ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಕಮಲಾ ನಗರದ ಗವಿ ಗಂಗಾಧರೇಶ್ವರ ಶಾಲೆಯಲ್ಲಿ ಅ.1ರಂದು ಬೆಳಗ್ಗೆ 8 ಗಂಟೆಗೆ ಆರೋಗ್ಯ ಶಿಬಿರ, ಸ್ವಚ್ಛತಾ ದಿವಸ್ ಹಾಗೂ ಶಾಸಕರ ಭವನದಲ್ಲಿ ಕ್ಷಯ ರೋಗಿಗಳಿಗೆ ಕಿಟ್ ವಿತರಣೆ...
Book Release: ಖ್ಯಾತ ಪತ್ರಕರ್ತ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಪಿ.ಸಾಯಿನಾಥ್ ಅವರ ರಚನೆಯ ಹಾಗೂ ಪತ್ರಕರ್ತ, ಲೇಖಕ ಜಿ.ಎನ್.ಮೋಹನ್ ಅವರು ಕನ್ನಡಕ್ಕೆ ಅನುವಾದಿಸಿರುವ ʼಕೊನೆಯ ಹೀರೋಗಳು: ಭಾರತ ಸ್ವಾತಂತ್ರ್ಯದ ಕಾಲಾಳು ಯೋಧರುʼ ಕೃತಿಯ ಬಿಡುಗಡೆ, ಉಪನ್ಯಾಸ-...
World Culture Festival ಆರ್ಟ್ ಆಫ್ ಲಿವಿಂಗ್ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ.
NEP 2020: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಾಗೃತಿ ಮೂಡಿಸಲು ಬೆಂಗಳೂರಿನ ಜಯನಗರದ ಜೈನ್ ಯನಿವರ್ಸಿಟಿ ಕ್ಯಾಂಪಸ್ನಲ್ಲಿ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ.
Yakshagana Show: ಮದರ್ ಫೌಂಡೇಶನ್ ಅರ್ಪಿಸುವ ಯಕ್ಷನೂಪುರ ʼರಾಜಾ ತ್ರೀʼ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
Hamsajyothi Trust: ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾ ಗ್ರಾಮದಲ್ಲಿ ಸೆ.27ರಂದು ನಡೆಯಲಿರುವ ಹಂಸಜ್ಯೋತಿ ಟ್ರಸ್ಟ್ನ 48ನೇ ವಾರ್ಷಿಕೋತ್ಸವದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ʼಕೃಷ್ಣಂ ಕಲಯ ಸಖಿʼ ಹಂಸ ಗಾನ, ನಾಟ್ಯ ಸಂಭ್ರಮ ಹಮ್ಮಿಕೊಳ್ಳಲಾಗಿದೆ.
Dakshin Bharat Utsav: ರಾಜ್ಯದಲ್ಲಿ ಸುಮಾರು 550 ಸ್ಮಾರಕಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ. ಇಷ್ಟು ಸ್ಮಾರಕಗಳು ಖಾಸಗಿ ವಲಯಗಳಿಗೆ ದತ್ತು ಸ್ವೀಕಾರಕ್ಕೆ ಲಭ್ಯವಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.