Assault Case: ಕಾನೂನು ಕಾಲೇಜಿನ ಹುಡುಗನೊಬ್ಬ, ಎಂಜಿನಿಯರಿಂಗ್ ಕಾಲೇಜಿನ ಹುಡುಗಿಗೆ ಬಣ್ಣ ಎರಚಿದ್ದು, ಇದರಿಂದ ಸಿಟ್ಟಿಗೆದ್ದ ಗುಂಪೊಂದು ಹುಡುಗನನ್ನು ಕಿಡ್ಯ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ.
ಅವನು ಕುಡಿದು ಬಂದು ಹೆಂಡತಿಗೆ ಹಿಂಸೆ ನೀಡುತ್ತಿದ್ದ. ಅದನ್ನು ಸಹಿಸಲಾಗದೆ ಆಕೆ ತವರಿಗೆ ಹೋಗಿದ್ದಳು. ಅಲ್ಲಿಂದ ಇಬ್ಬರು ಸಂಬಂಧಿಗಳು ಬಂದು ಯಾಕೆ ಹೀಗೆ ಮಾಡುತ್ತಿದ್ದಿ ಎಂದು ಕೇಳಿದರು. ಅಷ್ಟೇ ತಡ, ಅವನು ಅವರ ಮೇಲೆ ದಾಳಿಯನ್ನೇ...
ಸಿದ್ದರಾಮಯ್ಯ (Siddaramaiah) ಅವರು ಕೋಲಾರದಿಂದಲೇ ಸ್ಪರ್ಧಿಸಬೇಕು ಎಂದು ಒತ್ತಾಯಿಸಲು ಮಾರ್ಚ್ 21ರಂದು ಕೋಲಾರದ ನಾನಾ ಜನಾಂಗಗಳ ಸುಮಾರು 10000 ಮಂದಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ಕೋಲಾರದಿಂದ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದ ಸಿದ್ದರಾಮಯ್ಯ (Siddaramaiah), 2018ರಲ್ಲಿ ಸೋತಿದ್ದ ಚಾಮುಂಡೇಶ್ವರಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.
ವಿಸ್ತಾರ TOP 10 NEWS : ಸಿದ್ದರಾಮಯ್ಯ ಅವರಿಗೆ ಕೋಲಾರ ಬೇಡ, ವರುಣಾಕ್ಕೆ ಹೋಗಿ ಎಂದು ರಾಹುಲ್ ಗಾಂಧಿ ಹೇಳಿದ್ದೇಕೆ? ಉರಿಗೌಡ-ನಂಜೇಗೌಡರ ಬಗ್ಗೆ ಸಿಕ್ಕಿದ ದಾಖಲೆ ಏನು?- ಹೀಗೆ ದಿನದ ಪ್ರಮುಖ ಬೆಳವಣಿಗೆಗಳಲ್ಲಿ ಆಯ್ದ ಹತ್ತು...
Siddaramaiah: ಕೋಲಾರ ಕ್ಷೇತ್ರ ಅಷ್ಟು ಸೇಫ್ ಅಲ್ಲ ಎಂದು ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಹೇಳಿದ್ದಾರೆನ್ನಲಾದ ಸುದ್ದಿ ವ್ಯಾಪಕವಾಗಿ ಹರಡುತ್ತಿದ್ದಂತೆ ಕೋಲಾರದಲ್ಲಿ ಮೂರು ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಒಬ್ಬೊಬ್ಬ ನಾಯಕರು ಒಂದೊಂದು ರೀತಿಯ ಹೇಳಿಕೆಯನ್ನು ನೀಡಿದ್ದಾರೆ.
ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋಲಾರ ಸೇಫಲ್ಲ ಎಂದು ಹೇಳಿದ್ದರೆ, ಕೋಲಾರದ ಕಾಂಗ್ರೆಸ್ ನಾಯಕರು ಮಾತ್ರ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಎಂದು ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಸೋಮವಾರ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.