Harshika Poonacha: ಮದುವೆಗೂ ಮುಂಚೆ ಗುಡ್‌ ನ್ಯೂಸ್‌ ಕೊಟ್ಟ ಹರ್ಷಿಕಾ- ಭುವನ್ ಜೋಡಿ! - Vistara News

South Cinema

Harshika Poonacha: ಮದುವೆಗೂ ಮುಂಚೆ ಗುಡ್‌ ನ್ಯೂಸ್‌ ಕೊಟ್ಟ ಹರ್ಷಿಕಾ- ಭುವನ್ ಜೋಡಿ!

ತಮ್ಮದೇ ಸ್ವಂತ ಪ್ರೊಡಕ್ಷನ್ (harshika poonacha and bhuvan) ಹೌಸ್ ಶುರು ಮಾಡಿದ್ದಾರೆ. ಅದರ ಜತೆಗೆ ಹೊಸ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಟಿ ಹರ್ಷಿಕಾ ಪೂಣಚ್ಚ (Harshika Poonachcha) ಹಾಗೂ ಭುವನ್ ಪೊನ್ನಣ್ಣ (Bhuvan) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಅದಕ್ಕೂ ಮುಂಚೆ ಅವರ ಫ್ಯಾನ್ಸ್‌ಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ತಮ್ಮದೇ ಸ್ವಂತ ಪ್ರೊಡಕ್ಷನ್ (harshika poonacha and bhuvan) ಹೌಸ್ ಶುರು ಮಾಡಿದ್ದಾರೆ. ಅದರ ಜತೆಗೆ ಹೊಸ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ.

ರೆಟ್ರೊ ಶೈಲಿಯಲ್ಲಿ ಭುವನ್

ಭುವನ್ ಹಾಗೂ ಹರ್ಷಿಕಾ ಅವರ ಪ್ರೊಡಕ್ಷನ್ ಹೌಸ್ ಗೆ ‘ಭುವನಂ ಎಂಟರ್ಟೈನ್ಮೆಂಟ್’ ಎಂದು ಹೆಸರಿಡಲಾಗಿದ್ದು ಅದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ‘ಭುವನಂ ಶ್ರೇಷ್ಠಮ್ ಗಚ್ಚಾಮಿ’ ಎಂದು ಹೆಸರಿಡಲಾಗಿದೆ. ಬಾಕ್ಸರ್‌ ಕಥೆಯಾಗಿದ್ದು ಆರು ವರ್ಷದ ಹಿಂದೆಯೇ ಈ ರೀತಿಯ ಸಿನಿಮಾ ಮಾಡಬೇಕು ಎಂದು ಭುವನ್ ಹಾಗೂ ಹರ್ಷಿಕಾ ಪ್ಲಾನ್ ಮಾಡಿಕೊಂಡಿದ್ದರಂತೆ. ಬಾಕ್ಸರ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಭುವನ್​ ಪೊನ್ನಣ್ಣ ಸಾಕಷ್ಟು ತರಬೇತಿ ಪಡೆದುಕೊಂಡಿದ್ದಾರೆ. ಈ ಪಾತ್ರಕ್ಕೆ ಹಲವು ಶೇಡ್​ ಇರಲಿದೆ. ಈ ಚಿತ್ರದಲ್ಲಿ ರೆಟ್ರೊ ಶೈಲಿಯಲ್ಲೂ ಭುವನ್ ಅವರನ್ನು ನೋಡಬಹುದು.

ಹರ್ಷಿಕಾ ಇದೀಗ ನಿರ್ಮಾಪಕಿ!

