Ott Release This Week: ಈ ವಾರ ಒಟಿಟಿಗೆ ಸೂಪರ್‌ ಹಿಟ್ ಸಿನಿಮಾಗಳ ಜತೆಗೆ ಫ್ಲಾಪ್ ಸಿನಿಮಾಗಳು ಎಂಟ್ರಿ! Vistara News

ಒಟಿಟಿ

Ott Release This Week: ಈ ವಾರ ಒಟಿಟಿಗೆ ಸೂಪರ್‌ ಹಿಟ್ ಸಿನಿಮಾಗಳ ಜತೆಗೆ ಫ್ಲಾಪ್ ಸಿನಿಮಾಗಳು ಎಂಟ್ರಿ!

Ott Release This Week:: ಸದ್ಯ ಬಾಕ್ಸಾಫೀಸ್‌ನಲ್ಲಿ ‘ಜವಾನ್’, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಗಳ ಆಟ ಮುಮದುವರಿದಿದೆ. ಈ ವಾರ ಸೂಪರ್‌ ಹಿಟ್ ಸಿನಿಮಾಗಳ ಜತೆಗೆ ಫ್ಲಾಪ್ ಸಿನಿಮಾಗಳು ಎಂಟ್ರಿ ಕೊಟ್ಟಿವೆ.

VISTARANEWS.COM


on

Ott Release This Week cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಟಿಟಿಯಲ್ಲಿ ಹೊಸ ಹೊಸ ಸಿನಿಮಾ ಹಾಗೂ ವೆಬ್‌ ಸೀರಿಸ್‌ಗಳು ರಿಲೀಸ್ (Ott Release This Week) ಆಗಲು ಸಜ್ಜಾಗಿದೆ. ಈ ವಾರ ಥಿಯೇಟರ್‌ನಲ್ಲಿ ಕನ್ನಡದ ‘ತತ್ಸಮ ತದ್ಭವ’ ಹಾಗೂ ತಮಿಳಿನ ‘ಮಾರ್ಕ್ ಆಂಟನಿ’ ಸಿನಿಮಾಗಳು ರಿಲೀಸ್ ಆಗುತ್ತಿವೆ. ಸದ್ಯ ಬಾಕ್ಸಾಫೀಸ್‌ನಲ್ಲಿ ‘ಜವಾನ್’, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಗಳ ಆಟ ಮುಮದುವರಿದಿದೆ. ಈ ವಾರ ಸೂಪರ್‌ ಹಿಟ್ ಸಿನಿಮಾಗಳ ಜತೆಗೆ ಫ್ಲಾಪ್ ಸಿನಿಮಾಗಳು ಎಂಟ್ರಿ ಕೊಟ್ಟಿವೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ

ʻಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ (Hostel Hudugaru Bekagiddare) ಸಿನಿಮಾ ಕನ್ನಡದಲ್ಲಿ ಸಕ್ಸೆಸ್‌ ಕಂಡು ತೆಲುಗಿನತ್ತ ಹೆಜ್ಜೆ ಹಾಕಿ ಅಲ್ಲಿಯೂ ಉತ್ತಮ ಪ್ರದರ್ಶನ ಕಾಣುತ್ತಿದೆ. ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಟೈಟಲ್‌ ಅಡಿಯಲ್ಲಿ ರಿಲೀಸ್ ಆಗಿತ್ತು. ಇದೀಗ ಸಿನಿಮಾ ಸೆಪ್ಟೆಂಬರ್ 15ರಂದು ಒಟಿಟಿಗೆ ಬರುತ್ತಿದೆ. ಸಿನಿಮಾ ಈ ವಾರ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಸಿನಿಮಾ ಇತ್ತೀಚೆಗೆ 50 ದಿನ ಪೂರೈಸಿತ್ತು.

ಭೋಳಾ ಶಂಕರ್‌

2015ರಲ್ಲಿ ತಮಿಳಿನಲ್ಲಿ ತೆರೆ ಕಂಡು ಸೂಪರ್‌ ಹಿಟ್‌ ಆಗಿದ್ದ ವೇದಾಲಂ ಸಿನಿಮಾದ ರೀಮೆಕ್‌ ಈ ಬೋಳಾ ಶಂಕರ್‌. ಈ ಸಿನಿಮಾಗೆ 101 ಕೋಟಿ ಬಂಡವಾಳ ಹಾಕಲಾಗಿತ್ತು ಎನ್ನಲಾಗಿದೆ. ಸೆಪ್ಟೆಂಬರ್ 15ಕ್ಕೆ ತೆಲುಗಿನ ‘ಭೋಳಾ ಶಂಕರ್’ ಸಿನಿಮಾ ನೆಟ್‌ಫ್ಲಿಕ್ಸ್‌ಗೆ ಬರುತ್ತಿದೆ. .ಈ ಸಿನಿಮಾ ತೆಲುಗಿನಲ್ಲಿ ಹೀನಾಯವಾಗಿ ಸೋಲುಂಡಿತ್ತು. ಮೆಹರ್ ರಮೇಶ್ ನಿರ್ದೇಶನದ ಚಿತ್ರದಲ್ಲಿ ಚಿರಂಜೀವಿ, ತಮನ್ನಾ, ಕೀರ್ತಿ ಸುರೇಶ್ ಲೀಡ್‌ ರೋಲ್‌ಗಳಲ್ಲಿ ನಟಿಸಿದ್ದರು.

