FIFA World Cup | ಅರ್ಜೆಂಟೀನಾ ಗೋಲ್​ ಕೀಪರ್​ ವರ್ತನೆಗೆ ಅಭಿಮಾನಿಗಳ ಬೇಸರ - Vistara News

ಕ್ರೀಡೆ

FIFA World Cup | ಅರ್ಜೆಂಟೀನಾ ಗೋಲ್​ ಕೀಪರ್​ ವರ್ತನೆಗೆ ಅಭಿಮಾನಿಗಳ ಬೇಸರ

ಫಿಫಾ ವಿಶ್ವ ಕಪ್​ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಅರ್ಜೆಂಟೀನಾ ತಂಡದ ಗೋಲ್​ ಕೀಪರ್​ ಮಾಡಿದ ವರ್ತನೆ ಸ್ಥಳದಲ್ಲಿದ್ದವರಿಗೆ ಮುಜುಗರ ತರಿಸಿತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ : ಅರ್ಜೆಂಟೀನಾ ತಂಡ ವಿಶ್ವ ಕಪ್ ಗೆಲ್ಲುವುದಕ್ಕೆ ಲಿಯೋನೆಲ್ ಮೆಸ್ಸಿ ಎಷ್ಟು ಕಾರಣವೊ ಗೋಪ್​ಕೀಪರ್​ ಎಮಿಲಿಯೊ ಮಾರ್ಟಿನೆಜ್​ ಕೂಡ ಅಷ್ಟೇ ನೆರವು ಕೊಟ್ಟಿದ್ದಾರೆ. ಪಂದ್ಯದ ಪೂರ್ಣ ಅವಧಿಯಲ್ಲಿ ಇತ್ತಂಡಗಳು 3-3 ಗೋಲ್​ ಬಾರಿಸಿದ ಕಾರಣ ಪೆನಾಲ್ಟಿ ಮೊರೆ ಹೋಗಲಾಯಿತು. ಈ ವೇಳೆ ಫ್ರಾನ್ಸ್​ ತಂಡ ಬಾರಿಸಿದ್ದ ಮೊದಲೆರಡು ಪೆನಾಲ್ಟಿಯನ್ನು ಮಾರ್ಟಿನೆಜ್​ ವಿಫಲಗೊಳಿಸಿದ್ದರು. ಹೀಗಾಗಿ 4-2 ಗೋಲ್​ಗಳ ಅಂತರದಿಂದ ವಿಜಯ ಸಾಧಿಸಿತ್ತು.

ಫೈನಲ್​ನಲ್ಲಿ ನೀಡಿದ ಉತ್ತಮ ಪ್ರದರ್ಶನ ಸೇರಿದಂತೆ ಟೂರ್ನಿಯುದ್ದಕ್ಕೂ ಅವರು ತೋರಿಸಿದ ಪ್ರದರ್ಶನಕ್ಕೆ ಗೋಲ್ಡನ್​ ಗ್ಲವ್​ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಶಸ್ತಿ ಪಡೆದ ಅವರು ಸುಮ್ಮನಿರದೇ ಅದನ್ನು ತಮ್ಮ ತೊಡೆ ಸಂದಿನ ಮಧ್ಯದಲ್ಲಿ ಇಟ್ಟುಕೊಂಡು ವಿಚಿತ್ರ ರೀತಿಯಲ್ಲಿ ಸಂಭ್ರಮಿಸುತ್ತಾರೆ. ಅದನ್ನು ನೋಡಿದ ಕಾಮೆಂಟೇಟರ್​ಗಳು ಆ ರೀತಿ ಮಾಡಬೇ, ಆ ರೀತಿ ಮಾಡಬೇಡ ಎಂದು ಹೇಳುತ್ತಾರೆ. ಬಳಿಕ ಅವರು ಅದನ್ನು ಸರಿಪಡಿಸಿಕೊಳ್ಳುತ್ತಾರೆ.

ಪಂದ್ಯ ಗೆದ್ದ ಸಂಭ್ರಮದಲ್ಲಿ ಅರ್ಜೆಂಟೀನಾ ಆಟಗಾರರು ಕುಣಿದು ಕುಪ್ಪಳಿಸಿದ್ದಾರೆ. ಕ್ಲಾಕ್​ ರೂಮ್​ನಲ್ಲಿ ಬಿಯರ್​ ಕುಡಿದುಕೊಂಡು ಸಂಭ್ರಮಿಸಿದ್ದಾರೆ. ಅದರ ವಿಡಿಯೊ ಕೂಡ ವೈರಲ್ ಆಗಿದೆ.

