Dollu Kannada Movie | ಡೊಳ್ಳು ಸಿನಿಮಾದ ಟ್ರೈಲರ್‌ ರಿಲೀಸ್‌ ಮಾಡಿದ ಗೋಲ್ಡನ್‌ ಸ್ಟಾರ್‌ ಗಣೇಶ್‌ - Vistara News

ಸಿನಿಮಾ

Dollu Kannada Movie | ಡೊಳ್ಳು ಸಿನಿಮಾದ ಟ್ರೈಲರ್‌ ರಿಲೀಸ್‌ ಮಾಡಿದ ಗೋಲ್ಡನ್‌ ಸ್ಟಾರ್‌ ಗಣೇಶ್‌

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾದ ಡೊಳ್ಳು ಸಿನಿಮಾದ (Dollu Kannada Movie) ಟ್ರೈಲರ್‌ ಬಿಡುಗಡೆಗೊಂಡಿದೆ. ಆಗಸ್ಟ್‌ 26ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪವನ್ ಒಡೆಯರ್ ನಿರ್ಮಾಣದ “ಡೊಳ್ಳುʼ ಸಿನಿಮಾದ ಟ್ರೈಲರ್‌ (Dollu Kannada Movie) ಬಿಡುಗಡೆಗೊಂಡಿದೆ. ಈ ಹಿಂದೆಯಷ್ಟೇ ಮಾಯಾನಗರಿ ಹಾಡನ್ನು ಚಿತ್ರತಂಡ ಬಿಡುಗಡೆಗೊಳಿಸಿತ್ತು. ಹಾಡಿಗೆ ಒಳ್ಳೆಯ ಪ್ರತಿಕ್ರಿಯೆ ಬಂದಿತ್ತು. ಆಗಸ್ಟ್‌ 26ರಿಂದ ಮಯಾನಗರಿಯಲ್ಲಿ ಡೊಳ್ಳಿನ ನಾದ ಶುರುವಾಗಲಿದೆ.

ಡೊಳ್ಳು ಕಲೆಯನ್ನು ಯಾರು ಬೇಕಾದರೂ ಕಲಿಯಬಹುದು. ಆದರೆ ಮನಸ್ಸಿನಲ್ಲಿ ಇಳಿಸಿಕೊಳ್ಳಲು ಆಗುವುದಿಲ್ಲ ಎಂಬ ಅರ್ಥಪೂರ್ಣವಾದ ಮಾತಿನಿಂದ ಶುರುವಾಗುತ್ತದೆ ಟ್ರೈಲರ್‌. ಟ್ರೈಲರ್‌ನಲ್ಲಿ ಡೊಳ್ಳಿನ ಜಾನಪದ ಕಲೆಯನ್ನು ಉಳಿಸಿಕೊಳ್ಳಲು ನಾಯಕ ಬಡಿದಾಡುವ ದೃಶ್ಯ, ನಗರದ ಚಿತ್ರಣ, ಹಳ್ಳಿಯ ಸೊಗಡನ್ನು ಕಟ್ಟಿಕೊಟ್ಟಿದೆ. ಹಿನ್ನೆಲೆ ಧ್ವನಿ ಮತ್ತು ಸಂಗೀತ ಪ್ರೇಕ್ಷಕರನ್ನು ಸೆಳೆಯುವಂತಿದೆ. ಟ್ರೈಲರ್‌ ಅನ್ನು ಬಿಡುಗಡೆ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಕಾರ್ತಿಕ್ ಮಹೇಶ್ ನಾಯಕನಾಗಿ ಅಮೋಘವಾಗಿ ನಟಿಸಿದ್ದಾರೆ. ಇವರಿಗೆ ಜೋಡಿಯಾಗಿ ನಿಧಿ ಹೆಗ್ಡೆ ಇದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರತ್ ಮುಂತಾದ ಕಲಾ ಬಳಗ ಈ ಚಿತ್ರದಲ್ಲಿದೆ.

