Dolly Dhananjay | ಖೇಲ್ ಶುರು, ನಾಟಕ್‌ ಚಾಲು ಅಂತಿದ್ದಾರೆ ಡಾಲಿ: ʻಉತ್ತರಕಾಂಡʼ ಮುಹೂರ್ತ ಡೇಟ್‌ ಫಿಕ್ಸ್‌! - Vistara News

ಸಿನಿಮಾ

Dolly Dhananjay | ಖೇಲ್ ಶುರು, ನಾಟಕ್‌ ಚಾಲು ಅಂತಿದ್ದಾರೆ ಡಾಲಿ: ʻಉತ್ತರಕಾಂಡʼ ಮುಹೂರ್ತ ಡೇಟ್‌ ಫಿಕ್ಸ್‌!

ಉತ್ತರಕಾಂಡ ಚಿತ್ರದಲ್ಲಿ ಡಾಲಿ ಧನಂಜಯ್‌ (Dolly Dhananjay) ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಉತ್ತರ ಕರ್ನಾಟಕದ ಶೈಲಿಯಲ್ಲಿ ಮೂಡಿ ಬರಲಿದೆ.

VISTARANEWS.COM


on

Dolly Dhananjay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಾಲಿ ಧನಂಜಯ್‌ ಅಭಿನಯದ ಹೆಡ್‌ ಬುಷ್‌ ಚಿತ್ರ ಪ್ರದರ್ಶನ ಬೆನ್ನಲ್ಲೇ ಹೊಸ ಸಿನಿಮಾ ಒಂದನ್ನು ಘೋಷಿಸಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್‌ ಸಂಸ್ಥೆಯ ಕಾರ್ತಿಕ್‌ ಮತ್ತು ಯೋಗಿ ಜಿ.ರಾಜ್ ನಿರ್ಮಾಣದ ಉತ್ತರಕಾಂಡ ಚಿತ್ರದಲ್ಲಿ ಡಾಲಿ ಧನಂಜಯ್‌ (Dolly Dhananjay) ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಉತ್ತರ ಕರ್ನಾಟಕದ ಶೈಲಿಯಲ್ಲಿ ಮೂಡಿ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಉತ್ತರ ಕರ್ನಾಟಕದ ಶೈಲಿಯಲ್ಲಿ ಖೇಲ್‌ ಶುರು, ನಾಟಕ್‌ ಚಾಲು ಎಂದು ಟ್ಯಾಗ್‌ಲೈನ್‌ ಚಿತ್ರತಂಡ ನೀಡಿದೆ.

ರತ್ನನ್ ಪ್ರಪಂಚ ಯಶಸ್ಸಿನ ನಂತರ ಕೆ.ಆರ್.ಜಿ ಸ್ಟುಡಿಯೋಸ್, ಡಾಲಿ ಧನಂಜಯ ಮತ್ತು ರೋಹಿತ್ ಪದಕಿ ಅವರ ತಂಡಕ್ಕೆ ಮತ್ತೊಮ್ಮೆ ಕೈ ಜೋಡಿಸುತಿದ್ದಾರೆ. ಈ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ನವೆಂಬರ್‌ 6ರಂದು ಮಧ್ಯಾಹ್ನ 3.22ಕ್ಕೆ ಚಿತ್ರದ ಮಹೂರ್ತ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ | Kantara Movie | ರಿಷಬ್ ಒಳಗಿನ ಬರಹಗಾರ, ನಟ ಹಾಗೂ ನಿರ್ದೇಶಕನ ಅಭಿಮಾನಿಯಾದೆ: ಡಾಲಿ ಧನಂಜಯ್‌!

