Aditi Prabhudeva | ನಟಿ ಅದಿತಿ ಪ್ರಭುದೇವ ಮದುವೆ ಸಂಭ್ರಮದ ಫೋಟೊಗಳು ಇಲ್ಲಿವೆ! - Vistara News

ಸಿನಿಮಾ

Aditi Prabhudeva | ನಟಿ ಅದಿತಿ ಪ್ರಭುದೇವ ಮದುವೆ ಸಂಭ್ರಮದ ಫೋಟೊಗಳು ಇಲ್ಲಿವೆ!

ಅದಿತಿ ಪ್ರಭುದೇವ (Aditi Prabhudeva) ಅವರು ನವೆಂಬರ್ 27ರಂದು ಯಶಸ್ವಿ ಜತೆ ವೈವಾಹಿತ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಲ್ಲಿವೆ ಮದುವೆ ಸಂಭ್ರಮದ ಫೋಟೊಗಳು!

VISTARANEWS.COM


on

Aditi Prabhudeva
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇದನ್ನೂ ಓದಿ | Aditi Prabhudeva | ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಅದಿತಿ ಪ್ರಭುದೇವ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Actor Prabhas: ಸದ್ಯ ವಿವಿಧ ಸಿನಿಮಾಗಳಲ್ಲಿ ನಿರತರಾಗಿರುವ ಪ್ಯಾನ್‌ ಇಂಡಿಯಾ ಸ್ಟಾರ್‌ ಬಹು ನಿರೀಕ್ಷಿತ ‘ಕಣ್ಣಪ್ಪ’ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತೆಲುಗು ನಟ ವಿಷ್ಣು ಮಂಚು ನಟಿಸುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್‌ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಬಾಲಿವುಡ್‌ನ ಅಕ್ಷಯ್‌ ಕುಮಾರ್‌, ಬಹುಭಾಷಾ ನಟ, ಮಾಲಿವುಡ್‌ ಸ್ಟಾರ್‌ ಮೋಹನ್‌ ಲಾಲ್‌, ಮೋಹನ್‌ ಬಾಬು, ಶರತ್‌ ಕುಮಾರ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದು, ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಸಿನಿಮಾ ಗಮನ ಸೆಳೆದಿದೆ.

VISTARANEWS.COM


on

Actor Prabhas
Koo

ಹೈದರಾಬಾದ್‌: ತೆಲುಗು ಚಿತ್ರ ‘ಕಣ್ಣಪ್ಪ’ (Kannappa) ಸದ್ಯ ಸಿನಿಮಾ ಪ್ರೇಮಿಗಳ ಗಮನ ಸೆಳೆದಿದೆ. ನಟ, ರಾಜಕಾರಣಿ ಡಾ. ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ (Mukesh Kumar Singh) ನಿರ್ದೇಶನದ ಈ ಚಿತ್ರ ಬಹು ತಾರಾಗಣದಿಂದ ಈಗಾಗಲೇ ನಿರೀಕ್ಷೆ ಮೂಡಿಸಿದೆ. ಇದೀಗ ಮತ್ತೊಬ್ಬ ಪ್ಯಾನ್‌ ಇಂಡಿಯಾ ಸ್ಟಾರ್‌ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ಪ್ರಭಾಸ್‌ ʼಕಣ್ಣಪ್ಪʼ ಚಿತ್ರದ ಭಾಗವಾಗುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಕಣ್ಣಪ್ಪ’ ಸಿನಿಮಾದ ಶೂಟಿಂಗ್​ನಲ್ಲಿ ಈಗ ಪ್ರಭಾಸ್ (Actor Prabhas) ಭಾಗಿಯಾಗಿದ್ದಾರೆ.‌ ಚಿತ್ರತಂಡ ಅವರ ಪೋಸ್ಟರ್‌ ಅನ್ನು ಸೋಷಿಯಲ್‌ ಮೀಡಿಯಾದಲ್ಲಿ ಬಿಡುಗಡೆ ಮಾಡಿದೆ.

