Bigg Boss Kannada | ಕಾಂಪಿಟೇಟರ್ ಅಲ್ಲ ಅಂತ ಹೇಳೋಕೂ ಮನೆಯಲ್ಲಿ ಬಿಗ್ ಕಾಂಪಿಟೇಶನ್! - Vistara News

ಬಿಗ್ ಬಾಸ್

Bigg Boss Kannada | ಕಾಂಪಿಟೇಟರ್ ಅಲ್ಲ ಅಂತ ಹೇಳೋಕೂ ಮನೆಯಲ್ಲಿ ಬಿಗ್ ಕಾಂಪಿಟೇಶನ್!

ಸದಸ್ಯರು ತಮಗೆ ಯಾರು ಕಠಿಣ ಸ್ಪರ್ಧಿ (Bigg Boss Kannada) ಹಾಗೂ ಪ್ರತಿ ಸ್ಪರ್ಧಿಯೇ ಅಲ್ಲ ಎಂದು ಘೋಷಿಸಿ , ಕಾರಣ ನೀಡುವ ಟಾಸ್ಕ್‌ ಬಿಗ್‌ ಬಾಸ್‌ ನೀಡಿದ್ದರು.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 9ರ (Bigg Boss Kannada) ಆರನೇ ವಾರ ಯಾರು ತಮಗೆ ಪ್ರತಿ ಸ್ಪರ್ಧಿ ಹಾಗೂ ಪ್ರತಿ ಸ್ಪರ್ಧಿ ಅಲ್ಲ ಎಂದು ಸ್ಪರ್ಧಿಗಳು ಹೇಳಬೇಕಿತ್ತು. ಜತೆಗೆ ಕಾರಣವನ್ನು ನೀಡಬೇಕಿತ್ತು. ನಿಯಮದಂತೆ ಗಾರ್ಡನ್‌ ಏರಿಯಾದಲ್ಲಿ ಪ್ರತಿಯೊಬ್ಬ ಸದಸ್ಯ ತಮಗೆ ಯಾರು ಕಠಿಣ ಸ್ಪರ್ಧಿ ಯಾರು ಎಂದು ಘೋಷಿಸಿ ಕಾರಣ ನೀಡಬೇಕು. ನಂತರ ಆ ಸ್ಪರ್ಧಿಯನ್ನು ಫೋಟೊ ಫ್ರೇಮ್‌ನಲ್ಲಿ ಅಂಟಿಸಬೇಕು. ತಮಗೆ ಯಾರು ಪ್ರತಿ ಸ್ಪರ್ಧಿಯೇ ಅಲ್ಲ ಎಂದು ಘೋಷಿಸಿ ಸೂಕ್ತ ಕಾರಣಗಳೊಂದಿಗೆ ಚಿತ್ರವನ್ನು ಪೇಪರ್‌ ಶೆಡರ್‌ನಲ್ಲಿ ಹಾಕಬೇಕು.

ರಾಕೇಶ್‌ ಅವರು ರೂಪೇಶ್‌ ಶೆಟ್ಟಿ ತನ್ನ ಪ್ರತಿ ಸ್ಪರ್ಧಿ ಎಂದು ಫ್ರೇಮ್‌ನಲ್ಲಿ ಅಂಟಿಸಿದರು. ಸಾನ್ಯ ಅವರನ್ನು ಪೇಪರ್‌ ಶೆಡ್‌ನಲ್ಲಿ ಹಾಕಿದರು. ಆರ್ಯವರ್ಧನ್‌ ಅವರು ಅನುಪಮಾ ಅವರನ್ನು ಕಾಂಪಿಟೇಟರ್‌ ಆಗಿ ಸ್ವೀಕರಿಸಿದರೆ ಸಾನ್ಯ ಅವರನ್ನು ಸ್ಪರ್ಧಿಯೇ ಅಲ್ಲ ಎಂದು ಹೇಳಿದರು. ಅಮೂಲ್ಯ ಅವರು ಅನುಪಮಾ ಅವರು ಕಾಂಪಿಟೇಟರ್‌ ಹಾಗೂ ಪ್ರಶಾಂತ್‌ ಅವರು ಅಲ್ಲ ಎಂದು, ದೀಪಿಕಾ ಅವರು ಅರುಣ್‌ ಸಾಗರ್‌ ಕಾಂಪಿಟೇಟರ್‌ ಹಾಗೂ ರೂಪೇಶ್‌ ರಾಜಣ್ಣ ಅವರು ಅಲ್ಲ ಎಂದು, ರೂಪೇಶ್‌ ಶೆಟ್ಟಿ ಅವರು ರಾಕೇಶ್‌ ಅಡಿಗ ಕಾಂಪಿಟೇಟರ್‌ ಮತ್ತು ಆರ್ಯರ್ಧನ್‌ ಅಲ್ಲ ಎಂದು, ದಿವ್ಯಾ ಉರುಡುಗ ಅವರು ಅನುಪಮಾ ಅವರು ಕಾಂಪಿಟೇಟರ್‌ ಮತ್ತು ಆರ್ಯವರ್ಧನ್‌ ಅಲ್ಲ ಎಂದು, ಅರುಣ್‌ ಸಾಗರ್‌ ಅಮೂಲ್ಯ ಅನುಪಮಾ ಕಾಂಪಿಟೇಟರ್‌ ಮತ್ತು ಆರ್ಯವರ್ಧನ್‌ ಅಲ್ಲ ಎಂದರು.

