BBK Season 10: ಡ್ರೋನ್‌ ಪ್ರತಾಪ್‌ಗೆ ಸತತ ಗೆಲುವು; ಸ್ಟ್ರಾಟಜಿಗೆ ಫ್ಯಾನ್ಸ್‌ ಫಿದಾ! - Vistara News

ಬಿಗ್ ಬಾಸ್

BBK Season 10: ಡ್ರೋನ್‌ ಪ್ರತಾಪ್‌ಗೆ ಸತತ ಗೆಲುವು; ಸ್ಟ್ರಾಟಜಿಗೆ ಫ್ಯಾನ್ಸ್‌ ಫಿದಾ!

BBK Season 10:  ಕಳೆದ ಸಂಚಿಕೆಯ ಗೇಮ್‌ನಲ್ಲಿ ಸ್ಟ್ರಾಟಜಿ ಬಳಸಿಕೊಂಡು ಸದಸ್ಯರನ್ನು ಕನ್ವಿನ್ಸ್‌ ಮಾಡುವಲ್ಲಿ ಗೆದಿದ್ದಾರೆ. ಅಷ್ಟೇ ಅಲ್ಲದೇ ಈಗ ತಂಡದ ಕ್ಯಾಪ್ಟನ್ ಸಹ ಆಗಿದ್ದಾರೆ. ಮಾತ್ರವಲ್ಲ ಬ್ಯಾಕ್‌ ಟು ಬ್ಯಾಕ್‌ ಗೇಮ್ಸ್‌ ಗೆದ್ದು ಬೀಗಿದ್ದಾರೆ.

VISTARANEWS.COM


on

Drone Prathap bbk 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರಲ್ಲಿ (BBK Season 10) ಡ್ರೋನ್‌ ಪ್ರತಾಪ್‌ ಅವರು ಪ್ರಬಲ ಸ್ಪರ್ಧಿಯಾಗಿದ್ದಾರೆ. ಕಳೆದ ಸಂಚಿಕೆಯ ಗೇಮ್‌ನಲ್ಲಿ ಸ್ಟ್ರಾಟೆಜಿ ಬಳಸಿಕೊಂಡು ಸದಸ್ಯರನ್ನು ಕನ್ವಿನ್ಸ್‌ ಮಾಡುವಲ್ಲಿ ಗೆದಿದ್ದಾರೆ. ಅಷ್ಟೇ ಅಲ್ಲದೇ ಈಗ ತಂಡದ ಕ್ಯಾಪ್ಟನ್ ಸಹ ಆಗಿದ್ದಾರೆ. ಮಾತ್ರವಲ್ಲ ಬ್ಯಾಕ್‌ ಟು ಬ್ಯಾಕ್‌ ಗೇಮ್ಸ್‌ ಗೆದ್ದು ಬೀಗಿದ್ದಾರೆ.

ತಂಡಗಳ ಆಯ್ಕೆ, ಹೊಸ ಅವಕಾಶ

ಈ ವಾರ ಯಾವುದೇ ರೀತಿಯ ತಂಡಗಳನ್ನು ರಚಿಸುವ ಬಗ್ಗೆ ಚಟುವಟಿಕೆ ಇರುವುದಿಲ್ಲ. ಕಳೆದ ವಾರದ ತಂಡಗಳಲ್ಲೇ ಟಾಸ್ಕ್ ಆಡಲು ‘ಬಿಗ್ ಬಾಸ್’ ಅನುಮತಿ ನೀಡಿದ್ದರು. ಆದರೆ ಕ್ಯಾಪ್ಟನ್‌ ಬದಲಿಸಲು ಬಿಗ್‌ ಬಾಸ್‌ ಚಾನ್ಸ್‌ ಕೊಟ್ಟಿದ್ದರು. ಅದರಂತೆ, ವಿನಯ್ ತಂಡದಲ್ಲಿ ವೋಟಿಂಗ್ ಮುಖಾಂತರ ಸಿರಿ ಅವರನ್ನ ಕ್ಯಾಪ್ಟನ್ ಮಾಡಲಾಯಿತು.ಸಂಗೀತಾ ತಂಡದಲ್ಲೂ ವೋಟಿಂಗ್ ಮೂಲಕ ಡ್ರೋನ್ ಪ್ರತಾಪ್‌ನ ಕ್ಯಾಪ್ಟನ್‌ ಆಗಿ ಆಯ್ಕೆ ಮಾಡಲಾಯಿತು. ಇಷ್ಟಾದ ಬಳಿಕ ಬಿಗ್‌ ಬಾಸ್‌ ಇನ್ನೊಂದು ಹೊಸ ಅವಕಾಶವನ್ನೂ ನೀಡಿದರು. ಇರುವ ತಂಡ ಇಷ್ಟವಿಲ್ಲ ಎಂದು ಯಾರಿಗಾದರೂ ಅನ್ನಿಸಿದ್ದರೆ, ಅವರು ತಂಡದಿಂದ ಚೇಂಜ್ ಆಗಬಹುದು ಎಂದರು ಬಿಗ್‌ ಬಾಸ್‌.

