Murder | ಯುವಕನ ಕೊಲೆಯಲ್ಲಿ ಅಂತ್ಯವಾದ ಅನೈತಿಕ ಸಂಬಂಧ; ಬಡಿಗೆಯಿಂದ ಬಡಿದು ಕೊಂದ! - Vistara News

ಕ್ರೈಂ

Murder | ಯುವಕನ ಕೊಲೆಯಲ್ಲಿ ಅಂತ್ಯವಾದ ಅನೈತಿಕ ಸಂಬಂಧ; ಬಡಿಗೆಯಿಂದ ಬಡಿದು ಕೊಂದ!

ಪತ್ನಿಯ ಜತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ (Murder) ಯುವಕನನ್ನು ಬಡಿಗೆಯಿಂದ ಬಡಿದು ಕೊಲೆ ಮಾಡಿದ ಪ್ರಕರಣ ಯಾದಗಿರಿ ತಾಲೂಕಿನಲ್ಲಿ ವರದಿಯಾಗಿದೆ.

VISTARANEWS.COM


on

Murder
ಕೊಲೆಯಾದ ಯುವಕ ಸಿದ್ದಾರ್ಥಗೌಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಪತ್ನಿಯ ಜತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಯುವಕನನ್ನು ಕೊಲೆ (Murder) ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ಯಾದಗಿರಿ ತಾಲೂಕಿನ ಕಡೇಚೂರು ಸಮೀಪ ಅನೈತಿಕ ಸಂಬಂಧ ಪ್ರಕರಣ ಕೊಲೆಯಲ್ಲಿ ಅಂತ್ಯಗೊಂಡಿದೆ.

ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಯಲಸತ್ತಿ ಗ್ರಾಮದ ಸಿದ್ದಾರ್ಥಗೌಡ (25) ಕೊಲೆಯಾದ ಯುವಕನಾಗಿದ್ದಾನೆ. ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ಬೋಳಾರಿ ಗ್ರಾಮದ ನಾಗರಾಜ್‌ ಯುವಕನನ್ನು ಬಡಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ | Murder Case | ಪ್ರೀತಿಸಿದ ಯುವತಿಯನ್ನು ಮದುವೆಯಾದ ಗೆಳೆಯನನ್ನೇ ಚುಚ್ಚಿ ಕೊಂದ!

ಈ ಹಿಂದೆ ಬೆಂಗಳೂರಿನಲ್ಲಿ ಪತ್ನಿ ಮತ್ತು ಯುವಕ ಸಿದ್ಧಾರ್ಥ್‌ ಒಂದೆ ಕಡೆ ಕೆಲಸ ಮಾಡುವಾಗ ಅನೈತಿಕ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಕಳೆದ ಐದು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದ ಸಿದ್ಧಾರ್ಥನನ್ನು ಪತಿ ನಾಗರಾಜ್‌ ಕೊಲೆ ಮಾಡಿದ್ದಾನೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Prajwal Revanna case: ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ .

VISTARANEWS.COM


on

prajwal revanna case look out notice
Koo

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ (Obscene video) ಪ್ರಕರಣ ಸಂಬಂಧ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna case) ಅವರಿಗೆ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ ಎನ್ನಲಾಗಿದ್ದು, ಆ ಮೂಲಕ ಪ್ರಜ್ವಲ್‌ ರೇವಣ್ಣ ಕಾಣಿಸಿಕೊಂಡ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಅವರು ಎಸ್‍ಐಟಿ ಮುಖ್ಯಸ್ಥ ರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ಪ್ರಜ್ವಲ್ ಅವರು ಮೇ 15ರಂದು ಭಾರತಕ್ಕೆ ವಾಪಸ್ಸು ಬರುವ ಬಗ್ಗೆ ಮಾಹಿತಿ ದೊರಕಿದೆ. ಆದರೆ ಲುಫ್ತಾನ್ಸಾ ಏರ್ಲೈನ್ಸ್‌ನಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಪ್ರಜ್ವಲ್‌ ಬುಕ್‌ ಮಾಡಿದ ಟಿಕೆಟ್‌ನ ಪ್ರತಿ ಲಭ್ಯವಾಗಿದ್ದು, ಮೇ 15ರಂದು ಬುಕ್‌ ಮಾಡಿದ್ದಾರೆ.

ಏನಿದು ಲುಕ್ಔಟ್‌ ನೋಟಿಸ್?