ಇದನ್ನೂ ಓದಿ: OTT Releases This Week: ಈ ವಾರ ಒಟಿಟಿಗೆ ಹಲವು ಸಿನಿಮಾಗಳು, ಸಿರೀಸ್‌ಗಳು; ಇಲ್ಲಿದೆ ಡಿಟೇಲ್ಸ್‌!

ರಾಮಬಾಣಂ

ಸೆ. 14ರಂದು ಗೋಪಿಚಂದ್ ನಟನೆಯ ‘ರಾಮಬಾಣಂ’ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಫ್ಯಾಮಿಲಿ ಆಕ್ಷನ್ ಎಂಟರ್‌ಟೈನರ್ ಆಗಿದ್ದು ಶಿವಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಜಗಪತಿ ಬಾಬು, ಖುಷ್ಬು ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದಲ್ಲಿ ಡಿಂಪಲ್ ಹಯಾತಿ ನಾಯಕಿಯಾಗಿ ಮಿಂಚಿದ್ದಾರೆ.

ಬಾರ್ಬಿ

ಇತ್ತೀಚಿನ ಹಾಲಿವುಡ್ ಚಿತ್ರ, ಕ್ರಿಸ್ಟೋಫರ್ ನೋಲನ್ ಅವರ ಒಪೆನ್‌ಹೈಮರ್‌ ಜತೆಗೆ ಸ್ಪರ್ಧೆಗೆ ಇಳಿದಿತ್ತು. ಅದರ ಹೊರತಾಗಿಯೂ ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಬ್ಲಾಕ್‌ಬಸ್ಟರ್ ಆಯಿತು. ಸೆಪ್ಟೆಂಬರ್ 12 ಅಮೇಜಾನ್‌ ಪ್ರೈಂನಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ. ಚಂದಾದಾದರು ಹಣ ಪಾವತಿಸಿ ವೀಕ್ಷಿಸಬಹುದು. ಮುಂದಿನ ವಾರ ಎಲ್ಲರಿಗೂ ವೀಕ್ಷಿಸುವ ಅವಕಾಶ ಸಿಗಲಿದೆ.

`ಬಾಂಬೈ ಮೇರಿ ಜಾನ್’

ದರೋಡೆಕೋರ ದಾರಾ ಕದ್ರಿಯ ಕಥೆ. ವೆಬ್‌ ಸಿರೀಸ್‌ನಲ್ಲಿ ಕೃತಿಕಾ ಕಮ್ರಾ, ನಿವೇದಿತಾ ಭಟ್ಟಾಚಾರ್ಯ ಮತ್ತು ಅಮೈರಾ ದಸ್ತೂರ್ ಪ್ರಮುಖ ಪಾತ್ರಗಳಲ್ಲಿ ಕೇ ಕೇ ಮೆನನ್ ಮತ್ತು ಅವಿನಾಶ್ ತಿವಾರಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಒಟಿಟಿ

BBK SEASON 10: ಬಿಗ್ ಬಾಸ್ ಮನೆಗೆ ಮಾಡೆಲ್‌ ಪವಿ ಪೂವಪ್ಪ, ಕ್ರಿಕೆಟಿಗ ಅವಿನಾಶ್ ಶೆಟ್ಟಿ ವೈಲ್ಡ್ ಕಾರ್ಡ್ ಎಂಟ್ರಿ!

BBK SEASON 10: ವೈಲ್ಡ್ ಕಾರ್ಡ್‌ ಮೂಲಕ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಡುವವರು ಯಾರೆಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿತ್ತು. ಇದೀಗ ಮಾಡೆಲ್ ಪವಿ ಪೂವಪ್ಪ, ಕ್ರಿಕೆಟಿಗ, ಮಾಡೆಲ್ ಅವಿನಾಶ್ ಶೆಟ್ಟಿ ಆಗಮಿಸಿರುವುದು ಖಚಿತವಾಗಿದೆ.

VISTARANEWS.COM


on

Model Pavi Poovappa and cricketer Avinash Shetty
Koo

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 (BBK SEASON 10) ಶೋ ಶುರುವಾದ 50 ದಿನಗಳ ನಂತರ ವೈಲ್ಡ್ ಕಾರ್ಡ್ ಮೂಲಕ ಇಬ್ಬರು ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಹೊಸ ಪ್ರೋಮೋದಲ್ಲಿ ಇಬ್ಬರು ವೈಲ್ಡ್ ಕಾರ್ಡ್‌ನೊಂದಿಗೆ ದೊಡ್ಮನೆಗೆ ಪ್ರವೇಶಿಸುವುದು ಕಂಡುಬಂದಿತ್ತು, ಆದರೆ ಅವರು ಯಾರೆಂದು ಸ್ಪಷ್ಟತೆ ಇರಲಿಲ್ಲ. ಇದೀಗ ಮಾಡೆಲ್ ಪವಿ ಪೂವಪ್ಪ, ಕ್ರಿಕೆಟಿಗ, ಮಾಡೆಲ್ ಅವಿನಾಶ್ ಶೆಟ್ಟಿ ಅವರೇ ಬಿಗ್‌ ಬಾಸ್‌ ಮನೆಗೆ ಆಗಮಿಸಿರುವ ಸ್ಪರ್ಧಿಗಳೆಂದು ಖಚಿತವಾಗಿದೆ.

