Real men | ಒಳ್ಳೆಯ ಪುರುಷರು ಈ 10 ಕೆಲಸಗಳನ್ನು ಯಾವತ್ತಿಗೂ ಮಾಡುವುದಿಲ್ಲ! - Vistara News

ಪ್ರಮುಖ ಸುದ್ದಿ

Real men | ಒಳ್ಳೆಯ ಪುರುಷರು ಈ 10 ಕೆಲಸಗಳನ್ನು ಯಾವತ್ತಿಗೂ ಮಾಡುವುದಿಲ್ಲ!

ನಿಮ್ಮ ಮೇಲೆ ಪ್ರೀತಿಯಿರುವ ಗಂಡಸು ಯಾವತ್ತಿಗೂ ಈ ಹತ್ತು ಕೆಲಸಗಳನ್ನು ನಿಮ್ಮ ಜೊತೆ ಮಾಡುವುದಿಲ್ಲ ಎಂಬುದನ್ನು ನೀವು ಪ್ರೀತಿಯಲ್ಲಿ ಮೊದಲು ಅರ್ಥ ಮಾಡಿಕೊಳ್ಳಬೇಕು. ಏನವು?

VISTARANEWS.COM


on

real men
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರೀತಿಯಲ್ಲಿ ಬಿದ್ದ ಎಲ್ಲ ಮಹಿಳೆಯರೂ ತಮ್ಮ ಸಂಗಾತಿಯ ಕೆಡುಕುಗಳನ್ನು ಸಹಿಸಿಕೊಂಡು ಜೊತೆಯಾಗಿ ಮುಂದೆ ಸಾಗಲು ಪ್ರಯತ್ನಿಸುತ್ತಾರೆ. ಎಷ್ಟೋ ಬಾರಿ ಸಹಿಸಲಾಗದ ಸಂದರ್ಭಗಳನ್ನೂ ಸಹಿಸಿಕೊಳ್ಳುತ್ತಾರೆ. ಕಾರಣ ಪ್ರೀತಿ. ಸಂಸಾರವೆಂದರೆ ಇದೆಲ್ಲ ಇರುತ್ತದೆ ಎಂದು ಹಿರಿಯರೂ ಕಿವಿಮಾತು ಹೇಳುತ್ತಾರೆ. ಅಥವಾ ಇನ್ನಾವುದೋ ಒತ್ತಡ, ಸಮಾಜದ ದೃಷ್ಟಿಗೆ ಹೆದರಿ ಬಾಯಿ ಮುಚ್ಚಿಕೊಂಡು ಸಹಿಸುವುದು ರೂಢಿಯಾಗಿಬಿಟ್ಟಿರುತ್ತದೆ. ಕೆಲವೊಮ್ಮೆ ಆತ ಏನೇ ಮಾಡಲಿ, ಆತನಿಗೆ ನನ್ನಲ್ಲಿ ಪ್ರೀತಿಯಿದೆ ಎಂದು ಸುಮ್ಮನಿರುತ್ತಾರೆ ಕೂಡಾ. ಗೌರವವಿಲ್ಲದ ಸಂಬಂಧದಲ್ಲಿ ಇರುವುದರಿಂದ ಏನು ದಕ್ಕೀತು!

ಒಳ್ಳೆಯ ಗಂಡಸರು ಹೀಗೆಯೇ ವರ್ತಿಸುತ್ತಾರೆ ಎಂಬುದಕ್ಕೆ ಖಂಡಿತವಾಗಿಯೂ ಚೌಕಟ್ಟಿಲ್ಲ ನಿಜ. ಅದು ನಿಮ್ಮ ನಡತೆಯ ಮೇಲೂ ಹೊಂದಿಕೊಂಡಿದೆ ಎಂಬುದೂ ಅಷ್ಟೇ ನಿಜ. ಆದರೆ, ನಿಮ್ಮಿಬ್ಬರ ನಡುವೆ ಪ್ರೀತಿ ಇದ್ದರೆ ನಿಮ್ಮೆಡೆಗೆ ಆತನ ನಡತೆ ಖಂಡಿತವಾಗಿ ಮಧುರವಾಗಿಯೇ ಇರಬೇಕು. ಪ್ರೀತಿಯಿರುವ ಗಂಡಸು ಯಾವತ್ತಿಗೂ ಈ ಹತ್ತು ಕೆಲಸಗಳನ್ನು ನಿಮ್ಮ ಜೊತೆ ಮಾಡುವುದಿಲ್ಲ ಎಂಬುದನ್ನು ನೀವು ಪ್ರೀತಿಯಲ್ಲಿ ಮೊದಲು ಅರ್ಥ ಮಾಡಿಕೊಳ್ಳಬೇಕು.

