Karnataka Election: ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಪೂರ್ವ ತಯಾರಿ ಸಂಪೂರ್ಣ: ಜಿಲ್ಲಾಧಿಕಾರಿ ಕವಳಿಕಟ್ಟಿ - Vistara News

ಉತ್ತರ ಕನ್ನಡ

Karnataka Election: ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಪೂರ್ವ ತಯಾರಿ ಸಂಪೂರ್ಣ: ಜಿಲ್ಲಾಧಿಕಾರಿ ಕವಳಿಕಟ್ಟಿ

Karnataka Election: ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದೇವೆ. ಅದು ನಿರಂತರವಾಗಿರುತ್ತದೆ ಎಂದಿದ್ದಾರೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

VISTARANEWS.COM


on

Deputy Commissioner Prabhulinga Kavalikatti karwar
ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣೆ ಖರ್ಚು ವೆಚ್ಚದ ತರಬೇತಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: “ಜಿಲ್ಲೆಯಲ್ಲಿ ಈಗಾಗಲೇ ಚುನಾವಣೆ ಪೂರ್ವ ತಯಾರಿ ಮಾಡಿಕೊಂಡಿದ್ದೇವೆ. ಮತಗಟ್ಟೆಗಳಲ್ಲಿ (Polling booth) ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಕಳಿಸಿಕೊಡಲಾಗಿದೆ” ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ನಗರದ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣೆ ಖರ್ಚು ವೆಚ್ಚದ ತರಬೇತಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದೇವೆ ಮತ್ತು ಅದು ನಿರಂತರವಾಗಿರುತ್ತದೆ” ಎಂದರು.

“ಚುನಾವಣೆ ಅಯೋಗವು ನೀಡಿರುವ ಮಾಹಿತಿಯ ಮೇರೆಗೆ ಎಲ್ಲ ಅಧಿಕಾರಿಗಳಿಗೆ ಈಗ ತರಬೇತಿ ನೀಡುತ್ತಿದ್ದು ಇದರಿಂದ ಅಧಿಕಾರಿಗಳು ಗೊಂದಲಕ್ಕೆ ಒಳಗಾಗದೆ ಪೂರಕ ಮಾಹಿತಿಯನ್ನು ಪಡೆದುಕೊಂಡು ಚುನಾವಣೆಗೆ ತಯಾರಿ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ: 7th Pay Commission: ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ಪರ ನಿಂತ ಬಿ.ಎಸ್‌. ಯಡಿಯೂರಪ್ಪ

ಬಳಿಕ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತರಬೇತಿ ಕುರಿತು ಮಾತನಾಡಿ, “ಭಾರತದಲ್ಲಿ ಚುನಾವಣೆಯನ್ನು ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕವಾಗಿ ಮಾಡಲಾಗುತ್ತದೆ. ಹೀಗಾಗಿ ಇತರ ರಾಷ್ಟ್ರಗಳು ನಮ್ಮ ಚುನಾವಣೆ ವ್ಯವಸ್ಥೆಯನ್ನು ಕೊಂಡಾಡುತ್ತಿವೆ. ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಮಹತ್ತರವಾದ ಜವಾಬ್ದಾರಿಯನ್ನು ವಹಿಸಿ ಯಾವುದೇ ಲೋಪ ದೋಷಗಳು ಆಗದಂತೆ ಕಾರ್ಯನಿರ್ವಹಿಸಬೇಕು” ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಚುನಾವಣೆ ಮಾದರಿ ನೀತಿ ಸಂಹಿತೆ ಅನುಷ್ಠಾನ, ಅನ್ವಯ, ಸಮಸ್ಯೆಗಳ ನಿವಾರಣೆ, ಕಾನೂನಿನ ಸಲಹೆ, ಚುನಾವಣೆ ಖರ್ಚು ಮತ್ತು ವೆಚ್ಚಗಳ ಬಗ್ಗೆ ತರಬೇತಿಯಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Class 1 Admission Age: 1ನೇ ತರಗತಿ ಪ್ರವೇಶಾತಿಯ ಕನಿಷ್ಠ ವಯಸ್ಸು 6ಕ್ಕೆ ಏರಿಸಿ, ಎಲ್ಲ ರಾಜ್ಯಗಳಿಗೆ ಕೇಂದ್ರ ಸೂಚನೆ