‘ಕಣ್ಣಪ್ಪ’ ಸಿನಿಮಾದಲ್ಲಿ ನಟ ವಿಷ್ಣು ಮಂಚು ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವ ಭಕ್ತ ಕಣ್ಣಪ್ಪನಾಗಿ ಅವರು ನಟಿಸುತ್ತಿದ್ದಾರೆ. ಇವರ ಜತೆಗೆ ಬಾಲಿವುಡ್‌ನ ಅಕ್ಷಯ್‌ ಕುಮಾರ್‌, ಬಹುಭಾಷಾ ನಟ, ಮಾಲಿವುಡ್‌ ಸ್ಟಾರ್‌ ಮೋಹನ್‌ ಲಾಲ್‌, ಮೋಹನ್‌ ಬಾಬು, ಶರತ್‌ ಕುಮಾರ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿ ಇದ್ದಾರೆ. ಮಾತ್ರವಲ್ಲ ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಪ್ರಭಾಸ್‌ ಎಂಟ್ರಿಯಾಗಿದ್ದು ಚಿತ್ರ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ

ವಿಶೇಷ ಎಂದರೆ ವಿವಿಧ ಬಾಷೆಯ ಕಲಾವಿದರು ಅಭಿನಯಿಸುತ್ತಿರುವ ʼಕಣ್ಣಪ್ಪʼ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ತೆಲುಗು ಜತೆಗೆ ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಅದ್ಧೂರಿಯಾಗಿ ತೆರೆಗೆ ತರಲು ನಿರ್ಮಾಪಕರು ಯೋಜನೆ ರೂಪಿಸಿದ್ದಾರೆ. ನಾಸ್ತಿಕನಾದ ಕಣ್ಣಪ್ಪ ಮಹಾನ್ ಶಿವನ ಆರಾಧಕನಾಗಿ ಬದಲಾದ ವಿಸ್ಮಯಕಾರಿ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಈ ಹಿಂದೆ ಬಾಲಿವುಡ್ ನಟಿ ಕೃತಿ ಸನೂನ್‌ ಸಹೋದರಿ ನೂಪುರ್ ಸನೋನ್ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿತ್ತು. ಕೆಲವು ದಿನಗಳ ಹಿಂದೆ ಕಾಳಹಸ್ತಿಯಲ್ಲಿ ನಡೆದ ಸಿನಿಮಾದ ಮುಹೂರ್ತದಲ್ಲಿಯೂ ಭಾಗಿಯಾಗಿದ್ದರು. ಆದರೆ ಚಿತ್ರದ ಶೂಟಿಂಗ್‌ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಈಗ ಹೊರ ನಡೆದಿದ್ದಾರೆ ಎನ್ನಲಾಗಿದೆ. ಹೊಸ ನಾಯಕಿಗಾಗಿ ಸಿನಿಮಾ ತಂಡ ಹುಟುಕಾಟ ನಡೆಸುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Vishnu Manchu: ‘ಕಣ್ಣಪ್ಪ’ ಸಿನಿಮಾ ಶೂಟಿಂಗ್ ವೇಳೆ ವಿಷ್ಣು ಮಂಚುಗೆ ಗಂಭೀರ ಗಾಯ