ಇದನ್ನೂ ಓದಿ | FIFA World Cup | ಅರ್ಜೆಂಟೀನಾಗೆ ಇದು ಎಷ್ಟನೇ ವಿಶ್ವಕಪ್​; ಗರಿಷ್ಠ ಪ್ರಶಸ್ತಿ ಸಿಕ್ಕಿದ್ದು ಯಾವ ದೇಶಕ್ಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

viral news: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ಬಲಿಷ್ಠ ತಂಡದ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ನಿರ್ಣಾಯಕ ಅಭಿಪ್ರಾಯಗಳನ್ನು ನೀಡಿತು ಮತ್ತು ಆಸ್ಟ್ರೆಲಿಯಾ ವಿರುದ್ಧದ ಟಿ20 ಸರಣಿಯನ್ನು ಗೆಲ್ಲಲು ಇದು ಸಹಾಯ ಮಾಡಿತು ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

viral news
Koo

ಲಂಡನ್​: ಕೃತಕ ಬುದ್ಧಿಮತ್ತೆ ತಂತ್ರಜ್ಞಾನಕ್ಕೆ (Artificial Intelligence) ಜಗತ್ತೇ ತೆರೆದುಕೊಳ್ಳುತ್ತಿದೆ. ಅದರಲ್ಲೂ, ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್‌ಜಿಪಿಟಿಯಂತಹ ಚಾಟ್‌ಬಾಟ್‌ಗಳು (ChatBot) ಪ್ರಬಂಧ ಬರೆಯುವುದರಿಂದ ಹಿಡಿದು, ಕೋಡ್‌ ರಚನೆವರೆಗೆ ಛಾಪು ಮೂಡಿಸುತ್ತಿವೆ. ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಇದು ಸಾರುತ್ತಿದೆ. ಇದೀಗ ಈ ತಂತ್ರಜ್ಞಾನವನ್ನು ಇಂಗ್ಲೆಂಡ್​ ಮಹಿಳಾ ಕ್ರಿಕೆಟ್(England women’s cricket team)​ ತಂಡವೂ ಇದರ ಲಾಭ ಪಡೆದಿದೆ.

ಆಡುವ ಹನ್ನೊಂದರ ಬಳಗವನ್ನು ಆರಿಸಲು ಕೃತಕ ಬುದ್ದಿಮತ್ತೆಯನ್ನು (ಎಐ) ಬಳಸುತ್ತಿರುವುದಾಗಿ ತಂಡದ ಮುಖ್ಯ ಕೋಚ್​ ಜಾನ್​ ಲೆವಿಸ್​ ಬಹಿರಂಗಪಡಿಸಿದ್ದಾರೆ. ತಂತ್ರಜ್ಞಾನವು ಬಲಿಷ್ಠ ತಂಡದ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ನಿರ್ಣಾಯಕ ಅಭಿಪ್ರಾಯಗಳನ್ನು ನೀಡಿತು ಮತ್ತು ಆಸ್ಟ್ರೆಲಿಯಾ ವಿರುದ್ಧದ ಟಿ20 ಸರಣಿಯನ್ನು ಗೆಲ್ಲಲು ಇದು ಸಹಾಯ ಮಾಡಿತು ಎಂದು ಅವರು ತಿಳಿಸಿದ್ದಾರೆ.

ಲಂಡನ್​ ಮೂಲದ ‘ಪಿಎಸ್​ಐ’ ಕಂಪನಿ ತಯಾರಿಸುವ ತಂತ್ರಜ್ಞಾನವನ್ನು ಬಳಸಿಕೊಂಡು ಈ ಪ್ರಯೋಗ ಮಾಡಲಾಯಿತು(Viral News) ಎಂದು ಲೆವಿಸ್​ ತಿಳಿಸಿದ್ದಾರೆ. ಉತ್ತಮ ಫಾಮ್​ರ್ನಲ್ಲಿರುವ ಇಬ್ಬರು ಆಟಗಾರ್ತಿಯರ ಪೈಕಿ ಒಬ್ಬರನ್ನು ಮಾತ್ರ ಆರಿಸುವ ಸಂಕಷ್ಟದ ಸಮಯದಲ್ಲಿ ಎಐ ನಮಗೆ ಯಶಸ್ವಿಯಾಗಿ ಸಹಾಯ ಮಾಡಿದೆ ಎಂದು ಅವರು​ ಹೇಳಿಕೊಂಡಿದ್ದಾರೆ.