ಈ ಖುಷಿಯ ಸುದ್ದಿಯನ್ನು ಕೂಡ ಭುವನ್ ಹಾಗೂ ಹರ್ಷಿಕಾ ಮಾಧ್ಯಮ ಮಿತ್ರರ ಜತೆ ಹಂಚಿಕೊಂಡಿದ್ದಾರೆ. ಮದುವೆ ಸಮಾರಂಭ ಎಲ್ಲವನ್ನು ಮುಗಿಸಿಕೊಂಡು ಶೀಘ್ರದಲ್ಲಿ ಸಿನಿಮಾ ಚಿತ್ರೀಕರಣವನ್ನು ಶುರು ಮಾಡಲಿದ್ದಾರೆ. ಇನ್ನು ಈ ಸಿನಿಮಾಗೆ ಭುವನ್ ಅವರೇ ಕಥೆ ಬರೆದು ನಿರ್ದೇಶನವನ್ನು ಮಾಡುತ್ತಿದ್ದಾರೆ ಚಿತ್ರದಲ್ಲಿ ಭುವನ್ ಅವರೇ ನಾಯಕನಾಗಿ ಕಾಣಿಸಿಕೊಳ್ಳಲಿದ್ದು ಹರ್ಷಿಕಾ ನಿರ್ಮಾಪಕಿಯಾಗಿ ಮೊದಲ‌ ಬಾರಿಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಚಿತ್ರಕ್ಕೆ ನಾಯಕಿಯಾಗಿ ಕೊಡಗು ಮೂಲದ ಹೊಸ ಪ್ರತಿಭೆಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಭುವನ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Harshika Poonacha: ಯಾರಿಗೆಲ್ಲ ವಿವಾಹ ಆಮಂತ್ರಣ ನೀಡಿದ್ರು ಹರ್ಷಿಕಾ-ಭುವನ್?

ಆಗಸ್ಟ್‌ 24ರಂದು ಮದುವೆ

ಚಂದನವನದ ಈ ಜೋಡಿಯ ವಿವಾಹ ಆಗಸ್ಟ್ 23 ಮತ್ತು 24 ರಂದು ಹರ್ಷಿಕಾ ಅವರ ಹುಟ್ಟೂರಾದ ವಿರಾಜಪೇಟೆಯ ಅಮ್ಮತ್ತಿಯಲ್ಲಿ ಕೊಡವ ಸಂಪ್ರದಾಯದಂತೆ ನಡೆಯಲಿದೆ. ಈಗಾಗಲೇ ಲಗ್ನಪತ್ರಿಕೆಯನ್ನು ಮುದ್ರಿಸಲಾಗಿದ್ದು, ಚಂದನವನದ ತಾರೆಗಳು ಸೇರಿದಂತೆ ಬಹುತೇಕ ಗಣ್ಯರಿಗೆ ಲಗ್ನ ಪತ್ರಿಕೆಯನ್ನೂ ಈ ಜೋಡಿ ನೀಡಿದೆ. 6 ವರ್ಷದಿಂದ ಭುವನ್ ಹಾಗೂ ಹರ್ಷಿತಾ ಪೂಣಚ್ಚ ಪ್ರೀತಿಯಲ್ಲಿದ್ದರು. ಮದುವೆ ಸಮಾರಂಭದಲ್ಲಿ ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಬಂಧು-ಮಿತ್ರರು ಪಾಲ್ಗೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Amitabh Bachchan: ಅಮಿತಾಭ್‌ ಅವರು ಅಶ್ವಿನಿ ದತ್ ಅವರ ಕಾಲಿಗೆ ನಮಸ್ಕರಿಸಿದ್ದು. ಅಮಿತಾಭ್‌ (Amitabh Bachchan) ಅವರೇ ಅಶ್ವಿನಿ ದತ್ ಅವರಿಗೆ ಕಾಲಿಗೆ ನಮಸ್ಕರಿಸಿದ್ದು ಹಲವರಿಗೆ ಅಚ್ಚರಿ ತಂದಿದೆ. ಬಿಗ್​ ಬಿ ಕೂಡ ತಮ್ಮ ವೃತ್ತಿಜೀವನದಲ್ಲಿ ಬೇರೆ ನಿರ್ಮಾಪಕರ ಕಾಲಿಗೆ ನಮಸ್ಕರಿಸಿದ್ದನ್ನು ನಾನು ನೋಡಿಲ್ಲ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

