿಂಧು ಪೋರ್ಟಲ್‌ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಮಾಹಿತಿ ಬೇಕಿದ್ದರೆ ಸಹಾಯವಾಣಿಗೆ ಕರೆ ಮಾಡಿ

ಈ ಯೋಜನೆ ಬಗ್ಗೆ ಗೊಂದಲಗಳಿದ್ದರೆ, ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ ಸೋಷಿಯಲ್‌ ಮೀಡಿಯಾ X ಖಾತೆ @SWDGok ಗೆ ಸಂಪರ್ಕ ಮಾಡಬಹುದು.

Continue Reading

ಕರ್ನಾಟಕ

Ganga Kalyana Scheme : ಕೃಷಿ ಜಮೀನಿಗೆ ಉಚಿತ ಬೋರ್‌ವೆಲ್‌; ದಾಖಲೆ ಸಲ್ಲಿಸಿ ಸೌಲಭ್ಯ ಪಡೆಯಿರಿ!

Ganga Kalyana Scheme : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

VISTARANEWS.COM


on

Ganga kalyana pumpset
Koo

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೊದಲೇ ಮಳೆ ಇಲ್ಲದೆ ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಈ ಯೋಜನೆಯ ಫಲ ದೊರೆಯಲಿದೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Ration Card : ರೇಷನ್‌ ಕಾರ್ಡ್‌ಗೆ ಇ-ಕೆವೈಸಿ ಇಕ್ಕಟ್ಟು; ನಿಮ್ಮಿಂದ ಈ ಎಡವಟ್ಟಾದರೂ ಅನ್ನಭಾಗ್ಯ ಸಿಗಲ್ಲ!

ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ

ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Ganga kalyana scheme

ಅರ್ಹರು ಯಾರು? ದಾಖಲೆ ಏನು ಬೇಕು?

  • ಪರಿಶಿಷ್ಟ ಜಾತಿ/ ಪಂಗಡದವರಾಗಿರಬೇಕು
  • ಜಾತಿ ಪ್ರಮಾಣಪತ್ರ
  • ಆದಾಯ ಮಿತಿ (ಗ್ರಾಮೀಣ ಪ್ರದೇಶವಾದರೆ 1.5 ಲಕ್ಷ ರೂ., ನಗರ ಪ್ರದೇಶವಾದರೆ 2 ಲಕ್ಷ ರೂ.)
  • ಕನಿಷ್ಠ 21 ವರ್ಷ ವಯೋಮಿತಿ
  • ಸಣ್ಣ ಹಿಡುವಳಿದಾರರ ಪ್ರಮಾಣಪತ್ರ
  • ಇತ್ತೀಚಿನ ಪಹಣಿ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಪಡಿತರ ಚೀಟಿ
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್

ನ. 29 ಕೊನೇ ದಿನ

ಅರ್ಹ ಫಲಾನುಭವಿಗಳು ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೇ ದಿನವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಇಲ್ಲವೇ ಸೇವಾಸಿಂಧು ಪೋರ್ಟಲ್‌ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಮಾಹಿತಿ ಬೇಕಿದ್ದರೆ ಸಹಾಯವಾಣಿಗೆ ಕರೆ ಮಾಡಿ

ಈ ಯೋಜನೆ ಬಗ್ಗೆ ಗೊಂದಲಗಳಿದ್ದರೆ, ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ ಸೋಷಿಯಲ್‌ ಮೀಡಿಯಾ X ಖಾತೆ @SWDGok ಗೆ ಸಂಪರ್ಕ ಮಾಡಬಹುದು.

Continue Reading

ಕರ್ನಾಟಕ

Scientist Award : IIHR ಪ್ರಧಾನ ವಿಜ್ಞಾನಿ ಡಾ.ಎಂ.ವಿ. ಧನಂಜಯ ಅವರಿಗೆ ಡಾ.ಎಂ.ಎಚ್‌. ಮರಿಗೌಡ ದತ್ತಿಪ್ರಶಸ್ತಿ

Scientist Award : ಜನಪರ ಕಾಳಜಿ ಹೊಂದಿದ, ಕೃಷಿ ವಿಸ್ತರಣೆಯಲ್ಲಿ ಅಪಾರ ಸಾಧನೆ ಮಾಡಿದ ಹಿರಿಯ ವಿಜ್ಞಾನಿ ಡಾ. ಎಂ.ವಿ. ಧನಂಜಯ ಅವರಿಗೆ ಡಾ. ಮರಿಗೌಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

Dr MV Dhananjaya IIHR Scientist
Koo

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನೀಡುವ 2023ನೇ ಸಾಲಿನ ಡಾ.ಎಂ.ಎಚ್‌. ಮರಿಗೌಡ ರಾಷ್ಟ್ರೀಯ ದತ್ತಿ ಪ್ರಶಸ್ತಿಗೆ (Scientist Award) ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಯ ಪ್ರಧಾನ ವಿಜ್ಞಾನಿ ಡಾ.ಎಂ.ವಿ. ಧನಂಜಯ (Dr. MV Dhananjaya) ಆಯ್ಕೆಯಾಗಿದ್ದಾರೆ.

