Shortage of water: ಜಲ ಕ್ಷಾಮದ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ನಂ. 1 ಇದ್ದು, ರಾಜಧಾನಿ ಸೇರಿ 17 ಜಿಲ್ಲೆಗಳಿಗೆ ಜಲ ಕ್ಷಾಮದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನೀರಿಗೆ ಹಾಹಾಕಾರ ಕಟ್ಟಿಟ್ಟ ಬುತ್ತಿ...
Weather Report: ಕೋಲಾರ, ಚಿಕ್ಕಬಳ್ಳಾಪುರದ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಬೀದರ್, ರಾಯಚೂರು, ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಅಲ್ಲಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಬೆಂಗಳೂರಿನ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...
Fire Accident: ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯವಾಗಿಲ್ಲ. ಮತ್ತೊಂದು ಕಡೆ ದೊಡ್ಡಬಳ್ಳಾಪುರದಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
Fire Accident: ಗೋವಿಗಾಗಿ ಸಂಗ್ರಹಿಸಿದ್ದ ಭತ್ತದ ಹುಲ್ಲಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಕೊಪ್ಪಳದಲ್ಲಿ ನಡೆದಿದ್ದರೆ, ಬೀದರ್ನಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಕ್ಷಣಾರ್ಧದಲ್ಲೇ ಮೀಸಲು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ
ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಮಾಡುತ್ತಿದ್ದು, ಇದು ಬಿಜೆಪಿಯ ಚಿಂತೆಯನ್ನು ಹೆಚ್ಚಿಸಿದೆ.
ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ಗುರುದ್ವಾರ ಶ್ರೀ ನಾನಕ್ ಝೀರಾ ಸಾಹೀಬ್ ಮತ್ತು ಉಗ್ರನರಸಿಂಹ ದೇವಸ್ಥಾನಕ್ಕೆ ಭೇಟಿಕೊಡಲಿದ್ದಾರೆ. 11.45ಕ್ಕೆ ಬೀದರ್ ಏರ್ಬೇಸ್ನಿಂದ ವಾಯುಸೇನೆ ಹೆಲಿಕಾಪ್ಟರ್ ಮೂಲಕ ಬಸವಕಲ್ಯಾಣಕ್ಕೆ ತೆರಳಲಿದ್ದಾರೆ.