ಚರಣ್ ರಾಜ್ ಅವರು ಸಂಗೀತ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಸ್ವಾಮಿ ಅವರು ಛಾಯಾಗ್ರಾಹಕರಾಗಿದ್ದಾರೆ. ದೀಪು ಎಸ್ ಕುಮಾರ್ ಅವರು ಸಂಕಲನ ಮತ್ತು ವಿಶ್ವಾಸ್ ಕಶ್ಯಪ್ ಅವರು ವಿನ್ಯಾಸದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಟಗರು ಚಿತ್ರದ ನಂತರ ತೆಲುಗಿನ ಪುಷ್ಟ ಸಿನಿಮಾದಲ್ಲಿ ಡಾಲಿ ಕಾಣಿಸಿಕೊಂಡರು. ರತ್ನನ್‌ ಪ್ರಪಂಚ ಮೂಲಕ ಮತ್ತೆ ಹೆಸರು ಪಡೆದರು. ಉತ್ತರಕಾಂಡ ಚಿತ್ರವನ್ನು ವಿಜಯ್‌ ಕಿರಂಗದೂರು ಅವರು ಪ್ರಸ್ತುತಪಡಿಸುತ್ತಿದ್ದಾರೆ.

ಇದನ್ನೂ ಓದಿ | Dolly Dhananjay | ಹೆಡ್ ಬುಷ್ ಸಿನಿಮಾದ ವೀರಗಾಸೆ ಕುರಿತ ವಿವಾದಕ್ಕೆ ಡಾಲಿ ಧನಂಜಯ್‌ ನೀಡಿದ ಸ್ಪಷ್ಟನೆ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Kannada New Movie: 90ರ ದಶಕದಲ್ಲಿ ಯಶಸ್ವಿಯ ಉತ್ತುಂಗದಲ್ಲಿದ್ದ ಶಶಿಕುಮಾರ್ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದು ಸೈ ಎನಿಸಿಕೊಂಡಿದ್ದರು. `ಕಾದಾಡಿ’ (Kaadaadi Movie Kannada) ಎನ್ನುವ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Kannada New Movie Aditya Shashikumar Kaadaadi Movie Lyrical song out
Koo

ಬೆಂಗಳೂರು: ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ (Kannada New Movie) ಈಗ ಆದಿತ್ಯ ಶಶಿಕುಮಾರ್ (Aditya Shashikumar) ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. `ಕಾದಾಡಿ’ (Kaadaadi Movie Kannada) ಎನ್ನುವ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ನಾಯಕನ ಪರಿಚಯದ ಎರಡನೇ ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಎನ್.ಮಾರುತಿ ಸಾಹಿತ್ಯದ ’ಕಲೆಯು ಇರಬೇಕು, ಮನೆಯು ಇರಬೇಕುʼʼ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ. ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ಈ ಸಿನಿಮಾಗೆ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಡಿ.ಯೋಗಿಪ್ರಸಾದ್ ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ ಸೂರಿ ಸೆಟ್ಟಿ, ಪ್ರಕಾಶ್‌ತೋಟ ಸಂಕಲನ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಸಿನಿಮಾಕ್ಕಿದೆ.

ಇದನ್ನೂ ಓದಿ: Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ಸನಡೆಸಲಾಗಿದೆ. ಅಂದಹಾಗೆ ಸಿನಿಮಾವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

90ರ ದಶಕದಲ್ಲಿ ಯಶಸ್ವಿಯ ಉತ್ತುಂಗದಲ್ಲಿದ್ದ ಶಶಿಕುಮಾರ್ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದು ಸೈ ಎನಿಸಿಕೊಂಡಿದ್ದರು. ಇದೀಗ ಅವರ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು ತಂದೆಯಂತೆ ಆದಿತ್ಯ ಸ್ಯಾಂಡಲ್ವುಡ್ ನಲ್ಲಿ ತಮ್ಮ ಮಿಂಚು ಹರಿಸುತ್ತಾರೆ ಕಾದು ನೋಡಬೇಕು.