ತಲೆಮರೆಸಿಕೊಂಡಿರುವ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ಬೇಕಾಗಿರುವ ವ್ಯಕ್ತಿಯು ದೇಶವನ್ನು ತೊರೆಯಲು ಸಾಧ್ಯವಾಗಂತೆ ಖಚಿತಪಡಿಸಿಕೊಳ್ಳಲು ಎಲ್ಒಸಿ ನೀಡಲಾಗುತ್ತದೆ. ಇದನ್ನು ಹೆಚ್ಚಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿನ ವಲಸೆ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಬಳಸಲಾಗುತ್ತದೆ. ಆದರೆ ಪ್ರಜ್ವಲ್‌ ಈಗಾಗಲೇ ಜರ್ಮನಿಯಲ್ಲಿದ್ದು, ವಿಮಾನ ನಿಲ್ದಾಣದಲ್ಲಿ ಮರಳುವ ಹೊತ್ತಿಗೆ ಬಂಧಿಸಲು ಚಿಂತಿಸಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಈ ಮೂಲಕ ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಸೃಷ್ಟಿಸುವ ತಂತ್ರ ಇದೆಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಏಪ್ರಿಲ್ 27-28ರಂದು ರಾತ್ರೋರಾತ್ರಿ ಬೆಂಗಳೂರಿನಿಂದ ಜರ್ಮನಿಗೆ ತೆರಳಿದ್ದಾರೆ. ಆಪಾದಿತ ಲೈಂಗಿಕ ಹಗರಣದ ತನಿಖೆಗೆ ಎಸ್‌ಐಟಿಯನ್ನು ಸ್ಥಾಪಿಸುವ ಕೆಲವೇ ಗಂಟೆಗಳ ಮೊದಲು ಅವರು ಪರಾರಿಯಾಗಿದ್ದಾರೆ. ಮೇ 1ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಕಚೇರಿಗಳನ್ನು ಬಳಸಿಕೊಂಡು ಪರಾರಿಯಾದ ಸಂಸದರನ್ನು ಭಾರತಕ್ಕೆ ಕರೆತರಲು ಖಚಿತಪಡಿಸಿಕೊಳ್ಳುವಂತೆ ಕೋರಿದ್ದರು.

ತನಿಖೆಗೆ ಅಗತ್ಯವಾದಾಗ ಪ್ರಜ್ವಲ್‌ ಭಾರತಕ್ಕೆ ಮರಳಲಿದ್ದಾನೆ ಎಂದು ಎಚ್‌ ಡಿ ರೇವಣ್ಣ ಹೇಳಿದ್ದಾರೆ. A1 ಆಗಿರುವ ರೇವಣ್ಣ ಅವರೂ ಎಸ್‌ಐಟಿ ಮುಂದೆ ತನಿಖೆಗೆ ಒಳಗಾಗಬೇಕಿದೆ. ಅವರಿಗೂ ನೋಟೀಸ್‌ ಜಾರಿ ಮಾಡಲಾಗಿದೆ. ಇಂದು ಅಥವಾ ನಾಳೆ ಅವರು ತನಿಖೆಗೆ ಹಾಜರಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

Prajwal Revanna Case: ಪ್ರಜ್ವಲ್‌ ರೇವಣ್ಣ ನಡೆಸಿದ ಪ್ರತಿಯೊಂದು ಲೈಂಗಿಕ ಸಾಹಸವನ್ನೂ ಮೊಬೈಲ್‌ನಲ್ಲಿ ಸೆಲ್ಫ್‌ ವಿಡಿಯೋ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಎಲ್ಲೂ ಹಂಚಿಕೊಂಡಿರಲಿಲ್ಲ. ಇವು ಪ್ರಜ್ವಲ್ ಮೊಬೈಲ್‌ನಿಂದ ಲೀಕ್ ಆಗಿದ್ದೇ ರೋಚಕ ಎಪಿಸೋಡ್.‌ ಪ್ರಜ್ವಲ್‌ಗೂ ಗೊತ್ತಾಗದಂತೆ ಅವರ ಮೊಬೈಲ್‌ನಿಂದ ವಿಡಿಯೋಗಳನ್ನು ಕಾರ್ತಿಕ್ ಎಗರಿಸಿದ್ದ.