ಇದನ್ನೂ ಓದಿ| Dollu Kannada Movie | ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ರಿಲೀಸ್‌ ಡೇಟ್‌ ಫಿಕ್ಸ್‌

ಶ್ರೀನಿಧಿ ಸಂಭಾಷಣೆ-ಚಿತ್ರಕಥೆ, ಅನಂತ್ ಸಂಗೀತ, ಅಭಿಲಾಶ್‌ ಕಳತ್ತಿ ಅವರ ಛಾಯಾಗ್ರಹಣ ಈ ಸಿನಿಮಾಕ್ಕಿದೆ. ಡೊಳ್ಳು ಸಿನಿಮಾ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನ ಒಡಲಿಗೆ ಹಾಕಿಕೊಂಡಿರುವುದಲ್ಲದೆ, ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಭಾರಿ ಮೆಚ್ಚುಗೆ ಪಡೆದಿದೆ. ಪವನ್ ಒಡೆಯರ್ ಮೂವೀವ್ ಬ್ಯಾನರ್‌ನಡಿ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದೇ ಆಗಸ್ಟ್‌ 26ಕ್ಕೆ ಚಿತ್ರ ರಾಜ್ಯಾದ್ಯಂತ ಈ ಚಿತ್ರ ತೆರೆಗೆ ಬರುತ್ತಿದೆ.

ಇದನ್ನೂ ಓದಿ | Dollu Kannada Movie | ಡೊಳ್ಳು ಸಿನಿಮಾದ ಮಾಯಾನಗರಿ ಹಾಡು ಬಿಡುಗಡೆ ಮಾಡಿದ ಡಾಲಿ ಧನಂಜಯ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Mahesh Babu: ನಟ ಮಹೇಶ್ ಬಾಬು ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ.

VISTARANEWS.COM


on

Mahesh Babu shares sweet moments with sister Manjula and Prabhas aunt
Koo

ಬೆಂಗಳೂರು: ನಟ ಮಹೇಶ್ ಬಾಬು (Mahesh Babu) ಅವರು ಭಾನುವಾರ ರಾತ್ರಿ (ಏ.28) ಪತ್ನಿ ನಮ್ರತಾ ಶಿರೋಡ್ಕರ್ ಮತ್ತು ಮಗಳು ಸಿತಾರಾ ಅವರೊಂದಿಗೆ ತಮ್ಮ ಕುಟುಂಬದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮದುವೆಯಲ್ಲಿ ಅಭಿಮಾನಿಗಳೊಂದಿಗೆ ಫೋಟೊಗೆ ನಟ ಪೋಸ್‌ ಕೊಟ್ಟಿದ್ದಾರೆ. ನಟ ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ.

ಅಭಿಮಾನಿಗಳು ಹಂಚಿಕೊಂಡ ವಿಡಿಯೊವೊಂದರಲ್ಲಿ, ಮಹೇಶ್ ಅವರು ತಮ್ಮ ಸಹೋದರಿ ಮಂಜುಳಾ ಅವರೊಂದಿಗೆ ಖುಷಿಯ ಸಂದರ್ಭವನ್ನು ಹಂಚಿಕೊಳ್ಳುತ್ತಿರುವುದನ್ನು ನೋಡಬಹುದು. ಸಹೋದರಿ ಮಂಜುಳಾ ಅವರು ಮಹೇಶ್‌ ಅವರ ಹೊಸ ಹೇರ್‌ಸೈಲ್‌ಗೆ ಫಿದಾ ಆದರು. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ “ನಾವೆಲ್ಲರೂ ಇಂತಹ ಕ್ಷಣಗಳನ್ನು ಪ್ರೀತಿಸುತ್ತೇವೆ” ಎಂದು ಅಭಿಮಾನಿಗಳು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಪಾಪರಾಜಿಗಳು ಕ್ಲಿಕ್ ಮಾಡಿದ ಮತ್ತೊಂದು ವಿಡಿಯೊದಲ್ಲಿ ಮಹೇಶ್ ಅವರು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ಅವರೊಂದಿಗೆ ಮಾತನಾಡುವುದನ್ನು ಕಾಣಬಹುದು. ನಮ್ರತಾ ಮತ್ತು ಸಿತಾರಾ ಅವರನ್ನು ತಬ್ಬಿಕೊಂಡು ಖುಷಿಯಲ್ಲಿ ಮಾತನಾಡಿದ್ದಾರೆ ಪ್ರಭಾಸ್ ಚಿಕ್ಕಮ್ಮ. ಪ್ರಭಾಸ್ ಅವರ ಅಭಿಮಾನಿಗಳು ವಿಡಿಯೊವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಪೋಕಿರಿ ಸಿನಿಮಾಗೆ 18 ವರ್ಷ

