Adipurush first reviews out Adipurush Movie: ಬ್ಲಾಕ್‌ ಬಸ್ಟರ್‌ ಸಿನಿಮಾ ಇದು; ವದಂತಿಗಳನ್ನು ನಂಬಬೇಡಿ ಎಂದ ನೆಟ್ಟಿಗರು! - Vistara News

South Cinema

Adipurush Movie: ಬ್ಲಾಕ್‌ ಬಸ್ಟರ್‌ ಸಿನಿಮಾ ಇದು; ವದಂತಿಗಳನ್ನು ನಂಬಬೇಡಿ ಎಂದ ನೆಟ್ಟಿಗರು!

Adipurush Movie: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಬೆಳಗ್ಗೆ 4 ಗಂಟೆಗೆ ಶೋಗಳು ಪ್ರಾರಂಭಗೊಂಡಿವೆ. ಮೊದಲ ಶೋ ಮುಗಿದಿದ್ದು, ಪ್ರೇಕ್ಷಕರು ಟ್ವಿಟರ್ ಮೂಲಕ ವಿಮರ್ಶೆಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ.

VISTARANEWS.COM


on

Adipurush first reviews out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸದಾ ವಿವಾದಗಳಿಂದ ಸದ್ದು ಮಾಡುತ್ತಿದ್ದ ಪ್ರಭಾಸ್‌ ಅಭಿನಯದ ಬಹು ನಿರೀಕ್ಷಿತ ಚಿತ್ರ ಆದಿಪುರುಷ್‌ (Adipurush Movie) ಜೂನ್‌ 16ರಂದು ವಿಶ್ವಾದ್ಯಂತ ತೆರೆ ಕಂಡಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಬೆಳಗ್ಗೆ 4 ಗಂಟೆಗೆ ಶೋಗಳು ಪ್ರಾರಂಭಗೊಂಡಿವೆ. ಮೊದಲ ಶೋ ಮುಗಿದಿದ್ದು, ಪ್ರೇಕ್ಷಕರು ಟ್ವಿಟರ್ ಮೂಲಕ ವಿಮರ್ಶೆಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ. ‘ರಾಮಾಯಣದ ಆಧುನಿಕ ಪುನರಾವರ್ತನೆ’ ಎಂದು ಅಭಿಮಾನಿಗಳು ಸಿನಿಮಾವನ್ನು ಕೊಂಡಾಡಿದ್ದಾರೆ.

ಓಂ ರಾವುತ್ ನಿರ್ದೇಶನದ ಈ ಚಿತ್ರ ತೆಲುಗು, ಹಿಂದಿ, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ 2ಡಿ ಮತ್ತು 3ಡಿಯಲ್ಲಿ ಬಿಡುಗಡೆಯಾಗಿದೆ. ಮೊದಲ ದಿನದ ಮೊದಲ ಪ್ರದರ್ಶನಗಳು ಮುಕ್ತಾಯವಾಗುತ್ತಿದ್ದಂತೆ, ಟ್ವಿಟರ್‌ ಮೂಲಕ ಪ್ರೇಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದರು. ಕೆಲವರುಈ ಸಿನಿಮಾ ಮೂಲಕ ಮತ್ತೆ ಪ್ರಭಾಸ್‌ ಕಮ್ ಬ್ಯಾಕ್ ಆಗಿದ್ದಾರೆ. ಆದಿಪುರುಷದಂತಹ ಚಿತ್ರಗಳನ್ನು “ಪ್ರಶಂಸಿಸಬೇಕು’ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಒಬ್ಬರು ಟ್ವೀಟ್‌ನಲ್ಲಿ ʻʻಬ್ಲಾಕ್‌ ಬಸ್ಟರ್‌ ಸಿನಿಮಾ. ಹುಡುಗರೇ ವದಂತಿಗಳನ್ನು ನಂಬಬೇಡಿ‼️ 1000 ಕೋಟಿ ರೂ. ಕಲೆಕ್ಷನ್‌ ಗ್ಯಾರಂಟಿ. ಈ ಪ್ರದರ್ಶನದ ನಂತರ ನಾನು 2D XD ವೀಕ್ಷಿಸಲಿದ್ದೇನೆʼʼ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Adipurush Movie: ನೇಪಾಳದಿಂದ ಆಕ್ಷೇಪ; ಆದಿಪುರುಷ್​ ಸಿನಿಮಾದಿಂದ​ ಜಾನಕಿ ಭಾರತದ ಪುತ್ರಿ ಎಂಬ ಡೈಲಾಗ್​ ಮಾಯ