VISTARANEWS.COM


on

prajawal revanna case driver karthik phone
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ (Prajwal Revanna Case) ಅಶ್ಲೀಲ ವೀಡಿಯೋ (Obscene video) ಹೊಂದಿದ ಪೆನ್‌ಡ್ರೈವ್ (pendrive) ವೈರಲ್ (viral video) ಆಗಿರುವ ಪ್ರಕರಣದಲ್ಲಿ, ಖತರ್‌ನಾಕ್‌ ಡ್ರೈವರ್‌ ಕಾರ್ತಿಕ್‌ ಬಗ್ಗೆ ಇನ್ನಷ್ಟು ವಿವರಗಳು ಹೊರಬೀಳುತ್ತಿವೆ. ಪ್ರಜ್ವಲ್‌ ರೇವಣ್ಣ ಮಾಡಿಕೊಂಡಿದ್ದ ಅಶ್ಲೀಲ ವಿಡಿಯೋಗಳು ಡ್ರೈವರ್‌ ಕಾರ್ತಿಕ್‌ ಮೊಬೈಲ್‌ಗೆ ದಾಟಿಕೊಂಡದ್ದು ಹೇಗೆ ಅನ್ನುವುದೇ ರೋಚಕವಾದ ಸಂಗತಿಯಾಗಿದೆ.

ಪ್ರಜ್ವಲ್‌ ರೇವಣ್ಣ ನಡೆಸಿದ ಪ್ರತಿಯೊಂದು ಲೈಂಗಿಕ ಸಾಹಸವನ್ನೂ ಮೊಬೈಲ್‌ನಲ್ಲಿ ಸೆಲ್ಫ್‌ ವಿಡಿಯೋ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಎಲ್ಲೂ ಹಂಚಿಕೊಂಡಿರಲಿಲ್ಲ. ಇವು ಪ್ರಜ್ವಲ್ ಮೊಬೈಲ್‌ನಿಂದ ಲೀಕ್ ಆಗಿದ್ದೇ ರೋಚಕ ಎಪಿಸೋಡ್.‌ ಪ್ರಜ್ವಲ್‌ಗೂ ಗೊತ್ತಾಗದಂತೆ ಅವರ ಮೊಬೈಲ್‌ನಿಂದ ವಿಡಿಯೋಗಳನ್ನು ಕಾರ್ತಿಕ್ ಎಗರಿಸಿದ್ದ.

ಕಾರ್ತಿಕ್ ಮತ್ತು ಪ್ರಜ್ವಲ್ ಸ್ನೇಹಿತರ ರೀತಿ ಇದ್ದರು. ಪ್ರಜ್ವಲ್ ಮೊಬೈಲ್‌ನಲ್ಲಿ ಈ ಅಶ್ಲೀಲ ವಿಡಿಯೋಗಳು ಇರುವುದು ಕಾರ್ತಿಕ್‌ಗೆ ಗೊತ್ತಿತ್ತು. ಇವನ್ನು ಕದಿಯಲು ಕಾರ್ತಿಕ್‌ ಖತರ್‌ನಾಕ್‌ ಪ್ಲಾನ್‌ ಮಾಡಿಕೊಂಡಿದ್ದ. ಅದಕ್ಕಾಗಿಯೇ ಹೊಸ ಮೊಬೈಲ್ ಖರೀದಿ ಮಾಡಿದ್ದ. 1.45 ಲಕ್ಷ ರೂ. ಕೊಟ್ಟು ಆಪಲ್ ಮೊಬೈಲ್ ಖರೀದಿಸಿ ಏರ್ ಡ್ರಾಪ್ ಮೂಲಕ ಸೆಂಡ್ ಮಾಡಿಕೊಂಡಿದ್ದ.

ನಂತರ ಪ್ರಜ್ವಲ್ ಮೊಬೈಲ್ ಪಾಸ್‌ವರ್ಡ್ ತಿಳಿದುಕೊಂಡಿದ್ದ. ʼBOSS’ ಎಂಬುದನ್ನು ಹೋಲುವ 8055 ಕೊನೆಯ ನಂಬರ್ ಇಟ್ಟುಕೊಂಡಿದ್ದ ಪ್ರಜ್ವಲ್ ರೇವಣ್ಣ ತಮ್ಮ ಮೊಬೈಲ್‌ ಜೊತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ, ಕಾರಿನಲ್ಲಿಯೇ ನಿದ್ರೆಗೆ ಜಾರಿದಾಗ ಅದರಿಂದ ವಿಡಿಯೋಗಳನ್ನು ತನ್ನ ಹೊಸ ಮೊಬೈಲ್‌ಗೆ ಕಾರ್ತಿಕ್‌ ಬ್ಲೂಟೂತ್‌ ಮೂಲಕ ಸೆಂಡ್ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ.