Continue Reading

ಕಿರುತೆರೆ

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Aditi Prabhudeva: ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

VISTARANEWS.COM


on

Aditi Prabhudeva is returning to reality show judge
Koo

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ (Aditi Prabhudeva) ಕಾಣಿಸಿಕೊಳ್ಳುತ್ತಿದ್ದಾರೆ .

‘ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು. ಇದರ ಬೆನ್ನಲ್ಲೇ ಇದೀಗ ‘ರಾಜ ರಾಣಿ ರೀಲೋಡೆಡ್’ ಎಂಬ ಶೀರ್ಷಿಕೆ ಅಡಿ ಸೀಸನ್‌ 3 ಬರುತ್ತಿದೆ.

ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.

ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ರೆಡ್ ಕಲರ್ ಗೌನ್‌ನಲ್ಲಿ ಮಿಂಚಿದ್ದಾರೆ. ಬಹುದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿ ಅಭಿಮಾನಿಗಳು ಖುಷಿಪಡ್ತಿದ್ದಾರೆ. 

Continue Reading

ಸ್ಯಾಂಡಲ್ ವುಡ್

Radhika Pandit: ನಟಿ ರಾಧಿಕಾ ಪಂಡಿತ್‌ ಕಮ್‌ ಬ್ಯಾಕ್‌ ಯಾವಾಗ? ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

Radhika Pandit: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಎಂದೇ ಕರೆಯಲ್ಪಡುವ ರಾಧಿಕಾ ಪಂಡಿತ್‌ ಅವರಿಗೆ ಒಬ್ಬ ಅಭಿಮಾನಿ, ʼʼಮತ್ತೆ ನೀವು ಯಾವಾಗ ಚಿತ್ರದಲ್ಲಿ ನಟಿಸುತ್ತೀರಾ? ಬೆಳ್ಳಿ ತೆರೆಯಲ್ಲಿ ನಿಮ್ಮನ್ನು ನೋಡಲು ನಾವೆಲ್ಲ ಕಾತುರದಿಂದ ಕಾಯುತ್ತಿದ್ದೇವೆʼʼ ಎಂದು ಕೇಳಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್‌, ʼʼಸರಿಯಾದ ಸಮಯ ಬಂದಾಗʼʼ ಎಂದಷ್ಟೇ ಉತ್ತರಿಸಿ ಕುತೂಹಲ ತಣಿಸುವ ಬದಲು ಇನ್ನಷ್ಟು ಹೆಚ್ಚಿಸಿದ್ದಾರೆ.

VISTARANEWS.COM


on

Radhika Pandit
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ (Radhika Pandit) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಬಹು ದಿನಗಳ ನಂತರ ರಾಧಿಕಾ ಪಂಡಿತ್‌ ಸೋಷಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದ್ದರು. ‘ಆಸ್ಕ್ ಮಿ ಎನಿಥಿಂಗ್ʼ ಸೆಷನ್‌ ನಡೆಸಿ ಫ್ಯಾನ್ಸ್‌ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಈ ವೇಳೆ ಅವರು ತಮ್ಮ ಹೊಸ ಚಿತ್ರದ ಬಗ್ಗೆ ಘೋಷಿಸಬಹುದು, ಕಮ್‌ ಬ್ಯಾಕ್‌ ಬಗ್ಗೆ ಮಾಹಿತಿ ನೀಡಬಹುದು ಎಂದು ಅನೇಕರು ನೀರೀಕ್ಷೆಯಲ್ಲಿ ಕಾದಿದ್ದರು. ಆದರೆ ಸದ್ಯ ಅವರಿಗೆ ನಿರಾಸೆಯಾಗಿದೆ.

ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಹೇಳಿದ್ದೇನು?

ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಎಂದೇ ಕರೆಯಲ್ಪಡುವ ರಾಧಿಕಾ ಪಂಡಿತ್‌ ಅವರಿಗೆ ಒಬ್ಬ ಅಭಿಮಾನಿ, ʼʼಮತ್ತೆ ನೀವು ಯಾವಾಗ ಚಿತ್ರದಲ್ಲಿ ನಟಿಸುತ್ತೀರಾ? ಬೆಳ್ಳಿ ತೆರೆಯಲ್ಲಿ ನಿಮ್ಮನ್ನು ನೋಡಲು ನಾವೆಲ್ಲ ಕಾತುರದಿಂದ ಕಾಯುತ್ತಿದ್ದೇವೆʼʼ ಎಂದು ಕೇಳಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್‌, ʼʼಸರಿಯಾದ ಸಮಯ ಬಂದಾಗʼʼ ಎಂದಷ್ಟೇ ಉತ್ತರಿಸಿ ಕುತೂಹಲ ತಣಿಸುವ ಬದಲು ಇನ್ನಷ್ಟು ಹೆಚ್ಚಿಸಿದ್ದಾರೆ. ʼʼರಾಧಿಕಾ ಉತ್ತರದಲ್ಲಿ ಸ್ಪಷ್ಟತೆ ಇಲ್ಲʼʼ, ʼʼಮತ್ತೊಮ್ಮೆ ಅವರು ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯಿಸಿದ್ದಾರೆʼʼ, ʼʼಈ ಬಾರಿಯಾದರೂ ಅವರು ಚಿತ್ರರಂಗದ ಕಮ್‌ ಬ್ಯಾಕ್‌ ಬಗ್ಗೆ ಘೋಷಿಸಬಹುದು ಎಂದುಕೊಂಡಿದ್ದೆವು. ಆದರೆ ಮತ್ತೆ ನಿರಾಸೆಯಾಗಿದೆʼʼ ಎಂದೆಲ್ಲ ಫ್ಯಾನ್ಸ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳು ಕೇಳಿದ್ದೇನು?

ʼʼಪತಿ ಮತ್ತು ಪತ್ನಿ ನಡುವಿನ ಸಂಬಂಧ ಗಟ್ಟಿಯಾಗಲು ಯಾವ ಒಂದು ಸಂಗತಿ ತುಂಬ ಮುಖ್ಯ?ʼʼ ಎಂದು ಒಬ್ಬರು ಕೇಳಿದ್ದಾರೆ. ಇದಕ್ಕೆ ನಟಿ ಉತ್ತರಿಸಿ, ʼʼಎಲ್ಲ ಉತ್ತಮ ಸಂಬಂಧಕ್ಕೆ ಫ್ರಂಡ್‌ಶಿಪ್‌ ಅತೀ ಮುಖ್ಯ. ಪತಿ-ಪತಿ, ಪೋಷಕರು-ಮಕ್ಕಳ ಮಧ್ಯೆ ಯಾವತ್ತೂ ಉತ್ತಮ ಗೆಳೆತನ ಇರಬೇಕುʼʼ ಎಂದಿದ್ದಾರೆ.

ʼʼಪ್ರತಿ ದಿನ ನೀವು ಯಾವ ರೀತಿಯ ವರ್ಕೌಟ್‌ ನಡೆಸುತ್ತೀರಿ?ʼʼ ಮತ್ತೊಬ್ಬರು ಕೇಳಿದ್ದಾರೆ. ʼʼಆರೋಗ್ಯಪೂರ್ವವಾಗಿರಲು ದೈಹಿಕ ಚಟುವಟಿಕೆ ಮುಖ್ಯ. ದೈಹಿಕ ಜತೆಗೆ ಮಾನಸಿಕ ಆರೋಗ್ಯಕ್ಕೆ ಪ್ರತಿ ದಿನ ಕನಿಷ್ಠ ಅರ್ಧ ಗಂಟೆಯಾದರೂ ವ್ಯಾಯಾಮ ಮಾಡಿ. ವಾಕಿಂಗ್‌, ಜಿಮ್‌ ವರ್ಕೌಟ್‌ ಯಾವುದೂ ಆಗಬಹುದು. ಜತೆಗೆ ಯೋಗ ಮಾಡುವುದು, ನಿಮ್ಮಿಷ್ಟದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದನ್ನು ಮರೆಯಬೇಡಿ. ಪ್ರಕೃತಿ ಮಡಿಲಲ್ಲಿ ವಾಕಿಂಗ್‌ ಹೋಗಲು ನಾನು ಇಷ್ಟಪಡುತ್ತೇನೆʼʼ ಎಂದು ಹೇಳಿದ್ದಾರೆ.