3D ಅದ್ಭುತವಾಗಿದೆ. ಪ್ರಭಾಸ್ ಮತ್ತು ಕೃತಿ ಸನೂನ್‌ ನಟನೆ ಅದ್ಭುತ. ಹಾಡುಗಳು ತುಂಬಾ ಚೆನ್ನಾಗಿವೆ. ಕ್ಲೈಮ್ಯಾಕ್ಸ್ ದೃಶ್ಯದಲ್ಲಿ VFX ಕಳಪೆಯಾಗಿದೆ. ದೊಡ್ಡ ಪರದೆಯಲ್ಲಿ ಸಿನಿಮಾ ನೋಡಬೇಕುʼʼಎಂದು ಬರೆದುಕೊಂಡಿದ್ದಾರೆ.

ʻʻಕೆಲವು ಚಲನಚಿತ್ರಗಳನ್ನು ಮುಂಚೆಯೇ ನಿರ್ಣಯಿಸಬಾರದು. ಆದರೆ ಪ್ರಶಂಸಿಸಬೇಕು. ಸಿನಿಮಾದ ಎರಡನೇ ಪಾರ್ಟ್‌ ಹೊರತಾಗಿ, ಚಲನಚಿತ್ರವು ಅಭಿಮಾನಿಗಳಿಗೆ ಸಾಕಷ್ಟು ಗೂಸ್‌ಬಂಪ್ಸ್ ಕ್ಷಣಗಳನ್ನು ಹೊಂದಿದೆ. ಸಂಗೀತ, ಚಿತ್ರಕಥೆ ಅದ್ಭುತʼʼ ಎಂದು ಬರೆದುಕೊಂಡಿದ್ದಾರೆ.


ʻʻಹಾಡುಗಳು ಮತ್ತು ಬಿಜಿಎಂ ಪ್ರಮುಖ ಹೈಲೈಟ್‌ʼʼಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಲವು ಥಿಯೇಟರ್‌ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಮುಂಜಾನೆ 5 ಗಂಟೆಗೆ ಶೋ ಆರಂಭ ಆಗಿದೆ.

ಪ್ರಭಾಸ್, ಕೃತಿ ಸನೂನ್, ಸೈಫ್ ಅಲಿ ಖಾನ್ ಅಭಿನಯಿಸಿರುವ ಸಿನಿಮಾ ಕಾವೇರಿ, ಪ್ರಸನ್ನ, ವೀರೇಶ್, ಊರ್ವಶಿ, ಭೂಮಿಕಾ ಸೇರಿದಂತೆ ಹಲವು ಥೀಯೇಟರ್‌ಗಳಲ್ಲಿ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಪಿವಿಆರ್‌, ಐನಾಕ್ಸ್‌ ಸೇರಿದಂತೆ ಹಲವು ಮಲ್ಟಿಪ್ಲೆಕ್ಸ್‌ಗಳಲ್ಲೂ ತೆರೆದುಕೊಂಡಿದೆ. 2ಡಿ ಮತ್ತು 3ಡಿ ವರ್ಷನ್‌ಗಳಲ್ಲಿ ಈ ಸಿನಿಮಾ ತೆರೆಗೆ ಬಂದಿದೆ.

ಬೆಂಗಳೂರಿನಲ್ಲಿ ಸಿನಿಮಾಗೆ ಭರ್ಜರಿ ಶೋಗಳು ಸಿಕ್ಕಿದೆ. ʼಆದಿಪುರುಷ್’ ತೆಲುಗು ಆವೃತ್ತಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಸಿನಿಮಾದ ತೆಲುಗು ವರ್ಷನ್‌ಗೆ ಸುಮಾರು 400ಕ್ಕೂ (2ಡಿ+3ಡಿ) ಅಧಿಕ ಶೋಗಳು ಸಿಕ್ಕಿದ್ದು, ಕನ್ನಡ ವರ್ಷನ್‌ಗೆ 25+ ಶೋಗಳು ಮಾತ್ರ ದೊರೆತಿವೆ. ಹಿಂದಿ ವರ್ಷನ್‌ಗೆ ಕನ್ನಡಕ್ಕಿಂತ ಅಧಿಕ, 50+ ಶೋ ಸಿಕ್ಕಿದೆ. ಕರ್ನಾಟಕದಲ್ಲಿ ಕನ್ನಡ ವರ್ಷನ್‌ಗೆ ಜಾಸ್ತಿ ಶೋ ನೀಡಬೇಕು ಎಂಬ ಒತ್ತಾಯ ಸೋಶಿಯಲ್ ಮೀಡಿಯಾದಲ್ಲಿ ಕೇಳಿಬಂದಿದೆ.