ಪವಿ ಪೂವಪ್ಪ ಅವರು ಕೊಡಗು ಮೂಲದ ರೂಪದರ್ಶಿ ಆಗಿದ್ದು, ಬೋಲ್ಡ್ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದಾರೆ. ಇವರು ಬಿಗ್‌ ಬಾಸ್‌ಗೆ ಎಂಟ್ರಿ ನೀಡುತ್ತಲೇ ಅವರ ಬೋಲ್ಡ್‌ ಫೋಟೊಗಲು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಪಾನಿಕುಟ್ಟೀರ ಪವಿತ್ರ ಪೂವಪ್ಪ ಇವರ ಪೂರ್ತಿ ಹೆಸರು ಆಗಿದ್ದು, ಕಳೆದ 10 ವರ್ಷಗಳಿಂದ ಮಾಡೆಲಿಂಗ್ ಮಾಡುತ್ತಿದ್ದಾರೆ.

ಉನ್ನತ ಬ್ರಾಂಡ್‌ಗಳಿಗೆ ಮಾಡೆಲಿಂಗ್‌ ಮಾಡಿರುವ ಇವರು, ಸನ್‌ಲೈಫ್‌ನಲ್ಲಿ ಪ್ರಸಾರವಾಗುವ ದೂರದರ್ಶನ ರಿಯಾಲಿಟಿ ಶೋ “ಸೊಪ್ಪನ ಸುಂದರಿ” ಯ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.

ಯಾರಿದು ಅವಿನಾಶ್ ಶೆಟ್ಟಿ?

ಅವಿನಾಶ್ ಶೆಟ್ಟಿ ಅವರು ತುಳು ನಟ, ಮಾಡೆಲ್ ಹಾಗೂ ಕ್ರಿಕೆಟಿಗರಾಗಿ ಗುರುತಿಸಿಕೊಂಡಿದ್ದಾರೆ. ಸುರತ್ಕಲ್ ಮೂಲದ ಅವಿನಾಶ್ ಅವರು ಸುಕನ್ಯಾ ಮತ್ತು ಶ್ರೀಧರ್ ಶೆಟ್ಟಿ ದಂಪತಿಯ ಪುತ್ರ. ಇವರು ಕೋಕ್‌ ಮತ್ತು ಎಂಆರ್‌ಎಫ್‌ ಟಯರ್‌ ಜಾಹೀರಾತಿನ ಮೂಲಕ ಗ್ಲಾಮರ್ ಲೋಕಕ್ಕೆ ಪ್ರವೇಶಿಸಿದರು. 2007ರಲ್ಲಿ ಮಿಸ್ಟರ್ ಮಂಗಳೂರು ಪ್ರಶಸ್ತಿ ಗೆದ್ದ ಇವರು, 2012ರಲ್ಲಿ ಮಾಡೆಲ್ ಹಂಟ್ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಅದೇ ರೀತಿ ಚೆನ್ನೈನಲ್ಲಿ ನಡೆದ ಮಿಸ್ಟರ್ ಸೌತ್ ಇಂಡಿಯಾ ಪ್ರಶಸ್ತಿಯನ್ನು ಕೂಡ ಗೆದ್ದಿದ್ದಾರೆ. ಸುದೇಶ್ ಶೆಟ್ಟಿ ನಿರ್ಮಾಣದ, ಸಾಯಿಕೃಷ್ಣ ನಿರ್ದೇಶನದ ಕನ್ನಡ ಚಲನಚಿತ್ರ ʼಚೆಲ್ಲ ಪಿಲ್ಲಿ’ ಮತ್ತು ಬದ್ಮಾಶ್ ಚಿತ್ರದಲ್ಲೂ ನಟಿಸಿದ್ದಾರೆ.

ಇದನ್ನೂ ಓದಿ | BBK SEASON 10: ಬಿಗ್‌ ಬಾಸ್‌ ಮನೆಗೆ ಕಾಲಿಟ್ಟ ʻಪವಿ ಪೂವಪ್ಪʼ ಬೋಲ್ಡ್‌ ಪೋಟೊಸ್‌ ವೈರಲ್‌!