ಭಾನುವಾರದಂದು (ಏ.28) ಮಹೇಶ್‌ ಅಭಿಮಾನಿಗಳಿಗೆ ಡಬಲ್ ಟ್ರೀಟ್ ಆಗಿತ್ತು. ಏಕೆಂದರೆ ಏಪ್ರಿಲ್ 28ರಂದು ಪುರಿ ಜಗನ್ನಾಥ್ ಅವರ ಮಹೇಶ್ ಮತ್ತು ಇಲಿಯಾನಾ ಡಿಕ್ರೂಜ್ ಅಭಿನಯದ ʻಪೋಕಿರಿʼ ಬಿಡುಗಡೆಯಾಗಿ 18 ವರ್ಷಗಳು ಕಳೆದಿತ್ತು. ಈ ಚಿತ್ರ ಬಿಡುಗಡೆಯಾದ ಸಮಯದಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ತೆಲುಗಿನಲ್ಲಿ ಅತಿ ಹೆಚ್ಚು ಗಳಿಕೆಯಾದ ಸಿನಿಮಾ ಆಗಿತ್ತು. ʻಪೋಕಿರಿʼ ಸಿನಿಮಾ ಹಿಟ್‌ ಆದ ಬಳಿಕ ತಮಿಳು, ಹಿಂದಿ, ಕನ್ನಡದಲ್ಲಿ ರಿಮೇಕ್‌ ಮಾಡಲಾಯ್ತು. 2009ರಲ್ಲಿ ಎಸ್‌ಎಸ್ ರಾಜಮೌಳಿಯವರ ʻಮಗಧೀರʼ ಸಿನಿಮಾ ಈ ಕಲೆಕ್ಷನ್‌ನನ್ನು ಸೋಲಿಸಿತ್ತು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. 2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಸಿನಿಮಾ

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

Ramana Avatara Trailer: ʻರಾಮನ ಅವತಾರ’ ಈ ಚಿತ್ರದ ಟ್ರೈಲರ್‌ (Ramana Avatara Trailer) ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್​ ಸೀರಿಸ್ ಮೂಲಕವೂ ಮೋಡಿ ಮಾಡಿರುವ ಅವರೀಗ ಕಾಮಿಡಿ ಕಥೆ ಹೊತ್ತು ನಗಿಸಲು ಬರುತ್ತಿದ್ದಾರೆ.ಮೇ 10ಕ್ಕೆ ರಾಮನ ಅವತಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

VISTARANEWS.COM


on

Ramana Avatara trailer out
Koo

ಬೆಂಗಳೂರು: ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೊಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ʻರಾಮನ ಅವತಾರ ಈ ಚಿತ್ರದ ಟ್ರೈಲರ್‌ (Ramana Avatara Trailer) ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ʻರಾಮನ ಅವತಾರ ಸಿನಿಮಾʼದ ಮೊದಲ ನೋಟ ಅನಾವರಣ ಮಾಡಲಾಯಿತು. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಟ ರಿಷಿ ಮಾತನಾಡಿ, ʻʻಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ʻಆಪರೇಷನ್ ಅಲಮೇಲಮ್ಮʼ. ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಆ ರೀತಿ ಎಂಟರ್ಟೈನಮೆಂಟ್ ಸಿನಿಮಾ ಮಾಡಿ ಎನ್ನುತ್ತಿದ್ದರು. ಅದೇ ರೀತಿ ಹಾಸ್ಯಭರಿತ ಚಿತ್ರ ಮಾಡಿ ಎನ್ನುತ್ತಿದ್ದರು. ನನಗೆ ʻಆಪರೇಷನ್ ಅಲಮೇಲಮ್ಮʼ ಮ್ಯಾಜಿಕ್. ಆ ಸಮಯದಲ್ಲಿ ಪಂಪಾಪತಿ ಸಿಕ್ಕಿದ್ದರು. ಅವರ ಹಾಸ್ಯ ನನಗೆ ಇಷ್ಟವಾಯ್ತು. ರಾಮಾಯಣ ಇಟ್ಟುಕೊಂಡು ಸಿನಿಮಾ ಮಾಡುವ ಕಥೆ ತಂದರು. 2024ರಲ್ಲಿ ನಡೆಯುವ ಘಟನೆಗೆ ರಾಮಾಯಣ (Ramana Avatara Trailer) ಮೌಲ್ಯವನ್ನು ತೋರಿಸುವುದು. ಈ ಚಿತ್ರದಲ್ಲಿ ತೋರಿಸುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದು ಖುಷಿ ಕೊಡುವ ಸಿನಿಮಾ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಸಿನಿಮಾ ಮೇ‌ 10ರಂದು ರಿಲೀಸ್ ಆಗುತ್ತಿದೆ. ಹಾಡುಗಳು ನನಗೆ ತುಂಬಾ ಇಷ್ಟ. ಇಡೀ ಸಿನಿಮಾಗೆ ದುಡಿದ ಎಲ್ಲರಿಗೂ ಧನ್ಯವಾದʼʼ ಎಂದರು.