ʼಆದಿಪುರುಷ್‌’ ಚಿತ್ರದ ಕರ್ನಾಟಕದ ವಿತರಣೆ ಹಕ್ಕನ್ನು ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್‌ ಗೌಡ ಪಡೆದುಕೊಂಡಿದ್ದಾರೆ. ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಅದ್ಧೂರಿ ಪ್ರೀಮಿಯರ್‌ ಶೋವನ್ನು ಹಂಚಿಕೆದಾರರು ಆಯೋಜಿಸಿದ್ದಾರೆ. ಸಿನಿಮಾ ರಿಲೀಸ್‌ಗೂ ಮುನ್ನವೇ ಅಡ್ವಾನ್ಸ್ ಟಿಕೆಟ್ ಬುಕಿಂಗ್‌ನಲ್ಲಿ 100 ಕೋಟಿ ವ್ಯಾಪಾರ ಮಾಡಿ ಆದಿಪುರುಷ್ ದಾಖಲೆ ಮಾಡಿತ್ತು.

ಬೆಂಗಳೂರಿನ ಕಾವೇರಿ ಥೀಯೇಟರ್‌ನಲ್ಲಿ ಆದಿಪುರುಷ್ ತೆಲುಗು ವರ್ಷನ್‌ಗೆ ಇಂದು 5 ಶೋ ಸಿಕ್ಕಿದೆ. ನಾಲ್ಕು ಶೋ ತೆಲುಗು, ಒಂದು ಶೋ ಹಿಂದಿ ವರ್ಷನ್. ಹೆಚ್ಚಿನ ಕನ್ನಡಿಗರು ತೆಲುಗು ವರ್ಷನ್ ಆದಿಪುರುಷ್ ನೋಡಲು ಥಿಯೇಟರ್‌ಗೆ ಆಗಮಿಸಿದ್ದಾರೆ. ಸದ್ಯ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಿನಿಮಾ ನೋಡಲು ಆಗಮಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

The RajaSaab Movie: ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. . ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ. ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Rebel star Prabhas starrer The Rajasaab short glimpse released
Koo

ಬೆಂಗಳೂರು: ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” (The RajaSaab Movie) ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.

ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.

ಮಾರುತಿ ನಿರ್ದೇಶನದ ರಾಜಾ ಸಾಬ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ಸಾಬ್ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಪ್ರತಿ ರೋಜು ಪಂಡಗʼ, ತೆಲುಗಿನ ಹಾರರ್ ಕಾಮಿಡಿ ‘ಪ್ರೇಮ ಕಥಾ ಚಿತ್ರಂʼ ಮತ್ತು ರೊಮ್ಯಾಂಟಿಕ್ ಕಾಮಿಡಿ ‘ಮಹಾನುಭಾವುಡು’ ಸೇರಿ ಹಲವು ಸೂಪರ್‌ಹಿಟ್‌ಗಳಿಗೆ ಸಿನಿಮಾ ನಿರ್ದೇಶನ ಮಾಡಿದ ಮಾರುತಿ, ಇದೀಗ ರಾಜಾಸಾಬ್‌ ಮೂಲಕ ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜತೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

‘ಕಾರ್ತಿಕೇಯ 2’ ಮತ್ತು ‘ಧಮಾಕಾ’ ಸೇರಿ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ತೆಲುಗು ಚಿತ್ರೋದ್ಯಮದಲ್ಲಿ ಪ್ರಮುಖ ಹೆಸರು. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಅದ್ಧೂರಿಯಾಗಿ ನಿರ್ಮಿಸುತ್ತಿದೆ. ಕೋಟಗಿರಿ ವೆಂಕಟೇಶ್ವರ ರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಂಗೀತವನ್ನು ಎಸ್‌ಎಸ್‌ ಥಮನ್ ಮಾಡಿದರೆ, ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿರಲಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Kannada New Movie: ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