ಸದ್ಯ ಮನೆಯಲ್ಲಿ ಮೈಕಲ್‌ ಈ ವಾರ ಕ್ಯಾಪ್ಟನ್‌ ಆಗಿದ್ದಾರೆ. ಬಿಗ್‌ಬಾಸ್‌ ಕನ್ನಡ ಇತಿಹಾಸದಲ್ಲಿಯೇ, ಕ್ಯಾಪ್ಟನ್‌ಶಿಪ್‌ನಲ್ಲಿ ಇದ್ದು, ಎಲಿಮಿನೇಟ್‌ ಆದ ಮೊದಲ ಸ್ಪರ್ಧಿಯಾಗಿ ನೀತು ಹೊರಗೆ ಹೋಗಿದ್ದಾರೆ. ಹೊರಹೋಗುವ ಮುನ್ನ ಅವರು ಅವರ ಕ್ಯಾಪ್ಟನ್‌ನ ಜವಾಬ್ದಾರಿಯನ್ನು ಒಬ್ಬರನ್ನು ನೇಮಿಸುವಂತೆ ಬಿಗ್‌ಬಾಸ್ ಆದೇಶಿಸಿದ್ದಾರೆ. ಅದಕ್ಕೆ ನೀತು ಮೈಕಲ್ ಅವರನ್ನು ನಾಯಕನನ್ನಾಗಿ ನೇಮಿಸಿ ಹೊರಬಿದ್ದಿದ್ದಾರೆ.

Continue Reading

South Cinema

Ghost Movie: 10 ಸಾವಿರ ಅಡಿ ʻಘೋಸ್ಟ್ʼ ಪೋಸ್ಟರ್ ಲಾಂಚ್; ಜೀ5 ಒಟಿಟಿಗೆ ಶಿವಣ್ಣನ ಸಿನಿಮಾ!

Ghost Movie: ಸದ್ಯ ಜೀ5 ಒಟಿಟಿಯಲ್ಲಿ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ರಿಲೀಸ್‌ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

10,000 feet ʻGhostʼ poster launch
Koo

ಬೆಂಗಳೂರು: ಕನ್ನಡ ಕಿರುತೆರೆ ಲೋಕದಲ್ಲಿ ಜೀ ಕನ್ನಡ ಈಗಾಗಲೇ ಹಲವು ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಾ ಬಂದಿದೆ. ಕನ್ನಡದ ನಂಬರ್ 1 ಮನರಂಜನಾ ಚಾನೆಲ್ ಎಂಬ ಖ್ಯಾತಿಯನ್ನು ಗಳಿಸಿದ ಜೀ ಕನ್ನಡ ಜತೆಗೆ ಜೀ5 ಒಟಿಟಿ ಮೂಲಕ ಒಳ್ಳೆಯ ಸಿನಿಮಾಗಳನ್ನು (Ghost Movie) ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಭಿನ್ನ-ವಿಶೇಷ ಯೋಜನೆಗಳನ್ನು ಈ ಒಟಿಟಿ ಹಾಕಿಕೊಂಡಿದೆ. ಸದ್ಯ ಜೀ5 ಒಟಿಟಿಯಲ್ಲಿ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ರಿಲೀಸ್‌ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಾಹಸ ಥ್ರಿಲ್ಲರ್‌ ಸಿನಿಮಾ ಘೋಸ್ಟ್‌ ಇದೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಶಿವಣ್ಣನ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿಲ್ಲದೇ ಇರುವವರು ಜೀ5 ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು. ಈಗಾಗಲೇ ನೋಡಿರುವವರು ಇನ್ನೊಮ್ಮೆ ಒಟಿಟಿಯಲ್ಲೂ ನೋಡಬಹುದು.

ಸಿನಿಮಾ ಜೀ5ನಲ್ಲಿ ರಿಲೀಸ್ ಆಗಿರುವುದಕ್ಕೆ ಅದ್ಧೂರಿಯಾಗಿ ಪ್ರಚಾರ ಮಾಡಿದೆ. ಈ ಚಿತ್ರದ ಪ್ರಮೋಶನ್‌ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್‌ಅನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂಇಎಸ್ ಗ್ರೌಂಡ್‌ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.

ಇದನ್ನೂ ಓದಿ: Ghost Trailer: ನಾನ್ ಹೋದ್ರೆ ಯುದ್ಧಭೂಮಿ ರುದ್ರಭೂಮಿ ಆಗುತ್ತೆ ಎಂದು ಅಬ್ಬರಿಸಿದ ಶಿವಣ್ಣ; ʻಘೋಸ್ಟ್‌ʼ ಟ್ರೈಲರ್‌ ಔಟ್‌!

ಘೋಸ್ಟ್ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ನಿರ್ದೇಶಕ ಶ್ರೀನಿ ಅಭಿಮಾನಿಗಳಿಗೆ ಶಿವರಾಜ್‌ಕುಮಾರ್‌ ಅವರ ಹೊಸ ಲುಕ್‌ ದರ್ಶನ ಮಾಡಿದ್ದಾರೆ. ಸಂದೇಶನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ಘೋಸ್ಟ್’ ಸಿನಿಮಾ ನಿರ್ಮಾಣಗೊಂಡಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಿದೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತವಿದೆ. ಶಿವಣ್ಣನ ಜತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಹಾಗೂ ಇನ್ನಿತರರು ನಟಿಸಿದ್ದಾರೆ.