೧. ʻನಿನ್ನ ಕೂದಲು ಸ್ವಲ್ಪ ಉದ್ದವಿದ್ದಿದ್ದರೆ, ನೀನು ಇನ್ನೂ ಒಂದಿಷ್ಟು ತೂಕ ಇಳಿಸಿಕೊಂಡರೆ, ನೀನು ಇನ್ನೂ ಸ್ವಲ್ಪ ಸರಿಯಾಗಿ ಮೇಕಪ್‌ ಮಾಡಿಕೊಂಡಿದ್ದಿದ್ದರೆ, ನಿನ್ನ ಮೂಗು ಸ್ವಲ್ಪ ಉದ್ದವಿದ್ದಿದ್ದರೆ,…ಹೀಗೆ ʻರೆʼಗಳನ್ನು ಒಳ್ಳೆಯ ಗಂಡಸರು ಹೇಳುವುದಿಲ್ಲ, ನೆನಪಿಡಿ. ಹೀಗೆ ಪದೇ ಪದೇ ಹೇಳುತ್ತಿದ್ದರೆ ಅವರು ಖಂಡಿತವಾಗಿ ನಿಮ್ಮ ಆತ್ಮಸ್ಥೈರ್ಯಕ್ಕೇ ಪೆಟ್ಟು ಕೊಡುತ್ತಿದ್ದಾರೆಂದು ಅರ್ಥ. ನೀವು ಆತ್ಮವಿಶ್ವಾಸಿಯಾಗಿ ಕಾಣುವುದು ಅವರನ್ನು ಕೆಣಕುತ್ತಿದೆಯಂದೇ ಅರ್ಥ. ಪ್ರೀತಿಯ ಸಂಬಂಧಗಳಲ್ಲಿ ಇಂಥವುಗಳು ಬರಬಾರದು.

೨. ಒಳ್ಳೆಯ ಸಂಬಂಧದಲ್ಲಿ ಗುಟ್ಟು ಮಾಡುವುದು ಏನೂ ಇರುವುದಿಲ್ಲ ಎಂಬುದು ನಿಜವೇ. ಫೋನ್‌, ವಾಟ್ಸಾಪ್‌, ಫೇಸ್‌ಬುಕ್‌, ಇಮೇಲ್‌ ಏನೇ ಇರಲಿ, ಇವುಗಳಲ್ಲಿ ಮುಚ್ಚುಮರೆಯಿರುವುದಿಲ್ಲ ನಿಜ. ಆದರೆ ಇಂಥದ್ದೇನೂ ಇಲ್ಲದಿದ್ದರೂ ನಿಮ್ಮ ಸಂಗಾತಿ ಇವೆಲ್ಲವುಗಳ ಮೇಲೆ ಕಣ್ಣಿಡುತ್ತಾರೆ, ಆಗಾಗ ತೆರೆದು ಪರೀಕ್ಷಿಸುತ್ತಿರುತ್ತಾರೆ ಎಂದಾದರೆ ಖಂಡಿತ ಇದು ಒಳ್ಳೆಯ ಗಂಡಸರು ಮಾಡುವ ಲಕ್ಷಣವಲ್ಲ. ಇಂತಹ ಸಂಶಯ ಸಂಬಂಧವನ್ನು ಹಾಳು ಮಾಡುತ್ತದೆ. ಪ್ರತಿಯೊಬ್ಬರ ಖಾಸಗಿತನ ಅನ್ನೋದು ಇದ್ದೇ ಇರುತ್ತದೆ. ಒಳ್ಳೆಯ ಗಂಡಸು ಅದನ್ನು ಅರ್ಥ ಮಾಡಿಕೊಂಡು ಗೌರವಿಸುತ್ತಾನೆ ಕೂಡಾ.

೩. ಒಳ್ಳೆಯ ಗಂಡಸು ಯಾವತ್ತಿಗೂ ನಿಮ್ಮನ್ನು ನಿಮ್ಮ ಗುರಿ ಆಸಕ್ತಿಗಳಿಗೆ ಸಂಬಂಧಿಸಿದಂತೆ ಧೈರ್ಯಗೆಡಿಸುವುದಿಲ್ಲ. ನಿಮ್ಮ ಏನೇ ಗುರಿ, ಆಸಕ್ತಿಗಳಿದ್ದರೂ ಅದಕ್ಕೆ ಪ್ರೋತ್ಸಾಹ ನೀಡುತ್ತಾನೆ.

೪. ಒಳ್ಳೆಯ ಗಂಡಸು ನಿಮ್ಮ ಮೌಲ್ಯವನ್ನು ಅರಿತಿರುತ್ತಾನೆ. ಅದನ್ನು ಆಗಾಗ ನೀವು ಅವರೆಡೆಗೆ ಪ್ರಕಟಪಡಿಸಬೇಕೆಂದು ಬಯಸುವುದಿಲ್ಲ. ನೀವೇನೋ ಅದು ಅವರಿಗೆ ಚೆನ್ನಾಗಿ ಗೊತ್ತಿರುತ್ತದೆ.

