Bigg Boss Kannada: ಇದು ಬಿಗ್‌ ಬಾಸ್‌ ಸ್ನೇಹಿತರ ಸಮ್ಮಿಲನ ; ಸಪ್ಪೆ ಹೋಟೆಲ್‌ ಗ್ಯಾಂಗ್ ಎಂದ ಅನುಪಮಾ! Vistara News
Connect with us

ಬಿಗ್ ಬಾಸ್

Bigg Boss Kannada: ಇದು ಬಿಗ್‌ ಬಾಸ್‌ ಸ್ನೇಹಿತರ ಸಮ್ಮಿಲನ ; ಸಪ್ಪೆ ಹೋಟೆಲ್‌ ಗ್ಯಾಂಗ್ ಎಂದ ಅನುಪಮಾ!

ರಾಕೇಶ್ ಅಡಿಗ, ಅಮೂಲ್ಯ, ದಿವ್ಯಾ ಉರುಡುಗ , ನೇಹಾ ಗೌಡ ಮತ್ತು ಅನುಪಮಾ ಗೌಡ ಭೇಟಿ ಮಾಡಿ, ಒಂದಷ್ಟು ಅಮೂಲ್ಯವಾದ ಕ್ಷಣಗಳನ್ನು (Bigg Boss Kannada) ಕಳೆದಿದ್ದಾರೆ. ನೇಹಾ ಗೌಡ ತಮ್ಮ ಇನ್‌ಸ್ಟಾದಲ್ಲಿ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. 

VISTARANEWS.COM


on

This is a gathering of Bigg Boss Kannada friends Anupama called Sappe hotel gang here are the photos
Koo

ಕಿರುತೆರೆ

Akshata Kuki: ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ ಬಿಗ್‌ ಬಾಸ್‌ ಖ್ಯಾತಿಯ ಅಕ್ಷತಾ ಕುಕಿ

ಬಿಗ್‌ ಬಾಸ್‌ ಮೂಲಕ ಸಾಕಷ್ಟು ಅಭಿಮಾನಿಗಳ ಬಳಗ ಹೊಂದಿದ ಅಕ್ಷತಾ ಕುಕಿ (Akshata Kuki) ಸದ್ಯ ಧ್ರುವ ಸರ್ಜಾ ಅಭಿನಯದ ಮಾರ್ಟಿನ್‌ ಸಿನಿಮಾದಲ್ಲಿಯೂ ಬಣ್ಣ ಹಚ್ಚಿದ್ದಾರೆ.

VISTARANEWS.COM


on

Edited by

Akshata Kuki
Koo

ಬೆಂಗಳೂರು: ಬಿಗ್‌ ಬಾಸ್‌ ಒಟಿಟಿ ಮೂಲಕ ಖ್ಯಾತಿ ಪಡೆದ ಅಕ್ಷತಾ ಕುಕಿ (Akshata Kuki) ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಮೊದಲಿಗೆ ಫ್ಯಾಶನ್ ಶೋನಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆ ಪಡೆದುಕೊಂಡ ಅಕ್ಷತಾ ಈಗ ಸಿನಿಮಾಗಳಲ್ಲೂ ನಟಿಸಿ, ಯಶಸ್ವಿಯಾಗಿದ್ದಾರೆ.  

ಬಿಗ್‌ ಬಾಸ್‌ ಮೂಲಕ ಸಾಕಷ್ಟು ಅಭಿಮಾನಿಗಳ ಬಳಗ ಹೊಂದಿದ ಅಕ್ಷತಾ ಕುಕಿ ಸದ್ಯ ಧ್ರುವ ಸರ್ಜಾ ಅಭಿನಯದ ಮಾರ್ಟಿನ್‌ ಸಿನಿಮಾದಲ್ಲಿಯೂ ಬಣ್ಣ ಹಚ್ಚಿದ್ದಾರೆ. ಮನೆಯಲ್ಲಿ ನೋಡಿದ ವರನ ಜತೆ ಈಗಾಗಲೇ ಎಂಗೇಜ್‌ಮೆಂಟ್‌ ಮಾಡಿಕೊಂಡಿರುವ ನಟಿ ಮಾರ್ಚ್‌ 27ರಂದು ಹಸೆಮಣೆ ಏರುತ್ತಿದ್ದಾರೆ. ಬೆಳಗಾವಿಯಲ್ಲಿ ಗುರುಹಿರಿಯರು ಹಾಗೂ ಆಪ್ತರ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ.