ಗೆದ್ದು ಬೀಗಿದ ಪ್ರತಾಪ್‌ ಟೀಮ್‌

ಡ್ರೋನ್ ಪ್ರತಾಪ್ ಸ್ಟ್ರಾಟಜಿಯಂತೆ ಮೊದಲೆರಡು ಆಟಗಳಲ್ಲಿ ಗೆಲುವು ಸಾಧಿಸಿದರು. ತಂಡದಲ್ಲಿ ಒಗ್ಗಟು ಮೂಡಲಾರಂಭಿಸಿತು. ಭಿನ್ನಾಭಿಪ್ರಾಯ ಹೋಯಿತು.

ಪ್ರತಾಪ್‌ಗಿತ್ತು ಸವಾಲ್‌

ಸಂಗೀತಾ ಹಾಗೂ ಕಾರ್ತಿಕ್ ನಡುವೆ ಜಗಳ ಶುರುವಾಯ್ತು. ಸಂಗೀತಾ ತಾವು ಎದುರಾಳಿ ತಂಡಕ್ಕೆ ಹೋಗುವುದಾಗಿ ಹೇಳಿದರು. ಆ ಬಳಿಕ ಮೈಖಲ್ ಸಹ ತಾವು ಎದುರಾಳಿ ತಂಡಕ್ಕೆ ಹೋಗುವುದಾಗಿ ಹೇಳಿದರು. ತಂಡದಲ್ಲೇ ಉಳಿಯಲು ಭಾಗ್ಯಶ್ರೀ ಒಪ್ಪಿಗೆ ಸೂಚಿಸಿದರು. ತನಿಷಾ ಹಾಗೂ ವರ್ತೂರು ಸಂತೋಷ್ ಕೂಡ ಸಮ್ಮತಿ ನೀಡಿದರು. ‘’ನಾನು ವಿನಯ್‌ ಅವರ ಆ ಟೀಮ್‌ಗೆ ಹೋಗಬೇಕು’’ ಎಂದು ಸಂಗೀತಾ ಹೇಳಲು ಶುರು ಮಾಡಿದರು.

ಸಂಗೀತಾ ಮಾತನಾಡಿ ʻʻವರ್ತೂರು ಸಂತೋಷ್ ಅವರಿಗೆ ನಾನು ಜಗಳ ಮಾಡುವ ಹಾಗೆ ಅನಿಸುತ್ತೆ. ಅವರು ನನ್ನನ್ನ ಅರ್ಥ ಮಾಡಿಕೊಳ್ಳಲ್ಲ. ಕಾರ್ತಿಕ್ ಅವರಿಗೂ ನನ್ನ ಮೇಲೆ ಅದೇ ಸಮಸ್ಯೆ ಇದೆ. ಅದಕ್ಕೆ ನಾನು ಚೇಂಜ್ ಇರಲಿ ಅಂತ ಅಲ್ಲಿಗೆ ಹೋಗುತ್ತೇನೆ ಎನ್ನುತ್ತಿದ್ದೇನೆ’’ ಎಂದು ಕ್ಯಾಪ್ಟನ್ ಡ್ರೋನ್ ಪ್ರತಾಪ್ ಬಳಿ ಸಂಗೀತಾ ಹೇಳಿದರು. ಆದರೆ ಪ್ರತಾಪ್‌ ಈ ಸಮಸ್ಯೆಗಳನ್ನು ಚೆನ್ನಾಗಿ ನಿಭಾಯಿಸಿದರು.

ಇದನ್ನೂ ಓದಿ: BBK Season 10: ಕಾರ್ತಿಕ್‌-ಸಂಗೀತಾ ಆತ್ಮೀಯತೆ ಅಂತ್ಯ; ಇವನು ಟಿಶ್ಯೂ ಪೇಪರ್ ಅಷ್ಟೇ ಎಂದ ವರ್ತೂರ್‌!