ಕನ್ನಡದಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌

ಶಿವಭಕ್ತ ಕಣ್ಣಪ್ಪ ಕುರಿತಾದ ಚಿತ್ರ ಕನ್ನಡದಲ್ಲಿ ಹಲವು ವರ್ಷಗಳ ಹಿಂದೆಯೇ ತಯಾರಾಗಿತ್ತು. ಡಾ. ರಾಜ್‌ಕುಮಾರ್ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಎಚ್‌.ಎಲ್‌.ಎನ್‌.ಸಿಂಹ ನಿರ್ದೇಶನದ ಈ ಸಿನಿಮಾ 1954ರಲ್ಲಿ ತೆರೆ ಕಂಡಿತ್ತು. ಡಾ.ರಾಜ್‌ಕುಮಾರ್‌ ಬೇಡರ ಕಣ್ಣಪ್ಪ ಪಾತ್ರದಲ್ಲಿ ಅಮೋಘ ಅಭಿನಯ ನೀಡಿದ್ದರು. ಚಿತ್ರಪ್ರೇಮಿಗಳು ಇಂದಿಗೂ ಈ ಸಿನಿಮಾವನ್ನು ನೆನಪಿಸಿಕೊಳ್ಳುತ್ತಾರೆ. ಹೀಗಾಗಿ ಇದೀಗ ವಿಷ್ಣು ಮಂಚು ಕಣ್ಣಪ್ಪನಾಗಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅದಕ್ಕೆ ತಕ್ಕಂತೆ ಈಗಾಗಲೇ ರಿಲೀಸ್‌ ಆಗಿರುವ ಪೋಸ್ಟರ್‌ಗಳು ಗಮನ ಸೆಳೆದಿವೆ.

Continue Reading

Latest

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದು ಬಿಳಿ ಬಣ್ಣದ ಧಿರಿಸಿಗೆ ಮ್ಯಾಚಿಂಗ್ ಆಗಿ ಹೈ ಹೀಲ್ಸ್ ಧರಿಸಿದ್ದರು. ಜೊತೆಗೆ ಅವರು ಹಾಕಿದ್ದ ದಪ್ಪನಾದ ವಜ್ರದ ನೆಕ್ಲೇಸ್ ಎಲ್ಲರ ಗಮನ ಅವರತ್ತ ಸೆಳೆಯುವಂತೆ ಮಾಡಿತ್ತು.

VISTARANEWS.COM


on

By

Ranveer Singh
Koo

ಬಹು ದಿನಗಳ ಬಳಿಕ ಮುಂಬಯಿಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ದುಬಾರಿ ಮೌಲ್ಯದ ವಜ್ರದ ನೆಕ್ಲೆಸ್ (diamond necklace), ಹೈ ಹೀಲ್ಸ್ ನೊಂದಿಗೆ (high heels) ಬಿಳಿ ಬಣ್ಣದ ದಿರಸಿನಲ್ಲಿ ಜನಮನ ಸೆಳೆದರು. ಬಿಳಿ ಸ್ಯಾಟಿನ್ ಶರ್ಟ್ (white satin shirt) ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ (matching trousers) ರಣವೀರ್ ಸ್ಟೈಲಿಶ್ ಆಗಿ ಕಾಣುತ್ತಿದ್ದರು.

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದರು. ಕೆಲವು ದಿನಗಳ ಬಳಿಕ ನಗರದಲ್ಲಿ ಕಾಣಿಸಿಕೊಂಡ ಅವರು, ಬಿಳಿ ಬಣ್ಣದ ಹೈ ಹೀಲ್ಸ್ ಧರಿಸಿದ್ದು, ಅವರ ದಿರಸಿಗೆ ಮ್ಯಾಚಿಂಗ್ ಆಗಿ ಹೊಳೆಯುತ್ತಿತ್ತು. ದಪ್ಪನಾದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ಧ ಅವರು ನಡೆಯುತ್ತಿದ್ದಾಗ ಎಲ್ಲರ ದೃಷ್ಟಿ ಅವರತ್ತ ನೆಟ್ಟಿತ್ತು.

ರಣವೀರ್ ಬಿಳಿ ಸ್ಯಾಟಿನ್ ಶರ್ಟ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕೊಂಚ ಕಪ್ಪಾಗಿ ಕಾಣುತ್ತಿದ್ದರು. ಆದರೆ ಉಬರ್-ಸ್ಟೈಲಿಶ್ ವೈಟ್ ಬೆಲ್ಟ್‌ನೊಂದಿಗೆ ತಮ್ಮ ಧಿರಿಸನ್ನು ಪೂರ್ಣಗೊಳಿಸಿದ ಅವರು ನೀಲಿ ಬಣ್ಣದ ಸನ್ ಗ್ಲಾಸ್ ಧರಿಸಿದ್ದರು. ಆದರೆ ಈ ಸಂದರ್ಭದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು ಅವರು ಧರಿಸಿದ್ದ ಡೈಮಂಡ್ ನೆಕ್ಲೇಸ್.