ಚುನಾವಣೆ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳು ರಾಜಕೀಯ ಪಕ್ಷ, ಅಭ್ಯರ್ಥಿಗಳಿಗೆ ಹಾಗೂ ಎಲ್ಲ ಅಧಿಕಾರಿಗಳಿಗೂ ಅನ್ವಯವಾಗುತ್ತವೆ. ಹಾಗೆಯೇ ಮಾದರಿ ನೀತಿ ಸಂಹಿತೆಯು ಸಾರ್ವಜನಿಕ ಪ್ರದೇಶಗಳಲ್ಲಿ, ಸಾರ್ವಜನಿಕ ಕಟ್ಟಡಗಳಲ್ಲಿ, ಖಾಸಗಿ ಪ್ರದೇಶಗಳಲ್ಲಿ, ಮಾಧ್ಯಮಗಳಲ್ಲಿ, ಸಭೆ, ಭಾಷಣ, ಜಾಥಾ, ಶೋಭಾಯಾತ್ರೆ, ವಾಹನಗಳಲ್ಲೂ ಅನ್ವಯವಾಗುತ್ತದೆ.

ಇದನ್ನೂ ಓದಿ: Sania Mirza-Shoaib Malik: ಶೋಯೆಬ್ ಮಲಿಕ್​ ಜತೆ ಸಂಬಂಧ ಕಲ್ಪಿಸಿದವರಿಗೆ ಪಾಕ್ ನಟಿಯ ಖಡಕ್​ ಉತ್ತರ; ವಿಡಿಯೊ ವೈರಲ್​

ಮಾದರಿ ನೀತಿ ಸಂಹಿತೆ ಜಾರಿಯಾದಾಗ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ವರದಿಯಾದಲ್ಲಿ ಕೂಡಲೇ ಹೇಗೆ ಆ ಬಗ್ಗೆ ಕ್ರಮ ವಹಿಸಬೇಕು ಎಂಬುವುದರ ಬಗ್ಗೆ ಮಾಹಿತಿ ನೀಡಿದರು. ಹಾಗೆಯೇ ಚುನಾವಣೆ ಘೋಷಣೆಯಾದ ದಿನದಿಂದ ಚುನಾವಣೆ ಮುಕ್ತಾಯದ ಕೊನೆ ದಿನದವರೆಗೆ ರಾಜಕೀಯ ಪಕ್ಷದ ಅಭ್ಯರ್ಥಿಗಳು ಅವರ ಖರ್ಚು ಮತ್ತು ವೆಚ್ಚಗಳ ಬಗ್ಗೆ ಹೇಗೆಲ್ಲ ಕ್ರಮ ವಹಿಸುವುದರ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: 30 percent commission: ಕಮಿಷನ್ ಕಿರುಕುಳ ಮತ್ತೆ ಮುನ್ನೆಲೆಗೆ; 30 ಪರ್ಸೆಂಟ್‌ ಕೇಳಿದರೆಂದು ಗ್ರಾಪಂ ಸದಸ್ಯತ್ವಕ್ಕೆ ರಾಜೀನಾಮೆ?

ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ವಿವರಿಸಿದ ಅವರು, ಭಾಷಣ, “ಶೋಭಾ ಯಾತ್ರೆ, ವಾಹನಗಳ ಬಳಕೆ, ಬ್ಯಾನರ್ ಗಳ ಅಳವಡಿಕೆ, ಜಾಹೀರಾತುಗಳ ಪ್ರಕಟಣೆ, ಸಾರ್ವಜನಿಕ ಕಾರ್ಯಕ್ರಮ, ಟೆಂಡರ್ ಕಾಮಗಾರಿ, ಬಂಟಿಂಗ್ ಅಳವಡಿಕೆ ಮುಂತಾದವುಗಳ ಅಳವಡಿಕೆಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರಿಂದ ಅನುಮತಿ ಕಡ್ಡಾಯವಾಗಿರುತ್ತದೆ. ಹಾಗೆಯೇ ಮತದಾನ ಸಂದರ್ಭದಲ್ಲಿ ಸಾರ್ವಜನಿಕಕರಿಗೆ ದುಡ್ಡು ಹಂಚುವುದು, ವಾಹನದ ವ್ಯವಸ್ಥೆ ಮಾಡಿಕೊಡುವುದು, ಸುಳ್ಳು ಮಾಹಿತಿ ನೀಡುವುದು, ಉಚಿತವಾಗಿ ವಸ್ತುಗಳನ್ನು ಪೂರೈಸುವುದು, ಬೇರೆಯವರ ಹೆಸರಿನಲ್ಲಿ ಮತದಾನ ಮಾಡುವುದು, ದೇವರು, ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಮತ ಯಾಚನೆ ಮಾಡುವುದು, ಸಾರ್ವಜನಿಕರಿಗೆ ಒತ್ತಾಯ ಮಾಡಿ ದೇವರ ಹೆಸರಿನಲ್ಲಿ ಪ್ರಮಾಣ ತೆಗೆದುಕೊಳ್ಳುವುದು ಮುಂತಾದವುಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುತ್ತವೆ. ಇಂತಹವುಗಳು ಕಂಡು ಬಂದಲ್ಲಿ ಅಧಿಕಾರಿಗಳು ಹೇಗೆ ಎಚ್ಚರ ವಹಿಸಿಬೇಕು ಎಂಬುವುದನ್ನು ತಿಳಿಸಿಕೊಟ್ಟರು.