ʼʼನಿಮ್ಮ ಹತ್ತು ವರ್ಷಗಳ ಸುಖಕರ ದಾಂಪತ್ಯದ ಗುಟ್ಟೇನು?ʼʼ ಎಂದು ಕೇಳಿದಾಗ, ʼʼಎಲ್ಲರ ನಡುವೆ ನಡೆಯುವಂತೆ ನಮ್ಮ ನಡುವೆ ಕೆಲವೊಮ್ಮೆ ವಾಗ್ವಾದ, ಚರ್ಚೆ ಕಂಡು ಬರುತ್ತದೆ. ಆದರೆ ಇದನ್ನು ಜಗಳದ ತನಕ ಕೊಂಡೊಯ್ಯುವುದಿಲ್ಲ. ಬಳಿಕ ನಮ್ಮಲ್ಲೆ ಮಾತುಕತೆ ನಡೆಸಿ ಗೊಂದಲ ಪರಿಹರಿಸುತ್ತೇವೆʼʼ ಎಂದು ರಾಧಿಕಾ ತಿಳಿಸಿದ್ದಾರೆ. ಇದರ ಜತೆಗೆ ಅನೇಕರು ಮಕ್ಕಳು ಬಗ್ಗೆಯೂ ಪ್ರಶ್ನಿಸಿದ್ದಾರೆ. ಎಲ್ಲದಕ್ಕೂ ರಾಧಿಕಾ ಸಾವಧಾನದಿಂದ ಉತ್ತರಿಸಿದ್ದಾರೆ.

ಇದನ್ನೂ ಓದಿ: Radhika Pandit: ರಾಧಿಕಾ ಪಂಡಿತ್‌ಗೆ ಜನುಮದಿನದ ಸಂಭ್ರಮ: ಅಭಿಮಾನಿಗಳಿಂದ ಬಿಗ್‌ ಸರ್‌ಪ್ರೈಸ್‌!

ಧಾರಾವಾಹಿಯಲ್ಲಿ ನಟಿಸುತ್ತಿದ್ದ ರಾಧಿಕಾ ಪಂಡಿತ್‌ 2008ರಲ್ಲಿ ತೆರೆಕಂಡ ʼಮೊಗ್ಗಿನ ಮನಸ್ಸುʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿದ್ದರು. ವಿಶೇಷ ಎಂದರೆ ಇದರಲ್ಲಿ ಯಶ್‌ ಕೂಡ ನಟಿಸಿದ್ದರು. ಮೊದಲ ಚಿತ್ರದಲ್ಲೇ ಮೋಡಿ ಮಾಡಿದ ಈ ಜೋಡಿ ಬಳಿಕ ʼಡ್ರಾಮʼ, ʼಮಿ. ಆ್ಯಂಡ್‌ ಮಿ. ರಾಮಾಚಾರಿʼ, ʼಸಂತು ಸ್ಟ್ರೈಟ್‌ ಫಾರ್ವರ್ಡ್‌ʼ ಮುಂತಾದ ಸಿನಿಮಾಗಳಲ್ಲಿ ಜತೆಯಾಗಿ ನಟಿಸಿದ್ದರು. ಟಾಪ್‌ ನಟಿಯರಲ್ಲಿ ಒಬ್ಬರೆನಿಸಿಕೊಂಡಿದ್ದ ರಾಧಿಕಾ 2016ರ ಡಿಸೆಂಬರ್‌ 9ರಂದು ಗೋವಾದಲ್ಲಿ ಯಶ್‌ ಜತೆ ಸಪ್ತಪದಿ ತುಳಿದಿದ್ದರು. ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡಿದ್ದರು.