ಐಐಎಚ್‌ಆರ್‌ನ ತರಕಾರಿ ವಿಭಾಗದ ಪ್ರಧಾನ ವಿಜ್ಞಾನಿಯಾಗಿರುವ ಅವರಿಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (Gandhi Krishi vijnana Kendra) ನವೆಂಬರ್‌ 17ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ (Krishi Mela) ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಧನಂಜಯ ಅವರು ತೋಟಗಾರಿಕಾ ವಿಷಯಗಳ ಸಂಶೋಧನೆ, ಸೋರೆ ಕಾಯಿಯಲ್ಲಿ ಕಂಡುಬರುವ ಅಂಟು ಕಾಂಡ ಸೊರಗು ರೋಗ ನಿರೋಧಕ ತಳಿಗಳ ಅಭಿವೃದ್ಧಿಗೆ ನಡೆಸಿರುವ ಸಂಶೋಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನವರಾದ ಧನಂಜಯ ಅವರು ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ವಿಜ್ಞಾನದಲ್ಲಿ ಎಂಎಸ್‌ಸಿ ಪದವಿ ಪಡೆದಿದ್ದರು. ಆನುವಂಶಿಕ ಮತ್ತು ಸಸ್ಯ ಸಂತಾನೋತ್ಪತ್ತಿ (ಜೆನೆಟಿಕ್ಸ್‌ ಎಂಡ್‌ ಪ್ಲಾಂಟ್‌ ಬ್ರೀಡಿಂಗ್‌) ಕ್ಷೇತ್ರದಲ್ಲಿ ಉನ್ನತ ಅಧ್ಯಯನ ನಡೆಸಿದ್ದಾರೆ.

1997ರಲ್ಲಿ ಐಸಿಎಆರ್‌ ವಿಜ್ಞಾನಿಯಾಗಿ ಐಐಎಚ್‌ಆರ್‌ ಸೇರಿದ ಧನಂಜಯ ಅವರು ಕಳೆದ 25 ವರ್ಷಗಳಲ್ಲಿ ಬೋಧನೆ, ಸಂಶೋಧನೆ ಮತ್ತು ತೋಟಗಾರಿಕಾ ವಿಸ್ತರಣೆಯಲ್ಲಿ ಬಹುದೊಡ್ಡ ಪಾತ್ರ ವಹಿಸಿದ್ದಾರೆ. ಹತ್ತಾರು ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಗೈಡ್‌ ಆಗಿ ಸೇವೆ ಸಲ್ಲಿಸಿದ ಅವರು, 61 ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. 3 ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: Krishi Mela : ಬೆಂಗಳೂರು ಕೃಷಿ ವಿವಿಯಲ್ಲಿ ನ.17ರಿಂದ 4 ದಿನ ಕೃಷಿ ಮೇಳ; ಬೀಜ ಸಂತೆ ಸ್ಪೆಷಲ್

ದಕ್ಷಿಣ ಕೊರಿಯಾ, ಥಾಯ್ಲೆಂಡ್‌ ಸೇರಿದಂತೆ ಹಲವು ಕಡೆ ನಡೆದ ಅಂತಾರಾಷ್ಟ್ರೀಯ ಸೆಮಿನಾರ್‌ಗಳಲ್ಲಿ ಭಾಗವಹಿಸಿ ಪ್ರಬಂಧ ಮಂಡನೆ ಮಾಡಿದ ಅವರು, ಭಾರತದಲ್ಲಿ ಎರಡು ಅಂತಾರಾಷ್ಟ್ರೀಯ ಸಮಾವೇಶಗಳನ್ನು ಆಯೋಜಿಸಿದ್ದಾರೆ.

ಡಾ.ಎಂ.ವಿ ಧನಂಜಯ ಅವರು ಕೃಷಿಕರಿಗೆ ಅನುಕೂಲವಾಗುವ ತಂತ್ರಜ್ಞಾನಗಳನ್ನು ರೂಪಿಸುವಲ್ಲಿ ಸಿದ್ಧಹಸ್ತರು. ಹೊಸ ತಳಿಗಳನ್ನು ಬೆಳೆಸುವಂತೆ ಕೃಷಿಕರಿಗೆ ಪ್ರೋತ್ಸಾಹ ನೀಡುವುದು, ಸಲಹೆ ಸಹಕಾರಗಳಲ್ಲಿ ಅವರ ಬೆನ್ನಿಗೆ ನಿಲ್ಲುವುದು ಇವರ ವಿಶೇಷತೆ.

Continue Reading
Advertisement
Maxwell
ಕ್ರಿಕೆಟ್5 mins ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ17 mins ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ39 mins ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ56 mins ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER1 hour ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ2 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್2 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Child trade in Bangalore
ಕರ್ನಾಟಕ2 hours ago

Child trade : IVFಗೆ ಗಾರ್ಮೆಂಟ್ಸ್‌ ಯುವತಿಯರ ಅಂಡಾಣು!; ಮಕ್ಕಳ ಮಾರಾಟ ಗ್ಯಾಂಗ್‌ ಕರಾಮತ್ತು

surprise visit by four judges to the Gangavathi boys hostel inspection
ಕೊಪ್ಪಳ2 hours ago

Koppala News: ಗಂಗಾವತಿಯ ವಸತಿ ನಿಲಯಕ್ಕೆ ನಾಲ್ವರು ನ್ಯಾಯಾಧೀಶರ ದಿಢೀರ್ ಭೇಟಿ, ಪರಿಶೀಲನೆ

MLA Gopalakrishna Belur Bhumi Pooja for drinking water work in Halugudde village
ಶಿವಮೊಗ್ಗ2 hours ago

Shivamogga News: ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ18 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