VISTARANEWS.COM


on

Amitabh Bachchan touched Aswini Dutt feet
Koo

ಬೆಂಗಳೂರು: ನಾಗ್ ಅಶ್ವಿನ್ ಅವರ ಕಲ್ಕಿ 2898 ADಯ (Kalki 2898 AD) ಪ್ರೀ-ರಿಲೀಸ್ ಈವೆಂಟ್ ಮುಂಬೈನಲ್ಲಿ ನಡೆಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ರಾಣಾ ದಗ್ಗುಬಾಟಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಒಂದು ಕ್ಷಣ ಎಲ್ಲರ ಗಮನ ಸೆಳೆದಿದ್ದು, ಅಮಿತಾಭ್‌ ಅವರು ಅಶ್ವಿನಿ ದತ್ ಅವರ ಕಾಲಿಗೆ ನಮಸ್ಕರಿಸಿದ್ದು. ಅಮಿತಾಭ್‌ (Amitabh Bachchan) ಅವರೇ ಅಶ್ವಿನಿ ದತ್ ಅವರಿಗೆ ಕಾಲಿಗೆ ನಮಸ್ಕರಿಸಿದ್ದು ಹಲವರಿಗೆ ಅಚ್ಚರಿ ತಂದಿದೆ.

ನಿರ್ಮಾಪಕ ಅಶ್ವಿನ್‌ ವೇದಿಕೆಗೆ ಬಂದಾಗ, ಅಮಿತಾಭ್‌ ಅವರ ಬಗ್ಗೆ ಮಾತನಾಡಿ, “ಅಶ್ವಿನಿ ದತ್ ಹಾಗೂ ಅವರ ಇಬ್ಬರು ಪುತ್ರಿಯರು (ಸ್ವಪ್ನಾ, ಪ್ರಿಯಾಂಕಾ) ವೈಜಯಂತಿ ಫಿಲ್ಮ್ಸ್ ಮಾಲೀಕರಾಗಿದ್ದಾರೆ. ಅಶ್ವಿನಿ ದತ್ ತುಂಬ ಸರಳ, ವಿನಮ್ರ ವ್ಯಕ್ತಿ. ಪ್ರತಿ ಬಾರಿ ಶೂಟಿಂಗ್‌ ಸೆಟ್‌ಗೆ ಅವರು ಮೊದಲು ಬರುತ್ತಾರೆ. ವಿಮಾನ ನಿಲ್ದಾಣಕ್ಕೆ ಬಂದು ನಿಮ್ಮನ್ನು ಸ್ವಾಗತಿಸುತ್ತಾರೆ. ನಿಮ್ಮ ಸುರಕ್ಷತೆಯನ್ನು ನೋಡಿಕೊಳ್ಳುತ್ತಾರೆ. ಯಾರೂ ಕೂಡ ಅವರ ರೀತಿ ಆಲೋಚನೆ ಮಾಡುವುದಿಲ್ಲʼʼ ಎಂದು ಅಶ್ವಿನ್‌ ಅವರ ಪಾದಕ್ಕೆ ನಮಸ್ಕರಿಸಿದರು ಅಮಿತಾಭ್‌.

ರಾಮ್ ಗೋಪಾಲ್ ವರ್ಮಾ ಈ ಬಗ್ಗೆ ಟ್ವೀಟ್‌ ಮಾಡಿ ʻಅಮಿತಾಭ್​ ಬಚ್ಚನ್​ ಅವರಿಂದ ಈ ಗೌರವ ಪಡೆದಿದ್ದು ಅಶ್ವಿನಿ ದತ್​ ಅವರ ಸಾಧನೆ. ಎನ್​ಟಿಆರ್​ ಅವರಿಂದ ಆರಂಭಗೊಂಡು, ಇಂದಿನ ಯುವ ಹೀರೋಗಳ ತನಕ ಯಾರೂ ಕೂಡ ಈ ರೀತಿ ಮಾಡಿಲ್ಲ . ಬಿಗ್​ ಬಿ ಕೂಡ ತಮ್ಮ ವೃತ್ತಿಜೀವನದಲ್ಲಿ ಬೇರೆ ನಿರ್ಮಾಪಕರ ಕಾಲಿಗೆ ನಮಸ್ಕರಿಸಿದ್ದನ್ನು ನಾನು ನೋಡಿಲ್ಲ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

ಅಶ್ವಿನಿ ದತ್ ಟಾಲಿವುಡ್‌ನ ಅತಿ ದೊಡ್ಡ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಅವರ ವೃತ್ತಿಜೀವನದಲ್ಲಿ, ಎನ್‌ಟಿಆರ್, ಎಎನ್‌ಆರ್, ಕೃಷ್ಣ, ಸೋಭನ್ ಬಾಬು, ಕೃಷ್ಣಂ ರಾಜು, ಚಿರಂಜೀವಿ, ವೆಂಕಟೇಶ್, ಬಾಲಕೃಷ್ಣ, ನಾಗಾರ್ಜುನ, ಮಹೇಶ್ ಬಾಬು, ಅಲ್ಲು ಅರ್ಜುನ್, ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ನಟಿಸಿದ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.


