Deepika Padukone: ಫೇಕ್ ಬೇಬಿ ಬಂಪ್ ಎಂದವರಿಗೆ ಫೋಟೋ ಮೂಲಕ ಉತ್ತರ ಕೊಟ್ಟ ಬಿಟೌನ್ ಪದ್ಮಾವತಿ..! - Vistara News

ಸಿನಿಮಾ

Deepika Padukone: ಫೇಕ್ ಬೇಬಿ ಬಂಪ್ ಎಂದವರಿಗೆ ಫೋಟೋ ಮೂಲಕ ಉತ್ತರ ಕೊಟ್ಟ ಬಿಟೌನ್ ಪದ್ಮಾವತಿ..!

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮೊದಲ ಮುಗುವಿನ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಬೇಬಿ ಬಂಪ್‌ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Deepika Padukone
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
Deepika Padukone
ಪ್ರೆಗ್ನೆಸಿಯ ಸ್ಟನ್ನಿಂಗ್​ ಫೋಟೋಗಳನ್ನು ದೀಪಿಕಾ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Deepika Padukone
ಬ್ಲ್ಯಾಕ್ ಥೀಮ್​ನಲ್ಲಿ ಬೋಲ್ಡ್ ಬೇಬಿ ಬಂಪ್ ಶೂಟ್ ಮಾಡಿಸಿರೋ ದೀಪಿಕಾ ನಟ್ಟಿಗರ ಮನ ಸೆಳೆದಿದ್ದಾರೆ.
Deepika Padukone
ಫೋಟೋಶೂಟ್‌ನಲ್ಲಿ ರಣವೀರ್ ಸಿಂಗ್ ಸಹ ದೀಪಿಕಾಗೆ ಸಾಥ್ ನೀಡಿದ್ದಾರೆ.
Deepika Padukone
ನಟಿಗೆ ಸೆಪ್ಟೆಂಬರ್ 28ಕ್ಕೆ ಡೆಲಿವರಿ ಡೇಟ್ ನೀಡಲಾಗಿದ್ದು ಸೌತ್ ಬಾಂಬೆ ಆಸ್ಪತ್ರೆಯಲ್ಲಿ ದೀಪಿಕಾ ಡೆಲಿವರಿ ಆಗಲಿದೆ ಎಂದು ಹೇಳಿದ್ದಾರೆ.
Deepika Padukone
ಸದ್ಯ ದೀಪಿಕಾ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದು, ಮಾರ್ಚ್ ತನಕವೂ ಡಿಪ್ಪಿ ಮೆಟರ್ನಿಟಿ ಲೀವ್‌ನಲ್ಲಿ ಇದ್ದಾರೆ.

ಇದನ್ನೂ ಓದಿ: Pranitha Subhash: 2ನೇ ಮಗುವಿನ ನಿರೀಕ್ಷೆಯಲ್ಲಿರೋ ನಟಿ ಪ್ರಣೀತಾ ಸುಭಾಷ್; ಮತ್ತೆ ಬೇಬಿ ಬಂಪ್ ಫೋಟೋಶೂಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ; ಆದ್ರೆ ರೇಣುಕಾಸ್ವಾಮಿ ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲ! ಯಾರವರು?

Pavitra Gowda : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢವಾಗಿದೆ. ಆದರೆ ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್‌ (Actor Darshan) ಮತ್ತು ಗ್ಯಾಂಗ್‌ ಅರೆಸ್ಟ್‌ ಆಗಿದೆ. ಆದರೆ ಬಂಧಿತರಲ್ಲಿ ಕೊಲೆ ಕೇಸ್‌ನಲ್ಲಿ ಮೂವರು ಭಾಗಿಯೇ ಆಗಿಲ್ಲ ಎನ್ನಲಾಗಿದೆ. ಹಾಗಾದರೆ ಆ ಮೂವರು ಯಾರು?

VISTARANEWS.COM


on

By

Actor Darshan and gang
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder case) ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಈಗಾಗಲೇ ದರ್ಶನ್‌ ಮತ್ತು ಗ್ಯಾಂಗ್‌ (Actor Darshan) ಜೈಲಿನಲ್ಲಿ ಬಂಧಿಯಾಗಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ರೇಣುಕಾಸ್ವಾಮಿ ಕೊಲೆಯಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಭಾಗಿಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಚಾರ್ಜ್​​​ಶೀಟ್​​​ನಲ್ಲಿ ಕೊಲೆಯಲ್ಲಿ ಮೂವರು ಆರೋಪಿಗಳ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ.

