Merry Christmas Movie: ಎರಡು ವರ್ಷನ್‌ಗಳಲ್ಲಿ ಬರುತ್ತಿದೆ ಕತ್ರಿನಾ-ವಿಜಯ್ ಸೇತುಪತಿ ಸಿನಿಮಾ; ಪೋಸ್ಟರ್‌ ಔಟ್‌! - Vistara News

South Cinema

Merry Christmas Movie: ಎರಡು ವರ್ಷನ್‌ಗಳಲ್ಲಿ ಬರುತ್ತಿದೆ ಕತ್ರಿನಾ-ವಿಜಯ್ ಸೇತುಪತಿ ಸಿನಿಮಾ; ಪೋಸ್ಟರ್‌ ಔಟ್‌!

Merry Christmas Movie: ‘ಮೇರಿ ಕ್ರಿಸ್​ಮಸ್​’ ಸಿನಿಮಾವನ್ನು ತಮಿಳು ಮತ್ತು ಹಿಂದಿಯಲ್ಲಿ ನಿರ್ಮಾಣ ಮಾಡಲಾಗಿದೆ. ಹಾಗೆಂದ ಮಾತ್ರಕ್ಕೆ ಇದು ಬರೀ ಡಬ್ಬಿಂಗ್​ ಚಿತ್ರ ಅಲ್ಲ. ತಮಿಳಿನಲ್ಲಿ ಮತ್ತು ಹಿಂದಿಯಲ್ಲಿ ಬೇರೆ ಬೇರೆ ವರ್ಷನ್​ ಇರಲಿದೆ ಎಂದು ನಿರ್ದೇಶಕರು ಹೇಳಿದ್ದಾರೆ.

VISTARANEWS.COM


on

Merry Christmas Movie Posters
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜಯ್ ಸೇತುಪತಿ ಮತ್ತು ಕತ್ರಿನಾ ಕೈಫ್ ಪ್ರಮುಖ ಪಾತ್ರಗಳಲ್ಲಿ ನಟಿಸರುವ ಮೆರ್ರಿ ಕ್ರಿಸ್ಮಸ್ (Merry Christmas Movie) ಲುಕ್‌ ಬಿಡುಗಡೆಗೊಂಡಿದೆ. ಶ್ರೀರಾಮ್ ರಾಘವನ್ ನಿರ್ದೇಶನದ ಈ ಸಿನಿಮಾದ ರಿಲೀಸ್‌ ಡೇಟ್‌ ಜತೆಗೆ ಹೊಸ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಹಿಂದಿ ಮತ್ತು ತಮಿಳಿನಲ್ಲಿ ಡಿಸೆಂಬರ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕತ್ರಿನಾ ಕೈಫ್ ಇದೆ ಮೊದಲ ಬಾರಿಗೆ ತಮಿಳು ಚಿತ್ರದಲ್ಲಿ ನಟಿಸಿದ್ದಾರೆ.

‘ಮೇರಿ ಕ್ರಿಸ್​ಮಸ್​’ ಸಿನಿಮಾವನ್ನು ತಮಿಳು ಮತ್ತು ಹಿಂದಿಯಲ್ಲಿ ನಿರ್ಮಾಣ ಮಾಡಲಾಗಿದೆ. ಹಾಗೆಂದ ಮಾತ್ರಕ್ಕೆ ಇದು ಬರೀ ಡಬ್ಬಿಂಗ್​ ಚಿತ್ರ ಅಲ್ಲ. ತಮಿಳಿನಲ್ಲಿ ಮತ್ತು ಹಿಂದಿಯಲ್ಲಿ ಬೇರೆ ಬೇರೆ ವರ್ಷನ್​ ಇರಲಿದೆ ಎಂದು ನಿರ್ದೇಶಕರು ಹೇಳಿದ್ದಾರೆ. ಪೋಸ್ಟರ್‌ನಲ್ಲಿ ಟ್ಯಾಕ್ಸಿಯೊಂದರ ಬಳಿ ಹಿಂದಿಯಲ್ಲಿ “ರಾತ್ರಿ ಹೆಚ್ಚು ಗಂಭೀರವಾಗಿದೆ, ಬೆಳಗ್ಗೆ ಹೆಚ್ಚು ವರ್ಣರಂಜಿತವಾಗಿರುತ್ತದೆ” ಎಂದು ಕ್ಯಾಪ್ಷನ್‌ ಬರೆಯಲಾಗಿದೆ.