ಡ್ರೋನ್ ಪ್ರತಾಪ್ ಸ್ಟ್ರಾಟೆಜಿ

ಸಂಗೀತಾ ಅವರಿಗೆ ಡ್ರೋನ್‌ ಪ್ರತಾಪ್‌ ಅವರು ʻʻತಂಡದಲ್ಲಿ ನಿಮಗೊಂದು ಸ್ಥಾನ ಸಿಗುತ್ತೆ. ಚೆನ್ನಾಗಿ ಆಡೋಕೆ ಅವಕಾಶಗಳನ್ನ ಕೊಡುತ್ತೇನೆ. ಫೇರ್‌ ಆಗಿ, ನೇರವಾಗಿ ಆಟ ಆಡ್ತೀನಿ. ನನಗೆ ಗೆಲುವು ಮುಖ್ಯʼʼಎಂದು ಕನ್ವಿನ್ಸ್‌ ಮಾಡಿದರು. ಹೀಗೆ ತಮ್ಮ ತಂಡದಲ್ಲಿ ಸದಸ್ಯರನ್ನು ಉಳಿಸುಕೊಳ್ಳುವಲ್ಲಿ ಯಶಸ್ವಿಯಾದರು. ಸಿರಿ ನೇತೃತ್ವದ ತಂಡದಲ್ಲಿ ಯಾರೂ ಚೇಂಜ್‌ ಆಗಲಿಲ್ಲ. ಪ್ರತಾಪ್‌ ತಮ್ಮ ತಂಡಕ್ಕೆ ʻʻಒಂದೇ ಒಂದು ಗೆಲುವು ಸಿಕ್ಕರೆ, ಟೀಮ್‌ನಲ್ಲಿ ಏನೇನು ನಡೆದಿತ್ತು, ಎಲ್ಲವನ್ನೂ ಮರೆಸುತ್ತೆ. ಟಾಸ್ಕ್ ಗೆದ್ದುಬಿಟ್ಟರೆ ಭಿನ್ನಾಭಿಪ್ರಾಯ ಶಮನ ಆಗುತ್ತೆ. ಮುಂದೆ ಲಕ್ಷುರಿ ಬಜೆಟ್‌ ಬಗ್ಗೆ ಗಮನ ಹೋಗುತ್ತೆ. ಈಗ ಗೆಲ್ಲುವ ಬಗ್ಗೆ ಕಾನ್ಸನ್‌ಟ್ರೇಟ್‌ ಮಾಡಬೇಕು’’ ಎಂದರು.

ಎರಡೂ ಟಾಸ್ಕ್‌ನಲ್ಲಿ ಗೆದ್ದು ಬೀಗಿದ ಪ್ರತಾಪ

ಸಿರಿ ಟೀಮ್‌ ʻವಜ್ರಕಾಯʼ ಆದರೆ ಪ್ರತಾಪ್‌ ಅವರದ್ದು ʻಗಂಧದ ಗುಡಿ ಟೀಂʼ. ಮೊದಲನೇ ಟಾಸ್ಕ್‌ ʻಪಜಲ್‌ ಗಜಲ್‌ʼ. ಈ ಆಟದಲ್ಲಿ ರಿಲೇ ಮಾದರಿಯಲ್ಲಿ ಸ್ಪರ್ಧಿಗಳು ಬಣ್ಣದ ತುಂಡನ್ನು ತೆಗೆದುಕೊಂಡು ಜೋಡಿಸಬೇಕು. ಗೆದ್ದ ತಂಡ ವಿಶೇಷ ಅಧಿಕಾರ ಪಡೆಯುತ್ತದೆ. ಅದೇ ರೀತಿ ನಾಮಿನೇಶನ್‌ಗೆ ಇದು ಪರಿಣಾಮ ಬೀರುತ್ತದೆ. ಈ ಟಾಸ್ಕ್‌ನಲ್ಲಿ ಡ್ರೋನ್‌ ಪ್ರತಾಪ್‌ ಟೀಮ್‌ ವಿನ್‌ ಆಯ್ತು. ಈ ವೇಳೆ ಒಂದು ವಿಶೇಷ ಅಧಿಕಾರ ಬಿಗ್‌ ಬಾಸ್‌ ನೀಡಿದರು. ಅದರಂತೆ ಭಾಗ್ಯಶ್ರೀ ಅವರನ್ನು ನಾಮಿನೇಶನ್‌ನಿಂದ ಪಾರು ಮಾಡಿದರು ಪ್ರತಾಪ್‌.