ಎಲ್ಲಿದ್ದಾನೆ ಕಾರ್ತಿಕ್?‌

ಈ ನಡುವೆ ವೈರಲ್ ವೀಡಿಯೋದ ಮೂಲ ವ್ಯಕ್ತಿ, ಡ್ರೈವರ್ ಕಾರ್ತಿಕ್ ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ರೇವಣ್ಣ ಸಂಸದ ಆಗುವ ಮೊದಲಿನಿಂದಲೂ ಸುಮಾರು 13 ವರ್ಷ ಈತ ಅವರ ಕಾರು ಚಾಲಕನಾಗಿದ್ದ. ಹೊಳೆನರಸೀಪುರ ತಾಲ್ಲೂಕಿನ ಕಡುವಿನಕೋಟೆ‌ ಗ್ರಾಮದ ಕಾರ್ತಿಕ್, ಎರಡು ದಿನಗಳ ಹಿಂದೆಯೇ ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವ ವೀಡಿಯೋ ಬಿಡುಗಡೆ ಮಾಡಿದ್ದ. ಹೀಗಾಗಿ ಎಸ್‌ಐಟಿ ಕೂಡ ಆತನನ್ನು ಟ್ರೇಸ್‌ ಮಾಡಲು ಮುಂದಾಗಿರಲಿಲ್ಲ.

ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ ಬಳಿಕ ಕಾರ್ತಿಕ್‌ ನಾಪತ್ತೆಯಾಗಿದ್ದಾನೆ. ವೀಡಿಯೋ ಇದ್ದ ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದಿದ್ದ ಕಾರ್ತಿಕ್. ವೀಡಿಯೋಗಳ ಮೂಲ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ.

ಇದೀಗ ಕಾರ್ತಿಕ್ ಮಲೇಷ್ಯಾಗೆ ತೆರಳಿದ್ದಾನೆ; ಈತನ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರು ʼರಾಮನಗರ ಬ್ರದರ್ಸ್‌ʼ ಕಡೆ ಕೈತೋರಿಸಿದ್ದಾರೆ. ಎರಡನೇ ಹಂತದ ಚುನಾವಣೆ ಮುಗಿಯುವವರೆಗೂ ಪ್ರಕರಣದ ಬಿಸಿಯನ್ನು ಚಾಲ್ತಿಯಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗುತ್ತಿದೆ. ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿಕೆ ನೀಡಿ ಎಸ್ಕೇಪ್ ಆಗಿರುವ ಬಗ್ಗೆ ಹಲವು ಅನುಮಾನ ಮೂಡಿದ್ದು, ಕಾರ್ತಿಕ್‌ ಇವರೆಲ್ಲರ ದಾರಿ ತಪ್ಪಿಸಿದನೇ ಅಥವಾ ಇದರ ಹಿಂದಿನ ಮಾಸ್ಟರ್‌ ಮೈಂಡ್‌ಗಳು ಬೇರೆ ಯಾರಾದರೂ ಇದ್ದಾರಾ ಎಂದು ಅನುಮಾನ ಮೂಡಿದೆ.

ಈ ನಡುವೆ ಎಸ್ಐಟಿ ತನಿಖೆ ಚುರುಕುಗೊಳಿಸಿದೆ ಎಂದು ಹೇಳಲಾಗಿದ್ದು, ದೂರುದಾರ ಸಂತ್ರಸ್ತ ಮಹಿಳೆಯರು ಹಾಗೂ ವಿಡಿಯೋಗಳಲ್ಲಿ ಇರುವ ಸಂತ್ರಸ್ತ ಮಹಿಳೆಯರ ವಿಚಾರಣೆ ಮುಂದುವರಿದಿದೆ. ಆದರೆ ದೂರುದಾರೆ ಹೊರತುಪಡಿಸಿ ಇತರ ಮಹಿಳೆಯರು, ತಮ್ಮನ್ನು ತನಿಖೆಗೆ ಬಲವಂತಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಗುರುತು ಪರಿಚಯ ಬಹಿರಂಗಪಡಿಸಿದರೆ ತಮ್ಮ ಕುಟುಂಬಕ್ಕೆ ಸಮಸ್ಯೆಯಾಗಲಿದ್ದು, ಹೀಗಾಗಿ ತನಿಖೆಗೆ ಬರುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಟ್ಟ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು?

Continue Reading

ಬೆಂಗಳೂರು ಗ್ರಾಮಾಂತರ

Road Accident : ಚಲಿಸುತ್ತಿರುವಾಗಲೇ ಬಸ್‌ನಿಂದ ಕಳಚಿಕೊಂಡ ಚಕ್ರಗಳು; ಗಲಿಬಿಲಿಗೊಂಡ ಪ್ರಯಾಣಿಕರು

Road Accident : ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಚಲಿಸುತ್ತಿರುವಾಗಲೇ ಅದರ ಹಿಂಬದಿ ಚಕ್ರ ಕಳಚಿ ಬಿದ್ದಿದೆ. ಇದರಿಂದಾಗಿ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಕೆಲ ಸಮಯದವರೆಗೆ ಆತಂಕಕ್ಕೀಡಾಗಿದ್ದರು.