Continue Reading

ಸ್ಯಾಂಡಲ್ ವುಡ್

Pavithra Gowda: ಪವಿತ್ರಾ ಗೌಡಳ ಸಮಪಾಲು- ಸಮಬಾಳು ಪಾಲಿಸಿ! ದರ್ಶನ್ ಪತ್ನಿ ಬಳಿ ಇರುವುದೆಲ್ಲ ಇವಳಿಗೂ ಬೇಕಿತ್ತು!

Pavithra Gowda: ದರ್ಶನ್‌ ಬಲೆಗೆ ಬೀಳುವ ಮುಂಚೆ ಪವಿತ್ರಾ ಅವರು ಸಂಜಯ್ ಸಿಂಗ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಈಗ ಸಂಜಯ್‌ ಜತೆ ಪವಿತ್ರಾ ಜತೆಗಿಲ್ಲ. ಡಿವೋರ್ಸ್‌ ಆಗಿದೆ. 12 ವರ್ಷಗಳ ಹಿಂದೆ ಬೆಂಗಳೂರು ತೊರೆದು ಹುಟ್ಟೂರು ಉತ್ತರ ಪ್ರದೇಶದಲ್ಲಿ ಸ್ವಂತ ಶಾಲೆ ನಡೆಸುತ್ತಿದ್ದಾರೆ ಸಂಜಯ್ ಸಿಂಗ್.2017ರಲ್ಲಿ ʻತಾರಕ್ʼ ಚಿತ್ರದ ಬಿಡುಗಡೆಯ ಸಮಯದಲ್ಲಿ ಪವಿತ್ರಾ ಗೌಡ ತನ್ನ ಪ್ರಿಯಕರ ದರ್ಶನ್ ಜೊತೆ ಅತ್ಯಾಪ್ತವಾದ ಫೋಟೊವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

VISTARANEWS.COM


on

Pavithra Gowda Desire She Bought Everything From Darshan
Koo

ಬೆಂಗಳೂರು: ʻಜಗ್ಗುದಾದಾʼ ಸಿನಿಮಾ ಮೂಲಕ ದರ್ಶನ್‌ಗೆ ಪರಿಚಯವಾದವರು ಈ ಪವಿತ್ರಾ. ಹೀಗೆ ಶುರುವಾದ ಸ್ನೇಹ ಆ ನಂತರ ಪ್ರೇಮಕ್ಕೆ ತಿರುಗಲು ಹೆಚ್ಚೇನು ಸಮಯ ಬೇಕಾಗಲಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ 2016ರಲ್ಲಿ ʼಜಗ್ಗುದಾದಾʼ ತೆರೆಗೆ ಬಂದ ಬೆನ್ನಲ್ಲಿಯೇ, 2017ರಲ್ಲಿ ʻತಾರಕ್ʼ ಚಿತ್ರದ ಬಿಡುಗಡೆಯ ಸಮಯದಲ್ಲಿ ಪವಿತ್ರಾ ಗೌಡ ತನ್ನ ಪ್ರಿಯಕರ ದರ್ಶನ್ ಜೊತೆ ಅತ್ಯಾಪ್ತವಾದ ಫೋಟೊವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿಜಯಲಕ್ಷ್ಮಿ ಸ್ಥಾನಕ್ಕೆ ಪವಿತ್ರಾ ಗೌಡ ಸ್ಕೆಚ್ ಹಾಕಿದ್ದು ಒಂದೆರಡಲ್ಲ. ವಿಜಯಲಕ್ಷ್ಮಿ ಹತ್ತಿರ ಎನೆಲ್ಲ ಇದೆಯೋ ಅದು ತನಗೂ ಬೇಕು ಅಂತಿದ್ದರಂತೆ ಪವಿತ್ರಾ ಗೌಡ.