ಎರಡನೇ ಟಾಸ್ಕ್‌ನಲ್ಲಿ ಪ್ರತಿ ಬಾರಿ ಸ್ಪರ್ಧಿಗಳು ನಾಮಿನೇಟ್‌ ಮಾಡಿದ ನಂತರ ತಮ್ಮನ್ನು ಯಾತಕ್ಕೆ ನಾಮಿನೇಟ್‌ ಮಾಡಿರಬಹುದು, ಕಾರಣವೇನು ಎಂಬುದು ಬಿಗ್‌ ಬಾಸ್‌ ಹೇಳುತ್ತಾರೆ. ʻಗುಟ್ಟು ರಟ್ಟುʼ ಟಾಸ್ಕ್‌ನಲ್ಲಿ ಸದಸ್ಯರು ನಾಮಿನೇಟ್‌ ಮಾಡಿರುವ ಸದಸ್ಯರ ಒಂದು ಕಾರಣವನ್ನು ಬಿಗ್‌ ಬಾಸ್‌ ಹೇಳುತ್ತಾರೆ. ಆಗ ಸ್ಪರ್ಧಿಗಳು ಯಾರು ಕಾರಣ ನೀಡಿದ್ದಾರೆ ಎಂದು ಊಹೆ ಮಾಡಿ ಹೇಳಬೇಕು. ಇದರಲ್ಲಿ ಕೂಡ ಪ್ರತಾಪ್‌ ಟೀಂ ವಿನ್‌ ಆಯ್ತು. ಇದಾದ ಬಳಿಕ ಬಿಗ್‌ ಬಾಸ್‌ ವಿಶೇಷ ಅಧಿಕಾರವನ್ನು ಪ್ರತಾಪ್‌ ಟೀಂಗೆ ನೀಡಿತು. ಪ್ರತಾಪ್‌ ಅವರು ಸಂಗೀತಾ ಅವರನ್ನು ಈ ವಾರ ನಾಮಿನೇಶ್‌ನಿಂದ ಪಾರು ಮಾಡಿದರು. ಹಾಗೇ ಎದುರಾಳಿ ತಂಡದಿಂದ ಸ್ನೇಹಿತ್‌ ಅವರನ್ನು ನಿರ್ಬಂಧಿಸಿದರು. ಅಂದರೆ ಸ್ನೇಹಿತ್‌ ಅವರು ಈ ವಾರ ನಾಮಿನೇಶನ್‌ನಿಂದ ಪಾರಾಗುವ ಅವಕಾಶ ಕಳೆದುಕೊಂಡರು.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

VISTARANEWS.COM


on

Bigg Boss OTT 3 Know when and where to stream the show
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜೂನ್​ 21ರಂದು ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ.

ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

ಇದನ್ನೂ ಓದಿ: Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading
Advertisement
cm siddaramaiah DK Shivakumar power fight
ಪ್ರಮುಖ ಸುದ್ದಿ16 mins ago

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

Viral Video
Latest17 mins ago

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

LeT Associate killed
ದೇಶ24 mins ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ51 mins ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ55 mins ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ1 hour ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

physical abuse mandya
ಕ್ರೈಂ1 hour ago

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Paris Olympics 2024
ಕ್ರೀಡೆ2 hours ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕರ್ನಾಟಕದ ಅದಿತಿ ಅಶೋಕ್

Hunger Strike
ದೇಶ2 hours ago

Hunger Strike: ಉಪವಾಸ ಸತ್ಯಾಗ್ರಹ ಮಾಡ್ತಿದ್ದ ದಿಲ್ಲಿ ಸಚಿವೆ ಆಸ್ಪತ್ರೆಗೆ ದಾಖಲು

Suraj Revanna Case
ಪ್ರಮುಖ ಸುದ್ದಿ2 hours ago

Suraj Revanna Case: ತಮ್ಮನಿಗೆ ಮೂರು ಸಲ; ಈಗ ಅಣ್ಣನಿಗೂ ಪುರುಷತ್ವ ಪರೀಕ್ಷೆ! ಇದೇ ಬೇರೆ ಥರ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