VISTARANEWS.COM


on

By

Road Accident in anekal
Koo

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ (Anekal News) ತಾಲೂಕಿನ ಸಮಂದೂರು ಬಳಿ ಚಲಿಸುತ್ತಿದ್ದ ಸಾರಿಗೆ ಬಸ್‌ನ (KSRTC Bus) ಚಕ್ರ ಕಳಚಿಕೊಂಡು (road Accident) ಬಿದ್ದಿದೆ. ಇದರಿಂದಾಗಿ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

ಚಾಲಕ ಸಮಯಪ್ರಜ್ಞೆ ಮೆರೆದು ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಬಸ್‌ ತುಂಬಾ ವೇಗವಾಗಿಯೇನೂ ಹೋಗುತ್ತಿರಲಿಲ್ಲ. ಒಂದೊಮ್ಮೆ ವೇಗವಾಗಿ ಸಾಗುತ್ತಿದ್ದರೆ ಕಳಚಿಕೊಂಡ ಚಕ್ರ, ವೇಗವಾಗಿ ಹೋಗಿ ಯಾವುದೋ ವಾಹನಕ್ಕೆ ಅಥವಾ ಪಾದಚಾರಿಗಳಿಗೆ ಬಡಿದು ದೊಡ್ಡ ಅನಾಹುತ ಸಂಭವಿಸುವ ಅಪಾಯವಿತ್ತು. ಅದೃಷ್ಟವಶಾತ್‌ ಅಂತ ಅವಘಡ ಸಂಭವಿಸಿಲ್ಲ. ಬಸ್ಸಿನ ಹಿಂಬದಿ ಒಮ್ಮೆಗೇ ನೆಲಕ್ಕೆ ಬಡಿದಿದ್ದರಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು.

ಆನೇಕಲ್ ಘಟಕಕ್ಕೆ ಸೇರಿದ ಕೆಎಸ್ಆರ್‌ಟಿಸಿ ಬಸ್ ಆನೇಕಲ್ ಕಡೆಯಿಂದ ಸಮಂದೂರು ಮಾರ್ಗವಾಗಿ ಹೊರಟಿತ್ತು. ಸಮಂದೂರು ಸಮೀಪ ಬರುತ್ತಿದ್ದಾಗ ಏಕಾಏಕಿ ಟೈರ್‌ಗಳು ಕಳಚಿಕೊಂಡಿವೆ. ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾರೆ. ಚಾಲಕನು ಏಕಾಏಕಿ ಬ್ರೇಕ್‌ ಹಾಕಿದ ಕಾರಣ ಜನ ಗಲಿಬಿಲಿಗೊಂಡರು. ಕೂಡಲೇ ಕೆಳಗಿಳಿದು ನೋಡಿದಾಗ ಬಸ್‌ ಚಕ್ರ ಬಿದ್ದಿದ್ದನ್ನು ಕಂಡು ಮತ್ತಷ್ಟು ಗಾಬರಿಗೊಂಡರು. ಅಬ್ಬಾ ಯಾವುದೇ ಅಪಾಯ ಎದುರಾಗಲಿಲ್ಲ ಎಂದು ನಿಟ್ಟುಸಿರುಬಿಟ್ಟರು. ‌

ಕಂಡಿಷನ್‌ ಇಲ್ಲದ ಬಸ್‌ಗಳನ್ನು ರಸ್ತೆಗಿಳಿಸುವ ಡಿಪೋ ಅಧಿಕಾರಿಗಳ ಬೇಜವಬ್ದಾರಿತನಕ್ಕೆ ಕಿಡಿಕಾರಿದರು. ಪ್ರಯಾಣಿಕರ ಜೀವದ ಜತೆ ಚೆಲ್ಲಾಟವಾಡುವ, ಬಸ್ ಚಾಲಕ ಹಾಗೂ ನಿರ್ವಾಹಕರ ಜೀವಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