ಕೃತಕ ಬುದ್ಧಿಮತ್ತೆ ಕೌಶಲ ಅಭಿವೃದ್ಧಿಯಲ್ಲಿ ಯಾವ ದೇಶಗಳು ಎಷ್ಟು ಪ್ರಗತಿ ಸಾಧಿಸಿವೆ ಎಂಬ ಕುರಿತು ಅಮೆರಿಕದ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯವು ಇತ್ತೀಚೆಗೆ ಎಐ ಇಂಡೆಕ್ಸ್‌ ವರದಿ (AI Index Report 2023) ಪ್ರಕಟಿಸಿತ್ತು. ಜಾಗತಿಕವಾಗಿ ಕೃತಕ ಬುದ್ಧಿಮತ್ತೆ ಕ್ರಾಂತಿ ಸೃಷ್ಟಿಮಾಡುವಲ್ಲಿ ಭಾರತದ ಪಾತ್ರ ಮಹತ್ವದ್ದಾಗಿದೆ ಎಂದೂ ವರದಿಯಲ್ಲಿ ಉಲ್ಲೇಖಿಸಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

2022ರಲ್ಲಿ ಜಗತ್ತಿನಲ್ಲಿ ಮೂರು ರಾಷ್ಟ್ರಗಳು ಕೃತಕ ಬುದ್ಧಿಮತ್ತೆ ಕೌಶಲ ವೃದ್ಧಿಯಲ್ಲಿ ಅಗ್ರ ಸ್ಥಾನ ಪಡೆದಿವೆ. ಭಾರತವು 3.2 ರೇಟಿಂಗ್‌ನೊಂದಿಗೆ ಅಗ್ರಸ್ಥಾನಿಯಾದರೆ, ಅಮೆರಿಕ 2.2 ಹಾಗೂ ಜರ್ಮನಿ 1.7 ರೇಟಿಂಗ್‌ ಪಡೆದಿವೆ. ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್‌ ಕಾಂತ್‌ ಅವರು ಭಾರತದ ಏಳಿಗೆ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತದ ಚಾಣಾಕ್ಷತೆಯು ಜಾಗತಿಕವಾಗಿ ಮಿನುಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತವು ಜಾಗತಿಕ ಶಿಕ್ಷಣ, ಆರೋಗ್ಯ, ಪೌಷ್ಟಿಕಾಂಶ ಸೇರಿ ಹಲವು ಕ್ಷೇತ್ರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದೆ” ಎಂದು ಪೋಸ್ಟ್​ ಮಾಡಿತ್ತು.

ಇಟ್ಟು ಮರೆತು ಹೋದ ವಸ್ತುಗಳನ್ನು ಹುಡುಕಲು ‘ಕೃತಕ ಜ್ಞಾಪಕ ಶಕ್ತಿ’ ಅಭಿವೃದ್ಧಿ!

ಇಟ್ಟಿರುವ ಸಾಮಾನು ಟೈಮ್‌ಗೆ ಸರಿಯಾಗಿ ಕೈಗೆ ಸಿಗುವುದಿಲ್ಲ ಎಂದು ಮನೆಯಲ್ಲಿ ಆಗಾಗ ಹಿರಿಯರು ಮಾತನಾಡಿಕೊಳ್ಳವುದನ್ನು ಕೇಳಿದ್ದೇವೆ. ಇನ್ನು ಆ ಚಿಂತೆ ಇಲ್ಲ ಬಿಡಿ. ಯಾಕೆಂದರೆ, ಸಂಶೋಧಕರು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ತಂತ್ರಜ್ಞಾನವನ್ನು ಬಳಸಿಕೊಂಡು ರೋಬಾಟ್‌ಗಳು, ವಿಶೇಷವಾಗಿ ಮರೆವಿನ ಕಾಯಿಲೆಯಿಂದ ಬಳಲುತ್ತಿರುವವರಿಗೆ, ಔಷಧಗಳು, ಕನ್ನಡಕ, ಫೋನ್‌ಗಳು ಮತ್ತಿತರ ವಸ್ತುಗಳನ್ನು ಹುಡುಕಿಕೊಡಲು ನೆರವು ನೀಡಲಿವೆ.

