ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಶುರುವಾದ ಜಿಟಿಜಿಟಿ ಮಳೆಯ ನಡುವೆಯೇ ಗಣ್ಯರೆಲ್ಲರೂ ತ್ವರಿತ ಗತಿಯಲ್ಲಿ ಮಾತು ಮುಗಿಸಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.
Appu Namana | ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆರಂಭವಾಗುತ್ತಿದ್ದಂತೆ ಮಳೆ ಆರಂಭವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ, ರಜನಿಕಾಂತ್ ಹಾಗೂ ಜ್ಯೂ.ಎನ್ಟಿಆರ್ ಸೇರಿದಂತೆ ಎಲ್ಲರೂ ಮಳೆಯಲ್ಲಿ ನೆನೆಯುತ್ತಲೇ ಅಪ್ಪುವನ್ನು ನೆನೆದರು.
Appu Namana | ಪುನೀತ್ ರಾಜಕುಮಾರ್ ಅವರಿಗೆ ಕೊಡಮಾಡಲಾಗುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಶಿಷ್ಟಾಚಾರದ ಪ್ರಕಾರ ಕರೆಯಲಿಲ್ಲ ಎಂಬ ಕಾರಣವನ್ನೂ ಅವರು ನೀಡಿದ್ದಾರೆ.
ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯಸ್ಮರಣಾರ್ಥ ಎರಡನೇ ದಿನವೂ ಅನ್ನದಾನ, ರಕ್ತದಾನದಂತಹ ಕಾರ್ಯಕ್ರಮಗಳು ನಡೆದವು. ಇತ್ತ ಅಪ್ಪು ಸಮಾಧಿ ಬಳಿ ಜನಸಾಗರ ಮಾತ್ರ ಕಡಿಮೆ ಆಗಿರಲಿಲ್ಲ. ಸಮಾಧಿ ದರ್ಶನ ಮಾಡಿ ಅಭಿಮಾನಿಗಳು (Appu Namana)...
ನಟ ಸಾರ್ವಭೌಮ ಡಾ ರಾಜಕುಮಾರ್ ಅವರು ಅಭಿಮಾನಿ ದೇವರು ಎಂದರೆ, ಅಭಿಮಾನಿಗಳೇ ನಮ್ಮ ಮನೆ ದೇವರು ಎಂದವರು ಡಾ. ಪುನೀತ್ ರಾಜಕುಮಾರ್. ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವ ಮೂಲಕ ಅಪ್ಪು ಅಭಿಮಾನಿಗಳು ಅವರ ಮೊದಲ ವರ್ಷದ...
ಡಾ.ಪುನೀತ್ ರಾಜಕುಮಾರ್ ಅವರ ಒಂದು ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೊದಲ್ಲಿರುವ ಅಪ್ಪು ಸಮಾಧಿಗೆ ದೊಡ್ಮನೆ ಕುಟುಂಬಸ್ಥರು ಪೂಜೆ ನೆರವೇರಿಸಿದರು. ಪುನೀತ್ಗೆ ಸಮಾಧಿ ಬಳಿ ನಿಂತು ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಕಣ್ಣೀರು (Appu...
ರಾಜ್ಯದ ಮೂಲೆ ಮೂಲೆಯಲ್ಲೂ ಅಭಿಮಾನಿಗಳು ಪುನೀತ್ ರಾಜಕುಮಾರ್ ಸ್ಮರಣಾರ್ಥ ವಿಶೇಷ ರೀತಿಯಲ್ಲಿ ಗೌರವವನ್ನು (Appu Namana) ಸಲ್ಲಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದ ಸೀರೆ ತಯಾಕರೊಬ್ಬರು ರೇಷ್ಮೆ ಸೀರೆಯಲ್ಲಿ ನಗುಮೊಗದ ಪುನೀತ್ ಭಾವಚಿತ್ರವನ್ನು ಮೂಡಿಸಿದ್ದಾರೆ.