ಹೈದರಾಬಾದ್‌: ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್‌ ಓವೈಸಿ(Asaduddin Owaisi) ಭರ್ಜರಿಯಾಗಿ ಬೈಕ್‌ ರೈಡಿಂಗ್‌(Bike ride) ಮಾಡುತ್ತಾ ಪ್ರಚಾರ ನಡೆಸಿದ್ದಾರೆ. ಹೈದರಾಬಾದ್‌(Hyderabad) ಕ್ಷೇತ್ರದಲ್ಲಿ ನೀಲಿ ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮಾ ಧರಿಸಿ ತಮ್ಮ ಟ್ರಿಯಂಫ್‌ ಬೊನ್ನೆವಿಲ್ಲೆ(Triumph Bonneville) ಬೈಕ್‌ನಲ್ಲಿ ಸಾರ್ವಜನಿಕ ಸಭೆಗೆ ಆಗಮಿಸುವ ಮೂಲಕ ಓವೈಸಿ ಎಲ್ಲರ ಗಮನ ಸೆಳೆದಿದ್ದಾರೆ. ಓವೈಸಿ ಅವರು ತಮ್ಮ ಬೆಂಬಲಿಗರೊಂದಿಗೆ ಬೈಕ್‌ ರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಬರೋಬ್ಬರಿ ನಾಲ್ಕು ಬಾರಿ ಹೈದರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸಿರುವ ಓವೈಸಿ, ಮೇ 13ರಂದು ನಡೆಯಲಿರುವ ನಡೆಯಲಿರುವ ನಾಲ್ಕನೇ ಹಂತದ ಚುನಾವಣೆಗೆ ಮನೆ ಮನೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ನಾಲ್ಕನೇ ಹಂತದಲ್ಲಿ ತೆಲಂಗಾಣದ ಎಲ್ಲಾ 17ಲೋಕಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ. ಇನ್ನು ಓವೈಸಿ ಎದುರು ಬಿಜೆಪಿಯ ಮಾಧವಿ ಲತಾ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಓವೈಸಿ ಬಿಜೆಪಿಯ ಭಗವಂತ್‌ ರಾವ್‌ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಹೈದರಾಬಾದ್‌ ಲೋಕಭಾ ಕ್ಷೇತ್ರ ಬಹದ್ದೂರ್‌ಪುರ, ಚಂದ್ರಯಾನ್‌ಗುಟ್ಟಾ. ಚಾರ್‌ಮಿನಾರ್‌, ಘೋಷಮಹಲ್‌, ಕಾರ್ವಾನ್‌, ಮಲಕಪೇಟೆ ಮತ್ತು ಯಾಕತ್‌ಪುರ ಸೇರಿದ್ದಂತೆ ಒಟ್ಟು 7ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿದೆ.

ಎರಡು ದಿನಗಳ ಹಿಂದೆ ಉತ್ತರಪ್ರದೇಶದ ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಸ್ಕೂಟರ್‌ನಲ್ಲಿ ತೆರಳಿ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಸ್ಕೂಟರ್‌ ರೈಡ್‌ ಮಾಡಿಕೊಂಡು ತಮ್ಮ ಕ್ಷೇತ್ರಕ್ಕೆ ಬಂದಿದ್ದ ತಮ್ಮ ನೆಚ್ಚಿನ ನಾಯಕಿಯನ್ನು ಕಂಡು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದರು. ಅವರ ಜೊತೆ ಸೆಲ್ಫಿ, ಫೊಟೋಗೆ ಪೋಸ್‌ ಕೊಟ್ಟರು. ಅಲ್ಲದೇ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಪ್ರಸ್ತು ಸ್ಥಿತಿಗತಿ ಬಗ್ಗೆ ಚರ್ಚಿಸಿದ್ದರು.

ಕಾಂಡೋಮ್‌ಗಳನ್ನು ಮುಸ್ಲಿಮರೇ ಹೆಚ್ಚು ಬಳಸ್ತಾರೆ

ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಓವೈಸಿ,ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.
ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಟ್ಟ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು?

Prajwal Revanna Case: ಪ್ರಜ್ವಲ್ ರೇವಣ್ಣ ಸಂಸದ ಆಗುವ ಮೊದಲಿನಿಂದಲೂ ಸುಮಾರು 13 ವರ್ಷ ಕಾರ್ತಿಕ್‌ ಅವರ ಕಾರು ಚಾಲಕನಾಗಿದ್ದ. ಹೊಳೆನರಸೀಪುರ ತಾಲ್ಲೂಕಿನ ಕಡುವಿನಕೋಟೆ‌ ಗ್ರಾಮದ ಕಾರ್ತಿಕ್, ಎರಡು ದಿನಗಳ ಹಿಂದೆಯೇ ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವ ವೀಡಿಯೋ ಬಿಡುಗಡೆ ಮಾಡಿದ್ದ.

VISTARANEWS.COM


on

prajawal revanna case driver karthik
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ (Prajwal Revanna Case) ಅಶ್ಲೀಲ ವೀಡಿಯೋ (Obscene video) ಹೊಂದಿದ ಪೆನ್ ಡ್ರೈವ್ ವೈರಲ್ (viral video) ಆಗಿರುವ ಪ್ರಕರಣದಲ್ಲಿ, ವಿಡಿಯೋ ಹೊರಬಿಟ್ಟಿರುವ ಮೂಲ ವ್ಯಕ್ತಿ ಡ್ರೈವರ್‌ ಕಾರ್ತಿಕ್‌ ಎಸ್‌ಐಟಿಯ (SIT) ದಾರಿ ತಪ್ಪಿಸಿ ಮಲೇಷ್ಯಾಕ್ಕೆ ತೆರಳಿದ್ದಾನೆ.