ಮೆರೆವು ಕಾಯಿಲೆಯು, ಮೆದುಳಿನ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸುತ್ತದೆ. ಇದರಿಂದಾಗಿ ಗೊಂದಲ, ನೆನಪು ನಷ್ಟ ಮತ್ತು ಅಂಗವೈಕಲ್ಯವನ್ನು ಉಂಟುಮಾಡುತ್ತದೆ. ಈ ಸ್ಥಿತಿಯನ್ನು ಹೊಂದಿರುವ ಅನೇಕ ಜನರು ದಿನನಿತ್ಯದ ವಸ್ತುಗಳ ಸ್ಥಳವನ್ನು ಪದೇ ಪದೇ ಮರೆತುಬಿಡುತ್ತಾರೆ. ಇದು ಅವರ ಜೀವನದ ಗುಣಮಟ್ಟವನ್ನು ಕುಗ್ಗಿಸುತ್ತದೆ. ಹಾಗಾಗಿ ಆರೈಕೆ ಮಾಡುವವರ ಮೇಲೆ ಹೆಚ್ಚುವರಿ ಹೊರೆಯಾಗುತ್ತದೆ. ಈ ಹೊರೆಯನ್ನು ಕಡಿಮೆ ಮಾಡಲು ಈ ತಂತ್ರಜ್ಞಾನವು ನೆರವು ಒದಗಿಸಲಿದೆ.

Continue Reading

ಕ್ರೀಡೆ

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Virat- Anushka: ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ.

VISTARANEWS.COM


on

Virat- Anushka
Koo

ಬೆಂಗಳೂರು: ಶನಿವಾರ ನಡೆದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದ ಆರ್​ಸಿಬಿ 4 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat- Anushka) ಅವರು ಎದುರಾಳಿ ತಂಡದ ಆಟಗಾರ ಶಾರೂಖ್​ ಖಾನ್​ ಅವರನ್ನು ಮಿಂಚಿನ ಎಸೆತದ ಮೂಲಕ ರನೌಟ್​ ಮಾಡಿ ಗಮನಸೆಳೆದರು. ಬುಲೆಟ್​ ಚಿಮ್ಮಿದ ವೇಗದಲ್ಲಿ ರನೌಟ್​ ಮಾಡಿದ್ದನ್ನು ಕಂಡು ಪತ್ನಿ ಅನುಷ್ಕಾ(Anushka Sharma) ದಂಗಾಗಿದ್ದಾರೆ. ಇದರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.


ಆರಂಭಿಕ ಆಘಾತ ಕಂಡಿದ್ದ ಗುಜರಾತ್​ಗೆ ಶಾರೂಖ್​ ಖಾನ್​ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ಆಸರೆಯಾಗಿದ್ದರು. 24 ಎಸೆತಗಳಿಂದ 37 ರನ್​ ಗಳಿಸಿ ನಾನ್​ಸ್ಟ್ರೈಕ್​ನಲ್ಲಿದ್ದ ಶಾರೂಖ್ ಇಲ್ಲದ ರನ್​ ಕದಿಯಲು ಯತ್ನಿಸಿದ ವೇಳೆ ಚಿರತೆ ವೇಗದಲ್ಲಿ ಫೀಲ್ಡಿಂಗ್​ ನಡೆಸಿ ಕೊಹ್ಲಿ ಚೆಂಡನ್ನು ನೇರವಾಗಿ ವಿಕೆಟ್​ಗೆ ಎಸೆದು ರನೌಟ್​ ಮಾಡಿದರು. ಒಂದೊಮ್ಮೆ ಕೊಹ್ಲಿ ಈ ರನೌಟ್​ ಮಾಡದಿದ್ದರೆ ಶಾರೂಖ್​ ಆರ್​ಸಿಬಿಗೆ ಅಪಾಯಕಾರಿಯಾಗಿ ಗೋಚರಿಸುವ ಸಾಧ್ಯತೆಯೂ ಇತ್ತು.

ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 27 ಎಸೆತಗಳಿಂದ 4 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 42 ರನ್​ ಬಾರಿಸಿದರು. ಇದೇ ವೇಳೆ ಮತ್ತೆ ಆರೆಂಜ್​ ಕ್ಯಾಪ್​ ತನ್ನದಾಗಿಸಿಕೊಂಡರು. ಸದ್ಯ ಕೊಹ್ಲಿ 542 ರನ್​ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ನಡೆಯುವ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕ ಋತುರಾಜ್​ ಗಾಯಕ್ವಾಡ್(509)​ 34 ರನ್​ ಬಾರಿಸಿದರೆ ಈ ಕ್ಯಾಪ್ ಗಾಯಕ್ವಾಡ್ ಪಾಲಾಗಲಿದೆ.

​ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

Continue Reading

ಕ್ರೀಡೆ

IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

IPL 2024: ಪಂಜಾಬ್​-ಚೆನ್ನೈ(PBKS vs CSK) ಮೊದಲ ಪಂದ್ಯದಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸೆಣಸಾಟಕ್ಕೆ ಇಳಿಯಲಿವೆ. ಇದು ಈ ಆವೃತ್ತಿಯಲ್ಲಿ ಇಲ್ಲಿ ನಡೆಯುವ ಮೊದಲ ಐಪಿಎಲ್(IPL 2024)​ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲೇ 7 ವಿಕೆಟ್​ ಸೋಲಿಗೆ ಪಂಜಾಬ್​ಗೆ ಅವರ ತವರಿನ ಅಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಹಾಲಿ ಚಾಂಪಿಯನ್‌ ಗುರಿಯಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಭಾನುವಾರದ ಐಪಿಎಲ್​ನಲ್ಲಿ(IPL 2024) ಡಬಲ್​ ಹೆಡರ್​ ಪಂದ್ಯಗಳು ನಡೆಯಲಿವೆ. ಪಂಜಾಬ್​ ಕಿಂಗ್ಸ್(Punjab Kings)​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಗಲು ಪಂದ್ಯದಲ್ಲಿ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ಮತ್ತು ಕೆಕೆಆರ್(Kolkata Knight Riders)​ ಸೆಣಸಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ. ಹೀಗಾಗಿ ಪಂದ್ಯಗಳು ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಅಧಿಕವಾಗಿದೆ.

ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ


ಪಂಜಾಬ್​-ಚೆನ್ನೈ(PBKS vs CSK) ಮೊದಲ ಪಂದ್ಯದಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸೆಣಸಾಟಕ್ಕೆ ಇಳಿಯಲಿವೆ. ಇದು ಈ ಆವೃತ್ತಿಯಲ್ಲಿ ಇಲ್ಲಿ ನಡೆಯುವ ಮೊದಲ ಐಪಿಎಲ್(IPL 2024)​ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲೇ 7 ವಿಕೆಟ್​ ಸೋಲಿಗೆ ಪಂಜಾಬ್​ಗೆ ಅವರ ತವರಿನ ಅಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಹಾಲಿ ಚಾಂಪಿಯನ್‌ ಗುರಿಯಾಗಿದೆ.

ಚೆನ್ನೈ(Chennai Super Kings) ತಂಡ ಆರಂಭಿಕ ಪಂದ್ಯಗಳಲ್ಲಿ ಉತ್ತಮ ಬೌಲಿಂಗ್​ ಪ್ರದರ್ಶನದ ಮೂಲಕ ಸತತ ಗೆಲುವು ಸಾಧಿಸಿತ್ತು. ಆದರೆ ಈಗ ಹಿಂದಿನ ಲಯ ಕಳೆದುಕೊಂಡಿದ್ದು ತವರಿನಲ್ಲೇ ಸೋಲಿನ ಅವಮಾನಕ್ಕೆ ಸಿಲುಕಿದೆ. ಬಾಂಗ್ಲಾ ಎಡಗೈ ವೇಗಿ ಮುಸ್ತಫಿಜುರ್​ ರೆಹಮಾನ್​ ಕೂಡ ಟಿ20 ವಿಶ್ವಕಪ್​ಗೆ ಸಿದ್ಧತೆ ನಡೆಸುವ ಸಲುವಾಗಿ ತಂಡ ತೊರೆದಿದ್ದಾರೆ. ಶಾರ್ದೂಲ್​ ಠಾಕೂರ್​ ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ದೀಪಕ್ ಚಹಾರ್, ರಿಚರ್ಡ್ ಗ್ಲೀಸನ್ ಕೂಡ ದುಬಾರಿಯಾಗುತ್ತಿದ್ದಾರೆ. ಜಡೇಜಾ ಕೂಡ ಸ್ಪಿನ್​ ಮಾಡುತಿಲ್ಲ. ಸದ್ಯಕ್ಕೆ ಪತಿರಾಣ ಮಾತ್ರ ಘಾತಕ ಬೌಲಿಂಗ್​ ನಡೆಸುತ್ತಿದ್ದಾರೆ.