ನಿಖಿಲ್ ನಾಯ್ಕ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಈ ಮೂವರು ಆರಂಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ತಾವೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾಗಿ ಸೆರೆಂಡರ್ ಆಗಿದ್ದರು. ಆದರೆ ಈಗ ಈ ಕೊಲೆಯಲ್ಲಿ ಮೂವರ ಪಾತ್ರ ಇಲ್ಲ ಎಂಬುದು ಸಾಬೀತಾಗಿದೆ. ನಿಖಿಲ್ ನಾಯ್ಕ್, ಕೇಶವಮೂರ್ತಿ, ಕಾರ್ತಿಕ್‌ ಮೇಲೆ ಕೊಲೆ ಕೇಸ್‌ ಇಲ್ಲದಿದ್ದರೂ, ಚಾರ್ಜ್​​​ಶೀಟ್​​​ನಲ್ಲಿ 201 ಅಡಿ ಸಾಕ್ಷಿ ನಾಶ ಆರೋಪವಿದೆ. ಮೂವರ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಆರೋಪವನ್ನು ಪೊಲೀಸರು ಪ್ರಸ್ತಾಪ ಮಾಡಿದ್ದಾರೆ. ಸಾಕ್ಷಿ ನಾಶ ಹಾಗೂ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Road Accident : ಯಶವಂತಪುರ ಫ್ಲೈಓವರ್‌ ಮೇಲಿಂದ ಬಿದ್ದು ಛಿದ್ರಗೊಂಡ ಕಾರು; ಭೀಕರ ಅಪಘಾತಕ್ಕೆ ಬೆಚ್ಚಿ ಬಿದ್ದ ಜನ

ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ

ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೇಣುಕಾ ಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಫೋಟೊಗಳನ್ನು ಕಳಿಸಿರುವುದು ದೃಢವಾಗಿದೆ. ಪವಿತ್ರಾಗೌಡ ಇನ್ಸ್ಟಾಗ್ರಾಮ್‌ ಅಕೌಂಟ್‌ಗೆ ರೇಣುಕಾ ಸ್ವಾಮಿ ಬಳಸುತ್ತಿದ್ದ ಅಕೌಂಟ್‌ನಿಂದ ಫೋಟೊ ಕಳಿಸಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ ಫೋಟೊ ಕಳಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್ಸ್ಟಾಗ್ರಾಂಗೆ ಪತ್ರ ಬರೆದಿದ್ದರು. ಇದೀಗ ಪೊಲೀಸರ ಮನವಿಗೆ ಸ್ಪಂದಿಸಿ ಮಾಹಿತಿ ಕೊಟ್ಟಿದ್ದಾರೆ. ಪವಿತ್ರಾಗೌಡಗೆ ಕಳುಹಿಸಿದ್ದ ಮೇಸೆಜ್‌ಗಳು ಹಾಗೂ ಅಶ್ಲೀಲ ಫೋಟೊ ಬಗ್ಗೆ ಇನ್ಸ್ಟಾಗ್ರಾಂ ಖಚಿತಪಡಿಸಿದೆ. ತನಿಖಾ ತಂಡ ಈ ಮಾಹಿತಿಯನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಚಾರ್ಜ್‌ಶೀಟ್‌ ಸಲ್ಲಿಕೆ ಯಾವಾಗ?

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.3ರಂದು ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಮಂಗಳವಾರ ಚಾರ್ಜ್ ಶೀಟ್ ಸಲ್ಲಿಕೆ ಮಾಡುವುದು ಅನುಮಾನವಾಗಿದೆ. 4,500 ಪುಟಗಳ ಒಟ್ಟು 22 ಪ್ರತಿಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಪ್ರಿಂಟಿಂಗ್ ಆ್ಯಂಡ್ ಬೈಂಡಿಂಗ್ ಕಾರ್ಯ ಮುಗಿಯದ ಕಾರಣ ಇವತ್ತು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವುದು ಅನುಮಾನವಾಗಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಮಾಗಡಿ ರಸ್ತೆಯ ಡಿಸಿಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಚರ್ಚೆ ನಡೆಯುತ್ತಿದೆ. ನಾಳೆ ಬುಧವಾರ ಚಾರ್ಜ್ ಶೀಟ್‌ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌, ಇನ್ಸ್‌ಸೆಕ್ಟರ್‌ಗಳಿಂದ ಚರ್ಚೆ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಈಗಾಗಲೇ ನಮ್ಮ ಎಲ್ಲಾ ತನಿಖೆ ಮುಗಿದಿದೆ. ಸದ್ಯ ಸ್ಕ್ರಟಿನ ಆಗಬೇಕಿದೆ. ಕೆಲವೊಂದು ಅಬ್ಸರ್ ವೇಷನ್ ಮಾಡಿದ್ದು ತಿದ್ದುಪಡಿಯಾಗುತ್ತಿದೆ. ಬೆಂಗಳೂರು ಎಫ್ ಎಸ್ ಎಲ್ ನಿಂದ ಎಲ್ಲಾ ವರದಿ ಬಂದಿದೆ. ಹೈದರಾಬಾದ್‌ನಿಂದ ಬರಬೇಕಾದ ವರದಿ ಕೆಲವು ಬಂದಿಲ್ಲ. ಹೊರತುಪಡಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತೇವೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ನಟ ದರ್ಶನ್‌ಗೆ ಬೆನ್ನುಹುರಿ ನೋವು; ಸರ್ಜಿಕಲ್ ಚೇರ್‌ಗೆ ಸಮ್ಮತಿ