ನಿರ್ದೇಶಕ ವಿಕಾಸ್ ಪಂಪಾಪತಿ ಮಾತನಾಡಿ, ʻʻಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಎನ್ನುವುದನ್ನು ಎಂಟರ್ಟೈನಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ. ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆʼʼ ಎಂದು ಹೇಳಿದರು.

ಇದನ್ನೂ ಓದಿ: Ramana Avatara: ಬಿಡುಗಡೆ ದಿನಾಂಕ ಘೋಷಣೆ ಮಾಡಿದ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾ

ನಟಿ ಪ್ರಣೀತಾ ಸುಭಾಷ್ ಮಾತನಾಡಿ, ʻʻರಾಮನ ಅವತಾರ ತುಂಬಾ ವಿಶೇಷವಾದ ಸಿನಿಮಾ. ರಾಮಾಯಣ ಎಲ್ಲರಿಗೂ ಗೊತ್ತಿದೆ. ಈ ರಾಮಾಯಣ ಮಾರ್ಡನ್ ಟೇಕ್. ನಾನು ಈ ರೀತಿ ಪ್ರಾಜೆಕ್ಟ್ ಭಾಗವಾಗಿದ್ದು, ಖುಷಿ ಕೊಟ್ಟಿದೆ. ರಾಮಾಯಣ ಬಗ್ಗೆ ಅಂದ ತಕ್ಷಣ ಸಿನಿಮಾ ಒಪ್ಪಿಕೊಂಡೆ. ರಿಷಿ ಬೇರೆ ಅವರ ಚಿತ್ರಗಳನ್ನು ನೋಡಿದ್ದೇನೆ. ಶೂಟಿಂಗ್ ಜರ್ನಿ ತುಂಬಾ ಚೆನ್ನಾಗಿತ್ತುʼʼ ಎಂದು ಹೇಳಿದರು.

ನಟಿ ಶುಭ್ರ ಅಯ್ಯಪ್ಪ ಮಾತನಾಡಿ, ʻʻನಿರ್ದೇಶಕರು ನನ್ನ ಪಾತ್ರದ ಹೇಳಿದಾಗ ನಾನು ಎಕ್ಸೈಟ್ ಆದೆ. ಹಳ್ಳಿ ಹುಡುಗಿ ಪಾತ್ರದಲ್ಲಿ ನನ್ನನ್ನು ನಾನು ನೋಡಲು ಕಾತುರನಾಗಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಮೇ 10ಕ್ಕೆ‌ ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ನಿಮ್ಮ ಬೆಂಬಲ ಇರಲಿʼʼಎಂದರು.

ರಾಮನ‌ ಅವತಾರ ಟ್ರೈಲರ್‌ ಪ್ರಾಮಿಸಿಂಗ್ ಆಗಿದೆ. ಟ್ರೇಲರ್‌ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್​ ಸೀರಿಸ್ ಮೂಲಕವೂ ಮೋಡಿ ಮಾಡಿರುವ ಅವರೀಗ ಕಾಮಿಡಿ ಕಥೆ ಹೊತ್ತು ನಗಿಸಲು ಬರುತ್ತಿದ್ದಾರೆ.

‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.

ಇದನ್ನೂ ಓದಿ: Actor Rishi: ರಿಷಿ ‘ರಾಮನ ಅವತಾರ’ ದರ್ಶನಕ್ಕೆ ಮುಹೂರ್ತ ಫಿಕ್ಸ್!

‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಮರನಾಥ್ ಸಂಕಲನ ಚಿತ್ರಕ್ಕಿದೆ. ಮೇ 10ಕ್ಕೆ ರಾಮನ ಅವತಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

Continue Reading

ಕಿರುತೆರೆ

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Mahanati Show: ಸ್ಪರ್ಧಿ ಗಗನಾ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್‌ ಅರವಿಂದ್‌, ನಟಿ ಪ್ರೇಮ ಮತ್ತಿತರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಈ ಕಾರ್ಯಕ್ರಮದಲ್ಲಿ ನಟಿ ಗಗನಾ ಪ್ರಮುಖ ಹೈಲೈಟ್‌. ಯಾವುದೇ ವಿಷಯ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ ಅವರು ಈ ಬಾರಿ ಟ್ರೋಲ್‌ಗೆ ಗುರಿಯಾಗಿದ್ದಾರೆ.

VISTARANEWS.COM


on

Mahanati Show complaint against Gagana Contestant and Ramesh
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಈ ಮೂಲಕ ಹಲವು ಪ್ರತಿಭೆಗಳನ್ನು ಕರುನಾಡಿಗೆ ಪರಿಚಯಿಸಿದ ಕೀರ್ತಿ ಈ ವಾಹಿನಿಗೆ ಸಲ್ಲುತ್ತದೆ. ಕನ್ನಡ ಚಿತ್ರರಂಗಕ್ಕೆ ಯುವ ನಾಯಕ ನಟಿಯರನ್ನು ನೀಡುವ ಕೆಲಸವನ್ನು ಈ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಮಾಡುತ್ತಿದೆ.  ಈ ಕಾರ್ಯಕ್ರಮದಲ್ಲಿ ನಟಿ ಗಗನಾ ಪ್ರಮುಖ ಹೈಲೈಟ್‌. ಯಾವುದೇ ವಿಷಯ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ ಅವರು ಈ ಬಾರಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ಆರಂಭದಲ್ಲಿ ಗಗನಾ ಡೈಲಾಗ್‌ ನತ್ತು ನಟನೆಗೆ ತರುಣ್ ಸುಧೀರ್ ಮಚ್ಚುಗೆ ವ್ಯಕ್ತಪಡಿಸಿ, ಅಡ್ವಾನ್ಸ್ ಕೂಡ ಕೊಟ್ಟಿದ್ದರು. ಎರಡನೇ ಬಾರಿಗೆ ಲೋಟವನ್ನು ಬಹುಮಾನವಾಗಿ ನೀಡಿದ್ದರು. ಹೀಗೆ ವಾರಕ್ಕೊಮ್ಮೆ ವಿಭಿನ್ನವಾದ ನಟನೆಯಿಂದ ಜಡ್ಜಸ್ ಗಳ ಗಮನ ಸೆಳೆಯುತ್ತಿದ್ದರು. ಇದೀಗ ಸ್ಪರ್ಧಿ ಗಗನಾ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್‌ ಅರವಿಂದ್‌, ನಟಿ ಪ್ರೇಮ ಮತ್ತಿತರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಗಿದ್ದೇನು?