ತರಬೇತಿ ಕಾರ್ಯಾಗಾರದಲ್ಲಿ ಕುಮಟಾ ಉಪ ವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ, ಕಾರವಾರ ಉಪ ವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Manvita Kamath: ಲವ್ಲಿ ಸ್ಟಾರ್‌ ಪ್ರೇಮ್‌ಗೆ ಜೋಡಿಯಾದ ಮಾನ್ವಿತಾ ಕಾಮತ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

karnataka Weather Forecast: ಸುಡುವ ಬಿಸಿಲಿನಲ್ಲೂ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣ ಇದ್ದರೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ಹಲವೆಡೆ ಗುಡುಗು ಸಹಿತ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸಚೂನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಉಳಿದೆಡೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರವಾದ ಮಳೆಯಾಗಬಹುದು. ಮಲೆನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಧಗೆಯು ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶವು 39ರ ಗಡಿದಾಟಲಿದೆ. ಇದರಿಂದಾಗಿ ಉರಿ ಬಿಸಿಲು ಜನರನ್ನು ಹೈರಾಣಾಗಿಸಲಿದೆ.

ಇದನ್ನೂ ಓದಿ: Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

ಹೀಟ್‌ ವೇವ್‌

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ತಾಪಮಾನ ಹೆಚ್ಚಳ ಇರಲಿ ಎಚ್ಚರ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Lok Sabha Election 2024: ಸ್ಥಳೀಯ ಬಿಜೆಪಿ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ. ಪಕ್ಷ ಅವರಿಗೆ ಎಲ್ಲ ರೀತಿಯ ಸಹಕಾರ ನೀಡಿದೆ. ಪಕ್ಷದಿಂದ ಎಲ್ಲ ರೀತಿಯ ಲಾಭ ಪಡೆದುಕೊಂಡಿದ್ದಾರೆ. ಆದರೆ ಪಕ್ಷದಿಂದ ದೂರವಾಗಲು ಯಾವುದೇ ಕಾರಣವಿಲ್ಲ. ಯಾಕೆ ದೂರವಾಗುತ್ತಿದ್ದಾರೆ ಎಂಬುದನ್ನು ಶಾಸಕರು ಸ್ಪಷ್ಟಪಡಿಸಬೇಕಾಗಿದ್ದು, ತಮ್ಮ ಸ್ಥಾನಕ್ಕೆ ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

VISTARANEWS.COM


on

BJP workers meeting in Banavasi
Koo

ಬನವಾಸಿ: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೂ ತಲುಪಿಸಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ (Lok Sabha Election 2024) ಹೇಳಿದರು.

ಬನವಾಸಿಯಲ್ಲಿ ಗುರುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಉಜ್ವಲ್ ಯೋಜನೆ, ಆಯುಷ್ಮಾನ್ ಭಾರತ್, ಮುದ್ರಾ ಯೋಜನೆ, ಜನಧನ ಖಾತೆ, ಪ್ರಧಾನಮಂತ್ರಿ ಬೆಳೆ ವಿಮೆ ಸೇರಿದಂತೆ ಇನ್ನಿತರ ಅನೇಕ ಯೋಜನೆಗಳನ್ನು ತಿಳಿಸಬೇಕು. ಅಲ್ಲದೇ ನರೇಂದ್ರ ಮೋದಿ ಅವರು ಮೂರನೇ ಬಾರಿ ಯಾಕೆ ಪ್ರಧಾನಮಂತ್ರಿಯಾಗಬೇಕು ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಮನೆ ಮನೆಯನ್ನು ಸಂಪರ್ಕ ಮಾಡಿ, ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಗೆ ಮತ ನೀಡುವಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಪ್ರಧಾನಿ ಮೋದಿಯವರ ಅಭಿವೃದ್ಧಿ ಯೋಜನೆಗಳನ್ನು ಮತದಾರರ ಬಂಧುಗಳಿಗೆ ಮನದಟ್ಟು ಮಾಡಿಕೊಡಬೇಕು ಎಂದ ಅವರು, ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಮಲದ ಗುರುತಿಗೆ ಮತ ಹಾಕುವುದರ ಮೂಲಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿ, 3ನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.‌