Actor Darshan: ನಟ ದರ್ಶನ್‌ಗೆ ಸ್ಪೈನಲ್ ಕಾರ್ಡ್‌ ಸಮಸ್ಯೆ ಇರೋದ್ರಿಂದ ಸರ್ಜಿಕಲ್ ಚೇರ್‌ಗೆ ಕುಟುಂಬಸ್ಥರ ಮೂಕಲ ಮನವಿ ಮಾಡಿದರು. ಮೆಲು ನೋಟಕ್ಕೆ ದರ್ಶನ್‌ಗೆ ಬೆನ್ನು ನೋವು ಇರೋದು ಬೆಳಕಿಗೆ ಬಂದಿದೆ. ಡಿಐಜಿ ಅನುಮತಿ ಮೇರೆಗೆ ಜಿಲ್ಲಾ ಆಸ್ಪತ್ರೆಯ ಸರ್ಕಾರಿ ವೈದ್ಯರು, ಆರ್ಥೋಫೆಡಿಕ್ ಪರಿಶೀಲನೆ ಬಳಿಕ ದರ್ಶನ್‌ಗೆ ಸರ್ಜಿಕಲ್ ಚೇರ್ ನೀಡೋದಕ್ಕೆ ಬಹುತೇಕ ಜೈಲಾಧಿಕಾರಿಗಳು ಒಪ್ಪಿದ್ದು ಇಂದು ಸಂಜೆಯೇ ಸರ್ಜಿಕಲ್ ಚೇರ್ ನೀಡಲಾಗ್ತದೆ ಎಂದು ಹೇಳಿದ್ದಾರೆ.

VISTARANEWS.COM


on

Actor Darshan
Koo

ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಸೆಂಟ್ರಲ್ ಜೈಲಿಗೆ ಎತ್ತಂಗಡಿ ಆಗಿರೋ ಕೊಲೆ ಆರೋಪಿ ದರ್ಶನ್ (Actor Darshan) ಐದು ದಿನ ಕಳೆದಿದ್ದಾರೆ. ಜೈಲಿನಲ್ಲಿ ಕಳೆದ ಪ್ರತಿ ದಿನವನ್ನು ವರ್ಷದ ರೀತಿ ಕಳೀತಿದ್ದಾರೆ‌. ಅತ್ತ ಸ್ನೇಹಿತೆ ಪವಿತ್ರಾಗೌಡ ಜಾಮೀನು ಅರ್ಜಿ ವಜಾ ಆಗಿದ್ದರಿಂದ ಇತ್ತ ದರ್ಶನ್ ಜೈಲಿನಲ್ಲಿ ಟೆನ್ಶನ್‌ಗೆ ಒಳಗಾಗಿದ್ದಾರೆ.

Actor Darshan

ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸ್ವರ್ಗದ ಬಾಗಿಲನ್ನೇ ಧರೆಗೆ ಇಳಿಸಿದ್ದರು. ಮೋಜು – ಮಗಿಸಿ ಅಂತ ರಾಜಾರೋಷವಾಗಿ ಜೀವನ ಕಳೆದ್ದರು. ಆದರೆ ಕಳೆದ ನಾಲ್ಕು ರಾತ್ರಿ, ಐದು ಹಗಲು ಕಳೀದಿರೋ ದರ್ಶನ್ ಒಂದು ದಿನವನ್ನ ಒಂದು ವರ್ಷದ ರೀತಿ ಕಳೆದಿದ್ದಾರೆ. ಪ್ರತಿ ಕ್ಷಣ, ಪ್ರತಿ ದಿನ ಟೆನ್ಶನ್‌ನಲ್ಲೇ ಕಾಲ ಇದ್ದಾರೆ. ಅದ್ರಲ್ಲೂ ಮುಖ್ಯವಾಗಿ ಜೈಲಿಗೆ ಬಂದ ದಿನವೇ ಕೈಗೆ ಬಟ್ಟೆ ಧರಿಸಿಯೇ ಬಂದಿದ್ದರು. ಸೆಂಟ್ರಲ್‌ ಜೈಲ್ ನೂರಾರು ವರ್ಷದ ಹಳೆಯ ಜೈಲ್‌ ಆಗಿರುವುದರಿಂದ ಇಂಡಿಯನ್ ಶೌಚಾಲಯ ವ್ಯವಸ್ಥೆ ಇದ್ದು ನಟ ದರ್ಶನ್‌ಗೆ ಸ್ಪೈನಲ್ ಕಾರ್ಡ್‌ ಸಮಸ್ಯೆ ಇರೋದ್ರಿಂದ ಸರ್ಜಿಕಲ್ ಚೇರ್‌ಗೆ ಕುಟುಂಬಸ್ಥರ ಮೂಕಲ ಮನವಿ ಮಾಡಿದರು. ಮೆಲು ನೋಟಕ್ಕೆ ದರ್ಶನ್‌ಗೆ ಬೆನ್ನು ನೋವು ಇರೋದು ಬೆಳಕಿಗೆ ಬಂದಿದೆ. ಡಿಐಜಿ ಅನುಮತಿ ಮೇರೆಗೆ ಜಿಲ್ಲಾ ಆಸ್ಪತ್ರೆಯ ಸರ್ಕಾರಿ ವೈದ್ಯರು, ಆರ್ಥೋಫೆಡಿಕ್ ಪರಿಶೀಲನೆ ಬಳಿಕ ದರ್ಶನ್‌ಗೆ ಸರ್ಜಿಕಲ್ ಚೇರ್ ನೀಡೋದಕ್ಕೆ ಬಹುತೇಕ ಜೈಲಾಧಿಕಾರಿಗಳು ಒಪ್ಪಿದ್ದು ಇಂದು ಸಂಜೆಯೇ ಸರ್ಜಿಕಲ್ ಚೇರ್ ನೀಡಲಾಗ್ತದೆ ಎಂದು ಹೇಳಿದ್ದಾರೆ.