ಇದನ್ನೂ ಓದಿ IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

ಪಂಜಾಬ್​(Punjab Kings) ತಂಡದಲ್ಲಿ ಅನುಭವಿಗಳಾದ ಕಗಿಸೊ ರಬಾಡ, ಅರ್ಶ್​ದೀಪ್​ ಸಿಂಗ್​, ಹರ್ಷಲ್​ ಪಟೇಲ್ ಅವರಂತಹ ಘಾತಕ ಬೌಲರ್​​ ಇದ್ದರೂ ಕೂಡ ಇವರಿಂದ ಇದುವರೆಗೆ ನಿರೀಕ್ಷಿತ ಮಟ್ಟದ ಬೌಲಿಂಗ್ ಪ್ರದರ್ಶನ ಕಂಡುಬಂದಿಲ್ಲ.​ ಪಂಜಾಬ್​ ಗೆದ್ದಿರುವುದು ಬ್ಯಾಟಿಂಗ್​ ಬಲದಿಂದ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್​ ಬ್ಯಾಟಿಂಗ್​ ಬಲವನ್ನೇ ನಂಬಿದೆ. ಕಳೆದೊಂದು ವರ್ಷದಿಂದ ತೀವ್ರ ಬ್ಯಾಟಿಂಗ್​ ಬರ ಎದುರಿಸಿದ್ದ ಜಾನಿ ಬೇರ್​ಸ್ಟೋ ಪ್ರಚಂಡ ಫಾರ್ಮ್​ಗೆ ಮರಳಿದ್ದಾರೆ. ಇದು ಪಂಜಾಬ್​ಗೆ ಆನೆ ಬಲ ಬಂದಂತಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಶಶಾಂಕ್​ ಸಿಂಗ್​ ಮತ್ತು ಅಶುತೋಷ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗಬಲ್ಲರು. ಒಟ್ಟಾರೆಯಾಗಿ ಪಂಜಾಬ್​ಗೆ ಬ್ಯಾಟಿಂಗ್​ಗೇ ಮುಖ್ಯ ಬಲವಾಗಿದೆ.

ಲಕ್ನೋ ಸವಾಲು ಗೆದ್ದೀತೇ ಕೆಕೆಆರ್​


ದಿನದ ಮತ್ತೊಂದು ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಮತ್ತು ಕೆಕೆಆರ್​ ಮುಖಾಮುಖಿಯಾಗಲಿವೆ. ರಾಹುಲ್​ ಪಡೆಗೆ ಇದು ತವರಿನ ಪಂದ್ಯವಾಗಿದೆ. ಸದ್ಯ ಅಂಕಪಟ್ಟಿಯಲ್ಲಿ ಕೆಕೆಆರ್​ 2ನೇ ಸ್ಥಾನಿಯಾಗಿದ್ದರೆ, ಲಕ್ನೋ 3ನೇ ಸ್ಥಾನದಲ್ಲಿದೆ. ಶರವೇಗದ ಎಸೆತಗಾರ ಮಾಯಾಂಕ್​ ಯಾದವ್​ ಟೂರ್ನಿಯಿಂದ ಹೊರಬಿದ್ದಿರುವುದರಿಂದ ಲಕ್ನೋ ಬೌಲಿಂಗ್​ ವಿಭಾಗಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಕೆಕೆಆರ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿದೆ.