೫. ಒಂದು ಉತ್ತಮ ಸಂಬಂಧ ಎಂದರೆ ಮತ್ತೊಬ್ಬರ ಎಲ್ಲವನ್ನೂ ಯಾವಾಗಲೂ ಬಯಸುವುದಲ್ಲ. ಅವರಿಗೂ ಅವರವರ ಸಾಮಾಜಿಕ ಜೀವನವಿದೆ ಎಂಬುದನ್ನು ಅರಿಯುವುದು ಬಹಳ ಮುಖ್ಯವಾಗುತ್ತದೆ. ಇದರಲ್ಲಿ ತಾಳಮೇಳ ತಪ್ಪಿದರೆ ಖಂಡಿತವಾಗಿಯೂ ಸಂಬಂಧ ಹದಗೆಡುತ್ತದೆ. ಒಳ್ಳೆಯ ಗಂಡಸು ಅಂಥದ್ದೊಂದು ಸ್ಪೇಸ್‌ ನಿಮಗೆ ನೀಡುತ್ತಾನೆ.

೬. ಒಳ್ಳೆಯ ಗಂಡಸು ಯಾವತ್ತಿಗೂ ಸಂಬಂಧವನ್ನು ಪಾರ್ಟ್ನರ್‌ಶಿಪ್‌ ಮಾದರಿಯಲ್ಲಿ ನೋಡುತ್ತಾನೆ. ನೀವೊಬ್ಬರು ಪ್ರತ್ಯೇಕ ಅಥವಾ ತನ್ನ ನಿರ್ಧಾರವೇ ಎಲ್ಲ ಎಂಬಂತೆ ನೋಡುವುದಿಲ್ಲ. ನಿಮ್ಮ ಮಾತುಗಳಿಗೂ ಅಲ್ಲಿ ಬೆಲೆಯಿರುತ್ತದೆ.

೭. ಒಳ್ಳೆಯ ಗಂಡಸು ಯಾವತ್ತಿಗೂ ಮೋಸ ಮಾಡುವುದಿಲ್ಲ. ʻಮನುಷ್ಯರು ಯಾವತ್ತಿಗೂ ಒಂದೇ ಸಂಗಾತಿಯ ಜೊತೆಗೇ ತನ್ನಿಡೀ ಬದುಕು ನಡೆಸಬೇಕು ಎಂಬುದು ಜೈವಿಕವಾಗಿ ಸಾಧ್ಯವಿಲ್ಲ, ಅದು ಮನುಷ್ಯನೇ ಹಾಕಿಕೊಂಡ ಬೇಲಿʼ ಎಂಬ ಪ್ರಸಿದ್ಧ ವಾದವಿದೆ. ವೈಜ್ಞಾನಿಕವಾಗಿ ಏನೇ ಇರಬಹುದು, ಆದರೆ ವ್ಯಕ್ತಿಯೊಬ್ಬ ತನ್ನ ಆಯ್ಕೆಯಾಗಿ ಇಂಥ ಒಬ್ಬ ಸಂಗಾತಿಯ ಜೊತೆಗೆ ಜೀವನಪರ್ಯಂತ ಇರುತ್ತೇನೆ ಎಂದು ಹೊರಟಾಗ ಅಂಥದ್ದೊಂದು ಸಂಬಂಧದಲ್ಲಿ ಪರಸ್ಪರ ಒಪ್ಪಿಗೆಯಿಂದ ಪ್ರೀತಿಯಲ್ಲಿ ಇರುವಾಗ ಇನ್ನೊಂದು ಸಂಬಂಧಕ್ಕೆ ಕೈ ಹಾಕುವುದು ಮೋಸವೆಂದೇ ಅನಿಸುತ್ತದೆ. ಒಪ್ಪಿತವಾಗಿ ಮುಂದುವರಿಯುವುದು ಬೇರೆ ಮಾತು.

ಇದನ್ನೂ ಓದಿ | Relationship tips | ಸ್ನೇಹಾನಾ? ಪ್ರೀತಿನಾ? ಗೊಂದಲಗಳ ಗೂಡಾದ ಹೃದಯಕ್ಕೆ 8 ಟಿಪ್ಸ್!