ದರ್ಶನ್ ಸಾಮಾನ್ಯ ಖೈದಿ ಆಗಿದ್ದರೆ ಇಷ್ಟೊಂದು ತಲೆಕೆಡಸಿಕೊಳ್ಳಬೇಕಾದ ಅವಶ್ಯಕತೆ ಇರಲಿಲ್ಲ. ಕರಿಯನ ವಿರುದ್ಧ ಕೇಳಿ ಬಂದಿರೋ ಕೊಲೆ ಆರೋಪ ಹೈಪ್ರೋಫೈಲ್ ಕೇಸ್ ಆಗಿದ್ದರಿಂದ ದರ್ಶನ್ ಮೇಲೆ ಇಂಚಿಂಚು ನಿಗಾ ವಹಿಸಲಾಗಿದೆ. ಅದರಲ್ಲೂ ಪರಪ್ಪನ ಅಗ್ರಹಾರ ಜೈಲಿನಲ್ಲಾದ ಲೋಪಗಳು ಸೆಂಟ್ರಲ್ ಜೈಲಿನಲ್ಲಿ ಆಗಬಾರದು ಅಂತ 10/10 ಅಡಿಯ ಹೈಸೆಕ್ಯೂರಿಟಿ ಕೋಣೆಯಲ್ಲಿ ದರ್ಶನ್‌ನನ್ನು ಇರಿಸಲಾಗಿದೆ. 15ನೇ ಸೆಲ್‌ನಲ್ಲಿರೋ ದರ್ಶನ್ ಅಕ್ಕ-ಪಕ್ಕದ ಸೆಲ್‌ನಲ್ಲಿ ಯಾವೊಬ್ಬ ಖೈದಿಯನ್ನ ಇರಿಸಲಾಗಿಲ್ಲ. ಅದ್ರಲ್ಲೂ ಒಬ್ಬ ಎಎಸ್ಐ, ಇಬ್ಬರು ಸಿಬ್ಬಂದಿ, ಮೂರು ಸಿಸಿ ಕ್ಯಾಮರಾ, ಕುಟುಂಬಸ್ಥರು ಬಂದು ಹೋಗುವ ಚಲನವಲನ ದೃಶ್ಯಾವಳಿಗಳನ್ನ ಪ್ರತ್ಯೇಕವಾಗಿಯೇ ಸಂಗ್ರಹಿಸಿಡಲಾಗುತ್ತಿದೆ. ದೃಶ್ಯಾವಳಿ ಸಂಗ್ರಹಣೆಗೆ ಅಂತಲೇ ಹೊಸ ಹಾರ್ಡ್ ಸಿಸ್ಕ್ ಖರೀದಿಸಲಾಗಿದೆ‌.

Actor Darshan
Actor Darshan

ಪರಪ್ಪನ ಅಗ್ರಹಾರ ಜೈಲಿನಲ್ಲಾದಲ್ಲಾದ ಲೋಪ ಬಳ್ಳಾರಿ ಜೈಲಲ್ಲಿ ನಡೆಬಾರದು ಎಂದು ಬಹಳ ಜಾಗೃತಿ ವಹಿಸುತ್ತಾ ಇದ್ದಾರೆ. ಇದರ ಮಧ್ಯೆ ಜೈಲು ಊಟ ಕೊಡಲು ಹೋದ ಸಿಬ್ಬಂದಿಗರ ಇತರೇ ಖೈದಿಗಳಿಗು ದರ್ಶನ್ ಎಲ್ಲಿದ್ದಾರೆ‌? ದರ್ಶನ್ ಯಾವ ಸೆಲ್ ನಲ್ಲಿದ್ದಾರೆ? ದರ್ಶನ್ ರನ್ನ ಹೊರಗಡೆ ನೋಡೋದಕ್ಕೆ ಆಗಲ್ಲ‌‌. ಹೀಗಾಗಿ ದರ್ಶನ್ ಅವರನ್ನ ನೋಡೋದಕ್ಕೆ ಅವಕಾಶ ಮಾಡಿಕೊಡಿ ಅಂತ ದುಂಬಾಲು ಬಿದ್ದಿದ್ದಾರಂತೆ. ದರ್ಶನ್ ಸೆಂಟ್ರಲ್ ಜೈಲಿಗೆ ಬಂದಿದ್ದು ಸಿಬ್ಬಂದಿಗೆ ಒಂದ್ಕಡೆ ತಲೆನೋವಾದ್ರೆ ಇತರ ಖೈದಿಗಳ ಬೇಡಿಕೆ ಮತ್ತೊಂದು ತಲೆನೋವಾಗಿದೆ. ಇದ್ರ ಮಧ್ಯೆ ನನಗೆ ಬೇಲ್ ಸಿಕ್ರೆ, ಜೈಲು ಅಧಿಕಾರಿಗಳು ಅನುಮತಿ ಕೊಟ್ರೆ ಖಂಡಿತ ನಿಮ್ಮನ್ನ ಭೇಟಿ ಮಾಡ್ತಾರಂತೆ ಅಂತೇಳಿ ಅಂತ ಜೈಲು ಸಿಬ್ಬಂದಿಗೆ ದರ್ಶನ್ ಹೇಳಿದ್ದಾರಂತೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ದರ್ಶನ್‌ ಗ್ಯಾಂಗ್‌ ವಿರುದ್ಧ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ!

ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾಗ ಬೇಕಾದವರು ಅವಶ್ಯಕ ಸಂದರ್ಭದಲ್ಲಿ ಭೇಟಿ ಮಾಡಿದ್ದರು. ದರ್ಶನ್ ಕೂಡಾ ತನಗಾದ ಸಂಕಷ್ಟವನ್ನು ಆಪ್ತರ ಬಳಿ ಹೇಳಿಕೊಳ್ಳುತ್ತಿದ್ದರು. ಆದರೆ ಬಳ್ಳಾರಿ ಜೈಲಿನಲ್ಲಿ ರಕ್ತ ಸಂಬಂಧಿಕರ ಭೇಟಿಗೆ ಮಾತ್ರ ಅವಕಾಶ ಕೊಟ್ಟಿದ್ದರಿಂದ ತನ್ನ ನೋವನ್ನ ಯಾರ ಬಳಿ ಹೇಳಿಕೊಳ್ಳೋದಕ್ಕೆ ದರ್ಶನ್‌ಗೆ ಆಗುತ್ತಿಲ್ಲ. ಇದರ ಮಧ್ಯೆ ಬಂದಾಗಿನಿಂದಲೂ ಯಾರ ಬಳಿಯೂ ಮಾತನಾಡದ ದರ್ಶನ್ ಪತ್ನಿ ಬಂದು ಹೋದ ಬಳಿಕ ಎರಡೂ ದಿನವೂ ಬೆಳಗ್ಗೆ ವಾಕ್ ಮಾಡಿದ್ದಾರೆ. ಆದರೆ ಪತ್ನಿ ತಂದ ಬೇಕರಿ ಐಟೆಮ್ ಜೊತೆಜೆ ಜೈಲು ಊಟ ಮಾಡಿರುವ ದರ್ಶನ್ ಯಾರ ಬಳಿಯೂ ಮಾತಾಡದೇ ಬಹುತೇಕ ಮೌನಕ್ಕೆ ಜಾರಿದ್ದಾರೆ ಎನ್ನಲಾಗಿದೆ.

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ದರ್ಶನ್‌ ಗ್ಯಾಂಗ್‌ ವಿರುದ್ಧ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ!

Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿ‌ಮ ಹಂತ ತಲುಪಿದ್ದು ಅತಿ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ ಪ್ರಕರಣವಾಗಿದೆ. ಇದರ ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ.

VISTARANEWS.COM


on

Three more FIRs filed against Actor Darshan
Koo

ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿ‌ಮ ಹಂತ ತಲುಪಿದೆ. ಅತಿ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ ಪ್ರಕರಣವಾಗಿದ್ದು, ಈಗಾಗಲೆ ಸಾಬೀತಾಗಿರುವ ಸಾಕ್ಷಾಧಾರಗಳು ಹಾಗು ಆರೋಪಿಗಳ ಪರ ವಹಿಸಿ ಬಂದ ಹೇಳಿಕೆಗಳೇ ದರ್ಶನ್‌ಗೆ (Actor Darshan) ಕಂಟಕವಾಗಿವೆ. ಎಸಿಪಿ ಚಂದನ್ ನೇತೃತ್ವದ ತಂಡ ನಿಜಕ್ಕೂ ಶ್ರಮವಹಿಸಿ ಅನೇಕ ಸಾಕ್ಷಿಗಳನ್ನ ಕಲೆ ಹಾಕಿದೆ. ಪ್ರತಿಯೊಂದು ಸಾಕ್ಷಿಗಳೂ ಕೂಡ ಪ್ರಕರಣಕ್ಕೆ ಅಷ್ಟೆ ಪ್ರಾಮುಖ್ಯತೆಯನ್ನ ಒದಗಿಸಿದ್ದು ದರ್ಶನ್ ಮನೆಯ ಸಿಸಿಟಿವಿ ರಿಟ್ರೀವ್ ಸಹ ಒಂದು ಮಹತ್ವದ ಸಾಕ್ಷಿಯಾಗಿದೆ.