ಎಷ್ಟು ಮೌಲ್ಯ?

ರಣವೀರ್ ಅವರು ಆಭರಣ ಸಂಗ್ರಹವನ್ನು ಇಷ್ಟಪಡುತ್ತಾರೆ. ಅವರಲ್ಲಿ ಸಾಕಷ್ಟು ಸಂಗ್ರಹವೂ ಇದೆ. ಬಿಳಿ ಬಣ್ಣದ ಸೂಟ್ ನೊಂದಿಗೆ ಅವರು 2 ಕೋಟಿ ರೂಪಾಯಿ ಮೌಲ್ಯದ ಬೆಸ್ಪೋಕ್ ಟಿಫಾನಿ ನೆಕ್ಲೇಸ್ ಅನ್ನು ಧರಿಸಿರುವುದು ಅವರ ಲುಕ್ ಗೆ ಹೆಚ್ಚಿನ ಮೆರುಗು ನೀಡಿತ್ತು. ದಪ್ಪನಾದ ಹೀಲ್ಸ್‌ಗಳನ್ನು ಧರಿಸಿ ಫೋಟೋಗಳಿಗೆ ಪೋಸ್ ನೀಡಿದ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ತಮ್ಮ ಆಭರಣ ಪ್ರೀತಿಯ ಬಗ್ಗೆ ಮಾತನಾಡಿದ ರಣವೀರ್ ಸಿಂಗ್, ವೈಯಕ್ತಿಕ, ಭಾವನಾತ್ಮಕ ಮೌಲ್ಯವನ್ನು ಹೊಂದಿರುವ ಆಭರಣಗಳು ನನ್ನ ನೆಚ್ಚಿನ, ಅತ್ಯಂತ ಪ್ರಿಯವಾದ ತುಣುಕುಗಳಾಗಿವೆ. ಇದರಲ್ಲಿ ಮದುವೆಯ ಉಂಗುರವೂ ಒಂದು. ಇದು ನನ್ನ ಹೆಂಡತಿ ದೀಪಿಕಾ ಪಡುಕೋಣೆ ನನಗೆ ಉಡುಗೊರೆಯಾಗಿ ನೀಡಿರುವುದು. ಇನ್ನೊಂದು ಪ್ಲಾಟಿನಂ ಎಂಗೇಜ್‌ಮೆಂಟ್ ರಿಂಗ್ ಆಗಿದೆ. ತದನಂತರ ಸಹಜವಾಗಿ ನನ್ನ ತಾಯಿಯ ವಜ್ರದ ಕಿವಿಯೋಲೆಗಳು ಮತ್ತು ನನ್ನ ಅಜ್ಜಿಯ ಮುತ್ತುಗಳು ಎಂದು ತಿಳಿಸಿದರು.


ಮೊದಲ ಮಗುವಿನ ನಿರೀಕ್ಷೆ

ಪತ್ನಿ ದೀಪಿಕಾ ಪಡುಕೋಣೆ ಅವರೊಂದಿಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ರಣವೀರ್ ದೀರ್ಘ ಸಮಯದ ಬಳಿಕ ಬುಧವಾರ ಮುಂಬಯಿಗೆ ಮರಳಿದ್ದಾರೆ. ಗರ್ಭಧಾರಣೆಯ ಘೋಷಣೆಯ ಅನಂತರ ದಂಪತಿ ತಮ್ಮ ಸಂಪೂರ್ಣ ಗಮನವನ್ನು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಕೇಂದ್ರೀಕರಿಸಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.