೮. ಒಳ್ಳೆಯ ಗಂಡಸು ಯಾವತ್ತಿಗೂ ನಿಮಗೆ ಅಗೌರವವಾಗಿ ನಡೆದುಕೊಳ್ಳುವುದಿಲ್ಲ. ಯಾವುದೇ ಹುದ್ದೆಯಲ್ಲಿರಲಿ, ಎಂಥದ್ದೇ ಸ್ತರದಲ್ಲಿರಲಿ, ಇನ್ನೊಬ್ಬರ ಜೊತೆಗೆ ಗೌರವಯುತವಾಗಿ ನಡೆಯುವುದು ಪ್ರತಿಯೊಬ್ಬರಲ್ಲಿಬೇಕಾದ ಗುಣ. ಉತ್ತಮ ಗಂಡಸು, ತನ್ನ ಸುತ್ತಮುತ್ತಲಿನವರಿಗೆ ಗೌರವ ಕೊಟ್ಟಂತೆಯೇ ತನ್ನ ಸಂಗಾತಿಯ ಬಳಿಯೂ ಗೌರವದಿಂದಲೇ ನಡೆದುಕೊಳ್ಳುತ್ತಾನೆ.

೯. ಒಳ್ಳೆಯ ಗಂಡಸು ಯಾವತ್ತಿಗೂ ಪ್ರಮುಖವಾದ ವಿಷಯಗಳಿಗೆ, ಮಾತುಗಳಿಗೆ ಬೆಲೆ ಕೊಡುತ್ತಾನೆ. ಎಂಥದ್ದೇ ಸನ್ನಿವೇಶವಿದ್ದರೂ ಇಂಥ ಸನ್ನಿವೇಶದಲ್ಲಿ ಜೊತೆಗಿರುತ್ತಾನೆ, ನಿರ್ಲಕ್ಷ್ಯ ಮಾಡುವುದಿಲ್ಲ.

೧೦. ಒಳ್ಳೆಯ ಗಂಡಸು ಯಾವತ್ತಿಗೂ ನಿಮಗೆ ಹಿಂಸೆ ಕೊಡುವುದಿಲ್ಲ. ಅದು ದೈಹಿಕವಾಗಿ ಇರಬಹುದು ಅಥವಾ ಮಾನಸಿಕವಾಗಿ ಇರಬಹುದು. ಎಷ್ಟೇ ಪ್ರೀತಿಯಿದೆಯೆಂದು ಹೇಳಿಕೊಂಡರೂ, ಹಿಂಸೆ ಎಂಬುದನ್ನು ಸಂಗಾತಿಯಿಂದ ಯಾರೂ ಬಯಸುವುದಿಲ್ಲ. ಅದನ್ನು ಕ್ಷಮಿಸಿಕೊಂಡು ಮುಂದೆ ಹೋಗುವುದೂ ಸಾಧ್ಯವಿಲ್ಲ ಎಂದು ನೆನಪಿಡಿ. ಸಂಬಂಧದಲ್ಲೇ ಸಮಸ್ಯೆಯಿರುವಾಗ ಜೊತೆಗೇ ಮುಂದೆ ಹೋಗಿ ಬದಲಾವಣೆ ನಿರೀಕ್ಷಿಸಿಬಹುದೇ ಹೇಳಿ!

ಇದನ್ನೂ ಓದಿ | ಇದು ಅಪ್ಪ ಮಗಳ ಕಥೆ | ಸಿಂಗಲ್‌ ಅಪ್ಪ ಮಗಳಿಗೆ ಅಡುಗೆ ಕಲಿಸಿದ್ದೇ ಈಗ ಸಮಸ್ಯೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

Women’s Asia Cup 2024 : ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್​ನಲ್ಲಿ ಬರೆದುಕೊಂಡಿದೆ.