Actor Darshan
Actor Darshan

ಕೃತ್ಯ ಬಯಲಿಗೆ ಬಂದ ಬಳಿಕ ಡಿಲೀಟ್ ಆರೋಪಿಗಳು ದರ್ಶನ್ ಮನೆಗೆ ಸೇರಿ ಮೀಟಿಂಗ್ ಮಾಡಿದ್ದರು ಏನ್ನುವ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಡಿವಿಆರ್‌ನನ್ನು ಎಫ್ ಎಸ್ ಎಲ್‌ಗೆ ರವಾನೆ ಮಾಡಿದ್ದರು.‌ ಎಫ್ ಎಸ್ ಎಲ್ ಅಧಿಕಾರಿಗಳು ಡಿವಿಆರ್‌ನಲ್ಲಿರುವ ಡಿಲೀಟೆಡ್ ವೀಡಿಯೊವನ್ನ ಪುನಃ ಪಡೆದುಕೊಂಡಿದ್ದಾರೆ. ದರ್ಶನ್ ಅವರು ತಪ್ಪು ಮಾಡಿಲ್ಲ ಎಂಬರ್ಥದಲ್ಲಿ ಮಾತನಾಡಿದ ಸೆಲೆಬ್ರಿಟಿಗಳ ಹೇಳಿಕೆಗಳನ್ನೂ ಕೂಡ ಪೊಲೀಸರು ಅನಾಲೈಝ್ ಮಾಡ್ತಿದ್ದಾರೆ. ಹತ್ತಾರು ಪೊಲೀಸರ ಶ್ರಮ , ಅನೇಕ‌ ಸಾಕ್ಷಿಗಳು , ನ್ಯಾಯಾಲಯದ ಆದೇಶಗಳು ಇವೆಲ್ಲವೂ ಸುಳ್ಳು ಎಂಬರ್ಥದಲ್ಲಿ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ತಮ್ಮದೇ ಆದ ಸಾಮ್ರಾಜ್ಯವನ್ನ ಕಟ್ಟಿ ವ್ಯವಸ್ಥೆಯೇ ಸುಳ್ಳು ಎಂಬರ್ಥದಲ್ಲಿ ಕೆಲ ಸೆಲೆಬ್ರಿಟಿಗಳು ವರ್ತನೆಯನ್ನ ಮಾಡ್ತಿರುವುದು ಪೊಲೀಸರಿಗೆ ಹಾಗು ನ್ಯಾಯಾಲಯದ ಗಮನಕ್ಕೆ ಬಂದಿದೆ ಹಾಗು ಅಭಿಮಾನಿಗಳ ಧಮ್ಕಿಗಳೂ ಕೂಡ ಉಳಿದ ಆರೋಪಿಗಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

ಈ ಹಿನ್ನಲೆಯಲ್ಲಿ ಇವೆಲ್ಲವೂ ಜಾಮೀನಿಗೆ ತೊಂದರೆಯಾಗುವ ಸಾಧ್ಯತೆಗಳೂ ಹೆಚ್ಚಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ಕೌಂಟ್‌ಡೌನ್‌ ಆರಂಬವಾಗಿದೆ. ಚಾರ್ಜ್ ಶೀಟ್‌ನಲ್ಲಿ, ಸಿಡಿ ಆರ್ ರಿಪೋರ್ಟ್ ಗಳು , ಬಟ್ಟೆಗಳ ಸ್ಯಾಂಪಲ್ಸ್ , ಸಿಸಿಟಿವಿ , ಎಫ್ ಎಸ್ ಎಲ್ ರಿಪೋರ್ಟ್‌ಗಳು , 164 ಹೇಳಿಕೆಗಳೆಲ್ಲಾದರ ಉಲ್ಲೇಖವಿದೆ . ರೇಣುಕಾಸ್ವಾನಿ ಕೊಲೆಗೆ ಬಳಕೆಯಾದ ವಸ್ತುಗಳು ಕೂಡ ಪೊಲೀಸರ ಬಳಿದೆ. ಕೊಲೆಗೆ ಮುನ್ನ ಸ್ಟೋನಿ ಬ್ರೂಕ್ ಸಿಬ್ಬಂಧಿಗಳ ಹೇಳಿಕೆ ಪಟ್ಟಣಗೆರೆ ಶೆಡ್ ಸೆಕ್ಯೂರಿಟಿ ಗಾರ್ಡ್ ಹೇಳಿಕೆಗಳು ಸಾಕಷ್ಟು ಮಹತ್ವ ಪಡೆದಿದೆ. ಸದ್ಯ ಇಲ್ಲಿಯವರೆಗೆ 200ಕ್ಕೂ ಹೆಚ್ಚು ಸಾಕ್ಷಿಗಳನ್ನ ಕಲೆ ಹಾಕಿದ್ದಾರೆ.

Continue Reading

ಸಿನಿಮಾ

Billa Ranga Baashaa: ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’; ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್

Billa Ranga Baashaa: ವಿಕ್ರಾಂತ್ ರೋಣ ಬಳಿಕ ಮತ್ತೆ ಒಂದಾದ ಸುದೀಪ್-ಅನೂಪ್ ಜೋಡಿ ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ್ದಾರೆ. ‘ಬಿಲ್ಲ ರಂಗ ಭಾಷಾ ಫಸ್ಟ್ ಝಲಕ್ ಕುತೂಹಲ ಹೆಚ್ಚಿಸಿದೆ.