Continue Reading

South Cinema

Unstoppable with NBK: ವಿಜಯ್‌ ದೇವರಕೊಂಡ ಧ್ವನಿ ಕೇಳಿದ್ದೇ ತಡ ನಾಚಿ ನೀರಾದ ರಶ್ಮಿಕಾ ಮಂದಣ್ಣ

Unstoppable with NBK: ʻಅನಿಮಲ್ʼ ಸಿನಿಮಾ ಪ್ರಚಾರ ಮಾಡಲು ಅನ್‌ಸ್ಟಾಪಬಲ್ ಶೋ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಬಾಲಯ್ಯ ಅವರ ಕ್ರಶ್‌ ರಶ್ಮಿಕಾ ಅವರನ್ನು ಸಖತ್‌ ಆಗಿಯೇ ಕಾಲೆಳೆದಿದ್ದಾರೆ.

VISTARANEWS.COM


on

Unstoppable with NBK: Ranbir Kapoor, Rashmika
Koo

ಬೆಂಗಳೂರು: ನಂದಮೂರಿ ಬಾಲಕೃಷ್ಣ ಅವರ ಅನ್‌ಸ್ಟಾಪಬಲ್ ಶೋ (Unstoppable with NBK) ಕಳೆದ 1 ಮತ್ತು 2 ಸೀಸನ್‌ಗಳಲ್ಲಿ ಎಸ್‌ಎಸ್ ರಾಜಮೌಳಿ, ಎಂಎಂ ಕೀರವಾಣಿ, ಪ್ರಭಾಸ್, ವಿಜಯ್ ದೇವರಕೊಂಡ ಮತ್ತು ಇನ್ನೂ ಅನೇಕ ಪ್ರಮುಖ ವ್ಯಕ್ತಿಗಳು ಬಂದಿದ್ದರು. ʻದಿ ಅನ್‌ಸ್ಟಾಪಬಲ್ ವಿತ್ ಎನ್‌ಬಿಕೆ ಲಿಮಿಟೆಡ್ ಎಡಿಷನ್ ಶೋʼ ಅಕ್ಟೋಬರ್ 17ರಂದು ಪ್ರಥಮ ಪ್ರದರ್ಶನಗೊಂಡಿತು. ಇದರಲ್ಲಿ ಬಾಲಯ್ಯ ಅವರ ಇತ್ತೀಚಿನ ಚಿತ್ರ ಭಗವಂತ ಕೇಸರಿಯ ಪಾತ್ರವರ್ಗ ಮತ್ತು ಸಿಬ್ಬಂದಿ ಇದ್ದರು. ನವೆಂಬರ್ 24ರಂದು ಪ್ರಸಾರವಾಗಲಿರುವ ಇತ್ತೀಚಿನ ಮುಂಬರುವ ಸಂಚಿಕೆಯಲ್ಲಿ, ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ ಮತ್ತು ಸಂದೀಪ್ ರೆಡ್ಡಿ ವಂಗಾ ತಮ್ಮ ಮುಂಬರುವ ಚಲನಚಿತ್ರ ʻಅನಿಮಲ್ʼ ಸಿನಿಮಾ ಪ್ರಚಾರ ಮಾಡಲು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಬಾಲಯ್ಯ ಅವರ ಕ್ರಶ್‌ ರಶ್ಮಿಕಾ ಅವರನ್ನು ಸಖತ್‌ ಆಗಿಯೇ ಕಾಲೆಳೆದಿದ್ದಾರೆ.

ಈ ಶೋನಲ್ಲಿ ಮೊದಲ ಸಂಚಿಕೆಯಲ್ಲಿ ತೆಲುಗು ನಟ ವಿಶ್ವಕ್‌ ಸೇನ್ ಮತ್ತು ಸಿದ್ಧು ಜೊನ್ನಲಗಡ್ಡ ಕಾಣಿಸಿಕೊಂಡಿದ್ದರು. ವಿಶ್ವಕ್ ಸೇನ್ ಮತ್ತು ಸಿದ್ಧು ಜೊನ್ನಲಗಡ್ಡ ನಂದಮೂರಿ ಬಾಲಕೃಷ್ಣರಿಗೆ ನಿಮ್ಮ ಕ್ರಶ್‌ ಯಾರೆಂದು ಕೇಳಿದ್ದರು. ಉತ್ತರಿಸಿದ ನಂದಮೂರಿ ಬಾಲಕೃಷ್ಣ ಅವರು ರಶ್ಮಿಕಾ ಎಂದು ಹೇಳಿದ್ದರು. ಟಾಲಿವುಡ್‌, ಕಾಲಿವುಡ್‌ ಹಾಗೂ ಬಾಲಿವುಡ್‌ನಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ರಶ್ಮಿಕಾ ಮಂದಣ್ಣ ಸ್ವತಃ ತೆಲುಗು ಸ್ಟಾರ್ ಬಾಲಯ್ಯ ಅವರಿಗೂ ಇಷ್ಟವಾಗಿದ್ದರು. ನಂದಮೂರಿ ಬಾಲಕೃಷ್ಣ ನಡೆಸಿಕೊಡುತ್ತಿರುವ ಅನ್‌ಸ್ಪಾಪಬಲ್‌ ಶೋ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ತೆಲುಗು ಒಟಿಟಿ ಆಹಾದಲ್ಲಿ ಈ ಶೋ ಸ್ಟ್ರೀಮಿಂಗ್ ಆಗುತ್ತಿದೆ.