VISTARANEWS.COM


on

Women's Asia Cup
Koo

ಬೆಂಗಳೂರು : ಇತ್ತೀಚೆಗೆ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 3-0 ಸರಣಿ ಗೆಲುವಿನೊಂದಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಉತ್ಸಾಹದಲ್ಲಿದೆ. ಇದೀಗ ಮತ್ತೊಂದು ಪ್ರಮುಖ ಪಂದ್ಯಾವಳಿಗಾಗಿ ಶೀಘ್ರದಲ್ಲೇ ಸಿದ್ಧಗೊಳ್ಳಬೇಕಾಗಿದೆ. ಅದುವೇ ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ (Women’s Asia Cup 2024 )​. ಅಲ್ಲಿ ಏಷ್ಯಾದ ಅಗ್ರ ತಂಡಗಳು ಖಂಡಾಂತರ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ಮುಂಬರುವ ಮಹಿಳಾ ಏಷ್ಯಾ ಕಪ್ 2024 ಖಂಡದ ಅಗ್ರ ಎಂಟು ತಂಡಗಳು ಭಾಗವಹಿಸಲಿವೆ. ಜುಲೈ 19ರಿಂದ ಆರಂಭವಾಗಲಿರುವ ಈ ರೋಚಕ ಕ್ರಿಕೆಟ್ ಪಂದ್ಯ ಜುಲೈ 28ರಂದು ಮುಕ್ತಾಯಗೊಳ್ಳಲಿದೆ. ಶ್ರೀಲಂಕಾ ಟೂರ್ನಿಗೆ ಆತಿಥ್ಯ ವಹಿಸಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್ನಲ್ಲಿ ಬರೆದುಕೊಂಡಿದೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಮಹಿಳಾ ಏಷ್ಯಾ ಕಪ್ 2024 ರ ವೇಳಾಪಟ್ಟಿಯ ಬಗ್ಗೆ ಮಾತನಾಡುವುದಾದರೆ, ಜುಲೈ 21 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮಹಿಳಾ ವಿರುದ್ಧ ಭಾರತ ಮಹಿಳಾ ತಂಡವನ್ನು ಆಡಲು ನಿರ್ಧರಿಸಲಾಗಿತ್ತು. ಆದಾಗ್ಯೂ, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಎಸಿಸಿ ಆಟವನ್ನು ಜುಲೈ 19 ಕ್ಕೆ ನಿಗದಿ ಮಾಡಿದೆ. ವಿಶೇಷವೆಂದರೆ, ಅಪೇಕ್ಷಿತ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಕೇಂದ್ರ ಸ್ಥಾನವನ್ನು ಪಡೆಯುತ್ತಿರುವುದು ಇದೇ ಮೊದಲು. ಕಾಂಟಿನೆಂಟಲ್ ಈವೆಂಟ್​​ನಲ್ಲಿ ಇಲ್ಲಿಯವರೆಗೆ ಕೇವಲ ಏಳು ತಂಡಗಳು ಆಡಿದ್ದವು.

ಇದನ್ನೂ ಓದಿ: T20 World Cup : ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಗೆ ಕರೆ ಮಾಡಿ ಶುಭಾಶಯ ತಿಳಿಸಿದ ತಾಲಿಬಾನ್ ನಾಯಕ

ಏಷ್ಯನ್ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಆಯಾ ಗುಂಪುಗಳ ಅಗ್ರ ಎರಡು ತಂಡಗಳು ಜುಲೈ 26 ರಂದು ನಡೆಯಲಿರುವ ಸೆಮಿಫೈನಲ್​ಗೆ ಅರ್ಹತೆ ಪಡೆಯುತ್ತವೆ. ಫೈನಲ್ ಪಂದ್ಯ ಜುಲೈ 28ರಂದು ನಡೆಯಲಿದೆ. ಇದಲ್ಲದೆ, ಸಾಂಪ್ರದಾಯಿಕ ಎದುರಾಳಿಗಳ ಜೊತೆಗೆ ನೇಪಾಳ ಮತ್ತು ಯುಎಇ ತಂಡಗಳನ್ನು ಟೀಮ್ ಇಂಡಿಯಾದೊಂದಿಗೆ ಗುಂಪು ಮಾಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಥಾಯ್ಲೆಂಡ್ ಮತ್ತು ಮಲೇಷ್ಯಾ ತಂಡಗಳು ‘ಬಿ’ ಗುಂಪಿನಲ್ಲಿವೆ.

ಮಹಿಳಾ ಏಷ್ಯಾ ಕಪ್ ಅನ್ನು ಕೊನೆಯ ಬಾರಿಗೆ 2022 ರಲ್ಲಿ ಬಾಂಗ್ಲಾದೇಶದಲ್ಲಿ ಆಡಿಸಲಾಗಿತ್ತು. ಅಲ್ಲಿ ಫೈನಲ್​​ನಲ್ಲಿ ಶ್ರೀಲಂಕಾ ಮಹಿಳೆಯರನ್ನು ಎಂಟು ವಿಕೆಟ್​ಗಳಿಂ ಸೋಲಿಸಿದ ಭಾರತ ಮಹಿಳೆಯರು ಏಳನೇ ಪ್ರಶಸ್ತಿ ಗೆದ್ದುಕೊಂಡಿದ್ದರು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಏಷ್ಯಾ ಕಪ್ ಅನ್ನು ಎರಡು ವರ್ಷಗಳ ಕಾಲ ಮುಂದೂಡಲಾಗಿತ್ತು.

Continue Reading

ಪ್ರಮುಖ ಸುದ್ದಿ

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Arvind Kejriwal : ಸೋಮವಾರ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ ಪರೀಕ್ಷಿಸಿತ್ತು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅವರ ಹೇಳಿಕೆ ದಾಖಲಿಸಿತ್ತು. ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ನಾಳೆ ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ಮದ್ಯ ನೀತಿ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಮಂಗಳವಾರ ತಿಹಾರ್ ಜೈಲಿನಿಂದ ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಒಂದು ದಿನ ಮೊದಲು ಈ ಬೆಳವಣಿಗೆ ನಡೆದಿದೆ.