Continue Reading

ಸಿನಿಮಾ

Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

Ambareesh Birthday:ಮಂಡ್ಯದಲ್ಲಿ ಇಂದು ಪ್ರತಿವರ್ಷದಂತೆ ಅಂಬರೀಶ್‌ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅಂಬಿ ಹುಟ್ಟುಹಬ್ಬದ ಪ್ರಯುಕ್ತ ಮಧ್ಯಾಹ್ನ 3 ಗಂಟೆಗೆ ಮಂಡ್ಯದ ಎಲ್ಲೆಡೆ ಅಂಬಿ ಜನ್ಮಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂಬರೀಶ್‌ ಹೆಸರಿನಲ್ಲಿ ಹಲವು ಗಣ್ಯರಿಗೆ ಪ್ರತಿಭಾ ಪುರಸ್ಕಾರವನ್ನೂ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Ambareesh Birthday
Koo

ಬೆಂಗಳೂರು: ಇಂದು ರೆಬೆಲ್ ಸ್ಟಾರ್ ಅಂಬರೀಶ್ ಜನ್ಮ ದಿನ (Ambareesh Birthday). ಅಂಬಿ ನಮ್ಮನ್ನಗಲಿ ಐದು ವರ್ಷಗಳು ಕಳೆದರೂ ಬದುಕಿದ್ದಾಗ ಅವರು ಅದೆಷ್ಟು ಅಭಿಮಾನಿ ಬಳಗ ಹೊಂದಿದ್ದರೋ ಅಷ್ಟೇ ಫ್ಯಾನ್‌ ಬೇಸ್‌ ಇವತ್ತಿಗೂ ಅವರಿಗಿದೆ. ಇಂದು ಅವರ 72 ನೇ ಜನ್ಮ ದಿನವಾದ ಇಂದು ಪತ್ನಿ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌ ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದ್ದಾರೆ.

ಇನ್ನು ಅಂಬಿ ಮಂಡ್ಯದ ಗಂಡು ಎಂದೇ ಜನಜನಿತರಾಗಿದ್ದವರು. ಹೀಗಾಗಿ ಮಂಡ್ಯದಲ್ಲಿ ಇಂದು ಪ್ರತಿವರ್ಷದಂತೆ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅಂಬಿ ಹುಟ್ಟುಹಬ್ಬದ ಪ್ರಯುಕ್ತ ಮಧ್ಯಾಹ್ನ 3 ಗಂಟೆಗೆ ಮಂಡ್ಯದ ಎಲ್ಲೆಡೆ ಅಂಬಿ ಜನ್ಮಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂಬರೀಶ್‌ ಹೆಸರಿನಲ್ಲಿ ಹಲವು ಗಣ್ಯರಿಗೆ ಪ್ರತಿಭಾ ಪುರಸ್ಕಾರವನ್ನೂ ಹಮ್ಮಿಕೊಳ್ಳಲಾಗಿದೆ.

ಅಂಬರೀಶ್‌ರನ್ನು ನೆನೆದ ಡಿ ಬಾಸ್‌

ಇನ್ನು ರೆಬಲ್‌ ಸ್ಟಾರ್‌ ಹುಟ್ಟುಹಬ್ಬ ನಟ ದರ್ಶನ್‌ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ. ಅಂಬರೀಶ್‌ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ದರ್ಶನ್‌ ಶುಭಕೋರಿದ್ದಾರೆ. ಎಕ್ಸ್‌ನಲ್ಲಿ ಸ್ಪೆಷಲ್ ಆಗಿ ಅಂಬರೀಶ್ ಅಪ್ಪಾಜಿಗೆ ದರ್ಶನ್ (Darshan) ವಿಶ್ ಮಾಡಿದ್ದಾರೆ.