ʻಮೆರ್ರಿ ಕ್ರಿಸ್‌ಮಸ್’ ತಮಿಳು ಆವೃತ್ತಿಯ ಪೋಸ್ಟರ್ ವಿಜಯ್ ಸಹ ಹಂಚಿಕೊಂಡಿದ್ದಾರೆ. ಶ್ರೀರಾಮ್ ರಾಘವನ್ ನಿರ್ದೇಶನದ ಥ್ರಿಲ್ಲರ್ ಸಿನಿಮಾ ಇದಾಗಿದ್ದು ಕತ್ರಿನಾ ಮೊದಲ ಬಾರಿಗೆ ವಿಜಯ್ ಜತೆ ತೆರೆ ಹಂಚಿಕೊಂಡಿದ್ದಾರೆ. ಹಿಂದಿ ಅವತರಣಿಕೆಯಲ್ಲಿ ಸಂಜಯ್ ಕಪೂರ್, ವಿನಯ್ ಪಾಠಕ್, ಪ್ರತಿಮಾ ಕಣ್ಣನ್ ಮತ್ತು ತಿನ್ನು ಆನಂದ್ ಕಾಣಿಸಿಕೊಳ್ಳಲಿದ್ದರೆ, ತಮಿಳು ಆವೃತ್ತಿಯಲ್ಲಿ ರಾಧಿಕಾ ಶರತ್‌ಕುಮಾರ್, ಷಣ್ಮುಗರಾಜ, ಕೆವಿನ್ ಜಯ್ ಬಾಬು ಮತ್ತು ರಾಜೇಶ್ ವಿಲಿಯಮ್ಸ್ ಇದ್ದಾರೆ.

ಇದನ್ನೂ ಓದಿ: Katrina Kaif: ಅಮೆರಿಕದಲ್ಲಿ ಜಾಲಿ ಮೂಡ್‌ನಲ್ಲಿ ಕತ್ರಿನಾ ದಂಪತಿ; ವಿಕ್ಕಿ ಈಸ್‌ ಲಕ್ಕಿ ಎನ್ನುತ್ತಿದ್ದಾರೆ ನೆಟ್ಟಿಗರು

ಈ ಬಗ್ಗೆ ನಿರ್ದೇಶಕ ಶ್ರೀರಾಮ್​ ರಾಘವನ್ ಮಾತನಾಡಿ ʻಇದನ್ನು ಎರಡು ವರ್ಷನ್​ ಮಾಡುವುದು ಒಳ್ಳೆಯದು ಅಂತ ನಮಗೆ ಅನಿಸಿತು. ಎರಡರಲ್ಲೂ ಶೇ.95ರಷ್ಟು ಸೇಮ್​ ಇರಲಿದೆ. ಭಾಷೆಯಲ್ಲಿ ಬದಲಾವಣೆ ಇರಲಿದೆ. ಹಿಂದಿ ಮತ್ತು ತಮಿಳಿನಲ್ಲಿ ಕೆಲವು ನಟರು ಕೂಡ ಬದಲಾಗಿದ್ದಾರೆ. ಇದೊಂದು ಡಬ್ಬಿಂಗ್​ ಸಿನಿಮಾ ಅಂತ ಅನಿಸಬಾರದು ಎಂಬುದು ನಮ್ಮ ಉದ್ದೇಶ’ ಎಂದರು. ಕ್ರಿಸ್​ಮಸ್​ ಹಬ್ಬಕ್ಕೂ ಕೆಲವೇ ದಿನಗಳ ಮುನ್ನ ಈ ಸಿನಿಮಾ ರಿಲೀಸ್​ ಆಗಲಿದೆ. ಡಿಸೆಂಬರ್​ 15ರಂದು ಈ ಚಿತ್ರ ರಿಲೀಸ್​ ಆಗಲಿದ್ದು, ಅದೇ ಸಮಯಕ್ಕೆ ಸಿದ್ಧಾರ್ಥ್​ ಮಲ್ಹೋತ್ರಾ ಅಭಿನಯದ ‘ಯೋಧ’ ಚಿತ್ರ ಕೂಡ ಬಿಡುಗಡೆ ಆಗುತ್ತಿರುವುದರಿಂದ ಕ್ಲ್ಯಾಶ್​ ಆಗಲಿದೆ.