ಸೋಮವಾರ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ ಪರೀಕ್ಷಿಸಿತ್ತು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅವರ ಹೇಳಿಕೆ ದಾಖಲಿಸಿತ್ತು. ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ನಾಳೆ ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.

ಸುದ್ದಿ ಸಂಸ್ಥೆಗಳ ಜತೆ ಮಾತನಾಡಿದ ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ “ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್​​ನಿಂದ ಜಾಮೀನು ಸಿಗುವ ನೂರಕ್ಕೆ ನೂರರಷ್ಟು ಸಾಧ್ಯತೆ ಇರುವ ಸಮಯದಲ್ಲಿ ದೆಹಲಿ ಸಿಬಿಐ ಮೂಲಕ ಕೇಂದ್ರ ಪಿತೂರಿ ನಡೆಸುತ್ತಿದೆ ಎಂದು ಮೂಲಗಳು ನನಗೆ ತಿಳಿಸಿವೆ. ಇಡೀ ದೇಶ ಇದನ್ನು ನೋಡುತ್ತಿದೆ. ಅರವಿಂದ್ ಕೇಜ್ರಿವಾಲ್ ಅವರ ಪರವಾಗಿ ಒಗ್ಗಟ್ಟಾಗಿ ನಿಂತಿದೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

ಅಕ್ರಮನ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿತ್ತು. ಆದೇಶವನ್ನು ಪ್ರಕಟಿಸುವಾಗ, ದೆಹಲಿ ಹೈಕೋರ್ಟ್, “ವಿಚಾರಣಾ ನ್ಯಾಯಾಲಯವು ಹೈಕೋರ್ಟ್​​ನ ತೀರ್ಮಾನಕ್ಕೆ ವಿರುದ್ಧವಾದ ಯಾವುದೇ ತೀರ್ಪು ನೀಡಬಾರದಿತ್ತು. ದಾಖಲೆಗಳು ಮತ್ತು ವಾದಗಳನ್ನು ಸರಿಯಾಗಿ ಮಾಡಿಲ್ಲ ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Lok Sabha Speaker : ವೈಎಸ್ಆರ್​ಪಿಯಂತೆ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೂಡ ಪ್ರಧಾನಿ ನರೇಂದ್ರ ಮೋದಿಯವರ ಪಕ್ಷಕ್ಕೆ ಬಾಹ್ಯ ಬೆಂಬಲ ನೀಡಿದ್ದರು. ಆದಾಗ್ಯೂ, ವೈಎಸ್ಆರ್​​ಪಿಗಿಂತ ಭಿನ್ನವಾಗಿ ಬಿಜೆಡಿ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕಸಭಾ ಸಂಸದರನ್ನು ಹೊಂದಿಲ್ಲ.

VISTARANEWS.COM


on

Lok Sabha Speaker
Koo

ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಲೋಕಸಭಾ ಸ್ಪೀಕರ್ (Lok Sabha Speaker) ಹುದ್ದೆಗೆ ಬುಧವಾರ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಬೆಂಬಲಿಸಲಿದೆ ಎಂದು ಮೂಲಗಳು ತಿಳಿಸಿವೆ. ಸಾರ್ವತ್ರಿಕ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಟಿಡಿಪಿಯಿಂದ ಸೋಲನುಭವಿಸಿದ ವೈಎಸ್ಆರ್​ಪಿ ಲೋಕಸಭೆಯಲ್ಲಿ ನಾಲ್ಕು ಸಂಸದರನ್ನು ಹೊಂದಿದೆ. 2019 ರ ಚುನಾವಣೆಯಲ್ಲಿ ಪಕ್ಷವು ದಕ್ಷಿಣ ರಾಜ್ಯವನ್ನು 25 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಈ ವರ್ಷ ನಿರಾಸೆಯಾಗಿತ್ತು. ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಐದು ಸ್ಥಾನಗಳನ್ನು ಗೆದ್ದಿವೆ. ಸ್ಥಳೀಯವಾಗಿ ವಿರೋಧ ಇರುವ ಹೊರತಾಗಿಯೂ ಡೆಲ್ಲಿಯಲ್ಲಿ ಬಿರ್ಲಾ ಅವರನ್ನು ಬೆಂಬಲಿಸಲು ವೈಎಸ್​ಆರ್​ ನಿರ್ಧರಿಸಿದೆ.