ವಿಜಯಲಕ್ಷ್ಮಿ ಹತ್ತಿರ ಇರುವ ಸೇಮ್ ಡ್ರೇಸ್ , ಒಡವೆ, ಕಾರ್ ಎಲ್ಲವೂ ಬೇಕು ಎಂದು ಡಿಮ್ಯಾಂಡ್ ಕೂಡ ಮಾಡ್ತಾ ಇದ್ರಂತೆ. ದರ್ಶನ್ ಮಡದಿ ವಿಜಯಲಕ್ಷ್ಮಿ ಪೋಟೋ ಹಾಕ್ತಿದ್ದ ಹಾಗೇ ಪವಿತ್ರಾ ಬಳಿಯು ಇರ್ತಿತ್ತು ಅದೇ ರೀತಿಯ ಡ್ರೆಸ್, ಒಡವೆ ಕಾರು! ವಿಜಯಲಕ್ಷ್ಮಿ ರೇಂಜ್ ರೋವರ್ ಕಾರ್ ತೆಗೆದುಕೊಳ್ತಿದ್ದ ಹಾಗೇ ದರ್ಶನ್‌ಗೆ ಒತ್ತಾಯಿಸಿ ರೇಂಜ್ ರೋವರ್ ಕೂಡ ಪವಿತ್ರಾ ತೆಗೆಸಿಕೊಂಡಿದ್ದರಂತೆ. ವಿಜಯಲಕ್ಷ್ಮಿ ತನ್ನ ಗೆಳೆತಿಯರ ಜತೆ ಕಾಟೇರ ಶೋ ಹಾಕಿಸಿಕೊಂಡು ನೋಡಿದ್ದಾರೆ ಎಂದು ತಿಳಿದು , ಕಾಟೇರ ಶೋಗೆ ಪವಿತ್ರಾ ತಮ್ಮ ಗೆಳತಿಯರ ಜತೆ ಸಿನಿಮಾ ನೋಡಿದ್ದರು ಎನ್ನಲಾಗಿದೆ. 13 ವರ್ಷಗಳ ನಂತರ ದುಬೈಗೆ ಹೋಗಿ ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೆಟ್ ಮಾಡಿದ್ದರು ದರ್ಶನ್‌ ಹಾಗೂ ವಿಜಯಲಕ್ಷ್ಮಿ. ಇದನ್ನೂ ಕೂಡ ಪವಿತ್ರಾ ಸಹಿಸಿರಲಿಲ್ಲವಂತೆ.

ಇದನ್ನೂ ಓದಿ: Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

ಪವಿತ್ರಾ ಗೌಡ ಜಿದ್ದು!

ಮೈ ಫ್ರೆಶ್ ಬಾಸ್ಕೆಟ್ ಎಂಬ ಆ್ಯಪ್ ಲಾಂಚ್ ಮಾಡಿದ್ದರು ವಿಜಯಲಕ್ಷ್ಮಿ. ಇದರಲ್ಲಿ ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಆನ್​ಲೈನ್ ಮೂಲಕ ಮಾರಾಟ ಮಾಡಲು ಆರಂಭಿಸಿದರು. ಇದರಿಂದ ಪವಿತ್ರಾಗೆ ಹೊಟ್ಟೆ ಉರಿ ಆರಂಭ ಆಗಿ ಪವಿತ್ರಾ ಗೌಡ ಅವರು ರೆಡ್ ಕಾರ್ಪೆಟ್ ಹೆಸರಿನ ಬೊಟಿಕ್ ಆರಂಭಿಸಿದರು ಎನ್ನಲಾಗಿದೆ.

ವಿಜಯಲಕ್ಷ್ಮಿ ಅವರು ರೇಂಜ್ ರೋವರ್ ಕಾರು ಖರೀದಿ ಮಾಡಿದರು. ಆ ಬಳಿಕ ತಮಗೂ ಅದೇ ಕಾರು ಬೇಕು ಎಂದು ದರ್ಶನ್ ಬಳಿ ಹಠ ಹಿಡಿದು ಕುಳಿತರು ಪವಿತ್ರಾ ಗೌಡ. ಹೀಗಾಗಿ, ದರ್ಶನ್ ಅವರು ಪವಿತ್ರಾಗೆ ರೇಂಜ್ ರೋವರ್ ಕಾರನ್ನೇ ಕೊಡಿಸಿದರು ಎನ್ನಲಾಗಿದೆ.