ಇದನ್ನೂ ಓದಿ: Siddu Moolimani: ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಪಾರುʼ ಧಾರಾವಾಹಿ ಸಿದ್ದು ಮೂಲಿಮನಿ-ಪ್ರಿಯಾ ಜೆ ಆಚಾರ್

ಇದನ್ನೂ ಓದಿ: Abhishek Pathak: ವೈವಾಹಿಕ ಜೀವನಕ್ಕೆ ಕಾಲಿಟ್ಟ ದೃಶ್ಯಂ-2 ನಿರ್ದೇಶಕ ಅಭಿಷೇಕ್ ಪಾಠಕ್

ಅಕ್ಷತಾ ಅವರು ಮದುವೆಯಾಗಲಿರುವ ಹುಡುಗನ ಹೆಸರು ಅವಿನಾಶ್‌. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

Continue Reading

ಬಿಗ್ ಬಾಸ್

Bigg Boss 16 Finale: ಬಿಗ್‌ ಬಾಸ್‌ ಹಿಂದಿ 16ರ ವಿಜೇತರಾಗಿ ಹೊರಹೊಮ್ಮಿದ ಎಂ ಸಿ ಸ್ಟ್ಯಾನ್

134 ದಿನಗಳ ಪ್ರಯಾಣವನ್ನು ಮುಗಿಸಿ ಎಂಸಿ ಸ್ಟಾನ್ (MC Stan) ಅವರು (Bigg Boss 16 Finale) ಟ್ರೋಫಿ ಗೆದ್ದಿದ್ದಾರೆ.ಅವರಿಗೆ ಟ್ರೋಫಿ, 31.8 ಲಕ್ಷ ರೂಪಾಯಿ ಹಾಗೂ ಹ್ಯುಂಡೈ ಐ 10 ನಿಯೋಸ್ ಕಾರು ಸಿಕ್ಕಿದೆ.

VISTARANEWS.COM


on

Edited by

Bigg Boss 16 Finale
Koo
Continue Reading

ಬಿಗ್ ಬಾಸ್

Bigg Boss Kannada | ನಂದು-ಜಶ್ವಂತ್‌ ಬ್ರೇಕಪ್‌ಗೆ ಸಾನ್ಯ ಕಾರಣ: ನೆಟ್ಟಿಗರಿಂದ ಖಡಕ್ ಕ್ಲಾಸ್

ನಂದು, ಜಶ್ವಂತ್ ಬ್ರೇಕಪ್‌ಗೆ ಸಾನ್ಯನೇ ಕಾರಣ ಎಂದು ನೆಟ್ಟಿಗರು ದೂರುತ್ತಿದ್ದಾರೆ. ಬಿಗ್‌ ಬಾಸ್‌ (Bigg Boss Kannada) ಒಟಿಟಿ ಖ್ಯಾತಿಯ ನಂದು-ಜಶ್ವಂತ್‌ ಬ್ರೇಕಪ್‌ ಆಗಿರುವ ವಿಚಾರ ಸ್ವತಃ ನಂದು ಪೋಸ್ಟ್‌ ಮೂಲಕ ಹೇಳಿಕೊಂಡಿದ್ದಾರೆ.

