ಇದನ್ನೂ ಓದಿ: Divya Uruduga: ಮದುವೆಯ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿದ ದಿವ್ಯಾ ಉರುಡುಗ-ಅರವಿಂದ್ ಕೆಪಿ?
ಜೋಡಿ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎನ್ನಲಾಗಿದೆ. ವಿನಾಯಕನ ದೇವಸ್ಥಾನಕ್ಕೆ ಭೇಟಿ ಕೊಟ್ಟ ದಿವ್ಯಾ ಉರುಡುಗ ಹಾಗೂ ಅರವಿಂದ್, ಮದುವೆಯ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿರುವ ವಿಡಿಯೊ ವೈರಲ್ ಆಗಿತ್ತು.
ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಅರ್ಧಂಬರ್ಧ’ ಪ್ರೇಮಕಥೆಯಲ್ಲಿ ಇವರೇ ನಾಯಕ ನಾಯಕಿ.
ಕನ್ನಡ ಬಿಗ್ ಬಾಸ್ ಸೀಸನ್ 8’ 2021ರ ಮೇ 8ರಂದು ಆರಂಭ ಆಯಿತು. ಅಂದು ಇಬ್ಬರು ಪರಸ್ಪರ ಭೇಟಿ ಆದರು.