Continue Reading

ಕ್ರೀಡೆ

Virat Kohli: ಟಿ20ಯಲ್ಲಿ ದಾಖಲೆ ಬರೆದ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

Virat Kohli: ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 27 ಎಸೆತಗಳಿಂದ 4 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 42 ರನ್​ ಬಾರಿಸಿದರು. ಇದೇ ವೇಳೆ ಮತ್ತೆ ಆರೆಂಜ್​ ಕ್ಯಾಪ್​ ತನ್ನದಾಗಿಸಿಕೊಂಡರು. ಸದ್ಯ ಕೊಹ್ಲಿ 542 ರನ್​ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ನಡೆಯುವ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕ ಋತುರಾಜ್​ ಗಾಯಕ್ವಾಡ್(509)​ 34 ರನ್​ ಬಾರಿಸಿದರೆ ಈ ಕ್ಯಾಪ್ ಗಾಯಕ್ವಾಡ್ ಪಾಲಾಗಲಿದೆ.

VISTARANEWS.COM


on

Virat Kohli
Koo

ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಸ್ಟಾರ್​ ಆಟಗಾರ, ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ದಾಖಲೆಯೊಂದನ್ನು ಬರೆದಿದ್ದಾರೆ. 6 ರನ್​ ಗಳಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ಮೊದಲ ಭಾರತೀಯ ಎನಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಮೋಹಿತ್​ ಶರ್ಮ ಎಸೆದ ಇನಿಂಗ್ಸ್​ನ ಮೊದಲ ಓವರ್​ನ ದ್ವಿತೀಯ ಎಸೆತವನ್ನು ಸಿಕ್ಸರ್​ಗೆ ಬಡಿದಟ್ಟುವ ಮೂಲಕ ​ ವಿರಾಟ್​ ಕೊಹ್ಲಿ ರನ್​ ಖಾತೆ ತೆರೆದರು. ಜತೆಗೆ ಈ ರನ್​ ಮೂಲಕ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದರು. ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ವಿಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಶೊಯೆಬ್ ಮಲಿಕ್ (13360) ದ್ವಿತೀಯ, ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್(12900) ತೃತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ 12536* ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 370 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 134.00 ಸ್ಟ್ರೈಕ್​ ರೇಟ್​ನಲ್ಲಿ 12536* ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಸಿಡಿಸಿದ್ದಾರೆ. 1122 ಬೌಂಡರಿ ಮತ್ತು 395 ಸಿಕ್ಸರ್​ಗಳು ಇವರ ಬ್ಯಾಟ್​ನಿಂದ ಹೊರಹೊಮ್ಮಿದೆ.

ಇದನ್ನೂ ಓದಿ IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 27 ಎಸೆತಗಳಿಂದ 4 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 42 ರನ್​ ಬಾರಿಸಿದರು. ಇದೇ ವೇಳೆ ಮತ್ತೆ ಆರೆಂಜ್​ ಕ್ಯಾಪ್​ ತನ್ನದಾಗಿಸಿಕೊಂಡರು. ಸದ್ಯ ಕೊಹ್ಲಿ 542 ರನ್​ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ನಡೆಯುವ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕ ಋತುರಾಜ್​ ಗಾಯಕ್ವಾಡ್(509)​ 34 ರನ್​ ಬಾರಿಸಿದರೆ ಈ ಕ್ಯಾಪ್ ಗಾಯಕ್ವಾಡ್ ಪಾಲಾಗಲಿದೆ.

​ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

Continue Reading
Advertisement
arrest
ದೇಶ2 mins ago

ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

108 ambulance
ಬೆಂಗಳೂರು5 mins ago

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Viral Video
ವೈರಲ್ ನ್ಯೂಸ್5 mins ago

Viral Video: ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದೇ ಬಿಟ್ಟ ಜನ; ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case Prajwal likely to arrive in Bengaluru today SIT decides to arrest him at airport
ಕ್ರೈಂ13 mins ago

Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

viral news
ಕ್ರೀಡೆ29 mins ago

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

Kareena Kapoor appointed Unicef India National Ambassador
ಸಿನಿಮಾ30 mins ago

Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

Accident News Drowned in water
ವಿಜಯಪುರ42 mins ago

Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

Sunidhi Chauhan audience member throws bottle at her
ಬಾಲಿವುಡ್55 mins ago

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Vijay Sankeshwar
Lok Sabha Election 202456 mins ago

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Gold Rate
ಕರ್ನಾಟಕ1 hour ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