ಸಂಜಯ್ ಸಿಂಗ್‌ಗೆ ಡಿವೋರ್ಸ್‌ ಕೊಟ್ಟ ಪವಿತ್ರಾ

ದರ್ಶನ್‌ ಬಲೆಗೆ ಬೀಳುವ ಮುಂಚೆ ಪವಿತ್ರಾ ಅವರು ಸಂಜಯ್ ಸಿಂಗ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಈಗ ಸಂಜಯ್‌ ಜತೆ ಪವಿತ್ರಾ ಜತೆಗಿಲ್ಲ. ಡಿವೋರ್ಸ್‌ ಆಗಿದೆ. 12 ವರ್ಷಗಳ ಹಿಂದೆ ಬೆಂಗಳೂರು ತೊರೆದು ಹುಟ್ಟೂರು ಉತ್ತರ ಪ್ರದೇಶದಲ್ಲಿ ಸ್ವಂತ ಶಾಲೆ ನಡೆಸುತ್ತಿದ್ದಾರೆ ಸಂಜಯ್ ಸಿಂಗ್.

Continue Reading

ಟಾಲಿವುಡ್

Aishwarya Arjun: ಪತಿ ಜತೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ ಐಶ್ವರ್ಯಾ ಸರ್ಜಾ!

Aishwarya Arjun: ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಸಿನಿಮಾ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು. ಉಮಾಪತಿ ಅವರು ತಮಿಳಿನ ಖ್ಯಾತ ಹಾಸ್ಯನಟ ರಾಮಯ್ಯ ಅವರ ಪುತ್ರ ಹಾಗೂ ಇವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.

VISTARANEWS.COM


on

Aishwarya Arjun best evening with umapathy ramaiah
Koo

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಸರ್ಜಾ (Aishwarya Arjun) ಅವರ ವಿವಾಹ ನಟ ಉಮಾಪತಿ ರಾಮಯ್ಯ ಅವರೊಂದಿಗೆ ಚೆನ್ನೈನಲ್ಲಿ ಸೋಮವಾರ (ಜೂನ್​ 10ರಂದು) ನಡೆದಿತ್ತು. ಇದೀಗ ಮದುವೆ ಬಳಿಕ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪತಿ ಜೊತೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.

ಉಮಾಪತಿ ಅವರು ತಮಿಳಿನ ಖ್ಯಾತ ಹಾಸ್ಯನಟ ರಾಮಯ್ಯ ಅವರ ಪುತ್ರ ಹಾಗೂ ಇವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.  ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಸಿನಿಮಾ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಸಂಗೀತ ಕಾರ್ಯಕ್ರಮದಲ್ಲಿ ಉಮಾಪತಿ ಮತ್ತು ನಟಿ ಐಶ್ವರ್ಯಾ ಲೈಟ್ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಮಸ್ತ್ ಆಗಿ ಹೆಜ್ಜೆ ಹಾಕಿದೆ ಜೋಡಿ. ಪಾರ್ಟಿ ಫೋಟೋ ಶೇರ್ ಮಾಡಿ ಸುಂದರ ಸಂಜೆ ಎಂದು ನಟಿ ಅಡಿಬರಹ ನೀಡಿದ್ದಾರೆ.

ಇದನ್ನೂ ಓದಿ: Dolly Dhananjay: ಮೈಸೂರಿನಲ್ಲಿ ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಸಿನಿಮಾ ವೀಕ್ಷಿಸಲಿರುವ ಪ್ರತಾಪ್ ಸಿಂಹ!

