ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಯೋಗಿ ಆದಿತ್ಯನಾಥ್ ಅವರು ತಮ್ಮ ಮೊದಲನೇ ಅವಧಿಯಲ್ಲಿ ನಡೆಸಿದ ಆಡಳಿತವೇ ದೇಶದಾದ್ಯಂತ ಜನಪ್ರಿಯತೆ ಗಳಿಸಿದೆ. ‘ಕಾನೂನು ಸುವ್ಯವಸ್ಥೆ ಕಾಪಾಡಲು, ಸಮಾಜ-ದೇಶ ವಿರೋಧಿ ಕೃತ್ಯಗಳನ್ನು ಹತ್ತಿಕ್ಕಲು ಅವರು ಜಾರಿಗೊಳಿಸಿದ ಕೆಲವು ಕ್ರಮಗಳನ್ನು ಬೇರೆ ರಾಜ್ಯಗಳ ಜನರೂ ಹೊಗಳುತ್ತಿದ್ದಾರೆ....
Graft Case: ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ಗುಜರಾತ್ನ ರಾಜ್ಕೋಟ್ ಅಧಿಕಾರಿಯು ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಇದರಿಂದ ಅವಮಾನಕ್ಕೀಡಾದ ಅವರು ಸಿಬಿಐ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದು 2018ರಲ್ಲಿ ನಡೆದಿದ್ದ ಒಂದು ಪ್ರಕರಣ ಆಗಿತ್ತು. ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒಂದು ಗಂಭೀರವಾದ ವಿಷಯ ಮಾತನಾಡುತ್ತಿದ್ದರು. ಆಗ ರೇಣುಕಾ ಚೌಧರಿ ಸುಮ್ಮನೆ ನಗುತ್ತಿದ್ದರು. ಅಂದಿನ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಹೇಳಿದರೂ ಸುಮ್ಮನಿರಲಿಲ್ಲ.
Earth Hour 2023: ಭಾರತ ಸೇರಿ ಜಗತ್ತಿನಾದ್ಯಂತ ಅರ್ಥ್ ಅವರ್ ಆಚರಣೆ ಮಾಡಲಾಗುತ್ತಿದೆ. ಇಂದು (ಮಾರ್ಚ್ 25) ರಾತ್ರಿ 8.30ರಿಂದ 9.30ರವರೆಗೆ ವಿದ್ಯುತ್ ದೀಪಗಳನ್ನು ಆರಿಸುವ ಮೂಲಕ ಪರಿಸರದ ಉಳಿವಿಗೆ ನಾವೂ ಕೊಡುಗೆ ನೀಡೋಣ.
Amritpal Singh: ಕಳೆದ ಒಂದು ವಾರದಿಂದಲೂ ಅಮೃತ್ಪಾಲ್ ಸಿಂಗ್ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಆತನು ಪಂಜಾಬ್ನ ಪಟಿಯಾಲದಲ್ಲಿಯೇ ಓಡಾಡಿಕೊಂಡಿರುವ ವಿಡಿಯೊ ಈಗ ವೈರಲ್ ಆಗಿದೆ.
ಮನೋಜ್ ಶುಕ್ಲಾ ಮತ್ತು ಇನ್ನಿತರ ಕಾಂಗ್ರೆಸ್ ನಾಯಕರು ಪೊಲೀಸ್ ಸ್ಟೇಶನ್ಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ನೀಡಿದ್ದಾರೆ. ಮೋದಿಯವರು ಹಲವು ಹಿರಿಯ ಕಾಂಗ್ರೆಸ್ ನಾಯಕರನ್ನು ಅವಹೇಳನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಂಪ್ಲೇಂಟ್...