ಇದನ್ನೂ ಓದಿ | Bigg Boss Kannada | ಈ ವಾರ ನಾಮಿನೇಟ್‌ ಆದ ಆರು ಸ್ಪರ್ಧಿಗಳು , ಯಾರವರು?

ಸಾನ್ಯ ಅವರು ದಿವ್ಯಾ ಉರುಡುಗ ಕಾಂಪಿಟೇಟರ್‌ ಮತ್ತು ರೂಪೇಶ್‌ ರಾಜಣ್ಣ ಅಲ್ಲ ಎಂದು, ಕಾವ್ಯಶ್ರೀ ಗೌಡ ಅವರು ಅರುಣ್‌ ಸಾಗರ್‌ ಕಾಂಪಿಟೇಟರ್‌ ಮತ್ತು ಆರ್ಯವರ್ಧನ್‌ ಅಲ್ಲ ಎಂದು, ಪ್ರಶಾಂತ್‌ ಸಂಬರಗಿ ಅವರು ಅರುಣ್‌ ಸಾಗರ್‌ ಕಾಂಪಿಟೇಟರ್‌ ಮತ್ತು ರೂಪೇಶ್‌ ರಾಜಣ್ಣ ಅಲ್ಲ ಎಂದು ಮತ್ತು ಅನುಪಮಾ ಅವರು ದಿವ್ಯಾ ಉರುಡುಗ ಕಾಂಪಿಟೇಟರ್‌ ಮತ್ತು ರೂಪೇಶ್‌ ರಾಜಣ್ಣ ಇಲ್ಲ ಎಂದರು.

Bigg Boss Kannada

ಮನೆಯಲ್ಲಿ ಪ್ರತಿಯೊಬ್ಬರು ಒಂದೊಂದು ಕಾರಣ ನೀಡಿದ್ದು, ಅದರಲ್ಲಿ ಅನುಪಮಾ ಅವರನ್ನು ಬಹು ಮಂದಿ ಕಾಂಪಿಟೇಟರ್‌ ಎಂದು ಆಯ್ಕೆ ಮಾಡಿದರು. ಆರ್ಯವರ್ಧನ್‌ ಮತ್ತು ರೂಪೇಶ್‌ ರಾಜಣ್ಣ ನಮ್ಮ ಪ್ರತಿ ಸ್ಪರ್ಧಿಯಾಗುವುದಿಲ್ಲ ಎಂದು ಬಹುತೇಕ ಸ್ಪರ್ಧಿಗಳು ಹೇಳಿಕೆ ನೀಡಿದರು. ಟಾಸ್ಕ್‌ ನಡುವೆ ಆರ್ಯವರ್ಧನ್‌ ಮತ್ತು ಕಾವ್ಯಶ್ರೀ ನಡುವೆ ವಾದ ಆಗಿದ್ದು, ಆರ್ಯವರ್ಧನ್‌ ಅವರು ʻʻತಮ್ಮ ಫಾಲೊವರ್ಸ್‌ ಅವರನ್ನು ಆಟದಲ್ಲಿ ತರಬೇಡಿʼʼ ಎಂದು ಕಾವ್ಯಶ್ರೀಗೆ ಖಡಕ್‌ ವಾರ್ನಿಂಗ್‌ ಮಾಡಿದರು.

Bigg Boss Kannada

ಇದನ್ನೂ ಓದಿ | Bigg Boss Kannada | ಬೈಕ್‌ ಗಿಫ್ಟ್‌ ಕೊಡ್ತಾರಂತೆ ರೂಪೇಶ್‌ ಶೆಟ್ಟಿ: ವಿರಹ ವೇದನೆಯಲ್ಲಿ ಇದ್ದಾರಂತೆ ದಿವ್ಯಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

VISTARANEWS.COM


on

Bigg Boss OTT 3 Know when and where to stream the show
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜೂನ್​ 21ರಂದು ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ.

ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

ಇದನ್ನೂ ಓದಿ: Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading
Advertisement
Actor Darshan Please leave Pavitra Darshan request to police
ಸಿನಿಮಾ6 mins ago

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Bakrid
Latest7 mins ago

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Real Estate
ವಾಣಿಜ್ಯ13 mins ago

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Smriti Mandhana
ಕ್ರೀಡೆ14 mins ago

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Actress Nayanathara
Latest24 mins ago

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actor Darshan Rakshak Bullet Not Celebrating His Birthday Due To Darshan Arrest
ಸ್ಯಾಂಡಲ್ ವುಡ್28 mins ago

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

pattanagere shed darshan renuka swamy murder
ಕ್ರೈಂ35 mins ago

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

murder Case in chikkodi
ಬೆಳಗಾವಿ46 mins ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Train Accident
ದೇಶ56 mins ago

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Actor Darshan old interview goes viral Explain About Murder And His Mindset
ಸ್ಯಾಂಡಲ್ ವುಡ್57 mins ago

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ18 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ19 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