ಜೂನ್ 14ರಂದು ಆರತಕ್ಷತೆ ಕಾರ್ಯಕ್ರಮ ಚೆನ್ನೈನಲ್ಲಿ ಅದ್ಧೂರಿಯಾಗಿ ಮಾಡಲಾಯ್ತು. ಈ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಉಪೇಂದ್ರ, ರಜನಿಕಾಂತ್, ಶಿವಕಾರ್ತಿಕೇಯನ್, ನಟಿ ಸ್ನೇಹಾ, ವಿಜಯ್ ಸೇತುಪತಿ, ಪ್ರಭುದೇವ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

2023ರ ಅಕ್ಟೋಬರ್ 27 ರಂದು ಈ ಇವರಿಬ್ಬರ ಎಂಗೇಜ್​ಮೆಂಟ್​ ಇದೇ ದೇವಸ್ಥಾನದ ಆವರಣದಲ್ಲಿ ನಡೆದಿತ್ತು. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಮದುವೆಯಾಗಲು ನಿರ್ಧರಿಸಿದ ಅವರು ಕಳೆದ ವರ್ಷ ಎಂಗೇಜ್​ಮೆಂಟ್ ಮಾಡಿಕೊಂಡು ಇದೀಗ ಮದುವೆಯಾಗಿದ್ದಾರೆ. ಐಶ್ವರ್ಯಾ ಮತ್ತು ಉಮಾಪತಿ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯಿತ್ತು. ಬಳಿಕ ಅದ್ಧೂರಿಯಾಗಿ ಎಂಗೇಂಜ್‌ಮೆಂಟ್ ನಡೆದಿತ್ತು. ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು.
Continue Reading

ಟಾಲಿವುಡ್

Ram Charan: ರಾಮ್ ಚರಣ್- ಉಪಾಸನಾ ಪುತ್ರಿಗೆ ಮೊದಲ ಹುಟ್ಟುಹಬ್ಬ!

Ram Charan: ಮದುವೆಯಾಗಿ 11 ವರ್ಷಗಳ ಬಳಿಕ ರಾಮ್‌ ಚರಣ್‌ (Ram Charan)-‌ ಉಪಾಸನಾ ದಂಪತಿ ಹೆಣ್ಣು ಮಗುವಿಗೆ ಪೋಷಕರಾದರು. ಮಗುವಿನ ಹೆಸರು ‘ಕ್ಲೀಂಕಾರ ಕೊನಿಡೆಲಾ’ (Klin Kaara konidela). ಲಲಿತಾ ಸಹಸ್ರನಾಮ ನಾಮದಿಂದ ತೆಗೆದುಕೊಳ್ಳಲಾಗಿದೆ. ಉಪಾಸನಾ ಹಾಗೂ ರಾಮ್ ಚರಣ್ ತಮ್ಮ ಮಗಳಿಗಾಗಿ ವಿಶೇಷವಾಗಿ ಕೋಣೆಯನ್ನು ಡಿಸೈನ್ ಮಾಡಿಸಿದ್ದರು.

VISTARANEWS.COM


on

Ram Charan wife Upasana on daughter Klin Kaara 1st birthday
Koo

ಬೆಂಗಳೂರು: ರಾಮ್ ಚರಣ್ (Ram Charan) ಮತ್ತು ಉಪಾಸನಾ ಕಾಮಿನೇನಿ (Upasana on daughter ) ಕೊನಿಡೇಲಾ ಅವರ ಪುತ್ರಿ ಕ್ಲೀಂಕಾರ (Klin Kaara) ಕೊನಿಡೇಲಾಗೆ ಇಂದು ಜನುಮದಿನದ ಸಂಭ್ರಮ. ಕ್ಲೀಂಕಾರ ಮೊದಲ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಉಪಾಸನಾ ಅವರು ಮಗಳ ನಾಮಕರಣ ದಿನದ ಫೋಟೊವನ್ನು ಹಂಚಿಕೊಂಡು ʻʻನಮ್ಮ ಜೀವನದಲ್ಲಿ ಸಂತೋಷ ತಂದಿದ್ದಕ್ಕಾಗಿ ಧನ್ಯವಾದಗಳುʼʼಎಂದು ಕ್ಯಾಪ್ಷನ್‌ ನೀಡಿ ವಿಶ್‌ ಮಾಡಿದ್ದಾರೆ.