ಕತ್ರಿನಾ ಕೈಫ್‌ ಅವರು ಸಲ್ಮಾನ್‌ ಖಾನ್‌ ಅವರ ಟೈಗರ್‌ 3 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರ ಈ ವರ್ಷದ ದೀಪಾವಳಿಗೆ ತೆರೆ ಕಾಣಲಿದೆ. ಹಾಗೆಯೇ ನಟಿ ನಿರ್ದೇಶಕ ಫರ್ಹಾನ್‌ ಅಖ್ತರ್‌ ಅವರ ಜೀ ಲೇ ಜರಾ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಆಲಿಯಾ ಭಟ್‌ ಅವರೊಂದಿಗೆ ನಟಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

Kamal Haasan: ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

VISTARANEWS.COM


on

Kamal Haasan predicts Deepika Padukone baby choose cinema career
Koo

ಬೆಂಗಳೂರು: : ನಾಗ್ ಅಶ್ವಿನ್ ಅವರ ಕಲ್ಕಿ 2898 ADಯ (Kalki 2898 AD) ಪ್ರೀ-ರಿಲೀಸ್ ಈವೆಂಟ್ ಮುಂಬೈನಲ್ಲಿ ಇತ್ತೀಚೆಗೆ ನಡೆದಿತ್ತು. ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ತಂಡದಲ್ಲಿ ಕಲ್ಕಿ ಕ್ರಾನಿಕಲ್ಸ್ ಎಂಬ ಶೀರ್ಷಿಕೆಯ ಚರ್ಚೆಯ (Kamal Haasan) ಸಂದರ್ಭದಲ್ಲಿ, ಕಮಲ್ ಹಾಸನ್ ಅವರು ದೀಪಿಕಾ ಅವರ ಮಗು ಮುಂದೊಂದು ದಿನ ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದರು.