ಈ ನಡುವೆ ಎಸ್ಐಟಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಹೇಳಲಾಗಿದ್ದು, ದೂರುದಾರ ಸಂತ್ರಸ್ತ ಮಹಿಳೆಯರು ಹಾಗೂ ವೀಡಿಯೋಗಳಲ್ಲಿ ಇರುವ ಸಂತ್ರಸ್ತ ಮಹಿಳೆಯರ ವಿಚಾರಣೆ ಮುಂದುವರಿದಿದೆ. ಆದರೆ ದೂರುದಾರೆ ಹೊರತುಪಡಿಸಿ ಇತರ ಮಹಿಳೆಯರು, ತಮ್ಮನ್ನು ತನಿಖೆಗೆ ಬಲವಂತಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಗುರುತು ಪರಿಚಯ ಬಹಿರಂಗಪಡಿಸಿದರೆ ತಮ್ಮ ಕುಟುಂಬಕ್ಕೆ ಸಮಸ್ಯೆಯಾಗಲಿದ್ದು, ಹೀಗಾಗಿ ತನಿಖೆಗೆ ಬರುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ಈ ನಡುವೆ ವೈರಲ್ ವೀಡಿಯೋದ ಮೂಲ ವ್ಯಕ್ತಿ, ಡ್ರೈವರ್ ಕಾರ್ತಿಕ್ ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ರೇವಣ್ಣ ಸಂಸದ ಆಗುವ ಮೊದಲಿನಿಂದಲೂ ಸುಮಾರು 13 ವರ್ಷ ಈತ ಅವರ ಕಾರು ಚಾಲಕನಾಗಿದ್ದ. ಹೊಳೆನರಸೀಪುರ ತಾಲ್ಲೂಕಿನ ಕಡುವಿನಕೋಟೆ‌ ಗ್ರಾಮದ ಕಾರ್ತಿಕ್, ಎರಡು ದಿನಗಳ ಹಿಂದೆಯೇ ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವ ವೀಡಿಯೋ ಬಿಡುಗಡೆ ಮಾಡಿದ್ದ. ಹೀಗಾಗಿ ಎಸ್‌ಐಟಿ ಕೂಡ ಆತನನ್ನು ಟ್ರೇಸ್‌ ಮಾಡಲು ಮುಂದಾಗಿರಲಿಲ್ಲ.

ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ ಬಳಿಕ ಕಾರ್ತಿಕ್‌ ನಾಪತ್ತೆಯಾಗಿದ್ದಾನೆ. ವೀಡಿಯೋ ಇದ್ದ ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದಿದ್ದ ಕಾರ್ತಿಕ್. ವೀಡಿಯೋಗಳ ಮೂಲ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ.

ಇದೀಗ ಕಾರ್ತಿಕ್ ಮಲೇಷ್ಯಾಗೆ ತೆರಳಿದ್ದಾನೆ; ಈತನ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರು ʼರಾಮನಗರ ಬ್ರದರ್ಸ್‌ʼ ಕಡೆ ಕೈತೋರಿಸಿದ್ದಾರೆ. ಎರಡನೇ ಹಂತದ ಚುನಾವಣೆ ಮುಗಿಯುವವರೆಗೂ ಪ್ರಕರಣದ ಬಿಸಿಯನ್ನು ಚಾಲ್ತಿಯಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗುತ್ತಿದೆ. ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿಕೆ ನೀಡಿ ಎಸ್ಕೇಪ್ ಆಗಿರುವ ಬಗ್ಗೆ ಹಲವು ಅನುಮಾನ ಮೂಡಿದ್ದು, ಕಾರ್ತಿಕ್‌ ಇವರೆಲ್ಲರ ದಾರಿ ತಪ್ಪಿಸಿದನೇ ಅಥವಾ ಇದರ ಹಿಂದಿನ ಮಾಸ್ಟರ್‌ ಮೈಂಡ್‌ಗಳು ಬೇರೆ ಯಾರಾದರೂ ಇದ್ದಾರಾ ಎಂದು ಅನುಮಾನ ಮೂಡಿದೆ.