VISTARANEWS.COM


on

Billa Ranga Baashaa
Koo

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಭಾಷಾ (Billa Ranga Baashaa) ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್‌ನನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ನಿರೀಕ್ಷೆಗೆ ತಕ್ಕಂತೆ ಮೂಡಿಬಂದಿರುವ ಫಸ್ಟ್ ಝಲಕ್‌ನಲ್ಲಿ ನಾನಾ ವಿಷಯಗಳನ್ನು ಅನೂಪ್ ಭಂಡಾರಿ ಕಟ್ಟಿಕೊಟ್ಟಿದ್ದಾರೆ. ಲಿಬರ್ಟಿ ಪ್ರತಿಮೆ, ಐಫೆಲ್ ಟವರ್ ಮತ್ತು ತಾಜ್ ಮಹಲ್ ನ್ನು ಬಿಲ್ಲ ರಂಗ ಭಾಷಾ ಗ್ಲಿಂಪ್ಸ್ ನಲ್ಲಿ ತೋರಿಸಿರುವ ಅವರು ಭವಿಷ್ಯದ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. Once Upon A Time in 2209 AD ಎಂದು ಶುರುವಾಗುವ ಝಲಕ್ ಬಹಳ ಕುತೂಹಲ ಹೆಚ್ಚಿಸಿದ್ದು, ಬಿಲ್ಲ ರಂಗ ಭಾಷಾ ಫಸ್ಟ್ ಬ್ಲಂಡ್ ಏನಿರಬಹುದು ? ಅನೂಪ್ ಹೇಳೋದಿಕ್ಕೆ ಹೊರಟಿರುವ ಭವಿಷ್ಯದ ಕಥಾಹಂದರ ಏನು? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ‌ ಚೈತನ್ಯ ರೆಡ್ಡಿ ಬಿಲ್ಲ ರಂಗ ಭಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ತಮ್ಮದೇ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರವನ್ನು ಅವರು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅಭಿಮಾನಿಗಳು “ಅಪ್‌ಡೇಟ್‌ ಬೇಕು ಬಾಸ್‌” ಎಂದು ಹೇಳುತ್ತಿದ್ದಾರೆ. “ಬಾಸ್‌ ಅಪ್‌ಡೇಟ್‌ ಬಾಸ್‌” “ಅಪ್‌ಡೇಟ್‌ ಬೇಕು ಬಾಸ್‌” ಎಂದೆಲ್ಲ ಧ್ವನಿ ಕೇಳುತ್ತಾರೆ. ತಕ್ಷಣ ವಿಡಿಯೋದಲ್ಲಿ ಅನೂಪ್‌ ಭಂಡಾರಿ ಅವರು ಪುಸ್ತಕ ಓದುವಂತೆ ಆ ಪುಸ್ತಕದಲ್ಲಿ ಬಿಲ್ಲಾ ರಂಗ ಭಾಷಾದ ಟೀಮ್‌ ಕುರಿತು ವಿವರವೂ ದೊರಕುತ್ತದೆ. “ಹನುಮಾನ್‌ ನಿರ್ಮಾಪಕರಿಂದ, ರಂಗಿತರಂಗ, ರಾಜರಥ ವಿಕ್ರಾಂತ್‌ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ” ಎಂಬ ಅಪ್‌ಡೇಟ್‌ ಅನ್ನು ಹಂಚಿಕೊಳ್ಳಲಾಗಿದೆ.

sudeep and anup bhandari

ಬಿಲ್ಲ ರಂಗ ಭಾಷಾ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, ವಿಕ್ರಾಂತ್ ರೋಣ ಸಿನಿಮಾ ನಂತರ ಹನುಮಾನ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದ ಸಮಯದಲ್ಲಿ ನಿರ್ಮಾಪಕರಾದ ನಿರಂಜನ್ ರೆಡ್ಡಿ ನನ್ನನ್ನು ಭೇಟಿಯಾದರು. ನಾನು ಸುದೀಪ್ ಸರ್ ಗೆ ಸಿನಿಮಾ ಮಾಡುತ್ತಿರುವುದಾಗಿ ಹಾಗೂ ಬಿಲ್ಲ ರಂಗ ಭಾಷಾ ಕಥೆ ಹೇಳಿದಾಗ ಅವರು ಎಕ್ಸೈಟ್ ಆದರು. ಅದ್ಧೂರಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಸುದೀಪ್ ಸರ್ ಜೊತೆ ಕೆಲಸ ಮಾಡುವುದು ಅದ್ಭುತ ಅನುಭವವಾಗಿದೆ. ಜನ ವಿಕ್ರಾಂತ್ ರೋಣ ಚಿತ್ರ ಇಷ್ಟಪಟ್ಟಿದ್ದಾರೆ. ಸುದೀಪ್ ಸರ್ ಈ ಚಿತ್ರವನ್ನು ದೊಡ್ಡ ಚಿತ್ರ ಎಂದಿರುವುದು ನನಗೆ ಜವಾಬ್ದಾರಿಯನ್ನು ಜಾಸ್ತಿ ಮಾಡಿದೆ ಎಂದರು.