ನಿರ್ದೇಶಕ ನಾಗ್ ಅಶ್ವಿನ್ ಅವರು ಮಗುವಿನಂತೆ ಎಂದು ದೀಪಿಕಾ ಚರ್ಚೆ ನಡೆಯುತ್ತಿರುವಾಗ ಹೇಳಿದರು. ಈ ಬಗ್ಗೆ ದೀಪಿಕಾ ಮಾತನಾಡಿ ʻʻನಾಗ್ ಅಶ್ವಿನ್ ಅವರು ಕಾಲ್‌ ಮಾಡಿದ್ದಾಗ, ನಾನು ಬಾಂಬೆಯಲ್ಲಿದ್ದೆ. ಬೇರೆ ಬೇರೆ ಶೆಡ್ಯೂಲ್‌ಗಳಲ್ಲಿ ಚಿತ್ರೀಕರಣ ನಡೆಸುತ್ತಿದ್ದರಿಂದ ಸಿನಿಮಾಗೆ ಲಾಂಗ್‌ ಬ್ರೇಕ್‌ ಹಾಕಿದ್ದೆ. ಹೀಗಾಗಿ ಒಂದು ದಿನ ನಾಗ್ ಅಶ್ವಿನ್ ಅವರು ನನಗೆ ಕರೆ ಮಾಡಿದ್ದು. ಅವರಿಂದ ತುಂಬ ಮಿಸ್ಡ್ ಕಾಲ್ ಇತ್ತು. ಹೀಗಾಗಿ ನಾನು ಏನಾಯಿತು ಎಂದು ಕೇಳಿದಾಗ, ‘ನಾವು ಕಮಲ್ ಸರ್ ಜೊತೆಗೆ ನಮ್ಮ ಮೊದಲ ದಿನವನ್ನು ಶೂಟ್ ಮಾಡಿದ್ದೇವೆ ಎಂದು ಹೇಳಲು ನಾನು ನಿಮಗೆ ಕರೆ ಮಾಡಿದ್ದೇನೆ.’ ಎಂದು ಮಗುವಿನಂತೆ ಹೇಳಿದರುʼʼಎಂದರು. ಈ ವೇಳೆ ಕಮಲ್‌ ಅವರು ನಟಿಯ ಬೇಬಿ ಬಂಪ್‌ ಕಡೆ ತೋರಿಸಿ ʻʻಮುಂದೊಂದು ದಿನ ಈ ಮಗು ಕೂಡ ಸಿನಿಮಾ ಮಾಡಲಿ ಎಂದು ಆಶಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

Continue Reading

ಸಿನಿಮಾ

Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

Actor Darshan: ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು. ಮುಂಚೆ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan case om prakash say darshan life villion Nikhita
Koo

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನಲ್ಲಿ ಇರುವುದು ಗೊತ್ತೇ ಇದೆ. ದರ್ಶನ್ (Darshan) ಜೊತೆ ಹಲವಾರು ಹಿಟ್ ಸಿನಿಮಾಗಳನ್ನು ಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ ಓಂ ಪ್ರಕಾಶ್ ರಾವ್ (Om Prakash Rao) ಅವರು 10 ವರ್ಷಗಳಿಂದ ದರ್ಶನ್ ಅವರನ್ನು ಮಾತನಾಡಿಸಿಲ್ಲ. ಈಗ ಮಾಧ್ಯಮದ ಮುಂದೆ ದರ್ಶನ್‌ ಕುರಿತಾಗಿ ಹಲವು ವಿಚಾರಗಳನ್ನು ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ದರ್ಶನ್‌ ದಾಂಪತ್ಯದಲ್ಲಿ ನಟಿ ನಿಖಿತಾ ತುಕ್ರಾಲ್ ಹುಳಿ ಹಿಂಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಇದೀಗ ನಿರ್ದೇಶಕ ಓಂ ಪ್ರಕಾಶ್ ರಾವ್ ಮಾತನಾಡಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು.ಒಂದ್ಕಾಲದಲ್ಲಿ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಓಂ ಪ್ರಕಾಶ್ ರಾವ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿ ʻʻದರ್ಶನ್‌ ತುಂಬ ಒಳ್ಳೆಯ ವ್ಯಕ್ತಿ. ವಿಜಯಲಕ್ಷ್ಮಿ ಕೂಡ ಅಪ್ಪಟ ಚಿನ್ನ. ಇವರಿಬ್ಬರ ಸಂಸಾರದಲ್ಲಿ ಹುಳಿ ಹಿಂಡಬೇಡ , ಹೋಗಬೇಡಿ ಎಂದು ನಿಖಿತಾಗೆ ನಾನು ಹೇಳಿದ್ದೆ. ನೀವು ಜಾಸ್ತಿ ಮುನ್ನುಗ್ಗುತ್ತಿದ್ದೀರ ಹೋಗ್ಬೇಡಿ ಎಂದಿದ್ದೆ. ಇದೇ ತಪ್ಪಾಯ್ತು. ಇವತ್ತಿನ ಪರಿಸ್ಥಿತಿಯಲ್ಲಿ ವಿಜಯಲಕ್ಷ್ಮಿ ಮೇಡಂ, ಅವರ ಮಗ ವಿನೀಶ್ ಇದನ್ನೆಲ್ಲಾ ಹೇಗೆ ಫೇಸ್ ಮಾಡ್ತಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ ಅವರ ಸಂಸಾರ ಚೆನ್ನಾಗಿ ಆಗಬೇಕುʼʼಎಂದರು. ʻʻನನಗೆ ಪವಿತ್ರಾ ಬಗ್ಗೆ ಗೊತ್ತಿಲ್ಲ. ದರ್ಶನ್‌ ಜೀವನದಲ್ಲಿ ಬಂದಿರೋದು ಗೊತ್ತಿಲ್ಲ. ಗೊತ್ತಿಲ್ಲದೇ ವಿಚಾರವನ್ನು ಮಾತನಾಡುವುದು ತಪ್ಪುʼʼಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಹೇಳಿದ್ದನ್ನ ತಿರುಚಿ ನನ್ನ, ದರ್ಶನ್ ಮಧ್ಯೆ ನಿಖಿತಾ ಮನಸ್ತಾಪ ತಂದ್ರು!