ಈ ಮಹಾನಟಿ ಶೋನಲ್ಲಿ ರಮೇಶ್‌ ಅರವಿಂದ್‌ ಅವರು ಒಂದೊಂದು ಟಾಪಿಕ್‌ ಕೊಡುತ್ತಾರೆ. ಅದರ ಬಗ್ಗೆ ಸ್ಪರ್ಧಿಗಳು ನಟಿಸಬೇಕು. ಮಹಾನಟಿಯರು ತಕ್ಷಣೆಕ್ಕೆ ಡೈಲಾಗ್‌ ರೆಡಿ ಮಾಡಿಕೊಂಡು ನಟಿಸುತ್ತಾರೆ. ಈ ಬಾರಿ ಗಗನಾಗೆ ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕಾನ್ಸೆಪ್ಟ್‌ ಕೊಟ್ಟಿದ್ದರು. ನಿಮ್ಮ ತಂಗಿ ಮೆಕ್ಯಾನಿಕಲ್‌ ಅವರನ್ನು ಮದುವೆ ಆಗಿದ್ದರೆ ಏನು ಮಾಡುತ್ತೀಯಾ? ಎಂದು ಸ್ಕಿಟ್‌ ಮಾಡಬೇಕಿತ್ತು. ಡೈಲಾಗ್‌ ಹೇಳುವ ಭರದಲ್ಲಿ ಮೆಕ್ಯಾನಿಕ್‌ ಮದುವೆಯಾದರೆ ಗ್ರೀಸ್‌ ತಿಂದು ಬದುಕಬೇಕಾಗುತ್ತದೆ ಎಂದಿದ್ದಾರೆ, ಈ ಬಗ್ಗೆ ರಮೇಶ್‌ ಕೂಡ ಬೇಸರ ವ್ಯಕ್ತಪಡಿಸಿದರು. ಜತೆಗೆ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವಿರೋಧ್ಯ ವ್ಯಕ್ತವಾಗಿದೆ. ಇನ್ನೊಂದೆಡೆ ಚಿಕ್ಕನಾಯಕನಹಳ್ಳಿಯ ದ್ವಿಚಕ್ರವಾಹನ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಬಗ್ಗೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.ಈ ಮಾತಿನಿಂದ ವೃತ್ತಿಪರ ಮೆಕ್ಯಾನಿಕ್‌ ಸಮುದಾಯಕ್ಕೆ ನೋವಾಗಿದೆ ಎಂದು ದೂರುನೀಡಿದ್ದಾರೆ.

ಇದನ್ನೂ ಓದಿ: Mahanati Show: ಸ್ವಾಭಿಮಾನಿ ಅಜ್ಜಿಯ ಕಷ್ಟಕ್ಕೆ ನೆರವಾದ ಅನುಶ್ರೀ; ದಿನಸಿ ವ್ಯವಸ್ಥೆ ಮಾಡಿದ ತರುಣ್ ಸುಧೀರ್!

ಗಗನಾ ವಿಡಿಯೊಗೆ ಶಾಕಿಂಗ್ ಕಮೆಂಟ್‌ಗಳು ಬಂದಿವೆ. ಅದರಲ್ಲೂ ಭಗ್ನ ಪ್ರೇಮಿ ಎಂಬ ವಿಚಾರವೂ ಬಂದಿದೆ. ‘ನೀನ್ ಎಂತ ಟ್ಯಾಲೆಂಟ್ ಅಂತ ಗೊತ್ತು. ನನ್ನಂತವನಿಗೆ ಕಾಗೆ ಹಾರಿಸಿದ್ದೀಯ. ಇನ್ನು ಚಾನೆಲ್ ಯಾವ ಲೆಕ್ಕ’ ಅಂತ ಟ್ರೋಲ್ ಗುರು ಬೆಂಗಳೂರು ಎಂಬ ಪೇಜ್ ಕಮೆಂಟ್ ಮಾಡಿದೆ.

ʻಮಹಾನಟಿ’ ರಿಯಾಲಿಟಿ ಶೋಗೆ ಈ ಬಾರಿ ಮೂರು ಹೊಸ ತೀರ್ಪುಗಾರರು ವೇದಿಕೆಯನ್ನ ಅಲಂಕರಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ನಟ ರಮೇಶ್‌ ಅರವಿಂದ್‌, ಖ್ಯಾತ ನಾಯಕ ನಟಿ ಪ್ರೇಮಾ, ‘ಕಾಟೇರ’ದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Continue Reading

ಸಿನಿಮಾ

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

Gurucharan Singh: ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಹೊಸ ಅಪ್‌ಡೇಟ್‌ ಪ್ರಕಾರ ದೆಹಲಿ ಪೊಲೀಸರ ಆರಂಭಿಕ ತನಿಖೆಯಲ್ಲಿ ಗುರುಚರಣ್ ಸಿಂಗ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಮತ್ತು ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Gurucharan Singh soon to get married faced financial crunch
Koo