VISTARANEWS.COM


on

Kannada New Movie Audio rights of Niveditha Shivarajkumar produced movie sold for huge amount
Koo

ಬೆಂಗಳೂರು: ಕನ್ನಡದ ಬಹುನಿರೀಕ್ಷಿತ ಸಿನಿಮಾ ʻಫೈರ್ ಫ್ಲೈʼ (Kannada New Movie) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನವ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ʻಫೈರ್ ಫ್ಲೈʼ ಸಿನಿಮಾದ ಆಡಿಯೊ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

Continue Reading

ಕಾಲಿವುಡ್

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Arjun Sarja: ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Arjun Sarja Vidaamuyarchi Heats Up Character Poster
Koo

ಬೆಂಗಳೂರು: ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಕಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ನಡಿ ಬಹಳ ಅದ್ಧೂರಿಯಾಗಿ ಈ ಚಿತ್ರ ಮೂಡಿ ಬರುತ್ತಿದೆ. ಅದರಲ್ಲಿಯೂ ಅಜಿತ್ ಡೇಂಜರಸ್ ಸ್ಟಂಟ್ ವಿಡಿಯೋ ವೈರಲ್ ಆದ್ಮೇಲಂತೂ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದೆ. ಇದೀಗ ಮಿಡಮುಯಾರ್ಚಿ ಸಿನಿಮಾದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಅರ್ಜುನ್, ‘ವಿಡಮುಯಾರ್ಚಿ’ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಆಕ್ಷನ್ ಕಿಂಗ್ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿನ್ನಲೆಯಲ್ಲಿ ಅಜಿತ್ ಅವರ ಸಿಲೂಯೆಟ್ ನಿಗೂಢತೆ ಮತ್ತು ನಿರೀಕ್ಷೆಯ ಭಾವವನ್ನು ಹುಟ್ಟುಹಾಕುತ್ತದೆ. ‘ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ’ ಎಂಬ ಕುತೂಹಲ ಕೆರಳಿಸುವ ಅಡಿಬರಹವು ಚಿತ್ರದ ಸುತ್ತಲಿನ ಕುತೂಹಲವನ್ನು ಹೆಚ್ಚಿಸಿದೆ.

ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಮಾಗಿಲ್ ತಿರುಮೇನಿ ನಿರ್ದೇಶನದ ಈ ಚಿತ್ರಕ್ಕೆಡ ಕಾಲಿವುಡ್ ಮ್ಯೂಸಿಕಲ್ ರಾಕ್ ಸ್ಟಾರ್ ಅನಿರುದ್ಧ್ ಈಗಾಗಲೇ ಚಾರ್ಟ್ ಬಸ್ಟರ್ ಆಲ್ಬಂ ಅನ್ನು ಸಿದ್ಧಪಡಿಸುತ್ತಿದ್ದಾರೆ. ಓಂ ಪ್ರಕಾಶ್ ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಎನ್.ಬಿ.ಶ್ರೀಕಾಂತ್ ಸಂಕಲನಕಾರರಾಗಿ ಮತ್ತು ಮಿಲನ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಂದಹಾಗೆ, ಈ ಚಿತ್ರಕ್ಕೆ ಸುಂದರ್ ಸಾಹಸ ಸಂಯೋಜನೆ ಮಾಡುತ್ತಿದ್ದರೆ, ಅನು ವರ್ಧನ್ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಬ್ರಮಣಿಯನ್ ನಾರಾಯಣನ್ ಕಾರ್ಯಕಾರಿ ನಿರ್ಮಾಪಕರಾಗಿ, ಜೆ.ಗಿರಿನಾಥನ್ ಮತ್ತು ಕೆ.ಜಯಶೀಲನ್ ನಿರ್ಮಾಣ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಅಜಿತ್ ಕುಮಾರ್ ಅಭಿನಯದ ‘ವಿಡಮುಯಾರ್ಚಿ’ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಸನ್ ಟಿವಿ ಪಡೆದುಕೊಂಡಿದ್ದರೆ, OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಈ ಚಿತ್ರವನ್ನು ಅಕ್ಟೋಬರ್ 31 ರಂದು ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.