VISTARANEWS.COM


on

Edited by

Bigg Boss Kannada
Koo

ಬೆಂಗಳೂರು : ಬಿಗ್‌ ಬಾಸ್‌ (Bigg Boss Kannada) ಒಟಿಟಿ ಖ್ಯಾತಿಯ ನಂದು-ಜಶ್ವಂತ್‌ ಬ್ರೇಕಪ್‌ ಆಗಿರುವ ವಿಚಾರ ಸ್ವತಃ ನಂದು ಪೋಸ್ಟ್‌ ಮೂಲಕ ಹೇಳಿಕೊಂಡಿದ್ದಾರೆ. ಈ ಬೆನ್ನಲ್ಲೇ ಸಾನ್ಯ ಅಯ್ಯರ್‌ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ನಂದು, ಜಶ್ವಂತ್ ಬ್ರೇಕಪ್‌ಗೆ ಸಾನ್ಯನೇ ಕಾರಣ ಎಂದು ನೆಟ್ಟಿಗರು ದೂರುತ್ತಿದ್ದಾರೆ.

ಬಿಗ್‌ ಬಾಸ್‌ ಒಟಿಟಿಯಲ್ಲಿ (Bigg Boss Kannada) ಜಶ್ವಂತ್‌ ಮತ್ತು ನಂದು ಪ್ರೇಮ ಪಕ್ಷಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ಅವರಿಬ್ಬರ ಪ್ರೇಮದ ರೆಕ್ಕೆ ಕಟ್‌ ಆಗಿದೆ. ತಮ್ಮಿಬ್ಬರಿಗೂ ಬ್ರೇಕಪ್‌ ಆಗಿದೆ ಎಂಬ ಸಂಗತಿಯನ್ನು ನಂದು ಪರೋಕ್ಷವಾಗಿ ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ಜಶ್ವಂತ ಸ್ಷಷ್ಟನೆ ಕೊಟ್ಟಿಲ್ಲ. ಒಟಿಟಿ ಸೀಸನ್‌ ನಲ್ಲಿ ಮೊದಲು ನಂದಿನಿ ಹಾಗೂ ಜಶ್ವಂತ್‌ರನ್ನ ಸಿಂಗಲ್ ಕಂಟೆಸ್ಟೆಂಟ್‌ ಆಗಿ ‘ಬಿಗ್ ಬಾಸ್’ ಪರಿಗಣಿಸಿದ್ದರು. ಆದರೆ ಬರುಬರುತ್ತ ಸಾನ್ಯ ಹಾಗೂ ಜಶ್ವಂತ್‌ ಕ್ಲೋಸ್‌ ಆಗಿದ್ದರು. ನಂದು ಕೂಡ ಪೊಸೆಸಿವ್‌ನೆಸ್‌ನಿಂದಾಗಿ ಸಾಕಷ್ಟು ಬಾರಿ ಈ ಚರ್ಚೆಗಳನ್ನು ಮಾಡಿದ್ದರು.

ಇದನ್ನೂ ಓದಿ | Bigg Boss Kannada | ಬಿಗ್‌ ಬಾಸ್‌ ವೇದಿಕೆಯಲ್ಲಿ ಕಿಚ್ಚ ಸುದೀಪ್‌ ಭಾವುಕ!

Bigg Boss Kannada

ನಂದು ಪೋಸ್ಟ್‌ನಲ್ಲಿ ಹೇಳಿದ್ದೇನು?
ಕೆಲವು ದಿನಗಳ ಹಿಂದೆ ನಂದು ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆದರೆ ಜಶ್ವಂತ್ ಅವರು ನಂದು ಹುಟ್ಟುಹಬ್ಬಕ್ಕೆ ವಿಶ್ ಕೂಡ ಮಾಡಿಲ್ಲ ಎಂಬ ವಿಷಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ವತಃ ಬಿಗ್ ಬಾಸ್ ಒಟಿಟಿ ಸ್ಪರ್ಧಿ ನಂದು ಉತ್ತರ ಕೊಟ್ಟಿದ್ದಾರೆ.

ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ನಂದು, ʻʻಜಶ್ವಂತ್‌ ಮತ್ತು ನಾನು ಒಟ್ಟಿಗೆ ಇದ್ದೆವು. ಜತೆಗಿದ್ದು, ಇತಿಹಾಸವನ್ನೇ ಸೃಷ್ಟಿಸಿದ್ದೆವು. ನಾನು ರಿಲೇಷನ್‌ಶಿಪ್‌ಗೆ ಬರುವಾಗ ಗಿವ್ ಅಪ್ ಮಾಡಬಾರದು ಎಂದು ಯೋಚಿಸಿದ್ದೆ, ಆದರೆ ಸಂಬಂಧ ಅಂತ್ಯಗೊಳ್ಳುವ ಸಮಯದಲ್ಲಿ ಪರಿಸ್ಥಿತಿ ಬೇರೆಯದ್ದೇ ಆಗಿತ್ತು. ತನಗೆ ಸ್ವಲ್ಪ ಸಮಯ ಬೇಕು ಎಂದು ಜಶ್ವಂತ್‌ ಕೇಳಿಕೊಂಡಾಗ ಅವನ ಖುಷಿ ಮತ್ತು ಆಯ್ಕೆಯನ್ನು ನಾನು ಗೌರವಿಸಿದೆ. ಹಾಗಾಗಿ ನಾನು ಸಮಯ ಕೊಟ್ಟಿದ್ದೇನೆ. ನಮ್ಮ ಲೈಫ್‌ನಲ್ಲಿ ನಾವು ಮೂವ್ ಆನ್ ಆಗಬೇಕು” ಎಂದು ನಂದು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಜಶ್ವಂತ್‌ಗೆ ಏನೂ ಹೇಳಬೇಡಿ, ಸಮಯ ಬಂದಾಗ ಅವನು ಏನು ಎಂಬುದನ್ನು ಅವನೇ ಪ್ರೂವ್ ಮಾಡುತ್ತಾನೆ. ಆ ಒಬ್ಬ ವ್ಯಕ್ತಿ ನನ್ನ ಜೀವನದಲ್ಲಿ ಇಲ್ಲ ಎಂದು ಬೇಸರ ಆಗುವುದಿಲ್ಲ. ಎಲ್ಲದ್ದಕ್ಕಿಂತ ಹೆಚ್ಚಾಗಿ ನನ್ನಲ್ಲಿ ಬ್ಯೂಟಿಫುಲ್ ಹಾರ್ಟ್ ಮತ್ತು ನಗು ಇದೆ ಎಂದು ಪಾಸಿಟಿವ್‌ ಆಗಿ ನಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Bigg Boss Kannada | ನಂದು-ಅವನದ್ದು ಏನೂ ಇಲ್ಲ ಎಂದ ನಂದು; ಜಶ್ವಂತ್‌ ಜತೆಗಿನ ಬ್ರೇಕಪ್‌ ಬಗ್ಗೆ ಏನಂದ್ರು?

Continue Reading

ಬಿಗ್ ಬಾಸ್

Bigg Boss Kannada | ನಂದು-ಅವನದ್ದು ಏನೂ ಇಲ್ಲ ಎಂದ ನಂದು; ಜಶ್ವಂತ್‌ ಜತೆಗಿನ ಬ್ರೇಕಪ್‌ ಬಗ್ಗೆ ಏನಂದ್ರು?

ಬಿಗ್‌ ಬಾಸ್‌ ಒಟಿಟಿಯಲ್ಲಿ (Bigg Boss Kannada) ಜಶ್ವಂತ್‌ ಮತ್ತು ನಂದು ಪ್ರೇಮ ಪಕ್ಷಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ಅವರಿಬ್ಬರ ಪ್ರೇಮದ ರೆಕ್ಕೆ ಕಟ್‌ ಆಗಿದೆ. ಆದರೆ, ಜಶ್ವಂತ್‌ ಇನ್ನೂ ಇದರ ಬಗ್ಗೆ ಏನೂ ಹೇಳಿಲ್ಲ.