ʻʻಮುಂಚೆ ದರ್ಶನ್‌ ಹಾಗೂ ನನ್ನ ಸ್ನೇಹ ಚೆನ್ನಾಗಿಯೇ ಇತ್ತು. ನಮಗೆ ಒಂದು ಜ್ಞಾನ ಇರುತ್ತೆ. ಸಡನ್‌ ಆಗಿ ಯಾರೋ ಹೇಳಿದ್ದು ಕೇಳೋದು ತಪ್ಪು. ಆದರೆ ದರ್ಶನ್‌ ಯಾರೋ ಹೇಳಿದ್ದನ್ನು ಬೇಗ ಕೇಳುತ್ತಿದ್ದ. ನನ್ನ ದರ್ಶನ್‌ ಮಧ್ಯೆ ಮನಸ್ತಾಪ ತಂದಿಟ್ಟಿದ್ದು ನಿಖಿತಾ ಎಂಬ ಕಲಾವಿದೆ. ಯಾವುದೋ ಒಂದು ವಿಷಯವನ್ನು ತಿರುಚಿ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರೂ ಅವರ ಅವರ ಸೇಫ್ಟಿ ನೋಡ್ಕೋತ್ತಾರೆ ಅನ್ಸತ್ತೆ. ಹಾಗೇ ನನ್ನ ದರ್ಶನ್‌ ಜತೆ ವೈಮನಸ್ಸು ಆಯ್ತು. ಆ ಬಗ್ಗೆ ತುಂಬ ಸಲ ಬೇಜಾರು ಮಾಡಿಕೊಂಡಿದ್ದು ಇದೆʼʼಎಂದರು.

ಇಂದು ಜಾಮೀನು ಅರ್ಜಿ ಸಲ್ಲಿಕೆ

ದರ್ಶನ್‌ ಸೇರಿದತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳು ಜಾಮೀನು‌ ಕೋರಿ ಇಂದು ಎಸಿಎಂಎಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿದರೆ ದರ್ಶನ್ ಪರ ವಾದ ಮಂಡನೆಯನ್ನು ಹಿರಿಯ ವಕೀಲ ಸಿ.ವಿ ನಾಗೇಶ್ ಮಾಡಲಿದ್ದಾರೆ.

ದರ್ಶನ್‌ನನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ಒಂದು ವೇಳೆ ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗಿದೆ.

Continue Reading

ಟಾಲಿವುಡ್

Actor Nagarjuna: ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ನಾಗಾರ್ಜುನ ಬಾಡಿಗಾರ್ಡ್‌; ಕ್ಷಮೆ ಕೇಳಿದ ನಟ!