Continue Reading

ಕಾಲಿವುಡ್

Actor Dhanush: ಮನೆ ಬಗ್ಗೆ ಮಾತಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬೆನ್ನಲ್ಲೇ ಹೊಸ ಪೋಸ್ಟ್‌ ಹಂಚಿಕೊಂಡ ನಟ ಧನುಷ್‌!

Actor Dhanush: ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

VISTARANEWS.COM


on

Actor Dhanush Shares FIRST Post After Speech
Koo

ಬೆಂಗಳೂರು: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸುವ ಕುರಿತು ಮಾಡಿದ ಭಾಷಣಕ್ಕಾಗಿ (Actor Dhanush) ಟೀಕೆಗೊಳಗಾದ ನಂತರ ಧನುಷ್ ತಮ್ಮ ಮೊದಲ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಿರ್ಮಾಪಕನ ಮಗನಾಗಿದ್ದರೂ ತನ್ನನ್ನು ತಾನು ಹೊರಗಿನವನೆಂದು ಬಿಂಬಿಸಿಕೊಂಡಿದ್ದಕ್ಕಾಗಿ ನಟ ಟೀಕೆಗೆ ಗುರಿಯಾದರು. ಇದೀಗ ನಟ ಈ ಬಗ್ಗೆ ಏನೂ ವ್ಯಕ್ತಪಡಿಸಿದೇ ಇದ್ದರೂ ತಮ್ಮ ಜನ್ಮದಿನ ಹಾಗೂ ʻರಾಯನ್‌ʼ ಸಿನಿಮಾಗೆ ನೀಡಿದ ಪ್ರೀತಿಗಾಗಿ ಧನ್ಯವಾದಗಳನ್ನು ಸೂಚಿಸಿದರು. ನಟನ ಹುಟ್ಟುಹಬ್ಬದ ಸಮಯದಲ್ಲೇ ಚಿತ್ರ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಆಗಿ ಹೊರಹೊಮ್ಮಿದೆ.

ನಟ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ “ಪ್ರೇಕ್ಷಕರು, ಚಲನಚಿತ್ರ ಬಂಧುಗಳು, ಸ್ನೇಹಿತರು, ಮಾಧ್ಯಮಗಳು ಮತ್ತು ನನ್ನ ಆಧಾರ ಸ್ತಂಭಗಳಿಗೆ ಧನ್ಯವಾದಗಳು . ನನ್ನ ಅಭಿಮಾನಿಗಳು ಆಶೀರ್ವಾದಳನ್ನು ಧಾರೆಯೆರೆದರು. ನನ್ನ ಹುಟ್ಟುಹಬ್ಬದ ಉಡುಗೊರೆಯಾಗಿದೆ, ”ಎಂದು ಅವರು ಬರೆದಿದ್ದಾರೆ.

ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

ಎಸ್.ಜೆ.ಸೂರ್ಯ, ಪ್ರಕಾಶ್ ರಾಜ್, ಸೆಲ್ವರಾಘವನ್, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ದುಶಾರ ವಿಜಯನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಸರವಣನ್ ಕೂಡ ಇದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಇದು ವರ್ಷದ ಬಹು ನಿರೀಕ್ಷಿತ ತಮಿಳು ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ A ಸರ್ಟಿಫಿಕೇಟ್‌ ಪಡೆದುಕೊಂಡಿದೆ.

ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್‌ ಆಗಿ ಭಾರತದಲ್ಲಿ 50 ಕೋಟಿ ರೂ, ಕಲೆಕ್ಷನ್‌ ಮಾಡಿದೆ.ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಸಿನಿಮಾ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್‌ ಆದ ಬಳಿಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading
Advertisement
WhatsApp Shut down
ದೇಶ8 mins ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ9 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಮಳೆ16 mins ago

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Paris Olympics 2024
ಕ್ರೀಡೆ25 mins ago

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

Mekedatu Project
ಕರ್ನಾಟಕ31 mins ago

Mekedatu Project: ಎಚ್‌ಡಿಕೆ ಅನುಮತಿ ಕೊಡಿಸಿದರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

HD Kumaraswamy
ಕರ್ನಾಟಕ54 mins ago

Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

Nawab Malik
ದೇಶ1 hour ago

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

SSC Recruitment 2024
ಉದ್ಯೋಗ1 hour ago

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

Paris Olympics 2024
ಕ್ರೀಡೆ1 hour ago

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ20 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ21 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