“ಮೊದಲ ವರ್ಷದ ಜನ್ಮದಿನದ ಶುಭಾಶಯಗಳು, ನನ್ನ ಪ್ರಿಯತಮೆ ಕ್ಲಿನ್ ಕಾರಾ ಕೊನಿಡೆಲಾ. ನಮ್ಮ ಜೀವನದಲ್ಲಿ ತುಂಬಾ ಸಂತೋಷವನ್ನು ತಂದಿದ್ದಕ್ಕಾಗಿ ಧನ್ಯವಾದಗಳು. ನಾನು ಈ ವೀಡಿಯೊವನ್ನು ಮಿಲಿಯನ್ ಬಾರಿ ನೋಡಿದ್ದೇನೆʼʼಎಂದು ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ.

ಮದುವೆಯಾಗಿ 11 ವರ್ಷಗಳ ಬಳಿಕ ರಾಮ್‌ ಚರಣ್‌ (Ram Charan)-‌ ಉಪಾಸನಾ ದಂಪತಿ ಹೆಣ್ಣು ಮಗುವಿಗೆ ಪೋಷಕರಾದರು. ಮಗುವಿನ ಹೆಸರು ‘ಕ್ಲೀಂಕಾರ ಕೊನಿಡೆಲಾ’ (Klin Kaara konidela). ಲಲಿತಾ ಸಹಸ್ರನಾಮ ನಾಮದಿಂದ ತೆಗೆದುಕೊಳ್ಳಲಾಗಿದೆ. ಉಪಾಸನಾ ಹಾಗೂ ರಾಮ್ ಚರಣ್ ತಮ್ಮ ಮಗಳಿಗಾಗಿ ವಿಶೇಷವಾಗಿ ಕೋಣೆಯನ್ನು ಡಿಸೈನ್ ಮಾಡಿಸಿದ್ದರು. ಹಲವಾರು ಸ್ಟಫ್ಡ್ ಆಟಿಕೆಗಳು ಮತ್ತು ವಿಶೇಷವಾಗಿ ಕ್ಯುರೇಟೆಡ್ ವಾಲ್‌ಪೇಪರ್ ಹೊಂದಿದೆ ಈ ಕೋಣೆ. ಉಪಾಸನಾ ಹಾಗೂ ರಾಮ್ ಚರಣ್ ಇಬ್ಬರಿಗೂ ಅರಣ್ಯವೆಂದರೆ ಬಹಳ ಪ್ರೀತಿಯಾದ್ದರಿಂದ ಅದೇ ಥೀಮ್ ಇರಿಸಿ ಮಗಳ ಕೋಣೆಯನ್ನು ಡಿಸೈನ್ ಮಾಡಿಸಿದ್ದಾರೆ. ಮರ, ಗಿಡಗಳ ಭಿನ್ನ ರೀತಿಯ ಚಿತ್ರಗಳು ಇಡೀ ಕೋಣೆಯ ತುಂಬೆಲ್ಲ ಇವೆ.‘ಕ್ಲೀಂಕಾರ’ ಪ್ರಕೃತಿಯ ಸಾಕಾರವನ್ನು ಪ್ರತಿನಿಧಿಸುತ್ತದೆ. ದೈವಿಕ ತಾಯಿಯಾದ ‘ಶಕ್ತಿ’ಯ ಪರಮೋಚ್ಚ ಶಕ್ತಿ ಎಂದು ಅರ್ಥ.

ಇದನ್ನೂ ಓದಿ: Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

ಸಿನಿಮಾ ವಿಚಾರಕ್ಕೆ ಬಂದರೆ ರಾಮ್ ಚರಣ್ ನಿರ್ದೇಶಕ ಶಂಕರ್ ಅವರ ‘ಗೇಮ್ ಚೇಂಜರ್’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸೆಪ್ಟೆಂಬರ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಆದರೆ, ಅಧಿಕೃತ ಘೋಷಣೆಗೆ ಇನ್ನೂ ಕಾಯಬೇಕಾಗಿದೆ. ‘ಗೇಮ್ ಚೇಂಜರ್’ ನಂತರ, ಚರಣ್ ನಿರ್ದೇಶಕ ಬುಚ್ಚಿ ಬಾಬು ಸಾನಾ ಅವರ ಮುಂಬರುವ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.

2019ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Amithab Bacchan
Latest13 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ15 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್18 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ23 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು25 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ30 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest42 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ50 mins ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Genitals Removed Case
Latest53 mins ago

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

UGC-NET
ದೇಶ55 mins ago

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