VISTARANEWS.COM


on

Edited by

Bigg Boss Kannada
Koo

ಬೆಂಗಳೂರು: ಬಿಗ್‌ ಬಾಸ್‌ ಒಟಿಟಿಯಲ್ಲಿ (Bigg Boss Kannada) ಜಶ್ವಂತ್‌ ಮತ್ತು ನಂದು ಪ್ರೇಮ ಪಕ್ಷಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ಅವರಿಬ್ಬರ ಪ್ರೇಮದ ರೆಕ್ಕೆ ಕಟ್‌ ಆಗಿದೆ. ತಮ್ಮಿಬ್ಬರಿಗೂ ಬ್ರೇಕಪ್‌ ಆಗಿದೆ ಎಂಬ ಸಂಗತಿಯನ್ನು ನಂದು ಪರೋಕ್ಷವಾಗಿ ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ಜಶ್ವಂತ ಸ್ಷಷ್ಟನೆ ಕೊಟ್ಟಿಲ್ಲ.

ಸಾನ್ಯರ ಜತೆ ಜಶ್ವಂತ್ ಅವರು ಕ್ಲೋಸ್ ಆಗಿದ್ದಾಗ, ಜಶ್ವಂತ್ ಮತ್ತು ನಂದು ಜಗಳ ಮಾಡಿಕೊಂಡಿದ್ದರು. ಅಲ್ಲಿಂದ ಈ ಜೋಡಿ ಮಧ್ಯೆ ಬ್ರೇಕಪ್‌ ಆಗಿದೆ ಎಂದು ಸುದ್ದಿ ಹರಿದಾಡಿತ್ತು. ಕೆಲವು ದಿನಗಳ ಹಿಂದೆ ನಂದು ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆದರೆ ಜಶ್ವಂತ್ ಅವರು ನಂದು ಹುಟ್ಟುಹಬ್ಬಕ್ಕೆ ವಿಶ್ ಕೂಡ ಮಾಡಿಲ್ಲ ಎಂಬ ವಿಷಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ವತಃ ಬಿಗ್ ಬಾಸ್ ಒಟಿಟಿ ಸ್ಪರ್ಧಿ ನಂದು ಉತ್ತರ ಕೊಟ್ಟಿದ್ದಾರೆ.

ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ನಂದು, ʻʻಜಶ್ವಂತ್‌ ಮತ್ತು ನಾನು ಒಟ್ಟಿಗೆ ಇದ್ದೆವು. ಜತೆಗಿದ್ದು, ಇತಿಹಾಸವನ್ನೇ ಸೃಷ್ಟಿಸಿದ್ದೆವು. ನಾನು ರಿಲೇಷನ್‌ಶಿಪ್‌ಗೆ ಬರುವಾಗ ಗಿವ್ ಅಪ್ ಮಾಡಬಾರದು ಎಂದು ಯೋಚಿಸಿದ್ದೆ, ಆದರೆ ಸಂಬಂಧ ಅಂತ್ಯಗೊಳ್ಳುವ ಸಮಯದಲ್ಲಿ ಪರಿಸ್ಥಿತಿ ಬೇರೆಯದ್ದೇ ಆಗಿತ್ತು. ತನಗೆ ಸ್ವಲ್ಪ ಸಮಯ ಬೇಕು ಎಂದು ಜಶ್ವಂತ್‌ ಕೇಳಿಕೊಂಡಿದ್ದಾಗ ಅವನ ಖುಷಿ ಮತ್ತು ಆಯ್ಕೆಯನ್ನು ನಾನು ಗೌರವಿಸಿದೆ. ಹಾಗಾಗಿ ನಾನು ಸಮಯ ಕೊಟ್ಟಿದ್ದೇನೆ. ನಮ್ಮ ಲೈಫ್‌ನಲ್ಲಿ ನಾವು ಮೂವ್ ಆನ್ ಆಗಬೇಕು” ಎಂದು ನಂದು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಜಶ್ವಂತ್‌ಗೆ ಎನೂ ಹೇಳಬೇಡಿ, ಸಮಯ ಬಂದಾಗ ಅವನು ಏನು ಎಂಬುದನ್ನು ಅವನೇ ಪ್ರೂವ್ ಮಾಡುತ್ತಾನೆ. ಆ ಒಬ್ಬ ವ್ಯಕ್ತಿ ನನ್ನ ಜೀವನದಲ್ಲಿ ಇಲ್ಲ ಎಂದು ಬೇಸರ ಆಗುವುದಿಲ್ಲ. ಎಲ್ಲದ್ದಕ್ಕಿಂತ ಹೆಚ್ಚಾಗಿ ನನ್ನಲ್ಲಿ ಬ್ಯೂಟಿಫುಲ್ ಹಾರ್ಟ್ ಮತ್ತು ನಗು ಇದೆ ಎಂದು ಪಾಸಿಟಿವ್‌ ಆಗಿ ನಂದು ಬರೆದುಕೊಂಡಿದ್ದಾರೆ.