ಇದನ್ನೂ ಓದಿ: Pawan Kalyan: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಪವನ್ ಕಲ್ಯಾಣ್‌! ಬದುಕು ನೀಡಿದ್ದು ಚಿರಂಜೀವಿ

ರಣಬೀರ್ ಕಪೂರ್ ಹೊಗಳಿದ ಬಾಲಯ್ಯ

ರಣಬೀರ್ ಕಪೂರ್ ಜತೆಗಿನ ನಂದಮೂರಿ ಬಾಲಕೃಷ್ಣ ಅವರ ಅನ್‌ಸ್ಟಾಪಬಲ್ ಶೋನ ಪ್ರೋಮೊವನ್ನು ಟ್ವೀಟರ್‌ನಲ್ಲಿ ಪ್ರಸಾರ ಮಾಡಲಾಗಿದೆ. ಪ್ರೋಮೊದಲ್ಲಿ ನಂದಮೂರಿ ಬಾಲಕೃಷ್ಣ ಅವರು ರಣಬೀರ್ ಕಪೂರ್ ಅವರನ್ನು ಕಾರ್ಯಕ್ರಮಕ್ಕೆ ಪರಿಚಯಿಸಿದರು, ಅವರನ್ನು “ರಕ್ತ ಚಂದ್ರನಂತೆ ಸುಂದರ, ಗೋಸುಂಬೆಯಂತೆ ಅತ್ಯಂತ ಪ್ರತಿಭಾವಂತ ಮತ್ತು ಕಪೂರ್ ಕುಟುಂಬದ ಅತ್ಯಂತ ಪ್ರತಿಭಾನ್ವಿತ ಮೊಮ್ಮಗ” ಎಂದು ವಿವರಿಸಿದರು. ನಂತರ ರಣಬೀರ್ ಕಪೂರ್ ಬಾಲಕೃಷ್ಣ ಅವರ ಫೇಮಸ್ ಡೈಲಾಗ್ ಹೇಳುವ ಮೂಲಕ ವೇದಿಕೆ ಎಂಟ್ರಿ ಕೊಟ್ಟಿದ್ದಾರೆ.

ಪ್ರೋಮೊದಲ್ಲಿ ರಶ್ಮಿಕಾ ಮಂದಣ್ಣ ಕೂಡ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಅವರಿಗೆ ಶೋನಲ್ಲಿ ವಿಜಯ್‌ ದೇವರಕೊಂಡ ಬಗ್ಗೆ ಸಖತ್‌ ಆಗಿ ಕಾಲೆಳೆದಿದ್ದಾರೆ ಬಾಲಯ್ಯ. ಮಾತ್ರವಲ್ಲ ವಿಜಯ್‌ ದೇವರಕೊಂಡಗೆ ರಶ್ಮಿಕಾರಿಂದ ಕಾಲ್‌ ಕೂಡ ಮಾಡಿಸಿದ್ದಾರೆ. ವಿಜಯ್‌ ದೇವರಕೊಂಡ ಕೂಡ ಕಾಲ್‌ ರಿಸೀವ್‌ ಮಾಡಿ ʻʻವಾಟ್ಸ್‌ ಅಪ್‌ ಕ್ರಶ್‌? ʻʻWhat’s up, KRUSH?ಎಂದು ಕೇಳಿದ್ದಾರೆ. ಪ್ರೋಮೊದಲ್ಲಿ ರಶ್ಮಿಕಾ ಈ ವೇಳೆ ನಾಚಿ ನೀರಾಗಿದ್ದು, ಡಿಯರ್ ಕಾಮ್ರೇಡ್ ಚಿತ್ರದ ಕಡಲಲ್ಲೇ ಜನಪ್ರಿಯ ಹಾಡು ಹಿನ್ನಲೆಯಲ್ಲಿ ಮೂಡಿಬಂತು. ಹಾಗೇಯೇ ಸ್ಕ್ರೀನ್‌ನಲ್ಲಿ ವಿಜಯ್‌ ದೇವರಕೊಂಡ ಹಾಗೂ ರಣಬೀರ್‌ ಫೋಟೊ ಬಂದಾಗ, ರಣಬೀರ್‌ ಅವರು ಬಾಲಯ್ಯ ಅವರಿಗೆ ʻʻರಶ್ಮಿಕಾ ಅವರನ್ನು ಕೇಳಿ, ಅವರಿಬ್ಬರಲ್ಲಿ ಯಾರು ಬೆಟರ್‌ ಹೀರೊ?ʼʼ ಎಂದು ಮತ್ತೆ ನಟಿಯ ಕಾಲೆಳೆದಿದ್ದಾರೆ. ಪ್ರೇಕ್ಷಕರು ಕೂಡ ಪ್ರೋಮೊ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rashmika Mandanna | ರಶ್ಮಿಕಾ ಮಂದಣ್ಣ ನನ್ನ ಕ್ರಶ್‌: ನಟ ನಂದಮೂರಿ ಬಾಲಕೃಷ್ಣ