ಇದನ್ನೂ ಓದಿ: Kiccha Sudeepa: ನನ್ನ ಫ್ಯಾನ್ಸ್ ಒಳ್ಳೆಯವರು ಅದಕ್ಕೆ ನಾನು ಒಳ್ಳೆಯವನು- ದರ್ಶನ್ ಫ್ಯಾನ್ಸ್‌ಗೆ ಟಾಂಗ್

ನಿರ್ಮಾಪಕರಾದ ನಿರಂಜನ್ ರೆಡ್ಡಿ ಮಾತನಾಡಿ, ಸುದೀಪ್ ಸರ್ ಜೊತೆ ಅನೂಪ್ ಕೈ ಜೋಡಿಸಿದ್ದಾರೆ ಎಂದಾಗ ನಾವು ಉತ್ಸುಕರಾದೆವು. ತೆಲುಗಿನಲ್ಲಿ ವಿಕ್ರಾಂತ್ ರೋಣ ಅದ್ಭುತ ಯಶಸ್ಸು ಕಂಡಿದೆ. ಬಿಲ್ಲ ರಂಗ ಭಾಷಾ ಕಥೆ ಕೇಳಿದಾಗ ನಾವೇ ಚಿತ್ರ ನಿರ್ಮಾಣ ಮಾಡಬೇಕು ಎಂದುಕೊಂಡೆವು. ಕಿಚ್ಚ ಸುದೀಪ್ ಸರ್ ಜೊತೆ ಕೈ ಜೋಡಿಸಿರುವುದು ಒಂದೊಳ್ಳೆ ಅವಕಾಶವಾಗಿದ್ದು, ಬಿಲ್ಲ ರಂಗ ಭಾಷಾ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಅದ್ಭುತ ಪ್ರಪಂಚ ಪರಿಚಯಿಸುತ್ತೇವೆ ಎಂದರು. ಬಿಲ್ಲ ರಂಗ ಭಾಷಾ ಬಹುಭಾಷಾಯಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ ಚಿತ್ರತಂಡ.

Continue Reading
Advertisement
Fraud in the name of trading and by giving fake notes to a scrap dealer
ಬೆಂಗಳೂರು3 mins ago

Fraud Case: ಟ್ರೇಡಿಂಗ್‌ ಹೆಸ್ರಲ್ಲಿ ಕೋಟಿ ಕೋಟಿ ಗುಳುಂ; ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆಗೆ ಯತ್ನ

Actor Darshan and gang
ಸ್ಯಾಂಡಲ್ ವುಡ್36 mins ago

Actor Darshan : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ; ಆದ್ರೆ ರೇಣುಕಾಸ್ವಾಮಿ ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲ! ಯಾರವರು?

ಸಿನಿಮಾ52 mins ago

Deepika Padukone: ಫೇಕ್ ಬೇಬಿ ಬಂಪ್ ಎಂದವರಿಗೆ ಫೋಟೋ ಮೂಲಕ ಉತ್ತರ ಕೊಟ್ಟ ಬಿಟೌನ್ ಪದ್ಮಾವತಿ..!

Road Accident
ಪ್ರಮುಖ ಸುದ್ದಿ1 hour ago

Road Accident : ಯಶವಂತಪುರ ಫ್ಲೈಓವರ್‌ ಮೇಲಿಂದ ಬಿದ್ದು ಛಿದ್ರಗೊಂಡ ಕಾರು; ಭೀಕರ ಅಪಘಾತಕ್ಕೆ ಬೆಚ್ಚಿ ಬಿದ್ದ ಜನ

Karnataka Weather Forecast
ಮಳೆ7 hours ago

Karnataka Weather: 6 ಜಿಲ್ಲೆಗಳಲ್ಲಿ ಭಯಂಕರ ಮಳೆ; ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ಒತ್ತಡಗಳು ದೂರಾಗಿ ಹರ್ಷದಿಂದ ಕಾಲ ಕಳೆಯುವಿರಿ

Job Alert
ಬೆಂಗಳೂರು16 hours ago

Railway news: ಪ್ರಯಾಣಿಕರ ಗಮನಕ್ಕೆ; ಸುರಕ್ಷತಾ ಕಾಮಗಾರಿ ಹಿನ್ನೆಲೆ ಈ ರೈಲುಗಳ ಓಡಾಟ ಸ್ಥಗಿತ

PSI exam
ಬೆಂಗಳೂರು16 hours ago

PSI Exam: ಸೆ.22ಕ್ಕೆ ಪಿಎಸ್ಐ ಪರೀಕ್ಷೆ; ಒಟ್ಟು 402 ಹುದ್ದೆಗಳಿಗೆ ಆಹ್ವಾನ

Actor Darshan
ಸ್ಯಾಂಡಲ್ ವುಡ್17 hours ago

Actor Darshan: ನಟ ದರ್ಶನ್‌ಗೆ ಬೆನ್ನುಹುರಿ ನೋವು; ಸರ್ಜಿಕಲ್ ಚೇರ್‌ಗೆ ಸಮ್ಮತಿ

byju's
ಕರ್ನಾಟಕ18 hours ago

BYJU’S : ಲಿಂಕ್‌ ಕ್ಲಿಕ್‌ ಮಾಡುತ್ತಿದ್ದಂತೆ ಬ್ಯಾಂಕ್‌ನಿಂದ ಕಟ್‌ ಆಯ್ತು ಹಣ; ಬೈಜೂಸ್ ಸೆಂಟರ್‌ ಹೆಸ್ರಲ್ಲಿ ವಂಚನೆ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್5 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