ಬೆಂಬಲದ ಪ್ರಸ್ತಾಪವು ಹೆಚ್ಚಿನ ಬದಲಾವಣೆ ಉಂಟು ಮಾಡದು. ಬಿರ್ಲಾ ಮತ್ತು ಬಿಜೆಪಿ ಈಗಾಗಲೇ ಗೆಲುವನ್ನು ಖಚಿತಪಡಿಸಿಕೊಳ್ಳಲು ಸಂಖ್ಯಾಬಲ ಹೊಂದಿದೆ. ಆದಾಗ್ಯೂ ಜಗನ್ ಬಿಜೆಪಿ ಕಡೆಗೆ ಒಲವು ತೋರಿದೆ. ವೈಎಸ್ಆರ್​ಪಿ ಆಗಾಗ್ಗೆ ಸಂಸತ್ತಿನಲ್ಲಿ ವಿಶೇಷವಾಗಿ ರಾಜ್ಯಸಭೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದೆ. ಸಂಖ್ಯಾಬಲದ ಕೊರತೆಯಿದ್ದಾಗ ಕಾನೂನುಗಳನ್ನು ಅಂಗೀಕರಿಸಲು ನೆರವಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ತೆಗೆದುಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರ ಮತ್ತು ಜಮ್ಮು ಮತ್ತು 370 ನೇ ವಿಧಿಯನ್ನು ರದ್ದುಪಡಿಸುವುದನ್ನು ರೆಡ್ಡಿ ಬೆಂಬಲಿಸಿದ್ದರು.

ವೈಎಸ್ಆರ್​ಪಿಯಂತೆ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೂಡ ಪ್ರಧಾನಿ ನರೇಂದ್ರ ಮೋದಿಯವರ ಪಕ್ಷಕ್ಕೆ ಬಾಹ್ಯ ಬೆಂಬಲ ನೀಡಿದ್ದರು. ಆದಾಗ್ಯೂ, ವೈಎಸ್ಆರ್​​ಪಿಗಿಂತ ಭಿನ್ನವಾಗಿ ಬಿಜೆಡಿ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕಸಭಾ ಸಂಸದರನ್ನು ಹೊಂದಿಲ್ಲ.

ಇದನ್ನೂ ಓದಿ: Rahul Gandhi : ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

ವೈಎಸ್​ಆರ್​​ಪಿ ಹೆಚ್ಚುವರಿ ಮತಗಳು ಬಿರ್ಲಾ ಅವರಿಗೆ 297 ಮತಗಳ ಬೆಂಬಲವನ್ನು ನೀಡುತ್ತದೆ. ಇದು ಅವರಿಗೆ ಭರ್ಜರಿ ಮುನ್ನಡೆ ನೀಡುತ್ತದೆ. ಬಿಜೆಪಿ ಈಗಾಗಲೇ ತನ್ನದೇ ಸಂಸದರಿಂದ 240 ಮತಗಳನ್ನು ಮತ್ತು ಎನ್ಡಿಎ ಪಾಲುದಾರರಿಂದ 53 ಮತಗಳನ್ನು ಹೊಂದಿದೆ. ಇದರಲ್ಲಿ ವೈಎಸ್ಆರ್​ಪಿಯ ಪ್ರತಿಸ್ಪರ್ಧಿ – ಚಂದ್ರಬಾಬು ನಾಯ್ಡು ಅವರ ಟಿಡಿಪಿಯ 16 ಸಂಸದರೂ ಸೇರಿಕೊಂಡಿದ್ದಾರೆ. ಮತ್ತೊಂದೆಡೆ, ಪ್ರತಿಪಕ್ಷಗಳು 232 ಸಂಸದರನ್ನು ಹೊಂದಿವೆ.

ಸ್ಪೀಕರ್ ಚುನಾವಣೆ ಸರಳ ಬಹುಮತದ ಮೇಲೆ ಆಧಾರಿತವಾಗಿದೆ. 17ನೇ ಲೋಕಸಭೆಯ ಸ್ಪೀಕರ್ ಆಗಿದ್ದ ಬಿರ್ಲಾ ಅವರು ಕೇರಳದ ಮಾವೆಲಿಕರದಿಂದ ಎಂಟು ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರನ್ನು ಎದುರಿಸುತ್ತಿದ್ದಾರೆ.

ಸಂಸದೀಯ ಸಂಪ್ರದಾಯಕ್ಕೆ ಅನುಗುಣವಾಗಿ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲು ಬಿಜೆಪಿ ವಿರೋಧ ಪಕ್ಷಗಳನ್ನು ಸಂಪರ್ಕಿಸಿತ್ತು. ಬಿಜೆಪಿಯೇತರ ಸಂಸದರಿಗೆ ಉಪಸಭಾಪತಿ ಸ್ಥಾನ ನೀಡಿದರೆ ಮಾತ್ರ ಬಿರ್ಲಾ ಅವರನ್ನು ಬೆಂಬಲಿಸುವುದಾಗಿ ಪ್ರತಿಪಕ್ಷಗಳು ಸೂಚಿಸಿದ್ದವು.