ಪ್ರಜ್ವಲ್‌ ರೇವಣ್ಣಗೆ 1 ವಾರ ಸಮಯ ಕೊಡಲು ಸಾಧ್ಯವಿಲ್ಲ: ಪರಮೇಶ್ವರ್‌

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕಿದ್ದು, ಹೆಚ್ಚಿನ ಸಮಯ ನೀಡಲು ಸಾಧ್ಯವಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. “ಪ್ರಕರಣವನ್ನು SITಗೆ ವಹಿಸಿರುವುದರಿಂದ ಹೆಚ್ಚು ಚರ್ಚೆ ಮಾಡಲು ಹೋಗಲ್ಲ. ಗೃಹ ಸಚಿವನಾಗಿ ನನ್ನ ಹೇಳಿಕೆಗಳು ಅಧಿಕೃತವಾಗ್ತವೆ. ಹೀಗಾಗಿ ಹೆಚ್ಚು ಮಾತಾಡಲ್ಲ. SITಯವರು ನೋಟಿಸ್ ನೀಡಿದ್ದಾರೆ. ರೇವಣ್ಣ ಅವ್ರು ಇವತ್ತು ತನಿಖೆಗೆ ಹೋಗುತ್ತೇನೆ ಅಂತ ಹೇಳಿಕೊಂಡಿದ್ದಾರೆ” ಎಂದಿದ್ದಾರೆ.

“ಪ್ರಜ್ವಲ್ ಒಂದು ವಾರ ಸಮಯವನ್ನು ವಕೀಲರ ಮೂಲಕ‌ ಕೇಳಿದ್ದಾರೆ. ಹಾಗೆ ಸಮಯ ತೆಗದುಕೊಳ್ಳಲು ಬರೋದಿಲ್ಲ. 41ಎ ಸೆಕ್ಷನ್‌ನಲ್ಲಿ ಸಮಯವನ್ನು ಕೊಡಲು ಬರುವುದಿಲ್ಲ. SIT ಅಧಿಕಾರಿಗಳು ಕಾನೂನು ಸಲಹೆಗಾರರ ಜೊತೆ ಲೀಗಲ್ ಒಪಿನಿಯನ್ ತಗೊಂಡು ಮುಂದುವರಿಯುತ್ತಾರೆ. ಸಿಎಂ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ವಿವರಿಸಿ, ಪ್ರಜ್ವಲ್ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದು ಮಾಡಿಸಿ, ಆದಷ್ಟು ಬೇಗ ಕರೆದುಕೊಂಡು ಬರಲು ಸಹಕರಿಸಬೇಕೆಂದು ಪತ್ರ ಬರೆದಿದ್ದಾರೆ” ಎಂದು ಪರಮೇಶ್ವರ್‌ ನುಡಿದರು.

ಇದನ್ನೂ ಓದಿ: Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

Continue Reading
Advertisement
prajwal revanna case look out notice
ಪ್ರಮುಖ ಸುದ್ದಿ5 mins ago

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Star Suvarna Kannada Janaki Samsara
ಕಿರುತೆರೆ16 mins ago

Star Suvarna Kannada: ಪ್ರೀತಿಯ ಸ್ವಾದವನ್ನು ಹೊತ್ತು ಬರುತ್ತಿದೆ ಈ ಹೊಸ ಕಥೆ! ʻಜಾನಕಿ ಸಂಸಾರʼ ಯಾವಾಗ?

T20 World Cup
ಕ್ರಿಕೆಟ್23 mins ago

T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

Health Tips
ಆರೋಗ್ಯ27 mins ago

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Gangster Goldy Brar
ವಿದೇಶ34 mins ago

Gangster Goldy Brar:”ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

prajawal revanna case driver karthik phone
ಕ್ರೈಂ37 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

Ilaiyaraaja Issues Legal Notice to Rajinikanth Coolie
ಕಾಲಿವುಡ್37 mins ago

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Road Accident in anekal
ಬೆಂಗಳೂರು ಗ್ರಾಮಾಂತರ52 mins ago

Road Accident : ಚಲಿಸುತ್ತಿರುವಾಗಲೇ ಬಸ್‌ನಿಂದ ಕಳಚಿಕೊಂಡ ಚಕ್ರಗಳು; ಗಲಿಬಿಲಿಗೊಂಡ ಪ್ರಯಾಣಿಕರು

Puttakkana Makkalu Serial puttakka daughter Sahana left home
ಕಿರುತೆರೆ1 hour ago

Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

Mosquito controle
ಲೈಫ್‌ಸ್ಟೈಲ್1 hour ago

Mosquito control: ಸೊಳ್ಳೆ ಕಾಟಕ್ಕೆ ಬೇಸತ್ತಿದ್ದೀರಾ? ಹಾಗಿದ್ರೆ ಈ ಮನೆಮದ್ದನ್ನು ಟ್ರೈ ಮಾಡಿ ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