ರಣಬೀರ್ ಕಪೂರ್ ಕ್ಯಾಶುಯಲ್ ಬ್ರೌನ್ ಚೆಕ್ಡ್ ಶರ್ಟ್ ಮತ್ತು ಬಾಲಕೃಷ್ಣ ಅವರು ಫ್ಯಾಶನ್ ಬ್ಲೇಜರ್ ಧರಿಸಿದ್ದರು. ರಶ್ಮಿಕಾ ಮಂದಣ್ಣ ಕಪ್ಪು ಸೀರೆಯಲ್ಲಿ ಮಿಂಚಿದ್ದರು.

ಡಿಸೆಂಬರ್ 1ರಂದು ಅನಿಮಲ್‌ ರಿಲೀಸ್‌

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್, ಬಾಬಿ ಡಿಯೋಲ್, ರಶ್ಮಿಕಾ ಮಂದಣ್ಣ ಮತ್ತು ಟ್ರಿಪ್ಟಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರವು ಡಿಸೆಂಬರ್ 1ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಕೂಡ ಅದೇ ದಿನ ಬಿಡುಗಡೆಯಾಗುತ್ತಿದ್ದು, ಇವರೆಡೂ ಸಿನಿಮಾಗಳು ಕ್ಲ್ಯಾಶ್‌ ಆಗುತ್ತಿವೆ. ಬಿಡುಗಡೆಯ ದಿನಾಂಕ ಸಮೀಪಿಸುತ್ತಿದ್ದಂತೆ, ಚಿತ್ರದ ಟ್ರೈಲರ್‌ ಐಕಾನಿಕ್ ಬುರ್ಜ್ ಖಲೀಫಾದಲ್ಲಿ ಪ್ರದರ್ಶಿಸಲು ನಿರ್ಮಾಪಕ ಭೂಷಣ್ ಕುಮಾರ್ ಜತೆಗೆ ಬಾಬಿ ಡಿಯೋಲ್ ಮತ್ತು ರಣಬೀರ್ ಕಪೂರ್ ಸೇರಿದಂತೆ ಚಿತ್ರದ ತಾರಾಗಣವು ದುಬೈಗೆ ಹಾರಿತ್ತು. ಬಾಲಿವುಡ್‌ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ರಣಬೀರ್ ಕಪೂರ್‌ ನಟನೆಯ ಅನಿಮಲ್‌ ಕೂಡ ಒಂದು.

ಇತ್ತೀಚೆಗೆ ಈ ಸಿನಿಮಾದ ಟೀಸರ್‌ ಬಿಡುಗಡೆಯಾಗಿ ಭಾರಿ ಸದ್ದು ಮಾಡಿತ್ತು. ಜತೆಗೆ ನಟಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್‌ ಪೋಸ್ಟರ್‌ ಕೂಡ ರಿಲೀಸ್‌ ಆಗಿತ್ತು. ಇದಕ್ಕೆ ನಟಿಯ ಫ್ಯಾನ್ಸ್‌ ಫಿದಾ ಆಗಿದ್ದರು. ಚಿತ್ರತಂಡ ʼಹುವಾ ಮೈನ್‌ʼ ಹಾಡನ್ನು (Animal song Hua Main) ಕೂಡ ರಿಲೀಸ್‌ ಮಾಡಿದೆ. ಈ ಹಾಡಿನಲ್ಲಿ ರಶ್ಮಿಕಾ-ರಣಬೀರ್ ಕಪೂರ್‌ ಲಿಪ್‌ ಲಾಕ್‌ ದೃಶ್ಯಗಳು ಹೆಚ್ಚಿವೆ. ಸಿನಿಮಾದಲ್ಲಿ ಪ್ರೈವೇಟ್ ಜೆಟ್, ಕುಟುಂಬಸ್ಥರ ಮುಂದೆ ಲಿಪ್‌ ಲಾಕ್‌ ಮಾಡಿರುವ ಸೀನ್‌ಗಳಿವೆ.

Continue Reading

South Cinema

Leo OTT Release: ದಳಪತಿ ವಿಜಯ್‌-ಲೋಕೇಶ್ ಕನಕರಾಜ್ ಕಾಂಬೋ ʻಲಿಯೋʼಒಟಿಟಿಗೆ ಬರಲು ರೆಡಿ!