Continue Reading

ಪ್ರಮುಖ ಸುದ್ದಿ

Rahul Gandhi : ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

VISTARANEWS.COM


on

Rahul Gandhi
Koo

ಬೆಂಗಳೂರು : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರತಿ ಪಕ್ಷಗಳ ನಾಯಕರ ಸಭೆಯ ನಂತರ ಪ್ರಕಟಿಸಿದ್ದಾರೆ ಕಾಂಗ್ರೆಸ್​ ಸಂಸದೀಯ ಪಕ್ಷದ ಅಧ್ಯಕ್ಷರು ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ತಿಳಿಸಲಾಗಿದೆ. ಇತರ ಪದಾಧಿಕಾರಿಗಳನ್ನು ನಂತರ ನಿರ್ಧರಿಸಲಾಗುವುದು ಎಂದು ವೇಣುಗೋಪಾಲ್​ ಹೇಳಿದ್ದಾರೆ.

ಜೂನ್ 9 ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಣಯವನ್ನು ಅಂಗೀಕರಿಸಿತ್ತು. ಸಿಡಬ್ಲ್ಯುಸಿ ಸಭೆಯ ನಂತರ, ರಾಹುಲ್ ಗಾಂಧಿ ಅವರು ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಲು ಸ್ವಲ್ಪ ಸಮಯ ಬೇಕು ಎಂದು ಕೋರಿದ್ದರು.

18 ನೇ ಲೋಕಸಭೆಯ ಸ್ಪೀಕರ್ ಹುದ್ದೆಗಾಗಿ ಮತ ದಾನ ನಡೆಯುವ ಕೆಲವೇ ಗಂಟೆಗಳ ಮೊದಲು ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಸಂಪ್ರದಾಯದಂತೆ ಪ್ರತಿ ಪಕ್ಷದ ಸದಸ್ಯರೊಬ್ಬರಿಗೆ ಉಪಸಭಾಪತಿ ಹುದ್ದೆ ನೀಡಲು ಬಿಜೆಪಿ ನಿರಾಕರಿಸಿದ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಬಣದ ನಡುವೆ ಮತ ಸಮರ ಶುರುವಾಗಿದೆ. ಲೋಕಸಭೆಯಲ್ಲಿ ಸ್ಪೀಕರ್ ಆಗಿ ನೇಮಕ ಮಾಡಲು ಬಿಜೆಪಿ ಓಂ ಬಿರ್ಲಾ ಅವರನ್ನು ಆಯ್ಕೆ ಮಾಡಿದ ತಕ್ಷಣ ಕೆ.ಸುರೇಶ್ ಅವರನ್ನು ಇಂಡಿಯಾ ಬ್ಲಾಕ್​ ಕಣಕ್ಕೆ ಇಳಿಸಿದೆ.

ಇದನ್ನೂ ಓದಿ:Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಬಣದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಪ್ರತಿಪಕ್ಷದ ಹುದ್ದೆಗೆ ಹಕ್ಕು ಸಾಧಿಸಲು ಪಕ್ಷವು 55 ಸದಸ್ಯರ ಗಡಿಯನ್ನು ದಾಟಬೇಕಾಗಿತ್ತು.

ರಾಹುಲ್ ಗಾಂಧಿ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಗೆದ್ದಿದ್ದಾರೆ. ಅವರು ಕೇರಳದ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ ಬರೇರಿಯಲ್ಲಿ ಚುನಾವಣೆಗೆ ನಿಂತು ಬೃಹತ್ ಅಂತರದಿಂದ ಗೆಲುವು ಸಾಧಿಸಿದ್ದರು. ಇದೀಗ ಅವರು ಕೇರಳದ ವಯನಾಡ್​ ತೊರೆಯಲು ನಿರ್ಧರಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ರಾಹುಲ್ ಮತ್ತೆ ಒಂದೊಂದಾಗಿ ನಾಯಕತ್ವವನ್ನು ಗಳಿಸಿಕೊಳ್ಳುತ್ತಿದ್ದಾರೆ.

Continue Reading
Advertisement
Women's Asia Cup
ಪ್ರಮುಖ ಸುದ್ದಿ5 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ5 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ6 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು6 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ6 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Rahul Gandhi
ಪ್ರಮುಖ ಸುದ್ದಿ7 hours ago

Rahul Gandhi : ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Ayodhya Ram Mandir
ಪ್ರಮುಖ ಸುದ್ದಿ7 hours ago

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Milk Price
ಪ್ರಮುಖ ಸುದ್ದಿ8 hours ago

Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Ayodhya Ram Mandir:
ಪ್ರಮುಖ ಸುದ್ದಿ8 hours ago

Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Bengaluru Power Cut power outage in many parts of Bengaluru On June 27
ಬೆಂಗಳೂರು8 hours ago

Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