Actor Nagarjuna: ವಿಡಿಯೊದಲ್ಲಿ ನಾಗಾರ್ಜುನ ಅವರು ತಮ್ಮ ಬಾಡಿಗಾರ್ಡ್‌ ಜತೆಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು. ಅವರ ಪಕ್ಕದಲ್ಲಿ ನಟ ಧನುಷ್ ಕೂಡ ಕಾಣಿಸಿಕೊಂಡಿದ್ದರು. ಹೀಗೆ ಬರುತ್ತಿರುವಾಗ ವಿಶೇಷ ಚೇತನ ಅಭಿಮಾನಿ ಒಮ್ಮೆಲೆ ನಾಗಾರ್ಜುನ ಕಡೆಗೆ ಸೆಲ್ಫಿ ಕೇಳಲು ಬಂದರು. ಆಗ ನಾಗಾರ್ಜುನ ಅವರ ಬಾಡಿಗಾರ್ಡ್‌ ಆತನನ್ನು ದೂರಕ್ಕೆ ತಳ್ಳಿದ್ದಾನೆ. ಆತ ಬೀಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇತರೆ ಕೆಲಸಗಾರರು ಹಿಡಿದುಕೊಂಡಿದ್ದಾರೆ.

VISTARANEWS.COM


on

Nagarjuna apologises after bodyguard pushes differently abled fan
Koo

ಬೆಂಗಳೂರು: ನಟ ನಾಗಾರ್ಜುನ (Actor Nagarjuna) ಅವರು ತಮ್ಮ ಬಾಡಿಗಾರ್ಡ್‌ ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆಯಾಚಿಸಿದ್ದಾರೆ. ವೈರಲ್‌ ಆದ ವಿಡಿಯೊದಲ್ಲಿ ನಾಗಾರ್ಜುನ ಅವರು ತಮ್ಮ ಬಾಡಿಗಾರ್ಡ್‌ ಜತೆಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು. ಅವರ ಪಕ್ಕದಲ್ಲಿ ನಟ ಧನುಷ್ ಕೂಡ ಕಾಣಿಸಿಕೊಂಡಿದ್ದರು. ಹೀಗೆ ಬರುತ್ತಿರುವಾಗ ವಿಶೇಷ ಚೇತನ ಅಭಿಮಾನಿ ಒಮ್ಮೆಲೆ ನಾಗಾರ್ಜುನ ಕಡೆಗೆ ಸೆಲ್ಫಿ ಕೇಳಲು ಬಂದರು. ಆಗ ನಾಗಾರ್ಜುನ ಅವರ ಬಾಡಿಗಾರ್ಡ್‌ ಆತನನ್ನು ದೂರಕ್ಕೆ ತಳ್ಳಿದ್ದಾನೆ. ಆತ ಬೀಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇತರೆ ಕೆಲಸಗಾರರು ಹಿಡಿದುಕೊಂಡಿದ್ದಾರೆ. ಆದರೆ ನಾಗಾರ್ಜುನ ಈ ಘಟನೆಯನ್ನು ಗಮನಿಸಿರಲಿಲ್ಲ. ಇದೀಗ ನಟ ಕ್ಷಮೆ ಕೇಳಿದ್ದಾರೆ.

“ಇದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಗೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆʼʼಎಂದು ಬರೆದುಕೊಂಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಾಗಾರ್ಜುನ ಅವರಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ವಿಡಿಯೋಗೆ ಪ್ರತಿಕ್ರಿಯಿಸಿದ ವ್ಯಕ್ತಿಯೊಬ್ಬರು, “ಆ ವ್ಯಕ್ತಿ ವಿಶೇಷ ಚೇತನ. ಅವರು ಎಷ್ಟು ಅವಮಾನ ಅನುಭವಿಸಿರಬೇಕು” ಎಂದು ಬರೆದಿದ್ದಾರೆ. ಇನ್ನೊಬ್ಬರು”ಸೆಲೆಬ್ರಿಟಿಗೆ ತುಂಬಾ ಹತ್ತಿರ ಬರುವ ಅಭಿಮಾನಿಗಳನ್ನು ನಿಭಾಯಿಸುವ ಕಲೆ ಗೊತ್ತಿರಬೇಕುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ಸಿನಿಮಾ ವಿಚಾರಕ್ಕೆ ಬಂದರೆ ಈ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಸಿನಿಮಾ ತೆರೆಗೆ ಬಂದಿತ್ತು. ಮೊದಲಿನಂತೆ ಈಗ ನಾಗ್ ಸಿನಿಮಾಗಳು ಸದ್ದು ಮಾಡುತ್ತಿಲ್ಲ. ಇದೀಗ ನಟ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಧನುಷ್ ಜೊತೆ ‘ಕುಬೇರ’ ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ಸಿನಿಮಾ ಇದು.

Continue Reading

ಟಾಲಿವುಡ್

Anasuya Bharadwaj : ಪೈಪೋಟಿ ಕೊಡುವ ಭರದಲ್ಲಿ ವೇದಿಕೆ ಮೇಲೆ ಶರ್ಟ್‌ ಬಿಚ್ಚಿದ ʻಪುಷ್ಪʼ ನಟಿ ಅನಸೂಯಾ!

Anasuya Bharadwaj: ಸಿನಿಮಾಗಳ ಮೂಲಕ ಹೆಚ್ಚು ಹೈಲೈಟ್ ಆಗುತ್ತಿರುವ ಅನಸೂಯಾ ಭಾರದ್ವಾಜ್ ಈಗ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿಯೂ ನಟಿಸುತ್ತಿದ್ದಾರೆ. ಸದ್ಯ ಈ ಚೆಲುವೆ ‘ಹರಿಹರ ವೀರಮಲ್ಲು’, ‘ಪುಷ್ಪ 2’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ, ತಮಿಳಿನಲ್ಲಿ ‘ಫ್ಲ್ಯಾಶ್‌ಬ್ಯಾಕ್’ ಸೇರಿದಂತೆ ಕೆಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ.

VISTARANEWS.COM


on

anasuya bharadwaj fight with sekhar master in kiraak boys khiladi girls show
Koo

ʼಜಬರ್ದಸ್ತ್ʼ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿ ಆ್ಯಂಕರ್ ಆಗಿ ಸ್ಟಾರ್ ಇಮೇಜ್ ಗಿಟ್ಟಿಸಿಕೊಂಡಿದ್ದ ಅನಸೂಯಾ ಭಾರದ್ವಾಜ್ (Anasuya Bharadwaj ) ಮತ್ತೆ ಹಾಟ್‌ ಅವತಾರ ತಾಳಿದ್ದಾರೆ.

ʼಕಿರ್ರಕ್ ಬಾಯ್ಸ್ ಕಿಲಾಡಿ ಗರ್ಲ್ಸ್ʼ ಶೋನಲ್ಲಿ ವೇದಿಕೆ ಮೇಲೇಯೇ ಚಾಕೆಟ್‌ ಬಿಚ್ಚಿ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಪುಪ್ಪು ಸಿನಿಮಾದ ಮೂಲಕ ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಇಮೇಜ್‌ ಕ್ರಿಯೇಟ್‌ ಮಾಡಿಕೊಂಡಿರುವ ನಟಿ, ಪುಷ್ಪಾ 2 ಮೂಲಕ ತೆರೆಗೆ ಬರಲು ರೆಡಿಯಾಗಿದ್ದಾರೆ.