ಇದನ್ನೂ ಓದಿ: Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ನಾಯ್ಕ್, ಬನವಾಸಿ ಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಶೇಖರ ಗೌಡ, ಮುಖಂಡರಾದ ಶಿವಕುಮಾರ್ ದೇಸಾಯಿ ಗೌಡ, ಮೃತ್ಯುಂಜಯ ಚೌದರಿ ಹಾಗೂ ಪಕ್ಷದ ಜಿಲ್ಲಾ, ತಾಲೂಕು ಪದಾಧಿಕಾರಿಗಳು, ಶಕ್ತಿ ಕೇಂದ್ರದ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Lok Sabha Election 2024: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಸಂಜೆ 5.30ಕ್ಕೆ “ಸ್ವೀಪ್ ಯಕ್ಷಗಾನ ಪ್ರದರ್ಶನ” ಕಾರ್ಯಕ್ರಮವನ್ನು ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Yakshagana performance for voting awareness in Uttara Kannada district on May 4
Koo

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಜಾಗೃತಿ ನಿಮಿತ್ತ ಪ್ರಖ್ಯಾತ ಯಕ್ಷಗಾನ ಕಲಾವಿದರು ಹಾಗೂ ಜಿಲ್ಲಾ ಸ್ವೀಪ್ ರಾಯಭಾರಿ ಶಂಕರ ಹೆಗಡೆ ನೀಲ್ಕೋಡು ತಂಡದವರಿಂದ “ಸ್ವೀಪ್ ಯಕ್ಷಗಾನ ಪ್ರದರ್ಶನ” ಕಾರ್ಯಕ್ರಮವನ್ನು ಮೇ 4 ರಂದು ಸಂಜೆ 5:30ಕ್ಕೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ: Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ “ಸ್ವೀಪ್ ಯಕ್ಷಗಾನ ಪ್ರದರ್ಶನ” ಕಾರ್ಯಕ್ರಮದಲ್ಲಿ ಯಕ್ಷಗಾನದ ಹಿಮ್ಮೇಳದಲ್ಲಿ ಭಾಗವತರಾಗಿ ಸರ್ವೇಶ್ವರ ಮುರೂರು, ಪರಮೇಶ್ವರ ಬಂಡಾರಿ ಮೃದಂಗ ಮತ್ತು ಗಣೇಶ ಕನಕನಳ್ಳಿ ಚಂಡೆ ಭಾರಿಸಲಿದ್ದಾರೆ. ಮುಮ್ಮೇಳದಲ್ಲಿ ಪ್ರಖ್ಯಾತ ಕಲಾವಿದರಾದ ಶಂಕರ ಹೆಗಡೆ ನೀಲ್ಕೋಡ, ನಾಗರಾಜ ಕುಂಕಿಪಾಲ, ಸನ್ಮಯ ಭಟ್ಟ ಮಲವಳ್ಳಿ ಸೇರಿದಂತೆ ಇನ್ನಿತರೆ ಕಲಾವಿದರು ಪ್ರೇಕ್ಷಕರನ್ನು ರಂಜಿಸುವ ಜತೆಗೆ ಕಡ್ಡಾಯ ಮತದಾನದ ಕುರಿತು ಸಂದೇಶ ನೀಡಲಿದ್ದಾರೆ.‌

ಇದನ್ನೂ ಓದಿ: Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

ಕಾರ್ಯಕ್ರಮಕ್ಕೆ ಕಲಾ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಕೋಲಾರದಲ್ಲಿ ಮಳೆಯ ಸಿಂಚನ

ಕೋಲಾರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಗುರುವಾರ ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ತಿಂಗಳಿಂದ ಬೇಸಿಗೆ ಬಿಸಿಯಿಂದ ಬಸವಳಿದ ಜನರಿಗೆ ಮಳೆಯು ತಂಪೆರೆದಿದೆ. ಭರಣಿ ನಕ್ಷತ್ರದ ಮೊದಲ ಮಳೆ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸುರಿಯುತ್ತಿದೆ. ಬಿಸಿಲಿನ ತಾಪ, ಬಿಸಿ ಗಾಳಿಗೆ, ಪರದಾಡುತ್ತಿದ್ದ ಜನರಿಗೆ ಮಳೆಯ ಸಿಂಚನದಿಂದ ಬಿಸಿಯಿಂದ ಮುಕ್ತರಾಗಿದ್ದಾರೆ

ಇದನ್ನೂ ಓದಿ: Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Devon Thomas
ಕ್ರೀಡೆ7 mins ago

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ23 mins ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

gold rate today
ಚಿನ್ನದ ದರ38 mins ago

Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

Gurucharan Singh Taarak Mehta Ka Ooltah Chashmah actor planned disappearance
ಕಿರುತೆರೆ38 mins ago

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Ram Mandir
ದೇಶ57 mins ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ58 mins ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ1 hour ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ1 hour ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್2 hours ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ2 hours ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ18 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