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿರವರ ಹುಟ್ಟುಹಬ್ಬದ (Birthday) ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ದರ್ಶನ್‌ ಅಂಬರೀಶ್‌ಗೆ ಶುಭಕೋರಿದ್ದಾರೆ.

ಇದನ್ನೂ ಓದಿ:Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಅಂಬಿ ನೆನೆದ ಸುಮಲತಾ

ಅಂಬಿ ಹುಟ್ಟು ಹಬ್ಬದ ಅಂಗವಾಗಿ ನೆಚ್ಚಿನ ಪತಿಯನ್ನು ನೆನೆದು ಸುಮಲತಾ ಅಂಬರೀಶ್‌ ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ. ನೀವು ಸದಾ ನೆನಪಾಗುತ್ತೀರಿ. ನಿಮ್ಮನ್ನು ನೆನಸಿಕೊಂಡಾಗಲೆಲ್ಲ ಮುಖದಲ್ಲಿ ನಗು ಮೂಡುತ್ತದೆ. ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ. ನೀವು ಎಲ್ಲಿ ವಿಶ್ರಾಂತಿ ಪಡೆಯುತ್ತೀರೋ ಅಲ್ಲಿ ನಿಮ್ಮ ಸ್ಮರಣೆಯು ನನಗೆ ಅಮೂಲ್ಯ ಮತ್ತು ಉತ್ತಮ ಎಂದು ನಾನು ಭಾವಿಸುತ್ತೇನೆ ನೀವು ನಮ್ಮ ಜೀವನದ ಒಂದು ಭಾಗ..ಪ್ರತಿ ಕ್ಷಣ ಮತ್ತು ಎಂದೆಂದಿಗೂ..ನೀವು ಬದುಕನ್ನು ಮೀರಿದವರು.. ನೀವೇ ಜೀವನ. ಸ್ವರ್ಗದಲ್ಲಿರುವ ನಿಮಗೆ ಜನ್ಮದಿನದ ಶುಭಾಶಯಗಳುʼʼಎಂದು ಬರೆದುಕೊಂಡಿದ್ದಾರೆ.

Continue Reading
Advertisement
Job Alert
ಉದ್ಯೋಗ8 mins ago

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

love jihad kasaragod 2
ಕ್ರೈಂ13 mins ago

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Kannada New Movie Aditya Shashikumar Kaadaadi Movie Lyrical song out
ಸ್ಯಾಂಡಲ್ ವುಡ್34 mins ago

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Viral Video
ವೈರಲ್ ನ್ಯೂಸ್34 mins ago

Viral Video: ಭಾರತ-ಚೀನಾ ಯೋಧರ ನಡುವೆ ಹಗ್ಗಜಗ್ಗಾಟ; ಗೆದ್ದವರು ಯಾರು? ವಿಡಿಯೊ ನೋಡಿ!

Aditi Prabhudeva is returning to reality show judge
ಕಿರುತೆರೆ51 mins ago

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Prajwal Revanna case
ಪ್ರಮುಖ ಸುದ್ದಿ56 mins ago

Prajwal Revanna Case: ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

Radhika Pandit
ಸ್ಯಾಂಡಲ್ ವುಡ್1 hour ago

Radhika Pandit: ನಟಿ ರಾಧಿಕಾ ಪಂಡಿತ್‌ ಕಮ್‌ ಬ್ಯಾಕ್‌ ಯಾವಾಗ? ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

Ambareesh Birthday
ಸಿನಿಮಾ2 hours ago

Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

Ambareesh Birthday heartfelt note By sumalatha
ಸ್ಯಾಂಡಲ್ ವುಡ್2 hours ago

Ambareesh Birthday: ಅಂಬಿ ನೆನೆದು ಸುಮಲತಾ ಭಾವನಾತ್ಮಕ ಪೋಸ್ಟ್‌ !

Vastu Tips
ಧಾರ್ಮಿಕ2 hours ago

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ15 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು24 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