Leo OTT Release: ‘ಲಿಯೋ’ ರಿಲೀಸ್ ಆಗಿ ನಾಲ್ಕು ವಾರಗಳಲ್ಲಿ ಈ ಚಿತ್ರ ಒಟಿಟಿಗೆ ಬರುತ್ತಿದೆ. ವಿಶ್ವಾದ್ಯಂತ ಈ ಚಿತ್ರ 550 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

VISTARANEWS.COM


on

Leo cinema
Koo

ಬೆಂಗಳೂರು: ಲೋಕೇಶ್ ಕನಕರಾಜ್ ನಿರ್ದೇಶನ ಹಾಗೂ ದಳಪತಿ ವಿಜಯ್‌ ಅಭಿನಯದ ಲಿಯೋ ಒಟಿಟಿ (Leo OTT Release) ಬಿಡುಗಡೆಯ ದಿನಾಂಕ ಪ್ರಕಟಗೊಂಡಿದೆ. ಅಕ್ಟೋಬರ್ 19ರಂದು ಬಿಡುಗಡೆಯಾದ ಚಿತ್ರವು ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಡೀ ಪ್ರಪಂಚದ ಲೆಕ್ಕಾಚಾರ ನೋಡಿದರೆ ಲಿಯೋ ಮೊದಲ ದಿನವೇ 140 ಕೋಟಿ ರೂ. ಗಳಿಕೆ ಮಾಡಿ ದಾಖಲೆ ಬರೆದಿದೆ. ವಿಶ್ವಾದ್ಯಂತ ಈ ಚಿತ್ರ 550 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ‘ಲಿಯೋ’ ರಿಲೀಸ್ ಆಗಿ ನಾಲ್ಕು ವಾರಗಳಲ್ಲಿ ಈ ಚಿತ್ರ ಒಟಿಟಿಗೆ ಬರುತ್ತಿದೆ. ಈ ಸಿನಿಮಾ ನವೆಂಬರ್ 16ರಿಂದ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ. ನವೆಂಬರ್ 21ರಿಂದ ಚಿತ್ರ ಸ್ಟ್ರೀಮ್ ಆಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಮೊದಲ ದಿನ ಲಿಯೋ ಭಾರತದಲ್ಲಿ 64.8 ಕೋಟಿ ಗಳಿಸಿತ್ತು. ತಮಿಳು ಭಾಷೆಯಲ್ಲಿ 48.96 ಕೋಟಿ ರೂ, ತೆಲುಗಿನಲ್ಲಿ 12.9 ಕೋಟಿ ರೂ.; ಹಿಂದಿಯಲ್ಲಿ 2.8 ಕೋಟಿ ರೂ; ಕನ್ನಡ: 1.4 ಕೋಟಿ ರೂ ಸಂಗ್ರಹಿಸಿದೆ. ಆರಂಭಿಕ ಅಂದಾಜಿನ ಪ್ರಕಾರ, ಶುಕ್ರವಾರ, ಲಿಯೋ ತನ್ನ ಎರಡನೇ ದಿನದಲ್ಲಿ ಭಾರತದಲ್ಲಿ 36 ಕೋಟಿ ರೂ. ಗಳಿಸಿದೆ.

ಲಿಯೋ’ 2023ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. 2021ರಲ್ಲಿ ಬಿಡುಗಡೆಯಾದ ʻಮಾಸ್ಟರ್ʼ ಚಿತ್ರದ ಭಾರಿ ಯಶಸ್ಸಿನ ನಂತರ ದಳಪತಿ ವಿಜಯ್ ಮತ್ತು ನಿರ್ದೇಶಕ ಲೋಕೇಶ್ ಕನಕರಾಜ್ ಅವರು ಈ ‘ಲಿಯೋ’ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಹಲವು ವರ್ಷಗಳ ನಂತರ ವಿಜಯ್ ಜತೆ ತ್ರಿಷಾ ನಾಯಕಿಯಾಗಿ ಈ ಸಿನಿಮಾ ಮೂಲಕ ಮಿಂಚಿದ್ದಾರೆ. ಕೀರ್ತಿ ಸುರೇಶ್, ಅರ್ಜುನ್, ಮಿಶಾ ಘೋಷಾಲ್, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮತ್ತು ಸಂಜಯ್ ತಾರಾ ಬಳಗವಿದೆ.

ಇದನ್ನೂ ಓದಿ: Shiva Rajkumar: ನಾಳೆ ಶಿವಣ್ಣ ʻಘೋಸ್ಟ್‌ʼ ಅದ್ಧೂರಿ ತೆರೆಗೆ; ಲಿಯೋ ಸಿನಿಮಾಗೆ ಹೆಚ್ಚು ಸ್ಕ್ರೀನ್‌!

ಈ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೊದ ಲಲಿತ್ ಕುಮಾರ್ ನಿರ್ಮಿಸಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ʻಲಿಯೋʼ ಚಿತ್ರಕ್ಕೆ ಮನೋಜ್ ಪರಮಹಂಸ ಅವರ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಅವರ ಸಂಕಲನವಿದೆ.

Continue Reading
Advertisement
vijaypura accident
ಕರ್ನಾಟಕ13 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ24 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ28 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್40 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ50 mins ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ1 hour ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

peace accord between Manipur oldest armed group UNLF and Government
ದೇಶ1 hour ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ2 hours ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ2 hours ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ2 hours ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