ಬೆಂಗಳೂರು: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ (Taarak Mehta Ka Ooltah Chashmah) ಧಾರಾವಾಹಿಯ ನಟ ಗುರುಚರಣ್ ಸಿಂಗ್ (Gurucharan Singh ) ಏ.27ರಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. ಇದೀಗ ದೆಹಲಿ ಪೊಲೀಸರ ತನಿಖೆ ಪ್ರಕಾರ ಗುರುಚರಣ್ ಸಿಂಗ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಇದೇ ವೇಳೆ ನಟ ಗುರುಚರಣ್​ ಹಣಕಾಸಿನ ತೊಂದರೆಗಳನ್ನೂ ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ದೆಹಲಿಯ ಎಟಿಎಂನಿಂದ ಗುರುಚರಣ್ 7,000 ರೂ. ಡ್ರಾ ಮಾಡಿರುವುದು ಕೂಡ ಪತ್ತೆಯಾಗಿದೆ. ಕೊನೆಯದಾಗಿ ಏಪ್ರಿಲ್ 24 ರಂದು ಗುರುಚರಣ್ ಸಿಂಗ್ ಮನೆಯಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ʻಪಾಲಂʼನಲ್ಲಿ ಕಂಡು ಬಂದರು ಎಂದು ವರದಿಯಾಗಿದೆ. ಅಂದಿನಿಂದ ಗುರುಚರಣ್ ಸಿಂಗ್‌ ಅವರ ಫೋನ್ ಸ್ವಿಚ್ ಆಫ್ ಆಗಿದೆ ಎಂದು ವರದಿಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ ʻʻಎಪ್ರಿಲ್ 22ರಂದು ಗುರುಚರಣ್ ಸಿಂಗ್ ಶೂಟಿಂಗ್ ಸೇರಿದಂತೆ ಇತರ ಕೆಲಸದ ನಿಮಿತ್ತ ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಲು ವಿಮಾನ ನಿಲ್ದಾಕ್ಕೆ ತೆರಳಿದ್ದರು. ಗುರುಚರಣ್ ಸಿಂಗ್ ಬೆಳಗ್ಗೆ 8.30ಕ್ಕೆ ಮನೆಯಿಂದ ತೆರಳಿದ್ದರು. ಆದರೆ ಅವರು ಮುಂಬೈಗೆ ತಲುಪಿಲ್ಲ. ಬದಲಾಗಿ ಬೆಳಗ್ಗೆ 9.14ರ ಸುಮಾರಿಗೆ ಪಾಲಂʼನಲ್ಲಿ ನಟ ಕಂಡು ಬಂದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನ ಕೊನೆಯ ಸಿಸಿಟಿವಿ ದೃಶ್ಯಗಳಲ್ಲಿ ಬೆನ್ನಿಗೆ ಬ್ಯಾಗ್‌ ಹೊತ್ತುಕೊಂಡು ರಸ್ತೆ ದಾಟುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

ಈ ಪ್ರಕರಣದ ಬಗ್ಗೆ ಗುರುಚರಣ್ ಸಿಂಗ್ ತಂದೆ ಈಗಾಗಲೇ ದೂರು ದಾಖಲಿಸಿದ್ದಾರೆ. ಡಿಸಿಪಿ ರೋಹಿತ್ ಮೀನಾ ಈ ಬಗ್ಗೆ ಈಗಾಗಲೇ ಮಾಹಿತಿ ಹಂಚಿಕೊಂಡು ʻʻಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಪ್ರಮುಖ ಸುಳಿವುಗಳು ಸಿಕ್ಕಿವೆʼʼ ಎಂದು ಮಾಹಿತಿ ಹಂಚಿಕೊಂಡಿದ್ದರು.

ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿ 2022 ಜುಲೈ 2ಕ್ಕೆ 3500 ಸಂಚಿಕೆಗಳನ್ನು ಕಂಡಿದೆ.

Continue Reading
Advertisement
MS Dhoni
Latest3 mins ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema11 mins ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Kavya Maran
ಪ್ರಮುಖ ಸುದ್ದಿ27 mins ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್29 mins ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

viral video tn rao
ಪ್ರಮುಖ ಸುದ್ದಿ33 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ34 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 202435 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ50 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ60 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ1 hour ago

Physical Abuse: ಮದುವೆಗೊಪ್ಪದ ಬಾಲಕಿಯ ಅತ್ಯಾಚಾರ; ಕೆನ್ನೆಯ ಮೇಲೆ ಬಿಸಿ ಕಬ್ಬಿಣದಿಂದ ಪಾಗಲ್‌ ಪ್ರೇಮಿ ಹೆಸರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 202435 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202420 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202422 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202424 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