ಆಗಾಗ ಸೋಷಿಯಲ್‌ ಮೀಡಿಯಾಗಳಲ್ಲಿ ಹಾಟ್‌ ಅವತಾರ ತಾಳುವ ಇವರು ಇದೀಗ ಶರ್ಟ್‌ ಬಿಚ್ಚಿದ್ದಾರೆ.

ಇದನ್ನೂ ಓದಿ: Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

ʼಕಿರ್ರಕ್ ಬಾಯ್ಸ್ ಕಿಲಾಡಿ ಗರ್ಲ್ಸ್ʼ (Kiraak Boys Khiladi Girls) ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೋಮೊ ಔಟ್‌ ಆಗಿದ್ದು, ನೃತ್ಯ ನಿರ್ದೇಶಕ ಶೇಖರ್‌ ಮಾಸ್ಟರ್‌ಗೆ ಮತ್ತು ಅನಸೂಯಾಗೆ ಪೈಪೋಟಿ ಬೀಳುತ್ತದೆ. ಶೇಖರ್‌ ಮಾಸ್ಟರ್‌ ಶರ್ಟ್‌ ಬಿಚ್ಚಿದರೆ ಅನಸೂಯ ಕೂಡ ತಾನು ಯಾವುದಕ್ಕೆ ಕಡಿಮೆ ಇಲ್ಲ ಎಂದು ತಮ್ಮ ಜಾಕೆಟ್‌ ಕಳಚಿದ್ದಾರೆ.

ಸಿನಿಮಾಗಳ ಮೂಲಕ ಹೆಚ್ಚು ಹೈಲೈಟ್ ಆಗುತ್ತಿರುವ ಅನಸೂಯಾ ಭಾರದ್ವಾಜ್ ಈಗ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿಯೂ ನಟಿಸುತ್ತಿದ್ದಾರೆ. ಸದ್ಯ ಈ ಚೆಲುವೆ ‘ಹರಿಹರ ವೀರಮಲ್ಲು’, ‘ಪುಷ್ಪ 2’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ, ತಮಿಳಿನಲ್ಲಿ ‘ಫ್ಲ್ಯಾಶ್‌ಬ್ಯಾಕ್’ ಸೇರಿದಂತೆ ಕೆಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ.

Continue Reading
Advertisement
Viral Video
Latest4 mins ago

Viral Video: ಶಾಪಿಂಗ್‌ ಮಾಲ್‌ನ ಆಟಿಕೆ ರೈಲು ಪಲ್ಟಿಯಾಗಿ ಬಾಲಕ ಸಾವು

Team India
ಪ್ರಮುಖ ಸುದ್ದಿ6 mins ago

Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

karnataka Weather Forecast
ಮಳೆ8 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Artificial Colours Ban
ಪ್ರಮುಖ ಸುದ್ದಿ14 mins ago

Artificial Colours Ban: ರಾಜ್ಯದಲ್ಲಿ ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Divorce
ದೇಶ44 mins ago

Divorce: ತೂಕ ಇಳಿಸಿಕೊಳ್ಳಲು ನೆರವಾಗದ ‘ಜಿಮ್‌ ಟ್ರೇನರ್‌’ ಗಂಡನಿಗೆ ಮಹಿಳೆ ಡಿವೋರ್ಸ್‌!

Crush Saree Fashion
ಫ್ಯಾಷನ್48 mins ago

Crush Saree Fashion: ಸೆಲೆಬ್ರೆಟಿ ಲುಕ್‌ ನೀಡುವ ಡಿಸೈನರ್‌ ಕ್ರಶ್‌ ಸೀರೆಗಳು

ಕರ್ನಾಟಕ52 mins ago

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

union Minister Pralhad Joshi took oath in the name of God in his mother tongue
ಕರ್ನಾಟಕ1 hour ago

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Divisional Level Progress Review Meeting of Revenue Department by Minister Krishna Byregowda
ಕಲಬುರಗಿ1 hour ago

krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

Hardeep Singh Nijjar
ದೇಶ1 hour ago

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