Bigg Boss Kannada

ಇದನ್ನೂ ಓದಿ |Bigg Boss Kannada | ಬಿಗ್‌ ಬಾಸ್‌ ವೇದಿಕೆಯಲ್ಲಿ ಕಿಚ್ಚ ಸುದೀಪ್‌ ಭಾವುಕ!

ಇದೀಗ ಜಶ್ವಂತ್ ಜತೆಗಿನ ಬ್ರೇಕಪ್ ಆಗಿರುವ ಬಗ್ಗೆ ಅಧಿಕೃತವಾಗಿ ನಂದು ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಸೀಸನ್ 9ರ ವಿನ್ನರ ರೂಪೇಶ್ ಶೆಟ್ಟಿ ನಂದು ಭೇಟಿ ಮಾಡಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಆಗಲೂ ಜಶ್ವಂತ್ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ | Bigg Boss Kannada | ಕಪ್‌ ಇಲ್ಲ ಅಂದ್ರೂ ಎಷ್ಟೋ ಹೃದಯ ಗೆದ್ದಿದ್ಯಾ ರಾಕಿ ಎಂದ ಪ್ರೇಕ್ಷಕರು!

Continue Reading
Advertisement
CM Basavaraja Bommai Science gallery
ಕರ್ನಾಟಕ2 mins ago

Panchamasali Reservation : ಮಾ. 24ರಂದು ಪಂಚಮಸಾಲಿ ಸಮುದಾಯಕ್ಕೆ GOOD NEWS ಕೊಡ್ತಾರಂತೆ ಸಿಎಂ ಬೊಮ್ಮಾಯಿ

Donald Trump failed to disclose 17 gifts from India, including Narendra Modi Gift
ದೇಶ8 mins ago

Donald Trump Gifts: ಮೋದಿ ಕೊಟ್ಟಿದ್ದು ಸೇರಿ 2 ಕೋಟಿ ರೂ. ಮೌಲ್ಯದ ಉಡುಗೊರೆಗಳ ಮಾಹಿತಿ ನೀಡದ ಟ್ರಂಪ್‌

Actress Haripriya gave good news at last; Didn't say the name though!
ಸಿನಿಮಾ12 mins ago

Sandalwood Actor : ಕೊನೆಗೂ ಗುಡ್​ ನ್ಯೂಸ್ ಕೊಟ್ಟ ನಟಿ ಹರಿಪ್ರಿಯಾ; ಆದರೂ ಹೆಸರು ಹೇಳಲಿಲ್ಲ!

Man killed in attack with deadly weapons near Kaveripatnam
ಕರ್ನಾಟಕ24 mins ago

Murder Case: ಕಾವೇರಿಪಟ್ಟಣಂ ಬಳಿ ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನ ಕೊಲೆ

smartphone
ವಾಣಿಜ್ಯ31 mins ago

Smartphone Export : ಭಾರತದಿಂದ 2 ತಿಂಗಳಲ್ಲಿ ದಾಖಲೆಯ 16,500 ಕೋಟಿ ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ರಫ್ತು

vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ36 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ44 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್58 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ1 hour ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ1 hour ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ16 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!