ಇದನ್ನೂ ಓದಿ: Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

ಚಿತ್ರೀಕರಣದಲ್ಲೂ ಬ್ಯುಸಿ

ಸದ್ಯ ರಣವೀರ್ ಫರ್ಹಾನ್ ಅಖ್ತರ್ ಅವರ ಡಾನ್ ಫ್ರ್ಯಾಂಚೈಸ್‌ನಲ್ಲಿ ಹೊಸ ಡಾನ್ ಆಗಲು ಸಿದ್ಧರಾಗಿದ್ದಾರೆ. ಇದನ್ನು ಮೊದಲು ಶಾರುಖ್ ಖಾನ್ ಗಾಗಿ ನಿರ್ಮಿಸಲಾಗಿತ್ತು. ಇದಲ್ಲದೇ ರಣವೀರ್ ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

Continue Reading

ಬಾಲಿವುಡ್

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Janhvi Kapoor ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ.

VISTARANEWS.COM


on

Janhvi Kapoor Wears Cricket-Themed Dress
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಜಾನ್ವಿ ಕಪೂರ್ ತನ್ನ ಇತ್ತೀಚಿನ ಫ್ಯಾಶನ್ ಸ್ಟೇಟ್‌ಮೆಂಟ್ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕ್ರಿಕೆಟ್ ಬಾಲ್‌ನಂತೆ ಕಾಣುವ ಉಡುಪನ್ನು ಧರಿಸಿದ್ದರು. ಇದೀಗ ಈ ಫೋಟೊ, ವಿಡಿಯೊಗಳು ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೊದಲ್ಲಿ, ಜಾಹ್ನವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಒಟ್ಟಾಗಿ ಇರುವುದು ಕಾಣಬಹುದು. ಇದ್ದಕ್ಕಿದ್ದಂತೆ ರಾಜ್‌ಕುಮಾರ್ ರಾವ್ ಅವರು ನಟಿಯನ್ನು ತಿರುಗಿಸಿ ಅವರ ಉಡುಗೆಗೆ ಜೋಡಿಸಲಾದ ಕೆಂಪು ಬಣ್ಣದ ಕ್ರಿಕೆಟ್ ಬಾಲ್‌ಗಳ ಸಾಲನ್ನು ಕ್ಯಾಮೆರಾಗೆ ತೋರಿಸಿದರು. ಜಾಹ್ನವಿ ಕೂಡ ನಗುತ್ತಿದ್ದರು. ಅನೇಕರು ಜಾನ್ವಿ ಕಪೂರ್ ಹೊಸ ಸ್ಟೈಲ್‌ಗೆ ಹೊಗಳಿದ್ದಾರೆ.

ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ಇದನ್ನೂ ಓದಿ: Janhvi Kapoor: ರಾಧಿಕಾ ಮರ್ಚಂಟ್‌ ʻಬ್ರೈಡಲ್‌ ಶವರ್‌ʼ ಪಾರ್ಟಿಯಲ್ಲಿ ನಟಿ ಜಾನ್ವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಕಿರುತೆರೆ

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Kannada Serials TRP: ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ.‘ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಲಕ್ಷ್ಮೀ ನಿವಾಸಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

VISTARANEWS.COM


on

Kannada Serials TRP Puttakkana makkalu TOP one
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ತಮ್ಮ ಜೀವಾ ಈಗಾಗಲೇ ಕೆಲಸ ಕಳೆದುಕೊಂಡಿರುವ ವಿಚಾರ ಗೌತಮ್‌ಗೆ ಗೊತ್ತಾಗಿದೆ. ಫುಡ್‌ ಡೆಲವರಿ ಬಾಯ್‌ ಆಗಿ ಕೆಲಸ ಮಾಡುತ್ತಿರುವ ವಿಚಾರ ಗೊತ್ತಾಗಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಐದನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ರಾಮಾಚಾರಿ’ ಧಾರಾವಾಹಿ ಇದೆ.

Continue Reading
Advertisement
hd revanna jailed 2
ಕ್ರೈಂ2 mins ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ34 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ44 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202447 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 202457 mins ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ1 hour ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ1 hour ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ1 hour ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ2 hours ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ13 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ20 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